ಕಡಿಮೆ ಬೆಲೆಯ ಪ್ಲಾನ್‌ಗಳಿಗೆ ಬ್ರೇಕ್ ಹಾಕಿದ ಏರ್‌ಟೆಲ್: ಚಂದಾದಾರರಿಗೆ ಶಾಕಿಂಗ್ ನ್ಯೂಸ್!

(ನ್ಯೂಸ್‌ ಕಡಬ) newskadaba.com ,ಆ.06 : 28 ದಿನಗಳ ವ್ಯಾಲಿಡಿಟಿ, ದಿನಕ್ಕೆ 1GB ಡೇಟಾ, ಅನ್‌ಲಿಮಿಟೆಡ್ ಕಾಲ್ ಹಾಗೂ 100 SMS ನೀಡುತ್ತಿದ್ದ ಜನಪ್ರಿಯ 299 ರೂ. ಪ್ರಿಪೇಯ್ಡ್ ಪ್ಲಾನ್ ಅನ್ನು ಏರ್‌ಟೆಲ್ ದಿಢೀರ್ ತೆಗೆದುಹಾಕಿದೆ.ಈಗ 28 ದಿನಗಳ ವ್ಯಾಲಿಡಿಟಿಗೆ 349 ರೂ. ಪ್ಲಾನ್ ಲಭ್ಯವಿದ್ದು, ಇದರಲ್ಲಿ ದಿನಕ್ಕೆ 2GB ಡೇಟಾ (ಡಬಲ್ ಡೇಟಾ), ಅನ್‌ಲಿಮಿಟೆಡ್ ಕಾಲಿಂಗ್ ಹಾಗೂ ಆಪಲ್ ಮ್ಯೂಸಿಕ್ ಚಂದಾದಾರಿಕೆ ಸಿಗಲಿದೆ. 299 ರೂ. ಪ್ಲಾನ್ ಜೊತೆಗೆ 56 ದಿನಗಳ 579 ರೂ. ಹಾಗೂ […]

ಕಡಿಮೆ ಬೆಲೆಯ ಪ್ಲಾನ್‌ಗಳಿಗೆ ಬ್ರೇಕ್ ಹಾಕಿದ ಏರ್‌ಟೆಲ್: ಚಂದಾದಾರರಿಗೆ ಶಾಕಿಂಗ್ ನ್ಯೂಸ್! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಟೀಲು ದೇವಸ್ಥಾನದ ಗೋಪುರ ಸ್ವಚ್ಛತೆಗೆ ಡ್ರೋನ್ ತಂತ್ರಜ್ಞಾನ

(ನ್ಯೂಸ್‌ ಕಡಬ) newskadaba.com ,ಆ.06 : ಮಂಗಳೂರಿನ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸಾಂಪ್ರದಾಯಿಕ ವಿಧಾನದ ಬದಲಾಗಿ ಮೊದಲ ಬಾರಿಗೆ ಡ್ರೋನ್ ಬಳಸಿ ಗೋಪುರದಲ್ಲಿದ್ದ ಪಾಚಿ ಹಾಗೂ ಧೂಳನ್ನು ಯಶಸ್ವಿಯಾಗಿ ಸ್ವಚ್ಛಗೊಳಿಸಲಾಗಿದೆ. ಮಂಗಳೂರಿನ ದುರ್ಗಾ ಫೆಸಿಲಿಟಿ ಸಂಸ್ಥೆಯ ಸಜ್ಜಿದಾನಂದ ಶೆಟ್ಟಿ ಅವರು ₹12 ಲಕ್ಷ ವೆಚ್ಚದಲ್ಲಿ ತಂದಿರುವ ಈ ಡ್ರೋನ್, 10 ಲೀಟರ್ ನೀರು ಹಾಗೂ ಹೈ-ಪ್ರೆಶರ್ ವಾಟರ್ ಜೆಟ್ ಸಿಂಪಡಿಸುವ ವ್ಯವಸ್ಥೆ ಹೊಂದಿದ್ದು, 300 ಮೀಟರ್ ಎತ್ತರದವರೆಗೂ ಸ್ವಚ್ಛಗೊಳಿಸುವ ಸಾಮರ್ಥ್ಯ ಹೊಂದಿದೆ.ಎತ್ತರದ ಸ್ಕ್ಯಾಫೋಲ್ಡಿಂಗ್‌ ಮತ್ತು

ಕಟೀಲು ದೇವಸ್ಥಾನದ ಗೋಪುರ ಸ್ವಚ್ಛತೆಗೆ ಡ್ರೋನ್ ತಂತ್ರಜ್ಞಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಮದ್ಯಪಾನ ಮಾಡಿ ವಾಹನ ಚಾಲನೆ – ಚಾಲಕರ ಡ್ರೈವಿಂಗ್ ಲೈಸೆನ್ಸ್ 3 ತಿಂಗಳು ಅಮಾನತು

(ನ್ಯೂಸ್‌ ಕಡಬ) newskadaba.com ,ಆ.06 ಕಡಬ: ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿದ್ದ ಚಾಲಕರ ವಿರುದ್ಧ ಪೊಲೀಸರು ಕಠಿಣ ಕ್ರಮ ಜರುಗಿಸಿದ್ದು, ಡ್ರಿಂಕ್ ಅಂಡ್ ಡ್ರೈವ್ ಪ್ರಕರಣಗಳಲ್ಲಿ ಸಿಕ್ಕಿಬಿದ್ದ ಚಾಲಕರ ಚಾಲನಾ ಪರವಾನಗಿಯನ್ನು 3 ತಿಂಗಳುಗಳ ಕಾಲ ಅಮಾನತುಗೊಳಿಸಲಾಗಿದೆ. ಆರ್.ಟಿ.ಒ ಹಾಗೂ ಸಂಚಾರ ನಿಯಮಗಳ ಪ್ರಕಾರ, ಮದ್ಯಪಾನ ಸೇವಿಸಿ ಚಾಲನೆ ಮಾಡುವುದು ಗಂಭೀರ ಅಪರಾಧವಾಗಿದ್ದು, ರಸ್ತೆ ಸುರಕ್ಷತೆ ಹಾಗೂ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಕಡಬ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದರು. ಪರಿಶೀಲನೆ ವೇಳೆ

ಕಡಬ: ಮದ್ಯಪಾನ ಮಾಡಿ ವಾಹನ ಚಾಲನೆ – ಚಾಲಕರ ಡ್ರೈವಿಂಗ್ ಲೈಸೆನ್ಸ್ 3 ತಿಂಗಳು ಅಮಾನತು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

05 ವರ್ಷಗಳಿಂದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದಾತನ ದಸ್ತಗಿರಿ.

(ನ್ಯೂಸ್‌ ಕಡಬ) newskadaba.com ,ಆ.06: ಧರ್ಮಸ್ಥಳ ಪೊಲೀಸ್ ಠಾಣಾ ಅ.ಕ್ರ: 65/2017 ಕಲಂ, 397, 395 ಜೊತೆಗೆ 34 ಐಪಿಸಿ ಪ್ರಕರಣದಲ್ಲಿ ಆರೋಪಿತನಾಗಿ ಸುಮಾರು 5 ವರ್ಷಗಳಿಂದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಆಸಾಮಿ.. ಬೆಂಗಳೂರು ನಿವಾಸಿ ಮೂರ್ತಿ @ ಪಿಂಟು (37) ಎಂಬಾತನನ್ನು, ಧರ್ಮಸ್ಥಳ ಪೊಲೀಸ್ ಠಾಣಾ  ಸಿಬ್ಬಂದಿಗಳಾದ  ವ್ರಷಭ, ಚರಣ್ ರಾಜ್  ರವರು ಬೆಂಗಳೂರಿನಲ್ಲಿ ದಸ್ತಗಿರಿ ಮಾಡಿ, ದಿನಾಂಕ 05/08/2026 ರಂದು ನ್ಯಾಯಾಧೀಶರ ಸಮ್ಮುಖದಲ್ಲಿ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿರುತ್ತದೆ.

05 ವರ್ಷಗಳಿಂದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದಾತನ ದಸ್ತಗಿರಿ. Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗುರುಪುರ ಸಮೀಪ ಅನಧಿಕೃತ ಗುಡ್ಡ ಕಟಾವಿನಿಂದ ಭಾರೀ ಭೂಕುಸಿತ: 3 ಕುಟುಂಬಗಳಿಗೆ ಅಪಾಯ

(ನ್ಯೂಸ್‌ ಕಡಬ) newskadaba.com,  ಆ .05 ಮಂಗಳೂರು: ತಾಲೂಕಿನ ಗುರುಪುರ ಸಮೀಪದ ಅನೆಬಾಲಿಯಲ್ಲಿ ನಿರಂತರ ಮಳೆ ಹಾಗೂ ಅನಧಿಕೃತ ಗುಡ್ಡ ಕಟಾವಿನ ಪರಿಣಾಮ ಭಾರೀ ಭೂಕುಸಿತ ಸಂಭವಿಸಿದ್ದು, ಮೂರು ಕುಟುಂಬಗಳು ತೀವ್ರ ಅಪಾಯ ಎದುರಿಸುತ್ತಿವೆ.ಖಾಸಗಿ ಜಮೀನಿನ ಮಾಲೀಕ ಅವ್ವಾದ್ ಎಂಬುವವರು ಯಾವುದೇ ಸುರಕ್ಷತಾ ಕ್ರಮ ಕೈಗೊಳ್ಳದೆ ಜೆಸಿಬಿ ಯಂತ್ರಗಳ ಮೂಲಕ ಬೆಟ್ಟ ಅಗೆದಿರುವುದೇ ಈ ದುರಂತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಇದರಿಂದಾಗಿ ಇಳಿಜಾರು ದುರ್ಬಲಗೊಂಡು, ಸ್ಥಳೀಯ ನಿವಾಸಿ ಅಜ್ಮಲ್ ಅವರ ಮನೆಯ ಹಿಂಭಾಗ ಸಂಪೂರ್ಣವಾಗಿ ಕುಸಿದಿದೆ.

ಗುರುಪುರ ಸಮೀಪ ಅನಧಿಕೃತ ಗುಡ್ಡ ಕಟಾವಿನಿಂದ ಭಾರೀ ಭೂಕುಸಿತ: 3 ಕುಟುಂಬಗಳಿಗೆ ಅಪಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆರ್‌ಬಿಐ ಹಣಕಾಸು ನೀತಿ ಪ್ರಕಟ: ರೆಪೊ ದರ ಶೇ. 5.25 ರಲ್ಲೇ ಯಥಾಸ್ಥಿತಿ

(ನ್ಯೂಸ್‌ ಕಡಬ) newskadaba.com,  ಆ .05: ಯುಎಸ್-ಇರಾನ್ ಉದ್ವಿಗ್ನತೆ ಹಾಗೂ ಜಾಗತಿಕ ಸವಾಲುಗಳ ನಡುವೆಯೂ ಭಾರತೀಯ ರಿಸರ್ವ್ ಬ್ಯಾಂಕ್ (RBI) ತನ್ನ ಮೂರು ದಿನಗಳ ಹಣಕಾಸು ನೀತಿ ಸಮಿತಿ (MPC) ಸಭೆಯ ಬಳಿಕ ರೆಪೊ ದರವನ್ನು ಶೇ. 5.25 ರಲ್ಲಿಯೇ ಕಾಯ್ದುಕೊಳ್ಳಲು ಸರ್ವಾನುಮತದಿಂದ ನಿರ್ಧರಿಸಿದೆ.ಆರ್‌ಬಿಐ ತನ್ನ ‘ತಟಸ್ಥ ನಿಲುವು’ ಅನ್ನು ಮುಂದುವರಿಸಿದೆ. SDF ದರ: ಶೇ. 5.00, MSF ಮತ್ತು ಬ್ಯಾಂಕ್ ದರ: ಶೇ. 5.50ಕಚ್ಚಾ ತೈಲ ಬೆಲೆ ಏರಿಕೆಯ ಹೊರತಾಗಿಯೂ FY27 ರ ಚಿಲ್ಲರೆ ಹಣದುಬ್ಬರ

ಆರ್‌ಬಿಐ ಹಣಕಾಸು ನೀತಿ ಪ್ರಕಟ: ರೆಪೊ ದರ ಶೇ. 5.25 ರಲ್ಲೇ ಯಥಾಸ್ಥಿತಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

2,000 ರೂ.ಗಿಂತ ಹೆಚ್ಚಿನ UPI ಪಾವತಿ ಮೇಲೆ ಶುಲ್ಕ? ಕೇಂದ್ರದಿಂದ ಪ್ರಮುಖ ಪ್ರಸ್ತಾಪ!

(ನ್ಯೂಸ್‌ ಕಡಬ) newskadaba.com,  ಆ .05: ₹2,000 ಕ್ಕಿಂತ ಹೆಚ್ಚಿನ UPI ವಹಿವಾಟುಗಳ ಮೇಲೆ ಶುಲ್ಕ ವಿಧಿಸಲು ಅವಕಾಶ ನೀಡುವ ಸಂಬಂಧ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.ವ್ಯಕ್ತಿಯಿಂದ ವ್ಯಕ್ತಿಗೆ ಮಾಡುವ ಪಾವತಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ. ಕೇವಲ ವ್ಯಾಪಾರಿಗಳಿಗೆ ಮಾಡುವ ₹2,000 ಕ್ಕಿಂತ ಹೆಚ್ಚಿನ ಪಾವತಿಗಳ ಮೇಲೆ 0.25% ರಿಂದ 0.4% ರವರೆಗೆ MDR ಶುಲ್ಕ ವಿಧಿಸಲು ಅನುಮತಿ ನೀಡುವ ಸಾಧ್ಯತೆಯಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ‘ತೆರಿಗೆ ಮತ್ತು ಇತರ ಕಾನೂನುಗಳು (ತಿದ್ದುಪಡಿ)

2,000 ರೂ.ಗಿಂತ ಹೆಚ್ಚಿನ UPI ಪಾವತಿ ಮೇಲೆ ಶುಲ್ಕ? ಕೇಂದ್ರದಿಂದ ಪ್ರಮುಖ ಪ್ರಸ್ತಾಪ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಖಾಸಗಿ ಕಾಲೇಜು ಕ್ಯಾಂಪಸ್‌ನಲ್ಲಿ ಗಾಂಜಾ ಜಪ್ತಿ – ಮೂವರು ವಿದ್ಯಾರ್ಥಿಗಳ ವಿರುದ್ಧ ಎನ್‌ಡಿಪಿಎಸ್ ಪ್ರಕರಣ

(ನ್ಯೂಸ್‌ ಕಡಬ) newskadaba.com,  ಆ .05: ಖಾಸಗಿ ಕಾಲೇಜಿನ ಕ್ಯಾಂಪಸ್‌ಗೆ ಗಾಂಜಾ ತಂದಿದ್ದ ಮೂವರು ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ ಮಂಡಳಿಯು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಮಂಗಳವಾರ ನಡೆದಿದೆ. ಕ್ಯಾಂಪಸ್‌ನಲ್ಲಿ ಮೂವರು ವಿದ್ಯಾರ್ಥಿಗಳ ಬಳಿ ಸಣ್ಣ ಸಣ್ಣ ಪೊಟ್ಟಣಗಳಲ್ಲಿ ಪ್ಯಾಕ್ ಮಾಡಲಾಗಿದ್ದ ಸುಮಾರು 290 ಗ್ರಾಂ ಗಾಂಜಾ ಪತ್ತೆಯಾಗಿದೆ . ತಕ್ಷಣವೇ ಎಚ್ಚೆತ್ತ ಕಾಲೇಜು ಆಡಳಿತ ಮಂಡಳಿಯು ಪೊಲೀಸ್‌ ರಾಣೆಗೆ ಮಾಹಿತಿ ನೀಡಿ ವಿದ್ಯಾರ್ಥಿಗಳನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಕಾಲೇಜು ಆಡಳಿತ ಮಂಡಳಿ ತಪಾಸಣೆ ನಡೆಸುತ್ತಿದ್ದಾಗ ಈ ಮೂವರು ವಿದ್ಯಾರ್ಥಿಗಳ

ಮಂಗಳೂರು: ಖಾಸಗಿ ಕಾಲೇಜು ಕ್ಯಾಂಪಸ್‌ನಲ್ಲಿ ಗಾಂಜಾ ಜಪ್ತಿ – ಮೂವರು ವಿದ್ಯಾರ್ಥಿಗಳ ವಿರುದ್ಧ ಎನ್‌ಡಿಪಿಎಸ್ ಪ್ರಕರಣ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: FSL ಪರೀಕ್ಷೆಗೆ OMR ಶೀಟ್, ಸಿಸಿಟಿವಿ ದೃಶ್ಯಾವಳಿ ರವಾನೆ!

(ನ್ಯೂಸ್‌ ಕಡಬ) newskadaba.com,  ಆ .05: ಪಶುವೈದ್ಯಾಧಿಕಾರಿ ನೇಮಕಾತಿ ಹಗರಣದ ಅಸಲಿ ಸತ್ಯ ಹೊರತರಲು ಸಿಐಡಿ ತನಿಖೆಯನ್ನು ತೀವ್ರಗೊಳಿಸಿದೆ. ಕೆಪಿಎಸ್‌ಸಿ ಕಚೇರಿಯ ಮೇಲೆ ದಾಳಿ ನಡೆಸಿ ವಶಪಡಿಸಿಕೊಂಡಿದ್ದ ಪರೀಕ್ಷಾ ದಾಖಲೆಗಳು, OMR ಶೀಟ್‌ಗಳು ಹಾಗೂ ಸಿಸಿಟಿವಿ ದೃಶ್ಯಾವಳಿಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (FSL) ರವಾನಿಸಲಾಗಿದೆ. ಅಭ್ಯರ್ಥಿಗಳ OMR ಶೀಟ್‌ಗಳನ್ನು ತಿದ್ದುಪಡಿ ಮಾಡಲಾಗಿದೆ ಹಾಗೂ ಸಿಸಿಟಿವಿ ದೃಶ್ಯಾವಳಿಗಳನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು.ಅಭ್ಯರ್ಥಿಗಳ ಪ್ರತಿಭಟನೆ ಹಾಗೂ ದೂರುದಾರ ಮಂಜುನಾಥ್ ನೀಡಿರುವ ಹೇಳಿಕೆ ಆಧಾರದ ಮೇಲೆ, ಸತ್ಯಾಸತ್ಯತೆಯನ್ನು ತಾಂತ್ರಿಕವಾಗಿ ಸ್ಪಷ್ಟಪಡಿಸಿಕೊಳ್ಳಲು

ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: FSL ಪರೀಕ್ಷೆಗೆ OMR ಶೀಟ್, ಸಿಸಿಟಿವಿ ದೃಶ್ಯಾವಳಿ ರವಾನೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಾಮಂಜೂರಿನ ಕೆತ್ತಿಕಲ್ ಬೆಟ್ಟದಲ್ಲಿ ಮತ್ತೆ ಭೂಕುಸಿತ: ರಸ್ತೆಗೆ ಉರುಳಿದ ಬೃಹತ್ ಬಂಡೆಗಳು

(ನ್ಯೂಸ್‌ ಕಡಬ) newskadaba.com,  ಆ .05: ವಾಮಂಜೂರಿನ ತಿರುವೈಲು ಶಾಲೆಯ ಬಳಿಯ ಕೆತ್ತಿಕಲ್ ಬೆಟ್ಟದಲ್ಲಿ ಮಂಗಳವಾರ ಮತ್ತೆ ಭೂಕುಸಿತ ಸಂಭವಿಸಿದ್ದು, ಬೃಹತ್ ಬಂಡೆಗಳು ಮತ್ತು ಮಣ್ಣು ರಸ್ತೆಗೆ ಉರುಳಿವೆ.ಕೆಲವು ದಿನಗಳ ಹಿಂದೆ ಇದೇ ಸ್ಥಳದಲ್ಲಿ ಇದೇ ರೀತಿಯ ಭೂಕುಸಿತ ಸಂಭವಿಸಿತ್ತು, ಆಗ ಬೆಟ್ಟದ ಮಣ್ಣು ಹೆದ್ದಾರಿಗೆ ಬಿದ್ದಿತ್ತು. ಆ ಘಟನೆಯ ನಂತರ, ಆ ಪ್ರದೇಶದಲ್ಲಿ ಏಕಮುಖ ಸಂಚಾರಕ್ಕೆ ಮಾತ್ರ ಅವಕಾಶವಿತ್ತು. ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮತ್ತೊಮ್ಮೆ ಭೂಕುಸಿತ ಸಂಭವಿಸಿದ್ದು, ಮಂಗಳವಾರ ಮಧ್ಯಾಹ್ನದ ಸುಮಾರಿಗೆ

ವಾಮಂಜೂರಿನ ಕೆತ್ತಿಕಲ್ ಬೆಟ್ಟದಲ್ಲಿ ಮತ್ತೆ ಭೂಕುಸಿತ: ರಸ್ತೆಗೆ ಉರುಳಿದ ಬೃಹತ್ ಬಂಡೆಗಳು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top