ಕ್ಯಾಂಪ್ಕೋ ಇಂದಿನ ಧಾರಣೆ: ಹಳೆ ಅಡಿಕೆಗೆ ₹530 ವರೆಗೆ ಬೇಡಿಕೆ; ಸ್ಥಿರವಾಗಿರುವ ಕಾಳುಮೆಣಸಿನ ದರ

(ನ್ಯೂಸ್‌ ಕಡಬ) newskadaba.com,  ಮಾ.23 : ​ ಕರಾವಳಿಯ ಪ್ರಮುಖ ವಾಣಿಜ್ಯ ಬೆಳೆಗಳಾದ ಅಡಿಕೆ, ಕಾಳುಮೆಣಸು ಹಾಗೂ ರಬ್ಬರ್ ಮಾರುಕಟ್ಟೆಯ ಇಂದಿನ (ಮಾರ್ಚ್ 23, ಸೋಮವಾರ) ಸ್ಥಿತಿಗತಿಗಳ ಕುರಿತು ಕ್ಯಾಂಪ್ಕೋ ನಿಯಮಿತ ಮಂಗಳೂರು (ಸುಳ್ಯ ಶಾಖೆ) ಅಧಿಕೃತ ದರಪಟ್ಟಿಯನ್ನು ಬಿಡುಗಡೆ ಮಾಡಿದೆ. ​ಕೃಷಿಕರ ಅನುಕೂಲಕ್ಕಾಗಿ ಇಂದಿನ ಮಾರುಕಟ್ಟೆ ದರಗಳ ವಿವರವಾದ ಮಾಹಿತಿ ಈ ಕೆಳಗಿನಂತಿದೆ: ​ಅಡಿಕೆ ಮಾರುಕಟ್ಟೆ ಧಾರಣೆ ​ಅಡಿಕೆಯ ಗಾತ್ರ ಮತ್ತು ಗುಣಮಟ್ಟಕ್ಕೆ ಅನುಗುಣವಾಗಿ ಇಂದಿನ ದರಗಳು ಹೀಗಿವೆ: ​ಹೊಸ ಅಡಿಕೆ: ₹260 ರಿಂದ ₹460 […]

ಕ್ಯಾಂಪ್ಕೋ ಇಂದಿನ ಧಾರಣೆ: ಹಳೆ ಅಡಿಕೆಗೆ ₹530 ವರೆಗೆ ಬೇಡಿಕೆ; ಸ್ಥಿರವಾಗಿರುವ ಕಾಳುಮೆಣಸಿನ ದರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು-ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ರದ್ದತಿ ಕುರಿತು ಸ್ಪಷ್ಟೀಕರಣ

(ನ್ಯೂಸ್‌ ಕಡಬ) newskadaba.com,  ಮಾ.23 : ಮಂಗಳೂರು ಸೆಂಟ್ರಲ್ – ಸುಬ್ರಹ್ಮಣ್ಯ ರೋಡ್ ಪ್ಯಾಸೆಂಜರ್ ರೈಲು ಸೇವೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿಲ್ಲ; ಕೇವಲ ಮಧ್ಯಾಹ್ನದ ಪ್ಯಾಸೆಂಜರ್ ರೈಲುಗಳಾದ ರೈಲು ಸಂಖ್ಯೆ 56629 ಮಂಗಳೂರು ಸೆಂಟ್ರಲ್-ಸುಬ್ರಹ್ಮಣ್ಯ ರೋಡ್ (ಮಂಗಳೂರು ಸೆಂಟ್ರಲ್‌ನಿಂದ ಬೆಳಿಗ್ಗೆ 10:00 ಗಂಟೆಗೆ ಹೊರಟು ಮಧ್ಯಾಹ್ನ 12:30 ಕ್ಕೆ ಸುಬ್ರಹ್ಮಣ್ಯ ರೋಡ್ ತಲುಪುವ ರೈಲು) ಮತ್ತು ರೈಲು ಸಂಖ್ಯೆ 56630 ಸುಬ್ರಹ್ಮಣ್ಯ ರೋಡ್-ಮಂಗಳೂರು ಸೆಂಟ್ರಲ್ (ಸುಬ್ರಹ್ಮಣ್ಯ ರೋಡ್‌ನಿಂದ ಮಧ್ಯಾಹ್ನ 1:45 ಕ್ಕೆ ಹೊರಟು ಸಂಜೆ 4:25 ಕ್ಕೆ ಮಂಗಳೂರು

ಮಂಗಳೂರು-ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ರದ್ದತಿ ಕುರಿತು ಸ್ಪಷ್ಟೀಕರಣ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ಳಾರೆ ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಜಂಟಿ ಸಮಿತಿ ಸಭೆ

(ನ್ಯೂಸ್‌ ಕಡಬ) newskadaba.com,  ಮಾ.23 ಬ್ರಹ್ಮ ಕಲಶೋತ್ಸವದ ಹೊಸ್ತಿಲಲ್ಲಿರುವ ಬೆಳ್ಳಾರೆಯ ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಜೀರ್ಣೋದ್ಧಾರ ಸಮಿತಿ ಮತ್ತು ಆಡಳಿತ ಸಮಿತಿ ಸಭೆ ಮಾ. 22ರಂದು ದೇವಸ್ಥಾನದ ವಠಾರದಲ್ಲಿ ನಡೆಯಿತು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ನಾಯಕ್ ಪೊಸವಳಿಗೆ ಪಂಜಿಗಾರು, ಆಡಳಿತ ಸಮಿತಿ ಅಧ್ಯಕ್ಷ ಚಂದ್ರಹಾಸ ಮಣಿಯಾಣಿ ಪಡ್ಪು, ಎರಡೂ ಸಮಿತಿಗಳ ಪದಾಧಿಕಾರಿಗಳಾದ ಆರ್.ಕೆ. ಭಟ್ ಕುರುಂಬುಡೇಲು, ಕುಶಾಲಪ್ಪ ಗೌಡ ಮಣಿಮಜಲು, ಜಗದೀಶ್ ರೈ ತಂಬಿನಮಕ್ಕಿ, ತೀರ್ಥರಾಮ ಮಣಿಮಜಲು, ಮಿಥುನ್ ಶೆಣೈ ಬೆಳ್ಳಾರೆ, ಚೆನ್ನಪ್ಪ ಗೌಡ

ಬೆಳ್ಳಾರೆ ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಜಂಟಿ ಸಮಿತಿ ಸಭೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಾ.23 ರಿಂದ 27 ರವರೆಗೆ ಶ್ರೀ ಗುಡೇ ಮಹಾಲಿಂಗೇಶ್ವರ ನೂತನ ರಾಜಗೋಪುರ ಸಮರ್ಪಣಾ ಕಾರ್ಯಕ್ರಮ

(ನ್ಯೂಸ್‌ ಕಡಬ) newskadaba.com,  ಮಾ.23 ಬೈಂದೂರು: ತಾಲ್ಲೂಕಿನ ಹೆರಂಜಾಲು ಗ್ರಾಮದ ಇತಿಹಾಸ ಹಾಗೂ ಪೌರಾಣಿಕ ಪ್ರಸಿದ್ಧವಾದ ಶ್ರೀ ಗುಡೇ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ನೂತನ ರಾಜಗೋಪುರ ನಿರ್ಮಿಸಲಾಗಿದ್ದು, ಸಮರ್ಪಣಾ ಕಾರ್ಯಕ್ರಮದ ಅಂಗವಾಗಿ ಮಾ.23 ರಿಂದ 27 ರವರೆಗೆ ಶ್ರೀ ಕ್ಷೇತ್ರದಲ್ಲಿ ವಿವಿಧ ರೀತಿಯ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿಯ ಗೌರವಾಧ್ಯಕ್ಷ ಹೆಚ್. ಜಯಶೀಲ ಶೆಟ್ಟಿ ಘಟಪ್ರಭಾ ಹೇಳಿದರು.ಈ ಕುರಿತು ಭಾನುವಾರ ಹೆರಂಜಾಲು ಶ್ರೀ ಗುಡೇ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕರೆಯಲಾದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾಹಿತಿ

ಮಾ.23 ರಿಂದ 27 ರವರೆಗೆ ಶ್ರೀ ಗುಡೇ ಮಹಾಲಿಂಗೇಶ್ವರ ನೂತನ ರಾಜಗೋಪುರ ಸಮರ್ಪಣಾ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

114 ದೇಶಗಳ ಶಾಲಾ ಮಕ್ಕಳಿಗೆ ಮೊಬೈಲ್‌ ಬಳಕೆ ಪೂರ್ಣ ಬ್ಯಾನ್‌ ಎಚ್ಚರಿಕೆ

(ನ್ಯೂಸ್‌ ಕಡಬ) newskadaba.com,  ಮಾ.23:  ಮೊಬೈಲ್‌ ಫೋನ್‌ ಬಳಕೆಯಿಂದಾಗಿ ವಿದ್ಯಾರ್ಥಿಗಳಲ್ಲಿ ಪಾಠದ ಮೇಲಿನ ಗಮನ ಕುಂಠಿತ ಹಾಗೂ ಸೈಬರ್‌ ಬುಲ್ಲಿಂಗ್‌ನಂತಹ ಸಮಸ್ಯೆಗಳು ಕಳವಳ ಹುಟ್ಟಿಸುತ್ತಿರುವ ನಡುವೆಯೇ, ಜಗತ್ತಿನ ಶೇ.58ರಷ್ಟು ದೇಶಗಳು ಶಾಲೆಗಳಲ್ಲಿ ಮೊಬೈಲ್‌ ಫೋನ್‌ ಬಳಕೆಯನ್ನು ನಿಷೇಧಿಸಿವೆ ಎಂದು ಯುನೆಸ್ಕೊದ ಜಾಗತಿಕ ಶಿಕ್ಷಣ ನಿಗಾ ಸಮಿತಿಯ ವರದಿ ತಿಳಿಸಿದೆ.‘ವಿಶ್ವದ 114 ದೇಶಗಳು ಶಾಲೆಗಳಲ್ಲಿ ಮೊಬೈಲ್ ಫೋನ್‌ಗಳ ಮೇಲೆ ನಿಷೇಧ ಹೇರಿವೆ. ಇದು ಪ್ರಪಂಚದಾದ್ಯಂತ ಶೇ.58ರಷ್ಟು ದೇಶಗಳನ್ನು ಪ್ರತಿನಿಧಿಸುತ್ತದೆ. 2 023ರ ಜೂನ್‌ನಲ್ಲಿ 4 ದೇಶಗಳಲ್ಲಿ 1ಕ್ಕಿಂತ ಕಡಿಮೆ

114 ದೇಶಗಳ ಶಾಲಾ ಮಕ್ಕಳಿಗೆ ಮೊಬೈಲ್‌ ಬಳಕೆ ಪೂರ್ಣ ಬ್ಯಾನ್‌ ಎಚ್ಚರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ: ಇರಾನ್-ಇಸ್ರೇಲ್ ಸಂಘರ್ಷ, ಎಲ್‌ಪಿಜಿ ಅಭಾವ; ಮೀನುಗಾರಿಕೆ ಉದ್ಯಮಕ್ಕೆ ಭಾರಿ ಹೊಡೆತ

(ನ್ಯೂಸ್‌ ಕಡಬ) newskadaba.com,  ಮಾ.23: ಇರಾನ್, ಅಮೆರಿಕ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಸಂಘರ್ಷವು ಕರ್ನಾಟಕದ ಕರಾವಳಿ ಭಾಗದ ಮೀನುಗಾರರ ಮೇಲೆ ತೀವ್ರ ಪರಿಣಾಮ ಬೀರಿದೆ. ಹೋಟೆಲ್ ಬಂದ್ ಮತ್ತು ರಫ್ತು ಸ್ಥಗಿತದಿಂದಾಗಿ ಮೀನಿನ ದರ ಕುಸಿದಿದ್ದು, ಮೀನುಗಾರಿಕೆ ಉದ್ಯಮವು ಸಂಕಷ್ಟದಲ್ಲಿ ಸಿಲುಕಿದೆ.ಏಷ್ಯಾದ ಅತಿದೊಡ್ಡ ಮೀನುಗಾರಿಕಾ ಬಂದರುಗಳಲ್ಲಿ ಒಂದಾದ ಮಲ್ಪೆಯಲ್ಲಿ ಮೀನುಗಾರಿಕೆ ಉದ್ಯಮವು ತೀವ್ರ ಸಂಕಷ್ಟ ಎದುರಿಸುತ್ತಿದೆ. ಯುದ್ಧದ ಹಿನ್ನೆಲೆಯಲ್ಲಿ ಮೀನು ರಫ್ತು ಸ್ಥಗಿತಗೊಂಡಿರುವುದು ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದಾಗಿ ಹೋಟೆಲ್‌ಗಳು ಮುಚ್ಚಿರುವುದು ಮೀನಿನ ಬೆಲೆ ದಿಢೀರ್

ಉಡುಪಿ: ಇರಾನ್-ಇಸ್ರೇಲ್ ಸಂಘರ್ಷ, ಎಲ್‌ಪಿಜಿ ಅಭಾವ; ಮೀನುಗಾರಿಕೆ ಉದ್ಯಮಕ್ಕೆ ಭಾರಿ ಹೊಡೆತ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನಿಂದ ಹೋಟೆಲ್‌ಗಳಿಗೆ ಹೆಚ್ಚಲಿದೆ ಎಲ್‌ಪಿಜಿ ಪೂರೈಕೆ

(ನ್ಯೂಸ್‌ ಕಡಬ) newskadaba.com,  ಮಾ.23: ಕಳೆದ 12 ದಿನಗಳಿಂದ ವಾಣಿಜ್ಯ ಸಿಲಿಂಡರ್ ಕೊರತೆಯಿಂದ ಕಂಗೆಟ್ಟಿದ್ದ ರಾಜ್ಯದ ಹೋಟೆಲ್ ಉದ್ಯಮಕ್ಕೆ ಕೊನೆಗೂ ಬಿಡುವು ಸಿಕ್ಕಿದೆ. ಇಂದಿನಿಂದ ಹೋಟೆಲ್‌ಗಳಿಗೆ ಹೆಚ್ಚಿನ ಪ್ರಮಾಣದ ಅನಿಲ ಪೂರೈಕೆ ಮಾಡುವಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಕೇಂದ್ರ ಪೆಟ್ರೋಲಿಯಂ ಇಲಾಖೆಯ ಸೂಚನೆಯಂತೆ, ಯುದ್ಧಪೂರ್ವದಲ್ಲಿದ್ದ ಸ್ಥಿತಿಗೆ ಅಂದರೆ ಶೇ. 50ರಷ್ಟು ಸಿಲಿಂಡರ್ ಪೂರೈಕೆಯನ್ನು ಹೆಚ್ಚಿಸಲು ತೀರ್ಮಾನಿಸಲಾಗಿದೆ. ಕೇವಲ ಕರ್ನಾಟಕಕ್ಕೆ ಮಾತ್ರ ಅನ್ಯಾಯವಾಗುತ್ತಿದೆ ಎಂದು ಬೆಂಗಳೂರು ಹೋಟೆಲ್ ಮಾಲೀಕರ ಸಂಘವು ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿತ್ತು. ಅಲ್ಲದೆ, ಹೈಕೋರ್ಟ್

ಇಂದಿನಿಂದ ಹೋಟೆಲ್‌ಗಳಿಗೆ ಹೆಚ್ಚಲಿದೆ ಎಲ್‌ಪಿಜಿ ಪೂರೈಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೂಡುಬಿದಿರೆ: ಅಪಘಾತಕ್ಕೀಡಾಗಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಮೃತ್ಯು

(ನ್ಯೂಸ್‌ ಕಡಬ) newskadaba.com,  ಮಾ.23: ಕಳೆದ 2025ರ ಅಕ್ಟೋಬರ್‌ನಲ್ಲಿ ಕಾರ್ಕಳದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಯೊರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೂಡುಬಿದಿರೆ ತಾಲೂಕಿನ ಪಡುಮಾರ್ನಾಡು ನಿವಾಸಿಗಳಾದ ಶ್ಯಾಮ್ ಅಂಚನ್ ಮತ್ತು ಜಯಂತಿ ಕುಲಾಲ್ ದಂಪತಿಯ ಪುತ್ರ ಸಾತ್ವಿಕ್ ಕುಲಾಲ್ (21) ಮೃತ ದುರ್ದೈವಿ. ಸಾತ್ವಿಕ್ ಅಂತಿಮ ವರ್ಷದ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದರು. ಅಕ್ಟೋಬರ್‌ನಲ್ಲಿ ನಡೆದ ದ್ವಿಚಕ್ರ ವಾಹನ ಅಪಘಾತದ ನಂತರ, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಮೂಡುಬಿದಿರೆ: ಅಪಘಾತಕ್ಕೀಡಾಗಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಮಾ.23: ರಾಜ್ಯದಲ್ಲಿ ಬೇಸಿಗೆ ಆರಂಭವಾಗಿದೆ. ಇದರ ನಡುವೆಯೂ ಅಲ್ಲಲ್ಲಿ ಹಗುರ ಮಳೆಯಾಗುತ್ತಿದೆ. ಇಂದು ಸಹ ಬಹುತೇಕ ಭಾಗಗಳಲ್ಲಿ ಬಿಸಿಲಿನ ವಾತಾವರಣ ಇರಲಿದ್ದು, ಸಂಜೆಯ ವೇಳೆಗೆ ಹಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ದಾವಣಗೆರೆ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಬೆಂಗಳೂರಿನ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಡಿಜಿಟಲ್ ಅರೆಸ್ಟ್ ತಡೆಗೆ ಬಿಗಿ ಕ್ರಮ

(ನ್ಯೂಸ್‌ ಕಡಬ) newskadaba.com, ಮಾ.21 ವಂಚನೆಗೆ ಬಳಸಲಾಗುತ್ತಿರುವ ಮೊಬೈಲ್ ಡಿವೈಸ್ ಐಡಿಗಳನ್ನು ಶಾಶ್ವತವಾಗಿ ನಿರ್ಬಂಧಿಸುವಂತೆ ಸೂಚನೆ ನೀಡಲಾಗಿದೆ. ವಂಚನೆ ನಡೆಸುವ ವ್ಯಕ್ತಿ ಅಥವಾ ಜಾಲವನ್ನು ಗುರುತಿಸಿದ ತಕ್ಷಣವೇ, ಅವರು ಬಳಸುವ ಮೊಬೈಲ್‌ಗಳ ಡಿವೈಸ್ ಐಡಿಗಳನ್ನು ಬ್ಲಾಕ್ ಮಾಡಬೇಕು. ಇದರಿಂದ ವಂಚಕರು ಅದೇ ಫೋನ್ ಬಳಸಿ ಹೊಸ ಖಾತೆ ತೆರೆಯುವುದನ್ನು ತಡೆಯಬಹುದು. ಇದಲ್ಲದೆ, ಐಟಿ ನಿಯಮಗಳ ಪ್ರಕಾರ ಡಿಲೀಟ್ ಆಗಿರುವ ಖಾತೆಗಳ ಮಾಹಿತಿಯನ್ನು ಕನಿಷ್ಠ 180 ದಿನಗಳವರೆಗೆ ಸಂಗ್ರಹಿಸಿಡುವುದು ಕಡ್ಡಾಯವಾಗಲಿದೆ. ಇದರಿಂದ ತನಿಖಾ ಸಂಸ್ಥೆಗಳಿಗೆ ಅಗತ್ಯ ಪುರಾವೆಗಳನ್ನು ಸಂಗ್ರಹಿಸಲು

ಡಿಜಿಟಲ್ ಅರೆಸ್ಟ್ ತಡೆಗೆ ಬಿಗಿ ಕ್ರಮ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top