ರಾಷ್ಟ್ರೀಯ ಹೆದ್ದಾರಿ 66ರ ಬಳಿ ತಡರಾತ್ರಿ ಭಾರಿ ಅಗ್ನಿ ಅವಘಡ: ಬೂದಿಯಾಯ್ತು ತೆಕ್ಕಟ್ಟೆಯ ದಿನಸಿ ಅಂಗಡಿ!

(ನ್ಯೂಸ್‌ ಕಡಬ) newskadaba.com,  ಆ.04: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಇಡೀ ದಿನಸಿ ಅಂಗಡಿ ಸುಟ್ಟು ಭಸ್ಮವಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆಯ ಶ್ರೀ ಬ್ರಹ್ಮಸ್ಥಾನ ಸಮೀಪದ ಗುರು ಬ್ರಹ್ಮ ಜನರಲ್ ಸ್ಟೋರ್ ನಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದೆ.ಮಂಗಳವಾರ ಮುಂಜಾನೆ ಸುಮಾರು 1.30 ಗಂಟೆ ವೇಳೆಗೆ ಈ ಘಟನೆ ನಡೆದಿದೆ. ಅಂಗಡಿ ಮಾಲೀಕ ಸಂತೋಷ್ ಅವರು ಎಂದಿನಂತೆ ಅಂಗಡಿ ಮುಚ್ಚಿ ಮನೆಗೆ ತೆರಳಿದ ಬಳಿಕ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ನಿಮಿಷಗಳಲ್ಲಿ ಇಡೀ ಅಂಗಡಿಗೆ ವ್ಯಾಪಿಸಿದೆ. ಅಗ್ನಿ […]

ರಾಷ್ಟ್ರೀಯ ಹೆದ್ದಾರಿ 66ರ ಬಳಿ ತಡರಾತ್ರಿ ಭಾರಿ ಅಗ್ನಿ ಅವಘಡ: ಬೂದಿಯಾಯ್ತು ತೆಕ್ಕಟ್ಟೆಯ ದಿನಸಿ ಅಂಗಡಿ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೆಟ್ರೋ ಪ್ರಯಾಣಿಕರಿಗೆ ಶುಭ ಸುದ್ದಿ: ಹಸಿರು ಮಾರ್ಗಕ್ಕೆ ಶೀಘ್ರವೇ 3 ಹೊಸ ರೈಲು ಸೇರ್ಪಡೆ!

(ನ್ಯೂಸ್‌ ಕಡಬ) newskadaba.com,  ಆ.04: ಬೆಂಗಳೂರು ಮೆಟ್ರೋದ ಪ್ರಯಾಣಿಕರ ದಟ್ಟಣೆ ತಗ್ಗಿಸಲು ಹಸಿರು ಮಾರ್ಗಕ್ಕೆ ಈ ತಿಂಗಳಾಂತ್ಯದೊಳಗೆ (ಆಗಸ್ಟ್) 3 ಹೊಸ ರೈಲುಗಳು ಸೇರ್ಪಡೆಯಾಗುವ ನಿರೀಕ್ಷೆಯಿದೆ. ರೈಲುಗಳು ಅಗತ್ಯ ಆಂತರಿಕ ಸುರಕ್ಷತಾ ಮೌಲ್ಯಮಾಪನ ಪ್ರಮಾಣಪತ್ರ ಪಡೆದಿವೆ. ಮೆಟ್ರೋ ರೈಲ್ವೆ ಸುರಕ್ಷತಾ ಪರಿಶೀಲನೆ ಹಾಗೂ ವಾಣಿಜ್ಯ ಸಂಚಾರಕ್ಕೆ ಅಂತಿಮ ಅನುಮೋದನೆ ದೊರೆತ ತಕ್ಷಣ ಸೇವೆಗೆ ಮುಕ್ತವಾಗಲಿವೆ.ಚೀನಾದ CRRC ಸಂಸ್ಥೆಯು 21 ರೈಲುಗಳನ್ನು ಪೂರೈಸುತ್ತಿದ್ದು, ಪ್ರೊಟೊಟೈಪ್ ರೈಲು ಚೀನಾದಲ್ಲಿ ತಯಾರಾಗಿದೆ. ಉಳಿದ ರೈಲುಗಳನ್ನು ಕೋಲ್ಕತ್ತಾದ ಟಿಟಾಗರ್ ರೈಲ್ ಸಿಸ್ಟಮ್ಸ್ ಲಿಮಿಟೆಡ್

ಮೆಟ್ರೋ ಪ್ರಯಾಣಿಕರಿಗೆ ಶುಭ ಸುದ್ದಿ: ಹಸಿರು ಮಾರ್ಗಕ್ಕೆ ಶೀಘ್ರವೇ 3 ಹೊಸ ರೈಲು ಸೇರ್ಪಡೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜಿಲ್ಲಾಮಟ್ಟದ “ನಶಾ ಮುಕ್ತ ಯುವ ಫಾರ್ ವಿಕಸಿತ ಭಾರತ”

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 03. ಮೈ ಭಾರತ್ ದಕ್ಷಿಣ ಕನ್ನಡ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಷ್ಟ್ರೀಯ ಸೇವಾ ಯೋಜನೆ (ಎನ್‍ಎಸ್‍ಎಸ್), ಮಂಗಳೂರು ವಿಶ್ವವಿದ್ಯಾನಿಲಯ, ಯೂತ್ ರೆಡ್ ಕ್ರಾಸ್ ಹಾಗೂ ಶ್ರೀ ರಾಮಕೃಷ್ಣ ಕಾಲೇಜು, ಮಂಗಳೂರು ಸಂಯುಕ್ತ ಆಶ್ರಯದಲ್ಲಿ “ನಶಾ ಮುಕ್ತ ಯುವ ಫಾರ್ ವಿಕಸಿತ ಭಾರತ” (ಮಾದಕ ದ್ರವ್ಯ ಮುಕ್ತ ಯುವಕರಿಂದ ವಿಕಸಿತ ಭಾರತ) ಎಂಬ ವಿಷಯದಡಿ ಜಿಲ್ಲಾಮಟ್ಟದ ವಿವಿಧ ಸ್ಪರ್ಧೆಗಳು ಶ್ರೀ ರಾಮಕೃಷ್ಣ ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮವನ್ನು ಮಂಗಳೂರು ನಗರದ

ಜಿಲ್ಲಾಮಟ್ಟದ “ನಶಾ ಮುಕ್ತ ಯುವ ಫಾರ್ ವಿಕಸಿತ ಭಾರತ” Read More »

ಕರಾವಳಿ

ಅಡಿಕೆ ಸಸಿ ಮಾರಾಟಕ್ಕೆ ಲಭ್ಯ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 03. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಪಡೀಲು ತೋಟಗಾರಿಕೆ ಕ್ಷೇತ್ರದಲ್ಲಿ ಅಡಿಕೆ ಸಸಿ ರೂ.25 ಇಲಾಖಾ ದರದಂತೆ ಮಾರಾಟಕ್ಕೆ ಲಭ್ಯವಿರುತ್ತದೆ. ಗಿಡಗಳನ್ನು ಕ್ಷೇತ್ರವನ್ನು  (ದೂ.ಸಂ: 9972057821) ಸಂಪರ್ಕಿಸಿ ಪಡೆಯಬಹುದು ಎಂದು  ರಾಜ್ಯವಲಯ ತೋಟಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಡಿಕೆ ಸಸಿ ಮಾರಾಟಕ್ಕೆ ಲಭ್ಯ Read More »

ಕರಾವಳಿ

ಆಗಸ್ಟ್ 11ರಂದು ಅಣಬೆ ಕೃಷಿ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 03. ಸಿರಿ ತೋಟಗಾರಿಕೆ ಸಂಘ (ತೋಟಗಾರಿಕೆ ಇಲಾಖೆಯ ಅಂಗ ಸಂಸ್ಥೆ), ತೋಟಗಾರಿಕೆ ಜಂಟಿ ನಿರ್ದೇಶಕರ ಕಛೇರಿ ಆವರಣ ಬೆಂದೂರು, ಮಂಗಳೂರು ಇದರ ವತಿಯಿಂದ, ತೋಟಗಾರಿಕೆ ಪಿತಾಮಹ ಡಾ.ಎಂ.ಎಚ್. ಮರೀಗೌಡರ ಜನ್ಮದಿನಾಚರಣೆ ಸಪ್ತಾಹದ ಅಂಗವಾಗಿ ಅಣಬೆ ಕೃಷಿ ತರಬೇತಿ ಕಾರ್ಯಕ್ರಮವನ್ನು ಆಗಸ್ಟ್  11 ರಂದು ಬೆಳಿಗ್ಗೆ 9.30ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಗರದ ಬೆಂದೂರು ತೋಟಗಾರಿಕೆ ಜಂಟಿ ನಿರ್ದೇಶಕರ ಕಛೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಆಸಕ್ತರು ರೂ. 100 ಶುಲ್ಕ ಪಾವತಿಸಿ ಆಗಸ್ಟ್

ಆಗಸ್ಟ್ 11ರಂದು ಅಣಬೆ ಕೃಷಿ ತರಬೇತಿ Read More »

ಕರಾವಳಿ

ಪೆರಿಯಶಾಂತಿ- ಗುಡ್ಡ ಕುಸಿತ ರಸ್ತೆಗೆ ಮರ ಉರುಳಿಬಿದ್ದು ಕೆಲಕಾಲ ಸಂಚಾರ ಅಸ್ತವ್ಯಸ್ತ

(ನ್ಯೂಸ್ ಕಡಬ) newskadaba.com ಆ. 03. ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಕಡಬ ತಾಲೂಕಿನ ಪೆರಿಯಶಾಂತಿ ಸಮೀಪ ಭಾನುವಾರದಂದು ಗುಡ್ಡ ಕುಸಿದು, ಅದರೊಂದಿಗೆ ದೊಡ್ಡ ಗಾತ್ರದ ಮರವೊಂದು ರಸ್ತೆಗೆ ಉರುಳಿ ಬಿದ್ದ ಪರಿಣಾಮ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಗುಡ್ಡ ಕುಸಿತದಿಂದ ಮಣ್ಣು ಹಾಗೂ ಮರ ರಸ್ತೆ ಮಧ್ಯೆ ಬಿದ್ದ ಕಾರಣ ಎರಡೂ ದಿಕ್ಕಿನ ವಾಹನಗಳು ಕೆಲ ಸಮಯ ಸಂಚರಿಸಲು ಸಾಧ್ಯವಾಗದೆ ಚಾಲಕರು ಪರದಾಡುವಂತಾಯಿತು. ವಿಷಯ ತಿಳಿದ ಕೂಡಲೇ ರಾಷ್ಟ್ರೀಯ ಹೆದ್ದಾರಿ

ಪೆರಿಯಶಾಂತಿ- ಗುಡ್ಡ ಕುಸಿತ ರಸ್ತೆಗೆ ಮರ ಉರುಳಿಬಿದ್ದು ಕೆಲಕಾಲ ಸಂಚಾರ ಅಸ್ತವ್ಯಸ್ತ Read More »

ಕರಾವಳಿ

ಇಟ್ಟಿಗೆಗೂಡು ಕುಸಿದು ಮೂವರು ಕಾರ್ಮಿಕರು ಮೃತ್ಯು!!

(ನ್ಯೂಸ್ ಕಡಬ) newskadaba.com ಆ. 03. ಇಟ್ಟಿಗೆಗೂಡು ಕುಸಿದು ಬಿಸಿ ಇಟ್ಟಿಗೆ ಮತ್ತು ಉರಿಯುತ್ತಿದ್ದ ಬೆಂಕಿಯ ಬೂದಿಯ ಅಡಿಯಲ್ಲಿ ಸಿಲುಕಿ ಮೂವರು ಕಾರ್ಮಿಕರು ಮೃತಪಟ್ಟಿರುವ ದಾರುಣ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಬೂದನಹಳ್ಳಿ ಗ್ರಾಮದಲ್ಲಿ ನಡೆದಿರುವುದು ವರದಿಯಾಗಿದೆ.   ಮೃತಪಟ್ಟ ಕಾರ್ಮಿಕರನ್ನು ಬೂದಹಳ್ಳಿ ಗ್ರಾಮದ ರಾಜೇಶ್ (32), ನಾರಾಯಣ(53) ಮತ್ತು ನಾಗರಾಜ್ (62) ದುರಂತದಲ್ಲಿ ಎಂದು ಗುರುತಿಸಲಾಗಿದೆ. ಶನಿವಾರ ಬೆಳಗ್ಗೆ 6 ಗಂಟೆಗೆ ರಾಜೇಶ್, ನಾರಾಯಣ ಹಾಗೂ ನಾಗರಾಜು ಕೆಲಸಕ್ಕೆ ತೆರಳಿದ್ದರು. ಇಟ್ಟಿಗೆ ಬೇಯಿಸಲು ಹಾಕಿದ್ದ

ಇಟ್ಟಿಗೆಗೂಡು ಕುಸಿದು ಮೂವರು ಕಾರ್ಮಿಕರು ಮೃತ್ಯು!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ದುಶ್ಚಟಗಳ ನಿರ್ಮೂಲನೆಗೆ ಮಹಾಂತ ಶಿವಯೋಗಿಗಳ ಸೇವೆ ಅವಿಸ್ಮರಣೀಯ- ಎಎಸ್ಪಿ ಡ್ರಗ್ಸ್ ಚಟುವಟಿಕೆ ಮಾಹಿತಿ ನೀಡಲು ವಿದ್ಯಾರ್ಥಿಗಳಿಗೆ ಕರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 03. ಜನರನ್ನು ದುಶ್ಚಟಗಳಿಂದ ಮುಕ್ತಿಗೊಳಿಸಲು ತಮ್ಮ ಜೋಳಿಗೆಯಲ್ಲಿ ದುಶ್ಚಟಗಳನ್ನು ಭಿಕ್ಷೆಯಾಗಿ ಪಡೆದು ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ   ಡಾ.ಮಹಾಂತ ಶಿವಯೋಗಿಗಳು ನೀಡಿದ ಕೊಡುಗೆ ಅವಿಸ್ಮರಣೀಯ. ಅವರು ಸಮಾಜದ ಯುವ ಪೀಳಿಗೆಯನ್ನು ದುಶ್ಚಟಗಳಿಂದ ರಕ್ಷಿಸುವ ಕಡೆಗೆ ಚಿತ್ತ ಹರಿಸಿ ದುಶ್ಚಟಗಳ ಬಗ್ಗೆ ಸತತ ಜಾಗೃತಿ, ಮಾರ್ಗದರ್ಶನ ನೀಡುವ ಮೂಲಕ ಸಮಾಜದ ಸುಧಾರಣೆಗೆ ಪಣತೊಟ್ಟ ಮಹಾನ್ ಚೇತನ  ಎಂದು ಹೆಚ್ಚುವರಿ ಪೋಲಿಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮಾರೆಡ್ಡಿ ಹೇಳಿದರು. ಅವರು ನಗರದ ಕೆನರಾ

ದುಶ್ಚಟಗಳ ನಿರ್ಮೂಲನೆಗೆ ಮಹಾಂತ ಶಿವಯೋಗಿಗಳ ಸೇವೆ ಅವಿಸ್ಮರಣೀಯ- ಎಎಸ್ಪಿ ಡ್ರಗ್ಸ್ ಚಟುವಟಿಕೆ ಮಾಹಿತಿ ನೀಡಲು ವಿದ್ಯಾರ್ಥಿಗಳಿಗೆ ಕರೆ Read More »

ಕರಾವಳಿ

ಗಣಕಯಂತ್ರ ಶಿಕ್ಷಣ ಪರೀಕ್ಷೆ: ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 03. ನಗರದ ಕೊಡಿಯಾಲ್ ಬೈಲ್ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಸಂಸ್ಥೆಯಲ್ಲಿ ಆಗಸ್ಟ್ 3ರಿಂದ 11ರ ವರೆಗೆ  ಗಣಕಯಂತ್ರ ಶಿಕ್ಷಣ ಪರೀಕ್ಷೆಗಳು ನಡೆಯಲಿರುವುದರಿಂದ ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಿಷೇಧಾಜ್ಞೆ ಜಾರಿಗೊಳಿಸಿ ಉಪಪೋಲಿಸ್ ಆಯುಕ್ತ ಮಿಥುನ್ ಹೆಚ್.ಎನ್ ಆದೇಶಿಸಿದ್ದಾರೆ.

ಗಣಕಯಂತ್ರ ಶಿಕ್ಷಣ ಪರೀಕ್ಷೆ: ನಿಷೇಧಾಜ್ಞೆ ಜಾರಿ Read More »

ಕರಾವಳಿ

ರಾಜ್ಯಾದ್ಯಂತ ಸುಗಮವಾಗಿ ಮುಕ್ತಾಯಗೊಂಡ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್‌ ಪರೀಕ್ಷೆ

(ನ್ಯೂಸ್‌ ಕಡಬ) newskadaba.com,ಆ.03 : ರಾಜ್ಯಾದ್ಯಂತ ಬಹುನಿರೀಕ್ಷಿತ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್‌ ನೇಮಕಾತಿ ಪರೀಕ್ಷೆಯು ಅತ್ಯಂತ ಯಶಸ್ವಿಯಾಗಿ ಮತ್ತು ಸುಗಮವಾಗಿ ಮುಕ್ತಾಯಗೊಂಡಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಅವರು ತಿಳಿಸಿದ್ದಾರೆ. ಬೆಂಗಳೂರಿನ 149 ಕೇಂದ್ರಗಳು ಸೇರಿದಂತೆ ರಾಜ್ಯದಾದ್ಯಂತ ಒಟ್ಟು 884 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದವು.ಅರ್ಜಿ ಸಲ್ಲಿಸಿದ್ದ 3,77,861 ಅಭ್ಯರ್ಥಿಗಳಲ್ಲಿ %92.52 ರಷ್ಟು ಮಂದಿ ಬೆಳಗಿನ ಅವಧಿಯ ಪರೀಕ್ಷೆಗೆ ಹಾಜರಾಗಿದ್ದರು.ಅರ್ಜಿ ಸಲ್ಲಿಸಿದ್ದ 76,676 ಅಭ್ಯರ್ಥಿಗಳಲ್ಲಿ %94 ರಷ್ಟು ಮಂದಿ ಸಂಜೆಯ

ರಾಜ್ಯಾದ್ಯಂತ ಸುಗಮವಾಗಿ ಮುಕ್ತಾಯಗೊಂಡ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್‌ ಪರೀಕ್ಷೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top