ಬೆಳ್ತಂಗಡಿ: ಮನೆ ಪಕ್ಕದ ಶೆಡ್‌ನಲ್ಲಿ ಅಕ್ರಮ ಡೀಸೆಲ್ ಅಡ್ಡೆ; 4,175 ಲೀಟರ್ ಇಂಧನ ಜಪ್ತಿ

(ನ್ಯೂಸ್‌ ಕಡಬ) newskadaba.com,  ಮಾ.11: ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಮನೆಯೊಂದರ ಸಮೀಪವಿರುವ ಶೆಡ್‌ನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಸುಮಾರು 4,175 ಲೀಟರ್ ಡೀಸೆಲ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬೆಳ್ತಂಗಡಿ ಉಪವಿಭಾಗದ ಡಿವೈಎಸ್‌ಪಿ ರೋಹಿಣಿ ಸಿ.ಕೆ. ಅವರಿಗೆ ಲಭಿಸಿದ ಖಚಿತ ಮಾಹಿತಿಯ ಮೇರೆಗೆ ಮಾರ್ಚ್ 9ರ ರಾತ್ರಿ ಈ ದಾಳಿ ನಡೆಸಲಾಗಿದೆ.. ಜಗದೀಶ್ (35) ಎಂಬುವವರ ಮನೆಯ ಪಕ್ಕದ ಶೆಡ್‌ನಲ್ಲಿ ತಪಾಸಣೆ ನಡೆಸಿದಾಗ, ತಲಾ 200 ಲೀಟರ್ ಸಾಮರ್ಥ್ಯದ 20 ಬ್ಯಾರೆಲ್‌ಗಳು ಮತ್ತು […]

ಬೆಳ್ತಂಗಡಿ: ಮನೆ ಪಕ್ಕದ ಶೆಡ್‌ನಲ್ಲಿ ಅಕ್ರಮ ಡೀಸೆಲ್ ಅಡ್ಡೆ; 4,175 ಲೀಟರ್ ಇಂಧನ ಜಪ್ತಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ: ಬಸ್-ಬೈಕ್ ಡಿಕ್ಕಿ ಹೊಡೆದು ತರುಣ ಮೃತ್ಯು

(ನ್ಯೂಸ್‌ ಕಡಬ) newskadaba.com,  ಮಾ.11: ಒಂದು ವಾರದ ಹಿಂದೆ ಸರ್ಕಾರಿ ಬಸ್ ಮತ್ತು ಬೈಕ್‌ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ 19 ವರ್ಷದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಮೃತರನ್ನು ಹೆರ್ಗ ಶೆಟ್ಟಿಬೆಟ್ಟು ನಿವಾಸಿ ಮೊಹಮ್ಮದ್ ಝಾದ್ (19) ಎಂದು ಗುರುತಿಸಲಾಗಿದ್ದು, ಸಂತೆಕಟ್ಟೆಯ ಲಕ್ಷ್ಮಿನಗರ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತದ ನಂತರ ಚಿಕಿತ್ಸೆಗಾಗಿ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ವೈದ್ಯಕೀಯ ಪ್ರಯತ್ನಗಳ ಹೊರತಾಗಿಯೂ ಮಾರ್ಚ್ 10, ಮಂಗಳವಾರ ನಿಧನರಾಗಿದ್ದಾರೆ. ಝಾದ್ ಇತ್ತೀಚೆಗೆ

ಉಡುಪಿ: ಬಸ್-ಬೈಕ್ ಡಿಕ್ಕಿ ಹೊಡೆದು ತರುಣ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಮಾ.11:ರಾಜ್ಯದಲ್ಲಿ ಬಿಸಿಲಿನ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇಂದು ಸಹ ರಾಜ್ಯದ ಹಲವೆಡೆ ಒಣ ಹವೆ ಹಾಗೂ ಬಿಸಿಲಿನಿಂದ ಕೂಡಿದ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕೋಲಾರದಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆಟೋ ಗ್ಯಾಸ್ ಬೆಲೆ ದಿಢೀರ್ ಏರಿಕೆ ; ಆಟೋ ಚಾಲಕರ ಪರದಾಟ

(ನ್ಯೂಸ್‌ ಕಡಬ) newskadaba.com,ಮಾ.10   ಇರಾನ್-ಇಸ್ರೇಲ್ ಅಮೆರಿಕದ ನಡುವೆ ಯುದ್ಧದ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರ ಎಫೆಕ್ಟ್ ಭಾರತದ ಮೇಲೆ ತಟ್ಟಿದೆ. ಆಟೋ ಗ್ಯಾಸ್‌ ದರ ದಿಢೀರ್‌ ಹೆಚ್ಚಳವಾಗಿದ್ದು, ಹಾವೇರಿಯಲ್ಲಿ ಆಟೋ ಚಾಲಕರ ಪರದಾಡುವಂತಾಗಿದೆ. ಹಾವೇರಿಯ ಹಾನಗಲ್ ರಸ್ತೆಯಲ್ಲಿರುವ ಗೋ ಗ್ಯಾಸ್ ಬಂಕ್‌ನಲ್ಲಿ ಗ್ಯಾಸ್ ವ್ಯತ್ಯಯದ ಬ್ಯಾನರ್ ಹಾಕಲಾಗಿದೆ. ಇರಾನ್-ಇಸ್ರೇಲ್ ಯುದ್ಧದ ಹಿನ್ನೆಲೆ ಆಟೋ ಚಾಲಕರಿಗೆ ಗ್ಯಾಸ್ ಕೊರತೆ ಸಾಧ್ಯತೆ ಇದೆ. ಸಹಕರಿಸಬೇಕು ಎನ್ನುವ ಬ್ಯಾನರ್ ಅಳವಡಿಸಿದ್ದಾರೆ. ಕಳೆದ 15 ದಿನಗಳ ಹಿಂದೆ ಕೆಜಿ ಗ್ಯಾಸ್ ಬೆಲೆ

ಆಟೋ ಗ್ಯಾಸ್ ಬೆಲೆ ದಿಢೀರ್ ಏರಿಕೆ ; ಆಟೋ ಚಾಲಕರ ಪರದಾಟ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಬಸ್‌ನಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ; ಆರೋಪಿಯ ಬಂಧನ, 20 ಲಕ್ಷ ರೂ. ಮೌಲ್ಯದ ಚಿನ್ನ ವಶಕ್ಕೆ

(ನ್ಯೂಸ್‌ ಕಡಬ) newskadaba.com,ಮಾ.10  ಕಡಬ: ಸುಮಾರು ಐದು ತಿಂಗಳ ಹಿಂದೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ದಂಪತಿಯ ಬ್ಯಾಗ್‌ನಿಂದ 20 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ್ದ ಪ್ರಕರಣವನ್ನು ಭೇದಿಸುವಲ್ಲಿ ಬಂಟ್ವಾಳ ಪೊಲೀಸರು ಯಶಸ್ವಿಯಾಗಿದ್ದಾರೆ..ಈ ಸಂಬಂಧ ಮಧ್ಯಪ್ರದೇಶ ಮೂಲದ ಆರೋಪಿಯನ್ನು ಬಂಧಿಸಲಾಗಿದ್ದು, ಆತನಿಂದ ಕಳವು ಮಾಡಲಾಗಿದ್ದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. 2025ರ ನವೆಂಬರ್ 19ರಂದು ಬ್ರಹ್ಮಾವರ ಮೂಲದ ದಂಪತಿಯು ಖಾಸಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು. ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿರುವ ಹೋಟೆಲೊಂದರ ಬಳಿ ಬಸ್ ನಿಂತಿದ್ದಾಗ, ದಂಪತಿಯ ಬ್ಯಾಗ್‌ನಲ್ಲಿದ್ದ

ಬಂಟ್ವಾಳ: ಬಸ್‌ನಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ; ಆರೋಪಿಯ ಬಂಧನ, 20 ಲಕ್ಷ ರೂ. ಮೌಲ್ಯದ ಚಿನ್ನ ವಶಕ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಮಕುಂಜ: ಬಾವಿ ತೋಡಲು ಸ್ಪೋಟಕ ಬಳಕೆ, ಸಮೀಪದ ಮನೆಗಳಿಗೆ ಹಾನಿ -ದೂರು ಬಾಂಬ್ ನಿಷ್ಕ್ರಿಯ ದಳದಿಂದ ಮದ್ದುಗುಂಡು ತೆರವು ಕಾರ್ಯಾಚರಣೆ

(ನ್ಯೂಸ್‌ ಕಡಬ) newskadaba.com,ಮಾ.10  ಕಡಬ: ಬಾವಿ ತೋಡುವ ಸಂದರ್ಭದಲ್ಲಿ ಸ್ಪೋಟಕ ಬಳಕೆ ಮಾಡಿರುವುದರಿಂದ ಸಮೀಪದ ಮನೆಗಳಿಗೆ ಹಾನಿಯಾಗಿರುವ ಘಟನೆ ಕಡಬ ತಾಲೂಕಿನ ರಾಮಕುಂಜ ಗ್ರಾಮದ ಕಂಪ ಎಂಬಲ್ಲಿ ಮಾ.8 ರಂದು ನಡೆದಿದೆ. ಈ ಮಧ್ಯೆ ಸ್ಪೋಟವಾಗದೆ ಬಾವಿಯೊಳಗೆ ಉಳಿದಿರುವ ಮದ್ದುಗುಂಡುಗಳನ್ನು ಬಾಂಬ್ ನಿಷ್ಕ್ರಿಯದಳದ ಸಿಬ್ಬಂದಿ ತೆರವುಗೊಳಿಸುವ ಕಾರ್ಯಾಚರಣೆ ಮಾ. 10 ರಂದು ಬೆಳಿಗ್ಗೆ ಆರಂಭಿಸಿದ್ದಾರೆ. ರಾಮಕುಂಜ ಗ್ರಾಮದ ಕಂಪ ಎಂಬಲ್ಲಿ ಮೈಸೂರು ನಿವಾಸಿ ಸೋಮಶೇಖರ ಎಂಬವರು ತಮ್ಮ ಸಂಬಂಧಿಕರಿಂದ 23 ಸೆಂಟ್ಸ್ ಜಾಗ ಖರೀದಿಸಿದ್ದು ಅದರಲ್ಲಿ ಅಡಿಕೆ

ರಾಮಕುಂಜ: ಬಾವಿ ತೋಡಲು ಸ್ಪೋಟಕ ಬಳಕೆ, ಸಮೀಪದ ಮನೆಗಳಿಗೆ ಹಾನಿ -ದೂರು ಬಾಂಬ್ ನಿಷ್ಕ್ರಿಯ ದಳದಿಂದ ಮದ್ದುಗುಂಡು ತೆರವು ಕಾರ್ಯಾಚರಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಚಿನ್ನದ ಬೆಲೆ

(ನ್ಯೂಸ್‌ ಕಡಬ) newskadaba.com,ಮಾ.10: ಇರಾನ್-ಇಸ್ರೇಲ್ ಹಾಗೂ ಅಮೆರಿಕ ಸಂಘರ್ಷದ ಹಿನ್ನೆಲೆ, ಜಾಗತಿಕ ಅನಿಶ್ಚಿತತೆ, ಷೇರು ಮಾರುಕಟ್ಟೆ ಕುಸಿತದ ಹಿನ್ನೆಲೆ ಚಿನ್ನ ಬೆಳ್ಳಿ ದರದಲ್ಲಿ ಭಾರಿ ಹೆಚ್ಚಳ ಆಗಿದೆ. ಶುದ್ಧ ಚಿನ್ನದ ಇಂದಿನ ದರ? ಮಾರ್ಚ್ 10, 2026, ಮಂಗಳವಾರದಂದು 24 ಕ್ಯಾರೆಟ್ 10 ಗ್ರಾಂ ನಲ್ಲಿ 700 ರೂ ಏರಿಕೆ ಆಗಿ,1,62,380 ಕ್ಕೆ ಏರಿಕೆಯಾಗಿದೆ. 1 ಗ್ರಾಂ ಬೆಲೆ ಇಂದು 70 ರೂ ಹೆಚ್ಚಳ ಕಂಡಿದ್ದು, 16,238 ರೂ ದಾಖಲಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ 22

ಇಂದಿನ ಚಿನ್ನದ ಬೆಲೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಾಕಿಸ್ತಾನದಲ್ಲಿ ಇಂಧನ ಹಾಹಾಕಾರ: 2 ವಾರ ಶಾಲಾ-ಕಾಲೇಜು ಬಂದ್, ವರ್ಕ್ ಫ್ರಮ್ ಹೋಮ್ ಜಾರಿ!

(ನ್ಯೂಸ್‌ ಕಡಬ) newskadaba.com,ಮಾ.10: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಪಾಕಿಸ್ತಾನ ಇಂಧನ ಕೊರತೆಯನ್ನು ಎದುರಿಸುತ್ತಿದೆ. ಇದರ ಪರಿಣಾಮವಾಗಿ, ಪಾಕಿಸ್ತಾನ ಪ್ರಧಾನಮಂತ್ರಿ ಶೆಹಬಾಜ್ ಶರೀಷ್ ಅವರು ತುರ್ತು ಕ್ರಮವಾಗಿ ಶಾಲೆಗಳಿಗೆ 2 ವಾರ ರಜೆ ಘೋಷಣೆ ಮಾಡಿದ್ದು, ಸರ್ಕಾರಿ ಕಚೇರಿಗಳು ವಾರದಲ್ಲಿ ನಾಲ್ಕು ದಿನಗಳ ಕಾಲ ಕಾರ್ಯ ನಿರ್ವಹಿಸುವಂತೆ ಸೂಚನೆ ಹೊರಡಿಸಲಾಗಿದೆ. ಪೆಟ್ರೋಲ್, ಡೀಸೆಲ್ ಮತ್ತು ಎಲೆಕ್ಟ್ರಿಕ್ ಬಳಕೆ ಮೇಲೆ ನಿಯಂತ್ರಣ ಕ್ರಮಗಳನ್ನು ಕೂಡ ಕೈಗೊಂಡಿದ್ದು, ಸಾರ್ವಜನಿಕರನ್ನು ಅನಾವಶ್ಯಕ ಬಳಕೆಯನ್ನು ತಡೆಯುವಂತೆ ಮನವಿ ಮಾಡಿದೆ. ಇಂಧನ ಭೀತಿಯಿಂದ ಪಾಕಿಸ್ತಾನದಲ್ಲಿ ಕಳೆದ ದಿನಗಳಲ್ಲಿ

ಪಾಕಿಸ್ತಾನದಲ್ಲಿ ಇಂಧನ ಹಾಹಾಕಾರ: 2 ವಾರ ಶಾಲಾ-ಕಾಲೇಜು ಬಂದ್, ವರ್ಕ್ ಫ್ರಮ್ ಹೋಮ್ ಜಾರಿ! Read More »

ಕರಾವಳಿ

ಬೈಂದೂರು: ಅನ್ನಭಾಗ್ಯದ 400 ಕೆಜಿ ಅಕ್ಕಿ ಜಪ್ತಿ; ಇಬ್ಬರ ವಿರುದ್ಧ ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com,ಮಾ.10: ಬೈಂದೂರು ತಾಲೂಕಿನ ಬಿಜೂರು ಗ್ರಾಮದ ಹರಕೇರಿಯಲ್ಲಿ ನಡೆಸಿದ ದಾಳಿಯಲ್ಲಿ ಸರ್ಕಾರದ ‘ಅನ್ನಭಾಗ್ಯ’ ಯೋಜನೆಗೆ ಸೇರಿದ ೪೦೦ ಕೆಜಿ ಅಕ್ಕಿಯನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ…ಬೈಂದೂರು ತಾಲೂಕಿನ ಆಹಾರ ನಿರೀಕ್ಷಕ ವಿನಯ್ ಕುಮಾರ್ ಅವರು ನೀಡಿದ ದೂರಿನಂತೆ, ಬಿಜೂರಿನಲ್ಲಿ ಅನ್ನಭಾಗ್ಯ ಯೋಜನೆಯಡಿ ವಿತರಿಸಲಾದ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿರುವ ಬಗ್ಗೆ ಖಚಿತ ಮಾಹಿತಿ ಲಭಿಸಿತ್ತು. ಮಾಹಿತಿ ಮೇರೆಗೆ ಅಧಿಕಾರಿಗಳು ಸ್ಥಳಕ್ಕೆ ತೆರಳಿ ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯ ಸಮಯದಲ್ಲಿ, ಆರೋಪಿಗಳಾದ ಅಬ್ದುಲ್ ಮಜೀದ್ ಮತ್ತು ಆಯಿಷಾ ವಾಸಿಂ ಎಂಬುವವರು

ಬೈಂದೂರು: ಅನ್ನಭಾಗ್ಯದ 400 ಕೆಜಿ ಅಕ್ಕಿ ಜಪ್ತಿ; ಇಬ್ಬರ ವಿರುದ್ಧ ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗೃಹಿಣಿಯರಿಗೆ ಶಾಕ್: ಎಲ್‌ಪಿಜಿ ಸಿಲಿಂಡರ್ ಬುಕ್ಕಿಂಗ್ ಅವಧಿ 25 ದಿನಕ್ಕೆ ಏರಿಕೆ ಮಾಡಿದ ಕೇಂದ್ರ!

(ನ್ಯೂಸ್‌ ಕಡಬ) newskadaba.com,ಮಾ.10: ಕಾಳ ಸಂತೆಯಲ್ಲಿ ಮಾರಾಟ ಮಾಡುತ್ತಿರುವುದನ್ನು ತಡೆಗಟ್ಟಲು ಎಲ್‌ಪಿಜಿ ಸಿಲಿಂಡರ್ ಕನಿಷ್ಠ ಬುಕ್ಕಿಂಗ್ ಅವಧಿಯನ್ನು 21 ರಿಂದ 25 ದಿನಗಳಿಗೆ ಹೆಚ್ಚಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.ಈ ಹಿಂದೆ 55 ದಿನಗಳಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳನ್ನು ಬುಕ್ ಮಾಡುತ್ತಿದ್ದ ಜನರು ಇರಾನ್ ಯುದ್ಧದ ಬಳಿಕ 15 ದಿನಗಳಲ್ಲಿ ಸಿಲಿಂಡರ್‌ಗಳನ್ನು ಬುಕ್ಕಿಂಗ್ ಮಾಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಕ್ರಮವನ್ನು ಕೈಗೊಂಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಎಲ್‌ಪಿಜಿ ಉತ್ಪಾದನೆಯನ್ನು ಹೆಚ್ಚಿಸಲು ಸಂಸ್ಕರಣಾಗಾರಗಳಿಗೆ ಸೂಚಿಸಿದ ಕೇಂದ್ರ ಸರ್ಕಾರ ವಾಣಿಜ್ಯ

ಗೃಹಿಣಿಯರಿಗೆ ಶಾಕ್: ಎಲ್‌ಪಿಜಿ ಸಿಲಿಂಡರ್ ಬುಕ್ಕಿಂಗ್ ಅವಧಿ 25 ದಿನಕ್ಕೆ ಏರಿಕೆ ಮಾಡಿದ ಕೇಂದ್ರ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top