ಮೊಬೈಲ್ ಬಳಕೆದಾರರಿಗೆ ಕೇಂದ್ರದ ಭರ್ಜರಿ ಸಿಹಿ ಸುದ್ದಿ: ಇನ್ಮುಂದೆ 28ರ ಬದಲು 30 ದಿನಗಳ ರೀಚಾರ್ಜ್ ಪ್ಲಾನ್ ಲಭ್ಯ!

(ನ್ಯೂಸ್‌ ಕಡಬ) newskadaba.com,ಎ.01 : ದೇಶದ ಕೋಟ್ಯಂತರ ಮೊಬೈಲ್ ಗ್ರಾಹಕರಿಗೆ ಕೇಂದ್ರ ಸರ್ಕಾರ ಮಹತ್ವದ ಆರ್ಥಿಕ ಸಮಾಧಾನ ನೀಡುವ ನಿರ್ಧಾರಕ್ಕೆ ಮುಂದಾಗಿದೆ. ಇನ್ನು ಮುಂದೆ ಟೆಲಿಕಾಂ ಕಂಪನಿಗಳು ಕೇವಲ 28 ದಿನಗಳ ಬದಲಾಗಿ, ಪೂರ್ತಿ 30 ದಿನಗಳ ವ್ಯಾಲಿಡಿಟಿ ಹೊಂದಿರುವ ರೀಚಾರ್ಜ್ ಪ್ಲಾನ್‌ಗಳನ್ನು ಕಡ್ಡಾಯವಾಗಿ ನೀಡಲೇಬೇಕು ಎಂದು ಕೇಂದ್ರ ಟೆಲಿಕಾಂ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ಸೂಚಿಸಿದ್ದಾರೆ. ​ವರ್ಷಕ್ಕೆ 13 ಬಾರಿ ರೀಚಾರ್ಜ್ ಮಾಡುವ ಕಷ್ಟಕ್ಕೆ ಬ್ರೇಕ್! ​ಪ್ರಸ್ತುತ ಬಹುತೇಕ ಕಂಪನಿಗಳು 28 ದಿನಗಳ ಪ್ಲಾನ್ ನೀಡುತ್ತಿರುವುದರಿಂದ, ಗ್ರಾಹಕರು […]

ಮೊಬೈಲ್ ಬಳಕೆದಾರರಿಗೆ ಕೇಂದ್ರದ ಭರ್ಜರಿ ಸಿಹಿ ಸುದ್ದಿ: ಇನ್ಮುಂದೆ 28ರ ಬದಲು 30 ದಿನಗಳ ರೀಚಾರ್ಜ್ ಪ್ಲಾನ್ ಲಭ್ಯ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ವಿಶೇಷ ಲೇಖನಗಳು

ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 195.50 ರೂ. ಏರಿಕೆ

(ನ್ಯೂಸ್‌ ಕಡಬ) newskadaba.com,ಎ.01 : ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯನ್ನ 195.50 ರೂ. ಏರಿಕೆ ಮಾಡುವ ಮೂಲಕ ಕೇಂದ್ರ ಸರ್ಕಾರ ಹಣಕಾಸು ವರ್ಷದ ಮೊದಲ ದಿನವೇ ದೇಶದ ಜನತೆಗೆ ಶಾಕ್ ನೀಡಿದೆ. ಗೃಹ ಬಳಕೆ ಸಿಲಿಂಡರ್ ಬೆಲೆ ಏರಿಕೆಯಾದ ಬೆನ್ನಲ್ಲೇ, ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು 19 ಕೆಜಿಯ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನ 195.50 ರೂ. ಏರಿಕೆ ಮಾಡಿವೆ. ಈ ಮೂಲಕ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 2078.50 ರೂಪಾಯಿ ಆಗಿದೆ. ಮಾರ್ಚ್ 1 ರಂದು,

ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 195.50 ರೂ. ಏರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,ಎ.01 :ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದ್ದು, ಹಲವು ಜಿಲ್ಲೆಗಳಿಗೆ ರಾಜ್ಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ… ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಕಲಬುರಗಿ, ವಿಜಯಪುರ ಮತ್ತು ಧಾರವಾಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೀದರ್, ಬಾಗಲಕೋಟೆ, ಗದಗ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದು ಚಿನ್ನದ ದರದಲ್ಲಿ ಏರಿಕೆ

(ನ್ಯೂಸ್‌ ಕಡಬ) newskadaba.com,  ಮಾ.31: ನಿನ್ನೆ ಕಡಿಮೆಗೊಂಡಿದ್ದ ಚಿನ್ನದ ಬೆಲೆ ಇವತ್ತು ಮಂಗಳವಾರ ಗ್ರಾಮ್​ಗೆ 185 ರೂಗಳಷ್ಟು ಏರಿಕೆಯಾಗಿದೆ. ವಿದೇಶಗಳಲ್ಲೂ ಬಹುತೇಕ ಕಡೆ ಚಿನ್ನದ ಬೆಲೆಯಲ್ಲಿ ಹೆಚ್ಚಳ ಆಗಿದೆ. ಬೆಳ್ಳಿ ಬೆಲೆಯೂ ಮಂಗಳವಾರ ಹೆಚ್ಚಿದೆ. ಬೆಂಗಳೂರಿನಲ್ಲಿ ಇದರ ಬೆಲೆ ಮತ್ತೊಮ್ಮೆ 250 ರೂ ಗಡಿ ಮುಟ್ಟಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,36,850 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,49,290 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ

ಇಂದು ಚಿನ್ನದ ದರದಲ್ಲಿ ಏರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳದಲ್ಲಿ ಮಾದಕ ವಸ್ತು ಸೇವಿಸಿ ಅಸಭ್ಯ ವರ್ತನೆ- ಒಬ್ಬ ವಶಕ್ಕೆ

(ನ್ಯೂಸ್‌ ಕಡಬ) newskadaba.com,  ಮಾ.31: ನರಿಕೊಂಬು ಗ್ರಾಮದ ನೆಹರೂ ನಗರ ಎಂಬಲ್ಲಿ ಮಾದಕ ವಸ್ತುವನ್ನು ಸೇವಿಸಿ ಅಸಭ್ಯವಾಗಿ ವರ್ತಿಸುತ್ತಿದ್ದ ತಂಡದ ಓರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ವಶಕ್ಕೆ ಪಡೆದ ವ್ಯಕ್ತಿ ಬಂಟ್ವಾಳ ಸಜಿಪ ಮೂಡ ನಿವಾಸಿ ಶಾಕೀರ್ (28 ) ಎಂದು ಗುರುತಿಸಲಾಗಿದೆ. ಮಾರ್ಚ್‌ 30 ರಂದು ಸಂಜೆ, ಬಂಟ್ವಾಳ ನಗರ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕ ಕಾ&ಸು ಸಂದೀಪ್ ಕುಮಾರ್ ಶೆಟ್ಟಿರವರಿಗೆ ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮದ ನೆಹರೂ ನಗರ ಎಂಬಲ್ಲಿ ಕೆಲವು ವ್ಯಕ್ತಿಗಳು ಮಾದಕ ವಸ್ತುವನ್ನು

ಬಂಟ್ವಾಳದಲ್ಲಿ ಮಾದಕ ವಸ್ತು ಸೇವಿಸಿ ಅಸಭ್ಯ ವರ್ತನೆ- ಒಬ್ಬ ವಶಕ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಾಟಲಿಯಲ್ಲಿ ಪೆಟ್ರೋಲ್, ಡೀಸೆಲ್ ನೀಡಲು ನಕಾರ – ವಾಹನ ಸವಾರರ ಪರದಾಟ

(ನ್ಯೂಸ್‌ ಕಡಬ) newskadaba.com, ಮಾ 31 : ನಗರ ಹಾಗೂ ಸುತ್ತಮುತ್ತಲಿನ ಪೆಟ್ರೋಲ್ ಬಂಕ್‌ಗಳಲ್ಲಿ ಗ್ರಾಹಕರಿಗೆ ಬಾಟಲಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ನೀಡಲು ನಿರಾಕರಿಸುತ್ತಿರುವುದರಿಂದ ದ್ವಿಚಕ್ರ ವಾಹನ ಸವಾರರು ಹಾಗೂ ಸಾರ್ವಜನಿಕರು ತೀವ್ರ ಸಂಕಷ್ಟ ಎದುರಿಸುವಂತಾಗಿದೆ. ​ಪೆಟ್ರೋಲ್ ಖಾಲಿಯಾಗಿ ಮಾರ್ಗಮಧ್ಯೆ ವಾಹನ ನಿಂತರೆ, ಸವಾರರು ಪೆಟ್ರೋಲ್ ತರಲು ಬಾಟಲಿ ಹಿಡಿದು ಬಂಕ್‌ಗೆ ಹೋದರೆ ಸಿಬ್ಬಂದಿ ಇಂಧನ ನೀಡುತ್ತಿಲ್ಲ. ಇದರಿಂದಾಗಿ ಕಿಲೋಮೀಟರ್‌ಗಟ್ಟಲೆ ಬೈಕ್ ತಳ್ಳಿಕೊಂಡು ಬಂಕ್‌ಗೆ ಬರಬೇಕಾದ ಅನಿವಾರ್ಯತೆ ಸವಾರರದ್ದಾಗಿದೆ. ವಿಶೇಷವಾಗಿ ಮಹಿಳೆಯರು, ವೃದ್ಧರು ಮತ್ತು ತುರ್ತು ಕೆಲಸದ ಮೇಲೆ ಹೋಗುವವರು

ಬಾಟಲಿಯಲ್ಲಿ ಪೆಟ್ರೋಲ್, ಡೀಸೆಲ್ ನೀಡಲು ನಕಾರ – ವಾಹನ ಸವಾರರ ಪರದಾಟ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರಿನ ಸುರತ್ಕಲ್‌ನಲ್ಲಿ ಅತ್ಯಾಧುನಿಕ Gen Z ಅಂಚೆ ಕಚೇರಿ ಉದ್ಘಾಟನೆ “Gen-Z ಅಂಚೆ ಕಚೇರಿ: ಹೇಗಿದೆ ನೋಡಿ?”

(ನ್ಯೂಸ್‌ ಕಡಬ) newskadaba.com, ಮಾ 31 : ಮಂಗಳೂರು ಅಂಚೆ ವಿಭಾಗವು ಕರಾವಳಿ ಕರ್ನಾಟಕದ ಮೊದಲ ಅತ್ಯಾಧುನಿಕ ನ್ಯೂಜೆನ್ (ಎನ್- ಜೆನ್) ಅಂಚೆ ಕಚೇರಿಯನ್ನು ಸುರತ್ಕಲ್ ಎನ್‌ಐಟಿಕೆ ಕ್ಯಾಂಪಸ್‌ನಲ್ಲಿ ಸಿದ್ಧಗೊಳಿಸಿದ್ದು, ಸೋಮವಾರ ಉದ್ಘಾಟನೆಗೊಂಡಿತು.. ಎನ್‌-ಜೆನ್‌ ಕಚೇರಿ ಸುರತ್ಕಲ್‌ನಲ್ಲಿ ಕಾರ್ಯಾರಂಭ ಬೆಂಗಳೂರಿನ ಆಚಾರ್ಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಗೀತಂ ವಿಶ್ವವಿದ್ಯಾನಿಲಯ ಮತ್ತು ರಾಯಚೂರಿನ ಕೃಷಿ ವಿಜ್ಞಾನ ವಿಶ್ವವಿದ್ಯಾನಿಲಯದಲ್ಲಿ ಎನ್- ಜೆನ್ ಅಂಚೆ ಕಚೇರಿ ಸ್ಥಾಪನೆಯ ಬಳಿಕ ನಾಲ್ಕನೇ ಎನ್‌-ಜೆನ್‌ ಕಚೇರಿ ಸುರತ್ಕಲ್‌ನಲ್ಲಿ ಕಾರ್ಯಾರಂಭ ಮಾಡಿದೆ. ಏನೆಲ್ಲಾ ಸೌಲಭ್ಯಗಳು ಇರಲಿವೆ?

ಮಂಗಳೂರಿನ ಸುರತ್ಕಲ್‌ನಲ್ಲಿ ಅತ್ಯಾಧುನಿಕ Gen Z ಅಂಚೆ ಕಚೇರಿ ಉದ್ಘಾಟನೆ “Gen-Z ಅಂಚೆ ಕಚೇರಿ: ಹೇಗಿದೆ ನೋಡಿ?” Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ಮಹಡಿಯಿಂದ ಹಾರಿ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com, ಮಾ 31 :ನಗರದ ಅತ್ತಾವರದ ಅಪಾರ್ಟ್‌ಮೆಂಟ್ ವೊಂದರ 12ನೇ ಮಹಡಿಯಿಂದ ಹಾರಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿರುವುದು ವರದಿಯಾಗಿದೆ. ಕೋಲ್ಕತ್ತಾ ಮೂಲದ ಸಾರ್ಥಕ್ ಮೌರ್ಯ (23) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ ಎಂದು ತಿಳಿದು ಬಂದಿದೆ.. ನಗರದ ಖಾಸಗಿ ವೈದ್ಯಕೀಯ ಕಾಲೇಜಿನ 4ನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಯಾಗಿರುವ ಈತ ಸೋಮವಾರ ಮಧ್ಯಾಹ್ನದ ವೇಳೆಗೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದ್ದು, ಘಟನೆಗೆ ನೈಜ ಕಾರಣ ತಿಳಿದು ಬಂದಿಲ್ಲ. ಖಾಸಗಿ ಹಾಸ್ಟೆಲ್‌ನಲ್ಲಿ ಉಳಿದುಕೊಂಡು ಸಾರ್ಥಕ್ ಶಿಕ್ಷಣ

ಮಂಗಳೂರು : ಮಹಡಿಯಿಂದ ಹಾರಿ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರ್ನಾಟಕ ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ; ಅಂಕಪಟ್ಟಿ ಡೌನ್‌ಲೋಡ್‌ಗಾಗಿ ಇಲ್ಲಿದೆ ಲಿಂಕ್‌

(ನ್ಯೂಸ್‌ ಕಡಬ) newskadaba.com, ಮಾ 31 ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಇಂದು (ಮಾರ್ಚ್ 31) 2026 ರ ರ್ನಾಟಕ ಪ್ರಥಮ ಪಿಯುಸಿ ಫಲಿತಾಂಶ 2026 ಅನ್ನು ಬಿಡುಗಡೆ ಮಾಡಿದೆ. 11 ನೇ ತರಗತಿಯ ವಾರ್ಷಿಕ ಪರೀಕ್ಷೆಗಳಿಗೆ ಹಾಜರಾದ ವಿದ್ಯಾರ್ಥಿಗಳು ಅಧಿಕೃತ ಪೋರ್ಟಲ್‌ನಲ್ಲಿ ತಮ್ಮ ಅಂಕಪಟ್ಟಿಗಳನ್ನು ಪರಿಶೀಲನೆ ಮಾಡಬಹುದು. ಲಿತಾಂಶಗಳು ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಿರುತ್ತವೆ: result.proed.in. ನಲ್ಲಿ ನೀವು ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ. ಫಲಿತಾಂಶ ವೀಕ್ಷಿಸಲು ಹೀಗೆ ಮಾಡಿ https://result.proed.in/ ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ. 1ನೇ ಪಿಯುಸಿ ವಾರ್ಷಿಕ

ಕರ್ನಾಟಕ ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ; ಅಂಕಪಟ್ಟಿ ಡೌನ್‌ಲೋಡ್‌ಗಾಗಿ ಇಲ್ಲಿದೆ ಲಿಂಕ್‌ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಳ್ಳಾಲ ಆರಿಫ್ ಕೊಲೆ ಪ್ರಕರಣ: ತನಿಖೆ ಚುರುಕು, ಆರು ಮಂದಿ ಆರೋಪಿಗಳ ಗುರುತು ಪತ್ತೆ

(ನ್ಯೂಸ್‌ ಕಡಬ) newskadaba.com, ಮಾ 31 ರೌಡಿ ಶೀಟರ್ ಕಿನ್ಯ ಅಜ್ಜಿನಡ್ಕ ನಿವಾಸಿ ಆರೀಫ್ (40) ಕೊಲೆ ಪ್ರಕರಣದಲ್ಲಿ ಆರು ಮಂದಿ ಭಾಗಿಯಾಗಿರುವುದು ಪೊಲೀಸರ ತನಿಖೆಯಿಂದ ಬೆಳಕಿಗೆ ಬಂದಿದೆ. ಬೆಳಗ್ಗೆ ದಕ್ಕೆ ಮೀನು ಮಾರುಕಟ್ಟೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ಆರೀಫ್‌ನನ್ನು ತೊಕ್ಕೊಟ್ಟು ಫ್ಲೈ ಓವರ್ ಬಳಿ ತಂಡವೊಂದು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದು ಪರಾರಿಯಾಗಿತ್ತು ಎನ್ನಲಾಗಿದೆ. ಪೊಲೀಸರಿಗೆ ಸವಾಲಾಗಿರುವ ಪ್ರಕರಣದ ತನಿಖೆಯನ್ನು ಮಂಗಳೂರು ಪೊಲೀಸ್ ಆಯುಕ್ತರು ಸಿಸಿಬಿ ಎಸಿಪಿ ತಂಡಕ್ಕೆ ವಹಿಸಿಕೊಟ್ಟಿದ್ದಾರೆ. ತನಿಖೆ ಆರಂಭಿಸಿರುವ ಸಿಸಿಬಿ ಪೊಲೀಸರು ಶಂಕಿತ

ಉಳ್ಳಾಲ ಆರಿಫ್ ಕೊಲೆ ಪ್ರಕರಣ: ತನಿಖೆ ಚುರುಕು, ಆರು ಮಂದಿ ಆರೋಪಿಗಳ ಗುರುತು ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top