60 ದಿನಗಳ ಬಳಿಕ ಮತ್ತೆ ಮೈದಾನಕ್ಕೆ ಮರಳಿದ ಶ್ರೇಯಸ್ ಅಯ್ಯರ್

(ನ್ಯೂಸ್‌ ಕಡಬ)com,ಡಿ.26: ಭಾರತ ಏಕದಿನ ಕ್ರಿಕೆಟ್ ತಂಡದ ಉಪನಾಯಕ ಶ್ರೇಯಸ್ ಅಯ್ಯರ್ ಸುಮಾರು 60 ದಿನಗಳ ಬಳಿಕ ಮತ್ತೆ ಮೈದಾನಕ್ಕೆ ಮರಳಿದ್ದಾರೆ. ಗಾಯದಿಂದ ಚೇತರಿಸಿಕೊಂಡಿರುವ ಅಯ್ಯರ್ ಇದೀಗ ಬೆಂಗಳೂರಿನ ಸಿಒಇ ಮೈದಾನದಲ್ಲಿ ನೆಟ್ಸ್ ಅಭ್ಯಾಸ ಆರಂಭಿಸಿದ್ದಾರೆ. ಅಕ್ಟೋಬರ್ 25ರಂದು ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಅಯ್ಯರ್ ಗಾಯಗೊಂಡಿದ್ದರು. ಹರ್ಷಿತ್ ರಾಣಾ ಎಸೆತದಲ್ಲಿ ಅಲೆಕ್ಸ್ ಕ್ಯಾರಿ ಹೊಡೆದ ಭರ್ಜರಿ ಶಾಟ್‌ಗೆ ಬ್ಯಾಕ್‌ವರ್ಡ್ ಪಾಯಿಂಟ್‌ನಲ್ಲಿ ನಿಂತಿದ್ದ ಅಯ್ಯರ್ ವೇಗವಾಗಿ ಓಡಿ ಡೈವಿಂಗ್ ಕ್ಯಾಚ್ ಹಿಡಿದಿದ್ದರು. ಈ […]

60 ದಿನಗಳ ಬಳಿಕ ಮತ್ತೆ ಮೈದಾನಕ್ಕೆ ಮರಳಿದ ಶ್ರೇಯಸ್ ಅಯ್ಯರ್ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಂಗಳೂರನ್ನು ರಾಷ್ಟ್ರ ರಾಜಧಾನಿ ಮಾಡುವಂತೆ ದೆಹಲಿಯ ಯುವತಿ ಆಗ್ರಹ

(ನ್ಯೂಸ್‌ ಕಡಬ)com,ಡಿ.26: ದೆಹಲಿಯ ಮಹಿಳೆಯೊಬ್ಬರು ಬೆಂಗಳೂರನ್ನು ದೇಶದ ರಾಜಧಾನಿಯಾಗಿ ಮಾಡಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರು ಉತ್ತಮ ಗುಣಮಟ್ಟದ ಜೀವನವನ್ನು ನೀಡುತ್ತದೆ. ವಾಯುಗುಣಮಟ್ಟ, ಸುರಕ್ಷತೆ, ರಸ್ತೆ ವ್ಯವಸ್ಥೆ- ಎಲ್ಲ ದೃಷ್ಟಿಯಿಂದಲೂ ದೆಹಲಿಗಿಂತ ಬೆಂಗಳೂರೇ ರಾಜಧಾನಿಯಾಗಲು ಅರ್ಹವಾಗಿದೆ ಎಂದು ಯುವತಿಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಹಂಚಿಕೊಂಡಿದ್ದಾರೆ. ಈ ವಿಡಿಯೊ ಭಾರೀ ವೈರಲ್ ಆಗಿದ್ದು, ಪರ-ವಿರೋಧ ಚರ್ಚೆಗಳಿಗೆ ಗ್ರಾಸವಾಗಿದೆ. ಸಮೃದ್ಧಿ ಮಖಿಜಾ ಎನ್ನುವ ದೆಹಲಿ ಮೂಲಕ ಯುವತಿ ಅಲ್ಲಿನ ಜೀವನದಿಂದ ಬೇಸತ್ತು 2 ತಿಂಗಳ ಹಿಂದೆ ಬೆಂಗಳೂರಿಗೆ ಸ್ಥಳಾಂತರಗೊಂಡಿದ್ದಾರೆ. ಬೆಂಗಳೂರಿನ ಉತ್ತಮ

ಬೆಂಗಳೂರನ್ನು ರಾಷ್ಟ್ರ ರಾಜಧಾನಿ ಮಾಡುವಂತೆ ದೆಹಲಿಯ ಯುವತಿ ಆಗ್ರಹ Read More »

ಕರಾವಳಿ

ದೆಹಲಿ: ಮತ್ತೆ ಅತೀ ಕಳಪೆ ಶ್ರೇಣಿಗೆ ಇಳಿದ ವಾಯುಗುಣಮಟ್ಟ

(ನ್ಯೂಸ್‌ ಕಡಬ)com,ಡಿ.26: ವಾರದ ಆರಂಭದಲ್ಲಿ ಸ್ವಲ್ಪ ಸುಧಾರಣೆ ಕಂಡಿದ್ದ ದೆಹಲಿಯ ಗಾಳಿಯ ಗುಣಮಟ್ಟ ಶನಿವಾರ ಮತ್ತೆ ಹದಗೆಟ್ಟಿದ್ದು, ನಗರದ ಹಲವಾರು ಭಾಗಗಳು ಮಾಲಿನ್ಯ ಮಟ್ಟವನ್ನು ‘ತುಂಬಾ ಕಳಪೆ’ ಮತ್ತು ‘ತೀವ್ರ’ ವರ್ಗಗಳಲ್ಲಿ ದಾಖಲಿಸಿವೆ. ಇದರಿಂದಾಗಿ ವಾತಾವರಣದಲ್ಲಿ ಕನಿಷ್ಠ ತಾಪಮಾನ 7.7 ಡಿಗ್ರಿ ಸೆಂಟಿಗ್ರೇಡ್‌ಗೆ ಸಾಧಾರಣ ಏರಿಕೆಯಾಗಿದೆ. ಸೋಮವಾರದದವರೆಗೆ ತಾಪಮಾನವು 5ರಿಂದ 8 ಡಿಗ್ರಿ ಸೆಂಟಿಗ್ರೇಡ್‌ವರೆಗೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ (CPCB) ದತ್ತಾಂಶದ ಪ್ರಕಾರ, ಧೌಲಾ ಕುವಾನ್‌ನಲ್ಲಿ ಗಾಳಿಯ ಗುಣಮಟ್ಟವು 252

ದೆಹಲಿ: ಮತ್ತೆ ಅತೀ ಕಳಪೆ ಶ್ರೇಣಿಗೆ ಇಳಿದ ವಾಯುಗುಣಮಟ್ಟ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮತ್ತೆ ಏರಿಕೆಗೊಂಡ ಚಿನ್ನದ ದರ-ಇಂದಿನ ದರ ಎಷ್ಟಿದೆ ಚೆಕ್ ಮಾಡಿ

(ನ್ಯೂಸ್‌ ಕಡಬ)com,ಡಿ.26: ಚಿನ್ನದ ಬೆಲೆಯಲ್ಲಿ ಇಂದೂ ಸಹ ಭಾರೀ ಏರಿಕೆ ಕಂಡು ಬಂದಿದೆ. 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 110 ರೂ. ಏರಿಕೆ ಕಂಡು ಬಂದಿದ್ದು, ಬೆಲೆ 12,945 ರೂ. ಆಗಿದೆ. 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ 120 ರೂ. ಏರಿಕೆ ಕಂಡು ಬಂದು 14,122 ರೂ . ಆಗಿದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,03,560 ಆದರೆ, 10 ಗ್ರಾಂಗೆ ನೀವು 1,29,450 ರೂ. ಮತ್ತು 100 ಗ್ರಾಂಗೆ

ಮತ್ತೆ ಏರಿಕೆಗೊಂಡ ಚಿನ್ನದ ದರ-ಇಂದಿನ ದರ ಎಷ್ಟಿದೆ ಚೆಕ್ ಮಾಡಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಮುಂದುವರಿದ ಚಳಿ

(ನ್ಯೂಸ್‌ ಕಡಬ)com,ಡಿ.26: ರಾಜ್ಯದಲ್ಲಿ ಮಾಗಿಚಳಿಯ ತೀವ್ರತೆ ಮುಂದುವರೆದಿದ್ದು, ಬೀದರ್‌ನಲ್ಲಿ ಕನಿಷ್ಠ ತಾಪಮಾನ 6.3 ಡಿ.ಸೆಂ.ನಷ್ಟು ದಾಖಲಾಗಿದೆ.ನಿನ್ನೆಯಿಂದೀಚೆಗೆ ಕನಿಷ್ಠ ತಾಪಮಾನದಲ್ಲಿ ಅಲ್ಪ ಏರಿಕೆ ಕಂಡುಬಂದಿದೆ. ಆದರೆ ವಾಡಿಕೆಗಿಂತಲೂ ಹೆಚ್ಚು ಚಳಿ ಕಂಡುಬರುತ್ತಿದೆ. 29 ರಿಂದ ಮೂರ್ನಾಲ್ಕು ದಿನಗಳ ಕಾಲ ಕನಿಷ್ಠ ತಾಪಮಾನದಲ್ಲಿ ಅಲ್ಪ ಹೆಚ್ಚಳ ಕಂಡುಬರಲಿದೆ. ಆದರೆ ಶೀತ ಗಾಳಿ ಮಾತ್ರ ಮುಂದುವರೆಯಲಿದೆ. ಇದರಿಂದ ಹಗಲು-ರಾತ್ರಿ ಎನ್ನದೆ ಚಳಿ ಜನರನ್ನು ಕಾಡತೊಡಗಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ, ರಾಜ್ಯದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಕನಿಷ್ಠ

ರಾಜ್ಯದಲ್ಲಿ ಮುಂದುವರಿದ ಚಳಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಸರಗೋಡು: ರೈಲು ಬಡಿದು ಕೊಡಗು ನಿವಾಸಿ ಮೃತ್ಯು

(ನ್ಯೂಸ್‌ ಕಡಬ)com,ಡಿ.26: ರೈಲು ಬಡಿದು ಕೊಡಗು ನಿವಾಸಿಯೋರ್ವ ಮೃತಪಟ್ಟ ಘಟನೆ ಶುಕ್ರವಾರ ಮಧ್ಯಾಹ್ನ ಕಾಸರಗೋಡು ನಿಲ್ದಾಣದಲ್ಲಿ ನಡೆದಿದೆ. ಕೊಡಗು ನಿವಾಸಿ ರಾಜೇಶ್ (35) ಮೃತಪಟ್ಟವರು. ರೈಲಿನಿಂದಿಳಿದು ಹಳಿಯ ಮೂಲಕ ಅಡ್ಡದಾಟಿ ಫ್ಲಾಟ್ ಫೋರ್ಮ್ ಹತ್ತಲು ಯತ್ನಿಸುತ್ತಿದ್ದಾಗ ಗೂಡ್ಸ್ ರೈಲು ಬಡಿದು ಘಟನೆ ನಡೆದಿದೆ. ಅಫಘಾತಕ್ಕೀಡಾದ ವ್ಯಕ್ತಿಯ ತಲೆ ಸಂಪೂರ್ಣ ಜಜ್ಜಿ ಹೋಗಿದೆ. ಮೃತದೇಹ ಧರಿಸಿದ್ದ ಅಂಗಿಯ ಜೇಬಿನಿಂದ ದೊರೆತ ಆಧಾರ್ ಕಾರ್ಡಿನಲ್ಲಿ ಮಾಹಿತಿಯಂತೆ ಮೃತ ವ್ಯಕ್ತಿಯನ್ನು ಗುರುತಿಸಲಾಗಿದೆ. ಮೃತ ಶರೀರದ ಅವಶೇಷಗಳನ್ನು ಸಂಗ್ರಹಿಸಿ ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಇರಿಸಲಾಗಿದೆ.

ಕಾಸರಗೋಡು: ರೈಲು ಬಡಿದು ಕೊಡಗು ನಿವಾಸಿ ಮೃತ್ಯು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ನೆಟ್ಟಣ: ಬಾರ್ ಮಾಲಕರಿಗೆ ಲಕ್ಷಾಂತರ ರೂಪಾಯಿ ವಂಚಿಸಿ ಸಿಬ್ಬಂದಿ ಪರಾರಿ-ಪ್ರಕರಣ ದಾಖಲು

(ನ್ಯೂಸ್‌ ಕಡಬ)com,ಡಿ.26:  ವ್ಯವಹಾರದಲ್ಲಿ ವಂಚಿಸಿ ಬಾರ್ ಸಿಬ್ಬಂದಿಯೋರ್ವ ಪರಾರಿಯಾಗಿರುವ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಳಿನೆಲೆ ಗ್ರಾಮದ ವಿಶಾಲ್ ಸ್ಟೀಫನ್ (25) ಎಂಬವರು ಠಾಣೆಗೆ ದೂರು ನೀಡಿದ್ದಾರೆ. ಸ್ಟೀಫನ್ ಅವರ ತಾಯಿ ನೆಟ್ಟಣ ಎಂಬಲ್ಲಿ ಬಾರ್ ಹೊಂದಿದ್ದು, ಬಾರ್ ನಲ್ಲಿ ಕಡಬದ ಹರ್ಷಿತ್ ಬಿ.ಕೆ. ಎಂಬಾತ ಸುಮಾರು 7 ವರ್ಷಗಳಿಂದ ಕೆಲಸ ಮಾಡುತ್ತಿದ್ದ. ಆತನೇ ನಿತ್ಯದ ಹಣಕಾಸಿನ ವ್ಯವಹಾರ, ಸ್ಟಾಕ್ ನಿರ್ವಹಣೆ ಹಾಗೂ ಮೇಲ್ವಿಚಾರಣೆ ನಿರ್ವಹಿಸುತ್ತಿದ್ದ. ಡಿ.21ರಂದು ಸ್ಟೀಫನ್ ಅವರು ಬಾರಿನ ವಹಿವಾಟು ಬಗ್ಗೆ

ನೆಟ್ಟಣ: ಬಾರ್ ಮಾಲಕರಿಗೆ ಲಕ್ಷಾಂತರ ರೂಪಾಯಿ ವಂಚಿಸಿ ಸಿಬ್ಬಂದಿ ಪರಾರಿ-ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸಿರಿಯಾ: ಮಸೀದಿಯಲ್ಲಿ ಭೀಕರ ಸ್ಪೋಟ-8 ಮಂದಿ ಮೃತ್ಯು, 20 ಕ್ಕೂ ಹೆಚ್ಚು ಮಂದಿಗೆ ತೀವ್ರ ಗಾಯ

(ನ್ಯೂಸ್‌ ಕಡಬ)com,ಡಿ.26: ಸಿರಿಯಾದ ಹೋಮ್ಸ್ ನಗರದ ಮಸೀದಿಯೊಂದರಲ್ಲಿ ಪ್ರಾರ್ಥನೆಯ ಸಮಯದಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಕನಿಷ್ಠ 8 ಮಂದಿ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸರ್ಕಾರಿ ನಿಯಂತ್ರಣದಲ್ಲಿರುವ ವಾಡಿ ಅಲ್-ದಹಾಬ್ ಪ್ರದೇಶದ ಇಮಾಮ್ ಅಲಿ ಬಿನ್ ಅಬಿ ತಾಲಿಬ್ ಮಸೀದಿಯೊಳಗೆ ಸ್ಫೋಟ ಸಂಭವಿಸಿದೆ ಎಂದು ಸಿರಿಯನ್ ಅರಬ್ ಸುದ್ದಿ ಸಂಸ್ಥೆ (SANA) ವರದಿ ಮಾಡಿದೆ. ಪ್ರಾರ್ಥನೆಯಲ್ಲಿ ತೊಡಗಿದ್ದ ಜನರ ನಡುವೆ ಸ್ಫೋಟ ಸಂಭವಿಸಿದ್ದರಿಂದ ಹೆಚ್ಚಿನ ಆತಂಕ, ಗೊಂದಲ ಉಂಟಾಗಿದೆ. ಸ್ಫೋಟದ ತಕ್ಷಣವೇ ತುರ್ತು ಪ್ರತಿಕ್ರಿಯಾ ತಂಡಗಳು

ಸಿರಿಯಾ: ಮಸೀದಿಯಲ್ಲಿ ಭೀಕರ ಸ್ಪೋಟ-8 ಮಂದಿ ಮೃತ್ಯು, 20 ಕ್ಕೂ ಹೆಚ್ಚು ಮಂದಿಗೆ ತೀವ್ರ ಗಾಯ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ರಾತ್ರಿ ವೇಳೆ ವಾಹನ ಸಂಚಾರಕ್ಕೆ ಬ್ರೇಕ್-ಕೇಂದ್ರಕ್ಕೆ ಪತ್ರ ಬರೆಯಲು ಚಿಂತನೆ

(ನ್ಯೂಸ್‌ ಕಡಬ)com,ಡಿ.26: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಬಳಿ ಸಂಭವಿಸಿದ ಬಸ್ ಅಪಘಾತ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಲಾರಿ ಡಿಕ್ಕಿ ಹೊಡೆದು ಬಸ್‌ ಬೆಂಕಿ ಹೊತ್ತಿಕೊಂಡು ಉರಿದು 7 ಮಂದಿ ಸಜೀವ ದಹನಗೊಂಡಿದ್ದ ಈ ದುರಂತದ ಬೆನ್ನಲ್ಲೇ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ವಾಹನಗಳ ರಾತ್ರಿ ಸಂಚಾರದ ಬಗ್ಗೆ ಕೇಂದ್ರಕ್ಕೆ ಪತ್ರ ಬರೆಯಲು ಮುಂದಾಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ರಾತ್ರಿ ಸಮಯದಲ್ಲಿ ಅಪಘಾತಗಳು ಹೆಚ್ಚಾಗಿ ನಡೆಯುತ್ತಿವೆ. ಇದಕ್ಕೆ ಪ್ರಮುಖ ಕಾರಣ ಚಾಲಕರು ನಿದ್ರೆ ಮಂಪರಿನಲ್ಲಿ ವಾಹನ ಚಾಲನೆ ಮಾಡುತ್ತಿರೋದು.

ರಾತ್ರಿ ವೇಳೆ ವಾಹನ ಸಂಚಾರಕ್ಕೆ ಬ್ರೇಕ್-ಕೇಂದ್ರಕ್ಕೆ ಪತ್ರ ಬರೆಯಲು ಚಿಂತನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ: ಬೈರತಿ ಬಸವರಾಜ್ಗೆ ಬಿಗ್ ರಿಲೀಫ್!

(ನ್ಯೂಸ್‌ ಕಡಬ)com,ಡಿ.26: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನದ ಭೀತಿ ಎದುರಿಸುತ್ತಿದ್ದ ಶಾಸಕ ಬೈರತಿ ಬಸವರಾಜ್‌ಗೆ ಹೈಕೋರ್ಟ್‌ನಿಂದ ದೊಡ್ಡ ರಿಲೀಫ್ ಸಿಕ್ಕಿದೆ. ಪ್ರಕರಣ ಸಂಬಂಧ ಹೈಕೋರ್ಟ್ ಏಕಸದಸ್ಯ ಪೀಠವು ಷರತ್ತುಬದ್ಧ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ನ್ಯಾ. ಬಿ. ಬಸವರಾಜ ಅವರಿದ್ದ ಪೀಠ, ಶಾಸಕ ಬೈರತಿ ಬಸವರಾಜ್ ಪರ ವಾದ ಮಂಡಿಸಿದ ವಕೀಲ ಸಂದೇಶ್ ಚೌಟ ಅವರ ವಾದವನ್ನು ಪರಿಗಣಿಸಿ, ಬಂಧನವಾದರೆ ತಕ್ಷಣವೇ ಬಿಡುಗಡೆ ಮಾಡುವಂತೆ ಮಧ್ಯಂತರ ಆದೇಶ ನೀಡಿದೆ. ವಕೀಲ ಸಂದೇಶ್ ಚೌಟ

ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ: ಬೈರತಿ ಬಸವರಾಜ್ಗೆ ಬಿಗ್ ರಿಲೀಫ್! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top