ಅಂಗಾಂಗ ದಾನ ಮಾಡಿ ಮಗನ ಸಾವಿನಲ್ಲೂ ಸಾರ್ಥಕತೆ ಮೆರೆದ ಹೆತ್ತವರು

(ನ್ಯೂಸ್‌ ಕಡಬ) newskadaba.com,  ನ.21 ಹಾಸನ: ಮೆದುಳು ನಿಷ್ಕ್ರಿಯಗೊಂಡಿದ್ದ ಮಗನ ಅಂಗಾಂಗ ದಾನ ಮಾಡುವ ಮೂಲಕ ಹಾಸನ ಮೂಲದ ದಂಪತಿ ಸಾರ್ಥಕತೆ ಮೆರೆದಿದ್ದಾರೆ. ಆಲೂರು ತಾಲೂಕಿನ ಕಿತ್ತಗಳಲೆ ಗ್ರಾಮದಲ್ಲಿ ನ.19ರಂದು ಬೈಕ್ ಅಪಘಾತ ನಡೆದಿತ್ತು. ಅಪಘಾತದಲ್ಲಿ ನಾಗರಾಜ್ (33) ಎಂಬವರು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು….. ಮೆದುಳು ನಿಷ್ಕ್ರಿಯಗೊಂಡ ಹಿನ್ನೆಲೆ, ನಾಗರಾಜ್ ಪೋಷಕರಾದ ದೊಡ್ಡಯ್ಯ ಹಾಗೂ ನಿಂಗಮ್ಮ ಅವರು ಮಗನ ಅಂಗಾಂಗ ದಾನ ಮಾಡಿದ್ದಾರೆ…………..

ಅಂಗಾಂಗ ದಾನ ಮಾಡಿ ಮಗನ ಸಾವಿನಲ್ಲೂ ಸಾರ್ಥಕತೆ ಮೆರೆದ ಹೆತ್ತವರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

7.11 ಕೋಟಿ ರೂ. ದರೋಡೆ ಕೇಸ್; ಪೊಲೀಸ್ ಕಾನ್ಸ್ಟೇಬಲ್ ಸೇರಿ ಮೂವರ ಬಂಧನ

(ನ್ಯೂಸ್‌ ಕಡಬ) newskadaba.com,  ನ.21: ಎಟಿಎಂಗೆ ಹಣ ಪೂರೈಸುತ್ತಿದ್ದ ವಾಹನ ಅಡ್ಡಗಟ್ಟಿ ಬರೋಬ್ಬರಿ 7 ಕೋಟಿ 11 ಲಕ್ಷ ರೂಪಾಯಿಗಳನ್ನ ಗ್ಯಾಂಗ್ ದರೋಡೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯದಲ್ಲಿರುವ ಓರ್ವ ಪೊಲೀಸ್ ಕಾನ್‌ಸ್ಟೇಬಲ್ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗೋವಿಂದಪುರ ಠಾಣೆಯ ಕಾನ್ಸ್‌ಟೇಬಲ್ ಅಣ್ಣಪ್ಪ ನಾಯ್ಕ್ ಎಂಬಾತನನ್ನು ದಕ್ಷಿಣ ವಿಭಾಗದ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಕಾನ್‌ಸ್ಟೇಬಲ್ ಅಣ್ಣಪ್ಪ ನಾಯ್ಕ್ ಇಡೀ ಕೃತ್ಯದ ಮಾಸ್ಟರ್ ಮೈಂಡ್ ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಕಮ್ಮನಹಳ್ಳಿ, ಕಲ್ಯಾಣನಗರ ಹುಡುಗರ ಗ್ಯಾಂಗ್‌ಯೊಂದನ್ನು ರೆಡಿ

7.11 ಕೋಟಿ ರೂ. ದರೋಡೆ ಕೇಸ್; ಪೊಲೀಸ್ ಕಾನ್ಸ್ಟೇಬಲ್ ಸೇರಿ ಮೂವರ ಬಂಧನ Read More »

ಕರ್ನಾಟಕ

ದ.ಕ. ದಲ್ಲಿ ಶೇ. 95 ರಷ್ಟು ಗ್ಯಾರಂಟಿ ಫಲಾನುಭವಿಗಳು – ಭರತ್ ಮುಂಡೋಡಿ

(ನ್ಯೂಸ್‌ ಕಡಬ) newskadaba.com,  ನ.21  : ಮಂಗಳೂರು: ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಜಾರಿಯಾಗಿದ್ದು, ಶೇಕಡಾ 95 ರಷ್ಟು ಮಂದಿ ಫಲಾನುಭವಿಗಳಾಗಿದ್ದಾರೆ ಎಂದು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ ತಿಳಿಸಿದ್ದಾರೆ. ಅವರು ಗುರುವಾರ ಸುಳ್ಯ ಗಾಂಧಿನಗರದಲ್ಲಿ ವಾರ್ತಾ ಮ ತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಗ್ಯಾರಂಟಿ ಯೋಜನೆಗಳ ಅರಿವು ಮತ್ತು ಜಾಗೃತಿ ಮೂಡಿಸುವ ದ.ಕ ಜಿಲ್ಲಾ ಪ್ರಚಾರ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.ಸರ್ಕಾರದ ಯೋಜನೆಯು ಯಾವುದೇ

ದ.ಕ. ದಲ್ಲಿ ಶೇ. 95 ರಷ್ಟು ಗ್ಯಾರಂಟಿ ಫಲಾನುಭವಿಗಳು – ಭರತ್ ಮುಂಡೋಡಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ: ಪಾಕಿಸ್ತಾನದ ಪರವಾಗಿ ಬೇಹುಗಾರಿಕೆ ಆರೋಪ- ಇಬ್ಬರ ಬಂಧನ

(ನ್ಯೂಸ್‌ ಕಡಬ) newskadaba.com,  ನ.21: ಪಾಕಿಸ್ತಾನದ ಪರವಾಗಿ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಕೊಚ್ಚಿನ್ ಶಿಪ್‌ಯಾರ್ಡ್‌ನ ಮಲ್ಪೆ ಘಟಕದಲ್ಲಿ ಕೆಲಸ ಮಾಡುತ್ತಿರುವ ಇಬ್ಬರು ನೌಕರನ್ನು ಉಡುಪಿ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಗಳು ಉತ್ತರ ಪ್ರದೇಶದವರಾದ ರೋಹಿತ್(26) ಮತ್ತು ಸಂತ್ರಿ(37) ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ಸುಷ್ಮಾ ಮೆರೈನ್ ಪ್ರೈವೇಟ್ ಲಿಮಿಟೆಡ್ ಮೂಲಕ ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲಾಗಿತ್ತು. ಕೇರಳದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಕೊಚ್ಚಿನ್ ಶಿಪ್‌ಯಾರ್ಡ್, ಭಾರತೀಯ ನೌಕಾಪಡೆಗೆ ಟಗ್ ಹಡಗುಗಳು ಮತ್ತು ಖಾಸಗಿ ಕ್ಲೈಂಟ್‌ಗಳಿಗೆ ಹಡಗುಗಳನ್ನು

ಉಡುಪಿ: ಪಾಕಿಸ್ತಾನದ ಪರವಾಗಿ ಬೇಹುಗಾರಿಕೆ ಆರೋಪ- ಇಬ್ಬರ ಬಂಧನ Read More »

ಕರಾವಳಿ

ಪಿಎಫ್ ಸದಸ್ಯರಿಗೆ ಹೊಸ ವರ್ಷದ ಉಡುಗೊರೆ: ವೇತನ ಮಿತಿಯಲ್ಲಿ ಭಾರೀ ಹೆಚ್ಚಳ!

(ನ್ಯೂಸ್‌ ಕಡಬ) newskadaba.com,  ನ.21  :” ನೌಕರರ ಭವಿಷ್ಯ ನಿಧಿ ಸಂಸ್ಥೆ ಇಪಿಎಫ್ ಸದಸ್ಯರಿಗೆ ಪ್ರಮುಖ ಸುಧಾರಣೆಗೆ ಸಿದ್ಧತೆ ನಡೆಸುತ್ತಿದೆ. ಭವಿಷ್ಯ ನಿಧಿ ಮತ್ತು ಅದರ ಪಿಂಚಣಿ ಯೋಜನೆಗೆ ಕಡ್ಡಾಯ ಕೊಡುಗೆಗಾಗಿ ವೇತನ ಮಿತಿ ಹೆಚ್ಚಿಸಲು ಇಪಿಎಫ್‌ಒ ಪರಿಗಣಿಸುತ್ತಿದೆ ಎಂದು ವರದಿಯಾಗಿದೆ. ಇಪಿಎಫ್‌ಒನ ಪ್ರಸ್ತುತ ವೇತನ ಮಿತಿ ತಿಂಗಳಿಗೆ 15,000 ರೂ. ಇದೆ. ಇಪಿಎಫ್ ಮಿತಿಯನ್ನ ಕೊನೆಯದಾಗಿ 2014ರಲ್ಲಿ ಪರಿಷ್ಕರಿಸಲಾಯಿತು, ಆಗ ಅದನ್ನ ತಿಂಗಳಿಗೆ 6,500 ರೂ.ಗಳಿಂದ 15,000 ರೂ.ಗಳಿಗೆ ಹೆಚ್ಚಿಸಲಾಗಿತ್ತು. ಈ ಬದಲಾವಣೆ ಸೆಪ್ಟೆಂಬರ್ 1, 2014ರಿಂದ ಜಾರಿಗೆ

ಪಿಎಫ್ ಸದಸ್ಯರಿಗೆ ಹೊಸ ವರ್ಷದ ಉಡುಗೊರೆ: ವೇತನ ಮಿತಿಯಲ್ಲಿ ಭಾರೀ ಹೆಚ್ಚಳ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ನ.21: ರಾಜ್ಯದಲ್ಲಿ ಕೆಲದಿನಗಳಿಂದ ದುರ್ಬಲವಾಗಿದ್ದ ಈಶಾನ್ಯ ಮಾನ್ಸೂನ್‌ ಮತ್ತೆ ಚುರುಕು ಪಡೆಯುವ ಮುನ್ಸೂಚನೆ ಸಿಕ್ಕಿದೆ. ಹೀಗಾಗಿ ಇಂದು (ನ.21) ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆ ಇರಲಿದ್ದು, ದಕ್ಷಿಣ ಒಳನಾಡಿನ ಕೋಲಾರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮೈಸೂರು, ಹಾಸನ, ಕೊಡಗು, ರಾಮನಗರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ

ಇಂದಿನ ಹವಾಮಾನ ವರದಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಾಹನ ಸವಾರರಿಗೆ ರಾಜ್ಯ ಸರ್ಕಾರ ಮತ್ತೆ ಗುಡ್‌ ನ್ಯೂಸ್‌; ರಾಜ್ಯದಾದ್ಯಂತ 50% ದಂಡ ರಿಯಾಯಿತಿ ಯೋಜನೆ ಜಾರಿ

(ನ್ಯೂಸ್‌ ಕಡಬ) newskadaba.com,  ನ.21 ಬೆಂಗಳೂರು: ವಾಹನ ಸವಾರರಿಗೆ ರಾಜ್ಯ ಸರ್ಕಾರ ಮತ್ತೆ ಗುಡ್‌ ನ್ಯೂಸ್‌ ನೀಡಿದೆ. ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಬಾಕಿ ಇರುವ ದಂಡ ಮೊತ್ತದ ಮೇಲೆ 50% ರಿಯಾಯಿತಿ ನೀಡಲು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ರಾಜ್ಯದಾದ್ಯಂತ 50% ದಂಡ ರಿಯಾಯಿತಿ ಯೋಜನೆ ಜಾರಿಗೆ ಬರಲಿದೆ. ಈ ವಿಶೇಷ ಅವಕಾಶ ಡಿಸೆಂಬರ್ 12 ರವರೆಗೆ ಮಾತ್ರ ಲಭ್ಯವಿರಲಿದೆ. ಚಾಲಕರು ಈ ಅವಧಿಯೊಳಗೆ ತಮ್ಮ ಬಾಕಿ ಇರುವ ಸಂಚಾರ ದಂಡಗಳನ್ನು 50% ರಿಯಾಯಿತಿಯಲ್ಲಿ ಪಾವತಿಸಬಹುದು. ಸಂಚಾರ

ವಾಹನ ಸವಾರರಿಗೆ ರಾಜ್ಯ ಸರ್ಕಾರ ಮತ್ತೆ ಗುಡ್‌ ನ್ಯೂಸ್‌; ರಾಜ್ಯದಾದ್ಯಂತ 50% ದಂಡ ರಿಯಾಯಿತಿ ಯೋಜನೆ ಜಾರಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜಿ20 ಶೃಂಗಸಭೆ: ದಕ್ಷಿಣ ಆಫ್ರಿಕಾಗೆ 3 ದಿನಗಳ ಪ್ರವಾಸ ಕೈಗೊಂಡ ಪ್ರಧಾನಿ ಮೋದಿ

(ನ್ಯೂಸ್‌ ಕಡಬ) newskadaba.com,  ನ.21: ಆಫ್ರಿಕಾದಲ್ಲಿ ನವೆಂಬರ್ 21 ರಿಂದ 23 ರವರೆಗೆ ನಡೆಯುವ ಮೊದಲ ಜಿ20 ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಮೂರು ದಿನಗಳ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿದ್ದಾರೆ.. ವಸುಧೈವ ಕುಟುಂಬಕಂ ಮತ್ತು ಒಂದು ಭೂಮಿ, ಒಂದು ಕುಟುಂಬ ಮತ್ತು ಒಂದು ಭವಿಷ್ಯ ಎಂಬ ಭಾರತದ ದೃಷ್ಟಿಕೋನಕ್ಕೆ ಅನುಗುಣವಾಗಿ ಶೃಂಗಸಭೆಯಲ್ಲಿ ದೇಶದ ಚಿಂತನೆಯನ್ನು ನಾನು ಪ್ರಸ್ತುತಪಡಿಸುತ್ತೇನೆ ಎಂದು ಪ್ರಧಾನಿ ಮೋದಿ ಅವರು ಪ್ರವಾಸ ಕೈಗೊಳ್ಳುವ ಮೊದಲು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಭಾರತದ ಹೊರಗಿನ

ಜಿ20 ಶೃಂಗಸಭೆ: ದಕ್ಷಿಣ ಆಫ್ರಿಕಾಗೆ 3 ದಿನಗಳ ಪ್ರವಾಸ ಕೈಗೊಂಡ ಪ್ರಧಾನಿ ಮೋದಿ Read More »

ಬ್ರೇಕಿಂಗ್ ನ್ಯೂಸ್

ಮೆಕ್ಸಿಕೋದ ಫಾತಿಮಾ ಬೋಸ್‌ಗೆ 2025 ರ ಮಿಸ್ ಯೂನಿವರ್ಸ್ ಕಿರೀಟ

(ನ್ಯೂಸ್‌ ಕಡಬ) newskadaba.com,  ನ.21 ಡೆನ್ಮಾರ್ಕ್ : ಮೆಕ್ಸಿಕೋದ ಫಾತಿಮಾ ಬೋಸ್ 2025 ರ ಮಿಸ್ ಯೂನಿವರ್ಸ್ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. 25 ವರ್ಷದ ಫಾತಿಮಾ, ಸ್ಪರ್ಧೆಯ ಆರಂಭದಲ್ಲಿ ಥಾಯ್ ನಿರ್ದೇಶಕರೊಬ್ಬರಿಂದ ನಿಂದನೆಗೆ ಒಳಗಾಗಿ, ತಮ್ಮ ಗೌರವವನ್ನು ಎತ್ತಿ ಹಿಡಿಯಲು ವೇದಿಕೆಯಿಂದ ಹೊರನಡೆದಿದ್ದರು. ಡೆನ್ಮಾರ್ಕ್‌ನ ಕಳೆದ ವರ್ಷದ ವಿಜೇತೆ ವಿಕ್ಟೋರಿಯಾ ಕ್ಯಾರ್ ಥೇಲ್ವಿಗ್ ಅವರು ಫಾತಿಮಾ ಅವರಿಗೆ ಕಿರೀಟ ತೊಡಿಸಿದರು. ಕಣ್ಣೀರು ತುಂಬಿದ ಕಣ್ಣುಗಳೊಂದಿಗೆ, ಫಾತಿಮಾ ತಮ್ಮ ಗೆಲುವಿನಿಂದ ಭಾವುಕರಾದರು. ಅವರ ಸಹ ಸ್ಪರ್ಧಿಗಳು ಅವರನ್ನು ಹುರಿದುಂಬಿಸಿದರು. ಥಾಯ್ಲೆಂಡ್‌ನ ಪ್ರವೀಣಾ ಸಿಂಗ್

ಮೆಕ್ಸಿಕೋದ ಫಾತಿಮಾ ಬೋಸ್‌ಗೆ 2025 ರ ಮಿಸ್ ಯೂನಿವರ್ಸ್ ಕಿರೀಟ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಂಚಾರ ದಂಡ ಪಾವತಿಗೆ ಶೇ.50 ರಿಯಾಯ್ತಿ: ಇಂದಿನಿಂದ ಮತ್ತೆ ಜಾರಿ, 20 ದಿನ ಅವಕಾಶ

(ನ್ಯೂಸ್‌ ಕಡಬ) newskadaba.com,  ನ.21 ಬೆಂಗಳೂರು: ಮೂರು ದಶಕಗಳ ಹಳೇ ಸಂಚಾರ ನಿಯಮಗಳ ಉಲ್ಲಂಘನೆ ಪ್ರಕರಣ ಸಂಬಂಧ ದಂಡ ಪಾವತಿಗೆ ಮತ್ತೆ ಶೇ.50 ರಷ್ಟು ರಿಯಾಯಿತಿ ನೀಡಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ. ಈ ರಿಯಾಯಿತಿ ಶುಕ್ರವಾರದಿಂದಲೇ ಜಾರಿಗೆ ಬರಲಿದ್ದು, ದಂಡ ಪಾವತಿಗೆ 20 ದಿನಗಳ ಸಮಯ ನೀಡಲಾಗಿದೆ. ಈ ಆಫರ್‌ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಸಂಚಾರ ಪೊಲೀಸ್ ಠಾಣೆಗಳು, ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ ಸೈಟ್‌ (ಕೆಎಸ್‌ಪಿ) ಹಾಗೂ ಬೆಂಗಳೂರು ಒನ್ ಸೇರಿ ಆನ್‌ಲೈನ್

ಸಂಚಾರ ದಂಡ ಪಾವತಿಗೆ ಶೇ.50 ರಿಯಾಯ್ತಿ: ಇಂದಿನಿಂದ ಮತ್ತೆ ಜಾರಿ, 20 ದಿನ ಅವಕಾಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top