ಕಡಬ: ಕಾಡುಹಂದಿ ದಾಳಿಗೆ ಮಹಿಳೆ ತೀವ್ರ ಗಾಯ; ಸಾರ್ವಜನಿಕರಲ್ಲಿ ಮನೆಮಾಡಿದ ಆತಂಕ

(ನ್ಯೂಸ್‌ ಕಡಬ) newskadaba.com,ಡಿ.24: ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಪೊಟ್ಟುಕೆರೆ ಎಂಬಲ್ಲಿ ಡಿ.20ರಂದು ಬೆಳಗ್ಗೆ ಕಾಡುಹಂದಿಯೊಂದು ಮಹಿಳೆಯ ಮೇಲೆ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ನಡೆದಿದೆ. ಗಾಯಗೊಂಡ ಮಹಿಳೆಯನ್ನು ಕೌಕ್ರಾಡಿ ಗ್ರಾಮದ ಪೊಟ್ಟುಕೆರೆ ನಿವಾಸಿ ಉಮೇಶ್ ಗೌಡರ ಪತ್ನಿ ಲೀಲಾವತಿ (36) ಎಂದು ಗುರುತಿಸಲಾಗಿದೆ. ಶನಿವಾರ ಬೆಳಗ್ಗೆ ತಮ್ಮ ತೋಟದಲ್ಲಿ ಹುಲ್ಲು ಕೊಯ್ಯುತ್ತಿದ್ದ ವೇಳೆ ಅರಣ್ಯ ಪ್ರದೇಶದಿಂದ ಬಂದ ಕಾಡುಹಂದಿಯು ಏಕಾಏಕಿ ದಾಳಿ ನಡೆಸಿದ್ದು, ಮಹಿಳೆಯ ಎರಡು ಕೈಗಳಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡ ಮಹಿಳೆಯನ್ನು ತಕ್ಷಣವೇ […]

ಕಡಬ: ಕಾಡುಹಂದಿ ದಾಳಿಗೆ ಮಹಿಳೆ ತೀವ್ರ ಗಾಯ; ಸಾರ್ವಜನಿಕರಲ್ಲಿ ಮನೆಮಾಡಿದ ಆತಂಕ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸಾರಿಗೆ ನಿಗಮದ ಮಹಿಳಾ ನೌಕರರಿಗೆ ಸಿಹಿ ಸುದ್ದಿ- ಋತುಚಕ್ರದ ರಜೆಗೆ ಇಲಾಖೆ ಸೂಚನೆ

(ನ್ಯೂಸ್‌ ಕಡಬ) newskadaba.com,ಡಿ.24: ಕೆಎಸ್‌ಆರ್‌ಟಿಸಿ ಸೇರಿದಂತೆ ನಾಲ್ಕು ರಾಜ್ಯ ಸಾರಿಗೆ ನಿಗಮಗಳ ಮಹಿಳಾ ನೌಕರರಿಗೆ ಋತುಚಕ್ರದ ರಜೆ ನೀಡಲು ಸಾರಿಗೆ ಇಲಾಖೆ ಸೂಚನೆ ನೀಡಿದೆ. ಜನವರಿ 1ರಿಂದ ಮಹಿಳಾ ಡ್ರೈವರ್, ಕಂಡಕ್ಟರ್ ಸೇರಿ ಮಹಿಳಾ ಸಿಬ್ಬಂದಿ ಋತುಚಕ್ರದ ರಜೆ ಪಡೆಯಬಹುದಾಗಿದೆ. ಕೆಎಸ್ಆರ್​​ಟಿಸಿ, ಬಿಎಂಟಿಸಿ, ಎನ್​​​​ಡಬ್ಲೂಕೆಆರ್​​ಟಿಸಿ ಮತ್ತು ಕೆಕೆಆರ್​ಟಿಸಿ ಎಂಡಿ ಅಕ್ರಂ ಪಾಷ ಈ ಬಗ್ಗೆ ಮಂಗಳವಾರ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ಸರ್ಕಾರವು ಮಹಿಳಾ ನೌಕರರ ಮನೋಸ್ಥೆರ್ಯವನ್ನು ಹೆಚ್ಚಿಸುವ ಉದ್ದೇಶದಿಂದ ಪ್ರತಿ ತಿಂಗಳು ಒಂದು ದಿನದ ಋತುಚಕ್ರ ರಜೆಯ

ಸಾರಿಗೆ ನಿಗಮದ ಮಹಿಳಾ ನೌಕರರಿಗೆ ಸಿಹಿ ಸುದ್ದಿ- ಋತುಚಕ್ರದ ರಜೆಗೆ ಇಲಾಖೆ ಸೂಚನೆ Read More »

ಕರ್ನಾಟಕ

ದ್ವೇಷ ಭಾಷಣ ತಡೆ ಮಸೂದೆ: ಅಂಕಿತ ಹಾಕದಂತೆ ರಾಜ್ಯಪಾಲರಿಗೆ ಮನವಿ ನೀಡಲು ಮುಂದಾದ ಬಿಜೆಪಿ

(ನ್ಯೂಸ್‌ ಕಡಬ) newskadaba.com,ಡಿ.24: ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತರುತ್ತಿರುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ 2025 ಅನ್ನು ಯಾವುದೇ ಕಾರಣಕ್ಕೆ ಅಂಗೀಕರಿಸದಂತೆ ಬಿಜೆಪಿ ವತಿಯಿಂದ ನಾಡಿದ್ದು ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು ಎಂದು ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಮತ್ತು ಶಾಸಕ ಸಿ.ಕೆ. ರಾಮಮೂರ್ತಿ ಅವರು ತಿಳಿಸಿದ್ದಾರೆ. ಕೆ.ಜಿ. ರಸ್ತೆ ಬಳಿ ಇರುವ ಬೆಂಗಳೂರು ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿ ಮನವಿ ಸಲ್ಲಿಸಿದ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದ ಅವರು, ನಾಡಿದ್ದು ರಾಜ್ಯಪಾಲರಿಗೆ

ದ್ವೇಷ ಭಾಷಣ ತಡೆ ಮಸೂದೆ: ಅಂಕಿತ ಹಾಕದಂತೆ ರಾಜ್ಯಪಾಲರಿಗೆ ಮನವಿ ನೀಡಲು ಮುಂದಾದ ಬಿಜೆಪಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೇಂದ್ರ ಸಚಿವರ ಜೊತೆ ಡಿಸಿಎಂ ಡಿ.ಕೆ.ಶಿವಕುಮಾರ್ ಸರಣಿ ಸಭೆ

(ನ್ಯೂಸ್‌ ಕಡಬ) newskadaba.com,ಡಿ.24: ರಾಜ್ಯದ ಹಿತಾಸಕ್ತಿಗೆ ಅನುಗುಣವಾಗಿ ನೀರಾವರಿ ಯೋಜನೆಗಳು ಹಾಗೂ ಇತರ ಅಭಿವೃದ್ಧಿ ಕಾರ್ಯಗಳ ಬಗ್ಗೆ ಕೇಂದ್ರ ಸಚಿವರ ಜೊತೆ ಸರಣಿ ಸಭೆಗಳನ್ನು ನಡೆಸುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು. ದೆಹಲಿಗೆ ಆಗಮಿಸಿದ ಅವರು, ಕರ್ನಾಟಕ ಭವನದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದರು. ನದಿಗಳ ಜೋಡಣೆಗೆ ಸಂಬಂಧಪಟ್ಟಂತೆ ಇಂದು ಮಧ್ಯಾಹ್ನ ಕೇಂದ್ರ ಜಲ ಶಕ್ತಿ ಸಚಿವ ಸಿ.ಆರ್‌.ಪಾಟೀಲ್‌ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಇದೇ ವೇಳೆ ತಾವು ಕರ್ನಾಟಕದ ಹಲವಾರು ನೀರಾವರಿ ಯೋಜನೆಗಳ ಬೇಡಿಕೆಗಳ ಬಗ್ಗೆ ಕೇಂದ್ರ ಸಚಿವರ ಜೊತೆ

ಕೇಂದ್ರ ಸಚಿವರ ಜೊತೆ ಡಿಸಿಎಂ ಡಿ.ಕೆ.ಶಿವಕುಮಾರ್ ಸರಣಿ ಸಭೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಜ. 29ರಿಂದ ಫೆ 06ರ ವರೆಗೆ 17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ

(ನ್ಯೂಸ್‌ ಕಡಬ) newskadaba.com,ಡಿ.24: 17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಜನವರಿ 29ರಿಂದ ಫೆಬ್ರವರಿ 06ರ ವರೆಗೆ ನಡೆಯಲಿದೆ. ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕರು ಆದ  ಪ್ರಕಾಶ್ ರಾಜ್ ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ಆಗಿ ನೇಮಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಪೂರ್ವ ಭಾವಿ ಸಭೆಯ ಬಳಿಕ ಮುಖ್ಯಮಂತ್ರಿಗಳು ನಡೆಸಿದ ಪತ್ರಿಕಾಗೋಷ್ಠಿಯ ಮಾತನಾಡಿ, ಅಂತರಾಷ್ಟ್ರೀಯ ಚಲನಚಿತ್ರ ಉತ್ಸವದ ಉದ್ಘಾಟನೆ ವಿಧಾನಸೌಧದ ಮುಂಭಾಗದಲ್ಲಿ ಭವ್ಯ ಮೆಟ್ಟಿಲುಗಳ ಮೇಲೆ ನಡೆಯಲಿದೆ. ಈ ಬಾರಿಯ

ಜ. 29ರಿಂದ ಫೆ 06ರ ವರೆಗೆ 17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ Read More »

ಕರ್ನಾಟಕ, ಸಿನಿಮಾ

ಸ್ಕಿಲ್ ಇಂಡಿಯಾ ವತಿಯಿಂದ ಉಚಿತ ಇಂಟರ್ನ್ ಶಿಪ್ ಅವಕಾಶಗಳು

(ನ್ಯೂಸ್‌ ಕಡಬ) newskadaba.com,ಡಿ.24: ಸ್ಕಿಲ್ ಡೆವಲಪ್‌ಮೆಂಟ್ ಮತ್ತು ಎಂಟರ್‌ಪ್ರಿನರ್‌ಶಿಪ್ (Skill Development and Entrepreneurship) ವಿದ್ಯಾರ್ಥಿಗಳಿಗೆ ಉಚಿತವಾಗಿ ಇಂಟರ್ನ್‌ಶಿಪ್ (internship) ಅವಕಾಶಗಳನ್ನು ನೀಡುತ್ತಿದೆ. ವಿದ್ಯಾರ್ಥಿಗಳು ವಿದೇಶಿ ಭಾಷೆಗಳು, SAP, ವೈದ್ಯಕೀಯ ಬರವಣಿಗೆ, ಡೇಟಾ ಸೈನ್ಸ್ ಮತ್ತು ಇನ್ನೂ ಹಲವು ಕೋರ್ಸ್‌ಗಳಿಗೆ ಇಂಟರ್ನ್‌ಶಿಪ್ ಅವಕಾಶಗಳನ್ನು ಪಡೆಯಬಹುದು. ಇಂಟರ್ನ್‌ಶಿಪ್ ಅವಧಿಯು 1 ತಿಂಗಳಿನಿಂದ 3 ತಿಂಗಳವರೆಗೆ ಇರುತ್ತದೆ. 10, 12ನೇ ತರಗತಿ, ಪದವಿ ಅಥವಾ ಸ್ನಾತಕೋತ್ತರ ಪದವಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಈ ಇಂಟರ್ನ್‌ಶಿಪ್ ಅವಕಾಶಗಳನ್ನು ಪಡೆಯಬಹುದು. ಪೈಥಾನ್ ಇಂಟರ್ನ್‌ಶಿಪ್‌ನೊಂದಿಗೆ ಡೇಟಾ ಸೈನ್ಸ್: ಈ ಇಂಟರ್ನ್‌ಶಿಪ್‌ನ

ಸ್ಕಿಲ್ ಇಂಡಿಯಾ ವತಿಯಿಂದ ಉಚಿತ ಇಂಟರ್ನ್ ಶಿಪ್ ಅವಕಾಶಗಳು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು – ಕರಾವಳಿ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ವಂದೇ ಭಾರತ್‌ ರೈಲು ಆರಂಭಕ್ಕೆ ಹೆಚ್ಡಿಕೆ ಮನವಿ

(ನ್ಯೂಸ್‌ ಕಡಬ) newskadaba.com,ಡಿ.24: ಕೇಂದ್ರದ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು, ರಾಜ್ಯದ ಕರಾವಳಿ ಭಾಗದ ಜನರಿಗೆ ಅನುಕೂಲವಾಗುವಂತೆ ಬೆಂಗಳೂರು-ಗೋವಾದ ಮಡಗಾಂವ್‌ ಮಾರ್ಗದಲ್ಲಿ ವಂದೇ ಭಾರತ್‌ ಎಕ್ಸ್ ಪ್ರೆಸ್‌‍ ರೈಲು ಸೇವೆ ಆರಂಭಿಸುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರಿಗೆ ಮನವಿ ಮಾಡಿದ್ದಾರೆ. ಈ ಸಂಬಂಧ ರೈಲ್ವೆ ಸಚಿವರಿಗೆ ಪತ್ರ ಬರೆದಿರುವ ಅವರು, ಬೆಂಗಳೂರಿನಿಂದ ಹಾಸನ- ಮಂಗಳೂರು ಜಂಕ್ಷನ್‌- ಉಡುಪಿ ಮತ್ತು ಕಾರವಾರ ಮಾರ್ಗವಾಗಿ ಗೋವಾದ ಮಡಗಾಂವ್‌ವರೆಗೆ ಅತಿವೇಗದ ವಂದೇ ಭಾರತ್‌ ರೈಲು

ಬೆಂಗಳೂರು – ಕರಾವಳಿ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ವಂದೇ ಭಾರತ್‌ ರೈಲು ಆರಂಭಕ್ಕೆ ಹೆಚ್ಡಿಕೆ ಮನವಿ Read More »

ಕರಾವಳಿ, ಕರ್ನಾಟಕ

ಬ್ರೆಡ್‌ಲ್ಲಿ ಅಕ್ರಮ ಮಾದಕವಸ್ತು ಸಾಗಾಟ- ನೈಜೀರಿಯಾ ಮೂಲದ ಮಹಿಳೆ ಬಂಧನ

(ನ್ಯೂಸ್‌ ಕಡಬ) newskadaba.com,ಡಿ.24: ತಿನ್ನುವ ಬ್ರೆಡ್‌ಲ್ಲಿ ಮಾದಕವಸ್ತು ಸಾಗಾಟಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ನೈಜೀರಿಯಾ ಮೂಲದ ಮಹಿಳೆಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನೈಜೀರಿಯಾ ಮೂಲದ ಒಲಾಜಿಡೆ ಎಸ್ತಾರ್ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿ ಮುಂಬೈಯಿಂದ ಬೆಂಗಳೂರಿಗೆ ಖಾಸಗಿ ಬಸ್‌ನಲ್ಲಿ ಕೊಕೇನ್ ಸಾಗಾಟ ಮಾಡುತ್ತಿದ್ದಳು. ಈ ವೇಳೆ ಸಿಸಿಬಿ ಪೊಲೀಸರು ದಾಳಿ ನಡೆಸಿ, 65 ಲಕ್ಷ ರೂ. ಮೌಲ್ಯದ 120 ಗ್ರಾಂ ಕೊಕೇನ್ ವಶಕ್ಕೆ ಪಡೆದಿದ್ದಾರೆ. ಯಾರಿಗೂ ಅನುಮಾನ ಬಾರದಂತೆ ಬ್ರೆಡ್‌ನ ಒಳಭಾಗದ ಪೀಸ್ ಕಟ್ ಮಾಡಿ, ಅದರೊಳಗೆ

ಬ್ರೆಡ್‌ಲ್ಲಿ ಅಕ್ರಮ ಮಾದಕವಸ್ತು ಸಾಗಾಟ- ನೈಜೀರಿಯಾ ಮೂಲದ ಮಹಿಳೆ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಶೀತಗಾಳಿ ಉಲ್ಬಣ-ಇನ್ನೂ 1 ವಾರಗಳ ಕಾಲ ಮುಂದುವರೆಯಲಿದೆ ಚಳಿ

(ನ್ಯೂಸ್‌ ಕಡಬ) newskadaba.com,ಡಿ.24: ರಾಜ್ಯದಲ್ಲಿ ಶೀತದಲೆ ಪ್ರಭಾವ ಮುಂದುವರಿದಿದೆ. ಒಳನಾಡು ಜಿಲ್ಲೆಗಳಲ್ಲಿ ಅತ್ಯಧಿಕ ಚಳಿ ದಾಖಲಾಗಿದೆ. ಕನಿಷ್ಠ ತಾಪಮಾನದಲ್ಲಿ ಹೆಚ್ಚಿನ ಬದಲಾವಣೆ ನಿರೀಕ್ಷಿಸಲಾಗಿದೆ. ಉತ್ತರ ಕರ್ನಾಟಕದ ಭಾಗದಲ್ಲಿ ವಿವಿಧ ಜಿಲ್ಲೆಗಳಲ್ಲಿ ಶೀತ ಅಲೆಯು ಮೇಲುಗೈ ಸಾಧಿಸಿದೆ. ಇದು ಮುಂದಿನ ಒಂದು ವಾರ ಕಾಲ ಹೀಗೆಯೇ ಇರಲಿದೆ. ಕರಾವಳಿ ಭಾಗದಲ್ಲಿ ತಾಪಮಾನದಲ್ಲಿ ಬದಲಾವಣೆ ಇಲ್ಲ ಎಂದು ಭಾರತೀಯ ಹವಾಮಾನ ಇಲಾಖೆಯ (ಐಎಂಡಿ) ಕರ್ನಾಟಕ ಕೇಂದ್ರವು ಮುನ್ಸೂಚನೆ ನೀಡಿದೆ. ರಾಜ್ಯಾದ್ಯಂತ ಉಷ್ಣಮಟ್ಟದಲ್ಲಿ ಉತ್ತರ ಪೂರ್ವದಿಂದ ಪೂರ್ವ ದಿಕ್ಕಿಗೆ ತೇವಭರಿತ ಗಾಳಿ

ರಾಜ್ಯದಲ್ಲಿ ಶೀತಗಾಳಿ ಉಲ್ಬಣ-ಇನ್ನೂ 1 ವಾರಗಳ ಕಾಲ ಮುಂದುವರೆಯಲಿದೆ ಚಳಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವೇದ ಅಕಾಡೆಮಿಯಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ

(ನ್ಯೂಸ್‌ ಕಡಬ) newskadaba.com,ಡಿ.23 ವಿಜಯಪುರ::ನಗರದ ವೇದ ಅಕಾಡೆಮಿಯಲ್ಲಿ ವಿದ್ಯಾರ್ಥಿಗಳು ತಯಾರಿಸಿದ ವಿವಿಧ ಗಣಿತ ಪ್ರಾತ್ಯಕ್ಷಿಕೆಗಳ ಮೂಲಕ ರಾಷ್ಟ್ರೀಯ ಗಣಿತ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.ಭಾರತದ ಸಾರ್ವಕಾಲಿಕ ಶ್ರೇಷ್ಠ ಗಣಿತಜ್ಞ ಶ್ರೀನಿವಾಸ ರಾಮಾನುಜನ್ ಅವರ ಜನ್ಮ ದಿನವನ್ನು ರಾಷ್ಟ್ರೀಯ ಗಣಿತ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ ಹಾಗೂ ಗಣಿತ ಪ್ರಾತ್ಯಕ್ಷಿಕಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ಜನ್ಮ ದಿನಾಂಕದ ಮೂಲಕ ಜನ್ಮ ದಿನವನ್ನು ಕಂಡು ಹಿಡಿಯುವ ಸೂತ್ರ, ಮನಸ್ಸಿನಲ್ಲಿ ಅಂದುಕೊAಡ ಒಂದು ಅಂಕಿಯನ್ನು ಗುರುತಿಸಿ ಹೇಳುವ ಹಾಗೂ ಒಂಭತ್ತನೆ ತರಗತಿಯಲ್ಲೇ

ವೇದ ಅಕಾಡೆಮಿಯಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top