ಪಿಜಿಯಲ್ಲಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

(ನ್ಯೂಸ್‌ ಕಡಬ) newskadaba.com,  ಡಿ.01 ನೆಲಮಂಗಲ: ವಿದ್ಯಾರ್ಥಿನಿಯೊಬ್ಬಳು ಪಿಜಿಯಲ್ಲಿ ಆತಹತ್ಯೆಗೆ ಶರಣಾಗಿರುವ ಘಟನೆ ಸೋಲದೇವನಹಳ್ಳಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಹಾಸನ ಮೂಲದ ವತ್ಸಲಾ (19) ಆತ್ಮಹತ್ಯೆ ಮಾಡಿಕೊಂಡ ಪ್ರತಿಭಾವಂತ ವಿದ್ಯಾರ್ಥಿನಿ ಉನ್ನತ ವಿದ್ಯಾಭ್ಯಾಸ ಮಾಡಲು ಬೆಂಗಳೂರಿಗೆ ಬಂದಿದ್ದ ಅವರು ಹೆಸರುಘಟ್ಟದಲ್ಲಿನ ಕಾಲೇಜ್‌ನಲ್ಲಿ ಬಿ ಫಾರ್ಮ್‌ ಅಂತಿಮ ವರ್ಷದ ವ್ಯಾಸಾಂಗ ಮಾಡುತ್ತಿದ್ದರು. ಹತ್ತಿರದಲ್ಲೇ ಇದ್ದ ಪೆಟಲ್ಸ್ ಗರ್ಲ್ಸ್ ಪಿಪಿಜಿಯಲ್ಲಿ ವಾಸವಾಗಿದ್ದ ಆಕೆ ಆರು ಇಲ್ಲದ ಸಮಯದಲ್ಲಿ ಆತಹತ್ಯೆಗೆ ಶರಣಾಗಿದ್ದಾಳೆ. ತಂದೆಗೆ 8 ಪುಟದ ಭಾವನಾತಕ ಡೆತ್‌ನೋಟ್‌ ಬರೆದಿದ್ದು, ಪತ್ರದ […]

ಪಿಜಿಯಲ್ಲಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಡಿ.01 : ದಿತ್ವಾ ಚಂಡಮಾರುತ ಪರಿಣಾಮದಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ . ಕರ್ನಾಟಕ ರಾಜ್ಯಾದ್ಯಂತ ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮುಂದಿನ 2 ದಿನ ಚಳಿ ಹಾಗೂ ಮೋಡ ಕವಿದ ವಾತಾವರಣ ಇರಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ

ಇಂದಿನ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಹಿಳಾ ಭದ್ರತೆಗೆ ಹೊಸ ತಾಂತ್ರಿಕ ಬೆಂಬಲ – ‘ಸುರಕ್ಷಾ ಆ್ಯಪ್’ ಅಧಿಕೃತ ಆರಂಭ!

(ನ್ಯೂಸ್‌ ಕಡಬ) newskadaba.com, ಡಿ.01: ಮಹಿಳೆಯರ ಸುರಕ್ಷತೆಯನ್ನು ಬಲಪಡಿಸುವುದಕ್ಕಾಗಿ ತುಮಕೂರು ಪೊಲೀಸರು ಮಹತ್ವದ ಹೆಜ್ಜೆ ಇಟ್ಟಿದ್ದು, ಬೆಂಗಳೂರಿನ ನಂತರ ಇದೀಗ ತುಮಕೂರಿನಲ್ಲೂ ‘ಸುರಕ್ಷಾ’ SOS ಆ್ಯಪ್‌ ಅಧಿಕೃತವಾಗಿ ಚಾಲನೆ ನೀಡಲಾಗಿದೆ. ಕೆಲಸಕ್ಕೆ ಹೋಗುವ ಮಹಿಳೆಯರು, ಕಾಲೇಜು ವಿದ್ಯಾರ್ಥಿನಿಯರು ಹಾಗೂ ನಿರ್ಜನ ಪ್ರದೇಶಗಳಲ್ಲಿ ಸಂಚರಿಸುವಾಗ ಎದುರಾಗುವ ಆತಂಕ ಮತ್ತು ಅಪಾಯಕಾರಿ ಸಂದರ್ಭಗಳಲ್ಲಿ ತ್ವರಿತ ನೆರವು ಪಡೆಯಲು ಈ ಆ್ಯಪ್ ಪರಿಣಾಮಕಾರಿ ಸಾಧನವಾಗಲಿದೆ. ಯಾವುದೇ ತುರ್ತು ಪರಿಸ್ಥಿತಿಯಲ್ಲಿ ಮಹಿಳೆಯರು ಆ್ಯಪ್‌ನಲ್ಲಿರುವ ‘ಪ್ಯಾನಿಕ್ ಬಟನ್’ ಒತ್ತಿದ ಕೂಡಲೇ ಅಲರ್ಟ್ ಸಂದೇಶ ಸ್ಮಾರ್ಟ್

ಮಹಿಳಾ ಭದ್ರತೆಗೆ ಹೊಸ ತಾಂತ್ರಿಕ ಬೆಂಬಲ – ‘ಸುರಕ್ಷಾ ಆ್ಯಪ್’ ಅಧಿಕೃತ ಆರಂಭ! Read More »

ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್

ಪ್ರವಾಸಕ್ಕೆ ಬಂದಿದ್ದ ಶಾಲಾ ಬಸ್ ಪಲ್ಟಿ, ಒಬ್ಬ ವಿದ್ಯಾರ್ಥಿ ಸಾವು, 26 ಮಕ್ಕಳಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ಡಿ.01: ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಸುಳೆ ಮುರ್ಕಿ ಬಳಿ ಪ್ರವಾಸಕ್ಕೆ ಬಂದಿದ್ದ ಶಾಲಾ ಬಸ್ ಪಲ್ಟಿಯಾಗಿದೆ. ಅಪಘಾತದಲ್ಲಿ ಒಬ್ಬ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆಯಲ್ಲಿ 26 ಮಂದಿ ಗಾಯಗೊಂಡಿದ್ದಾರೆ. ಮೈಸೂರಿನ ತರಳಬಾಳು ವಿದ್ಯಾ ಸಂಸ್ಥೆಯ ಶಾಲಾ ಮಕ್ಕಳ ಪ್ರವಾಸ ದುರಂತದಲ್ಲಿ ಕೊನೆಗೊಂಡಿದೆ. ಮೃತ ಬಾಲಕನನ್ನು ಮೈಸೂರಿನ ಪವನ್ (15) ಎಂದು ಗುರುತಿಸಲಾಗಿದೆ. ಈತ SSLC ವಿದ್ಯಾರ್ಥಿಯಾಗಿದ್ದ ಎಂದು ತಿಳಿದು ಬಂದಿದೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಪ್ರವಾಸಕ್ಕೆ ಬಂದಿದ್ದ ಶಾಲಾ ಬಸ್ ಪಲ್ಟಿ, ಒಬ್ಬ ವಿದ್ಯಾರ್ಥಿ ಸಾವು, 26 ಮಕ್ಕಳಿಗೆ ಗಾಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸರ್ಕಾರಿ ನೌಕರರ ನಿವೃತ್ತಿ ವಯಸ್ಸಿನಲ್ಲಿ ಭಾರೀ ಬದಲಾವಣೆ!

(ನ್ಯೂಸ್‌ ಕಡಬ) newskadaba.com,  ಡಿ.01: ಪ್ರಮುಖ ನೀತಿ ನಿರ್ಧಾರವೊಂದರಲ್ಲಿ, ಭಾರತ ಸರ್ಕಾರವು ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 60 ವರ್ಷದಿಂದ 62 ವರ್ಷಗಳಿಗೆ ಹೆಚ್ಚಿಸಲು ಅನುಮೋದನೆ ನೀಡಿದೆ. ಭಾರತದ ಹೆಚ್ಚುತ್ತಿರುವ ಜೀವಿತಾವಧಿಗೆ ಅನುಗುಣವಾಗಿ ಮತ್ತು ಸಾರ್ವಜನಿಕ ಆಡಳಿತದಲ್ಲಿ ಅನುಭವಿ ಮಾನವ ಸಂಪನ್ಮೂಲಗಳ ಉತ್ತಮ ಬಳಕೆಯನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಈ ಕ್ರಮ ಹೊಂದಿದೆ. ಈ ನಿರ್ಧಾರವನ್ನು ಲಕ್ಷಾಂತರ ಸರ್ಕಾರಿ ನೌಕರರು ವ್ಯಾಪಕವಾಗಿ ಸ್ವಾಗತಿಸಿದ್ದಾರೆ, ಅವರು ಈಗ ನಿವೃತ್ತಿಗೆ ಮೊದಲು ಎರಡು ಹೆಚ್ಚುವರಿ ವರ್ಷಗಳ ಸೇವೆ, ಸಂಬಳ ಮತ್ತು

ಸರ್ಕಾರಿ ನೌಕರರ ನಿವೃತ್ತಿ ವಯಸ್ಸಿನಲ್ಲಿ ಭಾರೀ ಬದಲಾವಣೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಾಲಾ ವಿದ್ಯಾರ್ಥಿಗೆ ಶಿಕ್ಷಕರಿಂದ ಹಲ್ಲೆ: ಸುಬ್ರಹ್ಮಣ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com,  ಡಿ.01ಸುಬ್ರಹ್ಮಣ್ಯ: ಸ್ಥಳೀಯ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಅಪ್ರಾಪ್ತ ಬಾಲಕನ ಮೇಲೆ ಶಿಕ್ಷಕರೊಬ್ಬರು ಹಲ್ಲೆ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ನವೆಂಬರ್ 24ರಂದು ಆರೋಪಿತ ಚೇತನ್‌ ಅವರು ಬಾಲಕನನ್ನು ಗದರಿಸಿ, ಕೋಲಿನಿಂದ ಹೊಡೆಯುತ್ತಿರುವ ವಿಡಿಯೋ ಮೊಬೈಲ್‌ ಮೂಲಕ ಹರಡಿಕೊಂಡಿದ್ದು, ಇದು ಬಾಲಕನ ತಾಯಿಯ ಗಮನಕ್ಕೆ ಬಂದಿದೆ. ಈ ಸಂಬಂಧ ಬಾಲಕನ ತಾಯಿ ನೀಡಿದ ದೂರಿನ ಮೇರೆಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ 60/2025, ಕಲಂ 118(1) BNS–2023 ರಂತೆ ಪ್ರಕರಣ ದಾಖಲಿಸಿಕೊಂಡಿದ್ದು, ಪೊಲೀಸ್‌ ಕ್ರಮವಾಗತೆಯೆಂದು ತಿಳಿಸಲಾಗಿದೆ. ಪ್ರಕರಣ ತನಿಖೆಯಲ್ಲಿದೆ.

ಶಾಲಾ ವಿದ್ಯಾರ್ಥಿಗೆ ಶಿಕ್ಷಕರಿಂದ ಹಲ್ಲೆ: ಸುಬ್ರಹ್ಮಣ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಲ್ಪಿಜಿ ಸಿಲಿಂಡರ್ ಬೆಲೆ 10 ರೂ. ಇಳಿಕೆ

(ನ್ಯೂಸ್‌ ಕಡಬ) newskadaba.com, ಡಿ.01: ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಗಳು ಪ್ರಸ್ತುತ ಕಡಿಮೆಯಾಗಿದೆ. ಪರಿಣಾಮವಾಗಿ, ಅದರ ಉಪ ಉತ್ಪನ್ನವಾದ ದ್ರವೀಕೃತ ಪೆಟ್ರೋಲಿಯಂ ಅನಿಲದ ಬೆಲೆಗಳು ಸಹ ಕಡಿಮೆಯಾಗುತ್ತಿವೆ. ಹೀಗಾಗಿ ಭಾರತದ ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು ಎಲ್‌ಪಿಜಿ ವಾಣಿಜ್ಯ ಸಿಲಿಂಡರ್‌ಗಳ ಬೆಲೆಗಳನ್ನು ಸ್ವಲ್ಪ ಕಡಿಮೆ ಮಾಡಿವೆ. ಕಂಪನಿಗಳು 19 ಕೆಜಿ ವಾಣಿಜ್ಯ LPG ಸಿಲಿಂಡರ್‌ನ ಬೆಲೆಯನ್ನು 10 ರೂಪಾಯಿಗಳಷ್ಟು ಕಡಿಮೆ ಮಾಡಿವೆ. ಹೊಸ ಬೆಲೆ ಇಂದು, ಡಿಸೆಂಬರ್ 1, 2025 ರಂದು ಜಾರಿಗೆ ಬಂದಿದೆ.

ಎಲ್ಪಿಜಿ ಸಿಲಿಂಡರ್ ಬೆಲೆ 10 ರೂ. ಇಳಿಕೆ Read More »

ಬ್ರೇಕಿಂಗ್ ನ್ಯೂಸ್

ಸೈಕ್ಲೋನ್ ದಿತ್ವಾ ಪ್ರಭಾವ- ಇಂದು ಹಲವು ಜಿಲ್ಲೆಗಳಲ್ಲಿ ಮಳೆ

(ನ್ಯೂಸ್‌ ಕಡಬ) newskadaba.com, ಡಿ.01: ದಿತ್ವಾ ಚಂಡಮಾರುತದ ಪ್ರಭಾವದಿಂದ ಬೆಂಗಳೂರು ನಗರದಲ್ಲಿ ವಿಪರೀತ ಅನಿಸುವಷ್ಟು ಚಳಿಯ ಅನುಭವ ಆಗುತ್ತಿದೆ. ನಿನ್ನೆ (ಭಾನುವಾರ) ದಾಖಲೆ ಚಳಿ ಕಂಡುಬಂತು. ಮುಂಜಾನೆ, ಸಂಜೆ ಅಲ್ಲದೇ ದಿನವಿಡಿಯೂ ಕಳೆದೆರಡು ದಿನದಿಂದ ಮೋಡ ತುಂಬಿದ್ದು, ಇವತ್ತೂ ಕೂಡಾ ಇದೇ ವಾತಾವರಣ ಕಂಡುಬಂದಿದೆ. ಮೈಕೊರೆವ ಚಳಿಯೊಂದಿಗೆ ತುಂತುರು ಮಳೆ ಕೂಡ ಅಲ್ಲಲ್ಲಿ ಬೀಳುತ್ತಿದೆ. ಈ ನಡುವೆ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಮಳೆಯ ಮುನ್ಸೂಚನೆ ನೀಡಿದೆ. ದಿತ್ವಾ ಚಂಡಮಾರುತದ ಹಿನ್ನೆಲೆ ಬೆಂಗಳೂರು ಸೇರಿದಂತೆ

ಸೈಕ್ಲೋನ್ ದಿತ್ವಾ ಪ್ರಭಾವ- ಇಂದು ಹಲವು ಜಿಲ್ಲೆಗಳಲ್ಲಿ ಮಳೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗುಟ್ಕಾ-ಪಾನ್ ಮಸಾಲ ತಯಾರಕರಿಗೆ ಶಾಕ್ – ಹೊಸ ಸೆಸ್ ಮಸೂದೆ ಮಂಡನೆ

(ನ್ಯೂಸ್‌ ಕಡಬ) newskadaba.com, ಡಿ.01: ಸಂಸತ್‌ನ ಚಳಿಗಾಲದ ಅಧಿವೇಶನ ಇಂದು ಆರಂಭವಾಗುತ್ತಿದ್ದು, ಡಿಸೆಂಬರ್ 19ರಂದು ಕೊನೆಗೊಳ್ಳಲಿದೆ. ಈ ಬಾರಿ ಗುಟ್ಕಾ, ಪಾನ್ ಮಸಾಲಾ ಮತ್ತು ತಂಬಾಕು ಆಧಾರಿತ ಉತ್ಪನ್ನಗಳ ಉದ್ಯಮವನ್ನು ಗುರಿಯಾಗಿಸಿದ ಕಠಿಣ ಕಾನೂನನ್ನು ಕೇಂದ್ರ ಸರ್ಕಾರ ಪರಿಚಯಿಸಲು ಸಜ್ಜಾಗಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ‘ಆರೋಗ್ಯ ಭದ್ರತೆಯಿಂದ ರಾಷ್ಟ್ರೀಯ ಭದ್ರತಾ ಸೆಸ್ ಮಸೂದೆ, 2025’ ಅನ್ನು ಮಂಡಿಸಲಿದ್ದಾರೆ ಎಂದು ವರದಿಗಳು ತಿಳಿಸಿವೆ. ಹೊಸ ಮಸೂದೆಯ ಪ್ರಕಾರ, ತಂಬಾಕು, ಗುಟ್ಕಾ, ಪಾನ್ ಮಸಾಲಾ ಉತ್ಪಾದನಾ ಘಟಕಗಳ ಮೇಲೆ

ಗುಟ್ಕಾ-ಪಾನ್ ಮಸಾಲ ತಯಾರಕರಿಗೆ ಶಾಕ್ – ಹೊಸ ಸೆಸ್ ಮಸೂದೆ ಮಂಡನೆ Read More »

ಬ್ರೇಕಿಂಗ್ ನ್ಯೂಸ್

ಹೊಸ ಪಡಿತರ ಚೀಟಿ ಅರ್ಜಿ ಆರಂಭ

(ನ್ಯೂಸ್‌ ಕಡಬ) newskadaba.com,  ಡಿ.01: ಪಡಿತರ ಚೀಟಿ ಕರ್ನಾಟಕದಲ್ಲಿ ಆಹಾರ ಇಲಾಖೆಯ ಮೂಲಕ ನೀಡುವ ಗುರುತಿನ ಚೀಟಿಯಾಗಿದ್ದು, ಇದರ ಮೂಲಕ ಕಡಿಮೆ ದರದಲ್ಲಿ ಧಾನ್ಯ, ತೈಲ, ಸಿಹಿ ಮತ್ತು ಇತರ ಅಗತ್ಯ ಉತ್ಪನ್ನಗಳನ್ನು ಪಡೆಯಬಹುದು. ಆಹಾರ ಇಲಾಖೆಯ ಮಾರ್ಗದರ್ಶನಗಳ ಪ್ರಕಾರ, BPL, ಅಂತ್ಯೋದಯ ಮತ್ತು ಆಭ್ಯಂತರೀಯ ಚೀಟಿಗಳ ವರ್ಗಗಳಲ್ಲಿ ಲಭ್ಯವಿರುವ ಇದು ಗೃಹಲಕ್ಷ್ಮಿ, ಪಿಎಂ ಕಿಸಾನ್ ಮುಂತಾದ ಇತರ ಸರ್ಕಾರಿ ಕಾರ್ಯಕ್ರಮಗಳಿಗೂ ಬೇಕಾದ ದಾಖಲೆಯಾಗಿದ್ದು, ಕೋವಿಡ್‌ನಂತಹ ತುರ್ತು ಸಂದರ್ಭಗಳಲ್ಲಿ ಜನರಿಗೆ ಭೋಜನವನ್ನು ಖಚಿತಪಡಿಸಿದೆ. ಹೊಸ ಪಡಿತರ ಚೀಟಿ

ಹೊಸ ಪಡಿತರ ಚೀಟಿ ಅರ್ಜಿ ಆರಂಭ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top