ಹೊಸ Gen-Z ಅಂಚೆ ಕಚೇರಿ ಸ್ಥಾಪಿಸಿದ ಇಂಡಿಯಾ ಪೋಸ್ಟ್

(ನ್ಯೂಸ್‌ ಕಡಬ) newskadaba.com,  ಡಿ.13: ಅಂಚೆ ಕಚೇರಿಗಳನ್ನು ಉಳಿಸಲು ಹಾಗೂ ಮತ್ತೆ ಹೆಚ್ಚು ಹೆಚ್ಚು ಕಾರ್ಯನಿರ್ವಹಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹೊಸ ಯೋಜನೆ  ಒಂದನ್ನು  ಕೈಗೊಂಡಿದೆ. Gen Z (ಜೆನ್-ಜಿ) 1997 ರಿಂದ 2012 ರ ನಡುವೆ ಜನಿಸಿದ ತಲೆಮಾರಿಗಾಗಿ ಹೊಸ ಯೋಜನೆಯೊಂದನ್ನು ಅಂಚೆ ಕಚೇರಿ ಮೂಲಕ ಪರಿಚಯಿಸಿದೆ. ಡಿಸೆಂಬರ್ 9 ರಂದು ಇಂಡಿಯಾ ಪೋಸ್ಟ್ ಎರಡು ಆಧುನಿಕ ಮತ್ತು ವಿದ್ಯಾರ್ಥಿ ಕೇಂದ್ರಿತ Gen-Z ಅಂಚೆ ಕಚೇರಿಗಳನ್ನು ಸ್ಥಾಪಿಸಿದೆ. ಒಂದನ್ನು ಕೇರಳದ ಕೊಟ್ಟಾಯಂನ ಸಿಎಂಸಿ ಕಾಲೇಜು, ಇನ್ನೊಂದು ವಿಶಾಖಪಟ್ಟಣಂನ […]

ಹೊಸ Gen-Z ಅಂಚೆ ಕಚೇರಿ ಸ್ಥಾಪಿಸಿದ ಇಂಡಿಯಾ ಪೋಸ್ಟ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರಿನಿಂದ ಮಂಗಳೂರು, ಉಡುಪಿ, ಕಾರವಾರಕ್ಕೆ ವಂದೇ ಭಾರತ್ ರೈಲು

(ನ್ಯೂಸ್‌ ಕಡಬ) newskadaba.com,  ಡಿ.13 ಉಡುಪಿ: ಕರಾವಳಿ ಕರ್ನಾಟಕದ ರೈಲ್ವೆ ಪ್ರಯಾಣಿಕರ ಹಿತದೃಷ್ಟಿಯಿಂದ, ಘಾಟ್ ವಿಭಾಗದಲ್ಲಿ ವಿದ್ಯುದ್ದೀಕರಣ ಕಾರ್ಯ ಪೂರ್ಣಗೊಂಡ ನಂತರ ಬೆಂಗಳೂರಿನಿಂದ ಮಂಗಳೂರು, ಉಡುಪಿ ಮತ್ತು ಕಾರವಾರಕ್ಕೆ ವಂದೇ ಭಾರತ್ ಎಕ್ಸ್‌ಪ್ರೆಸ್ ಅನ್ನು ಓಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಅವರು ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವರನ್ನು ಭೇಟಿಯಾಗಿ ಈ ಸಂಬಂಧ ಒಂದು ಮನವಿ ಪತ್ರವನ್ನು ಸಲ್ಲಿಸಿ, ಈ ರೈಲು ಮಾರ್ಗದಲ್ಲಿ

ಬೆಂಗಳೂರಿನಿಂದ ಮಂಗಳೂರು, ಉಡುಪಿ, ಕಾರವಾರಕ್ಕೆ ವಂದೇ ಭಾರತ್ ರೈಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

10th ಪಾಸಾದವರಿಗೆ 946 ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com,  ಡಿ.13 ಬೆಂಗಳೂರು: ತುಮಕೂರು ಜಿಲ್ಲೆಯಲ್ಲಿ 946 ಅಂಗನವಾಡಿ ಗೌರವಧನ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ ಸಮಾಜದ ಕಲ್ಯಾಣಕ್ಕೆ ಮಹತ್ವದ ಪಾತ್ರ ವಹಿಸುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ನೇಮಕಾತಿಗಾಗಿ ತುಮಕೂರು ಜಿಲ್ಲೆಯಲ್ಲಿ ಸಿಹಿಸುದ್ದಿ ಪ್ರಕಟಗೊಂಡಿದೆ. ಮುಖ್ಯವಾಗಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತೀರ್ಣರಾದ ಮಹಿಳೆಯರನ್ನು ಗುರಿಯಾಗಿಸಿಕೊಂಡು, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಒಟ್ಟು 946 ಗೌರವಧನ ಆಧಾರಿತ ಸೇವಾ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ ಈ ನೇಮಕಾತಿಯಲ್ಲಿ 117 ಅಂಗನವಾಡಿ

10th ಪಾಸಾದವರಿಗೆ 946 ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜನೌಷಧಿ ಕೇಂದ್ರಗಳಿಗೆ ಶಕ್ತಿ ತುಂಬಿದ ಕರ್ನಾಟಕ, ಕೇರಳ, ತಮಿಳುನಾಡು!

(ನ್ಯೂಸ್‌ ಕಡಬ) newskadaba.com,  ಡಿ.13: ದಕ್ಷಿಣ ರಾಜ್ಯಗಳು ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಯೋಜನೆಯ(PMBJP) ಪರಿಣಾಮಕಾರಿಯಾಗಿ ಬೆಳವಣಿಗೆ ಸಾಧಿಸುತ್ತಿದೆ. ಆದರೆ ಇತರ ರಾಜ್ಯಗಳು ಗಮನಾರ್ಹವಾಗಿ ಕಡಿಮೆ ವ್ಯಾಪಾರ ಕಾರ್ಯಕ್ಷಮತೆಯನ್ನು ತೋರಿಸುತ್ತವೆ. ಇದರಿಂದ ಕೈಗೆಟುಕುವ ಜೆನೆರಿಕ್ ಔಷಧಿಗಳ ಲಭ್ಯತೆ ಮತ್ತು ಬಳಕೆಯಲ್ಲಿ ದೇಶದಲ್ಲಿ ಮಿಶ್ರ ಪ್ರತಿಕ್ರೆಯ ವ್ಯಕ್ತವಾಗುತ್ತಿದೆ. ಕರ್ನಾಟಕ, ಕೇರಳ ಮತ್ತು ತಮಿಳುನಾಡಿನಲ್ಲಿ ಜನೌಷಧಿ ಕೇಂದ್ರ(JAK) ಸಾಂದ್ರತೆ ಮತ್ತು ವ್ಯವಹಾರದ ಪ್ರಮಾಣದಲ್ಲಿ ಮುಂಚೂಣಿಯಲ್ಲಿವೆ. ಆದರೆ ಮಧ್ಯಪ್ರದೇಶ ಮತ್ತು ತೆಲಂಗಾಣದಂತಹ ರಾಜ್ಯಗಳು ಜನಸಂಖ್ಯಾ ಅಥವಾ ಆರ್ಥಿಕ ಬಲದ ಹೊರತಾಗಿಯೂ ಹಿಂದುಳಿದಿವೆ.

ಜನೌಷಧಿ ಕೇಂದ್ರಗಳಿಗೆ ಶಕ್ತಿ ತುಂಬಿದ ಕರ್ನಾಟಕ, ಕೇರಳ, ತಮಿಳುನಾಡು! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗ್ರಾಮ ಪಂಚಾಯಿತಿ ಗ್ರಂಥಾಲಯ ಸಿಬ್ಬಂದಿಗೆ DBT ಮೂಲಕ ವೇತನ ಪಾವತಿ: ಸಂತೋಷ್ ಲಾಡ್

(ನ್ಯೂಸ್‌ ಕಡಬ) newskadaba.com,  ಡಿ.13 ಬೆಳಗಾವಿ: ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ ಪ್ರಸ್ತುತ 5,436 ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಮೇಲ್ವಿಚಾರಕರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಶುಕ್ರವಾರ ವಿಧಾನ ಪರಿಷತ್ತಿನಲ್ಲಿ ಆರ್‌ಡಿಪಿಆರ್ ಮತ್ತು ಐಟಿ/ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಪರವಾಗಿ ಸಂತೋಷ್ ಲಾಡ್ ಎಂಎಲ್‌ಸಿ ಡಿ.ಎಸ್. ಅರುಣ್ ಅವರ ಪ್ರಶ್ನೆಗೆ ಉತ್ತರಿಸಿದರು. ರಾಜ್ಯದ ಕನಿಷ್ಠ ವೇತನ ಅಧಿಸೂಚನೆಯ ಪ್ರಕಾರ ಗ್ರಾಮ ಪಂಚಾಯಿತಿ ಗ್ರಂಥಾಲಯ ಸಿಬ್ಬಂದಿಗೆ ವೇತನ ನೀಡದಿರುವ ಬಗ್ಗೆ ರಾಜ್ಯ ಸರ್ಕಾರಕ್ಕೆ ಹಲವಾರು ದೂರುಗಳು

ಗ್ರಾಮ ಪಂಚಾಯಿತಿ ಗ್ರಂಥಾಲಯ ಸಿಬ್ಬಂದಿಗೆ DBT ಮೂಲಕ ವೇತನ ಪಾವತಿ: ಸಂತೋಷ್ ಲಾಡ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆಳಂದ ಮತಗಳ್ಳತನ ಪ್ರಕರಣ: ಪ್ರಭಾವಿ ನಾಯಕ ಸೇರಿ 7 ಮಂದಿ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆ

(ನ್ಯೂಸ್‌ ಕಡಬ) newskadaba.com,  ಡಿ.13: ಕಲಬುರಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನ ನಡೆದಿದೆ ಎಂಬ ಆರೋಪ ಸಂಬಂಧ ವಿಶೇಷ ತನಿಖಾ ತಂಡ ಬೆಂಗಳೂರು ನಗರದ ಎಪಿಎಂಎಂ ನ್ಯಾಯಾಲಯಕ್ಕೆ ದೋಷರೋಪಟ್ಟಿ ಶುಕ್ರವಾರ ಚಾರ್ಜ್‌ಶೀಟ್ ಸಲ್ಲಿಸಿದೆ. ಬಿಜೆಪಿಯ ಮಾಜಿ ಶಾಸಕ ಸುಭಾಷ್ ಗುತ್ತೇದಾರ್, ಅವರ ಪುತ್ರ ಹರ್ಷಾನಂದ ಸೇರಿದಂತೆ ಒಟ್ಟು 7 ಜನರ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ. 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ನಡೆದಿದೆ ಎನ್ನಲಾಗಿದ್ದ ಮತಗಳ್ಳತನ ಪ್ರಕರಣದಲ್ಲಿ ಸುಭಾಷ್ ಗುತ್ತೇದಾರ್ ಪಾತ್ರವಿದೆ ಎಂಬುದು ತನಿಖೆಯಿಂದ ದೃಢಪಟ್ಟಿದೆ ಎಂದು

ಆಳಂದ ಮತಗಳ್ಳತನ ಪ್ರಕರಣ: ಪ್ರಭಾವಿ ನಾಯಕ ಸೇರಿ 7 ಮಂದಿ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆ Read More »

ಕರ್ನಾಟಕ

ಬೆಂಗಳೂರಿನಿಂದ ಮಂಗಳೂರು, ಉಡುಪಿ, ಕಾರವಾರಕ್ಕೆ ವಂದೇ ಭಾರತ್ ರೈಲು

(ನ್ಯೂಸ್‌ ಕಡಬ) newskadaba.com,  ಡಿ.13: ಕರಾವಳಿ ಕರ್ನಾಟಕದ ರೈಲ್ವೆ ಪ್ರಯಾಣಿಕರ ಹಿತದೃಷ್ಟಿಯಿಂದ, ಘಾಟ್ ವಿಭಾಗದಲ್ಲಿ ವಿದ್ಯುದ್ದೀಕರಣ ಕಾರ್ಯ ಪೂರ್ಣಗೊಂಡ ನಂತರ ಬೆಂಗಳೂರಿನಿಂದ ಮಂಗಳೂರು, ಉಡುಪಿ ಮತ್ತು ಕಾರವಾರಕ್ಕೆ ವಂದೇ ಭಾರತ್ ಎಕ್ಸ್‌ಪ್ರೆಸ್ ಅನ್ನು ಓಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಅವರು ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವರನ್ನು ಭೇಟಿಯಾಗಿ ಈ ಸಂಬಂಧ ಒಂದು ಮನವಿ ಪತ್ರವನ್ನು ಸಲ್ಲಿಸಿ, ಈ ರೈಲು ಮಾರ್ಗದಲ್ಲಿ ವಂದೇ

ಬೆಂಗಳೂರಿನಿಂದ ಮಂಗಳೂರು, ಉಡುಪಿ, ಕಾರವಾರಕ್ಕೆ ವಂದೇ ಭಾರತ್ ರೈಲು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರ್ನಾಟಕ ಸೇರಿ ದೇಶದ ಎಲ್ಲಾ ಕೊಬ್ಬರಿ ಬೆಳೆಗಾರರಿಗೆ ಲಾಭ; ಕೇಂದ್ರ ಸರ್ಕಾರವು ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು 2 ಸ್ತರದಲ್ಲಿ ಹೆಚ್ಚಳ

(ನ್ಯೂಸ್‌ ಕಡಬ) newskadaba.com,  ಡಿ.13 :ಕೊಬ್ಬರಿ ಉತ್ಪಾದನೆಯನ್ನು ಉತ್ತೇಜಿಸುವ ಸಲುವಾಗಿ ಕೇಂದ್ರ ಸರ್ಕಾರವು ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು 2 ಸ್ತರದಲ್ಲಿ ಹೆಚ್ಚಳ ಮಾಡಿದೆ. ಇದು 2026ರಿಂದ ಅನ್ವಯವಾಗಲಿದೆ. ಈ ಕ್ರಮದಿಂದ ಕರ್ನಾಟಕ ಸೇರಿ ದೇಶದ ಎಲ್ಲಾ ಕೊಬ್ಬರಿ ಬೆಳೆಗಾರರಿಗೆ ಲಾಭವಾಗಲಿದೆ. ಹೋಳು ಕೊಬ್ಬರಿಯ ಎಂಎಸ್‌ಪಿಯಲ್ಲಿ 445 ರು. ಏರಿಕೆ ಮಾಡಲಾಗಿದ್ದು, ಪ್ರತಿ ಕ್ವಿಂಟಾಲ್‌ಗೆ 12,027 ರು. ನಿಗದಿಪಡಿಸಲಾಗಿದೆ. ಉಂಡೆ ಕೊಬ್ಬರಿಗೆ ನೀಡಲಾಗುವ ಬೆಂಬಲ ಬೆಲೆಯಲ್ಲಿ 400 ರು. ಹೆಚ್ಚಿಸಿ 12,500 ರು. ಮಾಡಲಾಗಿದೆ ಎಂದು ಆರ್ಥಿಕ

ಕರ್ನಾಟಕ ಸೇರಿ ದೇಶದ ಎಲ್ಲಾ ಕೊಬ್ಬರಿ ಬೆಳೆಗಾರರಿಗೆ ಲಾಭ; ಕೇಂದ್ರ ಸರ್ಕಾರವು ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು 2 ಸ್ತರದಲ್ಲಿ ಹೆಚ್ಚಳ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭಾರತದಿಂದ ವಿಭಜನೆಯಾದ ಬಳಿಕ ಮೊದಲ ಬಾರಿಗೆ ಪಾಕಿಸ್ತಾನದ ವಿವಿಯಲ್ಲಿ ಸಂಸ್ಕೃತ ಕೋರ್ಸ್

(ನ್ಯೂಸ್‌ ಕಡಬ) newskadaba.com,  ಡಿ.13: ವಿಭಜನೆಯ ಬಳಿಕ ಪಾಕಿಸ್ತಾನದ ವಿಶ್ವವಿದ್ಯಾಲಯವೊಂದು ವಿದ್ಯಾರ್ಥಿಗಳಿಗೆ ಸಂಸ್ಕೃತ ಕಲಿಸಲು ಕೋರ್ಸ್ ಆರಂಭಿಸಿದೆ ಲಾಹೋರ್ ಮ್ಯಾನೇಜ್ಮೆಂಟ್ ಸೈನ್ಸಸ್ ವಿಶ್ವವಿದ್ಯಾಲಯ (LUMS) 1947ರ ನಂತರ ಮೊದಲ ಬಾರಿಗೆ ಭಗವದ್ಗೀತೆ ಶ್ಲೋಕ ಮತ್ತು ಮಹಾಭಾರತವನ್ನು ಪರಿಚಯಿಸಿದ್ದು ನಾಲ್ಕು ಕ್ರೆಡಿಟ್ ಕೋರ್ಸ್ ಪ್ರಾರಂಭಿಸಿದೆ. ವಿಶ್ವವಿದ್ಯಾಲಯ ಮೂರು ತಿಂಗಳ ಹಿಂದೆ ವಾರಾಂತ್ಯದಲ್ಲಿ ಸಂಸ್ಕೃತ ಕಾರ್ಯಾಗಾರ ಯೋಜಿಸಿತ್ತು. ಈ ಕಾರ್ಯಾಗಾರಕ್ಕೆ ವಿದ್ಯಾರ್ಥಿಗಳಿಂದ ಮತ್ತು ವಿದ್ವಾಂಸರಿಂದ ಉತ್ತಮ ಸ್ಪಂದನೆ ವ್ಯಕ್ತವಾದ ಹಿನ್ನೆಲೆಯಲ್ಲಿ ಈಗ ಪೂರ್ಣ ಪ್ರಮಾಣದ ಕೋರ್ಸ್‌ ಆರಂಭಿಸಿದೆ. ಇದು ಪಾಕಿಸ್ತಾನ

ಭಾರತದಿಂದ ವಿಭಜನೆಯಾದ ಬಳಿಕ ಮೊದಲ ಬಾರಿಗೆ ಪಾಕಿಸ್ತಾನದ ವಿವಿಯಲ್ಲಿ ಸಂಸ್ಕೃತ ಕೋರ್ಸ್ Read More »

ಬ್ರೇಕಿಂಗ್ ನ್ಯೂಸ್

ಗೃಹಲಕ್ಷ್ಮೀ ಯೋಜನೆ ಹಣ ಬಾಕಿ ಇದ್ರೆ ಕೂಡಲೇ ಬಿಡುಗಡೆ: ಸಿಎಂ ಸಿದ್ದರಾಮಯ್ಯ ಭರವಸೆ

(ನ್ಯೂಸ್‌ ಕಡಬ) newskadaba.com,  ಡಿ.13 ವಿಧಾನಸಭೆ : ಗೃಹಲಕ್ಷ್ಮೀ ಹಣವನ್ನು ಆಗಸ್ಟ್‌ ತಿಂಗಳವರೆಗೆ ನೀಡಲಾಗಿದೆ. ಒಂದು ವೇಳೆ ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಹಣ ಫಲಾನುಭವಿಗಳ ಖಾತೆಗಳಿಗೆ ಹೋಗಿಲ್ಲ ಎನ್ನುವುದಾದರೆ ಕೂಡಲೇ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಅಲ್ಲದೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ. ಪ್ರಶ್ನೋತ್ತರ ಅವಧಿ ಬಳಿಕ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌, ಈ ವಿಷಯ ಪ್ರಸ್ತಾಪಿಸಿದರು. ಆಗ ಸಿದ್ದರಾಮಯ್ಯ,

ಗೃಹಲಕ್ಷ್ಮೀ ಯೋಜನೆ ಹಣ ಬಾಕಿ ಇದ್ರೆ ಕೂಡಲೇ ಬಿಡುಗಡೆ: ಸಿಎಂ ಸಿದ್ದರಾಮಯ್ಯ ಭರವಸೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top