ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ

(ನ್ಯೂಸ್‌ ಕಡಬ) newskadaba.com,  ಫೆ.13:  ನಿತ್ಯ ನೀತಿ : ಅಧರ್ಮದಿಂದ ಶತ್ರು ಕೆಲವು ಬಾರಿ ಗೆಲ್ಲಬಹುದು.! ಆದರೆ ಕರ್ಮ ಎದುರಾಗುವ ವೇಳೆಗೆ ಧರ್ಮ ಅವನನ್ನು ಸುಡಲು ಪ್ರಾರಂಭಿಸಿರುತ್ತದೆ. ಅವನ ನಿರ್ನಾಮ ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ.! -ಭಗವದ್ಗೀತೆ ಪಂಚಾಂಗ : ಶುಕ್ರವಾರ ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಶಿಶಿರ / ಮಾಸ: ಮಾಘ / ಪಕ್ಷ: ಕೃಷ್ಣ / ತಿಥಿ: ಏಕಾದಶಿ / ನಕ್ಷತ್ರ: ಮೂಲಾ / ಯೋಗ: ವಜ್ರ / ಕರಣ: ಕೌಲವ ಸೂರ್ಯೋದಯ […]

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಆನ್ ಲೈನ್ ಮೂಲಕ 2.37 ಲಕ್ಷ ರೂಪಾಯಿ ಕ್ರೆಡಿಟ್ ಕಾರ್ಡ್ ವಂಚನೆ; ಆರೋಪಿ ಆರೆಸ್ಟ್

(ನ್ಯೂಸ್‌ ಕಡಬ) newskadaba.com,  ಫೆ.13:  ಪುತ್ತೂರು ನಿವಾಸಿಯೊಬ್ಬರಿಗೆ ಆನ್‌ಲೈನ್ ಮೂಲಕ 2.37 ಲಕ್ಷ ರೂಪಾಯಿಗೂ ಅಧಿಕ ಹಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸರು ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ.ಬಂಧಿತ ಆರೋಪಿಯು ಮೂಲತಃ ಮಹಾರಾಷ್ಟ್ರದವನಾಗಿದ್ದು, ಸದ್ಯ ಮಂಡ್ಯದ ಕೃಷ್ಣರಾಜಪೇಟೆಯಲ್ಲಿ ವಾಸವಿರುವ ಅವಿನಾಶ್ ರಮೇಶ್ ಗೌಡ (24) ಎಂದು ಗುರುತಿಸಲಾಗಿದೆ.   ಪುತ್ತೂರಿನ ನಿವಾಸಿ ಯಶೋಧರ ಎಂಬವರು ನೀಡಿದ ದೂರಿನ ಪ್ರಕಾರ, ಅಪರಿಚಿತ ವ್ಯಕ್ತಿಯೊಬ್ಬ ವಿಮಾ ಕಂಪನಿಯ ಪ್ರತಿನಿಧಿ ಎಂದು ಹೇಳಿಕೊಂಡು ವಿವಿಧ ಮೊಬೈಲ್ ಸಂಖ್ಯೆಗಳಿಂದ

ಪುತ್ತೂರು: ಆನ್ ಲೈನ್ ಮೂಲಕ 2.37 ಲಕ್ಷ ರೂಪಾಯಿ ಕ್ರೆಡಿಟ್ ಕಾರ್ಡ್ ವಂಚನೆ; ಆರೋಪಿ ಆರೆಸ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಕೆಂತಲೆ ಗುಡ್ಡದಲ್ಲಿ ಕಾಣಿಸಿಕೊಂಡ ಆಕಸ್ಮಿಕ ಅಗ್ನಿ; ಮರ-ಗಿಡಗಳು ಸುಟ್ಟು ಭಸ್ಮ

(ನ್ಯೂಸ್‌ ಕಡಬ) newskadaba.com,  ಫೆ.13:  ಕುಕ್ಕಿಪಾಡಿ ಗ್ರಾಮದ ಕೆಂತಲೆ ಎಂಬಲ್ಲಿನ ಗುಡ್ಡವೊಂದರಲ್ಲಿ ಗುರುವಾರ ಬೆಂಕಿ ಕಾಣಿಸಿಕೊಂಡಿದ್ದು, ಗಿಡ -ಮರಗಳು ಸುಟ್ಟು ಭಸ್ಮವಾಗಿದೆ.ನಿತ್ಯಾನಂದ ಪೂಜಾರಿ ಎಂಬವರಿಗೆ ಸೇರಿದ ಜಾಗದಲ್ಲಿ ಈ ಅಗ್ನಿ ಅವಘಡ ಸಂಭವಿಸಿದ್ದು, ಘಟನಾ ಸ್ಥಳದಿಂದ ದಟ್ಟವಾದ ಹೊಗೆ ಆವರಿಸಿತ್ತು. ಬೆಂಕಿ ಕಾಣಿಸಿಕೊಂಡ ತಕ್ಷಣ ನಿತ್ಯಾನಂದ ಅವರು ಬಂಟ್ವಾಳ, ಮೂಡುಬಿದಿರೆ ಮತ್ತು ಬೆಳ್ತಂಗಡಿ ಅಗ್ನಿಶಾಮಕ ಠಾಣೆಗಳಿಗೆ ಮಾಹಿತಿ ನೀಡಿದ್ದರು. ಆದರೆ, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬರುವುದು ತಡವಾದ ಕಾರಣ, ಸ್ಥಳೀಯ ನಿವಾಸಿಗಳೇ ನೀರು ಹಾಯಿಸಿ ಬೆಂಕಿಯನ್ನು ನಂದಿಸುವಲ್ಲಿ

ಬಂಟ್ವಾಳ: ಕೆಂತಲೆ ಗುಡ್ಡದಲ್ಲಿ ಕಾಣಿಸಿಕೊಂಡ ಆಕಸ್ಮಿಕ ಅಗ್ನಿ; ಮರ-ಗಿಡಗಳು ಸುಟ್ಟು ಭಸ್ಮ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಫೆ.13:  ರಾಜ್ಯದಲ್ಲಿ ಈ ಬಾರಿ ಅವಧಿಗೆ ಮುನ್ನವೇ ಬೇಸಿಗೆಯ ಬೇಗೆ ಆರಂಭವಾಗಲಿದೆ ಎನ್ನುತ್ತಿದ್ದಾರೆ ಹವಾಮಾನ ತಜ್ಞರು. ಕನಿಷ್ಠ ತಾಪಮಾನ ವಾಡಿಕೆಯಷ್ಟೆ ಇದ್ದರೂ ಈಗಾಗಲೇ ಕರಾವಳಿ ಮತ್ತಿತರ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನದಲ್ಲಿ ಸುಮಾರು 2-3 ಡಿಗ್ರಿಯಷ್ಟು ಏರಿಕೆಯಾಗಿದೆ. ವಾಡಿಕೆಯಂತೆ ಮಾರ್ಚ್ ಮೊದಲ ವಾರದಿಂದ ಬೇಸಿಗೆ ಆರಂಭವಾಗುತ್ತದೆ. ಆದರೆ, ಈ ಬಾರಿ ಫೆಬ್ರವರಿ ಮೂರನೇ ವಾರದಿಂದಲೇ ಬೇಸಿಗೆ ಆರಂಭವಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪದವೀಧರರಿಗೆ ಗುಡ್‌ನ್ಯೂಸ್‌ ಬ್ಯಾಂಕ್‌ ಆಫ್‌ ಬರೋಡ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com,  ಫೆ.12 ​  ಬೆಂಗಳೂರು, ಫೆ. 12: ಬ್ಯಾಂಕ್‌ ಆಫ್‌ ಬರೋಡ ಖಾಲಿ ಇರುವ ವಿವಿಧ ಹುದ್ದಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ ..ಸೀನಿಯರ್‌ ಮ್ಯಾನೇಜರ್‌, ಸೀನಿಯರ್‌ ಮ್ಯಾನೇಜರ್‌ ಕ್ರಡಿಟ್‌ ಅನಾಲಿಸ್ಟ್‌ ಸೇರಿದಂತೆ ಒಟ್ಟು 166 ಹುದ್ದೆಗಳಿವೆ. ಪದವಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು ಎಂದು ಅಧಿಸೂಚನೆ ತಿಳಿಸಿದೆ.ಕೊನೆಯ ದಿನ ಫೆಬ್ರವರಿ 26. ಸೀನಿಯರ್‌ ಮ್ಯಾನೇಜರ್‌ ಎಂಎಸ್‌ಎಂಇ ರಿಲೇಷನ್‌ಶಿಪ್‌-113, ಸೀನಿಯರ್‌ ಮ್ಯಾನೇಜರ್‌ ಕ್ರೆಡಿಟ್‌ ಅನಾಲಿಸ್ಟ್‌-19 ಮತ್ತು ಮ್ಯಾನೇಜರ್‌ ಕ್ರೆಡಿಟ್‌ ಅನಾಲಿಸ್ಟ್‌-34 ಹುದ್ದೆಳಿವೆ. ದೇಶದ ಯಾವುದೇ ಅಂಗೀಕೃತ ವಿಶ್ವವಿದ್ಯಾನಿಲಯದಿಂದ

ಪದವೀಧರರಿಗೆ ಗುಡ್‌ನ್ಯೂಸ್‌ ಬ್ಯಾಂಕ್‌ ಆಫ್‌ ಬರೋಡ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮುಂಬೈನಲ್ಲಿ ಭಾರತದ ಮೊದಲ ಮ್ಯೂಸಿಕಲ್ ರಸ್ತೆ ಉದ್ಘಾಟನೆ

(ನ್ಯೂಸ್‌ ಕಡಬ) newskadaba.com,  ಫೆ.12 ​  ಮುಂಬೈನಲ್ಲಿ ದೇಶದ ಮೊದಲ ಮ್ಯೂಸಿಕಲ್ ರಸ್ತೆ ನಿರ್ಮಿಸಲಾಗಿದ್ದು, ಈ ರಸ್ತೆ ಮೇಲೆ ವಾಹನಗಳು ಚಲಿಸಿದಾಗ ‘ಜೈ ಹೋ’ ಹಾಡು ಕೇಳಿಸುತ್ತದೆ. ಮುಂಬೈ ಕರಾವಳಿ ರಸ್ತೆಯಲ್ಲಿ ಸ್ಥಾಪಿತವಾದ ಈ ವಿಶೇಷ ರಸ್ತೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಉಪಸ್ಥಿತರಿದ್ದರು. ಈ ಕಲ್ಪನೆಯನ್ನು ಮೊದಲು ಮಾಜಿ ಸಂಸದ ರಾಹುಲ್ ಶೇವಾಲೆ ಪ್ರಸ್ತಾಪಿಸಿದ್ದರು. ವಾಹನಗಳು ನಿಗದಿತ ವೇಗದಲ್ಲಿ ಸಾಗುವಾಗ ಮಾತ್ರ ಈ ಹಾಡು ಕೇಳಿಸಲಿದೆ. ನಾರಿಮನ್ ಪಾಯಿಂಟ್‌ನಿಂದ ವರ್ಲಿಗೆ

ಮುಂಬೈನಲ್ಲಿ ಭಾರತದ ಮೊದಲ ಮ್ಯೂಸಿಕಲ್ ರಸ್ತೆ ಉದ್ಘಾಟನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪ್ಯಾನ್ ಕಾರ್ಡ್ ನಿಯಮದಲ್ಲಿ ಭಾರಿ ಬದಲಾವಣೆ ಕೇಂದ್ರ ಸರ್ಕಾರದಿಂದ ಹೊಸ ಆರ್ಥಿಕ ಸುಧಾರಣೆ

(ನ್ಯೂಸ್‌ ಕಡಬ) newskadaba.com,  ಫೆ.12 ​ ಕೇಂದ್ರ ಸರ್ಕಾರವು 1961ರ ಹಳೆಯ ಆದಾಯ ತೆರಿಗೆ ಕಾಯ್ದೆಯನ್ನು ಸಂಪೂರ್ಣವಾಗಿ ಪರಿಷ್ಕರಿಸುತ್ತಿದ್ದು, 2026ರ ಏಪ್ರಿಲ್ ನಿಂದ ಹೊಸ ಕಾಯ್ದೆ ಜಾರಿಗೆ ಬರುವ ಸಾಧ್ಯತೆಯಿದೆ. ಇನ್ನು ಮುಂದೆ ಪ್ಯಾನ್ ಕಾರ್ಡ್ ಕೇವಲ ತೆರಿಗೆ ಉದ್ದೇಶಕ್ಕೆ ಸೀಮಿತವಾಗದೆ, ಎಲ್ಲಾ ಸರ್ಕಾರಿ ಇಲಾಖೆಗಳಲ್ಲಿ ವ್ಯವಹಾರ ನಡೆಸಲು ‘ಏಕೈಕ ವ್ಯಾಪಾರ ಗುರುತಿನ ಚೀಟಿ’ ಆಗಿ ಬಳಕೆಯಾಗಲಿದೆ.ಸಾಮಾನ್ಯ ಜನರಿಗೂ ಅರ್ಥವಾಗುವಂತೆ ತೆರಿಗೆ ನಿಯಮಗಳನ್ನು ಸರಳಗೊಳಿಸುವುದು ಮತ್ತು ಟ್ಯಾಕ್ಸ್ ಸಲ್ಲಿಕೆಯನ್ನು ಸುಲಭಗೊಳಿಸುವುದು ಇದರ ಮುಖ್ಯ ಉದ್ದೇಶ.ಹೊಸ ತಂತ್ರಜ್ಞಾನದ ಅಳವಡಿಕೆಯಿಂದ

ಪ್ಯಾನ್ ಕಾರ್ಡ್ ನಿಯಮದಲ್ಲಿ ಭಾರಿ ಬದಲಾವಣೆ ಕೇಂದ್ರ ಸರ್ಕಾರದಿಂದ ಹೊಸ ಆರ್ಥಿಕ ಸುಧಾರಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

*ಕಡಬ: ಸೈಂಟ್ ಆನ್ಸ್ ಶಾಲೆಯಲ್ಲಿ ತರಬೇತಿ ಕಾರ್ಯಗಾರ* *ವ್ಯಕ್ತಿತ್ವದ ಪರಿಪೂರ್ಣತೆಗೆ ತರಬೇತಿಗಳು ಸಹಕಾರಿ: ವಂ. ಸುನಿಲ್ ಪ್ರವೀಣ್ ಪಿಂಟೋ*

(ನ್ಯೂಸ್‌ ಕಡಬ) newskadaba.com,  ಫೆ.12 ​ ಕಡಬ: ತರಬೇತಿಗಳು ಮನುಷ್ಯನ ವ್ಯಕ್ತಿತ್ವದಲ್ಲಿ ಪರಿಪೂರ್ಣತೆಯನ್ನು ಕಾಣಲು ಸಹಕಾರಿಯಾಗಿದೆ. ಆದುದರಿಂದ ವಿದ್ಯಾರ್ಥಿಗಳು ಈ ರೀತಿಯ ತರಬೇತಿಗಳ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಕಡಬದ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲ ವಂ. ಸುನಿಲ್ ಪ್ರವೀಣ್ ಪಿಂಟೋ ಅವರು ಅಭಿಪ್ರಾಯ ಪಟ್ಟರು. ಅವರು ಜೇಸಿಐ ಕಡಬ ಕದಂಬ ಹಾಗೂ ಜೇಸಿಐ  ಕಡಬ ಕದಂಬ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಸೈಂಟ್ ಜೋಕಿಂ ಚರ್ಚ್ ಸಭಾಭವನದಲ್ಲಿ

*ಕಡಬ: ಸೈಂಟ್ ಆನ್ಸ್ ಶಾಲೆಯಲ್ಲಿ ತರಬೇತಿ ಕಾರ್ಯಗಾರ* *ವ್ಯಕ್ತಿತ್ವದ ಪರಿಪೂರ್ಣತೆಗೆ ತರಬೇತಿಗಳು ಸಹಕಾರಿ: ವಂ. ಸುನಿಲ್ ಪ್ರವೀಣ್ ಪಿಂಟೋ* Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನ ಪ್ರಿಯರಿಗೆ ಸಿಹಿ ಸುದ್ದಿ ಚಿನ್ನದ ಬೆಲೆಯಲ್ಲಿ ಇಳಿಕೆ

(ನ್ಯೂಸ್‌ ಕಡಬ) newskadaba.com,  ಫೆ.12 ​ ಬೆಂಗಳೂರು: ಚಿನ್ನದ ದರದಲ್ಲಿ ಸ್ವಲ್ಪ ಮಟ್ಟಿನ ಇಳಿಕೆಯಾಗಿದ್ದರೂ ಭಾರೀ ಇಳಿಕೆಯಾಗಿಲ್ಲ. ಚಿನ್ನದ ಬೆಲೆ 1.58 ಲಕ್ಷದ ಆಸುಪಾಸಲ್ಲಿದ್ದರೆ, ಬೆಳ್ಳಿಯು 3 ಲಕ್ಷ ರೂ ಬೆಲೆಯ ಸಮೀಪದಲ್ಲಿದೆ. ಚಿನ್ನದ ಇಂದಿನ ದರ ಫೆಬ್ರವರಿ 12 2026, ಗುರುವಾರದಂದು ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡಿದೆ. 24 ಕ್ಯಾರೆಟ್‌ನ 1 ಗ್ರಾಂ ಬೆಲೆ 120 ರೂ ಇಳಿಕೆಯಾಗಿ, 15,840 ರೂ ದಾಖಲಾಗಿದೆ. 10 ಗ್ರಾಂ ಬೆಲೆಯಲ್ಲಿ 1200 ರೂ ಇಳಿಕೆ

ಚಿನ್ನ ಪ್ರಿಯರಿಗೆ ಸಿಹಿ ಸುದ್ದಿ ಚಿನ್ನದ ಬೆಲೆಯಲ್ಲಿ ಇಳಿಕೆ Read More »

ಕರಾವಳಿ

ನಿಯಂತ್ರಣ ತಪ್ಪಿದ ಪಿಕಪ್ ವಾಹನ ಪಲ್ಟಿ ಒಬ್ಬನ ಸಾವು, ಮತ್ತೊಬ್ಬನಿಗೆ ಗಂಭೀರ ಗಾಯ

(ನ್ಯೂಸ್‌ ಕಡಬ) newskadaba.com,  ಫೆ.12 ​ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ ಕನರಾಜೆ ಎಂಬಲ್ಲಿ ಬುಧವಾರ ಮಧ್ಯಾಹ್ನ ಒಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸೆಂಟ್ರಿಂಗ್ ಕೆಲಸಕ್ಕೆ ಬಳಸುವ ಕಬ್ಬಿಣದ ಪೈಪ್‌ಗಳು ಹಾಗೂ ಇತರ ಸಾಮಗ್ರಿಗಳನ್ನು ತುಂಬಿಸಿಕೊಂಡು ಹೋಗುತ್ತಿದ್ದ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ​ಕನರಾಜೆ ಎಂಬಲ್ಲಿ ರಸ್ತೆಯು ಅಂಕುಡೊಂಕಾಗಿದ್ದು, ಪಿಕಪ್ ವಾಹನವು ಮೇಲ್ಭಾಗದ ರಸ್ತೆಯಲ್ಲಿ ಸಾಗುತ್ತಿತ್ತು. ಈ ವೇಳೆ ಹಠಾತ್ತನೆ ಚಾಲಕನ ನಿಯಂತ್ರಣ ತಪ್ಪಿದ ವಾಹನವು ರಸ್ತೆಯ ಬದಿಯಿಂದ ಉರುಳಿ, ನೇರವಾಗಿ ಕೆಳಭಾಗದಲ್ಲಿದ್ದ ರಸ್ತೆಗೆ

ನಿಯಂತ್ರಣ ತಪ್ಪಿದ ಪಿಕಪ್ ವಾಹನ ಪಲ್ಟಿ ಒಬ್ಬನ ಸಾವು, ಮತ್ತೊಬ್ಬನಿಗೆ ಗಂಭೀರ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top