ನಮ್ಮ ಮೆಟ್ರೋ ಗುಡ್‌ ನ್ಯೂಸ್‌, ಗುಲಾಬಿ ಮಾರ್ಗದಲ್ಲಿ ಮೊದಲ ಚಾಲಕರಹಿತ ರೈಲು ಅನಾವರಣ

(ನ್ಯೂಸ್‌ ಕಡಬ) newskadaba.com ಡಿ.12 ಬೆಂಗಳೂರು: ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಇದೀಗ ಬಿಎಂಆರ್‌ಸಿಎಲ್ ಮತ್ತೊಂದು ಗುಡ್ ನ್ಯೂಸ್ ನೀಡಿದ್ದು, ನಮ್ಮ ಮೆಟ್ರೋ ಗುಲಾಬಿ ಮಾರ್ಗದ (Pink line) ಪ್ರೋಟೋಟೈಪ್ ಚಾಲಕ ರಹಿತ ರೈಲನ್ನು ಇಂದು ಬಿಎಂಆರ್‌ಸಿಎಲ್‌ ಅನಾವರಣಗೊಳಿಸಿದೆ. ಪಿಂಕ್ ಲೈನ್‌ನ ಮೂಲಮಾದರಿಯನ್ನು ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕ ಜೆ ರವಿಶಂಕರ್ ಅವರು ಬಿಇಎಂಎಲ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಶಾಂತನು ರಾಯ್ ಮತ್ತು ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಔಪಚಾರಿಕವಾಗಿ ಅನಾವರಣಗೊಳಿಸಿದರು. ಬಳಿಕ […]

ನಮ್ಮ ಮೆಟ್ರೋ ಗುಡ್‌ ನ್ಯೂಸ್‌, ಗುಲಾಬಿ ಮಾರ್ಗದಲ್ಲಿ ಮೊದಲ ಚಾಲಕರಹಿತ ರೈಲು ಅನಾವರಣ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಾಜಿ ಸಚಿವ ರೇವಣ್ಣ ಪುತ್ರನ ಕಾರು ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

(ನ್ಯೂಸ್‌ ಕಡಬ) newskadaba.com ಡಿ.12: ಗ್ಯಾರಂಟಿ ಯೋಜನೆ ಅಧ್ಯಕ್ಷ, ಮಾಜಿ ಸಚಿವ ಹೆಚ್ ಎಂ ರೇವಣ್ಣ ಪುತ್ರ ಆರ್. ಶಶಾಂಕ್ ಅವರ ಕಾರು ಡಿಕ್ಕಿಯಾಗಿ ಬೈಕ್ ಸವಾರನೊಬ್ಬ ಮೃತಪಟ್ಟ ಘಟನೆ ಮಾಗಡಿ ತಾಲೂಕಿನ ಗುಡೇಮಾರನಹಳ್ಳಿ ಬಳಿ ನಡೆದಿದೆ. ಮಾಗಡಿ ತಾಲೂಕಿನ ಬೆಳಗುಂಬ ಗ್ರಾಮದ ನಿವಾಸಿ ರಾಜೇಶ್ (27) ಅವರು ಬೈಕ್‌ನಲ್ಲಿ ತೆರಳುತ್ತಿದ್ದಾಗ ರೇವಣ್ಣ ಪುತ್ರ ಶಶಾಂಕ್ ಫಾರ್ಚೂನರ್ ಕಾರು ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ವೇಳೆ ಶಶಾಂಕ್ ಕಾರು ಚಲಾಯಿಸುತ್ತಿದ್ದರು ಎಂದು ಆರೋಪಿಸಲಾಗಿದೆ. ಈ ಬಗ್ಗೆ

ಮಾಜಿ ಸಚಿವ ರೇವಣ್ಣ ಪುತ್ರನ ಕಾರು ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು Read More »

ಕರ್ನಾಟಕ

ಜಪಾನ್ನಲ್ಲಿ 6.7 ತೀವ್ರತೆಯ ಪ್ರಬಲ ಭೂಕಂಪ; 24 ಗಂಟೆಗಳಲ್ಲಿ 5 ಬಾರಿ ಕಂಪಿಸಿದ ಭೂಮಿ

(ನ್ಯೂಸ್‌ ಕಡಬ) newskadaba.com ಡಿ.12: ಜಪಾನ್‌ನಲ್ಲಿ 6.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಕಳೆದ 24 ಗಂಟೆಗಳಲ್ಲಿ 5 ಬಾರಿ ಭೂಮಿ ಕಂಪಿಸಿದೆ ಎಂದು ತಿಳಿದುಬಂದಿದೆ. ಭೂಕಂಪದಿಂದ ಉಂಟಾದ ಹಾನಿಯ ಪ್ರಮಾಣ ಇನ್ನೂ ತಿಳಿದುಬಂದಿಲ್ಲ ಆದರೆ 33 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಭದ್ರತಾ ಸಂಸ್ಥೆಗಳು ಮಾಹಿತಿಯನ್ನು ಸಂಗ್ರಹಿಸುತ್ತಿವೆ. ಈ ಬಗ್ಗೆ ವಿವರವಾದ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ. ಭೂಕಂಪದ ಕೇಂದ್ರಬಿಂದು ಮೇಲ್ಮೈಯಿಂದ ಕೇವಲ 10 ಕಿಲೋಮೀಟರ್ ಆಳದಲ್ಲಿ ಪತ್ತೆಯಾಗಿದೆ. ಹೆಚ್ಚಿನ ಹಾನಿ ಸಂಭವಿಸುವ ಸಾಧ್ಯತೆ ಇದೆ. ಕಳೆದ 24

ಜಪಾನ್ನಲ್ಲಿ 6.7 ತೀವ್ರತೆಯ ಪ್ರಬಲ ಭೂಕಂಪ; 24 ಗಂಟೆಗಳಲ್ಲಿ 5 ಬಾರಿ ಕಂಪಿಸಿದ ಭೂಮಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಆರ್ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ ಡಿಕೆ ಶಿ

(ನ್ಯೂಸ್‌ ಕಡಬ) newskadaba.com ಡಿ.12: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಮತ್ತು ಇತರ ಅಂತರರಾಷ್ಟ್ರೀಯ ಮಟ್ಟದ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ ನೀಡಿ ಸಚಿವ ಸಂಪುಟ ಈಗಾಗಲೇ ನಿರ್ಧಾರ ಕೈಗೊಂಡಿದೆ. ಕ್ರಿಕೆಟ್ ಪ್ರಿಯರಿಗೆ ಶುಭ ಸುದ್ದಿ ನೀಡಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕ್ರೀಡಾಂಗಣದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆಗಳ ಬಗ್ಗೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಸಂಬಂಧಪಟ್ಟ ಎಲ್ಲರನ್ನು ಕರೆದು ಮಾತನಾಡಲಿದ್ದಾರೆ. ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಸಮಿತಿ ಸಲ್ಲಿಸಿರುವ ಶಿಫಾರಸುಗಳನ್ನು ಕಡ್ಡಾಯವಾಗಿ ಜಾರಿಗೊಳಿಸುವಂತೆ

ಆರ್ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ ಡಿಕೆ ಶಿ Read More »

ಕ್ರೀಡಾ ನ್ಯೂಸ್

ಆಭರಣ ಪ್ರಿಯರಿಗೆ ಶಾಕಿಂಗ್ ನ್ಯೂಸ್; ಭಾರೀ ಏರಿಕೆ ಕಂಡ ಚಿನ್ನದ ಬೆಲೆ

(ನ್ಯೂಸ್‌ ಕಡಬ) newskadaba.com ಡಿ.12 : ಬಹುಶಃ ನಿರಂತರವಾಗಿ ಏರಿಕೆಯಾಗುತ್ತಿರುವ ಪ್ರಪಂಚದ ಏಕೈಕ ವಸ್ತು ಚಿನ್ನ ಎನಿಸುತ್ತದೆ. ಹಾಗೆಯೇ ದುಡ್ಡಿನ ಬಳಿಕ ಜಗತ್ತಿನಲ್ಲಿ ಅತಿ ಹೆಚ್ಚು ಜನ ಇಷ್ಟಪಡುವ ವಸ್ತು ಕೂಡ ಚಿನ್ನ ಎನಿಸುತ್ತದೆ. ಅಲ್ಲದೆ ಹೂಡಿಕೆಗೆ ಜನ ಅತ್ಯಂತ ಹೆಚ್ಚು ನಂಬುವುದು ಕೂಡ ಬಂಗಾರವನ್ನು ಎನಿಸುತ್ತದೆ. ಇಲ್ಲದಿದ್ದರೆ ಚಿನ್ನ ಈ ಪರಿ ಏರಿಕೆಯಾಗುತ್ತಿತ್ತೆ? ಬಹಳ ಹಿಂದಿನ ಮಾತು ಬಿಡಿ, 2025ರ ಡಿಸಂಬರ್ ವೇಳೆಗೆ 24 ಕ್ಯಾರಟ್ ಚಿನ್ನ 10 ಗ್ರಾಂಗೆ 1,30,000 ರೂಪಾಯಿ ಇತ್ತು. 2026ರಲ್ಲಿ ಇದೇ

ಆಭರಣ ಪ್ರಿಯರಿಗೆ ಶಾಕಿಂಗ್ ನ್ಯೂಸ್; ಭಾರೀ ಏರಿಕೆ ಕಂಡ ಚಿನ್ನದ ಬೆಲೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಾಮಾಜಿಕ ಬಹಿಷ್ಕಾರ ಹಾಕಿದ್ರೆ 1 ಲಕ್ಷ ದಂಡ, 3 ವರ್ಷ ಜೈಲು ಶಿಕ್ಷೆ

(ನ್ಯೂಸ್‌ ಕಡಬ) newskadaba.com ಡಿ.12: ವಿಧಾನಸಭೆಯಲ್ಲಿ ಇಂದು ಕರ್ನಾಟಕ ಸಾಮಾಜಿಕ ಬಹಿಷ್ಕಾರದಿಂದ ಜನರ ರಕ್ಷಣೆ (ತಡೆ, ನಿಷೇಧ ಮತ್ತು ಪರಿಹಾರ) ಮಸೂದೆ ಮಂಡಿಸುವ ಮೂಲಕ ಮಹತ್ವದ ಹೆಜ್ಜೆ ಇಟ್ಟಿದೆ. ಈ ಮಸೂದೆ ಅನ್ವಯ ಇನ್ಮುಂದೆ ಯಾವುದೇ ವ್ಯಕ್ತಿ, ಕುಟುಂಬ ಅಥವಾ ಕುಟುಂಬದ ಸದಸ್ಯರನ್ನು ಸಾಮಾಜಿಕವಾಗಿ ಬಹಿಷ್ಕರಿಸಿದರೆ, 1 ಲಕ್ಷ ರೂ. ದಂಡ ಹಾಗೂ 3 ವರ್ಷ ಜೈಲು ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ. ಬಹಿಷ್ಕಾರ ಹಾಕುವ ಬಗ್ಗೆ ಸಭೆ-ಪಂಚಾಯಿತಿ ನಡೆಸುವುದು, ಬಹಿಷ್ಕಾರಕ್ಕೆ ಸಹಾಯ, ಪ್ರಚೋದನೆ ಕೊಡುವುದು ಶಿಕ್ಷಾರ್ಹ ಅಪರಾಧವಾಗಲಿದೆ. ಬಹಿಷ್ಕಾರಕ್ಕೆ

ಸಾಮಾಜಿಕ ಬಹಿಷ್ಕಾರ ಹಾಕಿದ್ರೆ 1 ಲಕ್ಷ ದಂಡ, 3 ವರ್ಷ ಜೈಲು ಶಿಕ್ಷೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ನಾಳೆ ಬಿಡುಗಡೆ

(ನ್ಯೂಸ್‌ ಕಡಬ) newskadaba.com ಡಿ.12: ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ನಾಳೆ (ಡಿಸೆಂಬರ್ 11) ಬಿಡುಗಡೆ ಆಗಲಿದೆ. ಸಿನಿಮಾದ ಅಡ್ವಾನ್ಸ್ ಬುಕಿಂಗ್ ಬುಕ್ ಮೈ ಶೋನಲ್ಲಿ ಚಾಲ್ತಿಯಲ್ಲಿದೆ. ಸಿನಿಮಾ ಬಿಡುಗಡೆಗೆ ಒಂದು ದಿನ ಮುಂಚಿತವಾಗಿ ‘ಡೆವಿಲ್’ ಸಿನಿಮಾಕ್ಕೆ ಸೆನ್ಸಾರ್ ಮಂಡಳಿಯು ಪ್ರಮಾಣ ಪತ್ರ ನೀಡಿದೆ. ಈ ಮೊದಲು ‘ಡೆವಿಲ್’ ಸಿನಿಮಾ ಡಿಸೆಂಬರ್ 12 ರಂದು ಬಿಡುಗಡೆ ಆಗಲಿದೆ ಎನ್ನಲಾಗಿತ್ತು. ಆದರೆ ಚಿತ್ರತಂಡವು ಸಿನಿಮಾದ ಬಿಡುಗಡೆಯನ್ನು ಡಿಸೆಂಬರ್ 11 ರಂದೇ ಮಾಡುವುದಾಗಿ ಘೋಷಿಸಿತು. ಅಭಿಮಾನಿಗಳ ಒತ್ತಾಯದ ಮೇರೆಗೆ ಈ

ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ನಾಳೆ ಬಿಡುಗಡೆ Read More »

ಸಿನಿಮಾ

ಕ್ರೀಡಾಪಟುಗಳಿಗೆ ಅರಣ್ಯ ಮತ್ತು ಪೊಲೀಸ್‌ ಇಲಾಖೆಯ ನೇಮಕಾತಿಯಲ್ಲಿ ಹೆಚ್ಚುವರಿ ಮೀಸಲಾತಿ: ಸಿಎಂ

(ನ್ಯೂಸ್‌ ಕಡಬ) newskadaba.com ಡಿ.12: ಅರಣ್ಯ ಮತ್ತು ಪೊಲೀಸ್‌ ಇಲಾಖೆಯ ನೇಮಕಾತಿಯಲ್ಲಿ ಕ್ರೀಡಾ ಸಾಧಕರಿಗೆ ಶೇ.3 ಮೀಸಲಾತಿ ನೀಡಲಾಗಿದ್ದು, ಉಳಿದ ಇಲಾಖೆಯಲ್ಲಿ ಶೇ.2ರಷ್ಟು ಹುದ್ದೆಗಳನ್ನು ಕ್ರೀಡಾ ಸಾಧಕರಿಗೆ ಮೀಸಲಿಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕಾಂಗ್ರೆಸ್ಸಿನ ಐವನ್‌ ಡಿಸೋಜಾ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ‘ಕಳೆದ 3 ವರ್ಷಗಳಲ್ಲಿ ಒಲಿಂಪಿಕ್ಸ್‌, ಪ್ಯಾರಲಿಂಪಿಕ್ಸ್‌, ಏಷಿಯನ್‌ ಗೇಮ್ಸ್‌, ಪ್ಯಾರಾ ಏಷಿಯನ್‌ ಗೇಮ್ಸ್‌ ಮತ್ತು ಕಾಮನ್‌ವೆಲ್ತ್‌ ಕ್ರೀಡಾಕೂಟಗಳಲ್ಲಿ ಪದಕ ವಿಜೇತ 13 ಕ್ರೀಡಾಪಟುಗಳಿಗೆ ವಿಶೇಷ ನೇಮಕಾತಿ ನಿಯಮದಡಿ ಅವಕಾಶ

ಕ್ರೀಡಾಪಟುಗಳಿಗೆ ಅರಣ್ಯ ಮತ್ತು ಪೊಲೀಸ್‌ ಇಲಾಖೆಯ ನೇಮಕಾತಿಯಲ್ಲಿ ಹೆಚ್ಚುವರಿ ಮೀಸಲಾತಿ: ಸಿಎಂ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೇಂದ್ರದ ಮಾಜಿ ಗೃಹ ಸಚಿವ ಶಿವರಾಜ್ ಪಾಟೀಲ್ ನಿಧನ

(ನ್ಯೂಸ್‌ ಕಡಬ) newskadaba.com,  ಡಿ.12 : ಕೇಂದ್ರದ ಮಾಜಿ ಗೃಹ ಸಚಿವ ಹಾಗೂ ಕಾಂಗ್ರೆಸ್‌ನ ಹಿರಿಯ ನಾಯಕ ಶಿವರಾಜ್ ಪಾಟೀಲ್(91) ಅವರು ಮಹಾರಾಷ್ಟ್ರದ ಲಾತೂರ್‌ನಲ್ಲಿನ ತಮ್ಮ ನಿವಾಸದಲ್ಲಿ ಶುಕ್ರವಾರ ಬೆಳಗ್ಗೆ 6.30ಕ್ಕೆ ಕೊನೆಯುಸಿರೆಳೆದಿದ್ದಾರೆ. ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಪಾಟೀಲ್ ಅವರು, ತೀವ್ರ ಅನಾರೋಗ್ಯ ಉಂಟಾದ ಪರಿಣಾಮ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಅವರ ನಿಧನಕ್ಕೆ ಎಲ್ಲಾ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸಂತಾಪ ವ್ಯಕ್ತಪಡಿಸಿದ್ದಾರೆ. ಪಾಟೀಲ್ 1980 ರಿಂದ 2004 ರವರೆಗೆ ಸತತವಾಗಿ ಏಳು ಬಾರಿ ಲಾತೂರ್ ಲೋಕಸಭಾ

ಕೇಂದ್ರದ ಮಾಜಿ ಗೃಹ ಸಚಿವ ಶಿವರಾಜ್ ಪಾಟೀಲ್ ನಿಧನ Read More »

ಬ್ರೇಕಿಂಗ್ ನ್ಯೂಸ್

ಎಸ್‌ಎಸ್‌ಸಿ ಜಿಡಿ ಕಾನ್ಸ್‌ಟೇಬಲ್ ನೇಮಕಾತಿ 2026: 25,487 ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com,  ಡಿ.12 : ಸಿಬ್ಬಂದಿ ಆಯ್ಕೆ ಆಯೋಗ (SSC)ವು 2026ರ ಸಾಲಿನ ಜನರಲ್ ಡ್ಯೂಟಿ (GD) ಕಾನ್ಸ್‌ಟೇಬಲ್ ಪರೀಕ್ಷೆಯ ಅಧಿಸೂಚನೆಯನ್ನು ಪ್ರಕಟಿಸಿದೆ. ಅರೆಸೈನಿಕ ಪಡೆಗಳಲ್ಲಿ ಸೇರಲು ಬಯಸುವ 10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯುಳ್ಳ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 25,487 ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಎಸ್‌ಎಸ್‌ಸಿಯ ಅಧಿಕೃತ ವೆಬ್‌ಸೈಟ್ www.ssc.gov.in ಮೂಲಕ ಡಿಸೆಂಬರ್ 1, 2025

ಎಸ್‌ಎಸ್‌ಸಿ ಜಿಡಿ ಕಾನ್ಸ್‌ಟೇಬಲ್ ನೇಮಕಾತಿ 2026: 25,487 ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top