ಲಾರಿಗೆ ಆಕಸ್ಮಿಕ ಬೆಂಕಿ – 40 ಬೈಕ್ ಸುಟ್ಟು ಕರಕಲು

(ನ್ಯೂಸ್‌ ಕಡಬ) newskadaba.com,  ಡಿ.15:  ಯಮಹ ಕಂಪನಿಯ ಬೈಕ್‌ಗಳನ್ನು ಹೊತ್ತು ಸಾಗುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಹೊತ್ತಿ ಉರಿದ ಘಟನೆ ಬಳ್ಳಾರಿ ನಗರದ ಅನಂತಪುರ ರಸ್ತೆಯ ಆಟೋನಗರದಲ್ಲಿ ನಡೆದಿದೆ. ಬೆಂಕಿಯ ಕೆನ್ನಾಲಿಗೆಗೆ ಸಿಕ್ಕು ಲಾರಿಯಲ್ಲಿದ್ದ 45 ಲಕ್ಷ ರೂ. ಮೌಲ್ಯದ 40 ಬೈಕ್‌ಗಳು ಸುಟ್ಟು ಕರಕಲಾಗಿವೆ. ರಸ್ತೆ ಬದಿ ನಿಂತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡು ದಟ್ಟ ಹೊಗೆ ಕಾಣಿಸಿಕೊಂಡಿದೆ. ಲಾರಿಯಲ್ಲೇ ಕುಳಿತಿದ್ದ ಚಾಲಕ ಕೂಡಲೇ ಎಚ್ಚೆತ್ತುಕೊಂಡು ಲಾರಿಯಿಂದ ಕೆಳಗೆ ಇಳಿದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಚೆನ್ನೈನಿಂದ […]

ಲಾರಿಗೆ ಆಕಸ್ಮಿಕ ಬೆಂಕಿ – 40 ಬೈಕ್ ಸುಟ್ಟು ಕರಕಲು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ: ರಸ್ತೆ ಬದಿ ಕಸ ಎಸೆದ ವಿದ್ಯಾರ್ಥಿಗಳು; ವಿಡಿಯೋ ವೈರಲ್ ಬೆನ್ನಲ್ಲೇ ಎಚ್ಚೆತ್ತ ಶಿಕ್ಷಕರು

(ನ್ಯೂಸ್‌ ಕಡಬ) newskadaba.com,  ಡಿ.15:  ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳು ರಸ್ತೆ ಬದಿಯಲ್ಲಿ ಕಸ ಎಸೆದ ವಿಡಿಯೋ ವೈರಲ್ ಆದ ಬೆನ್ನಲ್ಲೇ ಆ ಶಾಲೆಯ ಶಿಕ್ಷಕರು ಸ್ಥಳೀಯ ಗ್ರಾಮ ಪಂಚಾಯಿತಿಯನ್ನು ಸಂಪರ್ಕಿಸಿ, ತಾವೇ ಖುದ್ದಾಗಿ ಬಂದು ತ್ಯಾಜ್ಯವನ್ನು ತೆರವುಗೊಳಿಸಿ ದಂಡ ಪಾವತಿಸುವುದಾಗಿ ಭರವಸೆ ನೀಡಿದ ಘಟನೆ ಸಂಪಾಜೆಯಲ್ಲಿ ನಡೆದಿದೆ. ಡಿಸೆಂಬರ್ 12 ರಂದು ಬೆಳಿಗ್ಗೆ, ಪ್ರವಾಸಕ್ಕೆ ತೆರಳಿದ್ದ ಬೆಳ್ತಂಗಡಿ ತಾಲೂಕಿನ ಶಿಕ್ಷಣ ಸಂಸ್ಥೆಯೊಂದರ ವಿದ್ಯಾರ್ಥಿಗಳು ಊಟದ ನಂತರ ತ್ಯಾಜ್ಯವನ್ನು ಸರಿಯಾಗಿ ವಿಲೇವಾರಿ ಮಾಡುವ ಬದಲು ರಸ್ತೆ ಬದಿಯಲ್ಲಿ

ಸುಳ್ಯ: ರಸ್ತೆ ಬದಿ ಕಸ ಎಸೆದ ವಿದ್ಯಾರ್ಥಿಗಳು; ವಿಡಿಯೋ ವೈರಲ್ ಬೆನ್ನಲ್ಲೇ ಎಚ್ಚೆತ್ತ ಶಿಕ್ಷಕರು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಇದೇ ಮೊದಲ ಬಾರಿಗೆ ಸ್ಕ್ವಾಷ್ ವಿಶ್ವಕಪ್‌ನಲ್ಲಿ ಭಾರತ ತಂಡಕ್ಕೆ ಚಾಂಪಿಯನ್ ಪಟ್ಟ

(ನ್ಯೂಸ್‌ ಕಡಬ) newskadaba.com,  ಡಿ.15 ಚೆನ್ನೈನ ಎಕ್ಸ್‌ಪ್ರೆಸ್ ಅವೆನ್ಯೂ ಮಾಲ್‌ನ ಕೋರ್ಟ್​ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಅಗ್ರ ಶ್ರೇಯಾಂಕಿತ ಹಾಂಗ್ ಕಾಂಗ್ ತಂಡವನ್ನು 3-1 ಅಂತರದಿಂದ ಸೋಲಿಸಿ ಭಾರತ ತಂಡವು ವಿಶ್ವಕಪ್‌ನಲ್ಲಿ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡಿದೆ. ಸ್ಕ್ವಾಷ್ ವಿಶ್ವಕಪ್ ಟೂರ್ನಿಯ ಇತಿಹಾಸದಲ್ಲಿ ಏಷ್ಯಾದ ಎರಡು ದೇಶಗಳು ಫೈನಲ್‌ನಲ್ಲಿ ಸ್ಪರ್ಧಿಸಿದ್ದು ಇದೇ ಮೊದಲು. ಹೀಗಾಗಿಯೇ ಭಾರತ ಹಾಗೂ ಹಾಂಗ್ ಕಾಂಗ್ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಲಾಗಿತ್ತು. ಮೊದಲ ಸುತ್ತಿನಲ್ಲಿ ಕಣಕ್ಕಿಳಿದ ಜೋಶ್ನಾ ಚಿನಪ್ಪ ಹಾಂಗ್ ಕಾಂಗ್‌ನ ಕಾ ಯಿ ಲೀ ಅವರನ್ನು

ಇದೇ ಮೊದಲ ಬಾರಿಗೆ ಸ್ಕ್ವಾಷ್ ವಿಶ್ವಕಪ್‌ನಲ್ಲಿ ಭಾರತ ತಂಡಕ್ಕೆ ಚಾಂಪಿಯನ್ ಪಟ್ಟ Read More »

ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಶಾಲಾ ಪ್ರವಾಸ: ಮೈಸೂರು ಕೆಎಸ್‌ಆರ್‌ಟಿಸಿಯ ಸರಕಾರಿ ಬಸ್‌ಗಳಿಗೆ ಹೆಚ್ಚಾದ ಬೇಡಿಕೆ

(ನ್ಯೂಸ್‌ ಕಡಬ) newskadaba.com,  ಡಿ.15 ಮೈಸೂರು: ಇತ್ತೀಚೆಗೆ ಶಾಲಾ ಪ್ರವಾಸಕ್ಕೆ ತೆರಳಿದ್ದ ಬಸ್‌ ಅಪಘಾತದಿಂದ ಬಾಲಕನೊಬ್ಬ ಮೃತಪಟ್ಟ ಬೆನ್ನಲ್ಲೇ ಸಾರ್ವಜನಿಕ ಶಿಕ್ಷಣ ಇಲಾಖೆ ಎಚ್ಚೆತ್ತುಕೊಂಡಿದ್ದು, ಸಾರಿಗೆ ಸಂಸ್ಥೆ ಬಸ್‌ಗಳಲ್ಲಿಯೇ ಪ್ರವಾಸಕ್ಕೆ ತೆರಳಬೇಕೆಂಬ ನಿಯಮವನ್ನು ಕಟ್ಟು ನಿಟ್ಟಾಗಿ ಸೂಚಿಸಿದೆ. ಇದರಿಂದ ಸಾರಿಗೆ ಸಂಸ್ಥೆ ಬಸ್‌ಗಳಿಗೆ ಶುಕ್ರ ದೆಸೆ ಶುರುವಾಗಿದ್ದು, ಶೇ. 10 ರಷ್ಟು ಬೇಡಿಕೆ ಹೆಚ್ಚಾಗಿದೆ. ಶೈಕ್ಷಣಿಕ ಪ್ರವಾಸದ ಅವಧಿ ಡಿಸೆಂಬರ್‌ ಅಂತ್ಯಕ್ಕೆ ಮುಕ್ತಾಯ ವಾಗಲಿದ್ದು, ಅಷ್ಟರೊಳಗೆ ಪ್ರವಾಸ ವನ್ನು ಮುಗಿಸಬೇಕಾಗಿರುವುದರಿಂದ ಸರಕಾರಿ ಬಸ್‌ಗಳಿಗೆ ಮತ್ತಷ್ಟು ಬೇಡಿಕೆ ಹೆಚ್ಚಾಗಲಿದ್ದು,

ಶಾಲಾ ಪ್ರವಾಸ: ಮೈಸೂರು ಕೆಎಸ್‌ಆರ್‌ಟಿಸಿಯ ಸರಕಾರಿ ಬಸ್‌ಗಳಿಗೆ ಹೆಚ್ಚಾದ ಬೇಡಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಡಿಕೇರಿಯಲ್ಲಿ ಹೊತ್ತಿ ಉರಿದ ಪ್ರವಾಸಿ ಬಸ್

(ನ್ಯೂಸ್‌ ಕಡಬ) newskadaba.com,  ಡಿ.15:  ವಿರಾಜಪೇಟೆ ಮೌಲ್ಯತಿರುವ ಮಾಕುಟ್ಟ ಬಳಿ, ಮಗಡಿಪಾರೆ ಆಂಜನೇಯ ದೇವಾಲಯದ ಹತ್ತಿರ ಪ್ರವಾಸಿ ಬಸ್ಸೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ನಡೆದಿದೆ. ಕೇರಳ ನೋಂದಣಿಯ ಖಾಸಗಿ ಬಸ್‌ ಆಗಿದ್ದು, ಮೈಸೂರಿನಿಂದ ಪ್ರವಾಸಿಗರನ್ನು ಇಳಿಸಿದ ನಂತರ ವಾಪಸ್ ತೆರಳುವ ವೇಳೆ ಈ ಅವಘಡ ಸಂಭವಿಸಿದೆ. ಬಸ್‌ನಲ್ಲಿ ಚಾಲಕ ಮತ್ತು ನಿರ್ವಾಹಕ ಇಬ್ಬರೇ ಇದ್ದರು. ಈ ಅವಘಡದಲ್ಲಿ ಯಾವುದೇ ಪ್ರಾಣಹಾನಿ ನಡೆದಿಲ್ಲ. ಪ್ರವಾಸಿಗರು ಬಸ್‌ನಲ್ಲಿ ಇದ್ದಿದ್ದರೆ, ಹೆಚ್ಚಿನ ಅನಾಹುತ ಸಂಭವಿಸುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಡಿಕೇರಿಯಲ್ಲಿ ಹೊತ್ತಿ ಉರಿದ ಪ್ರವಾಸಿ ಬಸ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೇಂದ್ರ ಸರ್ಕಾರದ ವಕೀಲರ ನಕಲಿ ಮಾಡಿದವನಿಗೆ ಜೈಲು ಶಿಕ್ಷೆ: ಹೈಕೋರ್ಟ್ ಆದೇಶ

(ನ್ಯೂಸ್‌ ಕಡಬ) newskadaba.com,  ಡಿ.15:  ವ್ಯಾಜ್ಯವೊಂದರ ಸಂಬಂಧ ಕೇಂದ್ರ ಸರ್ಕಾರವನ್ನು ಪ್ರತಿನಿಧಿಸುತ್ತಿದ್ದ ವಕೀಲರ ಸಹಿ ಫೋರ್ಜರಿ ಮಾಡಿ ಆಕ್ಷೇಪಣೆ ಪ್ರತಿ ಸಿದ್ಧಪಡಿಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದ ವ್ಯಕ್ತಿಗೆ ನ್ಯಾಯಾಂಗ ನಿಂದನೆ ಆಪರಾಧದಡಿ ನಾಲ್ಕು ತಿಂಗಳ ಜೈಲು ಶಿಕ್ಷೆ ವಿಧಿಸಿ ಹೈಕೋರ್ಟ್‌ ಆದೇಶಿಸಿದೆ. ಕೋರಮಂಗಲದ ಇಂಡಿಯನ್‌ ಇನ್ಸ್‌ಟಿಟ್ಯೂಟ್‌ ಆಫ್‌ ಆಸ್ಟ್ರೋಫಿಸಿಕ್ಸ್‌ ಸಂಸ್ಥೆಯ (ಐಐಎ) 2ನೇ ಬ್ಲಾಕ್‌ ನಿವಾಸಿ ಕೆ.ಧನಂಜಯ (48) ಶಿಕ್ಷೆಗೆ ಗುರಿಯಾದ ಅಪರಾಧಿ. ಪ್ರಕರಣ ಸಂಬಂಧ ಹೈಕೊರ್ಟ್‌ ರಿಜಿಸ್ಟ್ರಾರ್‌ ಜನರಲ್‌ ದಾಖಲಿಸಿದ್ದ ಸ್ವಯಂ ಪ್ರೇರಿತ ನ್ಯಾಯಾಂಗ ನಿಂದನೆ ಅರ್ಜಿ

ಕೇಂದ್ರ ಸರ್ಕಾರದ ವಕೀಲರ ನಕಲಿ ಮಾಡಿದವನಿಗೆ ಜೈಲು ಶಿಕ್ಷೆ: ಹೈಕೋರ್ಟ್ ಆದೇಶ Read More »

ಕರ್ನಾಟಕ

ಕೋಟ: ಯುವಕರ ನಡುವೆ ಹೊಡೆದಾಟ ;ಒಬ್ಬನ ಕೊಲೆಯಲ್ಲಿ ಅಂತ್ಯ, 4 ಮಂದಿ ಆರೆಸ್ಟ್

(ನ್ಯೂಸ್‌ ಕಡಬ) newskadaba.com,  ಡಿ.15 ಕೋಟ: ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಹೊಡೆದಾಟ ನಡೆದು ಓರ್ವ ಸಾವನ್ನಪ್ಪಿದ ಘಟನೆ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಪಡುಕರೆಯ ಐದು ಸೆಂಟ್ಸ್ ಬಳಿ ಭಾನುವಾರ ತಡರಾತ್ರಿ ನಡೆದಿದೆ. ಮೃತನನ್ನು ಪಡುಕರೆ ಸಂತೋಷ್ ಮೊಗವೀರ (30) ಎಂದು ಗುರುತಿಸಲಾಗಿದೆ.ಶಬರಿಮಲೆಗೆ ಹೋಗಿ ಬಂದಿದ್ದ ಯುವಕರು ಭಾನುವಾರ ರಾತ್ರಿ ಎಣ್ಣೆ ಪಾರ್ಟಿ ಮಾಡಿ ಕ್ಷುಲ್ಲಕ ವಿಚಾರಕ್ಕೆ ಹೊಡೆದಾಡಿಕೊಂಡಿದ್ದಾರೆ. ಸಂತೋಷ ಮೊಗವೀರನಿಗೆ ಮಾರಣಾಂತಿಕ ಹಲ್ಲೆಯಾಗಿ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ ತಕ್ಷಣ ಸ್ಥಳೀಯರ ಸಹಕಾರದಿಂದ ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಸೇರಿಸಿರುತ್ತಾರೆ.

ಕೋಟ: ಯುವಕರ ನಡುವೆ ಹೊಡೆದಾಟ ;ಒಬ್ಬನ ಕೊಲೆಯಲ್ಲಿ ಅಂತ್ಯ, 4 ಮಂದಿ ಆರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಇಂದಿನ ಚಿನ್ನದ ದರ

(ನ್ಯೂಸ್‌ ಕಡಬ) newskadaba.com,  ಡಿ.15:  ಇಂದು, ಡಿಸೆಂಬರ್ 15, 2025 ರಂದು ಬೆಂಗಳೂರಿನಲ್ಲಿ ಚಿನ್ನದ ದರ ಹೆಚ್ಚಾಗಿದೆ, 24 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹13,473 ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ₹12,350 ಬೆಳ್ಳಿ ದರವೂ ₹201 ಕ್ಕೆ ಏರಿಕೆಯಾಗಿದೆ. ಭಾರತದಾದ್ಯಂತ ಚಿನ್ನದ ದರಗಳಲ್ಲಿ ಏರಿಳಿತಗಳಿದ್ದು, ಹೂಡಿಕೆದಾರರು ಚಿನ್ನವನ್ನು ಮುಖ್ಯ ಹೂಡಿಕೆಯಾಗಿ ಪರಿಗಣಿಸುತ್ತಿದ್ದಾರೆ. ಇಂದಿನ ಚಿನ್ನದ ಬೆಲೆ (ಬೆಂಗಳೂರು): 24 ಕ್ಯಾರೆಟ್ (1 ಗ್ರಾಂ): ₹13,473 22 ಕ್ಯಾರೆಟ್ (1 ಗ್ರಾಂ): ₹12,350 ಇಂದಿನ

ಇಂದಿನ ಚಿನ್ನದ ದರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಾಕೊಲೇಟ್ ಆಮಿಷವೊಡ್ಡಿ ಬಾಲಕಿಯ ಅಪಹರಣ, ಅತ್ಯಾಚಾರ, ಕೊಲೆ: ಅಪರಾಧಿಯ ಕ್ಷಮಾದಾನ ಅರ್ಜಿ ತಿರಸ್ಕರಿಸಿದ ರಾಷ್ಟ್ರಪತಿ

(ನ್ಯೂಸ್‌ ಕಡಬ) newskadaba.com,  ಡಿ.15: ಚಾಕೊಲೇಟ್ ನೀಡುವ ಆಮಿಷವೊಡ್ಡಿ ಎರಡು ವರ್ಷದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರವೆಸಗಿದ ಬಳಿಕ ಆಕೆಯನ್ನು ಕೊಲೆ ಮಾಡಿ ಜೈಲು ಶಿಕ್ಷೆಗೊಳಗಾದ ಅಪರಾಧಿಯ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತಿರಸ್ಕರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 2022ರ ಜುಲೈ 25 ರಂದು ಅಧಿಕಾರ ವಹಿಸಿಕೊಂಡ ಬಳಿಕ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತಿರಸ್ಕರಿಸಿದ ಮೂರನೇ ಕ್ಷಮದಾನ ಅರ್ಜಿ ಇದಾಗಿದೆ. ಮಹಾರಾಷ್ಟ್ರದ ಜಲ್ನಾ ನಗರದ ಇಂದಿರಾನಗರ ಪ್ರದೇಶದಲ್ಲಿ 2012ರ ಮಾರ್ಚ್ 6 ರಂದು

ಚಾಕೊಲೇಟ್ ಆಮಿಷವೊಡ್ಡಿ ಬಾಲಕಿಯ ಅಪಹರಣ, ಅತ್ಯಾಚಾರ, ಕೊಲೆ: ಅಪರಾಧಿಯ ಕ್ಷಮಾದಾನ ಅರ್ಜಿ ತಿರಸ್ಕರಿಸಿದ ರಾಷ್ಟ್ರಪತಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಶಿಕ್ಷಣಕ್ಕೆ ಹೆಸರಾಗಿರುವ ಮಂಗಳೂರು, ಇನ್ನೊಂದು ಮಗ್ಗುಲಲ್ಲಿ ಡ್ರಗ್ಸ್‌ ಮಾರುಕಟ್ಟೆಯಾಗಿಯೂ ಕುಖ್ಯಾತಿ ಗಳಿಸಿದೆ!…

(ನ್ಯೂಸ್‌ ಕಡಬ) newskadaba.com,  ಡಿ.15 : ರಾಜ್ಯದಲ್ಲಿ ಬೆಂಗಳೂರಿನಿಂದಾಚೆಗೆ ಮಾದಕ ದ್ರವ್ಯದ ಮಾರಕ ಜಾಲ ದೊಡ್ಡಮಟ್ಟದಲ್ಲಿ ವಿಸ್ತರಿಸಿರುವುದು ಮಂಗಳೂರಿನಲ್ಲಿ. ಶಿಕ್ಷಣಕ್ಕೆ ಹೆಸರಾಗಿರುವ ಮಂಗಳೂರು, ಇನ್ನೊಂದು ಮಗ್ಗುಲಲ್ಲಿ ಡ್ರಗ್ಸ್‌ ಮಾರುಕಟ್ಟೆಯಾಗಿಯೂ ಕುಖ್ಯಾತಿ ಗಳಿಸಿದೆ!. ಆದರೆ, ಕಳೆದ ಕೆಲವು ತಿಂಗಳುಗಳಿಂದ ಜಿಲ್ಲೆಯ ಇಡೀ ಪೊಲೀಸ್‌ ಇಲಾಖೆ ಡ್ರಗ್ಸ್‌ ವಿರುದ್ಧ ಆಖಾಡಕ್ಕಿಳಿದು ನೇರ ಸಮರಕ್ಕೆ ಧುಮುಕಿದ್ದು, ಡ್ರಗ್ಸ್‌ ಪೆಡ್ಲರ್‌ಗಳಲ್ಲಿ ನಡುಕ ಹುಟ್ಟಿಸಿದೆ. ಈ ಕಾರಣದಿಂದ ದೊಡ್ಡಮಟ್ಟದ ಧನಾತ್ಮಕ ಬದಲಾವಣೆ ಜಿಲ್ಲೆಯಲ್ಲಿ ಕಂಡು ಬಂದಿದೆ.ಆದರೆ, ಕಳೆದೊಂದು ದಶಕದಿಂದ ವಿಸ್ತಾರವಾಗಿ ಚಾಚಿಕೊಂಡಿರುವ ಮಾದಕ ದ್ರವ್ಯದ

ಮಂಗಳೂರು: ಶಿಕ್ಷಣಕ್ಕೆ ಹೆಸರಾಗಿರುವ ಮಂಗಳೂರು, ಇನ್ನೊಂದು ಮಗ್ಗುಲಲ್ಲಿ ಡ್ರಗ್ಸ್‌ ಮಾರುಕಟ್ಟೆಯಾಗಿಯೂ ಕುಖ್ಯಾತಿ ಗಳಿಸಿದೆ!… Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top