ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ

(ನ್ಯೂಸ್‌ ಕಡಬ) newskadaba.com, ಮಾ 31 ಮಂಗಳೂರು: ಭಾರತದ ರಿಜಿಸ್ಟ್ರಾರ್ ಮತ್ತು ಜನಗಣತಿ ಆಯುಕ್ತರ ಪರವಾಗಿ ಜನಗಣತಿ ಕಾಯ್ದೆ-1948ರ ಪ್ರಕಾರ ಮಂಗಳೂರು ತಾಲೂಕು ವ್ಯಾಪ್ತಿಯಲ್ಲಿ ಭಾರತದ ಮೊದಲ ಡಿಜಿಟಲ್ ಜನಗಣತಿ ಕಾರ್ಯವನ್ನು ಎರಡು ಹಂತಗಳಲ್ಲಿ ನಡೆಸಿ ಗಣತಿ ಮಾಹಿತಿಯನ್ನು ಸಂಗ್ರಹಿಸುವ ಪ್ರಕ್ರಿಯೆಯು ಚಾಲ್ತಿಯಲ್ಲಿದೆ. ಈ ಪೈಕಿ ಸಾರ್ವಜನಿಕರ ಸಹಭಾಗಿತ್ವದಲ್ಲಿ ಸ್ವಯಂ ಮನೆ ಗಣತಿ ಕಾರ್ಯವನ್ನು ಮಾಡಲು ಅವಕಾಶಗಳನ್ನು ನೀಡಲಾಗಿರುತ್ತದೆ. ಅದರಂತೆ ಕಾಯ್ದೆಯ ಪ್ರಕಾರ ತಮ್ಮ ಮಾಹಿತಿ ಹೆಸರು ಮತ್ತು ಗುರುತುಗಳ ಗೌಪ್ಯವಾಗಿ ಇರಿಸಲಾಗುತ್ತದೆ. ಹಾಗೂ ಯಾವುದೇ ತೆರಿಗೆ […]

ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುಳ್ಯ : ವಿದ್ಯುತ್ ತಂತಿಗೆ ತಾಗಿದ ಬಸ್ – ರಸ್ತೆಗೆ ಬಿದ್ದ ಕಂಬ

(ನ್ಯೂಸ್‌ ಕಡಬ) newskadaba.com, ಮಾ 31: ದುಗ್ಗಲಡ್ಕ ಬಳಿಯ ಕೊಯಿಕುಳಿ ಪ್ರದೇಶದಲ್ಲಿ ಖಾಸಗಿ ಬಸ್ ವಿದ್ಯುತ್ ಲೈನ್‌ಗೆ ತಾಗಿದ ಪರಿಣಾಮ ವಿದ್ಯುತ್ ಕಂಬ ಮುರಿದು ರಸ್ತೆಗೆ ಬಿದ್ದ ಘಟನೆ ಸೋಮವಾರ ನಡೆದಿದೆ. ಕೆಲ ದಿನಗಳ ಹಿಂದೆ ಸುರಿದ ಭಾರೀ ಗಾಳಿ-ಮಳೆಯ ಪರಿಣಾಮವಾಗಿ ಕೊಯಿಕುಳಿ ಭಾಗದಲ್ಲಿ ಹಲವು ವಿದ್ಯುತ್ ಕಂಬಗಳು ಈಗಾಗಲೇ ಕುಸಿದು ಬಿದ್ದಿದ್ದವು. ಅವುಗಳನ್ನು ರಸ್ತೆ ಬದಿಗೆ ಸರಿಸಿ ಇಡಲಾಗಿತ್ತು. ಆದರೆ ತಿರುವಿನ ಪ್ರದೇಶದಲ್ಲಿ ವಿದ್ಯುತ್ ತಂತಿಗಳು ಕೆಳಮಟ್ಟದಲ್ಲಿ ಜೋತು ಬಿದ್ದ ಸ್ಥಿತಿಯಲ್ಲೇ ಉಳಿದಿದ್ದವು. ಸೋಮವಾರ ಸುಬ್ರಹ್ಮಣ್ಯ ಕಡೆಯಿಂದ

ಸುಳ್ಯ : ವಿದ್ಯುತ್ ತಂತಿಗೆ ತಾಗಿದ ಬಸ್ – ರಸ್ತೆಗೆ ಬಿದ್ದ ಕಂಬ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಸುರಿಯುತ್ತಿರುವ ಆಲಿಕಲ್ಲು ಮಳೆ ಏ.1ರವರೆಗೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನದಲ್ಲಿ ಏ.1ರವರೆಗೆ ಆಲಿಕಲ್ಲು ಮಳೆಯಾಗಲಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ದಾವಣಗೆರೆ, ಶಿವಮೊಗ್ಗ, ವಿಜಯನಗರದಲ್ಲಿ ಗುಡುಗು, ಮಿಂಚು ಜಾಸ್ತಿ ಕಾಣಿಸಿಕೊಳ್ಳುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಾಳೆ (ಮಾ.29) ಕಡಬದಲ್ಲಿ ‘ಮಹರಾ ಗೋಲ್ಡ್’ ಶೋರೂಂ ಶುಭಾರಂಭ

(ನ್ಯೂಸ್ ಕಡಬ) newskadaba.com ಕಡಬ, ಮಾ.28. ಕಳೆದ ಹಲವು ವರ್ಷಗಳಿಂದ ಸುಳ್ಯದ ಬಸ್ ನಿಲ್ದಾಣದ ಬಳಿಯ ಸುಳ್ಯ ಸೆಂಟರ್ ನಲ್ಲಿ ಕಾರ್ಯಾಚರಿಸುತ್ತಿದ್ದ ಮಹರಾ ಗೋಲ್ಡ್ ನ ಎರಡನೇ ಶಾಖೆಯು ಕಡಬದ ಪಿ.ಕೆ. ಕಾಂಪ್ಲೆಕ್ಸ್ ನಲ್ಲಿ ಮಾರ್ಚ್ 29 ಭಾನುವಾರದಂದು ಶುಭಾರಂಭಗೊಳ್ಳಲಿದೆ. ನೂತನ ಶೋರೂಂ ಶುಭಾರಂಭದ ಪ್ರಯುಕ್ತ ವಿಶೇಷ ಆಫರ್ ಲಭ್ಯವಿದ್ದು, 4.9% ವಿಶೇಷ ರಿಯಾಯಿತಿ ದರದಲ್ಲಿ ಚಿನ್ನಾಭರಣ ಸಿಗಲಿದೆ. ಪ್ರತೀ ಖರೀದಿ ಮೇಲೆ ಕೂಪನ್ ಲಭ್ಯವಿದ್ದು, ಹೋಂಡಾ ಆ್ಯಕ್ಟಿವಾ ಬಂಪರ್ ಬಹುಮಾನ ಸಿಗಲಿದೆ. ಮದುವೆ ಖರೀದಿಗೆ ವಿಶೇಷ

ನಾಳೆ (ಮಾ.29) ಕಡಬದಲ್ಲಿ ‘ಮಹರಾ ಗೋಲ್ಡ್’ ಶೋರೂಂ ಶುಭಾರಂಭ Read More »

ಕರ್ನಾಟಕ

ಕರ್ನಾಟಕ ಕಂದಾಯ ಇಲಾಖೆಯಲ್ಲಿ ನೇಮಕಾತಿ ಉಪ ತಹಶೀಲ್ದಾರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com,  ಮಾ.28: ​  ಕರ್ನಾಟಕ ಸರ್ಕಾರದಲ್ಲಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶವೊಂದು ಒದಗಿಬಂದಿದೆ. ಕಂದಾಯ ಇಲಾಖೆಯು ಅಧಿಕೃತ ಅಧಿಸೂಚನೆಯ ಮೂಲಕ ಖಾಲಿ ಇರುವ ಉಪ ತಹಶೀಲ್ದಾರ್ ಮತ್ತು ಕಾನೂನು ಬೆರಳಚ್ಚುಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕಂದಾಯ ಇಲಾಖೆಯಲ್ಲಿ ಒಟ್ಟು 3 ಹುದ್ದೆಗಳು ಖಾಲಿ ಇದ್ದು, ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ. ಈ ಹುದ್ದೆಗಳಿಗೆ ಮಾಸಿಕ ರೂ. 22,000 ರಿಂದ 55,000/- ವರೆಗೆ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ. ವಿಶೇಷವಾಗಿ

ಕರ್ನಾಟಕ ಕಂದಾಯ ಇಲಾಖೆಯಲ್ಲಿ ನೇಮಕಾತಿ ಉಪ ತಹಶೀಲ್ದಾರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮುಳ್ಳುಬಾಗಿಲು: ಮಾ. 29 ಮತ್ತು 30ರಂದು ಶ್ರೀ ದೈವಗಳ ಪುನರ್ ಪ್ರತಿಷ್ಠಾ ಮಹೋತ್ಸವ

(ನ್ಯೂಸ್‌ ಕಡಬ) newskadaba.com,  ಮಾ.28: ​ಸುಳ್ಯ/ಕೊಲ್ಲಮೊಗ್ರು: ಸುಳ್ಯ ತಾಲೂಕಿನ ಕೊಲ್ಲಮೊಗ್ರು ಗ್ರಾಮದ ಮುಳ್ಳುಬಾಗಿಲು ಎಂಬಲ್ಲಿ ಮಾರ್ಚ್ 29 ಮತ್ತು 30 ರಂದು ಅತ್ಯಂತ ಸಡಗರ ಸಂಭ್ರಮದೊಂದಿಗೆ “ಶ್ರೀ ದೈವಗಳ ಪುನರ್ ಪ್ರತಿಷ್ಠಾ ಕಾರ್ಯಕ್ರಮ” ನೆರವೇರಲಿದೆ. ಎರಡು ದಿನಗಳ ಕಾಲ ನಡೆಯಲಿರುವ ಈ ಧಾರ್ಮಿಕ ಉತ್ಸವದಲ್ಲಿ ವಿವಿಧ ಹೋಮ-ಹವನ ಹಾಗೂ ಸಾಂಪ್ರದಾಯಿಕ ವಿಧಿವಿಧಾನಗಳು ಜರುಗಲಿವೆ ಪುನರ್ ಪ್ರತಿಷ್ಠಾ ಕಾರ್ಯಕ್ರಮದ ಮೊದಲ ದಿನವಾದ ಭಾನುವಾರ ರಾತ್ರಿ 7:00 ಗಂಟೆಯಿಂದ ಧಾರ್ಮಿಕ ವಿಧಿಗಳು ಆರಂಭವಾಗಲಿವೆ.ಪ್ರಮುಖ ಹೋಮಗಳು: ಸುದರ್ಶನ ಹೋಮ, ವಾಸ್ತು ಹೋಮ,

ಮುಳ್ಳುಬಾಗಿಲು: ಮಾ. 29 ಮತ್ತು 30ರಂದು ಶ್ರೀ ದೈವಗಳ ಪುನರ್ ಪ್ರತಿಷ್ಠಾ ಮಹೋತ್ಸವ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಕುತ್ತಾರಿನಲ್ಲಿ ಬಾವಿ ತೋಡುವಾಗ ಕ್ರೇನ್ ಬಕೆಟ್ ಬಿದ್ದು ವಲಸೆ ಕಾರ್ಮಿಕ ಮೃತ್ಯು

(ನ್ಯೂಸ್‌ ಕಡಬ) newskadaba.com,  ಮಾ.28: ಹೊಸ ಬಾವಿ ತೋಡುತ್ತಿದ್ದಾಗ ಮಣ್ಣು ತುಂಬಿದ ಕಬ್ಬಿಣದ ಬಕೆಟ್ ತಲೆಗೆ ಬಿದ್ದು ವಲಸೆ ಕಾರ್ಮಿಕರೊಬ್ಬರು ಸಾವನ್ನಪ್ಪಿದ ದಾರುಣ ಘಟನೆ ಉಳ್ಳಾಲ ತಾಲೂಕಿನ ಕುತ್ತಾರು ಪದವಿನ ಸಾಲತ್ ನಗರದಲ್ಲಿ ಶುಕ್ರವಾರ ಸಂಜೆ ನಡೆದಿದೆ.ಮೃತರನ್ನು ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಮಲ್ಲಾಪುರ ಮೂಲದ ಶಿವಕುಮಾರ್ ಜಿ.ಕೆ (30) ಎಂದು ಗುರುತಿಸಲಾಗಿದೆ. ಶುಕ್ರವಾರ ಸಂಜೆ 4:30ರ ಸುಮಾರಿಗೆ ಕುತ್ತಾರಿನ ಸಾಲತ್ ನಗರದ ಖಾಲಿ ಜಾಗವೊಂದರಲ್ಲಿ ಹೊಸ ಬಾವಿ ತೋಡುವ ಕೆಲಸ ನಡೆಯುತ್ತಿತ್ತು. ಒಟ್ಟು ಆರು ಮಂದಿ

ಮಂಗಳೂರು: ಕುತ್ತಾರಿನಲ್ಲಿ ಬಾವಿ ತೋಡುವಾಗ ಕ್ರೇನ್ ಬಕೆಟ್ ಬಿದ್ದು ವಲಸೆ ಕಾರ್ಮಿಕ ಮೃತ್ಯು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ನೇಪಾಳ ರಾಜಕೀಯದಲ್ಲಿ ಸಂಚಲನ: ಮಾಜಿ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಆರೆಸ್ಟ್

(ನ್ಯೂಸ್‌ ಕಡಬ) newskadaba.com,  ಮಾ.28 ಕಾಠ್ಮಂಡು: ನೇಪಾಳದ ರಾಜಕೀಯ ಇತಿಹಾಸದಲ್ಲಿ ಇಂದು ಅತ್ಯಂತ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ದೇಶದ ಮಾಜಿ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಅವರನ್ನು ಹಿಂಸಾಚಾರ ಹಾಗೂ ಆಡಳಿತ ವೈಫಲ್ಯದ ಗಂಭೀರ ಆರೋಪದಡಿ ಬಂಧಿಸಲಾಗಿದೆ. ನೂತನ ಪ್ರಧಾನಿಯಾಗಿ ಬಾಲೆನ್ ಶಾ ಅವರು ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಈ ಕ್ರಮ ಕೈಗೊಳ್ಳಲಾಗಿದ್ದು, ಇಡೀ ನೆರೆರಾಷ್ಟ್ರದಲ್ಲಿ ತಲ್ಲಣ ಸೃಷ್ಟಿಸಿದೆ. 2025ರ ಸೆಪ್ಟೆಂಬರ್‌ನಲ್ಲಿ ಭ್ರಷ್ಟಾಚಾರ ಮತ್ತು ನಿರುದ್ಯೋಗದ ವಿರುದ್ಧ ಯುವ ಸಮುದಾಯ ನಡೆಸಿದ ಬೃಹತ್ ಪ್ರತಿಭಟನೆಯಲ್ಲಿ ಸುಮಾರು 77

ನೇಪಾಳ ರಾಜಕೀಯದಲ್ಲಿ ಸಂಚಲನ: ಮಾಜಿ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಆರೆಸ್ಟ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇಂದಿನ ಚಿನ್ನದ ದರ

(ನ್ಯೂಸ್‌ ಕಡಬ) newskadaba.com,  ಮಾ.28: ಇಂದಿನ ಚಿನ್ನ ಮತ್ತು ಬೆಳ್ಳಿ ಧಾರಣೆಯನ್ನು ಜ್ಯುವೆಲ್ಲರ್ಸ್ ಅಸೋಸಿಯೇಶನ್ ಅಧಿಕೃತವಾಗಿ ಪ್ರಕಟಿಸಿದೆ.ದಿನಾಂಕ: 28 ಮಾರ್ಚ್, 2026, ಶನಿವಾರ ​ಇಂದಿನ ಮಾರುಕಟ್ಟೆ ದರದ ವಿವರಗಳು ​ಚಿನ್ನದ ದರ ​ಆಭರಣ ಚಿನ್ನದ ಬೆಲೆಯಲ್ಲಿ ಸ್ಥಿರತೆ ಕಂಡುಬಂದಿದ್ದು, ಇಂದಿನ ದರ ಹೀಗಿದೆ: ​22 ಕ್ಯಾರೆಟ್ (22 KT) ಚಿನ್ನ (ಪ್ರತಿ ಗ್ರಾಂಗೆ): ₹13,575/- ​ಬೆಳ್ಳಿ ದರ ​ಬೆಳ್ಳಿಯ ದರವು ಇಂದಿನ ಮಾರುಕಟ್ಟೆಯಲ್ಲಿ ಈ ಕೆಳಗಿನಂತಿದೆ: ​ಬೆಳ್ಳಿ (ಪ್ರತಿ ಗ್ರಾಂಗೆ): ₹240

ಇಂದಿನ ಚಿನ್ನದ ದರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಣಿಪಾಲದ ಮಣ್ಣಪಳ್ಳ ಕೆರೆಯನ್ನ ಪ್ರವಾಸಿ ತಾಣವನ್ನಾಗಿಸಲು ತುರ್ತು ಕ್ರಮ ಅಗತ್ಯ

(ನ್ಯೂಸ್‌ ಕಡಬ) newskadaba.com,  ಮಾ.28: ಮಣಿಪಾಲದ ಹೃದಯಭಾಗದಲ್ಲಿರುವ ರಮಣೀಯ ಮಣ್ಣಪಳ್ಳ ಕೆರೆಯು ಈ ಭಾಗದ ಅತ್ಯಂತ ಸುಂದರ ಮತ್ತು ಜನಪ್ರಿಯ ಸಾರ್ವಜನಿಕ ತಾಣವಾಗಿದೆ. ಕೆರೆಯ ಸುತ್ತಲಿನ ಹಸಿರು ದೇಹಕ್ಕೂ ಮನಸ್ಸಿಗೂ ನೆಮ್ಮದಿ ನೀಡುತ್ತದೆ. ಇದು ವಾಕಿಂಗ್, ವ್ಯಾಯಾಮ ಮಾಡುವವರ ಹಾಗೂ ಪ್ರಕೃತಿ ಪ್ರೇಮಿಗಳ ನೆಚ್ಚಿನ ತಾಣವಾಗಿದೆ. ಮಣಿಪಾಲದ ಹೃದಯಭಾಗದಲ್ಲಿರುವ ರಮಣೀಯ ಮಣ್ಣಪಳ್ಳ ಕೆರೆಯು ಈ ಭಾಗದ ಅತ್ಯಂತ ಸುಂದರ ಮತ್ತು ಜನಪ್ರಿಯ ಸಾರ್ವಜನಿಕ ತಾಣವಾಗಿದೆ. ಕೆರೆಯ ಸುತ್ತಲಿನ ಹಸಿರು ದೇಹಕ್ಕೂ ಮನಸ್ಸಿಗೂ ನೆಮ್ಮದಿ ನೀಡುತ್ತದೆ. ಇದು ವಾಕಿಂಗ್,

ಮಣಿಪಾಲದ ಮಣ್ಣಪಳ್ಳ ಕೆರೆಯನ್ನ ಪ್ರವಾಸಿ ತಾಣವನ್ನಾಗಿಸಲು ತುರ್ತು ಕ್ರಮ ಅಗತ್ಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top