ಕಡಬ: ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ದಾಖಲೆಯ 1,400ಕ್ಕೂ ಅಧಿಕ ಆಶ್ಲೇಷ ಬಲಿ ಸೇವೆ

(ನ್ಯೂಸ್‌ ಕಡಬ) newskadaba.com,ಜ.07 ಕಡಬ :  ಆಶ್ಲೇಷ ನಕ್ಷತ್ರದ ಶುಭ ದಿನದಂದು ಮಂಗಳವಾರ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದಾಖಲೆಯ 1,400 ಕ್ಕೂ ಹೆಚ್ಚು ಭಕ್ತರು ಆಶ್ಲೇಷ ಬಲಿ ಸೇವೆಯನ್ನು ನೆರವೇರಿಸಿದರು.ಮಂಗಳವಾರ ಸುಬ್ರಹ್ಮಣ್ಯ ದೇವರಿಗೆ ವಿಶೇಷ ದಿನವೆಂದು ಪರಿಗಣಿಸಲ್ಪಟ್ಟಿದ್ದು, ಆಶ್ಲೇಷಾ ನಕ್ಷತ್ರವೂ ಅದೇ ದಿನ ಬಂದಿದ್ದರಿಂದ, ರಾಜ್ಯದ ವಿವಿಧ ಭಾಗಗಳಿಂದ ಮತ್ತು ಹೊರಗಿನಿಂದ ಬಂದ ಭಕ್ತರು ದೇವಾಲಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಆಶ್ಲೇಷ ಬಲಿ ಆಚರಣೆಯು ಬೆಳಿಗ್ಗೆ 6.30 ಕ್ಕೆ ಪ್ರಾರಂಭವಾಯಿತು ಮತ್ತು ಐದು ತಂಡಗಳಾಗಿ ಬೆಳಿಗ್ಗೆ […]

ಕಡಬ: ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ದಾಖಲೆಯ 1,400ಕ್ಕೂ ಅಧಿಕ ಆಶ್ಲೇಷ ಬಲಿ ಸೇವೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ: ಇಂದಿನಿಂದ ಇತಿಹಾಸ ಪ್ರಸಿದ್ದ ಮೂಡಡ್ಕ ಉರೂಸ್ ಗೆ ಚಾಲನೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ. 07. ಇತಿಹಾಸ ಪ್ರಸಿದ್ಧ ಹಲವಾರು ಪವಾಡಗಳಿಂದ ಪ್ರಸಿದ್ದಿ ಪಡೆದ ಮೂಡಡ್ಕ ಮಖಾಮ್ ಉರೂಸ್ ಕಾರ್ಯಕ್ರಮಕ್ಕೆ ಜನವರಿ 7ರಂದು ಸಂಭ್ರಮದ ಚಾಲನೆ ದೊರಕಲಿದೆ. ಇಂದಿನಿಂದ ಜನವರಿ 11ರ ವರೆಗೆ ಐದು ದಿನಗಳಲ್ಲಿ ನಡೆಯಲಿರುವ ಬೃಹತ್ ಉರೂಸ್ ಕಾರ್ಯಕ್ರಮದಲ್ಲಿ ವಿವಿಧ ಗಣ್ಯಾತಿ ಗಣ್ಯ ಉಲಮಾಗಳು ಬಾಗವಹಿಸಲಿದ್ದಾರೆ. ಉದ್ಘಾಟನಾ ದಿನವಾದ ಇಂದು ಬುಧವಾರ ಅಸ್ಸಯ್ಯದ್ ಬಾಯಾರ್ ತಂಙಳ್ ದುವಾಶೀರ್ವಚನ ಮತ್ತು ಮುಖ್ಯ ಪ್ರಭಾಷಣ ನಡೆಸಲಿದ್ದಾರೆ. ಮೂಡಡ್ಕ ವಿದ್ಯಾಸಂಸ್ಥೆಯ ಅಧ್ಯಕ್ಷ ಉಜಿರೆ ಇಸ್ಮಾಯಿಲ್ ತಂಙಳ್ ನೇತೃತ್ವ

ಉಪ್ಪಿನಂಗಡಿ: ಇಂದಿನಿಂದ ಇತಿಹಾಸ ಪ್ರಸಿದ್ದ ಮೂಡಡ್ಕ ಉರೂಸ್ ಗೆ ಚಾಲನೆ Read More »

ಕರಾವಳಿ

ದೂರವಾಗಿದ್ದ ಮಡದಿಯನ್ನು ಮನೆಗೆ ಕರೆತಂದು ಚಾಕು ಇರಿದ ಗಂಡ

(ನ್ಯೂಸ್‌ ಕಡಬ) newskadaba.com,ಜ.07 ಚಂಡೀಗಢ:  ಪರಿತ್ಯಕ್ತ ಪತ್ನಿಯನ್ನು ಮತ್ತೆ ಮನೆಗೆ ಕರೆದುಕೊಂಡು ಬಂದ ಪತಿ, ಸೊಸೆಗೆ ಬೆಳ್ಳಿ ಕಾಲುಂಗರ ನೀಡಿದ ಆಕೆಯನ್ನು ಚಾಕುವಿನಿಂದ ಇರಿದು ಹಲ್ಲೆ ಮಾಡಿರುವ ಘಟನೆ ಧನಾಸ್‌‍ನಲ್ಲಿ ನಡೆದಿದೆ. ಪಾರ್ವತಿ(40) ಚಾಕು ಇರಿತಕ್ಕೊಳಗಾದ ಪತ್ನಿ. ಮಹಾರಾಜ್‌ ದಿನ್‌ ಹಲ್ಲೆ ಮಾಡಿದ ಪತಿ. ದಂಪತಿ ಕೆಲವು ವರ್ಷಗಳಿಂದ ಬೇರೆಯಾಗಿ ವಾಸಿಸುತ್ತಿದ್ದರು. ಆದರೆ ಪತಿ ದೀನ್‌ ಅವರು ಪಾರ್ವತಿ ಅವರನ್ನುಬಲವಂತವಾಗಿ ಮತ್ತೆ ಮನೆಗೆ ಕರೆತಂದಿದ್ದರು. ಮನೆಗೆ ಬಂದ ಪಾರ್ವತಿ ಅವರು ತನ್ನ ಸೊಸೆಗೆ ಕಾಲುಂಗುರಗಳನ್ನು ಉಡುಗೊರೆಯಾಗಿ ನೀಡಿದ್ದು,

ದೂರವಾಗಿದ್ದ ಮಡದಿಯನ್ನು ಮನೆಗೆ ಕರೆತಂದು ಚಾಕು ಇರಿದ ಗಂಡ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ವಿಕಲಚೇತನ ಕ್ರೀಡಾಪಟುಗಳಿಗೆ ಧನಸಹಾಯ : ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com,ಜ.07 ಮಂಗಳೂರು: 2025-26ನೇ ಸಾಲಿಗೆ ಸಾಧನೆ ಯೋಜನೆಯಡಿ     ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪರ್ಧೆಯಲ್ಲಿ ಭಾಗವಹಿಸಿರುವ ವಿಕಲಚೇತನರ ಕ್ರೀಡಾಪಟುಗಳಿಗೆ ಗರಿಷ್ಠ ರೂ.50 ಸಾವಿರ ಧನ ಸಹಾಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ವಿಕಲಚೇತನರ ಫಲಾನುಭವಿಗಳು ಆನ್‍ಲೈನ್ ಸೇವಾಸಿಂಧು ತಂತ್ರಾಂಶದ (https://sevasindhuservices.karnataka.gov.in) ಮೂಲಕ ಗ್ರಾಮ ಒನ್, ಕರ್ನಾಟಕ ಒನ್, ಮಂಗಳೂರು ಒನ್ ಹಾಗೂ ನೇರವಾಗಿಯೂ ಸಹ ತಮ್ಮ ಲಾಗಿನ್ ಬಳಸಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನ  ಜನವರಿ 31. ಈ ಯೋಜನೆಗೆ ವಿಕಲಚೇತನರ

ಮಂಗಳೂರು: ವಿಕಲಚೇತನ ಕ್ರೀಡಾಪಟುಗಳಿಗೆ ಧನಸಹಾಯ : ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜಹಂಸ, ನಾನ್ ಎಸಿ ಸ್ಲೀಪರ್ ಬಸ್‌ ಟಿಕೆಟ್ ಬೆಲೆಯಲ್ಲಿ ಇಳಿಕೆ: ಹೊಸ ಪ್ರಯಾಣ ದರ

(ನ್ಯೂಸ್‌ ಕಡಬ) newskadaba.com,ಜ.07 ಮಡಿಕೇರಿ: ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಜ. 5ರಿಂದ ಜಾರಿಗೆ ಬರುವಂತೆ ಕ.ರಾ.ರ.ಸಾ. ನಿಗಮ ಪುತ್ತೂರು ವಿಭಾಗದ ವತಿಯಿಂದ ಮಡಿಕೇರಿ, ಕುಶಾಲನಗರ, ವಿರಾಜಪೇಟೆ, ಗೋಣಿಕೊಪ್ಪ, ಸೋಮವಾರಪೇಟೆಯಿಂದ ಬೆಂಗಳೂರು ಹಾಗೂ ಮೈಸೂರಿಗೆ ಕಾರ್ಯಾಚರಿಸುವ ರಾಜಹಂಸ ಹಾಗೂ ನಾನ್ ಎಸಿ ಸ್ಲೀಪರ್ ಮಾದರಿಯ ಸಾರಿಗೆಗಳ ಪ್ರಯಾಣ ದರವನ್ನು ಕಡಿಮೆ ಮಾಡಲಾಗಿದೆ ಎಂದು ಕರಾರಸಾನಿ ಪುತ್ತೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ಪಿ. ಶ್ರೀಹರಿಬಾಬು ತಿಳಿಸಿದ್ದಾರೆ. ಕುಶಾಲನಗರ-ಬೆಂಗಳೂರು ನಾನ್ ಎಸಿ ಸ್ಲೀಪರ್ ಈ ಹಿಂದೆ ವಿಧಿಸುತ್ತಿದ್ದ ಪ್ರಯಾಣದರ 780 ರು., ಪ್ರಸ್ತುತ

ರಾಜಹಂಸ, ನಾನ್ ಎಸಿ ಸ್ಲೀಪರ್ ಬಸ್‌ ಟಿಕೆಟ್ ಬೆಲೆಯಲ್ಲಿ ಇಳಿಕೆ: ಹೊಸ ಪ್ರಯಾಣ ದರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ನದಿಗೆ ಬಿದ್ದು ಛತ್ತೀಸ್‌ಗಢದ ಮೀನುಗಾರ ಸಾವು

(ನ್ಯೂಸ್‌ ಕಡಬ) newskadaba.com, ಮಂಗಳೂರು: ಮೀನುಗಾರಿಕಾ ದೋಣಿಯನ್ನು ಸುರಕ್ಷಿತವಾಗಿಡುವಾಗ ಆಕಸ್ಮಿಕವಾಗಿ ನದಿಗೆ ಬಿದ್ದು ಛತ್ತೀಸ್‌ಗಢದ ಮೀನುಗಾರ ಸಾವನ್ನಪ್ಪಿದ ಘಟನೆ ಸೋಮವಾರ ತಡರಾತ್ರಿ ಮಂಗಳೂರು ಬಂದರ್‌ನಲ್ಲಿ ನಡೆದಿದೆ. ಮೃತರನ್ನು ಛತ್ತೀಸ್‌ಗಢದ ಜಸ್ಪುರ್ ಜಿಲ್ಲೆಯ ಬರ್ಖಾಸ್ ಪಾಲಿ ಗ್ರಾಮದ ಪ್ರಹ್ಲಾದ್ ಚೌಹಾಣ್ (33) ಎಂದು ಗುರುತಿಸಲಾಗಿದೆ. ಅವರು ಸುಮಾರು ಒಂದು ವರ್ಷದ ಹಿಂದೆ ಮಂಗಳೂರಿಗೆ ಬಂದು ಮೀನುಗಾರಿಕೆ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದರು. ಮಂಗಳೂರು ಬಂದರ್‌ನ ಉಪ್ಪುಧಕ್ಕ ಪ್ರದೇಶದಲ್ಲಿ ರಾತ್ರಿ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳೂರು: ನದಿಗೆ ಬಿದ್ದು ಛತ್ತೀಸ್‌ಗಢದ ಮೀನುಗಾರ ಸಾವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com, ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಕೆಲವು ದಿನಗಳಿಂದ ತಾಪಮಾನ ಕುಸಿದಿದೆ. ಇಂದು ಸಹ ಚಳಿಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉಳಿದಂತೆ ಅಲ್ಲಲ್ಲಿ ಒಣಹವೆ ಇರಲಿದೆ ಎಂದು ಇಲಾಖೆ ವರದಿ ಮಾಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ

ಇಂದಿನ ಹವಾಮಾನ ವರದಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನದ ಆದಾಯ ರಿವೀಲ್, ರಾಜ್ಯದಲ್ಲಿ 4ನೇ ಸ್ಥಾನ, ಕುಕ್ಕೆಗೆ ಮೊದಲ ಸ್ಥಾನ

(ನ್ಯೂಸ್‌ ಕಡಬ) newskadaba.com, ಮೂಲ್ಕಿ: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ 2024-25 ರ ಸಾಲಿನಲ್ಲಿ 36,24,791,35 ರು. ಆದಾಯ ದಾಖಲಿಸಿದ್ದು ಮುಜರಾಯಿ ದೇವಾಲಯಗಳ ರಾಜ್ಯದ ಈ ವರುಷದ ಆದಾಯಗಳ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಹೊಂದಿದೆ. ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು ಮೂಕಾಂಬಿಕೆ, ಮೈಸೂರಿನ ಚಾಮುಂಡಿ ಬೆಟ್ಟ ಮೊದಲ ಮೂರು ಸ್ಥಾನಗಳಲ್ಲಿದೆ. ಕಳೆದ ವರ್ಷ 2023-24 ರಲ್ಲಿ ಆದಾಯ 32.53 ಕೋಟಿ ಆಗಿದ್ದು, ಈ ವರ್ಷ ಮೂರೂವರೆ ಕೋಟಿ ರು. ಆದಾಯ ಹೆಚ್ಚಾಗಿದೆ…… ವಿವಿಧ ಸೇವೆಗಳಿಂದ 12 ಕೋಟಿ, ಕೋಣೆ ಬಾಡಿಗೆಯಿಂದ

ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನದ ಆದಾಯ ರಿವೀಲ್, ರಾಜ್ಯದಲ್ಲಿ 4ನೇ ಸ್ಥಾನ, ಕುಕ್ಕೆಗೆ ಮೊದಲ ಸ್ಥಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭಾರತೀಯ ಒಲಿಂಪಿಕ್‌ ಅಸೋಸಿಯೇಷನ್‌ನ ಮಾಜಿ ಅಧ್ಯಕ್ಷ ಸುರೇಶ್‌ ಕಲ್ಮಾಡಿ ನಿಧನ

(ನ್ಯೂಸ್‌ ಕಡಬ) newskadaba.com, ಪುಣೆ, ಜ.6-ಭಾರತೀಯ ಒಲಿಂಪಿಕ್‌ ಅಸೋಸಿಯೇಷನ್‌ನ ಮಾಜಿ ಅಧ್ಯಕ್ಷ ಮತ್ತು ಕಾಂಗ್ರೇಸ್‌‍ ಹಿರಿಯ ಮುಖಂಡ ಸುರೇಶ್‌ ಕಲಾಡಿ (81)ಮುಂಜಾನೆ ಇಲ್ಲಿನ ಆಸ್ಪತ್ರೆಯಲ್ಲಿ ನಿಧನರಾದರು.ಸ್ವಲ್ಪ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕಲ್ಮಾಡಿ ಬೆಳಗಿನ ಜಾವ 3.30 ರ ಸುಮಾರಿಗೆ ನಿಧನರಾದರು ಎಂದು ಕುಟುಂಬ ಮೂಲಗಳು ತಿಳಿಸಿವೆ. ಎರಡು ದಶಕಗಳಿಗೂ ಹೆಚ್ಚು ಕಾಲ ಭಾರತೀಯ ಕ್ರೀಡಾ ಆಡಳಿತದಲ್ಲಿ ಅತ್ಯುನ್ನತ ಸ್ಥಾನದಲ್ಲಿದ್ದ ಕಲ್ಮಾಡಿ 1996 ರಿಂದ 2011 ರವರೆಗೆ ಐಒಎ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರು, ಇದು ದೇಶದ ಅತ್ಯುನ್ನತ ಒಲಿಂಪಿಕ್‌

ಭಾರತೀಯ ಒಲಿಂಪಿಕ್‌ ಅಸೋಸಿಯೇಷನ್‌ನ ಮಾಜಿ ಅಧ್ಯಕ್ಷ ಸುರೇಶ್‌ ಕಲ್ಮಾಡಿ ನಿಧನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹೊಸ ದಾಖಲೆ ಬರೆದ ‘ಭಾಗ್ಯ’ಗಳ ಸರದಾರ ಸಿಎಂ…

(ನ್ಯೂಸ್‌ ಕಡಬ) newskadaba.com, ಮೈಸೂರು: ಕರ್ನಾಟಕ ರಾಜಕೀಯ ಇತಿಹಾಸದಲ್ಲಿ ಮಹತ್ವದ ದಿನವೊಂದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲಿಸಿದ್ದಾರೆ. ರಾಜ್ಯದಲ್ಲಿ ಅತಿ ಹೆಚ್ಚು ಅವಧಿಗೆ ಮುಖ್ಯಮಂತ್ರಿ ಸ್ಥಾನದಲ್ಲಿದ್ದ ದೇವರಾಜ ಅರಸು ಅವರ ದಾಖಲೆಯನ್ನು ಮುರಿಯುವ ಮೂಲಕ ಸಿಎಂ ಸಿದ್ದರಾಮಯ್ಯ ಹೊಸ ಇತಿಹಾಸ ರಚಿಸಿದ್ದಾರೆ. ಜನವರಿ 6ರಿಂದ ಸಿದ್ದರಾಮಯ್ಯ ಅವರು ರಾಜ್ಯವನ್ನು ಅತಿ ಹೆಚ್ಚು ದಿನಗಳ ಕಾಲ ಆಡಳಿತ ನಡೆಸಿದ ಮುಖ್ಯಮಂತ್ರಿ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ. ಇದುವರೆಗೆ ಈ ದಾಖಲೆ ದೇವರಾಜ ಅರಸು ಅವರ ಹೆಸರಿನಲ್ಲಿತ್ತು. ಅರಸು ಅವರು ಎರಡು ಅವಧಿಯಲ್ಲಿ

ಹೊಸ ದಾಖಲೆ ಬರೆದ ‘ಭಾಗ್ಯ’ಗಳ ಸರದಾರ ಸಿಎಂ… Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top