ಟೋಲ್‌ಗಳಲ್ಲಿ ಫಾಸ್ಟ್ಯಾಗ್‌ ಇಲ್ಲದೇ ಸಂಚಾರದ ದಂಡ ಸಂಗ್ರಹದಲ್ಲಿ ಕರ್ನಾಟಕಕ್ಕೆ ಮೊದಲ ಸ್ಥಾನ

(ನ್ಯೂಸ್‌ ಕಡಬ) newskadaba.com,ಡಿ.24: ಟೋಲ್‌ಗಳಲ್ಲಿ ಫಾಸ್ಟ್ಯಾಗ್‌ ಇಲ್ಲದೇ ಸಂಚರಿಸಿದ ವಾಹನ ಸವಾರರಿಗೆ ವಿಧಿಸಲಾಗುವ ದಂಡ ಸಂಗ್ರದಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ. 2024-25ನೇ ಸಾಲಿನಲ್ಲಿ, ಕರ್ನಾಟಕದಲ್ಲಿ 130 ಕೋಟಿ ರೂಪಾಯಿ ದಂಡ ಸಂಗ್ರಹವಾಗಿದೆ. 129.91 ಕೋಟಿ ರೂಪಾಯಿ ಸಂಗ್ರಹ: ಕೇಂದ್ರ ಸಾರಿಗೆ ಇಲಾಖೆಯ ಅಂಕಿ ಅಂಶಗಳ ಪ್ರಕಾರ, ಕರ್ನಾಟಕವು ಫಾಸ್ಟ್ಯಾಗ್‌ ಬಳಸದಿರುವುದರಿಂದ, ಅಮಾನ್ಯ ಫಾಸ್ಟ್ಯಾಗ್‌ಗಳಿಗೆ ವಿಧಿಸಿರುವ ದಂಡದಿಂದ 129.91 ಕೋಟಿ ರೂಪಾಯಿ ಸಂಗ್ರಹಿಸಿದೆ. ಮಹಾರಾಷ್ಟ್ರ ರೂ. 110 ಕೋಟಿ, ಉತ್ತರ ಪ್ರದೇಶ ರೂ.81 ಕೋಟಿ, ಗುಜರಾತ್ ರೂ.78.5 ಕೋಟಿ, […]

ಟೋಲ್‌ಗಳಲ್ಲಿ ಫಾಸ್ಟ್ಯಾಗ್‌ ಇಲ್ಲದೇ ಸಂಚಾರದ ದಂಡ ಸಂಗ್ರಹದಲ್ಲಿ ಕರ್ನಾಟಕಕ್ಕೆ ಮೊದಲ ಸ್ಥಾನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,ಡಿ.23: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಕೊಂಚ ಕಡಿಮೆಯಾಗಿದ್ದ ಚಳಿ ಮತ್ತೆ ಹೆಚ್ಚಾಗಿದೆ. ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂಜಾನೆ ಹಾಗೂ ಸಂಜೆಯ ವೇಳೆ ಚಳಿ ಮುಂದುವರಿಯಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ತಾಪಮಾನ ಭಾರೀ ಪ್ರಮಾಣದಲ್ಲಿ ಇಳಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ವೈದ್ಯರು ಜನರಿಗೆ ಬೆಚ್ಚಗಿನ ಉಡುಪು ಧರಿಸುವುದು, ಬಿಸಿ ನೀರು ಬಳಸುವುದು ಹಾಗೂ ಮುಂಜಾನೆ ಮತ್ತು ಸಂಜೆ ವಾಕಿಂಗ್‍ಗೆ ತೆರಳದಂತೆ ಸಲಹೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಗರಿಷ್ಠ

ಇಂದಿನ ಹವಾಮಾನ ವರದಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ ದಲ್ಲಿ ಸ್ಕೂಟರ್‌ಗೆ ಅಪರಿಚಿತ ವಾಹನ ಡಿಕ್ಕಿ – ದ್ವಿಚಕ್ರ ವಾಹನ ಸವಾರ ಗಂಭೀರ

(ನ್ಯೂಸ್‌ ಕಡಬ) newskadaba.com,ಡಿ.23 ಬಂಟ್ವಾಳ: ಅಪರಿಚಿತ ವಾಹನವೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದು ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ. ಗಾಯಗೊಂಡವರು ರಾಮಲ್ ಕಟ್ಟೆ ನಿವಾಸಿ ಉಸ್ಮಾನ್ ಎಂದು ತಿಳಿದುಬಂದಿದ್ದು, ಗಂಭೀರವಾಗಿ ಗಾಯಗೊಂಡ ಇವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಸ್ಮಾನ್ ಅವರು ಅಂಗಡಿಯಿಂದ ಹಾಲು ತೆಗೆದುಕೊಂಡು ಮನೆಗೆ ಹೋಗುವ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ. ಡಿಕ್ಕಿಯ ರಭಸಕ್ಕೆ ಸ್ಕೂಟರ್ ಸಂಪೂರ್ಣ ಜಖಂಗೊಂಡಿದ್ದು, ಸವಾರ ಉಸ್ಮಾನ್ ಅವರಿಗೆ ಗಂಭೀರ ಸ್ವರೂಪದ ಗಾಯವಾಗಿದೆ

ಬಂಟ್ವಾಳ ದಲ್ಲಿ ಸ್ಕೂಟರ್‌ಗೆ ಅಪರಿಚಿತ ವಾಹನ ಡಿಕ್ಕಿ – ದ್ವಿಚಕ್ರ ವಾಹನ ಸವಾರ ಗಂಭೀರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಯುವ ನಿಧಿ’ ಯೋಜನೆಯಡಿ 3.62 ಲಕ್ಷ ಮಂದಿ ನಿರುದ್ಯೋಗಿ ಫಲಾನುಭವಿಗಳು ನೋಂದಣಿ: ಇವರ ಪೈಕಿ 2,326 ಮಂದಿಗೆ ಉದ್ಯೋಗ ಸಿಕ್ಕಿದೆ..!

(ನ್ಯೂಸ್‌ ಕಡಬ) newskadaba.com,ಡಿ.23:  ರಾಜ್ಯ ಸರ್ಕಾರದ ಮಹತ್ವದ ಪಂಚ ಗ್ಯಾರಂಟಿಗಳ ಪೈಕಿ ಒಂದಾದ ‘ಯುವ ನಿಧಿ’ ಯೋಜನೆಯಡಿ 3.62 ಲಕ್ಷ ಮಂದಿ ನಿರುದ್ಯೋಗಿ ಫಲಾನುಭವಿಗಳು ನೋಂದಣಿಯಾಗಿದ್ದು, ಇವರ ಪೈಕಿ 2,326 ಮಂದಿ ಉದ್ಯೋಗ ಪಡೆದುಕೊಂಡಿದ್ದಾರೆ. ರಾಜ್ಯದ 31 ಜಿಲ್ಲೆಗಳಲ್ಲಿ 2025 ಡಿ.1ರ ಅಂತ್ಯದವರೆಗೆ 3.55 ಲಕ್ಷ ಪದವೀಧರರು ಮತ್ತು 6,804 ಡಿಪ್ಲೊಮಾ ಪದವೀಧರರು ಸೇರಿ ಒಟ್ಟು 3.62 ಲಕ್ಷ ಮಂದಿ ನಿರುದ್ಯೋಗಿಗಳು ಯುವ ನಿಧಿ ಯೋಜನೆಯಡಿ ನೋಂದಣಿಯಾಗಿದ್ದಾರೆ. ಯುವ ನಿಧಿ ಯೋಜನೆಗೆ ಪೂರಕವಾಗಿ ಉದ್ಯೋಗಾವಕಾಶ ಹೆಚ್ಚಿಸಲು ರಾಜ್ಯ

‘ಯುವ ನಿಧಿ’ ಯೋಜನೆಯಡಿ 3.62 ಲಕ್ಷ ಮಂದಿ ನಿರುದ್ಯೋಗಿ ಫಲಾನುಭವಿಗಳು ನೋಂದಣಿ: ಇವರ ಪೈಕಿ 2,326 ಮಂದಿಗೆ ಉದ್ಯೋಗ ಸಿಕ್ಕಿದೆ..! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಸರಗೋಡಿನ ಪಾಲಕುನ್ನು ಎಂಬಲ್ಲಿ ರೈಲ್ವೆ ಹಳಿಯಲ್ಲಿ ಕಾಂಕ್ರೀಟ್ ಸ್ಲ್ಯಾಬ್ ಪತ್ತೆ

(ನ್ಯೂಸ್‌ ಕಡಬ) newskadaba.com,ಡಿ.23 ಕಾಸರಗೋಡು: ಬೇಕಲ ಠಾಣಾ ವ್ಯಾಪ್ತಿಯ ಪಾಲಕುನ್ನು ಎಂಬಲ್ಲಿ ರೈಲ್ವೆ ಹಳಿಯಲ್ಲಿ ಕಾಂಕ್ರೀಟ್ ಸ್ಲ್ಯಾಬ್ ಪತ್ತೆಯಾದ ಬಗ್ಗೆ ಬೇಕಲ ಪೊಲೀಸರು ಹಾಗೂ ರೈಲ್ವೆ ಭದ್ರತಾ ಪಡೆ ತನಿಖೆ ಆರಂಭಿಸಿದ್ದಾರೆ. ರಾತ್ರಿ ಎಂಟೂವರೆ ಸುಮಾರಿಗೆ ಕೋಟಿ ಕುಳಂ ರೈಲ್ವೆ ನಿಲ್ದಾಣದ ಸಮೀಪ ಹಳಿಯಲ್ಲಿ ಕಾಂಕ್ರೀಟ್ ಪತ್ತೆಯಾಗಿದ್ದು, ಸ್ವಲ್ಪದರಲ್ಲೇ ಭಾರೀ ದುರಂತ ತಪ್ಪಿದೆ. ರೈಲ್ವೆ ಯ ಅಗತ್ಯ ಕ್ಕಾಗಿ ತಂದಿರಿಸಲಾಗಿದ್ದ ಕಾಂಕ್ರೀಟ್ ಸ್ಲ್ಯಾಬ್ ನ್ನು ಕಿಡಿಗೇಡಿಗಳು ರೈಲ್ವೆ ಹಳಿ ಮೇಲೆ ಇರಿಸಿದ್ದರು. ಮಾಹಿತಿ ತಿಳಿದು ಸ್ಥಳಕ್ಕೆ ತಲಪಿದ ರೈಲ್ವೆ

ಕಾಸರಗೋಡಿನ ಪಾಲಕುನ್ನು ಎಂಬಲ್ಲಿ ರೈಲ್ವೆ ಹಳಿಯಲ್ಲಿ ಕಾಂಕ್ರೀಟ್ ಸ್ಲ್ಯಾಬ್ ಪತ್ತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಡಿ.28: ಕಡಬದಲ್ಲಿ ಕಿವಿಯ ಉಚಿತ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ವಿತರಣೆ

ಕಡಬ, ಡಿ.22. ಕಡಬ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಟೀಮ್ ಈಶ್ವರ್ ಮಲ್ಪೆ ಸಹಯೋಗದೊಂದಿಗೆ ಉಚಿತ ಕಿವಿಯ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ವಿತರಣೆಯು ಡಿಸೆಂಬರ್ 28 ರಂದು ಕಡಬ ಸೌರಭ ಟವರ್ಸ್ ನಲ್ಲಿರುವ ಪ್ರೆಸ್ ಕ್ಲಬ್ ನಲ್ಲಿ ನಡೆಯಲಿದೆ. ಶ್ರವಣದ ಸಮಸ್ಯೆಯಿಂದ (ಕೇಳಿಸಿಕೊಳ್ಳುವ ಸಮಸ್ಯೆ) ಬಳಲುತ್ತಿರುವ ರೋಗಿಗಳಿಗೆ ಸಹಾಯ ಮಾಡುವ ಉದ್ದೇಶದಿಂದ ಈ ಉಚಿತ ಶಿಬಿರವನ್ನು ಆಯೋಜಿಸಿದ್ದು ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳಿಗೆ ಟೀಮ್ ಈಶ್ವರ್ ಮಲ್ಪೆ ತಂಡ ಶ್ರವಣದ ಯಂತ್ರಕ್ಕೆ (Hearing

ಡಿ.28: ಕಡಬದಲ್ಲಿ ಕಿವಿಯ ಉಚಿತ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ವಿತರಣೆ Read More »

ಕರ್ನಾಟಕ

ಕಡಬ JMJ ಆಸ್ಪತ್ರೆಯಲ್ಲಿ ಕ್ರಿಸ್‌ಮಸ್‌ ಸಂಭ್ರಮಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಡಿ.22. ಕಡಬದ JMJ ಆಸ್ಪತ್ರೆಯಲ್ಲಿ ಕ್ರಿಸ್ಮಸ್ ಹಬ್ಬವನ್ನು ಹರ್ಷ ಮತ್ತು ಉತ್ಸಾಹದಿಂದ ಸೋಮವಾರದಂದು ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸೈಂಟ್ ಆನ್ಸ್ ವಿದ್ಯಾ ಸಂಸ್ಥೆಯ ಪ್ರಾಂಶುಪಾಲರಾದ ವಂ. ಫಾ. ಸುನಿಲ್‌ ಪ್ರವೀಣ್ ಪಿಂಟೋ ಅವರು ಕ್ರಿಸ್ಮಸ್ ಸಂದೇಶ ನೀಡಿ, ಪ್ರೀತಿ, ಸೇವೆ ಮತ್ತು ಮಾನವೀಯತೆಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಕರೆ ನೀಡಿದರು. JMJ ಆಸ್ಪತ್ರೆಯ ಆಡಳಿತಾಧಿಕಾರಿ ಸಿಸ್ಟರ್ ಶಿಜಿ ವರ್ಗೀಸ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆಯ

ಕಡಬ JMJ ಆಸ್ಪತ್ರೆಯಲ್ಲಿ ಕ್ರಿಸ್‌ಮಸ್‌ ಸಂಭ್ರಮಾಚರಣೆ Read More »

ಕರಾವಳಿ

ಕನ್ನಡದಲ್ಲೂ ರೈಲ್ವೆ ಪರೀಕ್ಷೆ ನಡೆಸಲು ಪ್ರಧಾನಿ ಮೋದಿ ಅಸ್ತು :ಸೋಮಣ್ಣ

(ನ್ಯೂಸ್‌ ಕಡಬ) newskadaba.com,ಡಿ.22 ಕೋಲಾರ : ರೈಲ್ವೆ ಇಲಾಖೆಗೆ ಸಂಬಂಧಿಸಿದ ಹುದ್ದೆಗಳ ಪರೀಕ್ಷೆಯನ್ನು ಕನ್ನಡದಲ್ಲೂ ಬರೆಯಲು ಅವಕಾಶ ಕಲ್ಪಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಸಮ್ಮತಿಸಿದ್ದಾರೆ ಎಂದು ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.ನಗರದ ಹೊರವಲಯದ ಸಂಸದರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈಲ್ವೆ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲು ಕನ್ನಡಿಗರಿಗೆ ಅ‍ವಕಾಶ ನೀಡುವಂತೆ ತಾವು ಮತ್ತು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಪ್ರಧಾನಿ ಹಾಗೂ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿದ್ದಾಗಿ ತಿಳಿಸಿದರು. ಇದಕ್ಕೆ ಮೋದಿ ಅವರು

ಕನ್ನಡದಲ್ಲೂ ರೈಲ್ವೆ ಪರೀಕ್ಷೆ ನಡೆಸಲು ಪ್ರಧಾನಿ ಮೋದಿ ಅಸ್ತು :ಸೋಮಣ್ಣ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಶ್ವದ ಅತಿದೊಡ್ಡ ಜಲವಿದ್ಯುತ್ ಅಣೆಕಟ್ಟು ನಿರ್ಮಿಸಲು ಮುಂದಾದ ಚೀನಾ ..!

 (ನ್ಯೂಸ್‌ ಕಡಬ) newskadaba.com,ಡಿ.22 ಬೀಜಿಂಗ್: ಹಿಮಾಲಯ ಪರ್ವತ ಪ್ರದೇಶದಲ್ಲಿ ವಿಶ್ವದ ಅತಿದೊಡ್ಡ ಜಲವಿದ್ಯುತ್ ಅಣೆಕಟ್ಟು ನಿರ್ಮಾಣಕ್ಕೆ ಚೀನಾ ಮುಂದಾಗಿದೆ. ಚೀನಾದಲ್ಲಿ ಯಾರ್ಲುಂಗ್ ತ್ಯಾಂಗ್ಪೋ ಎಂದು ಕರೆಯಲಾಗುವ ಬ್ರಹ್ಮಪುತ್ರಾ ನದಿಗೆ ಮೆಗಾ ಡ್ಯಾಂ ಕಟ್ಟುವ ಯೋಜನೆಯನ್ನು ಬೀಜಿಂಗ್ ರೂಪಿಸಿದೆ. ಸುಮಾರು 60 ಗಿಗಾವ್ಯಾಟ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯ ಹೊಂದಿರುವ ಈ ಅಣೆಕಟ್ಟು, ಕಾರ್ಯಾರಂಭವಾದರೆ ವಿಶ್ವದ ಅತ್ಯಂತ ಶಕ್ತಿಶಾಲಿ ಡ್ಯಾಂ ಆಗಲಿದೆ.. ಆದರೆ ಈ ಯೋಜನೆ ಭಾರತಕ್ಕೆ “ವಾಟರ್ ಬಾಂಬ್” ಆಗುವ ಅಪಾಯವಿದೆ ಎಂದು ಅರುಣಾಚಲ ಪ್ರದೇಶದ ಹಿರಿಯ ಅಧಿಕಾರಿಯೊಬ್ಬರು

ವಿಶ್ವದ ಅತಿದೊಡ್ಡ ಜಲವಿದ್ಯುತ್ ಅಣೆಕಟ್ಟು ನಿರ್ಮಿಸಲು ಮುಂದಾದ ಚೀನಾ ..! Read More »

ಕರ್ನಾಟಕ

ಗಗನಕ್ಕೇರಿದ ಚಿನ್ನದ ದರ

 (ನ್ಯೂಸ್‌ ಕಡಬ) newskadaba.com,ಡಿ.22 ಬೆಂಗಳೂರು: ಕಳೆದೆರಡು ದಿನಗಳಿಂದ ಏರಿಕೆ ಕಾಣದೆ ಯಥಾಸ್ಥಿತಿಯಲ್ಲಿದ್ದ ಚಿನ್ನದ ದರದಲ್ಲಿ ಇಂದು ಭಾರೀ ಏರಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 100 ರೂ. ಏರಿಕೆ ಕಂಡು ಬಂದಿದ್ದು, 12,400 ರೂ. ಆಗಿದೆ. 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ 110 ರೂ. ಏರಿಕೆಯಾಗಿ 13,528 ರೂ. ಆಗಿದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 99,200 ರೂ. ಆದರೆ 10 ಗ್ರಾಂಗೆ ನೀವು 1,24,000

ಗಗನಕ್ಕೇರಿದ ಚಿನ್ನದ ದರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top