ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ಸಭೆ
(ನ್ಯೂಸ್ ಕಡಬ) newskadaba.com ಮಾ. 09. ಮಂಗಳೂರು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಅಧ್ಯಕ್ಷ ಸುರೇಂದ್ರ ಕಂಬಳಿ ಅವರ ಅಧ್ಯಕ್ಷತೆಯಲ್ಲಿ ಮಂಗಳೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆ ಜರುಗಿತು. ಕಳೆದ ಹಲವಾರು ಸಭೆಗಳಲ್ಲಿ ಮಂಗಳೂರು ಮಾರ್ಗವಾಗಿ ಮೂಡುಜೆಪ್ಪು -ಉಳಾಯಿಬೆಟ್ಟು ಪ್ರದೇಶಕ್ಕೆ ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿಯ ಪ್ರಸ್ತಾವನೆಯಂತೆ ಹೊಸ ಕೆ.ಎಸ್.ಆರ್.ಟಿ.ಸಿ ಪ್ರಾರಂಭಿಸಿರುವುದಕ್ಕೆ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ಕೆ.ಎಸ್.ಆರ್.ಟಿ.ಸಿ ವ್ಯವಸ್ಥಾಪಕಿ ನಿರ್ಮಲಾ ಅವರನ್ನು ಸಮಿತಿ ಸದಸ್ಯ ನವಾಜ್ […]
ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ಸಭೆ Read More »
ಕರಾವಳಿ







