ಹೊಸ ಕರೆನ್ಸಿ ನೋಟು ಸಾಗಿಸುತ್ತಿದ್ದ ವಿಮಾನ ಪತನ ಕನಿಷ್ಠ 15 ಮಂದಿ ಮೃತ್ಯು..!

(ನ್ಯೂಸ್ ಕಡಬ) newskadaba.com ಫೆ. 28. ಹೊಸ ಕರೆನ್ಸಿ ನೋಟುಗಳನ್ನು ಸಾಗಿಸುತ್ತಿದ್ದ ಬೊಲಿವಿಯನ್ ವಾಯುಪಡೆಗೆ ಸೇರಿದ ಸೇನಾ ಸರಕು ವಿಮಾನವೊಂದು ಪತನಗೊಂಡು ಕನಿಷ್ಠ 15 ಮಂದಿ ಮೃತಪಟ್ಟಿರುವ  ಕುರಿತು ವರದಿಯಾಗಿದೆ. ಟೇಕ್-ಆಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷದಿಂದಾಗಿ ವಿಮಾನವು ನೇರವಾಗಿ ಹೆದ್ದಾರಿಯ ಮೇಲೆ ಅಪ್ಪಳಿಸಿದೆ. ಕ್ಷಣಾರ್ಧದಲ್ಲಿ ರಸ್ತೆಯಲ್ಲಿದ್ದ ನೂರಾರು ವಾಹನಗಳು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸುಟ್ಟು ಕರಕಲಾಗಿವೆ. ಅಗ್ನಿಶಾಮಕ ದಳದ ಮುಖ್ಯಸ್ಥ ಪಾವೆಲ್ ಟೋವರ್ ಅವರ ಪ್ರಕಾರ, ಈ ಭೀಕರ ದುರಂತದಲ್ಲಿ 15 ಮಂದಿ ಮೃತಪಟ್ಟು, […]

ಹೊಸ ಕರೆನ್ಸಿ ನೋಟು ಸಾಗಿಸುತ್ತಿದ್ದ ವಿಮಾನ ಪತನ ಕನಿಷ್ಠ 15 ಮಂದಿ ಮೃತ್ಯು..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಹೆಜ್ಜೇನು ದಾಳಿ- ಪಂಚಾಯತ್ ನೀರಿನ ನೌಕರನಿಗೆ ಗಾಯ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಫೆ. 28. ಪಂಚಾಯತ್ ನೀರಿನ ಟ್ಯಾಂಕ್ ಮೀಟರ್ ಸರಿಪಡಿಸುತ್ತಿದ್ದ ಸಂದರ್ಭ ಹೆಜ್ಜೇನು ದಾಳಿ ನಡೆಸಿದ ಪರಿಣಾಮ ಪಟ್ಟಣ ಪಂಚಾಯತ್ ನೀರಿನ ನೌಕರ ರೊನಾಲ್ಡ್ ಸಂಜಯನಗರ ಎಂಬವರು ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿ ಕೋರ್ಟ್ ಅವರಣದಲ್ಲಿ ನಡೆದಿದೆ. ಇದನ್ನು ಗಮನಿಸಿ ತಕ್ಷಣ ಕಾರ್ಯಪ್ರವೃತರಾದ ಮುಳುಗು ತಜ್ಞ ಇಸ್ಮಾಯಿಲ್ ಸಂಜಯನಗರ ಅವರು ಕೂಡಲೇ ರಕ್ಷಣಾ ಕಾರ್ಯಕ್ಕೆ ಧಾವಿಸಿ ಹೆಜ್ಜೇನನ್ನು ಓಡಿಸಿ ನೌಕರನನ್ನು ನೀರಿನ ಟ್ಯಾಂಕಿನ ಮೇಲಿಂದ ಕೆಳಗಿಳಿಸಿ ರಕ್ಷಿಸಿದ್ದಾರೆ. ಗಂಭೀರ ಗಾಯಗೊಂಡಿರುವ ನೌಕರ ರೊನಾಲ್ಡ್

ಹೆಜ್ಜೇನು ದಾಳಿ- ಪಂಚಾಯತ್ ನೀರಿನ ನೌಕರನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಮನೆ ಕೆಡವಿ, ಸೊತ್ತುಗಳನ್ನು ನಾಶ ಮಾಡಿದ ಆರೋಪ- ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಫೆ. 28. ಸರಕಾರಿ ಸ್ಥಳದಲ್ಲಿ ಮನೆ ನಿರ್ಮಿಸಿ ವಾಸವಿದ್ದ ಮಹಿಳೆಯೋರ್ವರ ಮನೆಯನ್ನು ಪಕ್ಕದ ಮನೆ ನಿವಾಸಿ ಕೆಡವಿ ಮನೆಯ ಸೊತ್ತುಗಳನ್ನು ಬೀದಿಗೆಸೆದ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ. ವರದಿಯ ಪ್ರಕಾರ, ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಸರ್ವೇ ನಂಬ್ರ 406/1 ರ ಸರಕಾರಿ ಸ್ಥಳದಲ್ಲಿ ಉಜಿರೆ ಗ್ರಾಮದ ಕಕ್ಕರೆಬೆಟ್ಟು ನಿವಾಸಿ ರಾಜೀವಿ ಎಂಬವರು ಮನೆ ನಿರ್ಮಿಸಿಕೊಂಡು ವಾಸವಿದ್ದು, ಈ ಮನೆಯನ್ನು ಸ್ಥಳೀಯ ನಿವಾಸಿ ರಫೀಕ್ ಎಂಬಾತ ಕೆಡವಿ ಮನೆಯ ಸೊತ್ತುಗಳನ್ನು ಬೀದಿಗೆಸೆದಿರುವುದಾಗಿದೆ.

ಮನೆ ಕೆಡವಿ, ಸೊತ್ತುಗಳನ್ನು ನಾಶ ಮಾಡಿದ ಆರೋಪ- ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಡಾ.ಬಿ.ಆರ್.ಅಂಬೇಡ್ಕರ್, ಡಾ.ಬಾಬು ಜಗಜೀವನರಾಂ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 28. ಎಪ್ರಿಲ್ 5ರಂದು ಡಾ.ಬಾಬು ಜಗಜೀವನರಾಂ 119ನೇ ಜನ್ಮ ದಿನಾಚರಣೆ ಹಾಗೂ ಎಪ್ರಿಲ್ 14 ರಂದು ಡಾ.ಬಿ.ಆರ್.ಅಂಬೇಡ್ಕರ್ 135ನೇ ಜನ್ಮ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಸರ್ಕಾರದ ವತಿಯಿಂದ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ, ಶ್ರಮಿಸಿ, ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳನ್ನು ಗುರುತಿಸಿ 2026-27ನೇ ಸಾಲಿನ ಡಾ.ಬಾಬು ಜಗಜೀವನರಾಂ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಗಳನ್ನು ನೀಡಿ ಗೌರವಿಸಲು ಉದ್ದೇಶಿಸಲಾಗಿರುತ್ತದೆ. ಆದ್ದರಿಂದ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ

ಡಾ.ಬಿ.ಆರ್.ಅಂಬೇಡ್ಕರ್, ಡಾ.ಬಾಬು ಜಗಜೀವನರಾಂ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಕ್ರೀಡಾಪಟು ಓಂಕಾರ ಯೋಗರಾಜ್ ಅವರಿಗೆ ಸನ್ಮಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 28. ಐಸ್ ಸ್ಕೇಟಿಂಗ್ ಕ್ರೀಡಾಪಟು ಓಂಕಾರ ಯೋಗರಾಜ್ ಅವರು ಜನವರಿ 20ರಿಂದ 26ರ ವರೆಗೆ ಲೇ-ಲಡಾಕ್‍ನಲ್ಲಿ ನಡೆದ ಖೇಲೋ ಇಂಡಿಯಾ ವಿಂಟರ್ ಗೇಮ್ಸ್ ಪಂದ್ಯಾವಳಿಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ಶಾರ್ಟ್ ಟ್ರ್ಯಾಕ್ ಸ್ಪೀಡ್ ಸ್ಟೇಟಿಂಗ್‍ನ 3000 ಮೀ. ರಿಲೇ ನಲ್ಲಿ ಬೆಳ್ಳಿ ಪದಕ ಹಾಗೂ 2000 ಮಿಕ್ಸ್ ರಿಲೇ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದಿರುತ್ತಾರೆ. ಅವರು ದೇವಹಂಸ ಸ್ಟೇಟಿಂಗ್ ಕ್ಲಬ್‍ನಲ್ಲಿ ತರಬೇತಿ ಪಡೆಯುತ್ತಿದ್ದು, ಸುಮನ್ ಶ್ರೀಕಾಂತ್ ಹಾಗೂ ಏಕಲವ್ಯ ಪ್ರಶಸ್ತಿ

ಕ್ರೀಡಾಪಟು ಓಂಕಾರ ಯೋಗರಾಜ್ ಅವರಿಗೆ ಸನ್ಮಾನ Read More »

ಕರಾವಳಿ

ಜನಾಕರ್ಷಿಸುತ್ತಿರುವ ‘ಸರಸ್ ಮೇಳ’: ಇಂದು ಕೊನೆಯ ದಿನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 28. ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ರಾಜ್ಯ ಜೀವನೋಪಾಯ ಅಭಿಯಾನ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮಹಾನಗರಪಾಲಿಕೆ ಆಶ್ರಯದಲ್ಲಿ ಆಯೋಜಿಸಿರುವ ಸ್ವ-ಸಹಾಯ ಗುಂಪಿನ ಮಹಿಳೆಯರು ತಯಾರಿಸಿದ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಮೇಳ ನೋಡುಗರ ಗಮನ ಸೆಳೆಯುತ್ತಿದೆ. ನಗರದ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯುತ್ತಿರುವ ಈ ಮೇಳದಲ್ಲಿ, ವಿವಿಧ ರಾಜ್ಯ, ಜಿಲ್ಲೆಗಳ ಸ್ವಸಹಾಯ ಗುಂಪಿನ ಮಹಿಳೆಯರ ಕೌಶಲ್ಯಯುತ ಕೈಚಳಕವನ್ನು ಸರಸ್ ಮೇಳದಲ್ಲಿ ಕಾಣಬಹುದು. ಪ್ರತಿಯೊಂದು

ಜನಾಕರ್ಷಿಸುತ್ತಿರುವ ‘ಸರಸ್ ಮೇಳ’: ಇಂದು ಕೊನೆಯ ದಿನ Read More »

ಕರಾವಳಿ

ಗರ್ಭಕೋಶದ ಕ್ಯಾನ್ಸರ್ ತಪಾಸಣಾ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 28. ರೋಟರಿ ಕ್ಲಬ್ ಮಂಗಳೂರು, ಝುಲೇಖಾ ಯೆನಪೋಯ ಇನ್ಸ್ಟಿಟ್ಯೂಟ್ ಆಫ್ ಅಂಕೋಲಾಜಿ ಹಾಗೂ ಎಸ್.ಕೆ. ಮುನ್ಸಿಪಲ್ ಎಂಪ್ಲಾಯಿಸ್ ಯೂನಿಯನ್ ಮಹಾನಗರಪಾಲಿಕೆ ಮಂಗಳೂರು ಇದರ ಸಹಯೋಗದೊಂದಿಗೆ ವಿಶೇಷವಾಗಿ ಮಹಿಳೆಯರಿಗಾಗಿ ಸ್ತನ ಕ್ಯಾನ್ಸರ್, ಗರ್ಭಕಂಠದ ಕ್ಯಾನ್ಸರ್ ಹಾಗೂ ಗರ್ಭಕೋಶದ ಕ್ಯಾನ್ಸರ್ ತಪಾಸಣಾ ಶಿಬಿರದ ಉದ್ಘಾಟನಾ ಸಮಾರಂಭವು ಎಸ್.ಕೆ.ಮುನ್ಸಿಪಲ್ ಎಂಪ್ಲಾಯಿಸ್ ಯೂನಿಯನ್ ಕಛೇರಿಯಲ್ಲಿ ಜರುಗಿತು. ಕಾರ್ಯಕ್ರಮವನ್ನು ಮಹಾನಗರಪಾಲಿಕೆಯ ಆಯುಕ್ತ ರವಿಚಂದ್ರ ನಾಯಕ್ ಉದ್ಘಾಟಿಸಿ ಮಾತನಾಡಿ,  ಮಹಿಳಾ ಸಿಬ್ಬಂದಿಗಳಿಗೆ ಈ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ಯಾವುದೇ ಅಂಜಿಕೆ

ಗರ್ಭಕೋಶದ ಕ್ಯಾನ್ಸರ್ ತಪಾಸಣಾ ಶಿಬಿರ Read More »

ಕರಾವಳಿ

ದ್ವಿತೀಯ ಪಿಯುಸಿ ಪರೀಕ್ಷೆ : ಸುಳ್ಳು ಸುದ್ದಿ ಹರಡಿದರೆ ಕಾನೂನು ಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 28. ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯನಿರ್ಣಯ ಮಂಡಳಿ ಬೆಂಗಳೂರು ಇವರ ವತಿಯಿಂದ  ಫೆಬ್ರವರಿ 28 ರಿಂದ ಮಾರ್ಚ್ 17ರ ವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ವೇಳಾಪಟ್ಟಿಯ ಪ್ರಕಾರ ಪರೀಕ್ಷೆಗಳು ನಡೆಯುತ್ತದೆ. ಪರೀಕ್ಷಾ ಮಂಡಲಿಯ ಜಾಲತಾಣ kseab.Karnataka.gov.in ಮಕ್ಕಳ ಪರೀಕ್ಷಾ ಸಿದ್ಧತೆಗಾಗಿ ಮಾಹಿತಿಯನ್ನು ಒದಗಿಸಲಾಗಿರುತ್ತದೆ. ಸಾಮಾಜಿಕ ತಾಣಗಳಲ್ಲಿ ದ್ವಿತೀಯ ಪಿಯುಸಿ ಪ್ರಶ್ನೆಪತ್ರಿಕೆಗಳು ಮಾರಾಟವಾಗುತ್ತಿವೆ ಎಂಬ ಸುದ್ದಿಗಳನ್ನು ಹರಡಲಾಗುತ್ತಿದೆ. ಪರೀಕ್ಷಾ ಮಂಡಳಿ ವತಿಯಿಂದ ಈ ಮಾಹಿತಿಯನ್ನು ಪರಿಶೀಲಿಸಲಾಗಿ ಯಾವುದೇ ಪೂರಕ

ದ್ವಿತೀಯ ಪಿಯುಸಿ ಪರೀಕ್ಷೆ : ಸುಳ್ಳು ಸುದ್ದಿ ಹರಡಿದರೆ ಕಾನೂನು ಕ್ರಮ Read More »

ಕರಾವಳಿ

6ನೇ ತರಗತಿಯ ಪ್ರವೇಶ ಪರೀಕ್ಷೆ : ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 28. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ಹಾಗೂ ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆಯು ನಡೆಸಲಿರುವ 6 ನೇ ತರಗತಿಯ ಪ್ರವೇಶ ಪರೀಕ್ಷೆಯು ಮಾರ್ಚ್ 1ರಂದು  ಬಲ್ಮಠ ಸರಕಾರಿ ಮಹಿಳಾ ಪಿ.ಯು. ಕಾಲೇಜಿನಲ್ಲಿ ನಡೆಯಲಿದ್ದು, ಪರೀಕ್ಷೆಯ ಸಮಯ ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಶಾಂತಿಯುತವಾಗಿ, ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸಲು ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು

6ನೇ ತರಗತಿಯ ಪ್ರವೇಶ ಪರೀಕ್ಷೆ : ನಿಷೇಧಾಜ್ಞೆ ಜಾರಿ Read More »

ಕರಾವಳಿ

ಜಿಲ್ಲಾ ಮಟ್ಟದ ವಿಕಸಿತ್ ಭಾರತ್ ಯುವ ಸಂಸತ್

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 28. ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ‘ಮೈ ಭಾರತ್’ ದಕ್ಷಿಣ ಕನ್ನಡ ವಿಭಾಗ, ಮಂಗಳೂರು ವಿಶ್ವವಿದ್ಯಾನಿಲಯದ ಎನ್.ಎಸ್.ಎಸ್ ಘಟಕ ಹಾಗೂ ಮಂಗಳೂರಿನ ಸೈಂಟ್ ಆಗ್ನೆಸ್ ಸ್ವಾಯತ್ತ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ‘ವಿಕಸಿತ್ ಭಾರತ್ ಯುವ ಸಂಸತ್ 2026’ ಜಿಲ್ಲಾ ಮಟ್ಟದ ಸ್ಪರ್ಧೆಯು ಸೈಂಟ್ ಆಗ್ನೆಸ್ ಕಾಲೇಜಿನ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು. ಕಾರ್ಯಕ್ರಮವನ್ನು ಸೈಂಟ್ ಆಗ್ನೆಸ್ ಸ್ವಾಯತ್ತ ಕಾಲೇಜಿನ ಉಪ ಪ್ರಾಂಶುಪಾಲೆ ಸಿಸ್ಟರ್ ಡಾ. ರೂಪಾ ರೋಡ್ರಿಗಸ್ ಎ.ಸಿ.

ಜಿಲ್ಲಾ ಮಟ್ಟದ ವಿಕಸಿತ್ ಭಾರತ್ ಯುವ ಸಂಸತ್ Read More »

ಕರಾವಳಿ
Scroll to Top