ಸೌಜನ್ಯ ಪರ ಹೋರಾಟಗಾರ ತಿಮರೋಡಿ ವಿರುದ್ದ 3ನೇ ಬಾರಿ ಗಡಿಪಾರು ಆದೇಶ
(ನ್ಯೂಸ್ ಕಡಬ) newskadaba.com ಮಾ. 17. ಸೌಜನ್ಯಾ ಪರ ಹೊರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಹೈಕೋರ್ಟ್ ಆದೇಶದಂತೆ 6 ತಿಂಗಳುಗಳ ಕಾಲ ರಾಯಚೂರುಜಿಲ್ಲೆಯ ಮಾನ್ವಿ ತಾಲೂಕಿಗೆ ಮೂರನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಅವರು ಆದೇಶ ಹೊರಡಿಸಿದ್ದಾರೆ. ಗಡಿಪಾರು ಅವಧಿಯು ಮಾ.16ರಿಂದ ಸೆಪ್ಟಂಬರ್ 16ರವರೆಗೆ ಆರು ತಿಂಗಳು ಕಾಲಾವಧಿಯನ್ನು ಹೊಂದಿದೆ.
ಸೌಜನ್ಯ ಪರ ಹೋರಾಟಗಾರ ತಿಮರೋಡಿ ವಿರುದ್ದ 3ನೇ ಬಾರಿ ಗಡಿಪಾರು ಆದೇಶ Read More »
ಕರಾವಳಿ





