ಸೂರಿಕುಮೇರು ಬದ್ರಿಯಾ ಜುಮಾ ಮಸೀದಿ ನೂತನ ಅಧ್ಯಕ್ಷರಾಗಿ ಉದ್ಯಮಿ ಎಸ್.ಎ ಇಸ್ಮಾಯಿಲ್ ಆಯ್ಕೆ

(ನ್ಯೂಸ್ ಕಡಬ) newskadaba.com ಮಾಣಿ, ಜ. 21. ಬದ್ರಿಯಾ ಜುಮಾ ಮಸೀದಿ ಸೂರಿಕುಮೇರು ಇದರ ವಾರ್ಷಿಕ ಮಹಾಸಭೆಯು ಜನವರಿ 16ರಂದು ಮದ್ರಸಾ ಹಾಲ್ ನಲ್ಲಿ ನಡೆಯಿತು. ಅಧ್ಯಕ್ಷ ಅಬ್ದುಲ್ ರಝಾಕ್ ಮದನಿ ಕಾಮಿಲ್ ಸಖಾಫಿಯವರ ಅಧ್ಯಕ್ಷತೆಯಲ್ಲಿ ಕಾರ್ಯದರ್ಶಿ ಅಮೀರುದ್ದೀನ್ ಮತ್ತು ಜೊತೆ ಕಾರ್ಯದರ್ಶಿ ಕರೀಂ ನೆಲ್ಲಿ ವರದಿ ಮತ್ತು ಲೆಕ್ಕಪತ್ರ ಮಂಡಿಸಿದರು. ಖತೀಬ್ ಹಸೈನಾರ್ ಸ‌ಅದಿ ಪೆರ್ಲ ದುಆ ನೆರವೇರಿಸಿದರು. ಸಭೆಯ ಅನುಮೋದನೆ ಪಡೆದು ಹಾಲಿ ಸಮಿತಿಯನ್ನು ಬರ್ಖಾಸ್ತುಗೊಳಿಸಿ ನೂತನ ಸಮಿತಿಯನ್ನು ರಚಿಸಲಾಯಿತು. ಅದರಂತೆ ಅಧ್ಯಕ್ಷರಾಗಿ ಎಸ್.ಎ.ಇಸ್ಮಾಯಿಲ್, […]

ಸೂರಿಕುಮೇರು ಬದ್ರಿಯಾ ಜುಮಾ ಮಸೀದಿ ನೂತನ ಅಧ್ಯಕ್ಷರಾಗಿ ಉದ್ಯಮಿ ಎಸ್.ಎ ಇಸ್ಮಾಯಿಲ್ ಆಯ್ಕೆ Read More »

ಕರಾವಳಿ

ಬಾಹ್ಯಾಕಾಶದ ‘ಧ್ರುವತಾರೆ’ ಸುನೀತಾ ವಿಲಿಯಮ್ಸ್ ನಿವೃತ್ತಿ: 27 ವರ್ಷಗಳ ಅಪ್ರತಿಮ ಪಯಣಕ್ಕೆ ತೆರೆ!

(ನ್ಯೂಸ್‌ ಕಡಬ) newskadaba.com,ಜ.21 ನವದೆಹಲಿ: ಗಗನಯಾತ್ರಿಯಾಗಿ ಯಶಸ್ಸು ಕಂಡಿದ್ದ ಭಾರತೀಯ ಮೂಲದ ಗಗನಯಾನಿ ಸುನಿತಾ ವಿಲಿಯಮ್ಸ್ ನಾಸಾದಿಂದ ನಿವೃತ್ತಿಯಾಗಿದ್ದಾರೆಭೂಮಿಯಿಂದ ಸುಮಾರು 400 ಕಿಲೋಮೀಟರ್ ಎತ್ತರದಲ್ಲಿರುವ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಕೆಲಸದ ನಿಮಿತ್ತ ಹೋಗಿದ್ದ ನಾಸಾ ಗಗನಯಾತ್ರಿಗಳಾದ ಭಾರತೀಯ ಮೂಲದ ಸುನೀತಾ ವಿಲಿಯಮ್ಸ್​ ಮತ್ತು ಬುಚ್​ ವಿಲ್ಮೋರ್​, ಯಾರೂ ನಿರೀಕ್ಷೆ ಮಾಡದಂತೆ ಅಲ್ಲಿಯೇ ಸಿಲುಕಬೇಕಾಯಿತು. ಹೋಗಿದ್ದು ಕೇವಲ ಒಂದು ವಾರದ ಕೆಲಸಕ್ಕಾಗಿ ಆದರೆ 9 ತಿಂಗಳು ಅಲ್ಲಿಯೇ ಸಿಲುಕಿದ್ದರು.ಸುನಿತಾ ವಿಲಿಯಮ್ಸ್ ಅವರು ಡಿಸೆಂಬರ್‌ 27ರಂದು (2025) ನಿವೃತ್ತಿಯಾಗಿದ್ದಾರೆ ಎಂದು ನಾಸಾ

ಬಾಹ್ಯಾಕಾಶದ ‘ಧ್ರುವತಾರೆ’ ಸುನೀತಾ ವಿಲಿಯಮ್ಸ್ ನಿವೃತ್ತಿ: 27 ವರ್ಷಗಳ ಅಪ್ರತಿಮ ಪಯಣಕ್ಕೆ ತೆರೆ! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹೊಯಿಗೆ ಬಜಾರ್ ಟೈಲ್ ಫ್ಯಾಕ್ಟರಿಯಲ್ಲಿ ಭಾರಿ ಬೆಂಕಿ ಅಗ್ನಿಶಾಮಕ ದಳದಿಂದ ಹರಸಾಹಸ

(ನ್ಯೂಸ್‌ ಕಡಬ) newskadaba.com,ಜ.21 ಮಂಗಳೂರು:  ಹೊಯಿಗೆ ಬಜಾರ್‌ನಲ್ಲಿರುವ ಎ ಅಲ್ಬುಕರ್ಕ್ & ಸನ್ಸ್ ಟೈಲ್ ಫ್ಯಾಕ್ಟರಿಯಲ್ಲಿ ಮಂಗಳವಾರ ಬೆಂಕಿ ಕಾಣಿಸಿಕೊಂಡಿದ್ದು, ಸುತ್ತಮುತ್ತಲಿನ ಪ್ರದೇಶದಲ್ಲಿ ಆತಂಕ ಎದುರಾಗಿದೆ.ಬೆಳಗಿನ ಜಾವ ಬೆಂಕಿ ಕಾಣಿಸಿಕೊಂಡು ಕಾರ್ಖಾನೆ ಆವರಣವನ್ನು ವೇಗವಾಗಿ ವ್ಯಾಪಿಸಿತು ಎಂದು ವರದಿಯಾಗಿದೆ. ದಟ್ಟ ಹೊಗೆ ಆ ಪ್ರದೇಶವನ್ನು ಆವರಿಸಿದ್ದರೂ, ಅಗ್ನಿಶಾಮಕ ದಳದವರು ಬೆಂಕಿಯನ್ನು ನಿಯಂತ್ರಣಕ್ಕೆ ತರಲು ಶ್ರಮಿಸಿದರು. ಕಾರ್ಖಾನೆ ಆವರಣದಲ್ಲಿ ಟೈಲ್ ಸುಡುವುದಕ್ಕಾಗಿ ಸಂಗ್ರಹಿಸಲಾಗಿದ್ದ ಉರುವಲು ಮತ್ತು ಇತರ ಸಾಮಗ್ರಿಗಳು ಹೆಚ್ಚಿನ ಪ್ರಮಾಣದಲ್ಲಿ ಬೆಂಕಿಗೆ ಆಹುತಿಯಾಗಿ, ಜ್ವಾಲೆಗಳು ಗಾಳಿಯಲ್ಲಿ ಎತ್ತರಕ್ಕೆ

ಹೊಯಿಗೆ ಬಜಾರ್ ಟೈಲ್ ಫ್ಯಾಕ್ಟರಿಯಲ್ಲಿ ಭಾರಿ ಬೆಂಕಿ ಅಗ್ನಿಶಾಮಕ ದಳದಿಂದ ಹರಸಾಹಸ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ : ಪೋಕ್ಸೋ ಪ್ರಕರಣ – ಆರೋಪಿಗೆ 5 ವರ್ಷಗಳ ಕಾರಾಗೃಹ ಶಿಕ್ಷೆ

(ನ್ಯೂಸ್‌ ಕಡಬ) newskadaba.com,ಜ.21 ಸುಳ್ಯ:ಬೆಳ್ಳಾರೆ ಗ್ರಾಮದ ದರ್ಖಾಸು ಪ್ರದೇಶದಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣದಲ್ಲಿ ಆರೋಪಿಗೆ ಪೋಕ್ಸೋ ವಿಶೇಷ ನ್ಯಾಯಾಲಯ 5 ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಬೆಳ್ಳಾರೆ ದರ್ಖಾಸು ನಿವಾಸಿ ಎಂ. ಸೆಲ್ವಕುಮಾರ್ ಆರೋಪಿ. ಆರೋಪಿ ಸೆಲ್ವಕುಮಾರ್ ದರ್ಖಾಸು ಪ್ರದೇಶದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, 2020ರ ಏಪ್ರಿಲ್ 1ರಂದು ಅಪ್ರಾಪ್ತ ವಯಸ್ಸಿನ ಬಾಲಕಿಗೆ ಚಾಕಲೇಟ್ ನೀಡುವ ಆಮಿಷವೊಡ್ಡಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಈ ಕುರಿತು ಬಾಲಕಿಯ

ಸುಳ್ಯ : ಪೋಕ್ಸೋ ಪ್ರಕರಣ – ಆರೋಪಿಗೆ 5 ವರ್ಷಗಳ ಕಾರಾಗೃಹ ಶಿಕ್ಷೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ರಸ್ತೆ ಬದಿಯ ಬೃಹತ್ ಮರ ಧರಾಶಾಹಿ; ದ್ವಿಚಕ್ರ ವಾಹನ ನಜ್ಜುಗುಜ್ಜು!

(ನ್ಯೂಸ್‌ ಕಡಬ) newskadaba.com,ಜ.21 ಮಂಗಳೂರು: ನಗರದ ಪದವಿನಂಗಡಿ ಪ್ರದೇಶದ ಕೊರಗಜ್ಜ ಕಟ್ಟೆ ಮುಂಭಾಗದಲ್ಲಿ ಇಂದು ಆಕಸ್ಮಿಕವಾಗಿ ಬೃಹತ್ ಗಾತ್ರದ ಮರ ನೆಲಕ್ಕುರುಳಿದೆ. ಈ ವೇಳೆ ಸ್ಥಳದಲ್ಲೇ ನಿಲ್ಲಿಸಿದ್ದ ಸ್ಕೂಟರ್ ಮೇಲೆ ಮರ ಬಿದ್ದ ಪರಿಣಾಮ ಸ್ಕೂಟರ್‌ಗೆ ಭಾರೀ ಹಾನಿಯಾಗಿದೆ. ಮರ ಬಿದ್ದ ರಭಸಕ್ಕೆ ಸಮೀಪದಲ್ಲಿದ್ದ ವಿದ್ಯುತ್ ಕಂಬವೂ ಮುರಿದು ಬಿದ್ದಿದೆ. ಸ್ಕೂಟರ್ ಮೇಲೆ ಮರ ಬಿದ್ದ ಪರಿಣಾಮ ಸ್ಕೂಟರ್‌ಗೆ ಭಾರೀ ಹಾನಿಯಾಗಿದೆ. ಅದೃಷ್ಟವಶಾತ್, ಸ್ಕೂಟರ್ ಬಳಿ ಯಾರೂ ಇರದ ಕಾರಣ ಪ್ರಾಣಾಪಾಯ ತಪ್ಪಿದೆ. ಅಲ್ಲದೆ, ಅದೇ ಸಮಯದಲ್ಲಿ

ಮಂಗಳೂರು: ರಸ್ತೆ ಬದಿಯ ಬೃಹತ್ ಮರ ಧರಾಶಾಹಿ; ದ್ವಿಚಕ್ರ ವಾಹನ ನಜ್ಜುಗುಜ್ಜು! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,ಜ.21: ರಾಜ್ಯದ ಬಹುತೇಕ ಭಾಗಗಳಲ್ಲಿ ಚಳಿ ಮುಂದುವರಿದಿದೆ. ಬೆಂಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ಚಳಿಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಚಿಕ್ಕಬಳ್ಳಾಪುರದಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 13 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು: ಜನವರಿ 22 ರಿಂದ ಜನವರಿ 31 ರವರೆಗೆ ಜಂಟಿ ಅಧಿವೇಶನ

(ನ್ಯೂಸ್‌ ಕಡಬ) newskadaba.com,ಜ.20 : ಜನವರಿ 22 ರಿಂದ ಜನವರಿ 31 ರವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ನರೇಗಾ ಯೋಜನೆ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಜಂಟಿ ಅಧಿವೇಶನ ನಡೆಯಲಿದ್ದು, ರಾಜ್ಯಪಾಲರ ಭಾಷಣ ಮತ್ತು ನರೇಗಾ ಯೋಜನೆ ಬದಲಾವಣೆಯ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ. ಅಧಿವೇಶನದ ನಂತರ ಆಯವ್ಯಯದ ಸಿದ್ಧತೆ ಪ್ರಾರಂಭಿಸಲಾಗುವುದು ಎಂದರು. ಮುಖ್ಯಮಂತ್ರಿಗಳ ನವದೆಹಲಿಗೆ ಭೇಟಿ ನೀಡುವ ಬಗ್ಗೆ ಪ್ರತಿಕ್ರಿಯೆ ನೀಡಿ, ವರಿಷ್ಠರು

ಬೆಂಗಳೂರು: ಜನವರಿ 22 ರಿಂದ ಜನವರಿ 31 ರವರೆಗೆ ಜಂಟಿ ಅಧಿವೇಶನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂಡಿಯಾ ಎಕ್ಸಿಮ್ ಬ್ಯಾಂಕ್ 40 ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ನೇಮಕಾತಿ

(ನ್ಯೂಸ್‌ ಕಡಬ) newskadaba.com,ಜ.20 : ಬ್ಯಾಂಕ್ ಉದ್ಯೋಗಗಳಿಗಾಗಿ ಕಾಯುತ್ತಿರುವವರಿಗೆ ಗುಡ್​ ನ್ಯೂಸ್​ ಇಲ್ಲಿದೆ. ಇಂಡಿಯಾ ಎಕ್ಸಿಮ್ ಬ್ಯಾಂಕ್.. ಖಾಲಿ ಇರುವ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದ್ದು, ಫೆಬ್ರವರಿ 1 ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಅಧಿಕೃತ ವೆಬ್‌ಸೈಟ್ eximbankindia.in ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಹತೆಗಳು: ಈ ಉದ್ಯೋಗಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಿತ ಕ್ಷೇತ್ರದಲ್ಲಿ MBA/PGDBA/PGDBM/MMS/CA ಪೂರ್ಣಗೊಳಿಸಿರಬೇಕು.

ಇಂಡಿಯಾ ಎಕ್ಸಿಮ್ ಬ್ಯಾಂಕ್ 40 ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ನೇಮಕಾತಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂತ್ರಾಲಯ ಯಾತ್ರೆ ವೇಳೆ ಮಹಾ ದುರಂತ: ಮೈಸೂರಿನಿಂದ ಬೆಂಗಳೂರು ಮಾರ್ಗವಾಗಿ ತೆರಳುತ್ತಿದ್ದ ಬಸ್ ಅಪಘಾತ ಓರ್ವ ಸಾವು

(ನ್ಯೂಸ್‌ ಕಡಬ) newskadaba.com,ಜ.20 : ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತವೊಂದು ನಡೆದಿದೆ. ಅಗಲಗುರ್ಕಿ ಬಳಿ ಮಂತ್ರಾಲಯಕ್ಕೆ ಹೋಗುತ್ತಿದ್ದ ಖಾಸಗಿ ಸ್ಲೀಪರ್ ಬಸ್ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ವ್ಯಕ್ತಿ ಸಾವಿಗೀಡಾಗಿದ್ದು, 10 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ ಒಟ್ಟು 11 ಪ್ರಯಾಣಿಕರು ಗಾಯಗೊಂಡಿದ್ದು, ಒಬ್ಬ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸುಗಮ್ ಟ್ರಾವೆಲ್ಸ್‌ಗೆ ಸೇರಿದ ಖಾಸಗಿ ಸ್ಲೀಪರ್ ಬಸ್ ಮೈಸೂರಿನಿಂದ ಬೆಂಗಳೂರು ಮೂಲಕ ಮಂತ್ರಾಲಯಕ್ಕೆ ತೆರಳುತ್ತಿತ್ತು. ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ

ಮಂತ್ರಾಲಯ ಯಾತ್ರೆ ವೇಳೆ ಮಹಾ ದುರಂತ: ಮೈಸೂರಿನಿಂದ ಬೆಂಗಳೂರು ಮಾರ್ಗವಾಗಿ ತೆರಳುತ್ತಿದ್ದ ಬಸ್ ಅಪಘಾತ ಓರ್ವ ಸಾವು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರಿನಲ್ಲಿ 106 ಕಿಲೋ ಗಾಂಜಾ ವಶ – 2ಮಂದಿ ಆರೆಸ್ಟ್

(ನ್ಯೂಸ್‌ ಕಡಬ) newskadaba.com,ಜ.20 : ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ 106 ಕಿಲೋ 60 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡು ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಾರಿನ ಚಾಲಕ ರಫೀಕ್ ಪಿ. (37), ಹಾಗೂ ಗೂಡ್ಸ್ ವಾಹನದ ಚಾಲಕ ಅಬ್ದುಲ್ ಸಾದಿಕ್ (37), ಇಬ್ಬರೂ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ನಿವಾಸಿಗಳಾಗಿದ್ದು, ವಾಹನಗಳ ಪರಿಶೀಲನೆಯ ವೇಳೆ ಒಟ್ಟು 73 ಕಟ್ಟುಗಳಲ್ಲಿ 106.60 ಕಿಲೋ ಗಾಂಜಾ ಪತ್ತೆಯಾಗಿದೆ. ಗಾಂಜಾದ ಅಂದಾಜು ಮೌಲ್ಯ ರೂ.53.03 ಲಕ್ಷ ಎಂದು

ಪುತ್ತೂರಿನಲ್ಲಿ 106 ಕಿಲೋ ಗಾಂಜಾ ವಶ – 2ಮಂದಿ ಆರೆಸ್ಟ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top