ಮಾಜಿ ಪ್ರಧಾನಿ ವಾಜಪೇಯಿ ಜನ್ಮ ದಿನಾಚರಣೆ : ರಾಷ್ಟ್ರಪತಿ, ಪ್ರಧಾನಿ ಸೇರಿ ಗಣ್ಯರಿಂದ ನಮನ

(ನ್ಯೂಸ್‌ ಕಡಬ)com,ಡಿ.25 ದೆಹಲಿ: ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ 101 ನೇ ಜನ್ಮ ದಿನಾಚರಣೆಯಂದು ಅವರ ಸ್ಮಾರಕ ಸದೈವ್‌ ಅಟಲ್‌‍ನಲ್ಲಿ ನಡೆದ ಪ್ರಾರ್ಥನಾ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಸಿ ಪಿ ರಾಧಾಕೃಷ್ಣನ್‌ ಮತ್ತು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು. ಮಾಜಿ ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು, ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ, ಕೇಂದ್ರ ಸಚಿವರಾದ ಜೆ ಪಿ ನಡ್ಡಾ, ನಿರ್ಮಲಾ ಸೀತಾರಾಮನ್‌‍, ಎನ್‌ಡಿಎ ಮಿತ್ರಪಕ್ಷ ಜೆಡಿ-ಯು ನಾಯಕ […]

ಮಾಜಿ ಪ್ರಧಾನಿ ವಾಜಪೇಯಿ ಜನ್ಮ ದಿನಾಚರಣೆ : ರಾಷ್ಟ್ರಪತಿ, ಪ್ರಧಾನಿ ಸೇರಿ ಗಣ್ಯರಿಂದ ನಮನ Read More »

ರಾಷ್ಟ್ರೀಯ ನ್ಯೂಸ್

ದಿನದಿಂದ ದಿನಕ್ಕೆ ಏರಿಕೆ ಕಂಡು ಬರುತ್ತಿರುವ ಚಿನ್ನದ ಬೆಲೆ- ಇಂದಿನ ದರ ಎಷ್ಟಿದೆ ಚೆಕ್ ಮಾಡಿ

(ನ್ಯೂಸ್‌ ಕಡಬ)com,ಡಿ.25 ದೆಹಲಿ: ಚಿನ್ನದ ಬೆಲೆಯಲ್ಲಿ ಇಂದೂ ಸಹ ಏರಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 30 ರೂ. ಏರಿಕೆ ಕಂಡು ಬಂದಿದ್ದು, ಬೆಲೆ 12,765 ರೂ. ಆಗಿದೆ. 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ 32 ರೂ. ಏರಿಕೆಯಾಗಿ 13,925 ರೂ. ಆಗಿದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,02,120 ರೂ. ಇದ್ದರೆ, 10 ಗ್ರಾಂಗೆ 1,27,650 ರೂ. ಹಾಗೂ 100 ಗ್ರಾಂಗೆ ನೀವು

ದಿನದಿಂದ ದಿನಕ್ಕೆ ಏರಿಕೆ ಕಂಡು ಬರುತ್ತಿರುವ ಚಿನ್ನದ ಬೆಲೆ- ಇಂದಿನ ದರ ಎಷ್ಟಿದೆ ಚೆಕ್ ಮಾಡಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪ್ರಧಾನಮಂತ್ರಿ ಮೋದಿ ಕ್ಯಾಥೆಡ್ರಲ್ ಚರ್ಚ್‌ನಲ್ಲಿ ಕ್ರಿಸ್‌ಮಸ್ ಪ್ರಾರ್ಥನೆಯಲ್ಲಿ ಭಾಗಿ

(ನ್ಯೂಸ್‌ ಕಡಬ)com,ಡಿ.25 ದೆಹಲಿ: ದೆಹಲಿಯ ‘ಕ್ಯಾಥೆಡ್ರಲ್ ಚರ್ಚ್ ಆಫ್ ದಿ ರಿಡೆಂಪ್ಶನ್‌’ನಲ್ಲಿ ಕ್ರಿಸ್‌ಮಸ್ ಹಬ್ಬದ ಅಂಗವಾಗಿ ಆಯೋಜಿಸಲಾದ ಸಾಮೂಹಿಕ ಪ್ರಾರ್ಥನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದರು. ಕಾರ್ಯಕ್ರಮದ ವೇಳೆ ದೆಹಲಿಯ ಬಿಷಪ್ ಡಾ. ಪಾಲ್ ಸ್ವರೂಪ್ ಅವರು ಪ್ರಧಾನ ಮಂತ್ರಿಯವರಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಶಾಂತಿ, ಸಹೋದರತ್ವ ಮತ್ತು ಸೌಹಾರ್ದತೆಯ ಸಂದೇಶವನ್ನು ಸಾರುವ ಈ ಪ್ರಾರ್ಥನಾ ಸಭೆಯಲ್ಲಿ ವಿವಿಧ ಗಣ್ಯರು ಭಾಗವಹಿಸಿದ್ದರು. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಎಕ್ಸ್ ಮೂಲಕ ವಿಡಿಯೋ ಸಂದೇಶ ಹಂಚಿಕೊಂಡು, “ಕ್ರಿಸ್‌ಮಸ್

ಪ್ರಧಾನಮಂತ್ರಿ ಮೋದಿ ಕ್ಯಾಥೆಡ್ರಲ್ ಚರ್ಚ್‌ನಲ್ಲಿ ಕ್ರಿಸ್‌ಮಸ್ ಪ್ರಾರ್ಥನೆಯಲ್ಲಿ ಭಾಗಿ Read More »

ರಾಷ್ಟ್ರೀಯ ನ್ಯೂಸ್

ಚಿತ್ರದುರ್ಗ ಬಸ್ ದುರಂತ: ಮೃತರ ಕುಟುಂಬಕ್ಕೆ ರೂ. 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

(ನ್ಯೂಸ್‌ ಕಡಬ)com,ಡಿ.25: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಕೇಂದ್ರ ಸರ್ಕಾರ ತಲಾ ರೂ. 2 ಲಕ್ಷ ಪರಿಹಾರ ಘೋಷಿಸಿದೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಸಂತಾಪ ಸೂಚಿಸಿದ್ದು, ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ ನೆರವು ನೀಡುವುದಾಗಿ ತಿಳಿಸಿದ್ದಾರೆ. ಪ್ರಧಾನಿ ಕಾರ್ಯಾಲಯವು ಎಕ್ಸ್ ಮೂಲಕ ಮಾಹಿತಿ ಹಂಚಿಕೊಂಡಿದ್ದು, “ಕರ್ನಾಟಕದ ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಾಗಿರುವುದು ಅತ್ಯಂತ ದುಃಖಕರ. ತಮ್ಮ

ಚಿತ್ರದುರ್ಗ ಬಸ್ ದುರಂತ: ಮೃತರ ಕುಟುಂಬಕ್ಕೆ ರೂ. 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಂಪಾಜೆ: ಬಾವಿಗೆ ಬಿದ್ದ ಮಹಿಳೆಯನ್ನು ರಕ್ಷಿಸಿದ ರಿಕ್ಷಾಚಾಲಕ

(ನ್ಯೂಸ್‌ ಕಡಬ)com,ಡಿ.25: ಸಂಪಾಜೆ ಗ್ರಾಮದ ಕಲ್ಲುಗುಂಡಿ ಕೈಪಡ್ಕ ಎಂಬಲ್ಲಿ ಆಕಸ್ಮಿಕವಾಗಿ ಬಾವಿಗೆ ಬಿದ್ದ ಮಹಿಳೆಯೊಬ್ಬರನ್ನು ಆಟೋ ಚಾಲಕ ಗುರುಪ್ರಕಾಶ್ ಅವರು ರಕ್ಷಿಸಿದ್ದಾರೆ. ಮಂಗಳವಾರದಂದು ಕೈಪಡ್ಕದಲ್ಲಿ ಮಹಿಳೆಯೊಬ್ಬರು ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದರು. ಈ ಸಂದರ್ಭದಲ್ಲಿ ಅದೇ ರಸ್ತೆಯಲ್ಲಿ ಆಟೋ ಚಾಲನೆ ಮಾಡಿಕೊಂಡು ಹೋಗುತ್ತಿದ್ದ ಗುರುಪ್ರಕಾಶ್ ಅವರಿಗೆ ವಿಷಯ ತಿಳಿದಿದೆ. ಕೂಡಲೇ ಕಾರ್ಯಪ್ರವೃತ್ತರಾದ ಅವರು ಬಾವಿಗೆ ಜಿಗಿದು, ಸ್ಥಳೀಯರ ಸಹಾಯದೊಂದಿಗೆ ಮಹಿಳೆಯನ್ನು ಸುರಕ್ಷಿತವಾಗಿ ಮೇಲೆತ್ತಿದ್ದಾರೆ. ಬಳಿಕ ಮಹಿಳೆಯನ್ನು ಚಿಕಿತ್ಸೆಗಾಗಿ ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುರುಪ್ರಕಾಶ್ ಅವರ ಸಮಯಪ್ರಜ್ಞೆಗೆ, ಅವರ ಧೈರ್ಯಕ್ಕೆ

ಸಂಪಾಜೆ: ಬಾವಿಗೆ ಬಿದ್ದ ಮಹಿಳೆಯನ್ನು ರಕ್ಷಿಸಿದ ರಿಕ್ಷಾಚಾಲಕ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಡಬ ತಾಲೂಕು ಪತ್ರಕರ್ತ ಸಂಘದ ಅಧ್ಯಕ್ಷರಾಗಿ ಬಾಲಕೃಷ್ಣ ಕೊಯಿಲ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಡಿ.25. ಕಡಬ ತಾಲೂಕು ಕಾರ್ಯನಿರತ ಪತ್ರಕರ್ತ ಸಂಘದ 2025–28ನೇ ಸಾಲಿನ ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ಕೆ.ಎಸ್. ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಚೆನ್ನಾವರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಲೋಕೇಶ್ ಬಿ.ಎನ್., ಕಾರ್ಯದರ್ಶಿಯಾಗಿ ಸುಧಾಕರ ಆಚಾರ್ಯ, ಕೋಶಾಧಿಕಾರಿಯಾಗಿ ಪ್ರವೀಣ್ ರಾಜ್ ಅವರು ಆಯ್ಕೆಯಾಗಿದ್ದಾರೆ. ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ವಿಜಯ ಕುಮಾರ್, ರತ್ನಾಕರ, ಹರೀಶ್ ಬಿ., ನಾಗರಾಜ್ ಎನ್.ಕೆ., ಸ್ವಾತಿ ಬಾಳ್ತಿಲ್ಲಾಯ ಕೆ.ವಿ. ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕಡಬ ತಾಲೂಕು ಪತ್ರಕರ್ತ ಸಂಘದ ಅಧ್ಯಕ್ಷರಾಗಿ ಬಾಲಕೃಷ್ಣ ಕೊಯಿಲ ಆಯ್ಕೆ Read More »

ಕರ್ನಾಟಕ

ಬಂಟ್ವಾಳ: ಹಿಟ್ & ರನ್ ಪ್ರಕರಣ-ಆರೋಪಿ ರಿಕ್ಷಾ ಚಾಲಕ ಅರೆಸ್ಟ್

(ನ್ಯೂಸ್‌ ಕಡಬ)com,ಡಿ.25: ಬಂಟ್ವಾಳದಲ್ಲಿ ಸ್ಕೂಟರ್ ಒಂದಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ರಿಕ್ಷಾವನ್ನು ಬಂಟ್ವಾಳ ಟ್ರಾಫಿಕ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ರಾಮಲ್ ಕಟ್ಟೆ ನಿವಾಸಿ ಉಸ್ಮಾನ್ ಎಂಬವರ ಸ್ಕೂಟರ್ ಗೆ ಅಪರಿಚಿತ ರಿಕ್ಷಾ ಡಿಕ್ಕಿ ಹೊಡೆದು ಬಳಿಕ ಪರಾರಿಯಾಗಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದರು. ಆದರೆ ಎರಡು ಹಿಟ್ ರನ್ ಆಗಿದ್ದ ರಿಕ್ಷಾ ಪತ್ತೆಯಾಗಿರಲಿಲ್ಲ. ರಿಕ್ಷಾ ಡಿಕ್ಕಿಯಾಗಿ ಪರಾರಿಯಾಗಿರುವುದನ್ನು ಅಲ್ಲಿನ ಸ್ಥಳೀಯರು ನೋಡಿದ್ದಲ್ಲದೆ, ಸಿ.ಸಿ.ಕ್ಯಾಮರಾದಲ್ಲಿ

ಬಂಟ್ವಾಳ: ಹಿಟ್ & ರನ್ ಪ್ರಕರಣ-ಆರೋಪಿ ರಿಕ್ಷಾ ಚಾಲಕ ಅರೆಸ್ಟ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಚಿತ್ರದುರ್ಗ: ಭೀಕರ ರಸ್ತೆ ಅಪಘಾತ; ಬಸ್-ಲಾರಿ ಡಿಕ್ಕಿ, 17 ಮಂದಿ ಮೃತ್ಯು

(ನ್ಯೂಸ್‌ ಕಡಬ)com,ಡಿ.25: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಸಮೀಪ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕನಿಷ್ಠ 17 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರುದಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಸೀಬರ್ಡ್ ಸ್ಲೀಪರ್ ಕೋಚ್ ಬಸ್‌ಗೆ ಎದುರಿನಿಂದ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ, ಬಸ್ ಬೆಂಕಿ ಹೊತ್ತಿಕೊಂಡು ಸಂಪೂರ್ಣವಾಗಿ ಸುಟ್ಟು ಹೋಗಿದೆ. ಅಪಘಾತದ ವೇಳೆ ಬಸ್‌ನಲ್ಲಿದ್ದ ಹಲವರು ಬೆಂಕಿಯಲ್ಲಿ ಸಿಲುಕಿ ಮೃತಪಟ್ಟಿದ್ದಾರೆ. ಘಟನೆ ಸಂಭವಿಸಿದ ತಕ್ಷಣ ಬಸ್ ಚಾಲಕ ಮತ್ತು ನಿರ್ವಾಹಕರು ಬಸ್‌ನಿಂದ ಹೊರಗೆ ಜಿಗಿದು

ಚಿತ್ರದುರ್ಗ: ಭೀಕರ ರಸ್ತೆ ಅಪಘಾತ; ಬಸ್-ಲಾರಿ ಡಿಕ್ಕಿ, 17 ಮಂದಿ ಮೃತ್ಯು Read More »

ಕರ್ನಾಟಕ

ಭಾರತದ ವಿಮಾನಯಾನ ಮಾರುಕಟ್ಟೆಗೆ ಅಲ್ ಹಿಂದ್ ಏರ್ ಮತ್ತು ಫ್ಲೈಎಕ್ಸ್ಪ್ರೆಸ್ ಎಂಟ್ರಿ

(ನ್ಯೂಸ್‌ ಕಡಬ)com,ಡಿ.25: ಇತ್ತೀಚೆಗಷ್ಟೇ ಶಂಖ್ ಏರ್ ಸಂಸ್ಥೆಗೆ ವಿಮಾನ ಹಾರಾಟ ಸೇವೆಗೆ ಅನುಮತಿಸಿದ್ದ ಕೇಂದ್ರ ಸರ್ಕಾರ ಇದೀಗ ಇನ್ನೂ ಎರಡು ಸಂಸ್ಥೆಗಳಿಗೆ ನಿರಾಕ್ಷೇಪಣಾ ಪತ್ರ (ಎನ್‌ಒಸಿ) ಕೊಟ್ಟಿದೆ ಕೇರಳ ಮೂಲದ ಅಲ್ ಹಿಂದ್ ಹಾಗೂ ಹೈದರಾಬಾದ್ ಮೂಲದ ಫ್ಲೈ ಎಕ್ಸ್​ಪ್ರೆಸ್ ಸಂಸ್ಥೆಗಳಿಗೆ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯವು ಎನ್‌ಒಸಿ ನೀಡಿದೆ. ಈ ಹಿನ್ನೆಲೆ ಭಾರತದ ನಾಗರಿಕ ವಿಮಾನಯಾನ ಮಾರುಕಟ್ಟೆಯಲ್ಲಿ ಪ್ರಾಬಲ್ಯವನ್ನು ಹೊಂದಿರುವ ಇಂಡಿಗೋ ಮತ್ತು ಏರ್ ಇಂಡಿಯಾಗೆ ಹೊಡೆತ ಬೀಳುವ ಸಾಧ್ಯತೆ ಇದೆ. ಈ ಬಗ್ಗೆ ಮಾಹಿತಿ ನೀಡಿ

ಭಾರತದ ವಿಮಾನಯಾನ ಮಾರುಕಟ್ಟೆಗೆ ಅಲ್ ಹಿಂದ್ ಏರ್ ಮತ್ತು ಫ್ಲೈಎಕ್ಸ್ಪ್ರೆಸ್ ಎಂಟ್ರಿ Read More »

ಬ್ರೇಕಿಂಗ್ ನ್ಯೂಸ್

16 ಬೌಂಡರಿ, 15 ಸಿಕ್ಸ್ ಸಿಡಿಸಿ ಇತಿಹಾಸ ನಿರ್ಮಿಸಿದ ವೈಭವ್ ಸೂರ್ಯವಂಶಿ

(ನ್ಯೂಸ್‌ ಕಡಬ)com,ಡಿ.24: ರಾಂಚಿಯಲ್ಲಿ ನಡೆಯುತ್ತಿರುವ ವಿಜಯ್ ಹಜಾರೆ ಟೂರ್ನಿಯಲ್ಲಿ ಬಿಹಾರ ತಂಡವನ್ನು ಪ್ರತಿನಿಧಿಸುತ್ತಿರುವ 14 ವರ್ಷದ ವೈಭವ್ ಸೂರ್ಯವಂಶಿ 16 ಬೌಂಡರಿ, 15 ಸಿಕ್ಸ್ ಗಳೊಂದಿಗೆ ವೇಗದ ಶತಕ ಸಿಡಿಸಿ ಇತಿಹಾಸ ನಿರ್ಮಿಸಿದ್ದಾರೆ. ಅರುಣಾಚಲ ಪ್ರದೇಶ ವಿರುದ್ಧದ ಪಂದ್ಯದಲ್ಲಿ ಸೂರ್ಯವಂಶಿ ಕೇವಲ 36 ಎಸೆತಗಳಲ್ಲಿ ಶತಕ ಹೊಡೆದರು. ಈ ಮೂಲಕ ಲಿಸ್ಟ್ ಎ ಕ್ರಿಕೆಟ್ ಪಂದ್ಯದಲ್ಲಿ ಅತಿ ವೇಗದ ಶತಕ ಸಿಡಿಸಿದ ಭಾರತದ ಕಿರಿಯ ಆಟಗಾರ ಹಾಗೂ ಅತಿ ವೇಗದಲ್ಲಿ ಶತಕ ಸಿಡಿಸಿದ ಎರಡನೇ ಭಾರತೀಯ ಆಟಗಾರ

16 ಬೌಂಡರಿ, 15 ಸಿಕ್ಸ್ ಸಿಡಿಸಿ ಇತಿಹಾಸ ನಿರ್ಮಿಸಿದ ವೈಭವ್ ಸೂರ್ಯವಂಶಿ Read More »

ಕ್ರೀಡಾ ನ್ಯೂಸ್
Scroll to Top