ಭಾರತದಲ್ಲಿ 50,000 ಉದ್ಯೋಗಿಗಳ ನೇಮಕ ಘೋಷಣೆ ಜಾಗತಿಕ ಸೇವಾ ದಿಗ್ಗಜ ‘ಡೆಲಾಯ್ಟ್’

(ನ್ಯೂಸ್‌ ಕಡಬ) newskadaba.com,ಜ.19 ಮಂಗಳೂರು: ಜಾಗತಿಕ ವೃತ್ತಿಪರ ಸೇವೆಗಳ ಪ್ರಮುಖ ಸಂಸ್ಥೆಯಾದ ಡೆಲಾಯ್ಟ್ ಭಾರತದಲ್ಲಿ ತನ್ನ ಕಾರ್ಯಾಚರಣೆಯನ್ನು ಬಲಪಡಿಸಲು ಮುಂದಾಗಿದ್ದು, ಸುಮಾರು 50,000 ಹೊಸ ಉದ್ಯೋಗಿಗಳನ್ನು ನೇಮಿಸಿಕೊಳ್ಳಲು ನಿರ್ಧರಿಸಿದೆ. ಅಲ್ಲದೆ, ಕರಾವಳಿ ನಗರಿ ಮಂಗಳೂರಿನಲ್ಲಿಯೂ ತನ್ನ ಶಾಖೆಯನ್ನು ತೆರೆಯುವ ಬಗ್ಗೆ ಗಂಭೀರ ಚಿಂತನೆ ನಡೆಸಿದ್ದೇವೆ ಎಂದು ಡೆಲಾಯ್ಟ್ ದಕ್ಷಿಣ ಏಷ್ಯಾ ಸಿಇಒ ರೋಮಲ್ ಶೆಟ್ಟಿ ತಿಳಿಸಿದ್ದಾರೆ. ಶುಕ್ರವಾರ ನಗರದಲ್ಲಿ ನಡೆದ ಸ್ಟಾರ್ಟಪ್‌ಗಳ ಸಮಾವೇಶವಾದ ‘ಟೈಕಾನ್ ಮಂಗಳೂರು 2026’ ನಲ್ಲಿ ಟೈ ಮಂಗಳೂರು ಅಧ್ಯಕ್ಷ ರೋಹಿತ್ ಭಟ್ ಅವರೊಂದಿಗಿನ […]

ಭಾರತದಲ್ಲಿ 50,000 ಉದ್ಯೋಗಿಗಳ ನೇಮಕ ಘೋಷಣೆ ಜಾಗತಿಕ ಸೇವಾ ದಿಗ್ಗಜ ‘ಡೆಲಾಯ್ಟ್’ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗಗನಕ್ಕೇರಿದ ಚಿನ್ನ ಮತ್ತು ಬೆಳ್ಳಿಯ ಬೆಲೆ

(ನ್ಯೂಸ್‌ ಕಡಬ) newskadaba.com,ಜ.19 ಬೆಂಗಳೂರು: ಇಂದು ಒಂದೇ ದಿನ ಬರೋಬ್ಬರಿ 1910 ರೂಪಾಯಿ ಹೆಚ್ಚಳ ಆಗುವ ಮೂಲಕ ಚಿನ್ನದ ಬೆಲೆ ಗರಿಷ್ಠ ಮಟ್ಟಕ್ಕೇರಿದೆ. ಚಿನ್ನದ ದರವು ಸಾರ್ವಕಾಲಿಕ ಗರಿಷ್ಠ ದರವಾದ 1 ಲಕ್ಷದ 45 ಸಾವಿರ 690 ರೂಪಾಯಿಗೆ ಹೆಚ್ಚಳ ಕಂಡಿದೆ. ಶುದ್ಧ ಚಿನ್ನದ ಇಂದಿನ ದರ ಎಷ್ಟಿದೆ ಜನವರಿ 19 2026, ಸೋಮವಾರದಂದು ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಗ್ರಾಂ ಒಂದಕ್ಕೆ 14,569 ರೂಪಾಯಿ ಇದ್ದು, ಇಂದು 191 ರೂಪಾಯಿ ಏರಿಕೆ ಆಗಿದೆ. 10

ಗಗನಕ್ಕೇರಿದ ಚಿನ್ನ ಮತ್ತು ಬೆಳ್ಳಿಯ ಬೆಲೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸ್ಪೇನ್‌ನಲ್ಲಿ ಭೀಕರ ರೈಲು ದುರಂತ ಎರಡು ಹೈಸ್ಪೀಡ್ ರೈಲುಗಳ ನಡುವೆ ಮುಖಾಮುಖಿ ಡಿಕ್ಕಿ – 21 ಸಾವು

(ನ್ಯೂಸ್‌ ಕಡಬ) newskadaba.com,ಜ.19 ಸ್ಪೇನ್:  ಆಂಡಲೂಸಿಯಾದ ದಕ್ಷಿಣ ಪ್ರದೇಶದಲ್ಲಿ ಹೈಸ್ಪೀಡ್ ರೈಲುಗಳ ನಡುವೆ ಡಿಕ್ಕಿ ಸಂಭವಿಸಿ 21 ಜನರು ಸಾವನ್ನಪ್ಪಿದ್ದು, 70 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ. ಭಾನುವಾರ ಸಂಜೆ ಮಲಗಾದಿಂದ ಮ್ಯಾಡ್ರಿಡ್‌ಗೆ ಪ್ರಯಾಣಿಸುತ್ತಿದ್ದ ರೈಲು ಅಡಾಮುಜ್ ಬಳಿ ಹಳಿತಪ್ಪಿ, ಇನ್ನೊಂದು ಹಳಿ ದಾಟಿ ಮುಂದೆ ಬರುತ್ತಿದ್ದ ರೈಲಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಆ ರೈಲು ಕೂಡ ಹಳಿತಪ್ಪಿತು ಎಂದು ಸ್ಪೇನ್‌ನಅಡಿಫ್ ರೈಲು ಜಾಲ ನಿರ್ವಾಹಕರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ದುರಂತದಲ್ಲಿ 21 ಜನರು

ಸ್ಪೇನ್‌ನಲ್ಲಿ ಭೀಕರ ರೈಲು ದುರಂತ ಎರಡು ಹೈಸ್ಪೀಡ್ ರೈಲುಗಳ ನಡುವೆ ಮುಖಾಮುಖಿ ಡಿಕ್ಕಿ – 21 ಸಾವು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಡಬದಲ್ಲಿ ಹಲ್ಲೆ ,ಜಾತಿ ನಿಂದನೆಯ ತಿರುವು- ಮೂವರ ವಿರುದ್ಧ ಪ್ರಕರಣ ದಾಖಲು..!!

(ನ್ಯೂಸ್‌ ಕಡಬ) newskadaba.com,ಜ.19 ಕಡಬ: ಕಡಬ ಗ್ರಾಮದ ಬಾರ್ ಮತ್ತು ರೆಸ್ಟೋರೆಂಟ್‌ನಲ್ಲಿ ಹಲ್ಲೆ, ಜಾತಿ ಆಧಾರಿತ ನಿಂದನೆ ಮತ್ತು ಕ್ರಿಮಿನಲ್ ಬೆದರಿಕೆ ಆರೋಪದ ಮೇರೆಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ತಾಲೂಕಿನ ಪಾಲ್ತಾಡು ಗ್ರಾಮದ ನಿವಾಸಿ ಜಗದೀಶ್ (28) ಜನವರಿ 16 ರಂದು ರಾತ್ರಿ 10 ರಿಂದ 10.30 ರ ನಡುವೆ ಕಡಬ ಗ್ರಾಮದ ಕಲಾರದಲ್ಲಿರುವ ಸುರಭಿ ಬಾರ್ ಮತ್ತು ರೆಸ್ಟೋರೆಂಟ್‌ಗೆ ಹೋಗಿದ್ದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಊಟ ಮುಗಿಸಿ ಕ್ಯಾಶ್ ಕೌಂಟರ್ ಹತ್ತಿರ

ಕಡಬದಲ್ಲಿ ಹಲ್ಲೆ ,ಜಾತಿ ನಿಂದನೆಯ ತಿರುವು- ಮೂವರ ವಿರುದ್ಧ ಪ್ರಕರಣ ದಾಖಲು..!! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗಿಲ್ಲಿ ನಟನಿಗೆ ಒಲಿದ ಬಿಗ್ ಬಾಸ್ 12ರ ಕಿರೀಟ; ರಕ್ಷಿತಾ ರನ್ನರ್ ಅಪ್

(ನ್ಯೂಸ್‌ ಕಡಬ) newskadaba.com,ಜ.19:  ‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ 23 ಸ್ಪರ್ಧಿಗಳನ್ನು ಹಿಂದಿಕ್ಕಿ ಗಿಲ್ಲಿ ನಟ ವಿನ್ ಆಗಿದ್ದಾರೆ. ಗಿಲ್ಲಿ ಕೈನ ಎತ್ತೋ ಮೂಲಕ ಸುದೀಪ್ ವಿನ್ನರ್ ಘೋಷಣೆ ಮಾಡಿದರು. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ. 40 ಕೋಟಿಗೂ ಅಧಿಕ ವೋಟ್ ಪಡೆದು ಗೆಲುವು ಸಾಧಿಸಿದ್ದಾರೆ ಗಿಲ್ಲಿ ನಟ. ಅವರ ಅಭಿಮಾನಿಗಳ ಆಸೆ ಈಡೇರಿದೆ. ರಕ್ಷಿತಾಗೆ ರನ್ನರ್ ಅಪ್ ಸ್ಥಾನ ಸಿಕ್ಕಿದೆ. ಈ ಮೊದಲು ಹಲವು ರಿಯಾಲಿಟಿ ಶೋಗಳಲ್ಲಿ ಸ್ಪರ್ಧಿಸಿ ಗಿಲ್ಲಿ ನಟ ಗಮನ

ಗಿಲ್ಲಿ ನಟನಿಗೆ ಒಲಿದ ಬಿಗ್ ಬಾಸ್ 12ರ ಕಿರೀಟ; ರಕ್ಷಿತಾ ರನ್ನರ್ ಅಪ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರಿನಲ್ಲಿ ಭೀಕರ ಅಗ್ನಿ ಅವಘಡ ಚಲಿಸುತ್ತಿದ್ದ ಕಾರಿನಲ್ಲೇ ಹೊತ್ತಿ ಉರಿದ ಬೆಂಕಿ!

(ನ್ಯೂಸ್‌ ಕಡಬ) newskadaba.com,ಜ.19 ಪುತ್ತೂರು: ಗ್ಯಾಸ್ ಬಲೂನ್ ವಿದ್ಯುತ್ ತಂತಿಗೆ ತಗುಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಾರೊಂದು ಸುಟ್ಟು ಭಸ್ಮವಾದ ಘಟನೆ ಶ್ರೀ ಪೂಮಾಣಿ-ಕಿನ್ನಿಮಾನಿ ಬಳಿಯ ಪಡುಮಲೆ ಹಾಗೂ ಬಡಗನ್ನೂರು ಗ್ರಾಮ ಪಂಚಾಯತ್‌ನ ಮೈಂದಿನಡ್ಕ ವ್ಯಾಘ್ರ ಚಾಮುಂಡಿ ದೈವಸ್ಥಾನದ ಬಳಿಯ ಪಡುಮಲೆಯಲ್ಲಿ ಭಾನುವಾರ ನಡೆದಿದೆ. ದೈವಸ್ಥಾನ ಜಾತ್ರಾ ಮಹೋತ್ಸವ ನಡೆಯುತ್ತಿದ್ದಾಗ ಈ ಘಟನೆ ಸಂಭವಿಸಿದೆ. ದೇವಾಲಯದ ಆವರಣದಲ್ಲಿರುವ ವಿದ್ಯುತ್ ಕಂಬದ ಬಳಿ ಕಾರು ಪಾರ್ಕಿಂಗ್‌ ಮಾಡಲಾಗಿತ್ತು. ಆ ಸಮಯದಲ್ಲಿ, ಹತ್ತಿರದ ಜಾತ್ರೆಯಿಂದ ಬಂದ ಗ್ಯಾಸ್ ಬಲೂನ್ ಗಾಳಿಯ ರಭಸಕ್ಕೆ

ಪುತ್ತೂರಿನಲ್ಲಿ ಭೀಕರ ಅಗ್ನಿ ಅವಘಡ ಚಲಿಸುತ್ತಿದ್ದ ಕಾರಿನಲ್ಲೇ ಹೊತ್ತಿ ಉರಿದ ಬೆಂಕಿ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪದವಿ ಕಾಲೇಜುಗಳಲ್ಲಿ 1026 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಖಾಲಿ |

(ನ್ಯೂಸ್‌ ಕಡಬ) newskadaba.com,ಜ.19: ರಾಜ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 1026 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳು ಖಾಲಿಯಿದ್ದು, ನಾಲ್ಕು ವರ್ಷಗಳಿಂದ ಹುದ್ದೆಗಳ ಭರ್ತಿಗೆ ಮಾಡದೇ ಇದ್ದರಿಂದ ಗುಣಾತ್ಮಕ ಶಿಕ್ಷಣಕ್ಕೆ ಪೆಟ್ಟು ಬೀಳುತ್ತಿದೆ. ಗ್ರಾಮೀಣ ಮತ್ತು ಬಡ ವಿದ್ಯಾರ್ಥಿಗಳಿಗೆ ಸರಕಾರ ಉನ್ನತ ಶಿಕ್ಷಣ ನೀಡುವ ಉದ್ದೇಶದಿಂದ ರಾಜ್ಯದಲ್ಲಿ430 ಸರಕಾರಿ ಪ್ರಥಮ ದರ್ಜೆ ಕಾಲೇಜುಗಳು ಕಾರ್ಯನಿರ್ವಹಿಸುತ್ತಿವೆ. ಈ ಕಾಲೇಜುಗಳಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಪ್ರವೇಶ ಪಡೆಯುತ್ತಿದ್ದಾರೆ. ಆದರೆ, ಸರಿಯಾದ ಮೂಲ ಸೌಕರ್ಯ ಹಾಗೂ ಕಾಲಕಾಲಕ್ಕೆ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು

ಪದವಿ ಕಾಲೇಜುಗಳಲ್ಲಿ 1026 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಖಾಲಿ | Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,ಜ.19: ರಾಜ್ಯದ ಬಹುತೇಕ ಭಾಗಗಳಲ್ಲಿ ಚಳಿ ಮುಂದುವರಿದಿದೆ. ಇಂದು ಸಹ ಬೆಂಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ಚಳಿಯ ವಾತವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗದಲ್ಲಿ ಒಣಹವೆ ಇರಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಇರಲಿದೆ ಎಂದು ಇಲಾಖೆ ವರದಿ ಮಾಡಿದೆ……….. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಬ್ರಹ್ಮಣ್ಯ: ಸ್ನಾನಕ್ಕೆಂದು ನದಿಗಿಳಿದ ಇಬ್ಬರು ನೀರಿನಲ್ಲಿ ಮುಳುಗಿ ಮೃತ್ಯು

ಕಡಬ, ಜ.18. ಪ್ರಸಿದ್ಧ ಯಾತ್ರಾ ಕ್ಷೇತ್ರವಾದ ಸುಬ್ರಹ್ಮಣ್ಯ ಸಮೀಪದ ಕುಮಾರಧಾರ ನದಿಯಲ್ಲಿ ಸ್ನಾನಕ್ಕಿಳಿದ ಇಬ್ಬರು ಯುವಕರು ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಭಾನುವಾರದಂದು ನಡೆದಿದೆ. ಮೃತ ಯುವಕರನ್ನು ಸುಳ್ಯ ತಾಲೂಕಿನ ಕೊಲ್ಲಮೊಗ್ರು ನಿವಾಸಿಗಳಾದ ಹರಿಪ್ರಸಾದ್ (37) ಹಾಗೂ ಸುಜಿತ್ (26) ಎಂದು ಗುರುತಿಸಲಾಗಿದೆ. ಮೃತರಿಬ್ಬರೂ ಅವಿವಾಹಿತರಾಗಿದ್ದು, ಭಾನುವಾರದಂದು ತಮ್ಮ ಸ್ನೇಹಿತರೊಂದಿಗೆ ಸ್ನಾನಕ್ಕೆಂದು ಕುಮಾರಧಾರ ನದಿಗೆ ಕುಲ್ಕುಂದ ಬಳಿ ಇಳಿದಿದ್ದು, ಈ ವೇಳೆ ಇಬ್ಬರು ನೀರಲ್ಲಿ ಮುಳುಗಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ನೀರಲ್ಲಿ ಮುಳುಗಿದ ಇಬ್ಬರ ಮೃತದೇಹವನ್ನು ನೀರಿನಿಂದ ಮೇಲಕ್ಕೆತ್ತಲಾಗಿದೆ.

ಸುಬ್ರಹ್ಮಣ್ಯ: ಸ್ನಾನಕ್ಕೆಂದು ನದಿಗಿಳಿದ ಇಬ್ಬರು ನೀರಿನಲ್ಲಿ ಮುಳುಗಿ ಮೃತ್ಯು Read More »

ಕರ್ನಾಟಕ

‘ಅಜೀಂ ಪ್ರೇಮ್ ಜಿ ಪ್ರತಿಷ್ಠಾನ 25 ವರ್ಷಗಳಿಂದ ರಾಜ್ಯದ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ದೊಡ್ಡ ಪ್ರಮಾಣದಲ್ಲಿ ಸೇವೆ’- ಸಿಎಂ

(ನ್ಯೂಸ್‌ ಕಡಬ) newskadaba.com,ಜ.17 ಬೆಂಗಳೂರು: ಸಾವಿರ ಹಾಸಿಗೆಗಳ ಚಾರಿಟಬಲ್ ಸೂಪರ್ ಸ್ಪೆಷಾಲಿಟಿ ಹಾಗೂ ಮಾನವ ಬಹು ಅಂಗಾಂಗ ಕಸಿ ಆಸ್ಪತ್ರೆಗೆ ಅಜೀಂ ಪ್ರೇಮ್ ಜಿ ಪ್ರತಿಷ್ಠಾನವು ಐದು ವರ್ಷಗಳಲ್ಲಿ 4000 ಕೋಟಿ ವೆಚ್ಚ ಮಾಡುವ ಗುರಿ ಹೊಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು….. ಅವರು ಇಂದು ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಸಾವಿರ ಹಾಸಿಗೆಗಳ ಚಾರಿಟಬಲ್ ಸೂಪರ್ ಸ್ಪೆಷಾಲಿಟಿ ಹಾಗೂ ಮಾನವ ಬಹು ಅಂಗಾಂಗ ಕಸಿ ಆಸ್ಪತ್ರೆ ನಿರ್ಮಾಣ ಮತ್ತು ನಿರ್ವಹಣೆ ಕುರಿತು ವೈದ್ಯಕೀಯ ಶಿಕ್ಷಣ

‘ಅಜೀಂ ಪ್ರೇಮ್ ಜಿ ಪ್ರತಿಷ್ಠಾನ 25 ವರ್ಷಗಳಿಂದ ರಾಜ್ಯದ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ದೊಡ್ಡ ಪ್ರಮಾಣದಲ್ಲಿ ಸೇವೆ’- ಸಿಎಂ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top