ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ಸಭೆ

(ನ್ಯೂಸ್ ಕಡಬ) newskadaba.com ಮಾ. 09. ಮಂಗಳೂರು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಅಧ್ಯಕ್ಷ ಸುರೇಂದ್ರ ಕಂಬಳಿ ಅವರ ಅಧ್ಯಕ್ಷತೆಯಲ್ಲಿ ಮಂಗಳೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆ ಜರುಗಿತು. ಕಳೆದ ಹಲವಾರು ಸಭೆಗಳಲ್ಲಿ ಮಂಗಳೂರು ಮಾರ್ಗವಾಗಿ ಮೂಡುಜೆಪ್ಪು -ಉಳಾಯಿಬೆಟ್ಟು ಪ್ರದೇಶಕ್ಕೆ ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿಯ ಪ್ರಸ್ತಾವನೆಯಂತೆ ಹೊಸ ಕೆ.ಎಸ್.ಆರ್.ಟಿ.ಸಿ ಪ್ರಾರಂಭಿಸಿರುವುದಕ್ಕೆ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ಕೆ.ಎಸ್.ಆರ್.ಟಿ.ಸಿ ವ್ಯವಸ್ಥಾಪಕಿ ನಿರ್ಮಲಾ ಅವರನ್ನು ಸಮಿತಿ ಸದಸ್ಯ ನವಾಜ್ […]

ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ಸಭೆ Read More »

ಕರಾವಳಿ

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com, ಮಾ.09 : ರಾಜ್ಯದಲ್ಲಿ ಬಿಸಿಲಿನ ಅಬ್ಬರ ಜೋರಾಗಿದೆ. ಇಂದು ಸಹ ಬಿಸಿಲಿನಿಂದ ಕೂಡಿದ ಒಣಹವೆಯ ವಾತಾವರಣ ಮುಂದುವರೆಯಲಿದೆ. ಕೆಲವೆಡೆ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕೋಲಾರದಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿತ್ತೀಯ ಶಿಸ್ತಿಲ್ಲದ, ರಾಜ್ಯವನ್ನು ಸಾಲದ ಬಿಕ್ಕಟ್ಟಿಗೆ ಸಿಲುಕಿಸಿದ ದೂರದೃಷ್ಟಿಹೀನ ಬಜೆಟ್ ಸಂಸದ ಕ್ಯಾ.ಚೌಟ

(ನ್ಯೂಸ್ ಕಡಬ) newskadaba.com ಮಾ. 09. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಆಯವ್ಯಯವು ರಾಜ್ಯದ ಆರ್ಥಿಕ ಭವಿಷ್ಯವನ್ನು ಅಪಾಯಕ್ಕೆ ತಳ್ಳಿರುವುದು ಮಾತ್ರವಲ್ಲದೆ ಕರಾವಳಿ ಭಾಗದ ಆಶೋತ್ತರಗಳಿಗೂ ತಣ್ಣೀರೆರಚುವ ಕೆಲಸ ಮಾಡಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತೀವ್ರವಾಗಿ ಟೀಕಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಅವರು ಸಂಸದರು, ಬಜೆಟ್‌ನಲ್ಲಿ ದಾಖಲಾಗಿರುವ 22,000 ಕೋಟಿ ರೂ.ಗಳ ಬೃಹತ್ ರೆವೆನ್ಯೂ ಕೊರತೆಯು ಕಾಂಗ್ರೆಸ್ ಸರ್ಕಾರದ ದಿವಾಳಿತನ ತೋರಿಸುತ್ತಿದ್ದು, ದಿನನಿತ್ಯದ ಆಡಳಿತಾತ್ಮಕ ವೆಚ್ಚಗಳಿಗೂ ಸಾಲದ ಹಣವನ್ನೇ

ವಿತ್ತೀಯ ಶಿಸ್ತಿಲ್ಲದ, ರಾಜ್ಯವನ್ನು ಸಾಲದ ಬಿಕ್ಕಟ್ಟಿಗೆ ಸಿಲುಕಿಸಿದ ದೂರದೃಷ್ಟಿಹೀನ ಬಜೆಟ್ ಸಂಸದ ಕ್ಯಾ.ಚೌಟ Read More »

ಕರಾವಳಿ

ಬಂಟ್ವಾಳದ 11 ಕಡೆ ಆಯುಷ್ಮಾನ್ ಭಾರತ್-ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರ ಸ್ಥಾಪನೆಗೆ ಗುದ್ದಲಿಪೂಜೆ ನೆರವೇರಿಸಿದ ಸಂಸದ ಕ್ಯಾ. ಬ್ರಿಜೇಶ್ ಚೌಟ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 09. ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದ ಆಯುಷ್ಮಾನ್ ಭಾರತ್ ಆರೋಗ್ಯ ಮೂಲ ಸೌಕರ್ಯ ಮಿಷನ್‌ ಹಾಗೂ 15ನೇ ಹಣಕಾಸು ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಗೆ ಒಟ್ಟು 124 ಆಯುಷ್ಮಾನ್ ಭಾರತ್-ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರ(HWC) ಸ್ಥಾಪನೆಗೆ ಅನುದಾನ ಮಂಜೂರಾಗಿದೆ. ಆ ಪೈಕಿ ಬಂಟ್ವಾಳದಲ್ಲಿ ಇಂದು ಒಟ್ಟು 11 HWC ಕೇಂದ್ರಗಳ ಸ್ಥಾಪನೆಗೆ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಶಾಸಕ ರಾಜೇಶ್ ನಾಯ್ಕ್ ಜೊತೆಗೂಡಿ ಮೂಡುಪಡುಕೋಡಿನಲ್ಲಿ ಗುದ್ದಲಿ ಪೂಜೆ ನೆರವೇರಿಸಿದ್ದಾರೆ.

ಬಂಟ್ವಾಳದ 11 ಕಡೆ ಆಯುಷ್ಮಾನ್ ಭಾರತ್-ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರ ಸ್ಥಾಪನೆಗೆ ಗುದ್ದಲಿಪೂಜೆ ನೆರವೇರಿಸಿದ ಸಂಸದ ಕ್ಯಾ. ಬ್ರಿಜೇಶ್ ಚೌಟ Read More »

ಕರಾವಳಿ

ಚಿನ್ನದ ಬೆಲೆ ಇಂದು ಭಾರೀ ಏರಿಕೆ

(ನ್ಯೂಸ್ ಕಡಬ) newskadaba.com ಕಡಬ, ಮಾ.07  ಹಲವು ದಿನಗಳಿಂದ ಇಳಿಕೆಯಲ್ಲಿದ್ದ ಚಿನ್ನದ ಬೆಲೆ ಇಂದು ಭಾರೀ ಏರಿಕೆ ಕಂಡಿದೆ. ಬೆಂಗಳೂರಿನಲ್ಲಿ ಶನಿವಾರ 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ (Gold Price Today On 7th March) ಬೆಲೆಯಲ್ಲಿ ಬರೋಬ್ಬರಿ 230 ರೂ. ಏರಿಕೆಯಾಗಿ 15,000 ರೂ. ಆದರೆ 24 ಕ್ಯಾರಟ್‌ ಚಿನ್ನಕ್ಕೆ 251 ರೂ. ಏರಿಕೆಯಾಗಿ 16,364 ರೂ. ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನಕ್ಕೆ ನೀವು 1,20,000 ರೂ. 10 ಗ್ರಾಂಗೆ ನೀವು 1,50,000

ಚಿನ್ನದ ಬೆಲೆ ಇಂದು ಭಾರೀ ಏರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಿಲಿಂಡರ್ ಬೆಲೆ ಹೆಚ್ಚಳ

(ನ್ಯೂಸ್ ಕಡಬ) newskadaba.com ಕಡಬ, ಮಾ.07  ಇಸ್ರೇಲ್ ಇರಾನ್ ಯುದ್ಧದಿಂದಾಗಿ ದೇಶದಲ್ಲಿ ಅಡುಗೆ ಅನಿಲದ ದರ ದೊಡ್ಡ ಪ್ರಮಾಣದಲ್ಲಿ ಏರಿಕೆಯಾಗಿದ್ದು ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ೬೦ ರೂ. ಹಾಗೂ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ೧೧೫ ರೂ. ಏರಿಕೆಯಾಗಿದೆ. ಅಡುಗೆ ಅನಿಲದ ಈ ಪರಿಷ್ಕೃತ ದರಗಳು ಇಂದಿನಿಂದಲೇ ಜಾರಿಗೆ ಬಂದಿವೆ.ಒಂದು ವರ್ಷಕ್ಕಿಂತ ಕಡಿಮೆ ಅವಧಿಯಲ್ಲಿ ಎಲ್‌ಪಿಜಿ ದರ ಏರಿಕೆಯಾಗುತ್ತಿರುವುದು ಇದು ೨ನೇ ಭಾರಿ. ಈಗಾಗಲೇ ಅಗತ್ಯ ವಸ್ತಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಅಡುಗೆ

ಸಿಲಿಂಡರ್ ಬೆಲೆ ಹೆಚ್ಚಳ Read More »

ಕರಾವಳಿ

ಟೊಮೊಟೊ ದರ ಏಕಾಏಕಿ ಇಳಿಕೆ

(ನ್ಯೂಸ್ ಕಡಬ) newskadaba.com ಕಡಬ, ಮಾ.07  ಬೆಂಗಳೂರು: ಏಷ್ಯಾದ ಅತೀ ದೊಡ್ಡ ಟೊಮೇಟೊ ಮಾರುಕಟ್ಟೆಗಳಲ್ಲಿ ಒಂದಾದ ನಮ್ಮ ರಾಜ್ಯದ ಕೋಲಾರ ಮಾರುಕಟ್ಟೆಯಲ್ಲಿ ಬೆಲೆಯ ಏರಿಳಿತ ಸಾಮಾನ್ಯವಾದರೂ, ಈ ಬಾರಿಯ ತೀವ್ರ ಬೆಲೆ ಕುಸಿತ ರೈತರನ್ನು ಹೆಚ್ಚು ಸಂಕಷ್ಟಕ್ಕೆ ತಳ್ಳಿದೆ.ಮಹಾರಾಷ್ಟ್ರ, ಒಡಿಶಾ ಮತ್ತು ತಮಿಳುನಾಡು ರಾಜ್ಯಗಳಿಗೆ ಕೋಲಾರದಿಂದ ಹೋಗುತ್ತಿದ್ದ ಟೊಮೇಟೊ ಪೂರೈಕೆಯ ಪ್ರಮಾಣ ತೀರಾ ಕುಸಿದಿದೆ. ಈ ಹಿನ್ನೆಲೆಯಲ್ಲಿ ಮಾರುಕಟ್ಟೆಯಲ್ಲಿ ಹೆಚ್ಚುವರಿ ಸಂಗ್ರಹ ಉಂಟಾಗಿದೆ. ಸ್ಥಳೀಯ ಉತ್ಪಾದನೆ ಹೆಚ್ಚಾಗಿರುವುದು ಮತ್ತು ಬೇಡಿಕೆ ಕಡಿಮೆಯಾಗಿರುವುದು ಕೋಲಾರ ಮಾರುಕಟ್ಟೆಯ ಮೇಲೆ ಪರಿಣಾಮ ಬೀರಿದೆ.

ಟೊಮೊಟೊ ದರ ಏಕಾಏಕಿ ಇಳಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಸಿಡಿಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ- ಅಸ್ತಿಗೆ ಹಾನಿ

(ನ್ಯೂಸ್ ಕಡಬ) newskadaba.com ಕಡಬ, ಮಾ.07:  ವಿಟ್ಲಮುಡ್ನೂರು ಗ್ರಾಮದ ಕಂಬಳಬೆಟ್ಟು ನೂಜಿಯಲ್ಲಿ ಕಾರ್ಯಾಚರಿಸುತ್ತಿದ್ದ ಸಿಡಿಮದ್ದು ತಯಾರಿಕಾ ಘಟಕದಲ್ಲಿ ರಾಸಾಯನಿಕ ಮಿಶ್ರಣದಲ್ಲಿ ಸಮಸ್ಯೆಯಾಗಿ ಸ್ಫೋಟ ಸಂಭವಿಸಿದ ಘಟನೆ ನಡೆದಿದೆ. ಕಳೆದ ಹಲವಾರು ವರುಷಗಳಿಂದ ಅಬ್ದುಲ್ ಗಫೂರ್ ಎಂಬವರು ಶೆಡ್ ನಿರ್ಮಿಸಿ ಸಿಡಿಮದ್ದು ತಯಾರಿಕೆ ಮಾಡುತ್ತಿದ್ದರು. ಈ ಘಟಕದಲ್ಲಿ ಸಿಡಿಮದ್ದಿಗೆ ಬೇಕಾದ ರಾಸಾಯನಿಕವನ್ನು ಮಿಶ್ರಣ ಮಾಡಿ ಕಾರ್ಮಿಕರು ಸಂಜೆಯ ಕಾಫಿ ಕುಡಿಯುವ ಸಲುವಾಗಿ ತೆರಳುತ್ತಿದ್ದ ಸಂದರ್ಭ ಏಕಾಏಕಿ ಘಟಕ ಸ್ಫೋಟಗೊಂಡಿದೆ. ಸ್ಪೋಟದ ತೀವ್ರತೆಗೆ ೫ ಸೆಂಟ್ಸ್ ಜಾಗ ಸಂಪೂರ್ಣ ಹಾನಿಯಾಗಿದೆ.

ಬಂಟ್ವಾಳ: ಸಿಡಿಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ- ಅಸ್ತಿಗೆ ಹಾನಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಐರ್ಲೆಂಡ್‌ನಲ್ಲಿ ಮೃತಪಟ್ಟ ಸಾಂಜೋ ಸುನಿಲ್ ಮೃತದೇಹ ಇಂದು ಹುಟ್ಟೂರಿಗೆ

(ನ್ಯೂಸ್ ಕಡಬ) newskadaba.com ಕಡಬ, ಮಾ.07. ಕಳೆದ ಫೆಬ್ರವರಿ 17 ರಂದು ಐರ್ಲೆಂಡ್ ದೇಶದ ಡಬ್ಲಿನ್ ನಗರದಲ್ಲಿ ನಿಗೂಢವಾಗಿ ಮೃತಪಟ್ಟಿದ್ದ ಕಡಬದ ಯುವಕನ ಮೃತದೇಹವು ಶನಿವಾರದಂದು ಹುಟ್ಟೂರಿಗೆ ಆಗಮಿಸಲಿದೆ. ಐರ್ಲೆಂಡ್‌ನ ದುಬ್ಲಿನ್ ನಗರದ ಫಿಂಗ್ಲಾಸ್‌ನ ಚಾರ್ಲ್ಸ್‌ಟೌನ್ ಪ್ರದೇಶದ ನಿವಾಸದಲ್ಲಿ ವಾಸವಾಗಿದ್ದ ಕಡಬ ತಾಲೂಕು ಕಡಬ ಕುಟ್ರುಪಾಡಿ ಗ್ರಾಮದ ವಿಮಲಗಿರಿ ನಿವಾಸಿ ಸುನಿಲ್‌ ಎಂಬವರ ಪುತ್ರ ಸಾಂಜೋ ಸುನಿಲ್(31) ನಿಗೂಢವಾಗಿ ಮೃತಪಟ್ಟಿದ್ದರು. ಸ್ಯಾಂಜೋರವರ ಪತ್ನಿ ಕಳೆದ ಎರಡು ವರ್ಷಗಳಿಂದ ಐರ್ಲೆಂಡ್ ನ ದುಬ್ಲಿನ್ ನಲ್ಲಿ ಶುಶ್ರೂಷಕಿಯಾಗಿ ಕೆಲಸದಲ್ಲಿದ್ದು, ತಿಂಗಳ

ಐರ್ಲೆಂಡ್‌ನಲ್ಲಿ ಮೃತಪಟ್ಟ ಸಾಂಜೋ ಸುನಿಲ್ ಮೃತದೇಹ ಇಂದು ಹುಟ್ಟೂರಿಗೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಐರ್ಲೆಂಡ್‌ನಲ್ಲಿ ಮೃತಪಟ್ಟ ಸಾಂಜೋ ಸುನಿಲ್ ಮೃತದೇಹ ಇಂದು ಹುಟ್ಟೂರಿಗೆ

(ನ್ಯೂಸ್ ಕಡಬ) newskadaba.com ಕಡಬ, ಮಾ.07. ಕಳೆದ ಫೆಬ್ರವರಿ 17 ರಂದು ಐರ್ಲೆಂಡ್ ದೇಶದ ಡಬ್ಲಿನ್ ನಗರದಲ್ಲಿ ನಿಗೂಢವಾಗಿ ಮೃತಪಟ್ಟಿದ್ದ ಕಡಬದ ಯುವಕನ ಮೃತದೇಹವು ಶನಿವಾರದಂದು ಹುಟ್ಟೂರಿಗೆ ಆಗಮಿಸಲಿದೆ. ಐರ್ಲೆಂಡ್‌ನ ದುಬ್ಲಿನ್ ನಗರದ ಫಿಂಗ್ಲಾಸ್‌ನ ಚಾರ್ಲ್ಸ್‌ಟೌನ್ ಪ್ರದೇಶದ ನಿವಾಸದಲ್ಲಿ ವಾಸವಾಗಿದ್ದ ಕಡಬ ತಾಲೂಕು ಕಡಬ ಕುಟ್ರುಪಾಡಿ ಗ್ರಾಮದ ವಿಮಲಗಿರಿ ನಿವಾಸಿ ಸುನಿಲ್‌ ಎಂಬವರ ಪುತ್ರ ಸಾಂಜೋ ಸುನಿಲ್(31) ನಿಗೂಢವಾಗಿ ಮೃತಪಟ್ಟಿದ್ದರು. ಸ್ಯಾಂಜೋರವರ ಪತ್ನಿ ಕಳೆದ ಎರಡು ವರ್ಷಗಳಿಂದ ಐರ್ಲೆಂಡ್ ನ ದುಬ್ಲಿನ್ ನಲ್ಲಿ ಶುಶ್ರೂಷಕಿಯಾಗಿ ಕೆಲಸದಲ್ಲಿದ್ದು, ತಿಂಗಳ

ಐರ್ಲೆಂಡ್‌ನಲ್ಲಿ ಮೃತಪಟ್ಟ ಸಾಂಜೋ ಸುನಿಲ್ ಮೃತದೇಹ ಇಂದು ಹುಟ್ಟೂರಿಗೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top