ಶ್ರೀ ಕ್ಷೇತ್ರ ಕೆಮ್ಮಲೆಯಲ್ಲಿ ಶ್ರೀ ಉಳ್ಳಾಕುಲು ನೇಮೋತ್ಸವಕ್ಕೆ ಸಜ್ಜು

(ನ್ಯೂಸ್‌ ಕಡಬ) newskadaba.com,  ಮಾ.28: ಶ್ರೀ ಕ್ಷೇತ್ರ ಕೆಮ್ಮಲೆ ಶ್ರೀ ನಾಗಬ್ರಹ್ಮ ದೇವಸ್ಥಾನ ಹಾಗೂ ಬ್ರಹ್ಮ ಮೂಲಸ್ಥಾನ ಮತ್ತು ಉಳ್ಳಾಕುಲು ಪರಿವಾರ ದೈವಗಳ ಸನ್ನಿಧಿಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಅದ್ಧೂರಿಯಾಗಿ ಜರುಗಲಿವೆ. ಬರುವ ಮಾರ್ಚ್ 31, 2026ರ ಮಂಗಳವಾರ ಶ್ರೀ ಉಳ್ಳಾಕುಲು ದೈವದ ನೇಮೋತ್ಸವವು ಅತ್ಯಂತ ಸಡಗರದಿಂದ ನಡೆಯಲಿದೆ. ಅಂದು ಕ್ಷೇತ್ರದ ದೈವಗಳ ನೇಮೋತ್ಸವದ ಅಂಗವಾಗಿ ವಿವಿಧ ಸಾಂಪ್ರದಾಯಿಕ ಕಟ್ಟುಕಟ್ಟಳೆಗಳು ನೆರವೇರಲಿವೆ. ಬಳಿಕ ಏಪ್ರಿಲ್ 01, 2026ರ ಬುಧವಾರದಂದು ದೇವಸ್ಥಾನದ ವಾರ್ಷಿಕ ಮಹಾಪೂಜೆ ಹಾಗೂ ಸಾಮೂಹಿಕ ನಾಗತಂಬಿಲ […]

ಶ್ರೀ ಕ್ಷೇತ್ರ ಕೆಮ್ಮಲೆಯಲ್ಲಿ ಶ್ರೀ ಉಳ್ಳಾಕುಲು ನೇಮೋತ್ಸವಕ್ಕೆ ಸಜ್ಜು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

ನ್ಯೂಸ್‌ ಕಡಬ) newskadaba.com,  ಮಾ.28:ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಸುರಿಯುತ್ತಿರುವ ಆಲಿಕಲ್ಲು ಮಳೆ ಏ.1ರವರೆಗೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನದಲ್ಲಿ ಏ.1ರವರೆಗೆ ಆಲಿಕಲ್ಲು ಮಳೆಯಾಗಲಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ದಾವಣಗೆರೆ, ಶಿವಮೊಗ್ಗ, ವಿಜಯನಗರದಲ್ಲಿ ಗುಡುಗು, ಮಿಂಚು ಜಾಸ್ತಿ ಕಾಣಿಸಿಕೊಳ್ಳುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ವೇಳೆ ರೈತರು, ಕುರಿಗಾಹಿಗಳು ಎಚ್ಚರಿಕೆವಹಿಸುವಂತೆ ಇಲಾಖೆ ಸಲಹೆ ಕೊಟ್ಟಿದೆ.. ಬೆಂಗಳೂರಿನಲ್ಲಿ ಗರಿಷ್ಠ

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′

(ನ್ಯೂಸ್‌ ಕಡಬ) newskadaba.com,  ಮಾ.27 : ಆದಿತ್ಯ ಧರ್ ನಿರ್ದೇಶನದ, ರಣವೀರ್ ಸಿಂಗ್ ಅಭಿನಯದ `ಧುರಂಧರ್ 2′ ಸಿನಿಮಾ ಬಿಡುಗಡೆಯಾದ ಒಂದೇ ವಾರದಲ್ಲಿ 1000 ಕೋಟಿ ರೂ. ಕ್ಲಬ್ ಸೇರಿದೆ. ಯಶಸ್ವಿ ಪ್ರದರ್ಶನದೊಂದಿಗೆ ಒಂದರ ನಂತರ ಒಂದರಂತೆ ದಾಖಲೆಗಳನ್ನು ಮುರಿಯುತ್ತಿದೆ.ವಿಶ್ವದಾದ್ಯಂತ ಒಟ್ಟು 1,006 ಕೋಟಿ ರೂ.ಗಳಷ್ಟು ಗಳಿಕೆ ಮಾಡಿದೆ. ಕಡಿಮೆ ಅವಧಿಯಲ್ಲಿ ಈ ರೆಕಾರ್ಡ್ ಮಾಡಿದ ಎರಡನೇ ಭಾರತೀಯ ಚಿತ್ರವಾಗಿ ಗುರುತಿಸಿಕೊಂಡಿದೆ. ಆರು ದಿನಗಳಲ್ಲಿ 1,000 ಕೋಟಿ ರೂ.ಗಳ ಗಡಿ ದಾಟಿದ್ದ ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ

ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ತೈಲ ಬೆಲೆ ಏರಿಸುವ ಮೂಲಕ ಕೇಂದ್ರ ನಮ್ಮನ್ನ ಕೊಲೆ ಮಾಡ್ತಿದೆ’- ಡಿಕೆಶಿ

(ನ್ಯೂಸ್‌ ಕಡಬ) newskadaba.com,  ಮಾ.27 : ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕೇಂದ್ರ ಸರ್ಕಾರ ನಮ್ಮನ್ನ ಕೊಲೆ ಮಾಡುತ್ತಿದೆ, ತೈಲ ಬೆಲೆ ಏರಿಕೆ ಮಾಡುತ್ತಿದೆ. ಈ ಬಗ್ಗೆ ಸುರ್ಜೇವಾಲಾ, ಸಿಎಂ ಅವರೊಂದಿಗೆ ಮಾತನಾಡ್ತೇನೆ” ಎಂದರು. ಇನ್ನೂ ಐಪಿಎಲ್ ಟಿಕೆಟ್‌ಗೆ ಶಾಸಕರ ಬೇಡಿಕೆ ಕುರಿತು ಮಾತನಾಡಿದ ಅವರು, “ಶಾಸಕರ ಬೇಡಿಕೆ ಸರಿ ಇದೆ. ಶಾಸಕರು ಕೂಡ ವ್ಯವಸ್ಥೆಯ ಭಾಗ.

‘ತೈಲ ಬೆಲೆ ಏರಿಸುವ ಮೂಲಕ ಕೇಂದ್ರ ನಮ್ಮನ್ನ ಕೊಲೆ ಮಾಡ್ತಿದೆ’- ಡಿಕೆಶಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ

(ನ್ಯೂಸ್‌ ಕಡಬ) newskadaba.com,  ಮಾ.27 : ಯುವ ಜನತಾದಳ (ಜಾ) ದಕ್ಷಿಣ ಕನ್ನಡ ಜಿಲ್ಲಾ ಪ್ರಮುಖ ಪದಾಧಿಕಾರಿಗಳ ಸಭೆ ಮಂಗಳೂರಿನ ಜಿಲ್ಲಾ ಯುವ ಜನತಾದಳ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ ಅವರ ಅಧ್ಯಕ್ಷತೆಯಲ್ಲಿ ನಡೆಯಿತುಸಭೆಯಲ್ಲಿ ಮಾತನಾಡಿದ ಅಕ್ಷಿತ್ ಸುವರ್ಣ ಅವರು, ಪಕ್ಷ ಸಂಘಟನೆಯ ಬಲವರ್ಧನೆಗೆ ಹೆಚ್ಚಿನ ಒತ್ತು ನೀಡುವ ಅಗತ್ಯವಿದೆ ಎಂದು ತಿಳಿಸಿದರು. ಮುಂದಿನ ದಿನಗಳಲ್ಲಿ ನಡೆಯಲಿರುವ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಯುವಕರನ್ನು ಸಂಘಟಿಸುವ ಮೂಲಕ ಗ್ರಾಮ ಹಾಗೂ ನಗರ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸಬೇಕು ಎಂದರು…ಮುಂಬರುವ ಚುನಾವಣೆಯಲ್ಲಿ ಮಾಜಿ

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಬಾಲಕನಿಗೆ ಕಿವಿ ಮರುಜೋಡಣೆ ಶಸ್ತ್ರಚಿಕಿತ್ಸೆ

(ನ್ಯೂಸ್‌ ಕಡಬ) newskadaba.com,  ಮಾ.27 : ಹದಿಮೂರರ ಹರೆಯದ ಬಾಲಕನಿಗೆ ನಗರದ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಪ್ಲಾಸ್ಟಿಕ್ ಸರ್ಜರಿ ವಿಭಾಗದ ವೈದ್ಯರು ಅತ್ಯಂತ ಸಂಕೀರ್ಣವಾದ ಕಿವಿ ಮರುಜೋಡನೆ ಶಸ್ತ್ರಚಿಕಿತ್ಸೆ ಯನ್ನು ಯಶಸ್ವಿಯಾಗಿ ನೆರವೇರಿಸಿದ್ದಾರೆ. ಘಟನೆಯ ವಿವರ: ಹುಟ್ಟಿನಿಂದ ‘ಮೈಕ್ರೋಟಿಯಾ’ ಸಮಸ್ಯೆಯಿಂದ ಬಳಲುತ್ತಿದ್ದ ೧೩ ವರ್ಷದ ಬಾಲಕನೊಬ್ಬನಿಗೆ ಒಂದು ಕಿವಿಯ ಗಾತ್ರ ಚಿಕ್ಕದಾಗಿತ್ತು. ಇದು ಕೇವಲ ದೈಹಿಕ ರೂಪದ ಮೇಲಲ್ಲದೆ, ಬಾಲಕನ ಆತ್ಮವಿಶ್ವಾಸದ ಮೇಲೂ ಪರಿಣಾಮ ಬೀರಿತ್ತು. ಸುಧಾರಿತ ಚಿಕಿತ್ಸೆಗಾಗಿ ಕುಟುಂಬವು ಫಾದರ್ ಮುಲ್ಲರ್ ಆಸ್ಪತ್ರೆಯನ್ನು

ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಬಾಲಕನಿಗೆ ಕಿವಿ ಮರುಜೋಡಣೆ ಶಸ್ತ್ರಚಿಕಿತ್ಸೆ Read More »

ಆರೋಗ್ಯ ಮಾಹಿತಿ, ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ : ದೇವಸ್ಥಾನದ ಕುರಿತಾದ ಶತಮಾನಗಳ ನಂಬಿಕೆ ಸಾಕ್ಷ್ಯಚಿತ್ರ ಬಿಡುಗಡೆ

(ನ್ಯೂಸ್‌ ಕಡಬ) newskadaba.com,  ಮಾ.27 : ದೃಷ್ಟಿ ಮೀಡಿಯಾ ಸಂಸ್ಥೆಯ ನಿರ್ಮಾಣದಲ್ಲಿ ತಯಾರಿಸಿರುವ ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಕುರಿತಾದ ಶತಮಾನಗಳ ನಂಬಿಕೆ ಎಂಬ ಸಾಕ್ಷ್ಯಚಿತ್ರದ ಬಿಡುಗಡೆ ಸುಳ್ಯದಲ್ಲಿ ನಡೆಯಿತು. ಪದ್ಮಶ್ರೀ ಪುರಸ್ಕೃತ ಡಾ। ಗಿರೀಶ್ ಭಾರದ್ವಾಜ್ ಅವರು ಸಾಕ್ಷ್ಯಚಿತ್ರ ಬಿಡುಗಡೆ ಮಾಡಿ ಮಾತನಾಡಿ, ತೊಡಿಕಾನ ದೇವಸ್ಥಾನದ ಕುರಿತಾದ ಸಾಕ್ಷ್ಯಚಿತ್ರ ಇಲ್ಲಿನ ಸುಂದರ ಪ್ರಕೃತಿ ಸೌಂದರ್ಯವನ್ನು ತೋರಿಸುವ ಜತೆಗೆ ಕ್ಷೇತ್ರದ ಪರಿಚಯ, ವಿಶೇಷತೆಯನ್ನು ನಮಗೆ ತಿಳಿಸಿದೆ. ಇಂತಹ ಸಾಕ್ಷಚಿತ್ರಗಳು ಸುಳ್ಯದ ಪ್ರವಾಸೋದ್ಯಮದ ಬೆಳವಣಿಗೆಗೆ ಕೊಡುಗೆ

ಸುಳ್ಯ : ದೇವಸ್ಥಾನದ ಕುರಿತಾದ ಶತಮಾನಗಳ ನಂಬಿಕೆ ಸಾಕ್ಷ್ಯಚಿತ್ರ ಬಿಡುಗಡೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನವೋದಯ ಪ್ರವೇಶ ಪರೀಕ್ಷೆಗೆ ಜ್ಞಾನದೀಪದಿಂದ ತರಬೇತಿ – ಸೀಮಿತ ಸೀಟುಗಳಿಗೆ ಮಾತ್ರ ಅವಕಾಶ!

(ನ್ಯೂಸ್‌ ಕಡಬ) newskadaba.com,  ಮಾ.27  ಬೆಳ್ಳಾರೆ: ಗುಣಮಟ್ಟದ ಶಿಕ್ಷಣ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಯಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಸುಳ್ಯದ ‘ಜ್ಞಾನದೀಪ ಶಿಕ್ಷಣ ತರಬೇತಿ ಮತ್ತು ಅಭಿವೃದ್ಧಿ ಸಂಸ್ಥೆ’ ವತಿಯಿಂದ 2026-27ನೇ ಸಾಲಿನ ನವೋದಯ ಮತ್ತು ಮೊರಾರ್ಜಿ ವಸತಿ ಶಾಲೆಗಳ ಪ್ರವೇಶ ಪರೀಕ್ಷೆಗಾಗಿ ಒಂದು ತಿಂಗಳ ವಿಶೇಷ ಪೂರ್ವ ಸಿದ್ಧತಾ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ. ​ಅರ್ಹತೆ: ಪ್ರಸ್ತುತ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಈ ಸುಸಂದರ್ಭ ಒದಗಿಬಂದಿದೆ. ​ತರಬೇತಿ ವಿಷಯಗಳು: ಗಣಿತ, ಮಾನಸಿಕ ಸಾಮರ್ಥ್ಯ

ನವೋದಯ ಪ್ರವೇಶ ಪರೀಕ್ಷೆಗೆ ಜ್ಞಾನದೀಪದಿಂದ ತರಬೇತಿ – ಸೀಮಿತ ಸೀಟುಗಳಿಗೆ ಮಾತ್ರ ಅವಕಾಶ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗೂಗಲ್‌ ಮ್ಯಾಪ್‌ ತಂದಿಟ್ಟ ಅನಾಹುತ, ಲಾರಿ ಡಿಕ್ಕಿಯಾಗಿ ಕಾರು ಚಾಲಕ ಮೃತ್ಯು ,ಗೋಡೌನ್‌ಗೆ ಅಗ್ನಿ!!!

(ನ್ಯೂಸ್‌ ಕಡಬ) newskadaba.com,  ಮಾ.27: ಬೆಂಗಳೂರಿನಲ್ಲಿ ಗೂಗಲ್ ಮ್ಯಾಪ್‌ ನಂಬಿ ಓಡಿಸಿದ ಟ್ರಕ್‌ ಚಾಲಕನಿಂದ ದೊಡ್ಡ ಅನಾಹುತವೇ ನಡೆದಿದೆ. ಗೋಡೌನ್‌ಗೆ ಹಾಗೂ ಕಾರಿಗೆ ಟ್ರಕ್ ಡಿಕ್ಕಿ ಆಗಿ ಕಾರಿನಲ್ಲಿ ಮಲಗಿದ್ದ ವ್ಯಕ್ತಿ ಸಾವನಪ್ಪಿದ್ದಾರೆ. ಕುರುಬರಹಳ್ಳಿ ಬಳಿ ಈ ಘಟನೆ ನಡೆದಿದೆ. ಮೊದಲು ಕಾರಿಗೆ, ನಂತರ ರಾಜಕಾಲುವೆಗೆ ಡಿಕ್ಕಿ ಹೊಡೆದ ಬಳಿಕ ಟ್ರಕ್‌ ಟ್ಕ್ರಾಪ್‌ ಗೋಡೌನ್‌ಗೆ ನುಗ್ಗಿದೆ. ಆಂಧ್ರ ಪ್ರದೇಶದಿಂದ ಕಬ್ಬಿಣದ ಸರಳುಗಳನ್ನು ಹೊತ್ತು ಬಂದ ಲಾರಿ ಸುಂಕದಕಟ್ಟೆ ಕಡೆಗೆ ಸಾಗುತ್ತಿತ್ತು. ಗೂಗಲ್ ಮ್ಯಾಪ್ ನೋಡಿಕೊಂಡು ಚಾಲಕ ಲಾರಿ

ಗೂಗಲ್‌ ಮ್ಯಾಪ್‌ ತಂದಿಟ್ಟ ಅನಾಹುತ, ಲಾರಿ ಡಿಕ್ಕಿಯಾಗಿ ಕಾರು ಚಾಲಕ ಮೃತ್ಯು ,ಗೋಡೌನ್‌ಗೆ ಅಗ್ನಿ!!! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನವ ಮಂಗಳೂರು ಬಂದರು ಪ್ರಾಧಿಕಾರಕ್ಕೆ 40,000ನೇ ಹಡಗು ಆಗಮನ

(ನ್ಯೂಸ್‌ ಕಡಬ) newskadaba.com,  ಮಾ.27: ನವ ಮಂಗಳೂರು ಬಂದರು ಪ್ರಾಧಿಕಾರವು ಗುರುವಾರ ಸಂಜೆ 4 ಗಂಟೆಗೆ ಬರ್ತ್ ಸಂಖ್ಯೆ 13ಕ್ಕೆ ಎಲ್‌ಪಿಜಿ ಟ್ಯಾಂಕರ್ ಎಂ.ಟಿ. ಅಪೋಲೋ ಓಶನ್ ಆಗಮನದೊಂದಿಗೆ ಮಹತ್ವದ ಮೈಲುಗಲ್ಲನ್ನು ದಾಖಲಿ ಸಿದೆ. ಈ ಹಡಗು ಬಂದರು ಸ್ಥಾಪನೆಯ ನಂತರ ಆಗಮಿಸಿದ 40,000ನೇ ಹಡಗು ಎಂಬ ವಿಶೇಷ ದಾಖಲೆಯನ್ನು ಮಾಡಿದೆ. ಪ್ರಾಧಿಕಾರದ ಉಪಾಧ್ಯಕ್ಷೆ ಎಸ್. ಶಾಂತಿ ಹಡಗಿನ ಕ್ಯಾಪ್ಟನ್ ಅವರನ್ನು ಸನ್ಮಾನಿಸಿ ಹಡಗನ್ನು ಅಧಿಕೃತವಾಗಿ ಸ್ವಾಗತಿಸಿದರು. ಈ ಸಂದರ್ಭ ಬಂದರುದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಎಂ.ಟಿ.

ನವ ಮಂಗಳೂರು ಬಂದರು ಪ್ರಾಧಿಕಾರಕ್ಕೆ 40,000ನೇ ಹಡಗು ಆಗಮನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top