ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಜ.16 :  ತಮಿಳುನಾಡಿನ ಕರಾವಳಿಯಲ್ಲಿ ಉಂಟಾಗಿರುವ ಚಂಡಮಾರುತದ ಪರಿಣಾಮವಾಗಿ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗದಲ್ಲಿ ಒಣಹವೆ ಇರಲಿದೆ. ಬೆಂಗಳೂರಿನಲ್ಲಿ ಮೋಡಕವಿದ […]

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಮತ್ತೆ ಭರ್ಜರಿ ಏರಿಕೆ

(ನ್ಯೂಸ್‌ ಕಡಬ) newskadaba.com,  ಜ.15 :  ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ  ಗುರುವಾರ (ಜನವರಿ 15) ಭರ್ಜರಿ ಏರಿಕೆ ಕಂಡಿದೆ. ರಾಜ್ಯದ ಕೆಲವು ಮಾರುಕಟ್ಟೆಯಲ್ಲಿ ರಾಶಿ ಅಡಿಕೆ 60 ಸಾವಿರ ರೂ.ನ ಗಡಿ ದಾಟಿದೆ. ಅಡಿಕೆ ಧಾರಣೆ ಉತ್ತಮ ಸ್ಥಿತಿಯಲ್ಲಿರುವುದರಿಂದ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದೆ. ಬೇಡಿಕೆ ಹೆಚ್ಚಾಗಿರುವ ಕಾರಣ ಅಡಿಕೆ ಧಾರಣೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಶಿವಮೊಗ್ಗದಲ್ಲಿ ರಾಶಿ ಅಡಿಕೆ 57,100ರೂ.

ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಮತ್ತೆ ಭರ್ಜರಿ ಏರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸ್ವಂತ ತಂಗಿಯ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ನಟಿ ಕಾರುಣ್ಯ ರಾಮ್..!!

(ನ್ಯೂಸ್‌ ಕಡಬ) newskadaba.com,  ಜ.15  ಬೆಂಗಳೂರು: ಸ್ಯಾಂಡಲ್‌ವುಡ್ ನಟಿ ಕಾರುಣ್ಯ ರಾಮ್ ಅವರು ಇದೀಗ ಸ್ವಂತ ತಂಗಿಯ ವಿರುದ್ಧವೇ ಆರ್‌ಆರ್ ನಗರ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ.ಕಾರುಣ್ಯ ರಾಮ್ ಅವರು ತಮ್ಮ ಸಹೋದರಿ ಸಮೃದ್ಧಿ ರಾಮ್ ವಿರುದ್ಧ ದೂರು ನೀಡಿದ್ದಾರೆ. ತಮ್ಮ ಸಹೋದರಿ, ಮನೆಯಲ್ಲಿರುವ ಹಣ, ಚಿನ್ನವನ್ನೆಲ್ಲ ದುರುಪಯೋಗ ಪಡಿಸಿಕೊಂಡು, ಮನೆ ಬಿಟ್ಟು ಹೋಗಿದ್ದಾರೆ ಎಂದು ದೂರು ದಾಖಲಿಸಿದ್ದಾರೆ. ಕಾರುಣ್ಯಾ ರಾಮ್ ಸಹೋದರಿ ಸಮೃದ್ಧಿ ರಾಮ್ ಅವರು ಮೇಕಪ್ ಕಲಾವಿದೆ ಆಗಿದ್ದರು. ಬಳಿಕ ಕೆಲವು ಧಾರಾವಾಹಿಗಳಲ್ಲಿ ಕೂಡ ನಟಿಸಿದರು.

ಸ್ವಂತ ತಂಗಿಯ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ನಟಿ ಕಾರುಣ್ಯ ರಾಮ್..!! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜ.22ರಿಂದ 31ರ ವರೆಗೆ ವಿಧಾನಮಂಡಲದ ಜಂಟಿ ಅಧಿವೇಶನ

(ನ್ಯೂಸ್‌ ಕಡಬ) newskadaba.com,  ಜ.15  ಬೆಂಗಳೂರು: ಇದೇ ಜ.22ರಿಂದ ಜ.31ರ ತನಕ ಅಧಿವೇಶನ ನಡೆಸಲು ತುರ್ತು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ರಜಾ ದಿನಗಳನ್ನ ಹೊರತುಪಡಿಸಿ ಎಷ್ಟು ದಿನ ಅಧಿವೇಶನ ನಡೆಯಬೇಕು ಎಂಬುದನ್ನ ಸ್ಪೀಕರ್ ತೀರ್ಮಾನಿಸಲಿದ್ದಾರೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ಮಾಹಿತಿ ನೀಡಿದ್ದಾರೆ. ಎರಡೂವರೆ ಗಂಟೆಗಳಿಗೂ ಹೆಚ್ಚು ಕಾಲ ನಡೆದ ಸಚಿವ ಸಂಪುಟ ಸಭೆಯಲ್ಲಿ ಮನ್ರೇಗಾ ವರ್ಸಸ್ ವಿಕಸಿತ ಭಾರತ್ ಜಿರಾಮಜಿ ಕಾಯ್ದೆಗಳನ್ನು ಹೋಲಿಕೆ ಮಾಡಿ, ಸುದೀರ್ಘವಾಗಿ ಕ್ಯಾಬಿನೆಟ್‌ನಲ್ಲಿ ಚರ್ಚಿಸಲಾಗಿದೆ. ಬಳಿಕ

ಜ.22ರಿಂದ 31ರ ವರೆಗೆ ವಿಧಾನಮಂಡಲದ ಜಂಟಿ ಅಧಿವೇಶನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: 9ನೇ ತರಗತಿ ವಿದ್ಯಾರ್ಥಿ ಸುಮಂತ್ ನಿಗೂಢ ಸಾವು

(ನ್ಯೂಸ್‌ ಕಡಬ) newskadaba.com,  ಜ.15 ಬೆಳ್ತಂಗಡಿ: ಕಳಿಯ ಗ್ರಾಮದ ನಾಳ ದೇವಸ್ಥಾನಕ್ಕೆ ಇಂದು ಮುಂಜಾನೆ ಧನುಪೂಜೆಗೆ ಹೊರಟಿದ್ದ ಬಾಲಕನೊಬ್ಬ ನಿಗೂಢವಾಗಿ ನಾಪತ್ತೆಯಾಗಿದ್ದು, ಬಳಿಕ ಮನೆಯ ಸಮೀಪದ ಕೆರೆಯಲ್ಲಿ ಆತನ ಮೃತದೇಹ ಪತ್ತೆಯಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಸಂಬೋಳ್ಯ–ಬರಮೇಲು ಪ್ರದೇಶದಲ್ಲಿ ನಡೆದಿದೆ.ಮೃತ ಬಾಲಕನನ್ನು ಕುವೆಟ್ಟು ಗ್ರಾಮದ ಸಂಬೋಳ್ಯ ಬರಮೇಲು ನಿವಾಸಿ ಸುಬ್ರಹ್ಮಣ್ಯ ನಾಯಕ್ ಅವರ ಪುತ್ರ, ಗೇರುಕಟ್ಟೆ ಸರ್ಕಾರಿ ಪ್ರೌಢ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಸುಮಂತ್ (15) ಎಂದು ಗುರುತಿಸಲಾಗಿದೆ. ಸುಮಂತ್ ಸೇರಿದಂತೆ ಮೂವರು ಬಾಲಕರು

ಬೆಳ್ತಂಗಡಿ: 9ನೇ ತರಗತಿ ವಿದ್ಯಾರ್ಥಿ ಸುಮಂತ್ ನಿಗೂಢ ಸಾವು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಜ.15: ತಮಿಳುನಾಡಿನ ಕರಾವಳಿಯಲ್ಲಿ ಚಂಡಮಾರುತ ರೂಪುಗೊಳ್ಳುತ್ತಿದ್ದು, ಕರ್ನಾಟಕದ ಅಲ್ಲಲ್ಲಿ ಮಳೆಯಾಗುತ್ತಿದೆ. ಹೀಗಾಗಿ ಚಳಿಯೂ ಕಡಿಮೆಯಾಗಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. ಉಡುಪಿ, ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗದಲ್ಲಿ ಒಣಹವೆ ಇರಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವೆನೆಜುವೆಲಾದ ಹಂಗಾಮಿ ಅಧ್ಯಕ್ಷ ಎಂದು ಘೋಷಿಸಿಕೊಂಡ ಟ್ರಂಪ್

(ನ್ಯೂಸ್‌ ಕಡಬ) newskadaba.com: ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ನ ಇತ್ತೀಚಿನ ಹೇಳಿಕೆಗಳನ್ನು ನೋಡಿದಾಗ ವೆನೆಜುವೆಲಾದ ತೈಲ ಮಾತ್ರವಲ್ಲ, ದೇಶದ ಕೀಲಿಕೈ ಕೂಡ ಎಂಬುದು ಸ್ಪಷ್ಟವಾಗುತ್ತಿದೆ. ಅಮೆರಿಕವು ಇತ್ತೀಚೆಗೆ ವೆನೆಜುವೆಲಾ ವಿರುದ್ಧ ಮಿಲಿಟರಿ ದಾಳಿ ನಡೆಸಿ, ಅದರ ಅಧ್ಯಕ್ಷ ನಿಕೋಲಸ್ ಮಡುರೊ ಅವರನ್ನು ಬಂಧಿಸಿತ್ತು. ಈಗ ಅಷ್ಟೇ ಅಲ್ಲ ಡೊನಾಲ್ಡ್​ ಟ್ರಂಪ್ ತಮ್ಮನ್ನು ವೆನೆಜುವೆಲಾದ ಹಂಗಾಮಿ ಅಧ್ಯಕ್ಷ ಎಂದು ಘೋಷಿಸಿಕೊಂಡಿರುವುದು ಅಚ್ಚರಿಯನ್ನುಂಟು ಮಾಡಿದೆ. ಅವರು ತಮ್ಮ ಟ್ರುತ್ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಇದರ ಫೋಟೋವನ್ನು ಹಂಚಿಕೊಂಡಿದ್ದಾರೆ. ಇದಕ್ಕೆ ಜನರು

ವೆನೆಜುವೆಲಾದ ಹಂಗಾಮಿ ಅಧ್ಯಕ್ಷ ಎಂದು ಘೋಷಿಸಿಕೊಂಡ ಟ್ರಂಪ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಸುಪ್ರೀಂಗೆ ರಿಟ್ ಅರ್ಜಿ ಸಲ್ಲಿಸಿದ ಇಡಿ

(ನ್ಯೂಸ್‌ ಕಡಬ) newskadaba.com: ಕಲ್ಲಿದ್ದಲು ಕಳ್ಳತನ ಹಗರಣಕ್ಕೆ ಸಂಬಂಧಿಸಿದಂತೆ ಐ-ಪಿಎಸಿ ಕಚೇರಿ ಮತ್ತು ಅದರ ನಿರ್ದೇಶಕ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ನಡೆದ ತನಿಖೆ ಮತ್ತು ಶೋಧ ಕಾರ್ಯಾಚರಣೆಯ ವೇಳೆ ಮೂವರು ಜಾರಿ ನಿರ್ದೇಶನಾಲಯ ಅಧಿಕಾರಿಗಳಿಗೆ ಬೆದರಿಕೆ ಮತ್ತು ಕಿರುಕುಳ ನೀಡಲಾಗಿದೆ ಎಂದು ಆರೋಪಿಸಿ ಇಡಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಸುಪ್ರೀಂ ಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದೆ. ಕೋಲ್ಕತ್ತಾ ಐ-ಪಿಎಸಿ ಕಚೇರಿಯಲ್ಲಿ ಶೋಧ ಕಾರ್ಯಾಚರಣೆಯ ಸಂದರ್ಭದಲ್ಲಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಸರ್ಕಾರ

ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಸುಪ್ರೀಂಗೆ ರಿಟ್ ಅರ್ಜಿ ಸಲ್ಲಿಸಿದ ಇಡಿ Read More »

ಕರ್ನಾಟಕ

ಸೋಲನ್‌: ಭೀಕರ ಅಗ್ನಿ ಅವಘಡ – 8 ವರ್ಷದ ಮಗು ಸಾವು, ಹಲವರಿಗೆ ಗಾಯ

(ನ್ಯೂಸ್‌ ಕಡಬ) newskadaba.com: ಹಿಮಾಚಲ ಪ್ರದೇಶದ ಸೋಲನ್ ಜಿಲ್ಲೆಯ ಅಪಾರ್ಟ್‌ಮೆಂಟ್ ಕಟ್ಟಡವೊಂದರಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದ ಭಾರಿ ಅಗ್ನಿ ಅವಘಡದಲ್ಲಿ 8 ವರ್ಷದ ಮಗು ಸಾವನ್ನಪ್ಪಿದೆ. ಈ ದುರ್ಘಟನೆಯಲ್ಲಿ ನೇಪಾಳಿ ಮೂಲದ ವಲಸೆ ಕಾರ್ಮಿಕರು ಸೇರಿದಂತೆ ಹಲವರು ಕಟ್ಟಡದೊಳಗೆ ಸಿಲುಕಿಕೊಂಡಿರುವ ಘಟನೆ ಆತಂಕ ಮೂಡಿಸಿದೆ. ಬೆಂಕಿಯ ತೀವ್ರತೆಯಿಂದ ಕಟ್ಟಡದ ಕೆಳಭಾಗದಲ್ಲಿದ್ದ ಹಲವಾರು ಅಂಗಡಿಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಕೂಡಲೇ ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಲಾಗಿತ್ತು. ಆದರೆ ಕಟ್ಟಡದಲ್ಲಿದ್ದ ಗ್ಯಾಸ್ ಸಿಲಿಂಡರ್‌ಗಳು ಒಂದರ ನಂತರ ಒಂದಾಗಿ

ಸೋಲನ್‌: ಭೀಕರ ಅಗ್ನಿ ಅವಘಡ – 8 ವರ್ಷದ ಮಗು ಸಾವು, ಹಲವರಿಗೆ ಗಾಯ Read More »

ಕರಾವಳಿ

ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್ ಜತೆ ಗಾಳಿಪಟ ಹಾರಿಸಿದ ಪ್ರಧಾನಿ ಮೋದಿ

(ನ್ಯೂಸ್‌ ಕಡಬ) newskadaba.com: ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಅಹಮದಾಬಾದಿನ ಸಬರಮತಿ ಆಶ್ರಮದಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ 2026ರಲ್ಲಿ ಭಾಗವಹಿಸಿದರು. ಜರ್ಮನ್ ಚಾನ್ಸೆಲರ್ ಫೆಡ್ರಿಕ್ ಮೆರ್ಜ್ ಅವರೊಂದಿಗೆ ಗಾಳಿಪಟ ಹಾರಿಸುವ ಮೂಲಕ ಉತ್ಸವಕ್ಕೆ ವಿಶೇಷ ಮೆರುಗು ತಂದರು. ಸಬರಮತಿ ಆಶ್ರಮಕ್ಕೆ ಆಗಮಿಸಿದ ನಂತರ ಪ್ರಧಾನಿ ಮೋದಿ ಮತ್ತು ಚಾನ್ಸೆಲರ್ ಮೆರ್ಜ್ ಅವರು ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು. ಬಳಿಕ ಮೆರ್ಜ್ ಆಶ್ರಮದಲ್ಲಿನ ಸಂದರ್ಶಕರ ಪುಸ್ತಕದಲ್ಲಿ ತಮ್ಮ ಸಹಿ ಹಾಕಿದರು. ನಂತರ ಇಬ್ಬರೂ ನಾಯಕರು

ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್ ಜತೆ ಗಾಳಿಪಟ ಹಾರಿಸಿದ ಪ್ರಧಾನಿ ಮೋದಿ Read More »

ಕರ್ನಾಟಕ
Scroll to Top