ನಟನೆಗೆ ವಿದಾಯ ಹೇಳಿದ ತಮಿಳು ನಟ ವಿಜಯ್

(ನ್ಯೂಸ್‌ ಕಡಬ) newskadaba.com,ಡಿ.29:  ತಮಿಳು ಚಿತ್ರರಂಗದ ಸೂಪರ್‌ಸ್ಟಾರ್ ದಳಪತಿ ವಿಜಯ್ ಅಧಿಕೃತವಾಗಿ ನಟನೆಯಿಂದ ನಿವೃತ್ತಿ ಘೋಷಿಸಿದ್ದಾರೆ. ಸುಮಾರು 33 ವರ್ಷಗಳ ಕಾಲ ನಾಯಕನಾಗಿ ಸಿನಿಪಯಣ ನಡೆಸಿದ ವಿಜಯ್, ಅಭಿಮಾನಿಗಳ ಭಾರೀ ಬೆಂಬಲದ ನಡುವೆ ಈ ನಿರ್ಧಾರ ಪ್ರಕಟಿಸಿ ಭಾವುಕರಾದರು. 51 ವರ್ಷದ ನಟ ಇನ್ನು ಮುಂದೆ ಸಂಪೂರ್ಣವಾಗಿ ರಾಜಕೀಯದತ್ತ ಗಮನ ಹರಿಸಲಿದ್ದಾರೆ. ಮಲೇಷ್ಯಾದಲ್ಲಿ ನಡೆದ ‘ಜನ ನಾಯಗನ್’ ಚಿತ್ರದ ಆಡಿಯೋ ಲಾಂಚ್ ಕಾರ್ಯಕ್ರಮದಲ್ಲಿ ಮಾತನಾಡಿದ ವಿಜಯ್, ಈ ಚಿತ್ರದ ನಂತರ ನಟನೆಯಿಂದ ದೂರ ಸರಿಯುವುದಾಗಿ ಘೋಷಿಸಿದರು. “ಜನರು […]

ನಟನೆಗೆ ವಿದಾಯ ಹೇಳಿದ ತಮಿಳು ನಟ ವಿಜಯ್ Read More »

ಸಿನಿಮಾ

ಪಂಜ ಸರಕಾರಿ ಪದವಿ ಪೂರ್ವ ಕಾಲೇಜಿನ ಅಮೃತ ಪಥ ಸಮಾರೋಪ

(ನ್ಯೂಸ್‌ ಕಡಬ) newskadaba.com,ಡಿ.29:  ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಶಿಕ್ಷಣ ಮಕ್ಕಳಲ್ಲಿ ವ್ಯಕ್ತಿತ್ವವನ್ನು ರೂಪಿಸುತ್ತವೆ. ಅಂದಿನ ದಿನ ಈ ಶಾಲೆಯ ನಿರ್ಮಾಣದಲ್ಲಿ ಅನೇಕರ ಬೆವರ ಹನಿಯಿದೆ. ಇಲ್ಲಿ ಕಲಿತವರು ಪದ್ಮಶ್ರೀ ಪುರಸ್ಕಾರ ಸ್ವೀಕರಿಸಿದ್ದಾರೆ. ಅನೇಕ ಉನ್ನತ ಉದ್ಯೋಗ, ಹುದ್ದೆಗಳಲ್ಲಿದ್ದಾರೆ. ಅದ್ಭುತ ಪಥ ಅಭಿವೃದ್ಧಿ ಪಥವಾಗಲಿ ಎಂದು ಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಸುಬ್ರಾಯ ಚೊಕ್ಕಾಡಿ ಹೇಳಿದರು. ಅವರು ಡಿ.28 ರಂದು ಪಂಜ ಸರಕಾರಿ ಪದವಿ ಪೂರ್ವ ಕಾಲೇಜಿನ ಅಮೃತ ಪತ್ರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಕರ್ನಾಟಕ ಸರಕಾರದ ಕನಿಷ್ಠ

ಪಂಜ ಸರಕಾರಿ ಪದವಿ ಪೂರ್ವ ಕಾಲೇಜಿನ ಅಮೃತ ಪಥ ಸಮಾರೋಪ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು ಕ್ಯಾಥೋಲಿಕ್ ಸಹಕಾರಿ ಬ್ಯಾಂಕ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ 2025

(ನ್ಯೂಸ್‌ ಕಡಬ) newskadaba.com,ಡಿ.29  MCC Bank Recruitment 2025 – ಮಂಗಳೂರು ಕ್ಯಾಥೋಲಿಕ್ ಸಹಕಾರಿ ಬ್ಯಾಂಕ್ ಲಿಮಿಟೆಡ್ ವತಿಯಿಂದ ಜೂನಿಯರ್ ಹಾಗೂ ಸೀನಿಯರ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಹುದ್ದೆಗಳ ವಿವರಗಳು – ಇಲಾಖೆ ಹೆಸರು -ಮಂಗಳೂರು ಕ್ಯಾಥೋಲಿಕ್ ಸಹಕಾರಿ ಬ್ಯಾಂಕ್ ಲಿಮಿಟೆಡ್ – ಹುದ್ದೆಗಳ ಹೆಸರು – ವಿವಿಧ ಹುದ್ದೆಗಳು – ಒಟ್ಟು

ಮಂಗಳೂರು ಕ್ಯಾಥೋಲಿಕ್ ಸಹಕಾರಿ ಬ್ಯಾಂಕ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ 2025 Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಲ್ಲಿದೆ ನೋಡಿ ..! ಚಿನ್ನಾಭರಣ ಪ್ರಿಯರಿಗೆ ಭರ್ಜರಿ ಸಿಹಿ ಸುದ್ದಿ

(ನ್ಯೂಸ್‌ ಕಡಬ) newskadaba.com,ಡಿ.29  ಬೆಂಗಳೂರು: ಚಿನ್ನದ ಬೆಲೆ ನಾಗಾಲೋಟದಲ್ಲಿ ಏರಿಕೆ ಆಗಿ, ದಾಖಲೆ ಮಟ್ಟಕ್ಕೆ ಹೆಚ್ಚಾಗಿರುವ ಚಿನ್ನದ ಬೆಲೆಯಲ್ಲಿ ದಿಢೀರ್ ಇಂದು ಇಳಿಕೆ ಆಗಿದೆ. ಶುದ್ಧ ಚಿನ್ನದ ಇಂದಿನ ದರ ಡಿ. 29 ಸೋಮವಾರದಂದು ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಗ್ರಾಂ ಒಂದಕ್ಕೆ 14,121 ರೂಪಾಯಿ ಇದ್ದು, ಇಂದು 121 ರೂಪಾಯಿ ಇಳಿಕೆ ಆಗಿದೆ. 10 ಗ್ರಾಂ ಶುದ್ಧ ಚಿನ್ನಕ್ಕೆ 1,41,210 ರೂಪಾಯಿ ಇದೆ. 24 ಕ್ಯಾರೆಟ್ 10 ಗ್ರಾಂ ಬೆಲೆಯಲ್ಲಿ ಇಂದು 1210 ರೂಪಾಯಿ

ಇಲ್ಲಿದೆ ನೋಡಿ ..! ಚಿನ್ನಾಭರಣ ಪ್ರಿಯರಿಗೆ ಭರ್ಜರಿ ಸಿಹಿ ಸುದ್ದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,ಡಿ.29:  ಮುಂದಿನ 3 ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಶೀತ ಗಾಳಿಯಿರಲಿದ್ದು, ತಾಪಮಾನದಲ್ಲಿ ಇಳಿಕೆಯಾಗಿದೆ. ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂಜಾನೆ ಹಾಗೂ ಸಂಜೆಯ ವೇಳೆ ಚಳಿ ಮುಂದುವರಿಯಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಇಂದಿನ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಟನೆಗೆ ಗುಡ್ ಬೈ ಹೇಳಿದ ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ದಳಪತಿ ವಿಜಯ್

(ನ್ಯೂಸ್‌ ಕಡಬ) newskadaba.com,ಡಿ.29 ಚೆನ್ನೈ: ತಮಿಳು ಚಿತ್ರರಂಗದ  ದಳಪತಿ ವಿಜಯ್ ಅಧಿಕೃತವಾಗಿ ನಟನೆಯಿಂದ ನಿವೃತ್ತಿ ಘೋಷಿಸಿದ್ದಾರೆ. ಸುಮಾರು 33 ವರ್ಷಗಳ ಕಾಲ ನಾಯಕನಾಗಿ ಸಿನಿಪಯಣ ನಡೆಸಿದ ವಿಜಯ್, ಅಭಿಮಾನಿಗಳ ಭಾರೀ ಬೆಂಬಲದ ನಡುವೆ ಈ ನಿರ್ಧಾರ ಪ್ರಕಟಿಸಿ ಭಾವುಕರಾದರು. 51 ವರ್ಷದ ನಟ ಇನ್ನು ಮುಂದೆ ಸಂಪೂರ್ಣವಾಗಿ ರಾಜಕೀಯದತ್ತ ಗಮನ ಹರಿಸಲಿದ್ದಾರೆ.ಮಲೇಷ್ಯಾದಲ್ಲಿ ನಡೆದ ‘ಜನ ನಾಯಗನ್’ ಚಿತ್ರದ ಆಡಿಯೋ ಲಾಂಚ್ ಕಾರ್ಯಕ್ರಮದಲ್ಲಿ ಮಾತನಾಡಿದ ವಿಜಯ್, ಈ ಚಿತ್ರದ ನಂತರ ನಟನೆಯಿಂದ ದೂರ ಸರಿಯುವುದಾಗಿ ಘೋಷಿಸಿದರು. “ಜನರು ನನಗಾಗಿ

ನಟನೆಗೆ ಗುಡ್ ಬೈ ಹೇಳಿದ ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ದಳಪತಿ ವಿಜಯ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಟಾಟಾನಗರ್-ಎರ್ನಾಕುಲಂ ಎಕ್ಸ್ ಪ್ರೆಸ್ ರೈಲಿನ ಎರಡು ಭೋಗಿಗಳಿಗೆ ಬೆಂಕಿ ಅವಘಡ; ಓರ್ವ ಮೃತ್ಯು

(ನ್ಯೂಸ್‌ ಕಡಬ) newskadaba.com,ಡಿ.29 ಹೈದರಾಬಾದ್‌: ವಿಶಾಖಪಟ್ಟಣಂ-ದುವ್ವಾಡ ಮೂಲಕ ಎರ್ನಾಕುಲಂಗೆ ಹೋಗುತ್ತಿದ್ದ ಟಾಟಾನಗರ್-ಎರ್ನಾಕುಲಂ ಎಕ್ಸ್ಪ್ರೆಸ್ ರೈಲಿನ 2 ಭೋಗಿಗಳಿಗೆ ಅಗ್ನಿ ಹೊತ್ತಿಕೊಂಡ ಪರಿಣಾಮ ಒಬ್ಬಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ರೈಲು ಬೆಂಕಿ ಹೊತ್ತಿಕೊಂಡಾಗ ಒಂದು ಬೋಗಿಯಲ್ಲಿ 82 ಪ್ರಯಾಣಿಕರು ಹಾಗೂ ಇನ್ನೊಂದು ಬೋಗಿಯಲ್ಲಿ 76 ಪ್ರಯಾಣಿಕರು ಇದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಧ್ಯರಾತ್ರಿ 12:45 ರ ಸುಮಾರಿಗೆ ಈ ಬೆಂಕಿ ದುರಂತ ಘಟನೆ ನಡೆದಿದೆ.. ರೈಲಿನ ಪ್ಯಾಂಟ್ರಿ ಕಾರಿನ ಪಕ್ಕದಲ್ಲಿರುವ ಬಿ1 ಮತ್ತು ಎಂ2 ಎಸಿ ಕೋಚ್‌ಗಳಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಇದನ್ನು

ಟಾಟಾನಗರ್-ಎರ್ನಾಕುಲಂ ಎಕ್ಸ್ ಪ್ರೆಸ್ ರೈಲಿನ ಎರಡು ಭೋಗಿಗಳಿಗೆ ಬೆಂಕಿ ಅವಘಡ; ಓರ್ವ ಮೃತ್ಯು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಡಬದ ವಿವಿಧ ಸಂಸ್ಥೆಗಳಲ್ಲಿ ಹಲವು ಉದ್ಯೋಗಗಳು

(ನ್ಯೂಸ್ ಕಡಬ) newskadaba.com ಕಡಬ, ಡಿ.28. ಕಡಬದ ಹಲವು ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದ್ದು, ಕಡಬದಲ್ಲಿ ಇನ್ನಿತರ ಸಂಸ್ಥೆಗಳಲ್ಲಿ ಉದ್ಯೋಗಕ್ಕಾಗಿ ನಿಮ್ಮ ಬಯೋಡಾಟವನ್ನು newskadaba@gmail.com ಗೆ ಇಮೇಲ್‌ ಮಾಡಿ. ‘ನ್ಯೂಸ್ ಕಡಬ’ ಸಂಸ್ಥೆಗೆ ಮಾರ್ಕೆಟಿಂಗ್ ವಿಭಾಗಕ್ಕೆ ಪುರುಷ ಅಥವಾ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ. ಉತ್ತಮ ವೇತನದೊಂದಿಗೆ ಆಕರ್ಷಕ ಕಮಿಷನ್ ನೀಡಲಾಗುವುದು. ಆಸಕ್ತರು ಸಂಪರ್ಕಿಸಿ: 9743493943 ಕಡಬದ ಅಡಿಗ ಟಿವಿಎಸ್ ನಲ್ಲಿ ಸ್ಪೇರ್ ಪಾರ್ಟ್ಸ್ ಎಕ್ಸಿಕ್ಯೂಟಿವ್

ಕಡಬದ ವಿವಿಧ ಸಂಸ್ಥೆಗಳಲ್ಲಿ ಹಲವು ಉದ್ಯೋಗಗಳು Read More »

ಕರಾವಳಿ

60 ದಿನಗಳ ಬಳಿಕ ಮತ್ತೆ ಮೈದಾನಕ್ಕೆ ಮರಳಿದ ಶ್ರೇಯಸ್ ಅಯ್ಯರ್

(ನ್ಯೂಸ್‌ ಕಡಬ)com,ಡಿ.26: ಭಾರತ ಏಕದಿನ ಕ್ರಿಕೆಟ್ ತಂಡದ ಉಪನಾಯಕ ಶ್ರೇಯಸ್ ಅಯ್ಯರ್ ಸುಮಾರು 60 ದಿನಗಳ ಬಳಿಕ ಮತ್ತೆ ಮೈದಾನಕ್ಕೆ ಮರಳಿದ್ದಾರೆ. ಗಾಯದಿಂದ ಚೇತರಿಸಿಕೊಂಡಿರುವ ಅಯ್ಯರ್ ಇದೀಗ ಬೆಂಗಳೂರಿನ ಸಿಒಇ ಮೈದಾನದಲ್ಲಿ ನೆಟ್ಸ್ ಅಭ್ಯಾಸ ಆರಂಭಿಸಿದ್ದಾರೆ. ಅಕ್ಟೋಬರ್ 25ರಂದು ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಅಯ್ಯರ್ ಗಾಯಗೊಂಡಿದ್ದರು. ಹರ್ಷಿತ್ ರಾಣಾ ಎಸೆತದಲ್ಲಿ ಅಲೆಕ್ಸ್ ಕ್ಯಾರಿ ಹೊಡೆದ ಭರ್ಜರಿ ಶಾಟ್‌ಗೆ ಬ್ಯಾಕ್‌ವರ್ಡ್ ಪಾಯಿಂಟ್‌ನಲ್ಲಿ ನಿಂತಿದ್ದ ಅಯ್ಯರ್ ವೇಗವಾಗಿ ಓಡಿ ಡೈವಿಂಗ್ ಕ್ಯಾಚ್ ಹಿಡಿದಿದ್ದರು. ಈ

60 ದಿನಗಳ ಬಳಿಕ ಮತ್ತೆ ಮೈದಾನಕ್ಕೆ ಮರಳಿದ ಶ್ರೇಯಸ್ ಅಯ್ಯರ್ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಂಗಳೂರನ್ನು ರಾಷ್ಟ್ರ ರಾಜಧಾನಿ ಮಾಡುವಂತೆ ದೆಹಲಿಯ ಯುವತಿ ಆಗ್ರಹ

(ನ್ಯೂಸ್‌ ಕಡಬ)com,ಡಿ.26: ದೆಹಲಿಯ ಮಹಿಳೆಯೊಬ್ಬರು ಬೆಂಗಳೂರನ್ನು ದೇಶದ ರಾಜಧಾನಿಯಾಗಿ ಮಾಡಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರು ಉತ್ತಮ ಗುಣಮಟ್ಟದ ಜೀವನವನ್ನು ನೀಡುತ್ತದೆ. ವಾಯುಗುಣಮಟ್ಟ, ಸುರಕ್ಷತೆ, ರಸ್ತೆ ವ್ಯವಸ್ಥೆ- ಎಲ್ಲ ದೃಷ್ಟಿಯಿಂದಲೂ ದೆಹಲಿಗಿಂತ ಬೆಂಗಳೂರೇ ರಾಜಧಾನಿಯಾಗಲು ಅರ್ಹವಾಗಿದೆ ಎಂದು ಯುವತಿಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಹಂಚಿಕೊಂಡಿದ್ದಾರೆ. ಈ ವಿಡಿಯೊ ಭಾರೀ ವೈರಲ್ ಆಗಿದ್ದು, ಪರ-ವಿರೋಧ ಚರ್ಚೆಗಳಿಗೆ ಗ್ರಾಸವಾಗಿದೆ. ಸಮೃದ್ಧಿ ಮಖಿಜಾ ಎನ್ನುವ ದೆಹಲಿ ಮೂಲಕ ಯುವತಿ ಅಲ್ಲಿನ ಜೀವನದಿಂದ ಬೇಸತ್ತು 2 ತಿಂಗಳ ಹಿಂದೆ ಬೆಂಗಳೂರಿಗೆ ಸ್ಥಳಾಂತರಗೊಂಡಿದ್ದಾರೆ. ಬೆಂಗಳೂರಿನ ಉತ್ತಮ

ಬೆಂಗಳೂರನ್ನು ರಾಷ್ಟ್ರ ರಾಜಧಾನಿ ಮಾಡುವಂತೆ ದೆಹಲಿಯ ಯುವತಿ ಆಗ್ರಹ Read More »

ಕರಾವಳಿ
Scroll to Top