ಇಂಡಿಗೋ ವಿಮಾನ ರದ್ದಾದ ಕಾರಣ ಆನ್ ಲೈನ್ ಮೂಲಕ ವಧು-ವರರ ಆರತಕ್ಷತೆ ಕಾರ್ಯಕ್ರಮ

(ನ್ಯೂಸ್‌ ಕಡಬ) newskadaba.com, ಡಿ.06 : ನವೆಂಬರ್ 23ರಂದು ಭುವನೇಶ್ವರದಲ್ಲಿ ಮದುವೆಯಾಗಿದ್ದ ಮೇಧಾ ಕ್ಷೀರಸಾಗರ ಮತ್ತು ಸಂಗಮ ದಾಸ್‌ ಅವರಿಗಾಗಿ ನಗರದಲ್ಲಿ ಬುಧವಾರ ದೊಡ್ಡ ಗುಜರಾತ್ ಭವನದಲ್ಲಿ ಆರತಕ್ಷತೆ ಆಯೋಜಿಸಲಾಗಿತ್ತು. ಆದರೆ ವಧು-ವರರು ಕಾರ್ಯಕ್ರಮಕ್ಕೆ ಆಗಮಿಸಲಿಲ್ಲ. ಇದಕ್ಕೆಲ್ಲ ಕಾರಣ ಇಂಡಿಗೋ ಎಂದು ಪೋಷಕರು ಕಿಡಿಕಾರಿದ್ಧಾರೆ. ಭುವನೇಶ್ವರದಿಂದ ಹುಬ್ಬಳ್ಳಿಗೆ ವಧು-ವರರು ವಿಮಾನ ಪ್ರಯಾಣ ಮಾಡಲು ಟಿಕೆಟ್‌ ಬುಕ್ ಮಾಡಿಕೊಂಡಿದ್ದರು. ಆದರೆ, ಇಂಡಿಗೋ ಏರ್‌ಲೈನ್ಸ್‌ ವಿಮಾನ ರದ್ದು ಮತ್ತು ವಿಳಂಬದ ಕಾರಣ ಅವರು ಹುಬ್ಬಳ್ಳಿಗೆ ತಲುಪಲಾಗಲಿಲ್ಲ. ಡಿಸೆಂಬರ್ 2ರಿಂದ 3ರವರೆಗೆ […]

ಇಂಡಿಗೋ ವಿಮಾನ ರದ್ದಾದ ಕಾರಣ ಆನ್ ಲೈನ್ ಮೂಲಕ ವಧು-ವರರ ಆರತಕ್ಷತೆ ಕಾರ್ಯಕ್ರಮ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು : ಆರೋಪಿಗಳು ಸೆರೆಸಿಕ್ಕರೂ ವಾಹನ ಕಳವು ಸರಣಿಗೆ ಬೀಳದ ಬ್ರೇಕ್ !

(ನ್ಯೂಸ್‌ ಕಡಬ) newskadaba.com, ಡಿ.06 : ನಗರದಲ್ಲಿ ದ್ವಿಚಕ್ರ ವಾಹನ ಕಳ್ಳತನ ಸರಣಿ ಮುಂದುವರಿದಿದ್ದು, ಈಗಾಗಲೇ ಇಬ್ಬರು ಆರೋಪಿಗಳು ಪೊಲೀಸರ ಕೈಗೆ ಸಿಕ್ಕಿಬಿದ್ದರೂ, ಕಳ್ಳತನ ಸರಣಿಗೆ ಬ್ರೇಕ್‌ ಬಿದ್ದಿಲ್ಲ. ಹಾಗಾಗಿ ಇದು ಒಂದೇ ತಂಡದ ಕೃತ್ಯವಲ್ಲ. ಬೇರೆ ಬೇರೆ ತಂಡಗಳು ಅಥವಾ ವ್ಯಕ್ತಿಗಳು ಇದರ ಹಿಂದೆ ಇರುವುದು ಬಹುತೇಕ ಖಚಿತವಾಗಿದೆ. ಸದ್ಯ ಸಿಕ್ಕಿ ಬಿದ್ದಿರುವ ಇಬ್ಬರು ಆರೋಪಿಗಳು ಕೇರಳ ಮೂಲದವರಾಗಿದ್ದು, ಯಾವುದೋ ಉದ್ದೇಶಕ್ಕೆ ನಗರಕ್ಕೆ ಬಂದವರು ಹೋಗುವಾಗ ದ್ವಿಚಕ್ರ ವಾಹನ ಕಳವು ಮಾಡಿಕೊಂಡು ಹೋಗಿದ್ದರು. ಬಂಧಿತರಿಂದ ಕಳವು ಮಾಡಿದ್ದ ಎರಡು

ಮಂಗಳೂರು : ಆರೋಪಿಗಳು ಸೆರೆಸಿಕ್ಕರೂ ವಾಹನ ಕಳವು ಸರಣಿಗೆ ಬೀಳದ ಬ್ರೇಕ್ ! Read More »

ಕರಾವಳಿ

ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಟಿಇಟಿ ಪರೀಕ್ಷೆಯಿಂದ ವಿನಾಯಿತಿ

(ನ್ಯೂಸ್‌ ಕಡಬ) newskadaba.com, ಡಿ.05 : ಪ್ರಾಥಮಿಕ ಶಾಲಾ ಶಿಕ್ಷಕರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಸಂಬಂಧಪಟ್ಟ ವಿಷಯಗಳಲ್ಲಿ ಪದವಿ ಪಡೆದಿರುವ ಪ್ರಾಥಮಿಕ ಶಾಲಾ ಶಿಕ್ಷಕರು, 1 ರಿಂದ 5ನೇ ತರಗತಿಗಳಿಗೆ ಬೋಧನೆ ಮಾಡಲು ಟಿಇಟಿ ಪ್ರಮಾಣಪತ್ರ ಕಡ್ಡಾಯ ಎಂಬ ಷರತ್ತಿನಿಂದ ವಿನಾಯಿತಿ ನೀಡಲಾಗಿದೆ. ಆದರೆ, 6ನೇ ಮತ್ತು 7ನೇ ತರಗತಿಗಳಿಗೆ ಹಾಗೂ ಅದಕ್ಕಿಂತ ಮುಂದುವರಿದ ತರಗತಿಗಳ ಶಿಕ್ಷಕರು ಟಿಇಟಿ ಪ್ರಮಾಣಪತ್ರ ಹೊಂದಿರುವುದು ಅಗತ್ಯವಾಗಿದೆ. ಈ ಬಗ್ಗೆ ರಾಜ್ಯ ಸಚಿವ ಸಂಪುಟದಲ್ಲಿ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ.

ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಟಿಇಟಿ ಪರೀಕ್ಷೆಯಿಂದ ವಿನಾಯಿತಿ Read More »

ಕರ್ನಾಟಕ

ಮತ್ತೆ ಏರಿಕೆ ಕಂಡ ಚಿನ್ನದ ದರ

(ನ್ಯೂಸ್‌ ಕಡಬ) newskadaba.com, ಡಿ.05 : ನಿನ್ನೆಯಷ್ಟೇ ಇಳಿಕೆ ಕಂಡಿದ್ದ ಚಿನ್ನದ ದರ ಇಂದು ಮತ್ತೆ ಏರಿಕೆ ಕಂಡಿದೆ. ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 25 ರೂ. ಏರಿಕೆ ಕಂಡು ಬಂದಿದ್ದು, 24 ಕ್ಯಾರೆಟ್‌ನ ಒಂದು 27 ರೂ. ಕಂಡು ಬಂದಿದೆ. 22 ಕ್ಯಾರಟ್‌ ಚಿನ್ನದ ಬೆಲೆ 11,910 ರೂ. ಆದರೆ, 24 ಕ್ಯಾರಟ್‌ ಚಿನ್ನದ ದರ 12,993 ರೂ. ಇದೆ. 22 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ 95,280 ರೂ.

ಮತ್ತೆ ಏರಿಕೆ ಕಂಡ ಚಿನ್ನದ ದರ Read More »

ಕರ್ನಾಟಕ

ಕಾರಿಗೆ ಡಿಕ್ಕಿ ಹೊಡೆದು ಮನೆ ಮೇಲೆ ಬಿದ್ದ ಬೃಹತ್ ಕ್ರೇನ್; ಮನೆಗೆ ಹಾನಿ

(ನ್ಯೂಸ್‌ ಕಡಬ) newskadaba.com, ಡಿ.05 : ಬೃಹತ್ ಕ್ರೇನ್‌ವೊಂದು ಕಾರೊಂದಕ್ಕೆ ಢಿಕ್ಕಿ ಹೊಡೆದು ಮನೆ ಮೇಲೆ ಬಿದ್ದ ಪರಿಣಾಮ ಮನೆ ಜಖಂಗೊಂಡ ಘಟನೆ ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮೊರಂತಬೆಟ್ಟು ಬಳಿ ಡಿ. 5ರಂದು ಸಂಭವಿಸಿದೆ. ಮುಲ್ಕಿ- ಮೂಡುಬಿದಿರೆ ರಾಜ್ಯ ಹೆದ್ದಾರಿಯಲ್ಲಿ ಕಲ್ಲಮುಂಡ್ಕೂರಿನ ಮೊರಂತಬೆಟ್ಡುವಿನ ತಿರುವಿನಲ್ಲಿ ಈ ಘಟನೆ ನಡೆದಿದೆ. ಅತೀ ವೇಗದಲ್ಲಿ ಸಂಚರಿಸುತ್ತಿದ್ದ ಕ್ರೇನ್ ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದಿದೆ. ಇದರಿಂದ ಮನೆಗೆ ಹಾನಿ ಸಂಭವಿಸಿದೆ. ಅವಘಡದ ವೇಳೆ ಮನೆಮಂದಿ ಮನೆಯ ಇನ್ನೊಂದು

ಕಾರಿಗೆ ಡಿಕ್ಕಿ ಹೊಡೆದು ಮನೆ ಮೇಲೆ ಬಿದ್ದ ಬೃಹತ್ ಕ್ರೇನ್; ಮನೆಗೆ ಹಾನಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಇಂಡಿಗೋ ವಿಮಾನ ಸೇವೆಯಲ್ಲಿ ವ್ಯತ್ಯಯ 10 ವಿಮಾನಗಳ ಸಂಚಾರ ರದ್ದು

(ನ್ಯೂಸ್‌ ಕಡಬ) newskadaba.com, ಡಿ.05 : ದೇಶಾದ್ಯಂತ ಇಂಡಿಗೋ ವಿಮಾನ ಸೇವೆಯಲ್ಲಿ ಉಂಟಾದ ವ್ಯತ್ಯಯವು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಯಾಚರಣೆಯ ಮೇಲೂ ಪರಿಣಾಮ ಬೀರಿದೆ. ಇದರ ಪರಿಣಾಮವಾಗಿ ಡಿಸೆಂಬರ್ 4 ರಂದು ಆಗಮಿಸುವ ಮತ್ತು ನಿರ್ಗಮಿಸುವ ಒಟ್ಟು 10 ವಿಮಾನಗಳು ರದ್ದಾಗಿವೆ. ಮುಂಬೈ, ನವದೆಹಲಿ ಮತ್ತು ಬೆಂಗಳೂರಿಗೆ ಹೋಗುವ ಮತ್ತು ಬರುವ ವಿಮಾನಗಳು ಗುರುವಾರ ರದ್ದಾಗಿದೆ. ಅನೇಕ ಪ್ರಯಾಣಿಕರಿಗೆ ಕೆಲವು ಗಂಟೆಗಳ ಮುಂಚಿತವಾಗಿ ಮಾಹಿತಿ ರವಾನೆ ಆದ ಕಾರಣದಿಂದ ಬಹುತೇಕರು ವಿಮಾನ ನಿಲ್ದಾಣಕ್ಕೆ ಆಗಮಿಸಲಿಲ್ಲ. ಆದರೆ

ಮಂಗಳೂರು: ಇಂಡಿಗೋ ವಿಮಾನ ಸೇವೆಯಲ್ಲಿ ವ್ಯತ್ಯಯ 10 ವಿಮಾನಗಳ ಸಂಚಾರ ರದ್ದು Read More »

ಕರಾವಳಿ

ಆರ್ಬಿಐ ರೆಪೋ ದರ ಶೇ. 5.25ಕ್ಕೆ ಇಳಿಕೆ

(ನ್ಯೂಸ್‌ ಕಡಬ) newskadaba.com, ಡಿ.05 : ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೋ ದರವನ್ನು 25 ಮೂಲಾಂಕಗಳಷ್ಟು ಇಳಿಸಿದ್ದು, ಈ ಮೂಲಕ ಶೇ. 5.50ರಷ್ಟು ಇದ್ದ ಬಡ್ಡಿದರವು ಶೇ. 5.25ಕ್ಕೆ ಇಳಿದಿದೆ. ಬುಧವಾರದಿಂದ ನಡೆದ ಎಂಪಿಸಿ ಸಭೆಯ ನಿರ್ಧಾರಗಳನ್ನು ಶುಕ್ರವಾರ ಪ್ರಕಟಿಸಿದ ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಅವರು, “ಎಂಪಿಸಿಯ ಆರೂ ಸದಸ್ಯರು ಸರ್ವಾನುಮತದಿಂದ ರಿಪೋ ದರವನ್ನು 25 ಮೂಲಾಂಕಗಳಷ್ಟು ಇಳಿಸಲು ನಿರ್ಧರಿಸಿದ್ದಾಗಿ ತಿಳಿಸಿದ್ದಾರೆ. ಈ ಹೊಸ ದರಗಳು ತತ್‌ಕ್ಷಣದಿಂದಲೇ ಜಾರಿಗೆ ಬರುತ್ತವೆ” ಎಂದು ತಿಳಿಸಿದ್ದಾರೆ. “ಅನಿಶ್ಚಿತ

ಆರ್ಬಿಐ ರೆಪೋ ದರ ಶೇ. 5.25ಕ್ಕೆ ಇಳಿಕೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಇಂಡೋನೇಷ್ಯಾ: ಸುನಾಮಿಗಿಂತ ಭೀಕರ ಪ್ರವಾಹ

(ನ್ಯೂಸ್‌ ಕಡಬ) newskadaba.com, ಡಿ.05 : ಇಂಡೋನೇಷ್ಯಾದಲ್ಲಿ ಸಂಭವಿಸಿದ ಭೀಕರ ಪ್ರವಾಹ ಮತ್ತು ಭೂಕುಸಿತದಿಂದ ಪರಿಸ್ಥಿತಿ ಹದಗೆಟ್ಟಿದೆ. ನೋಡ ನೋಡುತ್ತಿದ್ದಂತೆ ಸಂಪೂರ್ಣ ರಸ್ತೆಯೊಂದು ಕುಸಿದು ಹೋಗುತ್ತಿರುವ ನಡುಕ ಹುಟ್ಟಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಳೆದ ವಾರದ ಧಾರಾಕಾರ ಮಳೆಯಿಂದಾಗಿ ಇಂಡೋನೇಷ್ಯಾ, ಶ್ರೀಲಂಕಾ, ಥೈಲ್ಯಾಂಡ್ ಹಾಗೂ ಮಲೇಷ್ಯಾ ಸೇರಿದಂತೆ ಏಷ್ಯದ ಹಲವು ದೇಶಗಳು ಭಾರೀ ಹಾನಿಗೊಳಗಾಗಿವೆ. ಪ್ರವಾಹ ಮತ್ತು ಭೂಕುಸಿತದಿಂದ ಈ ದೇಶಗಳಲ್ಲಿ 1,400 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಏಷ್ಯಾದ ಕೆಲವು ಭಾಗಗಳು ಸಂಪೂರ್ಣವಾಗಿ

ಇಂಡೋನೇಷ್ಯಾ: ಸುನಾಮಿಗಿಂತ ಭೀಕರ ಪ್ರವಾಹ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರಿನಲ್ಲಿ ‘ಡಿಜಿಟಲ್ ಅರೆಸ್ಟ್’ ವಂಚನೆ ಯತ್ನ: ಬ್ಯಾಂಕ್ ಮ್ಯಾನೇಜರ್ ಸಮಯಪ್ರಜ್ಞೆಯಿಂದ ₹84 ಲಕ್ಷ ಹಣ ಉಳಿತಾಯ

(ನ್ಯೂಸ್‌ ಕಡಬ) newskadaba.com, ಡಿ.05 : ದಕ್ಷಿಣ ಕನ್ನಡ ಜಿಲ್ಲೆಯ ಕಿನ್ನಿಗೋಳಿಯಲ್ಲಿ ವೃದ್ಧ ದಂಪತಿಯನ್ನು ಗುರಿಯಾಗಿಸಿ ನಡೆದ ಭೀಕರ ‘ಡಿಜಿಟಲ್ ಅರೆಸ್ಟ್’ (Digital Arrest) ವಂಚನೆಯ ಪ್ರಕರಣವೊಂದು ಬೆಳಕಿಗೆ ಬಂದಿದೆ. ಈ ವಂಚನೆಯಲ್ಲಿ ದಂಪತಿಗಳ 84 ಲಕ್ಷ ರೂ. ಮೊತ್ತದ ಹಣವನ್ನು ಕದಿಯಲು ಯತ್ನಿಸಲಾಗಿತ್ತು. ಆದರೆ, ದಂಪತಿಯ ಬ್ಯಾಂಕ್ ಮ್ಯಾನೇಜರ್‌ ಅವರ ಸಮಯಪ್ರಜ್ಞೆ ಮತ್ತು ತಕ್ಷಣದ ಕ್ರಮದಿಂದಾಗಿ ಬೃಹತ್ ವಂಚನೆಯು ತಪ್ಪಿದ್ದು, ಮಂಗಳೂರು ಗ್ರಾಮಾಂತರ ಭಾಗದ ಜನರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಿದೆ. ಡಿ. 1ರ ಸಂಜೆ,

ಮಂಗಳೂರಿನಲ್ಲಿ ‘ಡಿಜಿಟಲ್ ಅರೆಸ್ಟ್’ ವಂಚನೆ ಯತ್ನ: ಬ್ಯಾಂಕ್ ಮ್ಯಾನೇಜರ್ ಸಮಯಪ್ರಜ್ಞೆಯಿಂದ ₹84 ಲಕ್ಷ ಹಣ ಉಳಿತಾಯ Read More »

ಕರಾವಳಿ

ಕಡಬ ಠಾಣಾ ಹೆಡ್ ಕಾನ್ಸ್‌ಟೇಬಲ್ ಬಂಧನ – ಕೆಲಸದಿಂದ ಅಮಾನತು

(ನ್ಯೂಸ್ ಕಡಬ) newskadaba.com ಕಡಬ, ಡಿ.04. ತಡರಾತ್ರಿ ಮನೆಯೊಂದಕ್ಕೆ ಅಕ್ರಮ ಪ್ರವೇಶಗೈದಿದ್ದ ಕಡಬ ಠಾಣಾ ಹೆಡ್ ಕಾನ್ಸ್‌ಟೇಬಲ್ ನನ್ನು ಊರವರು ಹಿಡಿದಿದ್ದು, ಈ ವೇಳೆ ಸ್ಥಳದಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಮನೆಯ ಸದಸ್ಯರೋರ್ವರಿಗೆ ಹಲ್ಲೆ ಮಾಡಿರುವ ಘಟನೆ ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಎಂಬಲ್ಲಿ ಬುಧವಾರದಂದು ನಡೆದಿದೆ. ಕಡಬ ಠಾಣೆಯ ಹೆಡ್ ಕಾನ್ಸ್‌ಟೇಬಲ್ ರಾಜು ನಾಯ್ಕ್ ಎಂಬಾತ ತಡರಾತ್ರಿ ವೇಳೆಗೆ ಕೊಯಿಲ ನಿವಾಸಿ ಹರೀಶ್ ಎಂಬವರ ಮನೆಗೆ ಅಕ್ರಮವಾಗಿ ಪ್ರವೇಶಗೈದಿದ್ದು, ಈ ವೇಳೆ ಮನೆ ಮಂದಿ ಹಿಡಿದಿದ್ದಾರೆ ಎನ್ನಲಾಗಿದೆ.

ಕಡಬ ಠಾಣಾ ಹೆಡ್ ಕಾನ್ಸ್‌ಟೇಬಲ್ ಬಂಧನ – ಕೆಲಸದಿಂದ ಅಮಾನತು Read More »

ಕರ್ನಾಟಕ
Scroll to Top