ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ 15 ಖಾತೆ, 150 ಪೋಸ್ಟ್ ವಿರುದ್ಧ ದೂರು

(ನ್ಯೂಸ್‌ ಕಡಬ)com,ಡಿ.24: ಸಾಮಾಜಿಕ ಜಾಲತಾಣದಲ್ಲಿ ತನ್ನ ವಿರುದ್ಧ ಕೆಟ್ಟ ಕಮೆಂಟ್ ಪೋಸ್ಟ್ ಮಾಡಿದ 15 ಇನ್‌ಸ್ಟಾಗ್ರಾಂ ಖಾತೆ, 150ಕ್ಕೂ ಹೆಚ್ಚು ಕೆಟ್ಟ ಕಮೆಂಟ್ ವಿರುದ್ಧ ದರ್ಶನ್ ಪತ್ನಿ ವಿಜಯಲಕ್ಷ್ಮಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. “ದರ್ಶನ್ ಇದ್ದಾಗ ಯಾರೂ ಮಾತನಾಡುತ್ತಿರಲಿಲ್ಲ. ಈಗ ವೇದಿಕೆ, ಟಿವಿ ಚಾನೆಲ್‌ಗಳಲ್ಲಿ ಮಾತನಾಡುತ್ತಾರೆ. ದರ್ಶನ್ ಇದ್ದಾಗ ಇವರೆಲ್ಲಾ ಇದ್ರೋ? ಇರಲಿಲ್ವೋ” ಎಂದು ದಾವಣಗೆರೆಯಲ್ಲಿ ವಿಜಯಲಕ್ಷ್ಮಿ ಪ್ರಶ್ನಿಸಿದ್ದರು. ವಿಜಯಲಕ್ಷ್ಮಿ ಅವರು ಈ ಹೇಳಿಕೆ ನೀಡಿದ ಬೆನ್ನಲ್ಲೇ ಅವರ ವಿರುದ್ಧ ನಿಂದನೆಗಳ ಪೋಸ್ಟ್ […]

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ 15 ಖಾತೆ, 150 ಪೋಸ್ಟ್ ವಿರುದ್ಧ ದೂರು Read More »

ಬ್ರೇಕಿಂಗ್ ನ್ಯೂಸ್, ಸಿನಿಮಾ

ಮಂಗಳೂರು: ಚಾಲಕನಿಲ್ಲದೇ ಕಾರು ಚಲಿಸಿ, ವಿದ್ಯುತ್ ಕಂಬಕ್ಕೆ ಡಿಕ್ಕಿ- ತಪ್ಪಿದ ಅನಾಹುತ

(ನ್ಯೂಸ್‌ ಕಡಬ) newskadaba.com,ಡಿ.24: ಪಾರ್ಕ್ ಮಾಡಿದ್ದ ಕಾರೊಂದು ಚಾಲಕನಿಲ್ಲದೇ ಸ್ವಯಂಚಾಲಿತವಾಗಿ ಚಲಿಸಿ, ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮಂಗಳೂರು ಜೈಲ್ ರೋಡ್ ನಲ್ಲಿ ನಡೆದಿದೆ. ಮುಂದೆಯೇ ಇಳಿಜಾರು ರಸ್ತೆ ಇದ್ದು, ಸದ್ಯ ಸಂಭಾವ್ಯ ಅಪಾಯ ತಪ್ಪಿದೆ.   ರಸ್ತೆಯಲ್ಲಿ ವಾಹನ ಸಂಚಾರ ಮತ್ತು ಪಾದಚಾರಿಗಳ ಓಡಾಟ ಹೆಚ್ಚಿರುವುದರಿಂದ, ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು. ಆದರೆ ಘಟನೆ ಸಂದರ್ಭ ಕಾರಿನಲ್ಲೂ ಯಾರೂ ಇಲ್ಲದಿರುವುದರಿಂದ ಅಪಾಯ ತಪ್ಪಿದಂತಾಗಿದೆ.

ಮಂಗಳೂರು: ಚಾಲಕನಿಲ್ಲದೇ ಕಾರು ಚಲಿಸಿ, ವಿದ್ಯುತ್ ಕಂಬಕ್ಕೆ ಡಿಕ್ಕಿ- ತಪ್ಪಿದ ಅನಾಹುತ Read More »

ಕರಾವಳಿ

LVM3-M6 ರಾಕೆಟ್ ಉಡಾವಣೆ: ಇಸ್ರೋವನ್ನ ಅಭಿನಂದಿಸಿದ ಪ್ರಧಾನಿ ಮೋದಿ

(ನ್ಯೂಸ್‌ ಕಡಬ) newskadaba.com,ಡಿ.24: ಅಮೆರಿಕಾದ ಸಂವಹನ ಉಪಗ್ರಹ ‘ಬ್ಲೂಬರ್ಡ್ ಬ್ಲಾಕ್-2’ ಅನ್ನು ಇಸ್ರೋದ ಅತ್ಯಂತ ಭಾರವಾದ ಎಲ್‌ವಿಎಂ3-ಎಂ ರಾಕೆಟ್ ನಭಕ್ಕೆ ಯಶಸ್ವಿಯಾಗಿ ಸೇರಿಸಿದೆ. ಇದರ ಬೆನ್ನಲ್ಲೇ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಬ್ಲೂಬರ್ಡ್ -2 ಯಶಸ್ವಿ ಉಡಾವಣೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಶೇರ್ ಮಾಡಿರುವ ಪ್ರಧಾನಿ ಮೋದಿ, “ಇಸ್ರೋ ಸಾಧನೆಯನ್ನು ಶ್ಲಾಘಿಸಿದ್ದಾರೆ. ಇದು ಭಾರತದ ಬಾಹ್ಯಾಕಾಶ ಕ್ಷೇತ್ರದ ಒಂದು ಪ್ರಮುಖ ಸಾಧನೆಯಾಗಿದೆ. ಇದರೊಂದಿಗೆ ದೇಶದ ಅತಿ ಭಾರದ

LVM3-M6 ರಾಕೆಟ್ ಉಡಾವಣೆ: ಇಸ್ರೋವನ್ನ ಅಭಿನಂದಿಸಿದ ಪ್ರಧಾನಿ ಮೋದಿ Read More »

ಬ್ರೇಕಿಂಗ್ ನ್ಯೂಸ್

ರಾಜ್ಯಾದ್ಯಂತ ಸರ್ಕಾರಿ ಶಾಲೆಗಳಲ್ಲಿ 2,200 ಕೊಠಡಿಗಳ ನಿರ್ಮಾಣಕ್ಕೆ ಅನುಮೋದನೆ

(ನ್ಯೂಸ್‌ ಕಡಬ) newskadaba.com,ಡಿ.24: ಪ್ರಸಕ್ತ 2025-26 ನೇ ಸಾಲಿನಲ್ಲಿ ರಾಜ್ಯಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಸುಮಾರು 360.01 ಕೋಟಿ ರೂ. ವೆಚ್ಚದಲ್ಲಿ ಸುಮಾರು 2,200 ತರಗತಿ ಕೊಠಡಿಗಳ ನಿರ್ಮಾಣಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅನುಮತಿ ನೀಡಿ ಆದೇಶಿಸಿದೆ. ಶಾಲಾ ಶಿಕ್ಷಣ ಇಲಾಖೆ ಆಯುಕ್ತರಿಗೆ ಕೊಠಡಿಗಳ ನಿರ್ಮಾಣ ಕಾಮಗಾರಿಯನ್ನು ಶಾಲಾವಾರು ಪಟ್ಟಿಯಂತೆ ಹಾಗೂ ಷರತ್ತು ಮತ್ತು ನಿಬಂಧನೆಗಳಿಗೆ ಅನುಗುಣವಾಗಿ ನಿಗಧಿತ ಕಾಲಾವಧಿಯಲ್ಲಿ ಅನುಷ್ಠಾನಗೊಳಿಸಲು ಅನುಮೋದನೆ ನೀಡಿ ಆದೇಶಿಸಲಾಗಿದೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ ಬೆಳಗಾವಿ ಮತ್ತು ಕಲಬುರಗಿ ವಿಭಾಗಗಳಲ್ಲಿ

ರಾಜ್ಯಾದ್ಯಂತ ಸರ್ಕಾರಿ ಶಾಲೆಗಳಲ್ಲಿ 2,200 ಕೊಠಡಿಗಳ ನಿರ್ಮಾಣಕ್ಕೆ ಅನುಮೋದನೆ Read More »

ಕರ್ನಾಟಕ

ಜಮ್ಮು-ಕಾಶ್ಮೀರದಲ್ಲಿ ಗುಂಡಿನ ದಾಳಿ; ಸೇನಾ ಘಟಕದ ಜೆಸಿಒ ಹುತಾತ್ಮ

(ನ್ಯೂಸ್‌ ಕಡಬ)com,ಡಿ.24: ಸೇನಾ ಶಿಬಿರದೊಳಗೆ ನಡೆದ ಗುಂಡಿನ ದಾಳಿಯಲ್ಲಿ ಸೇನೆಯ ಜೂನಿಯರ್ ಕಮಿಷನ್ಡ್ ಆಫೀಸರ್ ಒಬ್ಬರು ಹುತಾತ್ಮರಾಗಿರುವ ಘಟನೆ ಜಮ್ಮು- ಕಾಶ್ಮೀರದ ಸಾಂಬಾ ಜಿಲ್ಲೆಯಲ್ಲಿ ಸಂಭವಿಸಿದೆ. ಈ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ. ಘಟನೆ ತನಿಖೆ ಹಂತದಲ್ಲಿದೆ. ಗುಂಡಿನ ದಾಳಿಯ ಹಿಂದೆ ಯಾವುದೇ ಭಯೋತ್ಪಾದಕ ಕೃತ್ಯದ ಸಾಧ್ಯತೆ ಇಲ್ಲ ಎಂದು ರಕ್ಷಣಾ ವಕ್ತಾರರು ಬುಧವಾರ ಮಾಹಿತಿ ನೀಡಿದ್ದಾರೆ. ಸಾಂಬಾದಲ್ಲಿರುವ ಸೇನಾ ಘಟಕದ ಜೆಸಿಒ ಒಬ್ಬರು ಜಮ್ಮುವಿನಲ್ಲಿ ಕರ್ತವ್ಯದಲ್ಲಿದ್ದಾಗ ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಹುತಾತ್ಮರಾಗಿದ್ದಾರೆ. ಈ

ಜಮ್ಮು-ಕಾಶ್ಮೀರದಲ್ಲಿ ಗುಂಡಿನ ದಾಳಿ; ಸೇನಾ ಘಟಕದ ಜೆಸಿಒ ಹುತಾತ್ಮ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅತಿಯಾಗಿ ಫಾಸ್ಟ್ ಫುಡ್ ಸೇವಿಸಿ 11ನೇ ತರಗತಿಯ ವಿದ್ಯಾರ್ಥಿನಿ ಸಾವು

(ನ್ಯೂಸ್‌ ಕಡಬ) newskadaba.com,ಡಿ.24: ಅತಿಯಾಗಿ ಫಾಸ್ಟ್ ಫುಡ್ ತಿಂದು 11ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ತೀವ್ರ ಅಸ್ವಸ್ಥಗೊಂಡು ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಅಮ್ರೋಹಾದಲ್ಲಿ ನಡೆದಿದೆ. ವಿದ್ಯಾರ್ಥಿನಿ ಅಹಾನಾ ಎಂಬಾಕೆ ದೆಹಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ ಎಂದು ತಿಳಿದುಬಂದಿದೆ. ಅಹಾನಾ ಸುಮಾರು ದಿನಗಳಿಂದ ಹೊರಗಿನ ಆಹಾರಗಳನ್ನು ಹೆಚ್ಚು ಸೇವನೆ ಮಾಡಿದ ಕಾರಣ ಆಕೆಯ ಸ್ಥಿತಿ ಹದಗೆಟ್ಟಿದೆ ಎಂದು ವೈದ್ಯರು ತಿಳಿಸಿದ್ದಾರೆ. ಆಕೆಯ ಕರುಳುಗಳು ಒಟ್ಟಿಗೆ ಅಂಟಿಕೊಂಡಿವೆ ಮತ್ತು ಅವರ ಜೀರ್ಣಾಂಗ ವ್ಯವಸ್ಥೆಯು ಸಂಪೂರ್ಣವಾಗಿ ಹಾನಿಗೊಳಗಾಗಿದೆ.

ಅತಿಯಾಗಿ ಫಾಸ್ಟ್ ಫುಡ್ ಸೇವಿಸಿ 11ನೇ ತರಗತಿಯ ವಿದ್ಯಾರ್ಥಿನಿ ಸಾವು Read More »

ಬ್ರೇಕಿಂಗ್ ನ್ಯೂಸ್

‘ಬಾಂಗ್ಲಾ ಮೇಲೆ ಭಾರತ ದಾಳಿ ನಡೆಸಿದ್ರೆ ನಮ್ಮ ಸೈನ್ಯ, ಕ್ಷಿಪಣಿ ಪ್ರತಿಕ್ರಿಯಿಸುತ್ತೆ’- ಪಾಕ್ ನಾಯಕ

(ನ್ಯೂಸ್‌ ಕಡಬ) newskadaba.com,ಡಿ.24: ಬಾಂಗ್ಲಾದೇಶದ ಮೇಲೆ ಭಾರತದಿಂದ ಯಾವುದೇ ದಾಳಿ ನಡೆದರೆ ಪಾಕಿಸ್ತಾನದ ಸೈನ್ಯ ಮತ್ತು ಕ್ಷಿಪಣಿಗಳು ಅದಕ್ಕೆ ಪ್ರತಿಕ್ರಿಯಿಸುತ್ತವೆ ಎಂದು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರ ಪಕ್ಷವಾದ ಪಾಕಿಸ್ತಾನ ಮುಸ್ಲಿಂ ಲೀಗ್ (ಪಿಎಂಎಲ್)ನ ಯುವ ವಿಭಾಗದ ನಾಯಕ ಕಮ್ರಾನ್ ಸಯೀದ್ ಉಸ್ಮಾನಿ ಇಂದು ಭಾರತಕ್ಕೆ ಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ವಿಡಿಯೋ ಹೇಳಿಕೆ ನೀಡಿರುವ ಪಾಕಿಸ್ತಾನದ ನಾಯಕ ಕಮ್ರಾನ್ ಸಯೀದ್ ಉಸ್ಮಾನಿ, “ಬಾಂಗ್ಲಾದೇಶವನ್ನು ಭಾರತದ ಸೈದ್ಧಾಂತಿಕ ಪ್ರಾಬಲ್ಯಕ್ಕೆ ತಳ್ಳುವುದನ್ನು ಪಾಕಿಸ್ತಾನ ಒಪ್ಪುವುದಿಲ್ಲ. ಒಂದುವೇಳೆ ಭಾರತ

‘ಬಾಂಗ್ಲಾ ಮೇಲೆ ಭಾರತ ದಾಳಿ ನಡೆಸಿದ್ರೆ ನಮ್ಮ ಸೈನ್ಯ, ಕ್ಷಿಪಣಿ ಪ್ರತಿಕ್ರಿಯಿಸುತ್ತೆ’- ಪಾಕ್ ನಾಯಕ Read More »

ಬ್ರೇಕಿಂಗ್ ನ್ಯೂಸ್

ಇಂದು ಇಸ್ರೋದಿಂದ BlueBird Block-2 ರಾಕೆಟ್ ಯಶಸ್ವಿ ಉಡಾವಣೆ

(ನ್ಯೂಸ್‌ ಕಡಬ) newskadaba.com,ಡಿ.24: ಇಂದು ಬೆಳಿಗ್ಗೆ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)  ತನ್ನ ಉಡಾವಣಾ ವಾಹನ ಮಾರ್ಕ್ -3 (LVM3-M6) ರಾಕೆಟ್ ಮೂಲಕ ಬ್ಲೂಬರ್ಡ್ ಬ್ಲಾಕ್ -2 ಉಪಗ್ರಹವನ್ನು ಉಡಾವಣೆ ಮಾಡಿದೆ. ಈ ಕಾರ್ಯಾಚರಣೆಯು ಬೆಳಿಗ್ಗೆ 8:55 ಕ್ಕೆ ಉಡಾವಣೆಯಾಗಿದೆ. ಸುಮಾರು 15 ನಿಮಿಷಗಳ ನಂತರ ಉಪಗ್ರಹವು ರಾಕೆಟ್‌ನಿಂದ ಬೇರ್ಪಡುವ ನಿರೀಕ್ಷೆಯಿದೆ. ಬ್ಲೂಬರ್ಡ್ ಬ್ಲಾಕ್-2 ಸುಮಾರು 6100 ಕಿಲೋಗ್ರಾಂಗಳಷ್ಟು ತೂಗುತ್ತದೆ, ಇದು ಇಸ್ರೋ LVM3 ಬಳಸಿ ಲೋ ಅರ್ಥ್ ಆರ್ಬಿಟ್

ಇಂದು ಇಸ್ರೋದಿಂದ BlueBird Block-2 ರಾಕೆಟ್ ಯಶಸ್ವಿ ಉಡಾವಣೆ Read More »

ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್

ಇಂದಿನ ಚಿನ್ನದ ದರ ಎಷ್ಟಿದೆ ಚೆಕ್ ಮಾಡಿ

(ನ್ಯೂಸ್‌ ಕಡಬ) newskadaba.com,ಡಿ.24: ನವದೆಹಲಿ: ಇತ್ತೀಚಿನ ದಿನಗಳಲ್ಲಿ ಬಂಗಾರ ಮತ್ತು ಬೆಳ್ಳಿಯ ಬೆಲೆ ಏರಿಕೆಯು ಮುಂದುವರಿದಿದ್ದು, ಮಂಗಳವಾರ ಶೇ.99.9 ಶುದ್ಧತೆಯ 10 ಗ್ರಾಂ ಚಿನ್ನದ ಬೆಲೆ 1,40,850 ರು.ಗೆ ತಲುಪಿದೆ. ಬೆಳ್ಳಿ ಬೆಲೆಯಲ್ಲೂ ಜಿಗಿತವಾಗಿದ್ದು, 1 ಕೆಜಿ ಬೆಳ್ಳಿಯ ಬೆಲೆ 2,17,250 ರು.ಗೆ ಏರಿಕೆಯಾಗಿದೆ. ಸೋಮವಾರ ಚಿನ್ನದ ಬೆಲೆ 10 ಗ್ರಾಂಗೆ 1,38,200 ರು. ಇತ್ತು. ಒಂದೇ ದಿನ 2,650 ರು. ಜಿಗಿತವಾಗಿದೆ. 2,14,500 ರು. ಇದ್ದ ಬೆಳ್ಳಿ ಬೆಲೆಯಲ್ಲಿ 2,750 ರು. ಏರಿಕೆಯಾಗಿದೆ. 2024ರ ಡಿ.31ರಂದು

ಇಂದಿನ ಚಿನ್ನದ ದರ ಎಷ್ಟಿದೆ ಚೆಕ್ ಮಾಡಿ Read More »

ಕರ್ನಾಟಕ

ಕಡಬ: ಕಾಡುಹಂದಿ ದಾಳಿಗೆ ಮಹಿಳೆ ತೀವ್ರ ಗಾಯ; ಸಾರ್ವಜನಿಕರಲ್ಲಿ ಮನೆಮಾಡಿದ ಆತಂಕ

(ನ್ಯೂಸ್‌ ಕಡಬ) newskadaba.com,ಡಿ.24: ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಪೊಟ್ಟುಕೆರೆ ಎಂಬಲ್ಲಿ ಡಿ.20ರಂದು ಬೆಳಗ್ಗೆ ಕಾಡುಹಂದಿಯೊಂದು ಮಹಿಳೆಯ ಮೇಲೆ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ನಡೆದಿದೆ. ಗಾಯಗೊಂಡ ಮಹಿಳೆಯನ್ನು ಕೌಕ್ರಾಡಿ ಗ್ರಾಮದ ಪೊಟ್ಟುಕೆರೆ ನಿವಾಸಿ ಉಮೇಶ್ ಗೌಡರ ಪತ್ನಿ ಲೀಲಾವತಿ (36) ಎಂದು ಗುರುತಿಸಲಾಗಿದೆ. ಶನಿವಾರ ಬೆಳಗ್ಗೆ ತಮ್ಮ ತೋಟದಲ್ಲಿ ಹುಲ್ಲು ಕೊಯ್ಯುತ್ತಿದ್ದ ವೇಳೆ ಅರಣ್ಯ ಪ್ರದೇಶದಿಂದ ಬಂದ ಕಾಡುಹಂದಿಯು ಏಕಾಏಕಿ ದಾಳಿ ನಡೆಸಿದ್ದು, ಮಹಿಳೆಯ ಎರಡು ಕೈಗಳಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡ ಮಹಿಳೆಯನ್ನು ತಕ್ಷಣವೇ

ಕಡಬ: ಕಾಡುಹಂದಿ ದಾಳಿಗೆ ಮಹಿಳೆ ತೀವ್ರ ಗಾಯ; ಸಾರ್ವಜನಿಕರಲ್ಲಿ ಮನೆಮಾಡಿದ ಆತಂಕ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top