ಸುಬ್ರಾಯ ಚೊಕ್ಕಾಡಿಯವರಿಗೆ ಪ್ರತಿಷ್ಠಿತ ‘ಡಾ. ದ. ರಾ. ಬೇಂದ್ರೆ ಕಾವ್ಯ ಪ್ರಶಸ್ತಿ’ ಗೌರವ

(ನ್ಯೂಸ್‌ ಕಡಬ) newskadaba.com,  ಮಾ.27: ಖ್ಯಾತ ಕವಿ ಹಾಗೂ ಸುಳ್ಯ ತಾಲೂಕಿನ ಚೊಕ್ಕಾಡಿ ನಿವಾಸಿಯಾದ ಸುಬ್ರಾಯ ಚೊಕ್ಕಾಡಿಯವರಿಗೆ ಶಿವಮೊಗ್ಗದ ಕರ್ನಾಟಕ ಸಂಘವು ನೀಡುವ ಪ್ರತಿಷ್ಠಿತ “ಡಾ. ದ. ರಾ. ಬೇಂದ್ರೆ ಕಾವ್ಯ ಪ್ರಶಸ್ತಿ” ಜೀವಮಾನ ಸಾಧನೆಗಾಗಿ ಘೋಷಿಸಲಾಗಿದೆ. ನಗದು ಬಹುಮಾನ ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಅವರ ದೀರ್ಘಕಾಲದ ಸೇವೆ ಮತ್ತು ಕಾವ್ಯಸಾಧನೆಗೆ ಈ ಗೌರವ ನೀಡಲಾಗಿದೆ ಎಂದು ಸಂಘ ತಿಳಿಸಿದೆ. ಪ್ರಶಸ್ತಿ ಪ್ರದಾನ ಸಮಾರಂಭವನ್ನು ಶೀಘ್ರದಲ್ಲೇ ಆಯೋಜಿಸಲಾಗುವುದು ಎಂದು ಕರ್ನಾಟಕ ಸಂಘ […]

ಸುಬ್ರಾಯ ಚೊಕ್ಕಾಡಿಯವರಿಗೆ ಪ್ರತಿಷ್ಠಿತ ‘ಡಾ. ದ. ರಾ. ಬೇಂದ್ರೆ ಕಾವ್ಯ ಪ್ರಶಸ್ತಿ’ ಗೌರವ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್, ವಿಶೇಷ ಲೇಖನಗಳು

ಪೆಟ್ರೋಲ್-‌ ಡೀಸೆಲ್ ಮೇಲಿನ ಅಬಕಾರಿ ಸುಂಕ ಭಾರಿ ಕಡಿತ: ಪೆಟ್ರೋಲ್ ₹3, ಡೀಸೆಲ್ ಶೂನ್ಯ

(ನ್ಯೂಸ್‌ ಕಡಬ) newskadaba.com,  ಮಾ.27:  ದೇಶದ ಜನರಿಗೆ ದೊಡ್ಡ ನಿರಾಳ ನೀಡುವ ಕ್ರಮವಾಗಿ ಕೇಂದ್ರ ಸರ್ಕಾರ ಶುಕ್ರವಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಭಾರಿ ಪ್ರಮಾಣದಲ್ಲಿ ಕಡಿತ ಮಾಡಿದೆ. ಪೆಟ್ರೋಲ್ ಮೇಲಿನ ಸುಂಕವನ್ನು ಲೀಟರ್‌ಗೆ ₹13ರಿಂದ ₹3ಕ್ಕೆ ಇಳಿಸಲಾಗಿದ್ದು, ಡೀಸೆಲ್ ಮೇಲಿನ ₹10 ಸುಂಕವನ್ನು ಸಂಪೂರ್ಣವಾಗಿ ರದ್ದುಪಡಿಸಲಾಗಿದೆ. ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧ ಮತ್ತು ಅದರ ಪರಿಣಾಮವಾಗಿ ಟೆಹ್ರಾನ್ ಹೇರಿದ ಹಾರ್ಮುಜ್ ಜಲಸಂಧಿಯ ದಿಗ್ಬಂಧನದಿಂದಾಗಿ ಜಾಗತಿಕ ಇಂಧನ ಬಿಕ್ಕಟ್ಟಿನ ಮಧ್ಯೆ ಈ ಕಡಿತ ಸಂಭವಿಸಿದೆ.

ಪೆಟ್ರೋಲ್-‌ ಡೀಸೆಲ್ ಮೇಲಿನ ಅಬಕಾರಿ ಸುಂಕ ಭಾರಿ ಕಡಿತ: ಪೆಟ್ರೋಲ್ ₹3, ಡೀಸೆಲ್ ಶೂನ್ಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜಿ.ಟಿ.ಟಿ.ಸಿ: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com,  ಮಾ.27:  ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿ.ಟಿ.ಟಿ.ಸಿ), ಬೈಕಂಪಾಡಿ ಮಂಗಳೂರು ಇಲ್ಲಿ ಬಿ.ಇ ( ಕಂಪ್ಯೂಟರ್ ಸೈನ್ಸ್) ಅಥವಾ ಬಿ.ಇ (ಇನ್ಫಾರ್ಮೇಶನ್ ಸೈನ್ಸ್) ಮತ್ತು ಬಿ.ಇ ( ಮೆಕ್ಯಾನಿಕಲ್) ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅದೇ ರೀತಿ ಪದವಿ ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರುವವರಿಂದ ಆಫೀಸು ಕ್ಲರ್ಕ್ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ದೂ.ಸಂ: 9008263660, 8073208137, 0824-2408003 ಸಂಪರ್ಕಿಸಬಹುದು ಎಂದು ಜಿ.ಟಿ.ಟಿ.ಸಿ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿ.ಟಿ.ಟಿ.ಸಿ: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶೌರ್ಯ ಪ್ರಶಸ್ತಿ ಪಡೆದವರಿಗೆ ಜೀವಿತಾವಧಿಯ ರೈಲು ಪ್ರಯಾಣ ಉಚಿತ: ಕೇಂದ್ರ ಸರ್ಕಾರ

(ನ್ಯೂಸ್‌ ಕಡಬ) newskadaba.com,  ಮಾ.27:  ಕೇಂದ್ರ ಸರ್ಕಾರವು ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯಿಂದ ಶೌರ್ಯ ಪ್ರಶಸ್ತಿ ಪಡೆದವರಿಗೆ ಜೀವಿತಾವಧಿಯ ರೈಲು ಪ್ರಯಾಣವನ್ನು ಉಚಿತವಾಗಿ ನೀಡಲು, ಜೊತೆಗೆ ಅವರ ಕುಟುಂಬದ ಕೆಲವು ವರ್ಗಗಳಿಗೂ ಈ ಸೌಲಭ್ಯ ವಿಸ್ತರಣೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಶೌರ್ಯ ಪ್ರಶಸ್ತಿ ಪಡೆದ ಸಶಸ್ತ್ರ ಪಡೆಗಳ ಎಲ್ಲಾ ಸಿಬ್ಬಂದಿ, ಪ್ರಶಸ್ತಿ ಪಡೆದವರು ಮೃತಪಟ್ಟಿದ್ದರೆ ಅವರ ಹೆಂಡತಿ ಅಥವಾ ಗಂಡ ಹಾಗೂ ಅವರು ಮರುಮದುವೆಯಾಗುವವರೆಗೂ ಪ್ರಯೋಜನ ಪಡೆಯಬಹುದು. ಒಂದು ವೇಳೆ ಮೃತರಾದ ಬಳಿಕ ಪ್ರಶಸ್ತಿ ಘೋಷಣೆಯಾಗಿದ್ದರೆ

ಶೌರ್ಯ ಪ್ರಶಸ್ತಿ ಪಡೆದವರಿಗೆ ಜೀವಿತಾವಧಿಯ ರೈಲು ಪ್ರಯಾಣ ಉಚಿತ: ಕೇಂದ್ರ ಸರ್ಕಾರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಮಾ.27:  ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಸುರಿಯುತ್ತಿರುವ ಆಲಿಕಲ್ಲು ಮಳೆ ಏ.1ರವರೆಗೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನದಲ್ಲಿ ಏ.1ರವರೆಗೆ ಆಲಿಕಲ್ಲು ಮಳೆಯಾಗಲಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ದಾವಣಗೆರೆ, ಶಿವಮೊಗ್ಗ, ವಿಜಯನಗರದಲ್ಲಿ ಗುಡುಗು, ಮಿಂಚು ಜಾಸ್ತಿ ಕಾಣಿಸಿಕೊಳ್ಳುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ವೇಳೆ ರೈತರು, ಕುರಿಗಾಹಿಗಳು ಎಚ್ಚರಿಕೆವಹಿಸುವಂತೆ ಇಲಾಖೆ ಸಲಹೆ ಕೊಟ್ಟಿದೆ. ಬೆಂಗಳೂರಿನಲ್ಲಿ

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಬೈಕ್ ಅಡ್ಡಗಟ್ಟಿ ವ್ಯಕ್ತಿಯ ಬರ್ಬರ ಹತ್ಯೆ

(ನ್ಯೂಸ್ ಕಡಬ) newskadaba.com ಮಾ. 27. ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೋರ್ವನನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೊಕ್ಕೊಟ್ಟು ಫೈ ಓವರಲ್ಲಿ ಶುಕ್ರವಾರ ನಸುಕಿನ 3.30ರ ಸುಮಾರಿಗೆ ನಡೆದಿದೆ. ಕೊಲೆಯಾದವರನ್ನು ಉಚ್ಚಿಲ ಮುಳ್ಳುಗುಡ್ಡೆ ನಿವಾಸಿ ಆರೀಫ್ ಹುಸೇನ್ (42) ಯಾನೆ ಟ್ಯಾಬ್ಲೆಟ್ ಆರೀಫ್ ಎಂದು ಗುರುತಿಸಲಾಗಿದೆ. ಆರೀಫ್ ಧಕ್ಕೆಯಲ್ಲಿ ಮೀನಿನ ವ್ಯಾಪಾರ ನಡೆಸುತ್ತಿದ್ದು ಇಂದು ಬೆಳಗ್ಗೆ ಬುಲೆಟ್ ಬೈಕಿನಲ್ಲಿ ಮಂಗಳೂರಿಗೆ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಆತನ ಮೇಲೆ ತೊಕ್ಕೊಟ್ಟು ಓವರ್‌ ಬ್ರಿಡ್ಜ್ ನಲ್ಲಿ ದಾಳಿ

ಮಂಗಳೂರು: ಬೈಕ್ ಅಡ್ಡಗಟ್ಟಿ ವ್ಯಕ್ತಿಯ ಬರ್ಬರ ಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬದಲ್ಲಿ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದಲ್ಲಿ 65ನೇ ವರ್ಷದ ಏಕಹಾ ಭಜನಾ ಮಹೋತ್ಸವ

(ನ್ಯೂಸ್‌ ಕಡಬ) newskadaba.com,  ಮಾ.26:    ಆತ್ಮೀಯರೇ,,, ದಿನಾಂಕ 03-04-2026 ನೇ ಶುಕ್ರವಾರ ಕಡಬ 65 ನೇ ವರ್ಷದ ಏಕಹಾ ಭಜನಾ ಸಂದರ್ಭದಲ್ಲಿ ಮದ್ಯಾಹ್ನ ಅನ್ನ ಬಡಿಸುವ ಸ್ವಯಂಸೇವಕರಾಗಿ ನಮ್ಮ ಸಮಾಜ ಎಲ್ಲಾ ಸದಸ್ಯರ ಸಹಕಾರವನ್ನು ಕೇಳಿಕೊಂಡಿದ್ದಾರೆ. ಹಾಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿ ಮಾಡಿಕೊಡಬೇಕಾಗಿ ತಮ್ಮೆಲ್ಲರಲ್ಲಿ ವಿನಯಪೂರ್ವಕ ವಿನಂತಿ .. ನಮ್ಮ ಬಿಲ್ಲವ ಸಮಾಜದ ಎಲ್ಲಾ ಹೆಚ್ಚಿನ ಕಾರ್ಯಕ್ರಮ ಮತ್ತು ಮೀಟಿಂಗ್ ಇತ್ಯಾದಿ ಚಟುವಟಿಕೆಗಳು ನಡೆಯುವ ಸ್ಥಳ ಶ್ರೀ ದುರ್ಗಾಂಬಿಕಾ ಅಮ್ಮನವರ ಸನ್ನಿದಿ ಹಾಗಾಗಿ ತಾಯಿಯ ಮಡಿಲಿನಲ್ಲಿ

ಕಡಬದಲ್ಲಿ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದಲ್ಲಿ 65ನೇ ವರ್ಷದ ಏಕಹಾ ಭಜನಾ ಮಹೋತ್ಸವ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಶ್ವದ ಅತ್ಯಂತ ಜನಪ್ರಿಯ ನಾಯಕ ಮೋದಿ ಮತ್ತೆ ನಂ.1!

(ನ್ಯೂಸ್‌ ಕಡಬ) newskadaba.com,  ಮಾ.26:    ಜಾಗತಿಕ ಮಟ್ಟದಲ್ಲಿ ನಾಯಕರ ಜನಪ್ರಿಯತೆ ಮತ್ತು ವಿಶ್ವಾಸಾರ್ಹತೆಯನ್ನು ಅಳೆಯುವ ಬೆಳಿಗ್ಗೆ ಸಮಾಲೋಚನೆ ಸಂಸ್ಥೆಯ “ಗ್ಲೋಬಲ್ ಲೀಡರ್ ಅಪ್ರೂವಲ್ ರೇಟಿಂಗ್ ಟ್ರ್ಯಾಕರ್”ನಲ್ಲಿ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತೊಮ್ಮೆ ಅಗ್ರಸ್ಥಾನ ಪಡೆದಿದ್ದಾರೆ. ಮಾರ್ಚ್ 2026ರ ಮೊದಲ ವಾರದಲ್ಲಿ ಸಂಗ್ರಹಿಸಿದ ದತ್ತಾಂಶದ ಆಧಾರದಲ್ಲಿ ಸಿದ್ಧಗೊಂಡ ಈ ಸಮೀಕ್ಷೆಯಲ್ಲಿ ಮೋದಿ ಅವರಿಗೆ ಶೇ. 68ರಷ್ಟು ಅನುಮೋದನೆ ರೇಟಿಂಗ್ ದೊರೆತಿದೆ. ಈ ಪಟ್ಟಿಯಲ್ಲಿ ದಕ್ಷಿಣ ಕೊರಿಯಾದ ಅಧ್ಯಕ್ಷ ಲೀ ಜೇ-ಮ್ಯುಂಗ್ ಅವರು ಶೇ. 62 ರೇಟಿಂಗ್‌ನೊಂದಿಗೆ ಎರಡನೇ

ವಿಶ್ವದ ಅತ್ಯಂತ ಜನಪ್ರಿಯ ನಾಯಕ ಮೋದಿ ಮತ್ತೆ ನಂ.1! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಮಕ್ಕಳ ಬೇಸಿಗೆ ಶಿಬಿರಕ್ಕೆ ಸಜ್ಜಾದ ಸೈಂಟ್ ಜೋಕಿಮ್ಸ್ ಶಿಕ್ಷಣ ಸಂಸ್ಥೆಗಳು

(ನ್ಯೂಸ್‌ ಕಡಬ) newskadaba.com,  ಮಾ.26 ಕಡಬ: ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ, ಕೌಶಲ್ಯಾಭಿವೃದ್ಧಿ ಮತ್ತು ಆತ್ಮವಿಶ್ವಾಸವನ್ನು ಬೆಳೆಸುವ ಉದ್ದೇಶದಿಂದ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಗಳ ವತಿಯಿಂದ ಮಕ್ಕಳಿಗಾಗಿ ವಿಶೇಷ ಬೇಸಿಗೆ ಶಿಬಿರವನ್ನು ಆಯೋಜಿಸಲಾಗಿದೆ.ಮಾರ್ಚ್ 28ರಿಂದ ಆರಂಭವಾಗುವ ಈ ಶಿಬಿರವು ಪ್ರತಿದಿನ ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದೆ. ಶಿಬಿರದಲ್ಲಿ ವಿವಿಧ ಕ್ರಿಯಾತ್ಮಕ ಚಟುವಟಿಕೆಗಳು, ಕಲಾ ಅಭ್ಯಾಸ, ಆಟಗಳು ಹಾಗೂ ಮನರಂಜನಾ ಕಾರ್ಯಕ್ರಮಗಳನ್ನು ಒಳಗೊಂಡಿದ್ದು, ಮಕ್ಕಳ ಸಮಗ್ರ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಶಿಬಿರವು ಕಡಬದಲ್ಲಿರುವ ಸೈಂಟ್ ಜೋಕಿಮ್ಸ್ ಚರ್ಚ್ ಸಮುದಾಯ ಭವನದಲ್ಲಿ

ಕಡಬ: ಮಕ್ಕಳ ಬೇಸಿಗೆ ಶಿಬಿರಕ್ಕೆ ಸಜ್ಜಾದ ಸೈಂಟ್ ಜೋಕಿಮ್ಸ್ ಶಿಕ್ಷಣ ಸಂಸ್ಥೆಗಳು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹೆಬ್ರಿ: ರಜೆಯಲ್ಲಿ ಕೆಲಸಕ್ಕೆ ತೆರಳಿದ್ದ ಪಿಯುಸಿ ವಿದ್ಯಾರ್ಥಿ ಏಣಿ ಮೇಲಿಂದ ಬಿದ್ದು ಮೃತ್ಯು

(ನ್ಯೂಸ್‌ ಕಡಬ) newskadaba.com,  ಮಾ.26:  ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಏಣಿಯಿಂದ ಬಿದ್ದು ಹೆಬ್ರಿಯ ಬೆಳಂಜೆಯ ನಿವಾಸಿ, ದ್ವಿತೀಯ ಪಿಯುಸಿ ವಿದ್ಯಾರ್ಥಿ ಸಾತ್ವಿಕ್ ಎಂಬುವವರು ಮೃತಪಟ್ಟ ಘಟನೆ ಹೆಬ್ರಿಯ ಹುತ್ತುರ್ಕೆಯಲ್ಲಿ ಸಂಭವಿಸಿದೆ. ಕೆಲಸದಲ್ಲಿ ನಿರತರಾಗಿದ್ದಾಗ ಆಯತಪ್ಪಿ ಏಣಿಯಿಂದ ಕೆಳಕ್ಕೆ ಬಿದ್ದಿದ್ದರಿಂದ ಸಾತ್ವಿಕ್ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಸಾತ್ವಿಕ್ ಇತ್ತೀಚೆಗಷ್ಟೇ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಗಿಸಿದ್ದರು ಮತ್ತು ಪದವಿ ವ್ಯಾಸಂಗ ಮಾಡುವ ಕನಸುಕಂಡಿದ್ದರು. ತನ್ನ ಓದಿನ ಖರ್ಚು ಹಾಗೂ ಕುಟುಂಬದ ಆರ್ಥಿಕ ಹೊರೆಗೆ ನೆರವಾಗುವ ಉದ್ದೇಶದಿಂದ, ರಜಾ ದಿನಗಳಲ್ಲಿ ಕೆಲಸಕ್ಕೆ

ಹೆಬ್ರಿ: ರಜೆಯಲ್ಲಿ ಕೆಲಸಕ್ಕೆ ತೆರಳಿದ್ದ ಪಿಯುಸಿ ವಿದ್ಯಾರ್ಥಿ ಏಣಿ ಮೇಲಿಂದ ಬಿದ್ದು ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top