ಸ್ಟಾರ್ ನಟಿಯೊಂದಿಗೆ ಎರಡನೇ ಮದುವೆಗೆ ಸಜ್ಜಾದ ನಟ ಧನುಶ್

(ನ್ಯೂಸ್‌ ಕಡಬ) newskadaba.com,  ಜ.16 : ಬರೋಬ್ಬರಿ 20 ವರ್ಷಗಳ ಬಳಿಕ ವಿಚ್ಛೇದನ ಪಡೆದ ದಕ್ಷಿಣ ಭಾರತದ ಸ್ಟಾರ್ ನಟರಲ್ಲಿ ಒಬ್ಬರಾದ ಧನುಶ್ ಅವರು ಇದೀಗ ಸ್ಟಾರ್ ನಟಿಯೊಬ್ಬರ ಮದುವೆಯಾಗಲು ಸಜ್ಜಾಗಿದ್ದಾರೆ ಎನ್ನಲಾಗಿದೆ. ಧನುಶ್ ಅವರು ರಜನೀಕಾಂತ್ ಪುತ್ರಿ ಐಶ್ವರ್ಯ ಜೊತೆಗೆ 2004 ರಲ್ಲಿ ಮದುವೆಯಾಗಿದ್ದರು. ಇವಬ್ಬರಿಗೂ ಇಬ್ಬರು ಗಂಡು ಮಕ್ಕಳಿದ್ದಾರೆ. ತಾವು ಬೇರೆ ಆಗುತ್ತಿರುವುದಾಗಿ 2022 ರಲ್ಲಿ ಧನುಶ್ ಹಾಗೂ ಐಶ್ವರ್ಯಾ ಘೋಷಿಸಿದರು. 2024ರಲ್ಲಿ ಇವರಿಬ್ಬರಿಗೆ ನ್ಯಾಯಾಲಯವು ವಿಚ್ಛೇದನ ನೀಡಿತು. ಇದೀಗ ಧನುಶ್ ಬಹುಭಾಷಾ ನಟಿ […]

ಸ್ಟಾರ್ ನಟಿಯೊಂದಿಗೆ ಎರಡನೇ ಮದುವೆಗೆ ಸಜ್ಜಾದ ನಟ ಧನುಶ್ Read More »

ಸಿನಿಮಾ

ಅಂಚೆ ಇಲಾಖೆಯಲ್ಲಿ 44 ವರ್ಷಗಳ ಪ್ರಾಮಾಣಿಕ ಸೇವೆ-ಭಾವುಕ ಬೀಳ್ಕೊಡುಗೆ

(ನ್ಯೂಸ್‌ ಕಡಬ) newskadaba.com,  ಜ.16 : ಅಂಚೆ ಇಲಾಖೆಯಲ್ಲಿ ಬರೋಬ್ಬರಿ 44 ವರ್ಷಗಳ ಕಾಲ ನಿರಂತರವಾಗಿ, ದಕ್ಷತೆ ಹಾಗೂ ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿದ ಕಡಬ ಉಪ ಅಂಚೆ ಕಚೇರಿಯ ಗ್ರಾಮೀಣ ಅಂಚೆ ಸಹಾಯಕ ಬಾಲಕೃಷ್ಣ ಎಂ. ಪೂಜಾರಿಯವರಿಗೆ ಜನವರಿ 15ರ ಗುರುವಾರದಂದು ಸಂಜೆ ಅದ್ದೂರಿ ಹಾಗೂ ಭಾವಪೂರ್ಣ ಬೀಳ್ಕೊಡುಗೆ ಕಾರ್ಯಕ್ರಮವನ್ನು ನೀಡಲಾಯಿತು. ಕಡಬ ಉಪ ಅಂಚೆ ಕಚೇರಿಯಲ್ಲಿ ನಡೆದ ಈ ಸಮಾರಂಭದಲ್ಲಿ ಸಹೋದ್ಯೋಗಿಗಳು ಹಾಗೂ ಗಣ್ಯರು ಅವರ ವೃತ್ತಿ ಬದುಕಿನ ಸಾಧನೆಯನ್ನು ಕೊಂಡಾಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ

ಅಂಚೆ ಇಲಾಖೆಯಲ್ಲಿ 44 ವರ್ಷಗಳ ಪ್ರಾಮಾಣಿಕ ಸೇವೆ-ಭಾವುಕ ಬೀಳ್ಕೊಡುಗೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಐಸಿಸಿ ಏಕದಿನ ಶ್ರೇಯಾಂಕದಲ್ಲಿ ನಂ. 1 ಸ್ಥಾನಕ್ಕೇರಿದ ವಿರಾಟ್ ಕೊಹ್ಲಿ

(ನ್ಯೂಸ್‌ ಕಡಬ) newskadaba.com,  ಜ.16 : ಕಳೆದ ಐದು ಇನ್ನಿಂಗ್ಸ್​ಗಳಲ್ಲಿಯೂ 50 ಪ್ಲಸ್ ಇನ್ನಿಂಗ್ಸ್ ಆಡಿರುವ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ 4 ವರ್ಷ 9 ತಿಂಗಳ ನಂತರ ಮತ್ತೊಮ್ಮೆ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ನಂ.1 ಬ್ಯಾಟರ್ ಆಗಿ ಹೊರಹೊಮ್ಮಿದ್ದಾರೆ. ಐಸಿಸಿ ಬುಧವಾರ ಬಿಡುಗಡೆ ಮಾಡಿರುವ ಇತ್ತೀಚಿನ ಏಕದಿನ ಶ್ರೇಯಾಂಕದಲ್ಲಿ ಅತ್ಯುತ್ತಮ ಫಾರ್ಮ್​ನಲ್ಲಿರುವ ವಿರಾಟ್ ಕೊಹ್ಲಿ ಅಗ್ರಸ್ಥಾನದಲ್ಲಿದ್ದಾರೆ. ವಿರಾಟ್ ಕೊಹ್ಲಿ 1736 ದಿನಗಳ ನಂತರ ಮತ್ತೊಮ್ಮೆ ಏಕದಿನ ಕ್ರಿಕೆಟ್‌ನಲ್ಲಿ ನಂಬರ್ ಒನ್ ಬ್ಯಾಟ್ಸ್‌ಮನ್ ಆಗಿದ್ದಾರೆ. ವಿರಾಟ್ ಕೊಹ್ಲಿ ಏಪ್ರಿಲ್

ಐಸಿಸಿ ಏಕದಿನ ಶ್ರೇಯಾಂಕದಲ್ಲಿ ನಂ. 1 ಸ್ಥಾನಕ್ಕೇರಿದ ವಿರಾಟ್ ಕೊಹ್ಲಿ Read More »

ಕ್ರೀಡಾ ನ್ಯೂಸ್

ರಾಜ್ಯದಲ್ಲಿ ‘ಸೂರತ್’ ಸೀರೆಗಳ ಕಾರುಬಾರು: ಸಂಕಷ್ಟದಲ್ಲಿ ಸಿಲುಕಿದ ದೊಡ್ಡಬಳ್ಳಾಪುರ ಕೈಮಗ್ಗ ನೇಕಾರರು!

(ನ್ಯೂಸ್‌ ಕಡಬ) newskadaba.com,  ಜ.16 : ಬೆಂಗಳೂರು: ಒಂದು ಶತಮಾನಕ್ಕೂ ಹೆಚ್ಚು ಕಾಲ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಮತ್ತು ಸುತ್ತಮುತ್ತಲಿನ ಸಾವಿರಾರು ನೇಕಾರರು ತಮ್ಮ ಜೀವನೋಪಾಯಕ್ಕಾಗಿ ರೇಷ್ಮೆ ನೇಯ್ಗೆಯನ್ನೇ ಅವಲಂಬಿಸಿದ್ದರು ಆದರೆ ಅವರು ಈಗ ಅಂತಿಮ ಹಂತಕ್ಕೆ ತಲುಪಿದ್ದಾರೆ. ಕೈಮಗ್ಗದಿಂದ ಪವರ್ ಲೂಮ್‌ಗಳಿಗೆ ಮತ್ತು ಶುದ್ಧ ರೇಷ್ಮೆಯಿಂದ ಅರ್ಧ-ರೇಷ್ಮೆಗೆ ಬದಲಾಗಿದ್ದಾರೆ. ಗುಜರಾತ್ ಮೂಲದ ಗಿರಣಿ ಮಾಲೀಕರು ಸೂರತ್ ಸೀರೆಗಳನ್ನು ದೊಡ್ಡಬಳ್ಳಾಪುರ ರೇಷ್ಮೆ ಸೀರೆಗಳನ್ನು ಅನುಕರಿಸುವ ಆದರೆ ಕಡಿಮೆ ಬೆಲೆಗೆ ಉತ್ಪಾದಿಸುವುದರಿಂದ ಅವರು ಐಡೆಂಟಿಟಿ ಬಿಕ್ಕಟ್ಟಿನೊಂದಿಗೆ ಹೋರಾಡುತ್ತಿದ್ದಾರೆ. ಇದು

ರಾಜ್ಯದಲ್ಲಿ ‘ಸೂರತ್’ ಸೀರೆಗಳ ಕಾರುಬಾರು: ಸಂಕಷ್ಟದಲ್ಲಿ ಸಿಲುಕಿದ ದೊಡ್ಡಬಳ್ಳಾಪುರ ಕೈಮಗ್ಗ ನೇಕಾರರು! Read More »

ಕರ್ನಾಟಕ

ಟ್ರಂಪ್ ಗೆ ನೊಬೆಲ್ ಶಾಂತಿ ಪ್ರಶಸ್ತಿ ಪದಕ ಸಮರ್ಪಿಸಿದ ಮಚಾಡೊ

(ನ್ಯೂಸ್‌ ಕಡಬ) newskadaba.com,  ಜ.16 : ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮನೆಯ ಗೋಡೆ ಸಹಿತ ಹಲವು ಸೊತ್ತುಗಳು ಹಾನಿಗೀಡಾಗಿ ಸುಮಾರು 3 ಲಕ್ಷ ರೂ. ನಷ್ಟ ಸಂಭವಿಸಿರುವ ಘಟನೆ ಸಾಣೂರು ಗ್ರಾಮದ ಮುದ್ದಣ್ಣ ನಗರ ಎಂಬಲ್ಲಿ ಗುರುವಾರ ತಡರಾತ್ರಿ 1:30ರ ಸುಮಾರಿಗೆ ನಡೆದಿದೆ. ಮುದ್ದಣ್ಣ ನಗರದ ವಾರಿಜಾ ಎಂಬುವವರ ಮನೆಯಲ್ಲಿ ಈ ಅವಘಡ ಸಂಭವಿಸಿದೆ. ಅಡುಗೆ ಕೋಣೆಯ ಹೊರಭಾಗದ ಕೊಠಡಿಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಮನೆಯ ಗೋಡೆ, ಫರ್ನಿಚರ್, ವಾಷಿಂಗ್ ಮಷೀನ್, ಪಾತ್ರೆ

ಟ್ರಂಪ್ ಗೆ ನೊಬೆಲ್ ಶಾಂತಿ ಪ್ರಶಸ್ತಿ ಪದಕ ಸಮರ್ಪಿಸಿದ ಮಚಾಡೊ Read More »

ಅಂತರ್ರಾಷ್ಟ್ರೀಯ ನ್ಯೂಸ್

ಸರ್ಕಾರದ ಪೂರ್ಣ ಬೆಂಬಲದೊಂದಿಗೆ ವೇಗ ಪಡೆದ ‘ಪುತ್ತೂರು ವಸತಿ ಯೋಜನೆ’: ಶಾಸಕರ ಕನಸು ಈಗ ನನಸಿನ ಹಾದಿಯಲ್ಲಿ

(ನ್ಯೂಸ್‌ ಕಡಬ) newskadaba.com,  ಜ.16 : ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ನಿವೇಶನ ರಹಿತ ಬಡ ಕುಟುಂಬಗಳ ಪಾಲಿಗೆ ಅತ್ಯಂತ ಸಂತಸದ ಸುದ್ದಿಯೊಂದು ಹೊರಬಿದ್ದಿದೆ. ಶಾಸಕ ಅಶೋಕ್ ರೈ ಅವರ ಮಹತ್ವಾಕಾಂಕ್ಷೆಯ ‘ಬಡವರಿಗೆ ನಿವೇಶನ ಹಂಚಿಕೆ’ ಕನಸಿಗೆ ಕರ್ನಾಟಕ ಸರ್ಕಾರವು ಪೂರ್ಣ ಬೆಂಬಲ ನೀಡಿದ್ದು, ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ಐತಿಹಾಸಿಕ ಸುತ್ತೋಲೆಯೊಂದನ್ನು ಹೊರಡಿಸಿದೆ. ಈ ಹೊಸ ಆದೇಶದನ್ವಯ, ಅರ್ಹ ಫಲಾನುಭವಿಗಳು ಕೇವಲ ತಮ್ಮ ಗ್ರಾಮದಲ್ಲಿ ಮಾತ್ರವಲ್ಲದೆ, ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸರ್ಕಾರಿ ಜಾಗ ಲಭ್ಯವಿರುವ

ಸರ್ಕಾರದ ಪೂರ್ಣ ಬೆಂಬಲದೊಂದಿಗೆ ವೇಗ ಪಡೆದ ‘ಪುತ್ತೂರು ವಸತಿ ಯೋಜನೆ’: ಶಾಸಕರ ಕನಸು ಈಗ ನನಸಿನ ಹಾದಿಯಲ್ಲಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಭಾರತದ ಗಣರಾಜ್ಯೋತ್ಸವಕ್ಕೆ ಯುರೋಪಿಯನ್ ಒಕ್ಕೂಟದ ನಾಯಕರ ಆಗಮನ: ದ್ವಿಪಕ್ಷೀಯ ಬಾಂಧವ್ಯಕ್ಕೆ ಹೊಸ ಆಯಾಮ!

(ನ್ಯೂಸ್‌ ಕಡಬ) newskadaba.com,  ಜ.16 : ಹೊಸದಿಲ್ಲಿ: ಈ ಬಾರಿಯ ಭಾರತದ ಗಣರಾಜ್ಯೋತ್ಸವ ಸಮಾರಂಭವು ಜಾಗತಿಕ ರಾಜತಾಂತ್ರಿಕ ದೃಷ್ಟಿಯಿಂದ ಅತ್ಯಂತ ಮಹತ್ವ ಪಡೆದಿದೆ. ಯುರೋಪಿಯನ್ ಒಕ್ಕೂಟದ ಅಧ್ಯಕ್ಷ ಆಂಟೋನಿಯಾ ಲೂಯಿಸ್ ಸ್ಯಾಂಟೋಸ್ ಡ ಕೋಸ್ಟಾ ಮತ್ತು ಯುರೋಪಿಯನ್ ಕಮಿಷನ್ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲಿಯೆನ್ ಅವರು ಈ ಪ್ರತಿಷ್ಠಿತ ಸಮಾರಂಭದಲ್ಲಿ ವಿಶೇಷ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಗಣರಾಜ್ಯೋತ್ಸವದ ಪರೇಡ್‌ನಲ್ಲಿ ಪಾಲ್ಗೊಳ್ಳುವುದರ ಜೊತೆಗೆ, ಈ ಇಬ್ಬರೂ ಗಣ್ಯರು ಭಾರತ ಮತ್ತು ಯುರೋಪಿಯನ್ ಒಕ್ಕೂಟದ ನಡುವೆ ನಡೆಯಲಿರುವ 16ನೇ ಶೃಂಗಸಭೆಯಲ್ಲಿಯೂ

ಭಾರತದ ಗಣರಾಜ್ಯೋತ್ಸವಕ್ಕೆ ಯುರೋಪಿಯನ್ ಒಕ್ಕೂಟದ ನಾಯಕರ ಆಗಮನ: ದ್ವಿಪಕ್ಷೀಯ ಬಾಂಧವ್ಯಕ್ಕೆ ಹೊಸ ಆಯಾಮ! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ನೊಬೆಲ್ ಶಾಂತಿ ಪುರಸ್ಕಾರ

(ನ್ಯೂಸ್‌ ಕಡಬ) newskadaba.com,  ಜ.16 : ವೆನೆಜುವೆಲಾದ ವಿರೋಧ ಪಕ್ಷದ ನಾಯಕಿ ಮಾರಿಯಾ ಕೊರಿನಾ ಮಚಾದೊ ಅವರು ತಮ್ಮ ನೊಬೆಲ್ ಶಾಂತಿ ಪುರಸ್ಕಾರವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಗೌರವ ಸೂಚಕವಾಗಿ ಪ್ರದಾನ ಮಾಡಿದ್ದಾರೆ. ಈ ಮೂಲಕ ನೊಬೆಲ್ ಶಾಂತಿ ಪುರಸ್ಕಾರ ಪಡೆಯುವ ಟ್ರಂಪ್ ಅವರ ಬಹುದಿನಗಳ ಹೆಬ್ಬಯಕೆ ಈಡೇರಿದಂತಾಗಿದೆ. ಮಚಾದೊ ಅವರು ಟ್ರಂಪ್ ಅವರನ್ನು ಶ್ವೇತಭವನದಲ್ಲಿ ಭೇಟಿಯಾದರು. ಬಳಿಕ ವಾಷಿಂಗ್ಟನ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಚಾದೊ ಅವರು, “ಅಧ್ಯಕ್ಷ ಟ್ರಂಪ್‌ಗೆ ಪುರಸ್ಕಾರ ಪ್ರಧಾನ ಮಾಡಲಾಗಿದೆ. ವೆನೆಜುವೆಲಾದ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ನೊಬೆಲ್ ಶಾಂತಿ ಪುರಸ್ಕಾರ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ತಮಿಳುನಾಡಿನಲ್ಲಿ ಚಂಡಮಾರುತ-ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

(ನ್ಯೂಸ್‌ ಕಡಬ) newskadaba.com,  ಜ.16 : ತಮಿಳುನಾಡು ಕರಾವಳಿಯಲ್ಲಿ ಉಂಟಾದ ಚಂಡಮಾರುತದ ಪ್ರಭಾವದಿಂದಾಗಿ ಕರ್ನಾಟಕದ ಉಡುಪಿ, ಚಿಕ್ಕಮಗಳೂರು, ಬೆಂಗಳೂರು ಮತ್ತು ಮೈಸೂರು, ಕೊಡಗು, ಚಿಕ್ಕಮಗಳೂರು ಸೇರಿದಂತೆ ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ತಮಿಳುನಾಡು ಕರಾವಳಿಯಲ್ಲಿ ಬಲಗೊಳ್ಳುತ್ತಿರುವ ಚಂಡಮಾರುತದ ಪ್ರಭಾವದಿಂದ ಶುಕ್ರವಾರ ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಮಳೆಯ ಜೊತೆಗೆ ವಿವಿಧ ಪ್ರದೇಶಗಳಲ್ಲಿ ತಾಪಮಾನವು ಮತ್ತೆ ಕುಸಿಯುವ ನಿರೀಕ್ಷೆಯಿದ್ದು, ಇದು ಚಳಿಯ ತೀವ್ರತೆಯನ್ನು ಮತ್ತಷ್ಟು ಹೆಚ್ಚಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ

ತಮಿಳುನಾಡಿನಲ್ಲಿ ಚಂಡಮಾರುತ-ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ: ಅಂತರ್ ಜಿಲ್ಲಾ ಬೈಕ್ ಕಳ್ಳತನ ಪ್ರಕರಣ; ಇಬ್ಬರು ಆರೋಪಿಗಳು ಆರೆಸ್ಟ್

(ನ್ಯೂಸ್‌ ಕಡಬ) newskadaba.com,  ಜ.16 ಉಡುಪಿ: ಅಂತರ್ ಜಿಲ್ಲಾ ದ್ವಿಚಕ್ರ ವಾಹನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಉಡುಪಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಳೆದ ಅಕ್ಟೋಬರ್ 30 ರಂದು ಮಣಿಪಾಲದ ಕಾಯಿನ್ ಸರ್ಕಲ್ ಬಳಿ ನಿಲ್ಲಿಸಲಾಗಿದ್ದ ದ್ವಿಚಕ್ರ ವಾಹನವೊಂದು ಕಳುವಾದ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು, ಶಿವಮೊಗ್ಗ ಮೂಲದ ಕಿರಣ್ ಬಿ.ಎನ್ (32) ಮತ್ತು ಯೋಗೇಶ್ ನಾಯ್ಕ್ ಎನ್ (22) ಎಂಬುವವರನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಕಿರಣ್ ಬಿ.ಎನ್

ಉಡುಪಿ: ಅಂತರ್ ಜಿಲ್ಲಾ ಬೈಕ್ ಕಳ್ಳತನ ಪ್ರಕರಣ; ಇಬ್ಬರು ಆರೋಪಿಗಳು ಆರೆಸ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top