ಪಂಜ: ರಾಜ್ಯಮಟ್ಟದ ಯುವ ಸಂಭ್ರಮ – 2026ರ ಆಮಂತ್ರಣ ಪತ್ರಿಕೆ ಬಿಡುಗಡೆ: ಜನವರಿ 17, 18 ವಿಜೃಂಭಣೆಯ ಯುವ ಸಂಭ್ರಮ

(ನ್ಯೂಸ್‌ ಕಡಬ) newskadaba.com,ಡಿ.16: ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು, ದ.ಕ. ಜಿಲ್ಲಾ ಯುಮುನ ಒಕ್ಕೂಟ ಮಂಗಳೂರು, ರಾಜ್ಯ ಪ್ರಶಸ್ತಿ ಪುರಸ್ಕೃತ ಯುವಜನ ಸಂಯುಕ್ತ ಮಡಳಿ ಸುಳ್ಯ, ಇದರ ಆಶ್ರಯ ದಲ್ಲಿ ಜ.17 ಮತ್ತು ಜ.18ರಂದು ಪರಜ ದಲ್ಲಿ ನಡೆಯಲಿರುವ ರಾಜ್ಯಮಟ್ಟದ ಯುವ ಸಂಭ್ರಮ – 2026ರ ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮ ಡಿ.ರಂದು ಪಂಜ ಲಯನ್ಸ್ ಭವನದಲ್ಲಿ ನಡೆಯಿತು.ಅಧ್ಯಕ್ಷ ಬಿ ಎಂ ಆನಂದ ಗೌಡ ಕಂಬಳ ರವರು ಆಮಂತ್ರಣ ಪತ್ರಿಕೆ ಬಿಡುಗಡೆ ಗೊಳಿಸಿದರು. ಯುವ […]

ಪಂಜ: ರಾಜ್ಯಮಟ್ಟದ ಯುವ ಸಂಭ್ರಮ – 2026ರ ಆಮಂತ್ರಣ ಪತ್ರಿಕೆ ಬಿಡುಗಡೆ: ಜನವರಿ 17, 18 ವಿಜೃಂಭಣೆಯ ಯುವ ಸಂಭ್ರಮ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನವದೆಹಲಿಯಲ್ಲಿ ವಿಜಯ್ ದಿವಸ್ – 1971ರ ಯುದ್ಧ ವಿಜಯದ ವೀರಗಾಥೆ

(ನ್ಯೂಸ್‌ ಕಡಬ) newskadaba.com,ಡಿ.16  ನವದೆಹಲಿ: ಪ್ರತಿ ವರ್ಷ ಡಿಸೆಂಬರ್ 16ರಂದು ಭಾರತದಲ್ಲಿ ವಿಜಯ್ ದಿವಸ್ ಆಚರಿಸಲಾಗುತ್ತದೆ. 1971ರಲ್ಲಿ ಇದೇ ದಿನ ಭಾರತೀಯ ಸೇನೆ ಪಾಕಿಸ್ತಾನದ ವಿರುದ್ಧ ಐತಿಹಾಸಿಕ ವಿಜಯ ಸಾಧಿಸಿತು. ಈ ಯುದ್ಧದಲ್ಲಿ ಪಾಕಿಸ್ತಾನಿ ಸೇನೆ ಭಾರತೀಯ ಸೇನೆಯ ಶೌರ್ಯದ ಮುಂದೆ ಶರಣಾಗಿದ್ದು, ಪೂರ್ವ ಪಾಕಿಸ್ತಾನವು ಸ್ವಾತಂತ್ರ್ಯ ಪಡೆದು ಬಾಂಗ್ಲಾದೇಶವಾಗಿ ರೂಪುಗೊಂಡಿತು. ಈ ದಿನದಂದು, ಪ್ರತಿಯೊಬ್ಬ ಭಾರತೀಯನಿಗೆ ಸ್ಫೂರ್ತಿ ನೀಡುವ ಮತ್ತು ರಾಷ್ಟ್ರೀಯ ಹೆಮ್ಮೆಯ ಮೂಲವಾಗಿ ಉಳಿದಿರುವ ಆ ಧೀರ ಯೋಧರ ಅತ್ಯುನ್ನತ ತ್ಯಾಗವನ್ನು ರಾಷ್ಟ್ರವು ಸ್ಮರಿಸುತ್ತದೆ.

ನವದೆಹಲಿಯಲ್ಲಿ ವಿಜಯ್ ದಿವಸ್ – 1971ರ ಯುದ್ಧ ವಿಜಯದ ವೀರಗಾಥೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು : ವೃದ್ಧೆಯ ಮನೆಗೆ ನುಗ್ಗಿ ಕಳ್ಳತನ – ಮೂವರ ಬಂಧನ

(ನ್ಯೂಸ್‌ ಕಡಬ) newskadaba.com,ಡಿ.16  ಮಂಗಳೂರು : ತಾಲೂಕಿನ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವೃದ್ಧೆಯೊಬ್ಬರ ಮನೆಗೆ ನುಗ್ಗಿ ಚಿನ್ನ ಹಾಗೂ ನಗದು ದೋಚಿದ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣದಲ್ಲಿ ಮೂವರು ಆರೋಪಿತರನ್ನು ಬಂಧಿಸಲಾಗಿದ್ದು, ಒಬ್ಬ ಆರೋಪಿ ತಲೆಮರೆಸಿಕೊಂಡಿದ್ದಾನೆ.ಸುರತ್ಕಲ್ ಸಮೀಪದ ಮುಕ್ಕ ಪ್ರದೇಶದಲ್ಲಿ ವಾಸವಿರುವ ವೃದ್ಧೆ ಜಲಜ ( 85 ವರ್ಷ) ಅವರ ಮನೆಗೆ ನುಗ್ಗಿ ದರೋಡೆ ನಡೆಸಿದ ಘಟನೆ ಡಿಸೆಂಬರ್ 3ರಂದು ನಡೆದಿತ್ತು. ಅಪರಿಚಿತರು ಕುಡಿಯಲು ನೀರು ಬೇಕೆಂದು ಬಾಗಿಲು ತೆರೆಯುವಂತೆ ಹೇಳಿದ್ದು, ಬಾಗಿಲು ತೆಗೆಯದ ಕಾರಣ ಮನೆಯ

ಮಂಗಳೂರು : ವೃದ್ಧೆಯ ಮನೆಗೆ ನುಗ್ಗಿ ಕಳ್ಳತನ – ಮೂವರ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೆಎಸ್‌ಆರ್‌ಟಿಸಿ ಚಾಲಕರಿಗೆ ಭರ್ಜರಿ ಸಿಹಿ ಸುದ್ದಿ!

(ನ್ಯೂಸ್‌ ಕಡಬ) newskadaba.com,ಡಿ.16 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಅಪಘಾತ ರಹಿತ ಸೇವೆ ಸಲ್ಲಿಸುವ ಚಾಲಕರಿಗೆ ನೀಡುವ ಪ್ರೋತ್ಸಾಹ ಧನವನ್ನು ಹೆಚ್ಚಿಸಿ ಆದೇಶ ಹೊರಡಿಸಿದೆ.ಕೆಎಸ್‌ಆರ್‌ಟಿಸಿ ಎಂಡಿ ಅಕ್ರಂ ಪಾಷಾ ಅವರು ಈ ಕುರಿತು ಮಾಹಿತಿ ನೀಡಿದ್ದು, ಪರಿಷ್ಕೃತ ವಿವರಗಳು ಹೀಗಿವೆ: ಚಿನ್ನದ ಪದಕ ವಿಜೇತ ಚಾಲಕರಿಗೆ: ನಗದು ಪುರಸ್ಕಾರವನ್ನು ₹5,000 ರಿಂದ ₹10,000 ಕ್ಕೆ ಹೆಚ್ಚಿಸಲಾಗಿದೆ. ಮಾಸಿಕ ಭತ್ಯೆಯನ್ನು ₹500 ರಿಂದ ₹1,000 ಕ್ಕೆ ಏರಿಕೆ ಮಾಡಲಾಗಿದೆ. ಬೆಳ್ಳಿ ಪದಕ ವಿಜೇತ ಚಾಲಕರಿಗೆ:

ಕೆಎಸ್‌ಆರ್‌ಟಿಸಿ ಚಾಲಕರಿಗೆ ಭರ್ಜರಿ ಸಿಹಿ ಸುದ್ದಿ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಸ್ಸೆಸೆಲ್ಸಿ ಫಲಿತಾಂಶ ಪ್ರಗತಿ: ಮಧ್ಯರಾತ್ರಿ ವಿದ್ಯಾರ್ಥಿಗಳ ಮನೆ ಬಾಗಿಲಿಗೆ ಬಂದ ಕ್ಷೇತ್ರ ಶಿಕ್ಷಣಾಧಿಕಾರಿ

(ನ್ಯೂಸ್‌ ಕಡಬ) newskadaba.com, ಡಿ.16 ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನ ಎಚ್ ಡಿ ಕೋಟೆ ತಾಲ್ಲೂಕಿನಲ್ಲಿ  BEO ಸಿಎನ್‌ ರಾಜು ಅವರು ಎಸ್ಸೆಸೆಲ್ಸಿ ಫಲಿತಾಂಶವನ್ನು ಸುಧಾರಿಸಲು ವಿನೂತನ ಮತ್ತು ಮಾದರಿ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುತ್ತಿದ್ದಾರೆ. ಈ ಅಧಿಕಾರಿ ತಮ್ಮ ತಾಲ್ಲೂಕನ್ನು ಮೈಸೂರು ಜಿಲ್ಲೆಯಲ್ಲೇ ಫಲಿತಾಂಶದಲ್ಲಿ ಮುಂಚೂಣಿಗೆ ತರಲು ‘ಅದಕ್ಕಾಗಿಯೇ ನಾನು ಓದುತ್ತಿದ್ದೇನೆ’ ಎಂಬ ವಿಶೇಷ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳನ್ನು ಹುರಿದುಂಬಿಸುತ್ತಿದ್ದಾರೆ. ಬೆಳಗ್ಗೆ-ರಾತ್ರಿ ವಿದ್ಯಾರ್ಥಿಗಳ ಮನೆ ಬಾಗಿಲಿಗೆ BEO BEO ರಾಜು ಅವರ ಕಾರ್ಯವೈಖರಿ ನಿಜಕ್ಕೂ

ಎಸ್ಸೆಸೆಲ್ಸಿ ಫಲಿತಾಂಶ ಪ್ರಗತಿ: ಮಧ್ಯರಾತ್ರಿ ವಿದ್ಯಾರ್ಥಿಗಳ ಮನೆ ಬಾಗಿಲಿಗೆ ಬಂದ ಕ್ಷೇತ್ರ ಶಿಕ್ಷಣಾಧಿಕಾರಿ Read More »

ಕರ್ನಾಟಕ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಬ್ರಹ್ಮಗಂಟು’ ಧಾರಾವಾಹಿ ನಟಿ ಗೀತಾ ಭಾರತಿ ಭಟ್

(ನ್ಯೂಸ್‌ ಕಡಬ) newskadaba.com,  ಡಿ.15: ಬ್ರಹ್ಮಗಂಟು’ ಧಾರಾವಾಹಿ ನಟಿ ಗೀತಾ ಭಾರತಿ ಭಟ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬ್ರಹ್ಮಾವರ ರಾಜಾರಾಮ್ ಭಟ್ ಎಂಬುವರ ಜೊತೆ ಗೀತಾ ಭಾರತಿಯವರ ವಿವಾಹ ನಡೆದಿದೆ. ಕಿರುತೆರೆಯಲ್ಲಿ ಮೋಡಿ ಮಾಡಿರುವ ಕಲಾವಿದೆ ಗೀತಭಾರತಿ ಭಟ್ ಬಹುಮುಖ ಪ್ರತಿಭೆ. ಬಿಗ್‌ಬಾಸ್ ಸೀಸನ್ 8ರ ಸ್ಪರ್ಧಿಯೂ ಆಗಿದ್ದ ಗೀತಾ ಭಾರತಿ ಭಟ್ ಕನ್ನಡದ ಅನೇಕ ಧಾರಾವಾಹಿಯಲ್ಲಿ ನಟಿಸಿದ್ದು ಇದೀಗ ದಿಢೀರ್ ಮದುವೆಯಾಗಿದ್ದಾರೆ. ಅಂದಹಾಗೆ ಗೀತಾ ಭಾರತಿ ಭಟ್ `ಅಂಬಿನಿಂಗ್ ವಯಸ್ಸಾಯ್ತೋ’ ಸಿನಿಮಾ ಸೇರಿದಂತೆ ಕೆಲ ಸಿನಿಮಾಗಳಲ್ಲೂ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಬ್ರಹ್ಮಗಂಟು’ ಧಾರಾವಾಹಿ ನಟಿ ಗೀತಾ ಭಾರತಿ ಭಟ್ Read More »

ಕರ್ನಾಟಕ, ಸಿನಿಮಾ

ಮಂಗಳೂರಿನ ಆರ್ಟಿಒ ಕಚೇರಿ ಭವನಕ್ಕೆ ಬಾಂಬ್ ಬೆದರಿಕೆ!

(ನ್ಯೂಸ್‌ ಕಡಬ) newskadaba.com,  ಡಿ.15: ಮಂಗಳೂರಿನ ಆರ್‌ಟಿಒ ಕಚೇರಿ ಮತ್ತು ಗದಗ ಜಿಲ್ಲಾಡಳಿತ ಭವನ ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಎರಡೂ ಸ್ಥಳಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಇಮೇಲ್‌ಗೆ ಬಾಂಬ್‌ ಬೆದರಿಕೆ ಸಂದೇಶ ಬಂದಿದ್ದು, ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಮಂಗಳೂರಿನ ನೆಹರು ಮೈದಾನದಲ್ಲಿರುವ ಆರ್‌ಟಿಒ ಕಚೇರಿಗೆ ಬಾಂಬ್‌ ಬೆದರಿಕೆ ಮೇಲ್ ಬಂದಿದೆ. ಇನ್ನು 5 ಬಾಂಬ್‌ಗಳಿಂದ ಗದಗ ಜಿಲ್ಲಾಡಳಿತ ಭವನ ಸ್ಫೋಟಿಸುವುದಾಗಿ ಸಂದೇಶ ಬಂದಿದ್ದು, ಸಿಬ್ಬಂದಿ ಕಂಗಾಲಾಗಿದ್ದಾರೆ. ಅರ್ನಾ ಅಶ್ವಿನ್ ಶೇಖರ್ ಎಂಬ

ಮಂಗಳೂರಿನ ಆರ್ಟಿಒ ಕಚೇರಿ ಭವನಕ್ಕೆ ಬಾಂಬ್ ಬೆದರಿಕೆ! Read More »

ಕರಾವಳಿ

ಷೇರು ಹೂಡಿಕೆ ಹೆಸರಿನಲ್ಲಿ ಭಾರೀ ವಂಚನೆ

(ನ್ಯೂಸ್‌ ಕಡಬ) newskadaba.com,  ಡಿ.15: ಬೆಂಗಳೂರಿನ ಹಿರಿಯ ಉದ್ಯಮಿಯೊಬ್ಬರು ಸೈಬರ್ ವಂಚಕರ ಜಾಲಕ್ಕೆ ಬಿದ್ದು 8.3 ಕೋಟಿ ರೂಪಾಯಿ ಕಳೆದುಕೊಂಡಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ. ಷೇರು ಮಾರುಕಟ್ಟೆಯಲ್ಲಿ ಲಾಭದಾಯಕ ಹೂಡಿಕೆ ಮಾಡುವಂತೆ ನಂಬಿಸಿ ಸೈಬರ್ ವಂಚಕರು ಈ ಮೊತ್ತವನ್ನು ಪೀಕಿದ್ದಾರೆ. ವಂಚನೆಗೆ ಒಳಗಾದವರು 71 ವರ್ಷದ ರಾಜೇಂದ್ರ ನಾಯ್ಡು ಎಂಬ ಉದ್ಯಮಿ. ಅವರು ಅಯೋಧ್ಯೆಯ ರಾಮಮಂದಿರಕ್ಕೆ ಬೆಳ್ಳಿ ಪೂಜಾ ಸಾಮಗ್ರಿಗಳನ್ನು ದೇಣಿಗೆ ನೀಡಿದ್ದ ರಾಮಭಕ್ತರಾಗಿದ್ದಾರೆ.. ಹಿಂದೆ ರಿಲಯನ್ಸ್ ಕ್ಯಾಪಿಟಲ್‌ನಿಂದ ಸಾಲ ಪಡೆದು ಸಂಪೂರ್ಣವಾಗಿ ತೀರಿಸಿದ್ದ ಹಿನ್ನೆಲೆಯನ್ನು

ಷೇರು ಹೂಡಿಕೆ ಹೆಸರಿನಲ್ಲಿ ಭಾರೀ ವಂಚನೆ Read More »

ಕರಾವಳಿ

ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ಬಳಿ ಮೊಬೈಲ್ ಪತ್ತೆ!

(ನ್ಯೂಸ್‌ ಕಡಬ) newskadaba.com,  ಡಿ.15:  ಉತ್ತರ ಕನ್ನಡ ಜಿಲ್ಲೆಯ ಕಾರವಾರ ಜೈಲಿನಲ್ಲಿ ಅಕ್ರಮವಾಗಿ ಕೈದಿಗಳು ಮೊಬೈಲ್ ಇಟ್ಟುಕೊಂಡಿರುವುದು ತಪಾಸಣೆ ವೇಳೆ ಬೆಳಕಿಗೆ ಬಂದಿದೆ. ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ಮತ್ತಷ್ಟು ಮತ್ತಷ್ಟು ಮೊಬೈಲ್‌ಗಳು ಕೈದಿಗಳ ಬಳಿ ಸಿಕ್ಕಿವೆ. ಪ್ರಭಾರ ಜೈಲು ಅಧೀಕ್ಷಕ ಮಲ್ಲಿಕಾರ್ಜುನ ಕೊಣ್ಣೂರು ಅವರು ಜೈಲಿನಲ್ಲಿ ತಪಾಸಣೆ ನಡೆಸಿದಾಗ 7 ಮೊಬೈಲ್ ಸೇರಿ ಇನ್ನೂ ಹಲವು ನಿಷೇಧಿತ ವಸ್ತುಗಳು ಕಂಡುಬಂದಿವೆ. ಜೈಲಿನಲ್ಲಿ ಒಂದೇ ವಾರದಲ್ಲಿ ಎರಡು ಬಾರಿ ಗಲಾಟೆ ನಡೆದಿತ್ತು. ಮಾದಕ ಪದಾರ್ಥ ಕೊಡಲಿಲ್ಲ ಎಂಬ ಕಾರಣಕ್ಕೆ

ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ಬಳಿ ಮೊಬೈಲ್ ಪತ್ತೆ! Read More »

ಕರಾವಳಿ, ಕರ್ನಾಟಕ

ಅರ್ಜಿ ಸಲ್ಲಿಸಿದ 3 ದಿನಗಳಲ್ಲಿ ಖಾತೆ ಸೇರುವುದು ಪಿಎಫ್ ಹಣ!

(ನ್ಯೂಸ್‌ ಕಡಬ) newskadaba.com,  ಡಿ.15 ಪಿಎಫ್ ಹಣವನ್ನು ತಕ್ಷಣ ಬಯಸುವವರಿಗೆ ಇಪಿಎಫ್‌ಒ ಇತ್ತೀಚಿನ ನವೀಕರಣವನ್ನು ನೀಡಿದೆ. ಈ ಸೂಚನೆಗಳನ್ನು ಅನುಸರಿಸುವವರಿಗೆ ಗರಿಷ್ಠ 3 ದಿನಗಳಲ್ಲಿ ಪಿಎಫ್ ಹಣ ಖಾತೆ ಸೇರುತ್ತದೆ ಎಂದು ಇಪಿಎಫ್‌ಒ ಹೇಳಿದೆ. ಪಿಎಫ್ ಹಣಕ್ಕಾಗಿ ಅರ್ಜಿ ಸಲ್ಲಿಸುವ ವೇಳೆ ನೀವು ಅನುಸರಿಸುವ ಹಂತಗಳು, ಹಣ ನಿಮ್ಮ ಖಾತೆಗೆ ಸೇರಲು ಎಷ್ಟು ದಿನಗಳನ್ನು ತೆಗೆದುಕೊಳ್ಳುತ್ತದೆ ಎಂಬುದನ್ನು ನಿರ್ಧರಿಸುತ್ತದೆ ಎಂದು ಇಪಿಎಫ್‌ಒ ಹೇಳಿದೆ. ಆದ್ದರಿಂದ, ಬುದ್ಧಿವಂತಿಕೆಯಿಂದ ವರ್ತಿಸಿದರೆ ಕೇವಲ 3 ದಿನಗಳಲ್ಲಿ ಪಿಎಫ್ ಹಣವನ್ನು ಪಡೆಯಬಹುದು. ಮೂರು

ಅರ್ಜಿ ಸಲ್ಲಿಸಿದ 3 ದಿನಗಳಲ್ಲಿ ಖಾತೆ ಸೇರುವುದು ಪಿಎಫ್ ಹಣ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top