ಜುಬೀನ್ ಗಾರ್ಗ್ ನಿಗೂಢ ಸಾವು ಪ್ರಕರಣ: ಕೋರ್ಟ್‌ಗೆ 3,500 ಪುಟಗಳ ಆರೋಪಪಟ್ಟಿ ಸಲ್ಲಿಕೆ

(ನ್ಯೂಸ್‌ ಕಡಬ) newskadaba.com,  ಡಿ.13 : ಜನಪ್ರಿಯ ಗಾಯಕ ಜುಬೀನ್ ಗಾರ್ಗ್ ಅವರ ಸಾವಿನ ಕುರಿತು ತನಿಖೆ ನಡೆಸುತ್ತಿದ್ದ ವಿಶೇಷ ತನಿಖಾ ತಂಡ ಗುವಾಹಟಿಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ವಿವರವಾದ ಆರೋಪಪಟ್ಟಿಯನ್ನು ಸಲ್ಲಿಸಿದೆ. 3,500 ಪುಟಗಳಿಗೂ ಹೆಚ್ಚು ಇರುವ ಈ ದಾಖಲೆಯನ್ನು ನ್ಯಾಯಾಲಯಕ್ಕೆ ತರಲು, ಒಂಬತ್ತು ಸದಸ್ಯರ ಎಸ್‌ಐಟಿ ತಂಡವು ನಾಲ್ಕು ದೊಡ್ಡ ಟ್ರಂಕ್‌ಗಳಲ್ಲಿ ಸಾಕ್ಷ್ಯಗಳನ್ನು ಹೊತ್ತು ಆರು ವಾಹನಗಳ ಬೆಂಗಾವಲು ಪಡೆಯಲ್ಲಿ ಆಗಮಿಸಿದ್ದು ವಿಶೇಷವಾಗಿತ್ತು. ಸೆಪ್ಟೆಂಬರ್ 19 ರಂದು ಸಿಂಗಾಪುರದಲ್ಲಿ ಗಾರ್ಗ್ ನಿಧನರಾದ ನಂತರ, ಅಸ್ಸಾಂ ಸರ್ಕಾರವು […]

ಜುಬೀನ್ ಗಾರ್ಗ್ ನಿಗೂಢ ಸಾವು ಪ್ರಕರಣ: ಕೋರ್ಟ್‌ಗೆ 3,500 ಪುಟಗಳ ಆರೋಪಪಟ್ಟಿ ಸಲ್ಲಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು : ಪ್ರೆಸ್ ಕ್ಲಬ್ ವರ್ಷದ ಸಾಧಕ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com,  ಡಿ.13 ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್‍ನಿಂದ ದ.ಕ. ಜಿಲ್ಲೆಯ ಸಾಧಕರಿಗೆ ನೀಡಲಾಗುವ ಮಂಗಳೂರು ಪ್ರೆಸ್ ಕ್ಲಬ್‍ನ 2025ನೇ ಸಾಲಿನ ವರ್ಷದ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.ಸಾಮಾಜಿಕ ಕ್ಷೇತ್ರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅಪರೂಪದ, ಅನುಪಮ ಸಾಧನೆಗೈದ ದ.ಕ. ಜಿಲ್ಲೆಯ ಸಾಧಕರನ್ನು ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿಗೆ ಶಿಫಾರಸು ಮಾಡಬಹುದಾಗಿದೆ. ಈವರೆಗೂ ಪ್ರಶಸ್ತಿ ಪಡೆಯದ ಎಲೆಮರೆಯ ಕಾಯಿಯಂತಿರುವ ಹಿರಿಯ ಸಾಧಕರಿಗೆ ಆದ್ಯತೆ ನೀಡಲಾಗುತ್ತದೆ.ಶಿಫಾರಸಿನಲ್ಲಿ ಸಾಧಕರ ಹೆಸರು, ಫೆÇೀಟೋ , ವಿಳಾಸ, ವೃತ್ತಿ, ವಯಸ್ಸು, ದೂರವಾಣಿ ಸಂಖ್ಯೆ

ಮಂಗಳೂರು : ಪ್ರೆಸ್ ಕ್ಲಬ್ ವರ್ಷದ ಸಾಧಕ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಮೈಸೂರಿನಲ್ಲಿ ರಸ್ತೆ ಅಪಘಾತ : ಸುಳ್ಯದ ತರುಣ ಸಾವು

(ನ್ಯೂಸ್‌ ಕಡಬ) newskadaba.com,  ಡಿ.13 : ಮೈಸೂರಿನ ಮಳವಳ್ಳಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸುಳ್ಯದ ಯುವಕ ಮೃತಪಟ್ಟ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ. ಸುಳ್ಯ ಉಬರಡ್ಕ ಮಿತ್ತೂರು ಗ್ರಾಮದ ಕಲ್ಟಾರ್ ನಿವಾಸಿ ಶೇಷಪ್ಪನಾಯ್ಕ ಎಂಬವರ ಪುತ್ರ ದೀಕ್ಷಿತ್ (25) ಮೃತಪಟ್ಟ ವರು.ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಕೆಲಸಕ್ಕಿದ್ದ ದೀಕ್ಷಿತ್ ಬೆಂಗಳೂರಿನಿಂದ ಕಂದಡ್ಕದ ಕಲ್ಟಾರಿನ ತನ್ನ ಮನೆಗೆ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಮೈಸೂರು ಸಮೀಪದ ಮಳವಳ್ಳಿಯಲ್ಲಿ ಅಪರಿಚಿತ ವಾಹನವೊಂದು ಬೈಕ್‌ಗೆ ಢಿಕ್ಕಿ ಹೊಡೆದು ಪರಾರಿಯಾಗಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ದೀಕ್ಷಿತ್‌ರನ್ನು ಸ್ಥಳೀಯರು

ಮೈಸೂರಿನಲ್ಲಿ ರಸ್ತೆ ಅಪಘಾತ : ಸುಳ್ಯದ ತರುಣ ಸಾವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಸರಗೋಡು: ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆ; ಶನಿವಾರ ಫಲಿತಾಂಶ ಪ್ರಕಟ

(ನ್ಯೂಸ್‌ ಕಡಬ) newskadaba.com ಡಿ.12: ಕೇರಳದಲ್ಲಿ ನಡೆದಿರುವ ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣಾ ಫಲಿತಾಂಶ ಶನಿವಾರ ಹೊರ ಬೀಳಲಿದೆ. ಶನಿವಾರ ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ನಡೆಯಲಿದೆ. ಮಧ್ಯಾಹ್ನದ ವೇಳೆಗೆ ಪೂರ್ಣ ಫಲಿತಾಂಶ ಹೊರ ಬೀಳಲಿದೆ. ಮತ ಎಣಿಕೆಗೆ 9 ಕೇಂದ್ರಗಳನ್ನು ಸಜ್ಜುಗೊಳಿಸಲಾಗಿದೆ. ಗುರುವಾರ ಕಾಸರಗೋಡು ಜಿಲ್ಲೆಯ 48 ಸ್ಥಳೀಯಾಡಳಿತ ಸಂಸ್ಥೆಗಳಿಗೆ ಚುನಾವಣೆ ನಡೆದಿತ್ತು. 74.89 ಶೇಕಡಾ ಮತದಾನವಾಗಿತ್ತು. 11,12,190 ಮತದಾರರಲ್ಲಿ 8,32,894 ಮಂದಿ ಹಕ್ಕು ಚಲಾಯಿಸಿದ್ದರು. ಈ ಪೈಕಿ 3,75,959 ಮಂದಿ ಪುರುಷರು, 4,56,933 ಮಹಿಳೆಯರು

ಕಾಸರಗೋಡು: ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆ; ಶನಿವಾರ ಫಲಿತಾಂಶ ಪ್ರಕಟ Read More »

ಕರಾವಳಿ

ಗಾಯಕ ಜುಬೀನ್ ಗರ್ಗ್ ಸಾವು ಪ್ರಕರಣ-3,500 ಪುಟಗಳ ಆರೋಪ ಪಟ್ಟಿ ಸಲ್ಲಿಕೆ

(ನ್ಯೂಸ್‌ ಕಡಬ) newskadaba.com ಡಿ.12: ಜನಪ್ರಿಯ ಗಾಯಕ ಜುಬೀನ್ ಗರ್ಗ್ ಸಾವಿನ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಗುವಾಹಟಿಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ವಿವರವಾದ ಆರೋಪ ಪಟ್ಟಿ ಸಲ್ಲಿಸಿದೆ. 3,500 ಪುಟಗಳಿಗೂ ಹೆಚ್ಚು ಇರುವ ಈ ದಾಖಲೆಯನ್ನು ನ್ಯಾಯಾಲಯಕ್ಕೆ ತರಲಾಯಿತು. ಆರೋಪಪಟ್ಟಿ ಮತ್ತು ಸಂಬಂಧಿತ ಸಾಕ್ಷ್ಯಗಳನ್ನು ಮಂಡಿಸಲು ನಾಲ್ಕು ದೊಡ್ಡ ಟ್ರಂಕ್‌ಗಳಲ್ಲಿ ಒಂಬತ್ತು ಸದಸ್ಯರ ತಂಡವು ಆರು ವಾಹನಗಳ ಬೆಂಗಾವಲು ಪಡೆಯಲ್ಲಿ ಆಗಮಿಸಿತು. ಸೆಪ್ಟೆಂಬರ್ 19 ರಂದು ಸಿಂಗಾಪುರದಲ್ಲಿ ಗಾರ್ಗ್ ನಿಧನರಾದ ನಂತರ ಅಸ್ಸಾಂ ಸರ್ಕಾರವು  ತನಿಖೆಗೆ

ಗಾಯಕ ಜುಬೀನ್ ಗರ್ಗ್ ಸಾವು ಪ್ರಕರಣ-3,500 ಪುಟಗಳ ಆರೋಪ ಪಟ್ಟಿ ಸಲ್ಲಿಕೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಇಂಡಿಗೋ ಬಿಕ್ಕಟ್ಟು: ನಾಲ್ವರು ವಿಮಾನ ಕಾರ್ಯಾಚರಣೆ ಇನ್ಸ್ಪೆಕ್ಟರ್ಗಳು ಅಮಾನತು

(ನ್ಯೂಸ್‌ ಕಡಬ) newskadaba.com ಡಿ.12: ಇಂಡಿಗೋ ಕಾರ್ಯಾಚರಣೆಯಲ್ಲಿ ಭಾರಿ ಅಡಚಣೆಗಳು ಉಂಟಾಗಿ ಸಾವಿರಾರು ವಿಮಾನಗಳು ರದ್ದಾದವು ಮತ್ತು ಲಕ್ಷಾಂತರ ಜನರು ವಿಮಾನ ನಿಲ್ದಾಣಗಳಲ್ಲಿ ಸಿಲುಕಿಕೊಂಡ ಪರಿಣಾಮವಾಗಿ ವಿಮಾನಯಾನ ಸುರಕ್ಷತಾ ನಿಯಂತ್ರಕ ಡಿಜಿಸಿಎ ನಾಲ್ವರು ವಿಮಾನ ಕಾರ್ಯಾಚರಣೆ ಇನ್ಸ್‌ಪೆಕ್ಟರ್‌ಗಳನ್ನು (ಎಫ್‌ಒಐ) ಅಮಾನತುಗೊಳಿಸಿದೆ. ಬೆಂಗಳೂರು ವಿಮಾನ ನಿಲ್ದಾಣದಿಂದ ಶುಕ್ರವಾರ 50ಕ್ಕೂ ಹೆಚ್ಚು ವಿಮಾನಗಳನ್ನು ವಿಮಾನಯಾನ ಸಂಸ್ಥೆ ರದ್ದುಗೊಳಿಸಿದೆ. ಎಫ್‌ಒಐಗಳು ನಾಗರಿಕ ವಿಮಾನಯಾನ ನಿರ್ದೇಶನಾಲಯದೊಳಗಿನ ಹಿರಿಯ ಅಧಿಕಾರಿಗಳಾಗಿದ್ದು, ಅದರ ನಿಯಂತ್ರಣ ಮತ್ತು ಸುರಕ್ಷತಾ ಮೇಲ್ವಿಚಾರಣಾ ಕಾರ್ಯಗಳ ಭಾಗವಾಗಿ ಕಾರ್ಯನಿರ್ವಹಿಸುತ್ತಾರೆ. ಆಗಾಗ್ಗೆ ವಿಮಾನಯಾನ

ಇಂಡಿಗೋ ಬಿಕ್ಕಟ್ಟು: ನಾಲ್ವರು ವಿಮಾನ ಕಾರ್ಯಾಚರಣೆ ಇನ್ಸ್ಪೆಕ್ಟರ್ಗಳು ಅಮಾನತು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಾಯವ್ಯ ಸಾರಿಗೆಗೆ ಎಲೆಕ್ಟ್ರಿಕ್‌ ಬಸ್‌ಗಳ ಬೇಡಿಕೆ: 507 ಕೋಟಿ ರೂ ವೆಚ್ಚದ ಸಾವಿರ ಬಸ್‌ಗಳಿಗೆ ಪ್ರಸ್ತಾವನೆ

(ನ್ಯೂಸ್‌ ಕಡಬ) newskadaba.com ಡಿ.12 ಹುಬ್ಬಳ್ಳಿ: ಶಕ್ತಿ ಮತ್ತು ಶಕ್ತಿಯೇತರ ಸಾರಿಗೆಯಲ್ಲಿ ತನ್ನದೇ ಆದ ಹೆಸರು ಮಾಡಿರುವ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ(ವಾಕರಸಾ)ಸಂಸ್ಥೆಯು, ಸಾರ್ವಜನಿಕರಿಗೆ ಇನ್ನಷ್ಟು ಸಾರಿಗೆ ವ್ಯವಸ್ಥೆ ಕಲ್ಪಿಸಲು ಒಂದು ಸಾವಿರ ಎಲೆಕ್ಟ್ರಿಕ್‌ ಬಸ್‌ಗಳ ಖರೀದಿಗೆ ಮುಂದಾಗಿದೆ. ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಮಹಿಳೆಯರ ಉಚಿತ ಪ್ರಯಾಣ ಶಕ್ತಿ ಯೋಜನೆ ಆರಂಭವಾದ ಬಳಿಕ ಪ್ರಯಾಣಿಕರ ಸಂಖ್ಯೆಯು ನಿರೀಕ್ಷೆಗೂ ಮೀರಿ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಸರಕಾರ ಈಗಾಗಲೇ 700 ಬಸ್‌ಗಳನ್ನು ಪೂರೈಸಿದೆ. ಇದಲ್ಲದೇ ಪ್ರಧಾನ ಮಂತ್ರಿ ಇ-ಬಸ್‌ ಸೇವಾ

ವಾಯವ್ಯ ಸಾರಿಗೆಗೆ ಎಲೆಕ್ಟ್ರಿಕ್‌ ಬಸ್‌ಗಳ ಬೇಡಿಕೆ: 507 ಕೋಟಿ ರೂ ವೆಚ್ಚದ ಸಾವಿರ ಬಸ್‌ಗಳಿಗೆ ಪ್ರಸ್ತಾವನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೇಕೆದಾಟು ಯೋಜನೆ ತ್ವರಿತ ಅನುಷ್ಠಾನ

(ನ್ಯೂಸ್‌ ಕಡಬ) newskadaba.com ಡಿ.12: ಕರ್ನಾಟಕದ ಪರ ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮೇಕೆದಾಟು ಸಮತೋಲಿತ ಜಲಾನಯನ ಯೋಜನೆ ತ್ವರಿತ ಅನುಷ್ಠಾನಕ್ಕೆ ಕೆಇಆರ್ ಎಸ್ (ಕರ್ನಾಟಕ ಇಂಜಿನಿಯರಿಂಗ್ ಸಂಶೋಧನಾ ಕೇಂದ್ರ) ನಿರ್ದೇಶಕರ ನೇತೃತ್ವದಲ್ಲಿ ತಂಡವನ್ನು ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ತಂಡವು ಉಪ ಮುಖ್ಯ ಇಂಜಿನಿಯರ್ ಹಾಗೂ ಸಿಬ್ಬಂದಿಯನ್ನು ಒಳಗೊಂಡಿದ್ದು, ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರವನ್ನು ಕೇಂದ್ರ ಸ್ಥಾನವಾಗಿಟ್ಟುಕೊಂಡು ಕೆಲಸ ನಿರ್ವಹಿಸಲಿದೆ. ರಾಮನಗರದಲ್ಲೇ ಮೇಕೆದಾಟು ಯೋಜನೆ ಕಚೇರಿ ಸ್ಥಾಪಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ. ನ.

ಮೇಕೆದಾಟು ಯೋಜನೆ ತ್ವರಿತ ಅನುಷ್ಠಾನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಂದಕಕ್ಕೆ ಉರುಳಿದ ಬಸ್; 9 ಪ್ರಯಾಣಿಕರು ಮೃತ್ಯು, 12ಕ್ಕೂ ಅಧಿಕ ಮಂದಿ ಗಂಭೀರ

(ನ್ಯೂಸ್‌ ಕಡಬ) newskadaba.com ಡಿ.12: ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪರಿಣಾಮ 9 ಮಂದಿ ಪ್ರಯಾಣಿಕರು ಮೃತಪಟ್ಟಿದ್ದು, 12ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಅಲ್ಲೂರಿನಲ್ಲಿ ನಡೆದಿದೆ. ಈ ಅಪಘಾತವು ಬೆಳಗಿನ ಜಾವ 5.30ರ ಸಮಯದಲ್ಲಿ, ತುಳಸಿಪಕಲು ಗ್ರಾಮದ ಬಳಿ ನಡೆದಿದೆ. ಘಟನೆಯಲ್ಲಿ ಬಸ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳದಲ್ಲಿ ಮೃತದೇಹಗಳು ಚೆಲ್ಲಾಪಿಲ್ಲಿಯಾಗಿ ಬಟ್ಟೆಯ ರಾಶಿಯಂತೆ ಬಿದ್ದಿರುವುದು ಕಂಡುಬಂದಿದೆ. “ಬಸ್ಸಿನಲ್ಲಿ 35 ಪ್ರಯಾಣಿಕರು, ಇಬ್ಬರು ಚಾಲಕರು ಮತ್ತು ಒಬ್ಬ ಕ್ಲೀನರ್ ಇದ್ದರು. 9 ಮಂದಿ

ಕಂದಕಕ್ಕೆ ಉರುಳಿದ ಬಸ್; 9 ಪ್ರಯಾಣಿಕರು ಮೃತ್ಯು, 12ಕ್ಕೂ ಅಧಿಕ ಮಂದಿ ಗಂಭೀರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸರ್ಕಾರಿ ಉದ್ಯೋಗಗಳಿಗೆ ತರಬೇತಿ ಪಡೆಯುತ್ತಿರುವ ಅಭ್ಯರ್ಥಿಗಳಿಗೆ ರೈಲ್ವೆ ನೇಮಕಾತಿ ಮಂಡಳಿಯಿಂದ ದೊಡ್ಡ ಅಪ್ಡೇಟ್

(ನ್ಯೂಸ್‌ ಕಡಬ) newskadaba.com ಡಿ.12 : ಸರ್ಕಾರಿ ಉದ್ಯೋಗಗಳಿಗೆ ತರಬೇತಿ ಪಡೆಯುತ್ತಿರುವ ಅಭ್ಯರ್ಥಿಗಳಿಗೆ ರೈಲ್ವೆ ನೇಮಕಾತಿ ಮಂಡಳಿಯಿಂದ ದೊಡ್ಡ ಅಪ್ಡೇಟ್ ಬಂದಿದೆ. NTPC ಪದವಿಪೂರ್ವ CBT-2 ಪರೀಕ್ಷೆಗೆ ಸಂಬಂಧಿಸಿದ ನಗರ ಮಾಹಿತಿ ಚೀಟಿಗಳನ್ನು ಈಗ ಬಿಡುಗಡೆ ಮಾಡಲಾಗಿದೆ.. ರೈಲ್ವೆ ನೇಮಕಾತಿ ಮಂಡಳಿಇನ್ನೊಂದು ವಾರದಲ್ಲಿ NTPC Undergraduate CBT-2 ಪರೀಕ್ಷೆಗಳನ್ನು ನಡೆಸಲು ಸಜ್ಜಾಗಿದೆ. ಈ ಪರೀಕ್ಷೆಗಳ ಮಹತ್ವವನ್ನು ಗಮನದಲ್ಲಿಟ್ಟುಕೊಂಡು, RRB ಈಗಾಗಲೇ ನಗರ ಮಾಹಿತಿ ಚೀಟಿಗಳನ್ನು ಅಭ್ಯರ್ಥಿಗಳಿಗಾಗಿ ಪ್ರಕಟಿಸಿದೆ. ಇದರಿಂದ ಪರೀಕ್ಷೆಯ ಕೇಂದ್ರ ಯಾವ ನಗರದಲ್ಲಿ ಬಂತು ಎಂಬುದನ್ನು

ಸರ್ಕಾರಿ ಉದ್ಯೋಗಗಳಿಗೆ ತರಬೇತಿ ಪಡೆಯುತ್ತಿರುವ ಅಭ್ಯರ್ಥಿಗಳಿಗೆ ರೈಲ್ವೆ ನೇಮಕಾತಿ ಮಂಡಳಿಯಿಂದ ದೊಡ್ಡ ಅಪ್ಡೇಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top