ಬ್ರಾಹ್ಮಣರಿಗೆ ಸ್ವ -ಉದ್ಯಮ ನೇರ ಸಾಲ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 07. ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ನೇರ ಸಾಲ ನೀಡಲು ಉದ್ದೇಶಿಸಿದೆ.  ಈ ಸಾಲ ಯೋಜನೆಯಲ್ಲಿ ಹಲವು ಉದ್ದಿಮೆ (ಹಸು ಸಾಕಾಣಿಕೆ, ಗುಡಿ ಕೈಗಾರಿಕೆ, ಸಣ್ಣ ಕೈಗಾರಿಕೆ, ಹೋಟೆಲ್ ಉದ್ಯಮ, ಟ್ಯಾಕ್ಸಿ ಉದ್ಯಮ, ವ್ಯಾಪಾರ, ಇತ್ಯಾದಿ) ನಡೆಸಲು ರೂ.1 ಲಕ್ಷ ಹಾಗೂ ರೂ. 2 ಲಕ್ಷಗಳ ಸಾಲ ಒದಗಿಸಲು ಯೋಜನೆ ರೂಪಿಸಿದೆ.  ಈ ಮೊತ್ತದಲ್ಲಿ ಶೇ. 20ರಷ್ಟು ಸಹಾಯಧನ […]

ಬ್ರಾಹ್ಮಣರಿಗೆ ಸ್ವ -ಉದ್ಯಮ ನೇರ ಸಾಲ: ಅರ್ಜಿ ಆಹ್ವಾನ Read More »

ಉದ್ಯೋಗ

ಸುಬ್ರಮಣ್ಯ ಕುಕ್ಕೆ ಸಂಜೀವಿನಿ ಸೇವಾ ಟ್ರಸ್ಟ್ ನಿಂದ ಬಹುಮಾನಗಳ ಕೊಡುಗೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ. 07. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸುಬ್ರಹ್ಮಣ್ಯ ಠಾಣೆಯವರು ಸುಬ್ರಹ್ಮಣ್ಯ ದ ಅನುಗ್ರಹ ಎಜುಕೇಶನ್ ಟ್ರಸ್ಟ್ ನ ಸಹಭಾಗಿತ್ವದಲ್ಲಿ  ಕುಮಾರಸ್ವಾಮಿ ವಿದ್ಯಾಲಯದಲ್ಲಿ ಇತ್ತೀಚೆಗೆ ಪೊಲೀಸ್ ಇಲಾಖೆಗೆ ಸೇರುವ ಅಭ್ಯರ್ಥಿಗಳಿಗಾಗಿ ಮಾದರಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನ ಏರ್ಪಡಿಸಿದ್ದರು. ರಾಜ್ಯದ ವಿವಿದೆಡೆಗಳಿಂದ  ಸುಮಾರು 300ಕ್ಕೂ ಮಿಕ್ಕ ಆಸಕ್ತ ಅಭ್ಯರ್ಥಿಗಳು ಮಾದರಿ ಪೊಲೀಸ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಾಲ್ಗೊಂಡಿದ್ದರು. ಪರೀಕ್ಷೆಯಲ್ಲಿ ಅತಿ ಹೆಚ್ಚಿನ ಅಂಕ ಗಳಿಸಿ ತೇರ್ಗಡೆಯಾದವರಿಗೆ ಪ್ರಥಮ, ದ್ವಿತೀಯ, ತೃತೀಯ, ಚತುರ್ಥ ಹಾಗೂ ಸಮಾಧಾನಕರ ಬಹುಮಾನಗಳನ್ನ

ಸುಬ್ರಮಣ್ಯ ಕುಕ್ಕೆ ಸಂಜೀವಿನಿ ಸೇವಾ ಟ್ರಸ್ಟ್ ನಿಂದ ಬಹುಮಾನಗಳ ಕೊಡುಗೆ Read More »

ಕರಾವಳಿ

ಶಿಥಿಲಗೊಂಡಿರುವ ಶತಮಾನ ಕಂಡ ಬಂಟ್ರ ಸರಕಾರಿ ಶಾಲೆ ಕಟ್ಟಡ ಕ್ಷೇತ್ರ ಶಿಕ್ಷಣಾಧಿಕಾರಿ ಭೇಟಿ, ಕೊಠಡಿ ಬಳಕೆ ಸ್ಥಗಿತಕ್ಕೆ ಸೂಚನೆ

(ನ್ಯೂಸ್ ಕಡಬ) newskadaba.com ಮರ್ಧಾಳ, ಆ. 07. ಶತಮಾನ ಕಂಡ ಕಡಬ ತಾಲೂಕಿನ ಬಂಟ್ರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಶಿಥಿಲಾವಸ್ಥೆಗೆ ತಲುಪಿದ್ದು, ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಸಂಪೂರ್ಣವಾಗಿ ಶಿಥಿಲಗೊಂಡಿರುವ ಶಾಲಾ ಕಟ್ಟಡದಲ್ಲಿನ ಎಲ್ಲಾ ತರಗತಿ ಕೊಠಡಿಗಳ ಬಳಕೆಯನ್ನು ತಕ್ಷಣದಿಂದಲೇ ಸ್ಥಗಿತಗೊಳಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಯವರು ಸೂಚನೆ ನೀಡಿದ್ದಾರೆ.   ಇತ್ತೀಚಿನ ದಿನಗಳಲ್ಲಿ ಶಾಲಾ ಕಟ್ಟಡದ ಗೋಡೆಗಳಲ್ಲಿ ಬಿರುಕುಗಳು ಕಾಣಿಸಿಕೊಂಡಿರುವುದು, ಮೇಲ್ಛಾವಣಿಯ ಭಾಗಗಳು ಉದುರುತ್ತಿರುವುದು ಹಾಗೂ ಕಟ್ಟಡ ದುರ್ಬಲಗೊಂಡಿರುವ ಬಗ್ಗೆ ಪೋಷಕರು ಮತ್ತು ಸಾರ್ವಜನಿಕರು ಶಿಕ್ಷಣ ಇಲಾಖೆಯ

ಶಿಥಿಲಗೊಂಡಿರುವ ಶತಮಾನ ಕಂಡ ಬಂಟ್ರ ಸರಕಾರಿ ಶಾಲೆ ಕಟ್ಟಡ ಕ್ಷೇತ್ರ ಶಿಕ್ಷಣಾಧಿಕಾರಿ ಭೇಟಿ, ಕೊಠಡಿ ಬಳಕೆ ಸ್ಥಗಿತಕ್ಕೆ ಸೂಚನೆ Read More »

ಕರಾವಳಿ

ಕುಕ್ಕೆಸುಬ್ರಹ್ಮಣ್ಯ: 22ನೇ ಕೃಷ್ಣಾಷ್ಠಮಿ ಸಮಿತಿ ಅಧ್ಯಕ್ಷರಾಗಿ ರತ್ನಾಕರ ಸುಬ್ರಹ್ಮಣ್ಯ ಆಯ್ಕೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ. 07. ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಠಮಿ ಉತ್ಸವ ಸಮಿತಿ(ರಿ.) ಸುಬ್ರಹ್ಮಣ್ಯ ಇದರ ವತಿಯಿಂದ ಸುಬ್ರಹ್ಮಣ್ಯದಲ್ಲಿ ನಡೆಯಲಿರುವ 22ನೇ ವರ್ಷದ ಕೃಷ್ಣಾಷ್ಠಮಿ ಮತ್ತು ಮೊಸರು ಕುಡಿಕೆ ಉತ್ಸವ ಸಮಿತಿ ಅಧ್ಯಕ್ಷರಾಗಿ ಉಪನ್ಯಾಸಕ ಮತ್ತು ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ಅಧ್ಯಕ್ಷ ರತ್ನಾಕರ ಸುಬ್ರಹ್ಮಣ್ಯ ನೇಮಕಗೊಂಡಿದ್ದಾರೆ. ಕಾರ್ಯದರ್ಶಿಯಾಗಿ ಉದ್ಯಮಿ ಜಯರಾಮ ಎಚ್.ಎಲ್ ಆಯ್ಕೆಯಾಗಿದ್ದಾರೆ. ಸ್ಥಾಪಕಾಧ್ಯಕ್ಷ ಉಮೇಶ್ ಕೆ.ಎನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಿತಿಯ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ನಡೆಯಿತು. ಉಳಿದಂತೆ ಉಪಾಧ್ಯಕ್ಷರಾಗಿ ಮಹೇಶ್ ಗುಡ್ಡೆಮನೆ,

ಕುಕ್ಕೆಸುಬ್ರಹ್ಮಣ್ಯ: 22ನೇ ಕೃಷ್ಣಾಷ್ಠಮಿ ಸಮಿತಿ ಅಧ್ಯಕ್ಷರಾಗಿ ರತ್ನಾಕರ ಸುಬ್ರಹ್ಮಣ್ಯ ಆಯ್ಕೆ Read More »

ಕರಾವಳಿ

ರಾಷ್ಟ್ರನಿರ್ಮಾಣದಲ್ಲಿ ಯುವಜನತೆ ಸಕ್ರಿಯರಾಗಲು ಭಾರತ್ ಜೋಡೋ ಯುವ ಸಂಘಗಳ ರಚನೆ- ಜಿಲ್ಲಾಧಿಕಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 07. ಯುವಜನರನ್ನು ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಹಾಗೂ ರಾಷ್ಟ್ರ ನಿರ್ಮಾಣ ಕಾರ್ಯಗಳಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಪ್ರೋತ್ಸಾಹಿಸುವ ಉದ್ದೇಶದಿಂದ ಭಾರತ್ ಜೋಡೋ ಯುವ ಸಂಘಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಭಾರತ್ ಜೋಡೋ ಯುವ ಸಂಘಗಳನ್ನು ಸ್ಥಾಪಿಸುವ ಸಂಬಂಧ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.\ ಪ್ರತಿ ಗ್ರಾಮ ಪಂಚಾಯತಿ, ಪಟ್ಟಣ ಪಂಚಾಯತಿ, ಪುರಸಭೆ, ನಗರಸಭೆ ಹಾಗೂ ಮಹಾನಗರ ಪಾಲಿಕೆಗಳ ವಾರ್ಡ್‍ ಗಳಲ್ಲಿ

ರಾಷ್ಟ್ರನಿರ್ಮಾಣದಲ್ಲಿ ಯುವಜನತೆ ಸಕ್ರಿಯರಾಗಲು ಭಾರತ್ ಜೋಡೋ ಯುವ ಸಂಘಗಳ ರಚನೆ- ಜಿಲ್ಲಾಧಿಕಾರಿ Read More »

ಕರಾವಳಿ

ಲೋಕಸಭೆಯಲ್ಲಿ ಸೇವಾ ನಿವೃತ್ತ ಯೋಧರ ಪರ ಧ್ವನಿಯೆತ್ತಿದ ಸಂಸದ ಕ್ಯಾ.ಚೌಟ ನಿವೃತ್ತ ಸೈನಿಕರಿಗೆ ECHS ಯೋಜನೆಯಡಿ ಚಿಕಿತ್ಸೆ ಪಡೆಯಲು ಎದುರಾಗಿರುವ ಅಡೆ-ತಡೆಗಳಿಗೆ ಶಾಶ್ವತ ಪರಿಹಾರಕ್ಕೆ ಒತ್ತಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 07. ದೇಶದಲ್ಲಿ ಸೇವಾ ನಿವೃತ್ತ ಸೈನಿಕರು ಹಾಗೂ ಅವರ ಕುಟುಂಬಸ್ಥರಿಗೆ ಯಾವುದೇ ಅಡೆ-ತಡೆಗಳಿಲ್ಲದೆ ಗುಣಮಟ್ಟದ ವೈದ್ಯಕೀಯ ಸೇವೆ ಒದಗಿಸಲು ಅನುಕೂಲವಾಗುವಂತೆ ಮಾಜಿ ಸೈನಿಕರ ಕೊಡುಗೆ ಆರೋಗ್ಯ ಯೋಜನೆ (ECHS)ಯಡಿಯಲ್ಲಿ ನೋಂದಾಯಿತ ಆಸ್ಪತ್ರೆಗಳ ಕ್ಲೈಮ್‌ಗಳನ್ನು ಕಾಲಮಿತಿಯೊಳಗೆ ವಿಲೇವಾರಿ ಮಾಡುವುದಕ್ಕೆ ರಕ್ಷಣಾ ಸಚಿವಾಲಯವು ಶಾಶ್ವತ ವ್ಯವಸ್ಥೆ ರೂಪಿಸಬೇಕೆಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಲೋಕಸಭೆಯಲ್ಲಿ ‘ನಿಯಮ 377’ರಡಿ ಒತ್ತಾಯಿಸಿದ್ದಾರೆ.   ಸದನದಲ್ಲಿ ಈ ಗಂಭೀರ ವಿಷಯವನ್ನು ಪ್ರಸ್ತಾಪಿಸಿರುವ ಸಂಸದರು, ಯೋಧನಾಗಿ

ಲೋಕಸಭೆಯಲ್ಲಿ ಸೇವಾ ನಿವೃತ್ತ ಯೋಧರ ಪರ ಧ್ವನಿಯೆತ್ತಿದ ಸಂಸದ ಕ್ಯಾ.ಚೌಟ ನಿವೃತ್ತ ಸೈನಿಕರಿಗೆ ECHS ಯೋಜನೆಯಡಿ ಚಿಕಿತ್ಸೆ ಪಡೆಯಲು ಎದುರಾಗಿರುವ ಅಡೆ-ತಡೆಗಳಿಗೆ ಶಾಶ್ವತ ಪರಿಹಾರಕ್ಕೆ ಒತ್ತಾಯ Read More »

ಕರ್ನಾಟಕ

ದುಬೈನಲ್ಲಿ ದುರಂತ: ಶೋರೂಮ್ ಸ್ಫೋಟದಲ್ಲಿ ಮಲಯಾಳಿ ಸೋಶಿಯಲ್ ಮೀಡಿಯಾ ಮ್ಯಾನೇಜರ್ ಮೃತ್ಯು

(ನ್ಯೂಸ್‌ ಕಡಬ) newskadaba.com ,ಆ.06: ದುಬೈನ ಕಾರು ಶೋ ರೂಮ್‌ನಲ್ಲಿ ಸಂಭವಿಸಿದ ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ ಕೇರಳದ ವ್ಯಕ್ತಿಯೋರ್ವರು ಮೃತಪಟ್ಟಿದ್ದಾರೆ. ಮೃತರನ್ನು ಕೊಲ್ಲಂ ಜಿಲ್ಲೆಯ ಕೊಟ್ಟಾರಕರ ನಿವಾಸಿ ಶಿಜಿನ್ ಪೌಲ್ (27) ಎಂದು ಗುರುತಿಸಲಾಗಿದೆ.. ಅವರು ದುಬೈಯ ಶೇಕ್ ಜಾಯೇದ್ ರಸ್ತೆಯಲ್ಲಿರುವ ಕಾರು ಶೋರೂಮ್‌ನಲ್ಲಿ ಸೋಶಿಯಲ್ ಮೀಡಿಯಾ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು. ಅಲ್ಲಿ ಸ್ಫೋಟ ಸಂಭವಿಸಿದೆ. ಅವರು ಕಳೆದ ವರ್ಷ ನವೆಂಬರ್‌ನಲ್ಲಿ ಕೆಲಸಕ್ಕೆ ಸೇರಿದ್ದರು. ಪೌಲ್ ಅವರು ಮೃತಪಟ್ಟಿರುವುದನ್ನು ದುಬೈಯ ಭಾರತೀಯ ದೂತವಾಸ ಕಚೇರಿ ದೃಢಪಡಿಸಿದೆ.

ದುಬೈನಲ್ಲಿ ದುರಂತ: ಶೋರೂಮ್ ಸ್ಫೋಟದಲ್ಲಿ ಮಲಯಾಳಿ ಸೋಶಿಯಲ್ ಮೀಡಿಯಾ ಮ್ಯಾನೇಜರ್ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಂಗಳೂರು-ಮಂಗಳೂರು ವಂದೇ ಭಾರತ್‌ ಟ್ರಯಲ್ ರನ್‌ಗೆ ಹೊಸ ದಿನಾಂಕ ನಿಗದಿ

(ನ್ಯೂಸ್‌ ಕಡಬ) newskadaba.com ,ಆ.06: ತಾಂತ್ರಿಕ ಕಾರಣಗಳಿಂದ ಜೂನ್‌ನಲ್ಲಿ ರದ್ದಾಗಿದ್ದ ಬೆಂಗಳೂರು-ಮಂಗಳೂರು ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರವು ಆಗಸ್ಟ್ 11 ರಿಂದ 20 ರವರೆಗೆ ನಡೆಯಲಿದೆ. ಕಡಿದಾದ ಸಕಲೇಶಪುರ-ಸುಬ್ರಹ್ಮಣ್ಯ ಘಾಟ್ ಮಾರ್ಗದಲ್ಲಿ (55 ಕಿ.ಮೀ, 57 ಸುರಂಗಗಳು, 108 ತಿರುವುಗಳು) ಸುರಕ್ಷಿತವಾಗಿ ಸಂಚರಿಸಲು ಅತ್ಯಗತ್ಯವಾದ ಆಟೋಮ್ಯಾಟಿಕ್ ಎಮರ್ಜೆನ್ಸಿ ಬ್ರೇಕಿಂಗ್ (AEB) ವ್ಯವಸ್ಥೆ ಹೊಂದಿರುವ ವಿಶೇಷ ರೇಕ್ ಈಗ ಲಭ್ಯವಾಗಿದೆ.ಈ ತಂತ್ರಜ್ಞಾನದಿಂದಾಗಿ ರೈಲಿಗೆ ಹೊರಗಿನಿಂದ ಹೆಚ್ಚುವರಿ ಎಂಜಿನ್ (ಬ್ಯಾಂಕರ್) ಜೋಡಿಸುವ ಸಮಯ ಉಳುಮೆ ಆಗಲಿದ್ದು, ಗರಿಷ್ಠ 30

ಬೆಂಗಳೂರು-ಮಂಗಳೂರು ವಂದೇ ಭಾರತ್‌ ಟ್ರಯಲ್ ರನ್‌ಗೆ ಹೊಸ ದಿನಾಂಕ ನಿಗದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಿರ್ಲಕ್ಷ್ಯದ ಆರೋಪ| ಮೂಲಭೂತ ತಪಾಸಣೆಯಿಲ್ಲದೆ ಚಿಕಿತ್ಸೆ, ಡಿ.ಎಚ್.ಒ. ಮಧ್ಯಪ್ರವೇಶದ ಬಳಿಕ ಪರೀಕ್ಷೆ- ಎದೆಯ ಸೋಂಕು ಪತ್ತೆ

(ನ್ಯೂಸ್‌ ಕಡಬ) newskadaba.com ,ಆ.06 ಕಡಬ: ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸಾರ್ವಜನಿಕರಿಗೆ ಸಮರ್ಪಕ ವೈದ್ಯಕೀಯ ಸೇವೆ ದೊರೆಯುತ್ತಿಲ್ಲ ಎಂಬ ದೂರುಗಳು ಕೇಳಿಬರುತ್ತಿರುವ ಬೆನ್ನಲ್ಲೇ, ರೋಗಿಗಳಿಗೆ ಅಗತ್ಯ ಮೂಲಭೂತ ವೈದ್ಯಕೀಯ ತಪಾಸಣೆ ನಡೆಸದೆ ಔಷಧಿ ನೀಡಲಾಗುತ್ತಿದೆ ಎಂಬ ಗಂಭೀರ ಆರೋಪ ಬೆಳಕಿಗೆ ಬಂದಿದೆ. ಕೋಡಿಂಬಾಳದ ವ್ಯಕ್ತಿಯೊಬ್ಬರಿಗೆ ಜ್ವರ ಹಾಗೂ ದೈಹಿಕ ಬಳಲಿಕೆಯ ಲಕ್ಷಣಗಳಿದ್ದರೂ ಯಾವುದೇ ಮೂಲಭೂತ ಪರೀಕ್ಷೆ ನಡೆಸದೆ ಔಷಧಿ ನೀಡಲಾಗಿದ್ದು, ಬಳಿಕ ಜಿಲ್ಲಾ ಆರೋಗ್ಯಾಧಿಕಾರಿಗಳ ಮಧ್ಯಪ್ರವೇಶದ ನಂತರ ನಡೆಸಿದ ಪರೀಕ್ಷೆಯಲ್ಲಿ ಎದೆಯ ಸೋಂಕು  ಪತ್ತೆಯಾಗಿ ಸೂಕ್ತ

ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಿರ್ಲಕ್ಷ್ಯದ ಆರೋಪ| ಮೂಲಭೂತ ತಪಾಸಣೆಯಿಲ್ಲದೆ ಚಿಕಿತ್ಸೆ, ಡಿ.ಎಚ್.ಒ. ಮಧ್ಯಪ್ರವೇಶದ ಬಳಿಕ ಪರೀಕ್ಷೆ- ಎದೆಯ ಸೋಂಕು ಪತ್ತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸೂರಿಂಜೆ: ವಾಲಿಬಾಲ್ ಆಡುತ್ತಿದ್ದಾಗ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

(ನ್ಯೂಸ್‌ ಕಡಬ) newskadaba.com ,ಆ.06 : ವಾಲಿಬಾಲ್ ಆಡುತ್ತಿದ್ದ ಬಾಲಕನೊಬ್ಬ ಕುಸಿದು ಬಿದ್ದು ಮೃತಪಟ್ಟ ಘಟನೆ ಸುರತ್ಕಲ್ ಸಮೀಪದ ಸೂರಿಂಜೆಯಲ್ಲಿ ಆ.5ರ ಬುಧವಾರ ಸಂಭವಿಸಿದೆ. ಈತ ಸೂರಿಂಜೆ ಕೋಟೆ ಬೋಳ್ಳಾರು ಸರಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು. ಸ್ನೇಹಿತರೊಂದಿಗೆ ಸೂರಿಂಜೆ ಮೈದಾನದಲ್ಲಿ ಆಡುತ್ತಿದ್ದ ವೇಳೆ ಕುಸಿದು ಬಿದ್ದಾಗ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಎನ್ನಲಾಗಿದೆ

ಸೂರಿಂಜೆ: ವಾಲಿಬಾಲ್ ಆಡುತ್ತಿದ್ದಾಗ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top