ಕೆವಿಜಿ : ಇಂಜಿನಿಯರಿಂಗ್‌ ಕಲಿಕೆಗೆ ವಿದ್ಯಾರ್ಥಿವೇತನ

(ನ್ಯೂಸ್‌ ಕಡಬ) newskadaba.com, ಮಾ.21 2026-27ನೇ ಶೈಕ್ಷಣಿಕ ವರ್ಷದಲ್ಲಿ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷಕ್ಕೆ ಸೇರ್ಪಡೆಯಾಗುವ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಾಲ್ಕು ವರ್ಷಗಳ ಕಲಿಕೆಗೆ ವಿದ್ಯಾರ್ಥಿವೇತನ ನೀಡಲಾಗುವುದು ಮತ್ತು ಇದಕ್ಕಾಗಿ ಆನ್‌ಲೈನ್ ಮೂಲಕ ಕೆ.ವಿ.ಜಿ. ಸ್ಕಾಲರ್ಶಿಪ್ ಪರೀಕ್ಷೆಯನ್ನು ಮಾ.25ರಿಂದ ಪ್ರಾರಂಭಿಸಲಾಗುವುದು ಎಂದು ಅಕಾಡಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ) ಕಮಿಟಿ ಬಿ ಇದರ ಚೇರ್ಮನ್ ಡಾ. ರೇಣುಕಾಪ್ರಸಾದ್ ಕೆ.ವಿ. ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.   ವಿದ್ಯಾರ್ಥಿವೇತನಕ್ಕೆ ಆಯ್ಕೆಮಾಡುವ ಸಂದರ್ಭದಲ್ಲಿ ಆನ್‌ಲೈನ್ ಮೂಲಕ ನಡೆಸಲಾಗುವ ಕೆ.ವಿ.ಜಿ. ಸ್ಕಾಲರ್ಶಿಪ್ […]

ಕೆವಿಜಿ : ಇಂಜಿನಿಯರಿಂಗ್‌ ಕಲಿಕೆಗೆ ವಿದ್ಯಾರ್ಥಿವೇತನ Read More »

ಕರಾವಳಿ, ಕರ್ನಾಟಕ

ತೈಲ ಬೆಲೆ ಏರಿಕೆ ತಡೆಗೆ ಅಮೆರಿಕ ಮಹತ್ವದ ನಿರ್ಧಾರ

(ನ್ಯೂಸ್‌ ಕಡಬ) newskadaba.com, ಮಾ.21 ಇರಾನ್ ಮತ್ತು ಇಸ್ರೇಲ್-ಅಮೆರಿಕ ನಡುವಿನ ಸಂಘರ್ಷದಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ತಲೆದೋರಿರುವ ತೈಲ ಅಭಾವ ಮತ್ತು ಬೆಲೆ ಏರಿಕೆಯನ್ನು ನಿಯಂತ್ರಿಸಲು ಟ್ರಂಪ್ ಆಡಳಿತವು ಮಹತ್ವದ ಕ್ರಮ ಕೈಗೊಂಡಿದೆ. ಸಮುದ್ರದಲ್ಲಿ ಸಿಲುಕಿರುವ ಇರಾನ್‌ನ ಕಚ್ಚಾ ತೈಲದ ಮಾರಾಟಕ್ಕೆ ಅನ್ವಯವಾಗುವಂತೆ ೩೦ ದಿನಗಳ ಕಾಲ ನಿರ್ಬಂಧ ಸಡಿಲಿಕೆ ಘೋಷಿಸಲಾಗಿದೆ. ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಈ ಕುರಿತು ಮಾಹಿತಿ ನೀಡಿದ್ದು, “ಸಮುದ್ರದಲ್ಲಿ ಹಡಗುಗಳಲ್ಲಿರುವ ಸುಮಾರು ೧೪೦ ಮಿಲಿಯನ್ ಬ್ಯಾರೆಲ್ ಇರಾನ್ ತೈಲವನ್ನು ಜಾಗತಿಕ ಮಾರುಕಟ್ಟೆಗೆ

ತೈಲ ಬೆಲೆ ಏರಿಕೆ ತಡೆಗೆ ಅಮೆರಿಕ ಮಹತ್ವದ ನಿರ್ಧಾರ Read More »

ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ : ಚಾರ್ಮಾಡಿ ಘಾಟ್‌ನಲ್ಲಿ ಟಿಟಿ ವಾಹನ ಪಲ್ಟಿ – ಒಬ್ಬ ಮೃತ್ಯು

(ನ್ಯೂಸ್‌ ಕಡಬ) newskadaba.com, ಮಾ.21 ಚಾರ್ಮಾಡಿ ಘಾಟ್‌ನಲ್ಲಿ ಟಿಟಿ ವಾಹನವೊಂದು ಪಲ್ಟಿಯಾಗಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಒಂಬತ್ತು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ನಡೆದಿದೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ನ ಒಂಬತ್ತನೇ ತಿರುವಿನಲ್ಲಿ ಬ್ರೇಕ್ ಫೈಲ್ ಆಗಿ ಟಿಟಿ ವಾಹನ ಪಲ್ಟಿಯಾಗಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಮೇಲನಹಳ್ಳಿಯಿಂದ 10 ಮಂದಿ ಸೇರಿದಂತೆ ಮೂವರು ಮಕ್ಕಳು ಟಿಟಿ ವಾಹನದಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಟಿಟಿ ವಾಹನಲ್ಲಿ ಒಂದೇ ಕುಟುಂಬದ 13 ಮಂದಿಯಲ್ಲಿ 9 ಮಂದಿಗೆ

ಬೆಳ್ತಂಗಡಿ : ಚಾರ್ಮಾಡಿ ಘಾಟ್‌ನಲ್ಲಿ ಟಿಟಿ ವಾಹನ ಪಲ್ಟಿ – ಒಬ್ಬ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭಾರತಕ್ಕೆ ಬರಲು ಸಿದ್ಧವಾಗಿದೆ ಇನ್ನೆರಡು ಎಲ್‌ಪಿಜಿ ಟ್ಯಾಂಕರ್‌ಗಳು

(ನ್ಯೂಸ್‌ ಕಡಬ) newskadaba.com, ಮಾ.21 ಎಲ್‌ಪಿಜಿ ಟ್ಯಾಂಕರ್‌ಗಳನ್ನು ಹೊತ್ತುಕೊಂಡು ಶಿವಾಲಿಕ್ ಮತ್ತು ನಂದಾದೇವಿ ಹಡಗುಗಳು ಭಾರತಕ್ಕೆ ಬಂದು ತಲುಪಿದ ಬಳಿಕ ಇದೀಗ ಇನ್ನೆರಡು ಎಲ್‌ಪಿಜಿ ಟ್ಯಾಂಕರ್‌ಗಳು ಹೊರ್ಮುಜ್ ಜಲಸಂಧಿ ದಾಟಿ ಭಾರತಕ್ಕೆ ಬರಲು ಸಿದ್ಧವಾಗಿದೆ. ಇಸ್ರೇಲ್ ಮತ್ತು ಯುಎಸ್ ಸೇನಾ ಪಡೆಯು ಇರಾನ್ ಮೇಲೆ ನಡೆಸಿದ ದಾಳಿಗೆ ಪ್ರತೀಕಾರವಾಗಿ ಇರಾನ್ ಹೊರ್ಮುಜ್ ಜಲಸಂಧಿಯನ್ನು ಮುಚ್ಚಿತ್ತು. ಇದರಿಂದ ಮಧ್ಯ ಪ್ರಾಚ್ಯ ರಾಷ್ಟ್ರಗಳ ಸರಕು ಅದರಲ್ಲೂ ಮುಖ್ಯವಾಗಿ ತೈಲ ಸಾಗಣೆಗೆ ಅಡ್ಡಿಯಾಗಿತ್ತು. ಇದು ಜಾಗತಿಕ ಮಾರುಕಟ್ಟೆ ಮೇಲೆ ಗಂಭೀರ ಪರಿಣಾಮ

ಭಾರತಕ್ಕೆ ಬರಲು ಸಿದ್ಧವಾಗಿದೆ ಇನ್ನೆರಡು ಎಲ್‌ಪಿಜಿ ಟ್ಯಾಂಕರ್‌ಗಳು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

PDO ಹುದ್ದೆಗಳು ಖಾಲಿ: ಅಧಿಕಾರಿಗಳ ಅಭಾವದಿಂದ ಗ್ರಾಮ ಪಂಚಾಯಿತಿಗಳ ಆಡಳಿತ ಕುಸಿತ..!

(ನ್ಯೂಸ್‌ ಕಡಬ) newskadaba.com, ಮಾ.21 ಬೆಂಗಳೂರು: ರಾಜ್ಯದಲ್ಲಿ 5,944 ಗ್ರಾಮ ಪಂಚಾಯಿತಿಗಳ ಪೈಕಿ 5,746 ಪಂಚಾಯಿತಿಗಳ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಸರ್ಕಾರ ಆಡಳಿತಗಾರರನ್ನು ನೇಮಿಸಿದೆ. ಆದರೆ, ಅಧಿಕಾರಿಗಳ ಕೊರತೆಯಿಂದಾಗಿ ಒಬ್ಬ ಅಧಿಕಾರಿಯೇ ಎರಡು–ಮೂರು ಪಂಚಾಯಿತಿಗಳ ಜವಾಬ್ದಾರಿ ಹೊತ್ತಿದ್ದು, ಇದರಿಂದ ಆಡಳಿತಕ್ಕೆ ಹೊಡೆತ ಬಿದ್ದಂತಾಗಿದೆ. ಚುನಾಯಿತ ಪ್ರತಿನಿಧಿಗಳಿಲ್ಲದೇ ಹಾಗೂ ಅನೇಕ ಕಡೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO) ಹುದ್ದೆಗಳು ಖಾಲಿಯಾಗಿರುವುದರಿಂದ ಸಾರ್ವಜನಿಕರ ಸಮಸ್ಯೆಗಳು ಎದುರಾಗುತ್ತಿವೆ.ಕುಡಿಯುವ ನೀರಿನ ಕೊರತೆ, ಕಸದ ವಿಲೇವಾರಿ ವಿಳಂಬ, ಕಾಡುಪ್ರಾಣಿಗಳ ದಾಳಿ ಮುಂತಾದ ಸಮಸ್ಯೆಗಳು ಹೆಚ್ಚಾಗುತ್ತಿದ್ದು,

PDO ಹುದ್ದೆಗಳು ಖಾಲಿ: ಅಧಿಕಾರಿಗಳ ಅಭಾವದಿಂದ ಗ್ರಾಮ ಪಂಚಾಯಿತಿಗಳ ಆಡಳಿತ ಕುಸಿತ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹಂಚಿನಾಳ ಕ್ಯಾಂಪ್ ನಲ್ಲಿ ಸಹಕಾರ ಸಂಘದ ಸಹಯೋಗದಲ್ಲಿ ನೂತನ ಜೋಳ ಖರೀದಿ ಕೇಂದ್ರ ಪ್ರಾರಂಭ

(ನ್ಯೂಸ್‌ ಕಡಬ) newskadaba.com, ಮಾ.21 ಸಿಂಧನೂರು : ಕರ್ನಾಟಕ ಸರ್ಕಾರವು ರೈತರಿಂದ ಬೆಂಬಲ ಬೆಲೆಯಲ್ಲಿ (MSP) ಮುಂಗಾರು ಮತ್ತು ಹಿಂಗಾರು ಜೋಳ/ಮೆಕ್ಕೆಜೋಳವನ್ನು ಖರೀದಿಸಲು ರಾಜ್ಯದ ವಿವಿಧ ಎಪಿಎಂಸಿ (APMC) ಮಾರುಕಟ್ಟೆಗಳಲ್ಲಿ ಖರೀದಿ ಕೇಂದ್ರಗಳನ್ನು ಆರಂಭಿಸಿದ್ದು. ಕೆಎಂಎಫ್ (KMF) ಮೂಲಕ ರೈತರಿಂದ ನೇರವಾಗಿ ಪ್ರತಿ ಕ್ವಿಂಟಾಲ್‌ಗೆ ಬೆಂಬಲ ಬೆಲೆ (ಉದಾಹರಣೆಗೆ ₹2,400-₹3,000) ನಿಗದಿಪಡಿಸಿ, ಒಬ್ಬ ರೈತರಿಂದ ಗರಿಷ್ಠ 20-25 ಕ್ವಿಂಟಾಲ್ ವರೆಗೆ ಖರೀದಿ ಮಾಡಲಾಗುತ್ತದೆ.ಈ ಹಿನ್ನೆಲೆಯಲ್ಲಿ ಸಿಂಧನೂರು ತಾಲೂಕಿನ ಹಂಚಿನಾಳ ಕ್ಯಾಂಪ್ ನ ಸಹಕಾರ ಸಂಘದ ವತಿಯಿಂದ ಇಂದು

ಹಂಚಿನಾಳ ಕ್ಯಾಂಪ್ ನಲ್ಲಿ ಸಹಕಾರ ಸಂಘದ ಸಹಯೋಗದಲ್ಲಿ ನೂತನ ಜೋಳ ಖರೀದಿ ಕೇಂದ್ರ ಪ್ರಾರಂಭ Read More »

ಬ್ರೇಕಿಂಗ್ ನ್ಯೂಸ್

ಇಂಧನ ಉಳಿತಾಯಕ್ಕೆ ಐಇಎ ಕಠಿಣ ಶಿಫಾರಸು: ಮತ್ತೆ ಕೋವಿಡ್ ನಿಯಮ ಜಾರಿ ಸಾಧ್ಯತೆ?

(ನ್ಯೂಸ್‌ ಕಡಬ) newskadaba.com, ಮಾ.21 : ಇರಾನ್, ಇಸ್ರೇಲ್ ಮತ್ತು ಅಮೆರಿಕ ನಡುವಿನ ಯುದ್ಧದ ಭೀತಿಯಿಂದ ಜಗತ್ತಿನಾದ್ಯಂತ ಇಂಧನ ಬಿಕ್ಕಟ್ಟು ಎದುರಾಗಿದೆ. ಈ ತುರ್ತು ಪರಿಸ್ಥಿತಿಯನ್ನು ನಿಭಾಯಿಸಲು ಅಂತರಾಷ್ಟ್ರೀಯ ಇಂಧನ ಸಂಸ್ಥೆ (IEA) ಹಲವು ಪ್ರಮುಖ ಶಿಫಾರಸುಗಳನ್ನು ಮಾಡಿದೆ. ಇಂಧನ ಮತ್ತು ಗ್ಯಾಸ್ ಬಳಕೆಯನ್ನು ತಕ್ಷಣವೇ ಕಡಿತಗೊಳಿಸುವಂತೆ ಸೂಚಿಸಿದೆ… ಪೆಟ್ರೋಲ್ ಮತ್ತು ಡೀಸೆಲ್ ಉಳಿಸಲು ಉದ್ಯೋಗಿಗಳಿಗೆ ‘ಮನೆಯಿಂದಲೇ ಕೆಲಸ’ಮಾಡಲು ಉತ್ತೇಜಿಸುವಂತೆ ಸಂಸ್ಥೆ ಸಲಹೆ ನೀಡಿದೆ. ಇದು ಕೋವಿಡ್ ಕಾಲದ ಲಾಕ್‌ಡೌನ್ ನಿಯಮಗಳನ್ನು ನೆನಪಿಸುತ್ತಿದ್ದು, ಸಾರಿಗೆ ವೆಚ್ಚ ತಗ್ಗಿಸಲು

ಇಂಧನ ಉಳಿತಾಯಕ್ಕೆ ಐಇಎ ಕಠಿಣ ಶಿಫಾರಸು: ಮತ್ತೆ ಕೋವಿಡ್ ನಿಯಮ ಜಾರಿ ಸಾಧ್ಯತೆ? Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ ಫಲಿತಾಂಶ ಪ್ರಕಟ ಜ್ಞಾನದೀಪ ನವೋದಯ ತರಬೇತಿ ಕೇಂದ್ರದ 16 ವಿದ್ಯಾರ್ಥಿಗಳು ನವೋದಯ ವಿದ್ಯಾಲಯಕ್ಕೆ ಆಯ್ಕೆ

(ನ್ಯೂಸ್‌ ಕಡಬ) newskadaba.com, ಮಾ.21 : ನವೋದಯ ವಿದ್ಯಾಲಯ ಸಮಿತಿ ಜನವರಿ ತಿಂಗಳಲ್ಲಿ ನಡೆಸಿದ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಬೆಳ್ಳಾರೆ, ಕಡಬ ಮತ್ತು ಸುಳ್ಯದ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ತರಬೇತಿ ಪಡೆದ ಒಟ್ಟು 16 ವಿದ್ಯಾರ್ಥಿಗಳು ಮುಡಿಪು ಜವಾಹರ್ ನವೋದಯ ವಿದ್ಯಾಲಯದ ಪ್ರವೇಶಕ್ಕೆ ಅರ್ಹತೆ ಪಡೆದುಕೊಂಡಿದ್ದಾರೆ. ಪುತ್ತೂರು ತಾಲೂಕು ಅರಿಯಡ್ಕ ಗ್ರಾಮದ ಬೈರಮೂಲೆ ಸುಬ್ಬಪ್ಪ ಪಾಟಾಳಿ ಮತ್ತು ವೇದಾವತಿ ಎ ದಂಪತಿಗಳ ಪುತ್ರ  ಸುಬ್ರಹ್ಮಣ್ಯದ ಕುಮಾರಸ್ವಾಮಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ

ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ ಫಲಿತಾಂಶ ಪ್ರಕಟ ಜ್ಞಾನದೀಪ ನವೋದಯ ತರಬೇತಿ ಕೇಂದ್ರದ 16 ವಿದ್ಯಾರ್ಥಿಗಳು ನವೋದಯ ವಿದ್ಯಾಲಯಕ್ಕೆ ಆಯ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಚ್ಚಾ ತೈಲ-ಗ್ಯಾಸ್ ಬಿಕ್ಕಟ್ಟು: ಅಗತ್ಯ ಸರಕುಗಳ ಕಾಯ್ದೆ ಸೆಕ್ಷನ್ 3 ಜಾರಿ, ಮಾರುಕಟ್ಟೆಯಲ್ಲಿ ಆತಂಕ

(ನ್ಯೂಸ್‌ ಕಡಬ) newskadaba.com, ಮಾ.21: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಅಮೆರಿಕ–ಇಸ್ರೇಲ್ ಹಾಗೂ ಇರಾನ್ ನಡುವಿನ ಸಂಘರ್ಷದ ಪರಿಣಾಮ ಭಾರತದಲ್ಲೂ ಆರ್ಥಿಕ ತಲ್ಲಣ ಉಂಟಾಗಿದ್ದು, ಕಚ್ಚಾ ತೈಲ ಮತ್ತು ನೈಸರ್ಗಿಕ ಅನಿಲ ಪೂರೈಕೆಯ ಆತಂಕದ ಹಿನ್ನೆಲೆ ಕೇಂದ್ರ ಸರ್ಕಾರ ಅಗತ್ಯ ಸರಕುಗಳ ಕಾಯ್ದೆಯ ಸೆಕ್ಷನ್ 3 ಅನ್ನು ಜಾರಿಗೊಳಿಸಿದೆ. ಸಂಘರ್ಷವು 21ನೇ ದಿನಕ್ಕೆ ಕಾಲಿಟ್ಟಿರುವ ಹಿನ್ನೆಲೆ, ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ಕೊರತೆ ಹೆಚ್ಚಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಗ್ಯಾಸ್ ಅನ್ನು ಅಗತ್ಯ ಸರಕುಗಳ ಪಟ್ಟಿಗೆ ಸೇರಿಸಿದ್ದ

ಕಚ್ಚಾ ತೈಲ-ಗ್ಯಾಸ್ ಬಿಕ್ಕಟ್ಟು: ಅಗತ್ಯ ಸರಕುಗಳ ಕಾಯ್ದೆ ಸೆಕ್ಷನ್ 3 ಜಾರಿ, ಮಾರುಕಟ್ಟೆಯಲ್ಲಿ ಆತಂಕ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹಾರ್ಮುಜ್ ಜಲಸಂಧಿ ಬಳಿ ತೈಲ ಸಾಗಿಸುತ್ತಿದ್ದ ಹಡಗಿನಲ್ಲಿ ರಾಂಚಿಯ ವ್ಯಕ್ತಿ ಮೃತ್ಯು

(ನ್ಯೂಸ್‌ ಕಡಬ) newskadaba.com, ಮಾ.21: ಹಾರ್ಮುಜ್ ಜಲಸಂಧಿ ಬಳಿ ತೈಲ ಸಾಗಿಸುತ್ತಿದ್ದ ಹಡಗಿನಲ್ಲಿ ರಾಂಚಿಯ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಅವರ ಮೃತದೇಹವನ್ನು ತಾಯ್ನಾಡಿಗೆ ತರಲು ಸಹಾಯ ಮಾಡುವಂತೆ ಕೇಂದ್ರ ಮತ್ತು ಜಾರ್ಖಂಡ್ ಸರ್ಕಾರಕ್ಕೆ ಕುಟುಂಬಸ್ಥರು ಮನವಿ ಮಾಡಿಕೊಂಡಿದ್ದಾರೆ. ರಾಂಚಿ ಮೂಲದ ಕ್ಯಾಪ್ಟನ್ ರಾಕೇಶ್ ರಂಜನ್ ಮೃತ ವ್ಯಕ್ತಿ. ಫೆಬ್ರವರಿ 2 ರಂದು ಖಾಸಗಿ ಕಂಪನಿಯ ಒಡೆತನದ ‘ASP ಅವನಾ- RPSL-MUM-172’ ಹಡಗನ್ನು ಸೇರಿಕೊಂಡಿದ್ದರು. ಅವರು ಮಾರ್ಚ್ 18 ರಂದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಈ ಪ್ರದೇಶದಲ್ಲಿ ಹಡಗು

ಹಾರ್ಮುಜ್ ಜಲಸಂಧಿ ಬಳಿ ತೈಲ ಸಾಗಿಸುತ್ತಿದ್ದ ಹಡಗಿನಲ್ಲಿ ರಾಂಚಿಯ ವ್ಯಕ್ತಿ ಮೃತ್ಯು Read More »

ಬ್ರೇಕಿಂಗ್ ನ್ಯೂಸ್
Scroll to Top