ಖಾಲಿ ಇರುವ ಒಟ್ಟು 2000 ಬೋಧಕ ಹುದ್ದೆ ಭರ್ತಿಗೆ ಅಸ್ತು ನೇರ ನೇಮಕಾತಿ ಮೂಲಕ ಭರ್ತಿ

(ನ್ಯೂಸ್‌ ಕಡಬ) newskadaba.com,ಫೆ.05 ಬೆಂಗಳೂರು : ರಾಜ್ಯ ಸರ್ಕಾರಿ ಪ್ರಥಮ ದರ್ಜೆ, ಪಾಲಿಟೆಕ್ನಿಕ್‌, ಎಂಜಿನಿಯರಿಂಗ್‌ ಕಾಲೇಜುಗಳು ಮತ್ತು ವಿಶ್ವೇಶ್ವರಯ್ಯ ಎಂಜಿನಿಯರಿಂಗ್‌ ಕಾಲೇಜು ವಿಶ್ವವಿದ್ಯಾಲಯದಲ್ಲಿ(ಯುವಿಸಿಇ) ಖಾಲಿ ಇರುವ ಒಟ್ಟು 2000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಅನುಮತಿ ನೀಡಿದೆ…… ಪ್ರಥಮ ದರ್ಜೆ ಕಾಲೇಜುಗಳಲ್ಲಿನ 825 ಸಹಾಯಕ ಪ್ರಾಧ್ಯಾಪಕ ಹುದ್ದೆ ಪ್ರಥಮ ದರ್ಜೆ ಕಾಲೇಜುಗಳಲ್ಲಿನ 825 ಸಹಾಯಕ ಪ್ರಾಧ್ಯಾಪಕ ಹುದ್ದೆ, ಪಾಲಿಟೆಕ್ನಿಕ್‌ಗಳಲ್ಲಿನ 941 ಉಪನ್ಯಾಸಕರ ಹುದ್ದೆ, ಎಂಜಿನಿಯರಿಂಗ್‌ ಕಾಲೇಜುಗಳಿಗೆ 186 ಸಹಾಯಕ ಪ್ರಾಧ್ಯಾಪಕ ಹುದ್ದೆ ಮತ್ತು ಯುವಿಸಿಇಯ 47 ಬೋಧಕ ಹುದ್ದೆಗಳು […]

ಖಾಲಿ ಇರುವ ಒಟ್ಟು 2000 ಬೋಧಕ ಹುದ್ದೆ ಭರ್ತಿಗೆ ಅಸ್ತು ನೇರ ನೇಮಕಾತಿ ಮೂಲಕ ಭರ್ತಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ – ಸಹಸವಾರೆ ಸಾವು

(ನ್ಯೂಸ್‌ ಕಡಬ) newskadaba.com,ಫೆ.05 ಮಂಗಳೂರು: ನಗರದ ನಂತೂರು ಪ್ರದೇಶದಲ್ಲಿ ಬುಧವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನದ ಸಹಸವಾರೆಯೊಬ್ಬರು ಮೃತಪಟ್ಟಿದ್ದಾರೆ. ಬಲ್ಲಾಳ್‌ಬಾಗ್ ನಿವಾಸಿ ದೀಪ್ತಿ (26) ಮೃತ ದುರ್ದೈವಿ. ದ್ವಿಚಕ್ರ ವಾಹನ ಸವಾರ ಕಿಶೋರ್ (32) ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದ್ವಿಚಕ್ರ ವಾಹನವು ಬಲ್ಲಾಳ್‌ಬಾಗ್ ಕಡೆಯಿಂದ ವಾಮಂಜೂರು ಕಡೆಗೆ ತೆರಳುತ್ತಿದ್ದ ವೇಳೆ ನಂತೂರು ಬಸ್ ನಿಲ್ದಾಣದ ಸಮೀಪ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಸಹಸವಾರೆ ದೀಪ್ತಿ ಬಸ್‌ನ ಮುಂಭಾಗದ ಚಕ್ರಕ್ಕೆ

ಮಂಗಳೂರು : ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ – ಸಹಸವಾರೆ ಸಾವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,ಫೆ.05: ರಾಜ್ಯದಲ್ಲಿ ಚಳಿಯ ಕಡಿಮೆಯಾಗುತ್ತಿದೆ. ಬಹುತೇಕ ಭಾಗಗಳಲ್ಲಿ ಮುಂಜಾನೆ ಹಾಗೂ ಸಂಜೆಯ ವೇಳೆ ಮಾತ್ರ ಚಳಿ ಇರಲಿದ್ದು, ಮಧ್ಯಾಹ್ನದ ಬಿಸಿಲು ನೆತ್ತಿಸುಡಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ .. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.  

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ಕಂಬಳಕ್ಕೂ ತಟ್ಟಿದ ಚಿನ್ನದ ದರ ಏರಿಕೆಯ ಹೊಡೆತ!

(ನ್ಯೂಸ್‌ ಕಡಬ) newskadaba.com,ಫೆ.03 ಮಂಗಳೂರು: ತುಳುನಾಡಿನ ಸಂಸ್ಕೃತಿಯನ್ನು ಜಗತ್ತಿನಾದ್ಯಂತ ಗುರುತಿಸುವಂತಹ ಕಂಬಳಕ್ಕೂ ಇದೀಗ ಚಿನ್ನದ ದರ ಏರಿಕೆಯ ನೇರ ಪರಿಣಾಮ ತಟ್ಟಿದೆ. ಇತ್ತೀಚಿನ ದಿನಗಳಲ್ಲಿ ಚಿನ್ನದ ಬೆಲೆ ನಾಗಾಲೋಟದಂತೆ ಏರಿಕೆಯಾಗುತ್ತಿದ್ದು, ಇದರ ಹೊರೆ ಕಂಬಳ ಕೂಟಗಳ ಮೇಲೂ ಹೆಚ್ಚಾಗಿದೆ. ಸದ್ಯ ಚಿನ್ನದ ದರ ಇಳಿಕೆಯ ಯಾವುದೇ ಲಕ್ಷಣಗಳು ಕಾಣಿಸದೇ ಇರುವ ಹಿನ್ನೆಲೆಯಲ್ಲಿ, ಭವಿಷ್ಯದಲ್ಲಿ ಇನ್ನಷ್ಟು ಏರಿಕೆ ಸಂಭವಿಸುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗುತ್ತಿದೆ. ಇದರ ಪರಿಣಾಮವಾಗಿ ಕಂಬಳ ಸಂಘಟಕರಿಗೆ ಬಹುಮಾನವಾಗಿ ನೀಡಬೇಕಾದ ಚಿನ್ನದ ವೆಚ್ಚ ಭಾರವಾಗುತ್ತಿದೆ. ಈ

ಮಂಗಳೂರು : ಕಂಬಳಕ್ಕೂ ತಟ್ಟಿದ ಚಿನ್ನದ ದರ ಏರಿಕೆಯ ಹೊಡೆತ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನ, ಬೆಳ್ಳಿ ಬೆಲೆ ಮತ್ತೂ ಕುಸಿತ

(ನ್ಯೂಸ್‌ ಕಡಬ) newskadaba.com,ಫೆ.03 ಬೆಂಗಳೂರು: ಚಿನ್ನದ ಬೆಲೆಯ ಸತತ ಕುಸಿತ ಮುಂದುವರಿಯುತ್ತಿದೆ. ನಿನ್ನೆ ಸೋಮವಾರ ಸುಮಾರು 700-800 ರೂಗಳಷ್ಟು ಇಳಿದಿದ್ದ ಚಿನ್ನದ ಬೆಲೆ  ಇವತ್ತು ಮಂಗಳವಾರ 100-150 ರೂ ಕಡಿಮೆಗೊಂಡಿದೆ. ಅಪರಂಜಿ ಚಿನ್ನದ ಬೆಲೆ 15,175-15,200 ರೂ ಶ್ರೇಣಿಯಲ್ಲಿದೆ. ಆಭರಣ ಚಿನ್ನದ ಬೆಲೆ 13,900 ರೂನಿಂದ 13,925 ರೂ ಶ್ರೇಣಿಯಲ್ಲಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಇದರ ಬೆಲೆ ಸಖತ್ ಕುಸಿತವಾಗಿದೆ. ಬೆಳ್ಳಿ ಬೆಲೆಯ ಭರ್ಜರಿ ಕುಸಿತವೂ ಮುಂದುವರಿದಿದೆ. ಮಂಗಳವಾರ ಗ್ರಾಮ್​ಗೆ 20 ರೂ ಕಡಿಮೆ ಆಗಿದೆ. ಕೆಲ

ಚಿನ್ನ, ಬೆಳ್ಳಿ ಬೆಲೆ ಮತ್ತೂ ಕುಸಿತ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ತಾಯಿಯ ಪ್ರಿಯಕರನನ್ನು ಕೊಚ್ಚಿ ಕೊಂದು ಪೊಲೀಸರು ಬರುವವರೆಗೂ ಶವದ ಮೇಲೆ ಕಾಲಿಟ್ಟು ನಿಂತ!

(ನ್ಯೂಸ್‌ ಕಡಬ) newskadaba.com,ಫೆ.03:  ಬೆಳಗಾವಿ: ಅನೈತಿಕ ಸಂಬಂಧ ವಿಚಾರವಾಗಿ ವ್ಯಕ್ತಿಯೊಬ್ಬನನ್ನು ಮಚ್ಚಿನಿಂದ ಸಿಕ್ಕ ಸಿಕ್ಕ ಕಡೆ ಕೊಚ್ಚಿ ಬರ್ಬರ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಹೂಲಿಕಟ್ಟಿಯಲ್ಲಿ ನಡೆದಿದೆ. ತನ್ನ ತಾಯಿಯ ಜೊತೆಗೇ ಅನೈತಿಕ ಸಂಬಂಧ ಹೊಂದಿದ್ದವನನ್ನು ಮಗ ಕೊಚ್ಚಿ ಕೊಂದಿದ್ದಾನೆ. ಸಡೋಣಿ ಗ್ರಾಮದ ಬಸಪ್ಪ ಹೊಸಮನಿ (51) ಕೊಲೆಯಾದ ವ್ಯಕ್ತಿಯಾಗಿದ್ದು, ಈರಯ್ಯ ಮಠಪತಿ ಆರೋಪಿಯಾಗಿದ್ದಾನೆ. ಭೀಕರ ಕೊಲೆ ಕಂಡು ಗ್ರಾಮವೇ ಬೆಚ್ಚಿ ಬಿದ್ದಿದೆ. 10 ವರ್ಷಗಳ ಹಿಂದೆ ಈರಯ್ಯನ ತಾಯಿ ಜೊತೆ ಬಸಪ್ಪ ಮಹಾರಾಷ್ಟ್ರದ

ತಾಯಿಯ ಪ್ರಿಯಕರನನ್ನು ಕೊಚ್ಚಿ ಕೊಂದು ಪೊಲೀಸರು ಬರುವವರೆಗೂ ಶವದ ಮೇಲೆ ಕಾಲಿಟ್ಟು ನಿಂತ! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸರ್ಕಾರಿ ಶಾಲೆಗಳಿಗೆ ಹೈಟೆಕ್‌ ಭಾಗ್ಯ: ರಾಜ್ಯದ 3862 ಶಾಲೆಗಳಲ್ಲಿ ಸ್ಮಾರ್ಟ್‌ ಕ್ಲಾಸ್‌ ಸ್ಥಾಪನೆ

(ನ್ಯೂಸ್‌ ಕಡಬ) newskadaba.com,ಫೆ.03:  ಕರ್ನಾಟಕದ ಸರ್ಕಾರಿ ಶಾಲೆಗಳಿಗೆ ಹೈಟೆಕ್‌ ಭಾಗ್ಯ ನೀಡಲು ಮುಂದಾಗಿರುವ ಸಿದ್ದರಾಮಯ್ಯ ಸರ್ಕಾರ, ಸಮಗ್ರ ಶಿಕ್ಷಣ ಕರ್ನಾಟಕದಡಿ ಸರ್ಕಾರಿ ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್(Smart Class) ಸ್ಥಾಪನೆಗೆ ಗ್ರೀನ್‌ ಸಿಗ್ನಲ್‌ ನೀಡಿದೆ . ಡಿಜಿಟಲ್ ಶಿಕ್ಷಣಕ್ಕೆ ಒತ್ತು: ಸರ್ಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳಿಗೂ ಡಿಜಿಟಲ್‌ ಶಿಕ್ಷಣದ ಸೌಲಭ್ಯಗಳು ದೊರೆಯುವಂತಾಗಬೇಕು ಎಂಬ ಉದ್ದೇಶದಿಂದ ಯೋಜನಾ ಅನುಮೋದನ ಮಂಡಳಿ,  ಸಮಗ್ರ ಶಿಕ್ಷಣ ಕರ್ನಾಟಕದಡಿ ಸ್ಮಾರ್ಟ್ ಕ್ಲಾಸ್‌ ಸ್ಥಾಪನೆಗೆ ಅನುಮೋದನೆ ನೀಡಿದ್ದು, ರಾಜ್ಯದ 3862 ಶಾಲೆಗಳಲ್ಲಿ 9154.80 ಲಕ್ಷ

ಸರ್ಕಾರಿ ಶಾಲೆಗಳಿಗೆ ಹೈಟೆಕ್‌ ಭಾಗ್ಯ: ರಾಜ್ಯದ 3862 ಶಾಲೆಗಳಲ್ಲಿ ಸ್ಮಾರ್ಟ್‌ ಕ್ಲಾಸ್‌ ಸ್ಥಾಪನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಸಾಧ್ಯವಿಲ್ಲದಿದ್ದರೆ ಭಾರತ ತೊರೆಯಿರಿ’ – ವಾಟ್ಸಾಪ್‌ಗೆ ಸುಪ್ರೀಂ ಕೋರ್ಟ್ ತರಾಟೆ

(ನ್ಯೂಸ್‌ ಕಡಬ) newskadaba.com,ಫೆ.03: ವಾಟ್ಸಾಪ್‌ನ 2021ರ ಗೌಪ್ಯತಾ ನೀತಿ ವಿಚಾರವಾಗಿ ಮೆಟಾ ಸಂಸ್ಥೆಯನ್ನು ಭಾರತದ ಸುಪ್ರೀಂ ಕೋರ್ಟ್ ಗಂಭೀರವಾಗಿ ತರಾಟೆಗೆ ತೆಗೆದುಕೊಂಡಿದೆ. ಭಾರತೀಯ ಬಳಕೆದಾರರ ಗೌಪ್ಯತೆಯೊಂದಿಗೆ ಯಾವುದೇ ರೀತಿಯ ಸಂಧಾನಕ್ಕೆ ಅವಕಾಶ ನೀಡುವುದಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯ ಸ್ಪಷ್ಟ ಎಚ್ಚರಿಕೆ ನೀಡಿದೆ.ಮಂಗಳವಾರ (ಫೆ.3) ಈ ಸಂಬಂಧ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ನೇತೃತ್ವದ ಪೀಠ, “ನೀವು ನಮ್ಮ ಸಂವಿಧಾನವನ್ನು ಪಾಲಿಸಲು ಸಾಧ್ಯವಿಲ್ಲ ಎಂದರೆ ಭಾರತದಿಂದ ನಿರ್ಗಮಿಸಿ. ಭಾರತೀಯ ಪ್ರಜೆಯ ಒಂದು ಡಿಜಿಟ್ ದತ್ತಾಂಶವನ್ನೂ

‘ಸಾಧ್ಯವಿಲ್ಲದಿದ್ದರೆ ಭಾರತ ತೊರೆಯಿರಿ’ – ವಾಟ್ಸಾಪ್‌ಗೆ ಸುಪ್ರೀಂ ಕೋರ್ಟ್ ತರಾಟೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಸ್‌‍ಎಸ್‌‍ಎಲ್‌ಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

(ನ್ಯೂಸ್‌ ಕಡಬ) newskadaba.com,ಫೆ,03 – ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ ಪ್ರಮುಖ ಘಟ್ಟವಾದ ಎಸ್‌‍ಎಸ್‌‍ಎಲ್‌ಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧಿಕೃತವಾಗಿ ಪ್ರಕಟಿಸಿದೆ.ಈ ಬಾರಿಯ ಪರೀಕ್ಷೆಗಳು ಮಾರ್ಚ್‌ 5ರಿಂದ ಆರಂಭಗೊಂಡು ಮಾರ್ಚ್‌ 30ರವರೆಗೆ ನಡೆಯಲಿದ್ದು, ಮೇ 8ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಮಂಡಳಿ ತಿಳಿಸಿದೆ. ಪ್ರತೀ ವರ್ಷದಂತೆ ಈ ಬಾರಿಯೂ ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಲು ಮತ್ತು ಸುಗಮವಾಗಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ

ಎಸ್‌‍ಎಸ್‌‍ಎಲ್‌ಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಂಗಡಿ, ಹೋಟೆಲ್ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ: ಜಿಲ್ಲಾಧಿಕಾರಿ

(ನ್ಯೂಸ್‌ ಕಡಬ) newskadaba.com,ಫೆ,03 ಮಂಗಳೂರು-ಎಲ್ಲಾ ರೀತಿಯ ಅಂಗಡಿ, ಕಂಪನಿ, ಕಚೇರಿಗಳು ಹೋಟೇಲ್ ಸೇರಿದಂತೆ ವಾಣಿಜ್ಯ ಸಂಸ್ಥೆಗಳ ಹೆಸರನ್ನು ನಾಮಫಲಕಗಳಲ್ಲಿ ಕನ್ನಡದಲ್ಲಿ ಕಡ್ಡಾಯವಾಗಿ ನಮೂದಿಸಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಸೂಚಿಸಿದ್ದಾರೆ.ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್‌ಗಳು ವಾಣಿಜ್ಯ ಸಂಸ್ಥೆಗಳಿಗೆ ಟ್ರೇಡ್ ಲೈಸೆನ್ಸ್ ಮಂಜೂರು ಮಾಡುವಾಗಲೇ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಎಂಬ ಶರತ್ತು ವಿಧಿಸಿ

ಅಂಗಡಿ, ಹೋಟೆಲ್ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ: ಜಿಲ್ಲಾಧಿಕಾರಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top