ಮಂಗಳೂರು ಮೂಲದ ಟೆಕ್ಕಿಕೊಲೆ ಪ್ರಕರಣ: ಆರೋಪಿ ಓರ್ವ ಅರೆಸ್ಟ್‌

(ನ್ಯೂಸ್‌ ಕಡಬ) newskadaba.com: ಮಂಗಳೂರು ಮೂಲದ ಟೆಕ್ಕಿ ಶರ್ಮಿಳಾ ಅವರ ನಿಗೂಢ ಸಾವಿನಲ್ಲಿ ಅಚ್ಚರಿಯ ತಿರುವು ಸಿಕ್ಕಿದೆ. ಅವರ ಸಾವು ಆರಂಭದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಉಂಟಾದ ಬೆಂಕಿ ಅವಘಡದಿಂದ ಎಂದು ವರದಿಯಾಗಿತ್ತು. ಪೊಲೀಸ್ ತನಿಖೆ ನಡೆಸಿ ಯುವತಿಯ ಸಾವು ಪೂರ್ವನಿಯೋಜಿತ ಕೊಲೆ ಎಂದು ದೃಢಪಡಿಸಿವೆ ಮತ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕೇರಳ ಮೂಲದ ಕರ್ನಲ್ ಕುರಯ್‌ ಅವನನ್ನು ಬಂಧಿಸಲಾಗಿದೆ. ಮೂಲತಃ ಮಂಗಳೂರಿನವರಾದ ಶರ್ಮಿಳಾ ಒಂದು ವರ್ಷದ ಹಿಂದೆಯಷ್ಟೇ ಬೆಂಗಳೂರಿಗೆ ಬಂದು ಅಕ್ಸೆಂಚರ್ ಸಾಫ್ಟ್ವೇರ್ ಕಂಪನಿಯಲ್ಲಿ ಎಂಜಿನಿಯರ್ ಆಗಿ ಕೆಲಸ […]

ಮಂಗಳೂರು ಮೂಲದ ಟೆಕ್ಕಿಕೊಲೆ ಪ್ರಕರಣ: ಆರೋಪಿ ಓರ್ವ ಅರೆಸ್ಟ್‌ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮೂರನೇ ಹಂತದಲ್ಲಿ ತಾಂತ್ರಿಕ ದೋಷ- PSLV ಮಿಷನ್ ಉಡಾವಣೆ ವಿಫಲ

(ನ್ಯೂಸ್‌ ಕಡಬ) newskadaba.com: ಇಸ್ರೋದ ಮಹತ್ವಾಕಾಂಕ್ಷೆಯ PSLV C62 ರಾಕೆಟ್ ಉಡಾವಣೆಯ ಮೂರನೇ ಹಂತದಲ್ಲಿ ತಾಂತ್ರಿಕ ದೋಷ ಕಂಡುಬಂದು ರಾಕೆಟ್ ಪಥ ಬದಲಾಯಿಸಿದ್ದು, ಪಿಎಸ್‌ಎಲ್‌ವಿ ಮಿಷನ್ ಉಡಾವಣೆ ವಿಫಲವಾಗಿದೆ. ಡಿಆರ್‌ಇಒದ ವ್ಯೂಹಾತ್ಮಕ ಉದ್ದೇಶಗಳಿಗಾಗಿ ಅಭಿವೃದ್ಧಿಪಡಿಸಲಾಗಿದ್ದ ಅನ್ವೇಶಾ/EOS – N1 ಹಾಗೂ 14 ಉಪಗ್ರಹಗಳನ್ನು ಹೊತ್ತುಕೊಂಡು ಪಿಎಸ್‌ಎಲ್‌ವಿ ಸಿ62 (PSLV C62) ರಾಕೆಟ್ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿAದ ಬೆಳಗ್ಗೆ 10:18ಕ್ಕೆ ಉಡಾವಣೆಗೊಂಡಿತ್ತು. ಪಿಎಸ್‌ಎಲ್‌ವಿ-ಸಿ62 ರಾಕೆಟ್ ಆಂಧ್ರಪ್ರದೇಶದ ಶ್ರೀಹರಿಕೋಟದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ 16 ಉಪಗ್ರಹಗಳನ್ನು ಹೊತ್ತು ಹೊರಟಿತ್ತು.

ಮೂರನೇ ಹಂತದಲ್ಲಿ ತಾಂತ್ರಿಕ ದೋಷ- PSLV ಮಿಷನ್ ಉಡಾವಣೆ ವಿಫಲ Read More »

ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಲೀಕ್‌ ಮಾಡಿದ 8 ಮಂದಿ ಬಂಧನ

(ನ್ಯೂಸ್‌ ಕಡಬ) newskadaba.com,: ಕಳೆದ ಕೆಲವು ದಿನಗಳ ಹಿಂದೆ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ ಶಿಕ್ಷಕರು ಮತ್ತು ವಿದ್ಯಾರ್ಥಿಗಳನ್ನು ಇದೀಗ ಬಂಧಿಸಲಾಗಿದೆ. ಶಿಕ್ಷಕರು ವಿದ್ಯಾರ್ಥಿಗಳು ಸೇರಿದಂತೆ 8 ಜನರನ್ನು ಪೊಲೀಸರು ಆರೆಸ್ಟ್ ಮಾಡಿದ್ದಾರೆ. ತುಮಕೂರು, ರಾಮನಗರ, ಕಲ್ಬುರ್ಗಿ ಜಿಲ್ಲೆಯ ಶಾಲೆಗಳ ಶಿಕ್ಷಕರು ಹಾಗೂ ಕೆಲವು ವಿದ್ಯಾರ್ಥಿಗಳು ಆರೆಸ್ಟ್ ಆಗಿದ್ದಾರೆ. ಬೆಂಗಳೂರು ಉತ್ತರ ವಿಭಾಗದ ಸೆನ್ ಠಾಣೆಯಲ್ಲಿ ಈ ಒಂದು ಪ್ರಕರಣ ದಾಖಲಾಗಿತ್ತು. ಹಿಂದಿ ವಿಷಯದ

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಲೀಕ್‌ ಮಾಡಿದ 8 ಮಂದಿ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಚಿನ್ನದ ದರ

(ನ್ಯೂಸ್‌ ಕಡಬ) newskadaba.com,: ಚಿನ್ನದ ಬೆಲೆಯಲ್ಲಿ ಇಂದು ಭಾರೀ ಏರಿಕೆ ಕಂಡುಬಂದಿದೆ. ಬೆಂಗಳೂರಿನಲ್ಲಿ ಸೋಮವಾರ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 155 ರೂ. ಏರಿಕೆಯಾಗಿ 13,030 ರೂ. ಆದರೆ 24 ಕ್ಯಾರಟ್‌ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ, 169 ರೂ. ಹೆಚ್ಚಾಗಿ, 14,215 ರೂ. ಆಗಿದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,04,240 ರೂ. ಹಾಗೂ 10 ಗ್ರಾಂ ಚಿನ್ನದ ಬೆಲೆ 1,30,300 ರೂ. ಇದ್ದರೆ, 100 ಗ್ರಾಂಗೆ ನೀವು

ಇಂದಿನ ಚಿನ್ನದ ದರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಫೆಬ್ರವರಿಯಿಂದ ಬೆಂಗಳೂರು ಮೆಟ್ರೋ ಪ್ರಯಾಣ ದರ ಶೇ. 5ರಷ್ಟು ಹೆಚ್ಚಳ!

(ನ್ಯೂಸ್‌ ಕಡಬ) newskadaba.com,: ಮತ್ತೆ ಬೆಂಗಳೂರಿನ ನಮ್ಮ ಮೆಟ್ರೋ ದರ ಏರಿಕೆಯಾಗುವ ಸಾಧ್ಯತೆಯಿದೆ. ಫೆಬ್ರವರಿಯಿಂದ ನಮ್ಮ ಮೆಟ್ರೋ ದರವನ್ನು ಏರಿಕೆ ಮಾಡಲು ಬೆಂಗಳೂರು ಮೆಟ್ರೋ ರೈಲ್‌ ಕಾರ್ಪೋರೇಷನ್‌ ಲಿಮಿಟೆಡ್‌ ಮುಂದಾಗಿದೆ. 2025 ರಲ್ಲಿ ಶೇ. 71 ರಷ್ಟು ದರ ಏರಿಕೆ ಮಾಡಲಾಗಿತ್ತು. ಆದರೆ ಈಗ ಶೇ 5 ರಷ್ಟು ದರ ಏರಿಕೆಗೆ ಸಿದ್ಧತೆ ನಡೆಯುತ್ತಿದೆ. ಶುಲ್ಕ ನಿಗದಿ ಸಮಿತಿ ಪ್ರತಿ ವರ್ಷ ಟಿಕೆಟ್ ಶುಲ್ಕದಲ್ಲಿ ಶೇ. 5 ರಷ್ಟು ಹೆಚ್ಚಳವನ್ನು ಸೂಚಿಸಿದ ಕಾರಣ ಏರಿಕೆಯಾಗಲಿದೆ. ಈ ಹೆಚ್ಚಳವು

ಫೆಬ್ರವರಿಯಿಂದ ಬೆಂಗಳೂರು ಮೆಟ್ರೋ ಪ್ರಯಾಣ ದರ ಶೇ. 5ರಷ್ಟು ಹೆಚ್ಚಳ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

KSCCF ನೇಮಕಾತಿ 2026: ಕ್ಲರ್ಕ್, ಸಹಾಯಕ, ಫಾರ್ಮಸಿಸ್ಟ್ ಸೇರಿ 34 ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com, ಕರ್ನಾಟಕ ರಾಜ್ಯ ಸಹಕಾರ ಗ್ರಾಹಕ ಮಹಾಮಂಡಳಿ ಲಿಮಿಟೆಡ್ (KSCCF) ವತಿಯಿಂದ 2026ನೇ ಸಾಲಿನ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು, ಒಟ್ಟು 34 ಖಾಲಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸಂಸ್ಥೆಯ ಹೆಸರು ಕರ್ನಾಟಕ ರಾಜ್ಯ ಸಹಕಾರ ಗ್ರಾಹಕ ಮಹಾಮಂಡಳಿ ಲಿಮಿಟೆಡ್ (KSCCF) ಉದ್ಯೋಗ ಸ್ಥಳ ಬೆಂಗಳೂರು, ಕರ್ನಾಟಕ ಹುದ್ದೆಗಳ ವಿವರ & ಖಾಲಿ ಹುದ್ದೆಗಳ ಸಂಖ್ಯೆ ಹುದ್ದೆ ಹೆಸರು ಹುದ್ದೆಗಳ ಸಂಖ್ಯೆ ವೇತನ (ಪ್ರತಿ ತಿಂಗಳು) ಫಾರ್ಮಸಿಸ್ಟ್- 7 ₹25,800 – ₹52,650 ಪ್ರಥಮ ದರ್ಜೆ ಸಹಾಯಕ

KSCCF ನೇಮಕಾತಿ 2026: ಕ್ಲರ್ಕ್, ಸಹಾಯಕ, ಫಾರ್ಮಸಿಸ್ಟ್ ಸೇರಿ 34 ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶ್ರೀನಗರ: ಗಡಿಯಲ್ಲಿ ಮತ್ತೆ ಡ್ರೋನ್ ಹಾರಿಸಿದ ಪಾಕ್- ಗುಂಡು ಹಾರಿಸಿ ಉರುಳಿಸಿದ ಭಾರತೀಯ ಸೇನೆ

(ನ್ಯೂಸ್‌ ಕಡಬ) newskadaba.com, ಶ್ರೀನಗರ, ಜ. 12 : ಜಮ್ಮು ಮತ್ತು ಕಾಶ್ಮೀರದ ನೌಶೇರಾ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆಯ ಬಳಿ ಪಾಕಿಸ್ತಾನಿ ಡ್ರೋನ್‌ಗಳ ಭಾರತೀಯ ಸೇನೆ ಭಾನುವಾರ ರಾತ್ರಿ ಗುಂಡು ಹಾರಿಸಿ ಉರುಳಿಸಿದೆ. ಆಪರೇಷನ್ ಸಿಂಧೂರದ ಸಮಯದಲ್ಲಿ ಯಾವ ರೀತಿ ಡ್ರೋನ್‌ಗಳು ಹಾರಾಟ ನಡೆಸಿದ್ದವು ಅದೇ ರೀತಿಯ ಹಾರಾಟ ಕಂಡು ಬಂದಿತ್ತು. ಡ್ರೋನ್‌ಗಳು ಬಂದೂಕುಗಳು ಅಥವಾ ಮಾದಕವಸ್ತುಗಳನ್ನು ಬೀಳಿಸಿವೆಯೇ ಎಂದು ಪರಿಶೀಲಿಸಲು ಸೇನೆಯು ಪ್ರದೇಶವನ್ನು ಶೋಧಿಸುತ್ತಿದೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರ ದಿಕ್ಕಿನಿಂದ ಬಂದ ಡ್ರೋನ್ ಒಂದು

ಶ್ರೀನಗರ: ಗಡಿಯಲ್ಲಿ ಮತ್ತೆ ಡ್ರೋನ್ ಹಾರಿಸಿದ ಪಾಕ್- ಗುಂಡು ಹಾರಿಸಿ ಉರುಳಿಸಿದ ಭಾರತೀಯ ಸೇನೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಡಬ: ಎಡಮಂಗಲ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ- ಮನೆಯಂಗಳದಲ್ಲಿದ್ದ ನಾಯಿಯನ್ನು ಹೊತ್ತೊಯ್ದಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

(ನ್ಯೂಸ್‌ ಕಡಬ) newskadaba.com, ಕಡಬ: ಪಂಜ ಮೀಸಲು ಅರಣ್ಯ ವ್ಯಾಪ್ತಿಗೆ ಒಳಪಟ್ಟ ಎಡಮಂಗಲ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ ವಾಗಿದ್ದು, ಸಾರ್ವಜನಿಕರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಜ.7 ರಂದು ಎಡಮಂಗಲ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಹಾಗೂ ಹಾಲಿ ಸದಸ್ಯೆ ಸುಮ ನೂಜಿಲ ಅವರ ಮನೆಯಂಗಳಕ್ಕೆ ನುಗ್ಗಿದ ಬೃಹತ್ ಗಾತ್ರದ ಚಿರತೆಯೊಂದು ಸಾಕು ನಾಯಿಯನ್ನು ಬೇಟೆಯಾಡಿ ಹೊತ್ತೊಯ್ದಿದೆ. ಜ.7 ರಂದು ಸುಮ ನೂಜಿಲ ಅವರ ಕುಟುಂಬದವರು ಕಾರ್ಯಕ್ರಮವೊಂದಕ್ಕೆ ತೆರಳಿದ್ದರಿಂದ ಮನೆಗೆ ಬೀಗ ಹಾಕಲಾಗಿತ್ತು. ಸಾಯಂಕಾಲ ಸುಮಾರು 7 ಗಂಟೆಯ

ಕಡಬ: ಎಡಮಂಗಲ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ- ಮನೆಯಂಗಳದಲ್ಲಿದ್ದ ನಾಯಿಯನ್ನು ಹೊತ್ತೊಯ್ದಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com, ಜ.14ರವರೆಗೂ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮಂಜಿನ ವಾತಾವರಣ ಮತ್ತು ಶೀತಗಾಳಿ ಬೀಸುವ ಸಾಧ್ಯತೆ ಇದ್ದು, ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಚಿಕ್ಕಬಳ್ಳಾಪುರದಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್

ಇಂದಿನ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಮುಂದಿನ 24 ಗಂಟೆಯಲ್ಲಿ ಕರ್ನಾಟಕದಲ್ಲಿ ತೀವ್ರ ಶೀತಗಾಳಿ

(ನ್ಯೂಸ್‌ ಕಡಬ) newskadaba.com ,ಜ.10: ಬಂಗಾಳಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಒಳನಾಡಿನ ಕೆಲವು ಭಾಗಗಳಲ್ಲಿ ಶೀತಗಾಳಿ ಬೀಸುವ ಸಾಧ್ಯತೆ ಇದೆ ಎಂದು ಐಎಂಡಿ ಎಚ್ಚರಿಸಿದೆ. ಕರ್ನಾಟಕದ ಒಳನಾಡಿನ ಕೆಲವು ಸ್ಥಳಗಳಲ್ಲಿ ಕನಿಷ್ಠ ತಾಪಮಾನವು ಮೂರರಿಂದ ಆರು ಡಿಗ್ರಿ ಸೆಲ್ಸಿಯಸ್ ಗಿಂತ ಕಡಿಮೆಯಿದ್ದರೆ, ಇನ್ನು ಕೆಲ ಪ್ರದೇಶಗಳಲ್ಲಿ ಮಂಜು ಕವಿದ ವಾತಾವರಣವಿರಲಿದೆ. ಕಳೆದ 24 ಗಂಟೆಗಳಲ್ಲಿ ವಿಜಯಪುರದಲ್ಲಿ ಶೀತಗಾಳಿ ವಾತಾವರಣ ಕಂಡುಬಂದಿದೆ. ಏತನ್ಮಧ್ಯೆ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ತೀವ್ರ ವಾಯುಭಾರ ಕುಸಿತವು ದುರ್ಬಲಗೊಂಡು

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಮುಂದಿನ 24 ಗಂಟೆಯಲ್ಲಿ ಕರ್ನಾಟಕದಲ್ಲಿ ತೀವ್ರ ಶೀತಗಾಳಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top