ರಾಜ್ಯದ ಎಲ್ಲ ಜೈಲುಗಳ ಕೈದಿಗಳಿಗೆ ಡ್ರಗ್ಸ್ ಪರೀಕ್ಷೆ ಜೈಲುಗಳಲ್ಲಿ ಮಾದಕ ವಸ್ತುಗಳ ಜಾಲ ತಡೆಗೆ ಕ್ರಮ

(ನ್ಯೂಸ್ ಕಡಬ) newskadaba.com ಮಾ. 15. ರಾಜ್ಯದ ಜೈಲುಗಳಲ್ಲಿ ಮಾದಕ ವಸ್ತುಗಳ ಸೇವನೆ ಹಾಗೂ ಜೈಲು ಸಿಬ್ಬಂದಿಯಿಂದಲೂ ಮಾದಕ ವಸ್ತುಗಳು ಜೈಲಿಗೆ ಸಾಗಣೆಯಾದ ಘಟನೆಗಳು ಕೇಳಿಬಂದ ಹಿನ್ನೆಲೆ, ನಿಮ್ಹಾನ್ಸ್ ಸಹಯೋಗದೊಂದಿಗೆ ಕೈದಿಗಳನ್ನು ಡ್ರಗ್ ಪರೀಕ್ ಪರೀಕ್ಷೆಗೆ ಒಳಪಡಿಸುವ ವ್ಯವಸ್ಥೆ ಆರಂಭಿಸಲಾಗಿದೆ ಎಂದು ವರದಿಯಾಗಿದೆ. ಕಾರಾಗೃಹ ಇಲಾಖೆಯ ಡಿಜಿಪಿ ಅಲೋಕ್ ಕುಮಾರ್ ಸೂಚನೆಯಂತೆ ರಾಜ್ಯದ ಎಲ್ಲ ಜೈಲುಗಳಲ್ಲಿ ಬಂಧಿರತಾಗಿರುವ  ಕೈದಿಗಳನ್ನು ಡ್ರಗ್ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ರಾಜ್ಯದ ವಿವಿಧ ಕಾರಾಗೃಹಗಳಲ್ಲಿರುವ ಬಂಧಿತರಲ್ಲಿ ಡ್ರಗ್ ಸೇವನೆ ತಡೆಯುವ ಉದ್ದೇಶದಿಂದ ಈ ಕ್ರಮ […]

ರಾಜ್ಯದ ಎಲ್ಲ ಜೈಲುಗಳ ಕೈದಿಗಳಿಗೆ ಡ್ರಗ್ಸ್ ಪರೀಕ್ಷೆ ಜೈಲುಗಳಲ್ಲಿ ಮಾದಕ ವಸ್ತುಗಳ ಜಾಲ ತಡೆಗೆ ಕ್ರಮ Read More »

ಕರ್ನಾಟಕ

ಕೋಳಿ ಅಂಕಕ್ಕೆ ದಾಳಿ- ಐವರ ವಿರುದ್ಧ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಮಾ. 15. ಅಕ್ರಮವಾಗಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ದಾಳಿ ನಡೆಸಿದ ಪೊಲೀಸರು ಐವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು 4 ಹುಂಜಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ ಶೆಟ್ಟಿಕೋಡಿ ಎಂಬಲ್ಲಿ ನಡೆದಿದೆ. ಕೊಡಂಬೆಟ್ಟು ಗ್ರಾಮದ ಮುಗೇರ ಮನೆಯ ಅಂಕಿತ್, ಉರುಡಾಯಿ ನಿವಾಸಿ ಯಶೋಧರ, ಮುಗೇರ ಮನೆಯ ಶಿವಪ್ಪ, ತಣ್ಣೀರುಪಂಥ ಗ್ರಾಮದ ಮುಂದಿ ಮನೆಯ ಕರುಣಾಕರ ಪೂಜಾರಿ, ಮಚ್ಚಿನ ಗ್ರಾಮದ ಮಡಕ್ಕಿಲ ಮನೆಯ ಉಮೇಶ ಅವರ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸ್ಥಳದಿಂದ

ಕೋಳಿ ಅಂಕಕ್ಕೆ ದಾಳಿ- ಐವರ ವಿರುದ್ಧ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್
Crime

ಇಬ್ಬರು ಯುವಕರಿಗೆ ಚೂರಿ ಇರಿತ- ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಮಾ. 15. ಬಾರ್ ಮುಂಭಾಗದಲ್ಲಿ ನಿಂತಿದ್ದ ಯುವಕರಿಗೆ ದುಷ್ಕರ್ಮಿಗಳು ಚೂರಿಯಿಂದ ಇರಿದ ಘಟನೆ ಸುಳ್ಯದ ಶ್ರೀರಾಂಪೇಟೆಯಲ್ಲಿ ಶನಿವಾರ ಸಂಜೆ ನಡೆದಿದೆ. ಚೂರಿ ಇರಿತಕ್ಕೊಳಗಾದ ಯುವಕರನ್ನು ಸುಳ್ಯ ಬೀರಮಂಗಲ ಬಂಗ್ಲಗುಡ್ಡೆ ನಿವಾಸಿಗಳಾದ ಹರೀಶ್ ಬಂಗ್ಲಗುಡ್ಡೆ ಹಾಗೂ ನಿತೇಶ್ ಕೆ.ಆರ್. ಬಂಗ್ಲಗುಡ್ಡೆ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿಗಳಾದ ಅಜ್ಜಾವರ ಗ್ರಾಮದ ಕಾಂತಮಂಗಲ ಗಂಧದಗುಡ್ಡೆ ನಿವಾಸಿಗಳಾದ ದಯಾನಂದ ಮತ್ತು ರಾಜೇಶ್ ಬಿ.ಆರ್. ಎಂಬವರನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ

ಇಬ್ಬರು ಯುವಕರಿಗೆ ಚೂರಿ ಇರಿತ- ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ತಾಯಿ ಭಾಷೆಯನ್ನು ಪ್ರೀತಿಸಿದಾಗ ಬದುಕು ಸುಂದರ – ಯು. ರಾಮರಾವ್

(ನ್ಯೂಸ್ ಕಡಬ) newskadaba.com ಮಾ. 15. ನಮ್ಮ ತಾಯಿ ಭಾಷೆ ನಮ್ಮ ಅಮ್ಮನಂತೆ ಪೂಜ್ಯನೀಯ. ಅದನ್ನು ಪ್ರೀತಿಸುತ್ತಾ ಬದುಕುವುದು ಸಂತಸ ಮತ್ತು ನೆಮ್ಮದಿ ನೀಡುತ್ತದೆ ಎಂದು ರೇಡಿಯೋ ಕೇಳುಗರ ಸಂಘದ ಸ್ಥಾಪಕಾಧ್ಯಕ್ಷ ಹಾಗೂ ಮಂಗಳೂರು ಪ್ರೊಡಕ್ಟಿವಿಟಿ ಕೌನ್ಸಿಲ್ ಅಧ್ಯಕ್ಷ  ಯು. ರಾಮರಾವ್ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು – ಮಂಗಳೂರು ತಾಲೂಕು ಘಟಕ ಅವರ ಮನೆಗೆ ಭೇಟಿ ನೀಡಿ ಗೌರವಿಸಿದ ಸಂದರ್ಭದಲ್ಲಿ ಅವರು ಮಾತನಾಡುತ್ತಾ ಆಂಟಿ- ಅಂಕಲ್ ಬೇಡ ; ಅತ್ತೆ- ಮಾವ,

ತಾಯಿ ಭಾಷೆಯನ್ನು ಪ್ರೀತಿಸಿದಾಗ ಬದುಕು ಸುಂದರ – ಯು. ರಾಮರಾವ್ Read More »

ಕರಾವಳಿ

ಆಹಾರ ತಜ್ಞ ಅಜಿತ್ ಕೆ ಕೋಡಿಂಬಾಳ ಅವರಿಗೆ ರಾಷ್ಟ್ರೀಯ ಸಾಮಾಜಿಕ ಪರಿಣಾಮ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಕಡಬ, ಮಾ. 15. ದೇರಳಕಟ್ಟೆಯ ಯೆನೆಪೋಯ ವಿಶ್ವವಿದ್ಯಾಲಯದ ಪೌಷ್ಟಿಕಾಂಶ ಮತ್ತು ಆಹಾರ ಪದ್ಧತಿ ವಿಭಾಗದ ಸಹಾಯಕ ಪ್ರಾಧ್ಯಾಪಕ ಮತ್ತು ಆಹಾರ ತಜ್ಞ ಅಜಿತ್ ಕೆ ಕೋಡಿಂಬಾಳ ಅವರಿಗೆ ಕರ್ನಾಟಕದ ರಾಷ್ಟ್ರೀಯ ಸಮಗ್ರ ಕಲಾವಿದರು ಮತ್ತು ಕಾರ್ಯಕರ್ತರ ವೇದಿಕೆ (NIFFA) ಸಂವೇದ-2 ರಾಷ್ಟ್ರೀಯ ಸಾಮಾಜಿಕ ಪರಿಣಾಮ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.   ರಕ್ತದಾನ ಶಿಬಿರಗಳು ಮತ್ತು ಸಮುದಾಯ ಕಲ್ಯಾಣ ಚಟುವಟಿಕೆಗಳನ್ನು ಆಯೋಜಿಸುವ ಮೂಲಕ ಸಾಮಾಜಿಕ ಸೇವೆಗೆ ನೀಡಿದ ಕೊಡುಗೆಗಳನ್ನು ಗುರುತಿಸಿ ಮಾರ್ಚ್ 14 ರಂದು

ಆಹಾರ ತಜ್ಞ ಅಜಿತ್ ಕೆ ಕೋಡಿಂಬಾಳ ಅವರಿಗೆ ರಾಷ್ಟ್ರೀಯ ಸಾಮಾಜಿಕ ಪರಿಣಾಮ ಪ್ರಶಸ್ತಿ Read More »

ಕರಾವಳಿ

ವಾಣಿಜ್ಯ ಸಿಲಿಂಡರ್ ಕೊರತೆ – ಪ್ರಧಾನಿಗೆ ಪತ್ರ ಬರೆದ ಹೋಟೆಲ್ ಮಾಲಕಿ

(ನ್ಯೂಸ್ ಕಡಬ)newskadaba.com ಮಾ. 14. ಇರಾನ್-ಇಸ್ರೇಲ್ ಯುದ್ದದ ಪರಿಣಾಮವಾಗಿ ರಾಜ್ಯದಾದ್ಯಂತ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಕೊರತೆ ಹೆಚ್ಚುತ್ತಿರುವ ಹಿನ್ನೆಲೆ ಹೋಟೆಲ್ ಉದ್ಯಮ ಸಂಕಷ್ಟಕ್ಕೆ ಸಿಲುಕಿದ್ದು, ಸಮಸ್ಯೆಗೆ ತುರ್ತು ಪರಿಹಾರ ಒದಗಿಸುವಂತೆ ಬೆಂಗಳೂರಿನ ಗಾಂಧಿನಗರದಲ್ಲಿರುವ ‘ರಸಪಾಕ’ ಹೋಟೆಲ್ ಮಾಲಕಿ ರೂಪಾ ಶಾಸ್ತ್ರಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿರುವ ಕುರಿತು ವರದಿಯಾಗಿದೆ.   ವರದಿಯ ಪ್ರಕಾರ, ಕರ್ನಾಟಕದ ನಾರಿ ಶಕ್ತಿ ಪರವಾಗಿ ಪತ್ರ ಬರೆದಿರುವ ರೂಪಾ ಶಾಸ್ತ್ರಿ, ಕಳೆದ ಕೆಲವು ವಾರಗಳಿಂದ ವಾಣಿಜ್ಯ ಅಡುಗೆ ಅನಿಲದ ಕೊರತೆ

ವಾಣಿಜ್ಯ ಸಿಲಿಂಡರ್ ಕೊರತೆ – ಪ್ರಧಾನಿಗೆ ಪತ್ರ ಬರೆದ ಹೋಟೆಲ್ ಮಾಲಕಿ Read More »

ಕರ್ನಾಟಕ

ಕಳವಾಗಿದ್ದ ಮೊಬೈಲ್’ನ್ನು ಮಾಲೀಕನಿಗೆ ಹಸ್ತಾಂತರಿಸಿದ ರೈಲ್ವೆ ಪೊಲೀಸರು

(ನ್ಯೂಸ್ ಕಡಬ) newskadaba.com ಮಾ. 14. ಕಳುವಾಗಿದ್ದ ಮೊಬೈಲ್ ಫೋನ್ ಒಂದನ್ನು ಪತ್ತೆಹಚ್ಚಿದ ರೈಲ್ವೇ ಪೊಲೀಸರು ಅದರ ಅಸಲಿ ಮಾಲೀಕನಿಗೆ ಹಸ್ತಾಂತರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೇಂದ್ರ ಉಪಕರಣ ಗುರುತಿನ ನೋಂದಣಿ (ಸಿಇಐಆರ್) ಪೋರ್ಟಲ್‌ಬನಲ್ಲಿ ದಾಖಲಾದ ದೂರು ಮತ್ತು ಸೈಬರ್ ಸೆಲ್ ಅಧಿಕಾರಿ ಅನಿಲ್ ಸೇನ್ ನೀಡಿದ ಮಾಹಿತಿಯ ಆಧಾರದ ಮೇಲೆ ರೈಲ್ವೆ ಪೊಲೀಸರು ಈ ಮೊಬೈಲ್ ಅನ್ನು ವಶಪಡಿಸಿಕೊಂಡಿದ್ದಾರೆ. ಅಜಿತ್ ಎಂಬವರು 2025ರ ಮೇ ತಿಂಗಳಲ್ಲಿ ತಮ್ಮ ಕುಟುಂಬದೊಂದಿಗೆ ಮುಂಬೈನಿಂದ ತಿರುವನಂತಪುರಕ್ಕೆ ಪ್ರಯಾಣಿಸುತ್ತಿದ್ದಾಗ, ತನ್ನ ಮೊಬೈಲ್ ಫೋನ್, 25,000

ಕಳವಾಗಿದ್ದ ಮೊಬೈಲ್’ನ್ನು ಮಾಲೀಕನಿಗೆ ಹಸ್ತಾಂತರಿಸಿದ ರೈಲ್ವೆ ಪೊಲೀಸರು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮನೆಗಳ್ಳತನ ಪ್ರಕರಣ- 12 ಗಂಟೆಯೊಳಗೆ ನಾಲ್ವರ ಬಂಧನ

(ನ್ಯೂಸ್ ಕಡಬ) newskadaba.com ಮಾ. 14. ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಘಟನೆ ನಡೆದ ಕೇವಲ 12 ಗಂಟೆಗಳ ಒಳಗೆ ಆರೋಪಿಗಳನ್ನು ಮಣಿಪಾಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ವಿಜಯಪುರ ಮೂಲದ ಸಂತೋಷ್ (20) ಮತ್ತು ಬಡನಿಡಿಯೂರು ನಿವಾಸಿ ಚಿರಂತನ್ (21) ಎಂದು ಗುರುತಿಸಲಾಗಿದೆ. ಅಲ್ಲದೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತರನ್ನು ಕೂಡಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. 80 ಬಡಗಬೆಟ್ಟು ಗ್ರಾಮದ ಶಾಂತಿನಗರ ನಿವಾಸಿ ಸಂಗೀತ ಮಡಿವಾಳ ಎಂಬವರು ಮಾರ್ಚ್ 12ರಂದು ಬೆಳಗ್ಗೆ ತಮ್ಮ ಮನೆಗೆ ಬೀಗ

ಮನೆಗಳ್ಳತನ ಪ್ರಕರಣ- 12 ಗಂಟೆಯೊಳಗೆ ನಾಲ್ವರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಮಾರ್ಚ್ 31ರೊಳಗೆ ಇ-ಆಟೋಗಳ ಪರವಾನಿಗೆಗೆ ಅರ್ಜಿ ಸಲ್ಲಿಸಿ: ಜಿಲ್ಲಾಧಿಕಾರಿ ದರ್ಶನ್

(ನ್ಯೂಸ್ ಕಡಬ) newskadaba.com ಮಾ. 14. ಪರವಾನಿಗೆ ಪಡೆಯಲು ಇಚ್ಚಿಸುವ ಎಲ್ಲಾ ಇಲೆಕ್ಟಿಕ್ ಆಟೋ (ಇ- ಅಟೋ) ರಿಕ್ಷಾ ಚಾಲಕ, ಮಾಲಕರು ಮಾರ್ಚ್ 31ರೊಳಗೆ ಪ್ರಾದೇಶಿಕ ಸಾರಿಗೆ ಕಚೇರಿಗೆ ಅರ್ಜಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ದರ್ಶನ್ ಎ ತಿಳಿಸಿದ್ದಾರೆ. ಪಡೀಲ್‌ ನ ಪ್ರಜಾಸೌಧದಲ್ಲಿ ಶುಕ್ರವಾರ ಆಟೋ ರಿಕ್ಷಾ ಸಂಘದ ಬೇಡಿಕೆಗಳು, ಇ-ಆಟೋ ರಿಕ್ಷಾಗಳಿಗೆ ಪರವಾನಿಗೆ ಕುರಿತಂತೆ ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಆರ್‌ಟಿಒ ಅಂಕಿ ಅಂಶಗಳ ಪ್ರಕಾರ ಇ ಆಟೋ ರಿಕ್ಷಾಗಳಿಂದ ಈವರೆಗೆ ಕೇವಲ 250

ಮಾರ್ಚ್ 31ರೊಳಗೆ ಇ-ಆಟೋಗಳ ಪರವಾನಿಗೆಗೆ ಅರ್ಜಿ ಸಲ್ಲಿಸಿ: ಜಿಲ್ಲಾಧಿಕಾರಿ ದರ್ಶನ್ Read More »

ಕರಾವಳಿ
Guwahati-Chennai IndiGo flight diverted to Bengalur

ಮಾ. 16ರಿಂದ ಮಂಗಳೂರು-ಶಾರ್ಜಾ ಮಧ್ಯೆ ವಿಮಾನ ಸಂಚಾರ ಆರಂಭ

(ನ್ಯೂಸ್ ಕಡಬ) newskadaba.com ಮಾ. 14. ಗಲ್ಫ್ ಯುದ್ಧ ಭೀತಿಯಿಂದ ಸ್ಥಗಿತಗೊಂಡಿದ್ದ ವಿಮಾನ ಯಾನದ ಪೈಕಿ ಏರ್ ಇಂಡಿಯಾ ಮಂಗಳೂರು- ಶಾರ್ಜಾ ಮಧ್ಯೆ ಮಾ.16ರಿಂದ 28ರವರೆಗೆ ಪ್ರತಿದಿನ ವಿಮಾನ ಸಂಚಾರ ಆರಂಭಿಸಲಿದೆ. ಏರ್ ಇಂಡಿಯಾ 6057 ಮಂಗಳೂರಿನಿಂದ ಮಧ್ಯಾಹ್ನ 1:25ಕ್ಕೆ ಹೊರಟು ಶಾರ್ಜಾವನ್ನು ಅಲ್ಲಿನ ಸಮಯ ಸಂಜೆ 4:05ಕ್ಕೆ ತಲುಪಲಿದೆ. ಏರ್ ಇಂಡಿಯಾ 6058 ಶಾರ್ಜಾದಿಂದ ಅಲ್ಲಿನ ಸಮಯ ಸಂಜೆ 5:05 ಕ್ಕೆ ಹೊರಟು ರಾತ್ರಿ 10.30ಕ್ಕೆ ಮಂಗಳೂರು ತಲುಪಲಿದೆ. ಮಂಗಳೂರಿನಿಂದ ದುಬೈಗೆ ವಾರದಲ್ಲಿ 17, ಅಬುಧಾಬಿಗೆ

ಮಾ. 16ರಿಂದ ಮಂಗಳೂರು-ಶಾರ್ಜಾ ಮಧ್ಯೆ ವಿಮಾನ ಸಂಚಾರ ಆರಂಭ Read More »

ರಾಷ್ಟ್ರೀಯ ನ್ಯೂಸ್
Scroll to Top