16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಸ್ಮಾರ್ಟ್‌ಫೋನ್ ಬಳಕೆ ಬ್ರೇಕ್? ಶಿಕ್ಷಣ ಇಲಾಖೆಯಿಂದ ಹೊಸ ನಿಯಮಾವಳಿ ಸಿದ್ಧತೆ

(ನ್ಯೂಸ್‌ ಕಡಬ) newskadaba.com ,ಮಾ.24 : ಬೆಂಗಳೂರು: ರಾಜ್ಯದಲ್ಲಿ ಮಕ್ಕಳಲ್ಲಿ ಹೆಚ್ಚುತ್ತಿರುವ ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಗಳ ಗೀಳನ್ನು ನಿಯಂತ್ರಿಸಲು ಮುಂದಾಗಿರುವ ರಾಜ್ಯ ಸರ್ಕಾರದ ಶೀಘ್ರದಲ್ಲೇ ಸಮಗ್ರ ಮಾರ್ಗಸೂಚಿಗಳನ್ನು ಪ್ರಕಟಿಸಲಿದೆ ಎಂದು ತಿಳಿದುಬಂದಿದೆ. ವಿಧಾನಸಭೆಯಲ್ಲಿ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ವಿದ್ಯಾರ್ಥಿಗಳ ಮೊಬೈಲ್ ಬಳಕೆಯನ್ನು ನಿಯಂತ್ರಿಸಲು ಮುಂದಿನ ಅಧಿವೇಶನದಲ್ಲಿ ವಿಶೇಷ ಮಾರ್ಗಸೂಚಿಗಳನ್ನು ರಚಿಸಿ ಸದನದಲ್ಲಿ ಮಂಡನೆ ಮಾಡಲಿದ್ದೇವೆಂದು ಹೇಳಿದರು. ವಿರೋಧ ಪಕ್ಷದ ಸದಸ್ಯರು ವಿದ್ಯಾರ್ಥಿಗಳಲ್ಲಿ […]

16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಸ್ಮಾರ್ಟ್‌ಫೋನ್ ಬಳಕೆ ಬ್ರೇಕ್? ಶಿಕ್ಷಣ ಇಲಾಖೆಯಿಂದ ಹೊಸ ನಿಯಮಾವಳಿ ಸಿದ್ಧತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆಪರೇಷನ್ ಬೀಸ್ಟ್ ಎಡವಟ್ಟು: ಕಾರ್ಯಾಚರಣೆ ವೇಳೆ ಅರಣ್ಯ ಸಿಬ್ಬಂದಿ ಮೇಲೆ ಹುಲಿ ದಾಳಿ

(ನ್ಯೂಸ್‌ ಕಡಬ) newskadaba.com ,ಮಾ.24 :ಹುಲಿ ಸೆರೆಗೆ ಕೈಗೊಂಡಿದ್ದ ‘ಆಪರೇಷನ್ ಬೀಸ್ಟ್ ’ ಕಾರ್ಯಾಚರಣೆಯ ಎರಡನೇ ಹಂತ ಯಶಸ್ವಿಯಾಗಿ ಮುಗಿದ ಬೆನ್ನಲ್ಲೇ ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಅಪಾಯಕಾರಿಯ ಘಟನೆ ಸಂಭವಿಸಿರುವುದು ಬೆಳಕಿಗೆ ಬಂದಿದೆ.ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಭೀಮನ ಬೀಡು ಗ್ರಾಮದಲ್ಲಿ ನಡೆದ ಕಾರ್ಯಾಚರಣೆಯ ವೇಳೆ, ಬಂಡೀಪುರ ಅರಣ್ಯ ಸಿಬ್ಬಂದಿ ಕೂಂಬಿಂಗ್ ಕಾರ್ಯದಲ್ಲಿ ಅನುಸರಿಸಬೇಕಾದ ನಿಯಮಗಳನ್ನು ಪಾಲಿಸಿಲ್ಲ ಎಂಬ ಆರೋಪ ಕೇಳಿಬಂದಿದೆ. ಇದರಿಂದ ಅರಣ್ಯ ಸಿಬ್ಬಂದಿಯೊಬ್ಬರ ಜೀವಕ್ಕೆ ಅಪಾಯ ಎದುರಾದರೂ, ಅದೃಷ್ಟವಶಾತ್ ದೊಡ್ಡ ಅನಾಹುತ ತಪ್ಪಿದೆ. ಹುಲಿಗೆ

ಆಪರೇಷನ್ ಬೀಸ್ಟ್ ಎಡವಟ್ಟು: ಕಾರ್ಯಾಚರಣೆ ವೇಳೆ ಅರಣ್ಯ ಸಿಬ್ಬಂದಿ ಮೇಲೆ ಹುಲಿ ದಾಳಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಾಹನ ಸವಾರರಿಗೆ ಬೆಲೆ ಏರಿಕೆ ಶಾಕ್: ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ದರ ದುಬಾರಿ!

(ನ್ಯೂಸ್‌ ಕಡಬ) newskadaba.com ,ಮಾ.24 ಬೆಂಗಳೂರು: ಈಗಾಗಲೇ ಇಂಧನ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ವಾಹನ ಸವಾರರಿಗೆ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟಲಿದೆ. ಏಪ್ರಿಲ್ 1ರಿಂದ ಅನ್ವಯವಾಗುವಂತೆ ರಾಷ್ಟ್ರೀಯ ಹೆದ್ದಾರಿಗಳಲ್ಲಿನ ಟೋಲ್ ದರಗಳು ಏರಿಕೆಯಾಗುವುದು ಬಹುತೇಕ ಖಚಿತವಾಗಿದೆ. ದರ ಏರಿಕೆಯ ಹಿಂದಿನ ಕಾರಣ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು  ಪ್ರತಿ ವರ್ಷದಂತೆ ಈ ಬಾರಿಯೂ ಸಗಟು ಬೆಲೆ ಸೂಚ್ಯಂಕದ ಆಧಾರದ ಮೇಲೆ ಟೋಲ್ ದರಗಳನ್ನು ಪರಿಷ್ಕರಿಸಲು ನಿರ್ಧರಿಸಿದೆ. ಈ ಬಾರಿ ಶೇ 3 ರಿಂದ 5 ರಷ್ಟು

ವಾಹನ ಸವಾರರಿಗೆ ಬೆಲೆ ಏರಿಕೆ ಶಾಕ್: ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ದರ ದುಬಾರಿ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಾಣಿಜ್ಯ ಸಿಲಿಂಡರ್‌ಗೆ ನೋಂದಣಿ ಕಡ್ಡಾಯ! ಕಾಳ ಸಂತೆಯಲ್ಲಿ ಮಾರಾಟ ತಡೆಗೆ ಕ್ರಮ

(ನ್ಯೂಸ್‌ ಕಡಬ) newskadaba.com ,ಮಾ.24 ಬೆಂಗಳೂರು: ರಾಜ್ಯದ ಎಲ್ಲ ವಾಣಿಜ್ಯ ಗ್ಯಾಸ್‌ ಸಿಲಿಂಡರ್‌ ಬಳಕೆದಾರರು ಗೇಲ್‌ನಲ್ಲಿ (ಗ್ಯಾಸ್‌ ಅಥಾರಿಟಿ ಆಫ್‌ ಇಂಡಿಯಾ ಲಿಮಿಟೆಡ್‌) ಒಂದು ವಾರದೊಳಗೆ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು ಎಂದು ಆಹಾರ ಸಚಿವ ಕೆ.ಎಚ್‌.ಮುನಿಯಪ್ಪ ತಿಳಿಸಿದ್ದಾರೆ. ಸೋಮವಾರ ವಸಂತನಗರದ ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮದ ಕಚೇರಿಯಲ್ಲಿ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಉಂಟಾದ ಸಮಸ್ಯೆ ಕುರಿತು ನಡೆದ ಐಒಸಿ, ಎಚ್‌ಪಿಸಿ, ಬಿಪಿಸಿ, ಗೇಲ್‌ನ ಅಧಿಕಾರಿಗಳು ಹಾಗೂ ಹೋಟೆಲ್ ಸಂಘದ ಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದರು. ಕಾಳಸಂತೆಯಲ್ಲಿ

ವಾಣಿಜ್ಯ ಸಿಲಿಂಡರ್‌ಗೆ ನೋಂದಣಿ ಕಡ್ಡಾಯ! ಕಾಳ ಸಂತೆಯಲ್ಲಿ ಮಾರಾಟ ತಡೆಗೆ ಕ್ರಮ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

12 ವರ್ಷಗಳಿಂದ ಶಾಲೆ-ಕಾಲೇಜು ನಡೆದರೆ ಆ ಖಾಸಗಿ ಜಾಗ ಇನ್ನು ಸರ್ಕಾರದ ವಶ

(ನ್ಯೂಸ್‌ ಕಡಬ) newskadaba.com ,ಮಾ.24: ರಾಜ್ಯದ ಸರ್ಕಾರಿ ಶಾಲೆಮತ್ತು ಪಿಯು ಕಾಲೇಜುಗಳು (PU College) ಕಾರ್ಯನಿರ್ವಹಿಸುತ್ತಿರುವ ಭೂಮಿಯನ್ನು ಸಂರಕ್ಷಿಸಲು ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಸೋಮವಾರ ವಿಧಾನಸಭೆಯಲ್ಲಿ ‘ಕರ್ನಾಟಕ ಸರ್ಕಾರಿ ಶೈಕ್ಷಣಿಕ ಸಂಸ್ಥೆಯ ಭೂಮಿಗಳ (ರಕ್ಷಣೆ ಮತ್ತು ಸಕ್ರಮ) ವಿಧೇಯಕ 2026’ ಅನ್ನು ಮಂಡಿಸಲಾಯಿತು. ಯಾವುದೇ ಖಾಸಗಿ ಜಾಗದಲ್ಲಿ ಕನಿಷ್ಠ 12 ವರ್ಷಗಳಿಂದ ಸತತವಾಗಿ ಸರ್ಕಾರಿ ಶಾಲೆ ಅಥವಾ ಕಾಲೇಜು ನಡೆಯುತ್ತಿದ್ದರೆ, ಆ ಭೂಮಿ ಇನ್ನು ಮುಂದೆ ಅಧಿಕೃತವಾಗಿ ಸರ್ಕಾರದ ಸ್ವತ್ತಾಗಲಿದೆ. ಈ ಭೂಮಿಯ ಮೇಲೆ

12 ವರ್ಷಗಳಿಂದ ಶಾಲೆ-ಕಾಲೇಜು ನಡೆದರೆ ಆ ಖಾಸಗಿ ಜಾಗ ಇನ್ನು ಸರ್ಕಾರದ ವಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೊಲಂಬಿಯಾದಲ್ಲಿ ಭೀಕರ ದುರಂತ – 110 ಸೈನಿಕರಿದ್ದ ವಿಮಾನ ಪತನ

(ನ್ಯೂಸ್‌ ಕಡಬ) newskadaba.com ,ಮಾ.24: ಕೊಲಂಬಿಯಾದಲ್ಲಿ ಭಾರೀ ವಿಮಾನ ದುರಂತವೊಂದು ಸಂಭವಿಸಿದ್ದು, ದೇಶದ ಮಿಲಿಟರಿಗೆ ದೊಡ್ಡ ಆಘಾತ ತಂದಿದೆ. ವಾಯುಪಡೆಯ ಹರ್ಕ್ಯುಲಸ್ C-130 ಮಿಲಿಟರಿ ವಿಮಾನವು ಟೇಕ್‌ಆಫ್ ಆದ ಕೆಲವೇ ಕ್ಷಣಗಳಲ್ಲಿ ಅಪಘಾತಕ್ಕೀಡಾಗಿದೆ ಎಂದು ವರದಿಗಳು ತಿಳಿಸಿವೆ. ಈ ವಿಮಾನದಲ್ಲಿ ಸುಮಾರು 110 ಸೈನಿಕರು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದ್ದು, ದುರಂತದಲ್ಲಿ ಎಲ್ಲರೂ ಸಾವನ್ನಪ್ಪಿರುವ ಸಾಧ್ಯತೆ ವ್ಯಕ್ತವಾಗಿದೆ. ಆದರೆ, ಈ ಕುರಿತು ಕೊಲಂಬಿಯಾದ ಮಿಲಿಟರಿ ಅಧಿಕಾರಿಗಳು ಇನ್ನೂ ಅಧಿಕೃತವಾಗಿ ಸಾವಿನ ಸಂಖ್ಯೆಯನ್ನು ದೃಢಪಡಿಸಿಲ್ಲ. ಅಪಘಾತದ ನಿಖರ ಕಾರಣ ಇನ್ನೂ

ಕೊಲಂಬಿಯಾದಲ್ಲಿ ಭೀಕರ ದುರಂತ – 110 ಸೈನಿಕರಿದ್ದ ವಿಮಾನ ಪತನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com ,ಮಾ.24: ರಾಜ್ಯದಲ್ಲಿ ಬೇಸಿಗೆ ಆರಂಭವಾಗಿದೆ. ಇದರ ನಡುವೆಯೂ ಅಲ್ಲಲ್ಲಿ ಹಗುರ ಮಳೆಯಾಗುತ್ತಿದೆ. ಇಂದು ಸಹ ಬಹುತೇಕ ಭಾಗಗಳಲ್ಲಿ ಬಿಸಿಲಿನ ವಾತಾವರಣ ಇರಲಿದೆ. ಸಂಜೆಯ ವೇಳೆಗೆ ಬೆಂಗಳೂರು ಸೇರಿದಂತೆ ಹಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರಿನಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಾಣಿಜ್ಯ ಅನಿಲ ಕೊರತೆ – ಜಿಲ್ಲಾ ಕ್ಯಾಟರಿಂಗ್ ಮಾಲಕರಿಂದ ಡಿಸಿಗೆ ಮನವಿ

(ನ್ಯೂಸ್‌ ಕಡಬ) newskadaba.com,  ಮಾ.23 ಉಡುಪಿ : ವಾಣಿಜ್ಯ ಅನಿಲ ಕೊರತೆ – ಜಿಲ್ಲಾ ಕ್ಯಾಟರಿಂಗ್ ಮಾಲಕರಿಂದ ಡಿಸಿಗೆ ಮನವಿ      ಮಾರುಕಟ್ಟೆಯಲ್ಲಿ ಉಂಟಾಗಿರುವ ವಾಣಿಜ್ಯ ಅನಿಲ ಕೊರತೆಯನ್ನು ನೀಗಿಸುವಂತೆ ಒತ್ತಾಯಿಸಿ ಉಡುಪಿ ಜಿಲ್ಲಾ ಕ್ಯಾಟರಿಂಗ್ ಮಾಲಕರ ಸಂಘದ ನಿಯೋಗ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರಿಗೆ ಮನವಿ ಸಲ್ಲಿಸಿತು.ಸಂಘದ ನೋಂದಾಯಿತ ಸದಸ್ಯರಿಗೆ ಶೀಘ್ರದಲ್ಲಿ ಗ್ಯಾಸ್ ಪೂರೈಕೆ ಮಾಡುವಂತೆ ಒತ್ತಾಯಿಸಲಾಯಿತು. ಮನವಿಯೊಂದಿಗೆ ಸಂಘದ ನೋಂದಾಯಿತ ಮಾಲಕರ ಪಟ್ಟಿಯ ಪ್ರತಿಯನ್ನು ಹಸ್ತಾಂತರಿಸಲಾಯಿತು. ಕ್ಯಾಟರಿಂಗ್ ಉದ್ದಿಮೆದಾರರಿಗೆ ಆದ್ಯತೆಯ ಮೇರೆಗೆ ಗ್ಯಾಸ್ ಪೂರೈಕೆ

ವಾಣಿಜ್ಯ ಅನಿಲ ಕೊರತೆ – ಜಿಲ್ಲಾ ಕ್ಯಾಟರಿಂಗ್ ಮಾಲಕರಿಂದ ಡಿಸಿಗೆ ಮನವಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಲೆಕ್ಕಾಡಿ ಹಾಲು ಸೊಸೈಟಿ ಆವರಣದಲ್ಲಿ ಬೆಂಕಿ ಅವಘಡ

(ನ್ಯೂಸ್‌ ಕಡಬ) newskadaba.com,  ಮಾ.23 ಸುಳ್ಯ: ಅಲೆಕ್ಕಾಡಿ ಹಾಲು ಸೊಸೈಟಿ ಆವರಣದಲ್ಲಿ ಬೆಂಕಿ ಆಕಸ್ಮಿಕ; ಅಗ್ನಿಶಾಮಕ ದಳದಿಂದ ಸಮಯೋಚಿತ ಕಾರ್ಯಾಚರಣೆಸುಳ್ಯ: ತಾಲೂಕಿನ ಅಲೆಕ್ಕಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಆವರಣದಲ್ಲಿ ಇಂದು ಮಧ್ಯಾಹ್ನ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯರ ಸಹಕಾರದಿಂದ ದೊಡ್ಡ ಮಟ್ಟದ ಅನಾಹುತವನ್ನು ತಪ್ಪಿಸಲಾಗಿದೆ. ​ಘಟನೆಯ ವಿವರ: ​ ಮಧ್ಯಾಹ್ನದ ವೇಳೆಗೆ ಹಾಲು ಸೊಸೈಟಿಯ ಆವರಣದ ಆಯಕಟ್ಟಿನ ಜಾಗದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಬಿಸಿಲ ಧಗೆಗೆ ಬೆಂಕಿ ವೇಗವಾಗಿ ಹರಡಲು

ಅಲೆಕ್ಕಾಡಿ ಹಾಲು ಸೊಸೈಟಿ ಆವರಣದಲ್ಲಿ ಬೆಂಕಿ ಅವಘಡ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಯುದ್ಧದ ನಡುವೆಯೂ ಭಾರೀ ಇಳಿಕೆ ಕಂಡು ಬಂದ ಚಿನ್ನ ದರ

(ನ್ಯೂಸ್‌ ಕಡಬ) newskadaba.com,  ಮಾ.23 : ಮಧ್ಯ ಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ನಡುವೆಯೂ ಚಿನ್ನದ ದರದಲ್ಲಿ ಭಾರೀ ಇಳಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ದರದಲ್ಲಿ 545 ರೂ. ಇಳಿಕೆ ಕಂಡು ಬಂದಿದ್ದು, 12,835 ರೂ. ಆಗಿದೆ. 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 595 ರೂ. ಇಳಿಕೆಯಾಗಿ 14,002 ರೂ. ಆಗಿದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,02,680 ರೂ. ಆಗಿದೆ. 10 ಗ್ರಾಂ ಚಿನ್ನಕ್ಕೆ

ಯುದ್ಧದ ನಡುವೆಯೂ ಭಾರೀ ಇಳಿಕೆ ಕಂಡು ಬಂದ ಚಿನ್ನ ದರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top