ಸಂಚಾರ ದಂಡ ಪಾವತಿಗೆ ಶೇ.50 ರಿಯಾಯ್ತಿ: ಇಂದಿನಿಂದ ಮತ್ತೆ ಜಾರಿ, 20 ದಿನ ಅವಕಾಶ

(ನ್ಯೂಸ್‌ ಕಡಬ) newskadaba.com,  ನ.21 ಬೆಂಗಳೂರು: ಮೂರು ದಶಕಗಳ ಹಳೇ ಸಂಚಾರ ನಿಯಮಗಳ ಉಲ್ಲಂಘನೆ ಪ್ರಕರಣ ಸಂಬಂಧ ದಂಡ ಪಾವತಿಗೆ ಮತ್ತೆ ಶೇ.50 ರಷ್ಟು ರಿಯಾಯಿತಿ ನೀಡಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ. ಈ ರಿಯಾಯಿತಿ ಶುಕ್ರವಾರದಿಂದಲೇ ಜಾರಿಗೆ ಬರಲಿದ್ದು, ದಂಡ ಪಾವತಿಗೆ 20 ದಿನಗಳ ಸಮಯ ನೀಡಲಾಗಿದೆ. ಈ ಆಫರ್‌ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಸಂಚಾರ ಪೊಲೀಸ್ ಠಾಣೆಗಳು, ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ ಸೈಟ್‌ (ಕೆಎಸ್‌ಪಿ) ಹಾಗೂ ಬೆಂಗಳೂರು ಒನ್ ಸೇರಿ ಆನ್‌ಲೈನ್ […]

ಸಂಚಾರ ದಂಡ ಪಾವತಿಗೆ ಶೇ.50 ರಿಯಾಯ್ತಿ: ಇಂದಿನಿಂದ ಮತ್ತೆ ಜಾರಿ, 20 ದಿನ ಅವಕಾಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಂಡರ್-19 ವಿಶ್ವಕಪ್ ವೇಳಾಪಟ್ಟಿ ಪ್ರಕಟ

(ನ್ಯೂಸ್‌ ಕಡಬ) newskadaba.com,  ನ.21: ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಮುಂಬರುವ ಅಂಡರ್-19 ಏಕದಿನ ವಿಶ್ವಕಪ್ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಝಿಂಬಾಬ್ವೆ ಮತ್ತು ನಮೀಬಿಯಾ ಜಂಟಿಯಾಗಿ ಆಯೋಜಿಸಲಿರುವ ಈ ಟೂರ್ನಿಯು ಜನವರಿ 15 ರಿಂದ ಶುರುವಾಗಲಿದ್ದು, ಫೈನಲ್ ಪಂದ್ಯವು ಫೆಬ್ರವರಿ 6, 2026 ರಂದು ಹರಾರೆ ಸ್ಪೋರ್ಟ್ಸ್ ಕ್ಲಬ್ ನಲ್ಲಿ ನಡೆಯಲಿದೆ. 19 ವರ್ಷದೊಳಗಿನವರ ಪುರುಷರ ಏಕದಿನ ವಿಶ್ವಕಪ್​ನಲ್ಲಿ 16 ತಂಡಗಳು ಕಣಕ್ಕಿಳಿಯಲಿದ್ದು, ಒಟ್ಟು 41 ಪಂದ್ಯಗಳು ನಡೆಯಲಿದೆ. ಭಾರತ ತಂಡವು ಮೊದಲ ಸುತ್ತಿನಲ್ಲಿ ಮೂರು ಎದುರಾಳಿಗಳನ್ನು ಎದುರಿಸಲಿದೆ. ಟೀಮ್ ಇಂಡಿಯಾ

ಅಂಡರ್-19 ವಿಶ್ವಕಪ್ ವೇಳಾಪಟ್ಟಿ ಪ್ರಕಟ Read More »

ಕ್ರೀಡಾ ನ್ಯೂಸ್

ಕರ್ನಾಟಕದಲ್ಲಿ ಮತ್ತೆ ಶುರುವಾಗಲಿದೆ ಭರ್ಜರಿ ಮಳೆ

(ನ್ಯೂಸ್‌ ಕಡಬ) newskadaba.com,  ನ.21 ಬೆಂಗಳೂರು: ಕರ್ನಾಟಕಕ್ಕೆ ಹವಾಮಾನ ಇಲಾಖೆ ಮತ್ತೆ ಮಳೆ(Rain)ಯ ಮುನ್ಸೂಚನೆ ನೀಡಿದೆ. ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ

ಕರ್ನಾಟಕದಲ್ಲಿ ಮತ್ತೆ ಶುರುವಾಗಲಿದೆ ಭರ್ಜರಿ ಮಳೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ: ಸಮುದ್ರ ಮಧ್ಯದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ; ಐವರು ಮೀನುಗಾರರ ರಕ್ಷಣೆ

(ನ್ಯೂಸ್‌ ಕಡಬ) newskadaba.com,  ನ.21: ಮೀನುಗಾರಿಕಾ ಬೋಟ್ ಸಮುದ್ರ ಮಧ್ಯದಲ್ಲಿ ಮುಳುಗಡೆಯಾಗಿದ್ದು, ಅದರಲ್ಲಿದ್ದ ಐವರು ಮೀನುಗಾರರನ್ನು ರಕ್ಷಿಸಲಾಗಿದೆ. ಈ ಘಟನೆಯಲ್ಲಿ ಮೀನು, ಮೀನಿನ ಬಲೆಗಳು ಸೇರಿದಂತೆ ಇತರ ಸಲಕರಣೆಗಳು ಸಮುದ್ರಪಾಲಾಗಿ ಲಕ್ಷಾಂತರ ರೂ. ನಷ್ಟವಾಗಿದೆ. ಸಾಸ್ತಾನಾ ಕೋಡಿಕನ್ಯಾನದ ರವೀಂದ್ರ ಎನ್. ಪೂಜಾರಿ ಅವರಿಗೆ ಸೇರಿದ ‘ವೀರಕಲ್ಕುಡ’ ಎಂಬ ಹೆಸರಿನ ಬೋಟು, ನವೆಂಬರ್ 17ರ ಸಂಜೆ ತಂಡೇಲ್ (ಮುಖಂಡ) ಮತ್ತು ನಾಲ್ವರು ಮೀನುಗಾರರೊಂದಿಗೆ ಮಲ್ಪೆ ಬಂದರಿನಿಂದ ಹೊರಟಿತ್ತು. ಅವರು ಪಣಂಬೂರು ಎನ್‌ಎಂಪಿಎ ಬಂದರು ಮತ್ತು ತಣ್ಣೀರುಬಾವಿ ಮಾರ್ಗದ ಮೂಲಕ

ಉಡುಪಿ: ಸಮುದ್ರ ಮಧ್ಯದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ; ಐವರು ಮೀನುಗಾರರ ರಕ್ಷಣೆ Read More »

ಕರಾವಳಿ

ನ.28ರಿಂದ ರಾಜ್ಯದ 5000 ಅಂಗನವಾಡಿಗಳಲ್ಲಿ ತರಗತಿಗಳು ಪ್ರಾರಂಭ..!

(ನ್ಯೂಸ್‌ ಕಡಬ) newskadaba.com,  ನ.21 ಬೆಂಗಳೂರು: ಕರ್ನಾಟಕದಾದ್ಯಂತ 5,000 ಅಂಗನವಾಡಿ ಕೇಂದ್ರಗಳಲ್ಲಿ ನವೆಂಬರ್ 28ರಿಂದ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಪ್ರಾರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗುರುವಾರ ಘೋಷಿಸಿದ್ದಾರೆ. ಗುರುವಾರ ವಿಧಾನಸೌಧದಲ್ಲಿ ನಡೆದ 25ನೇ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಸಂಸತ್ತಿನಲ್ಲಿ ಮಕ್ಕಳು ಕೇಳಿದ ಪ್ರಶ್ನೆಗೆ ಸಚಿವೆ ಉತ್ತರಿಸಿದರು. ನಾನು ಸಚಿವಳಾದ ನಂತರ ಕಳೆದ ಎರಡೂವರೆ ವರ್ಷಗಳಲ್ಲಿ ಅಂಗನವಾಡಿಗಳಿಗೆ 200 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ನವೆಂಬರ್ 28, 2025

ನ.28ರಿಂದ ರಾಜ್ಯದ 5000 ಅಂಗನವಾಡಿಗಳಲ್ಲಿ ತರಗತಿಗಳು ಪ್ರಾರಂಭ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಾರುವೇಷದಲ್ಲಿ ಬಂದು ಪತಿಗೆ ಚೂರಿ ಇರಿತ: ಪತ್ನಿ ಪೊಲೀಸ್ ವಶಕ್ಕೆ

(ನ್ಯೂಸ್‌ ಕಡಬ) newskadaba.com,  ನ.20: ಮಾರುವೇಷದಲ್ಲಿ ಬಂದ ಮಹಿಳೆಯೋರ್ವರು ತನ್ನ ಪತಿಗೆ ಚೂರಿಯಿಂದ ಇರಿದ ಘಟನೆ ಬಿ.ಸಿ.ರೋಡ್ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿಯ ಸೋಮಯಾಜಿ ಟೆಕ್ಸ್ ಟೈಲ್ಸ್ ಮಳಿಗೆಯಲ್ಲಿ ಬುಧವಾರ ರಾತ್ರಿ ನಡೆದಿದೆ. ಸೋಮಯಾಜಿ ಟೆಕ್ಸ್ ಟೈಲ್ಸ್ ಮಳಿಗೆಯ ಮಾಲಕ ಕೃಷ್ಣ ಕುಮಾರ್ ಸೋಮಯಾಜಿ ಗಾಯಗೊಂಡಿದ್ದು, ಚೂರಿ ಇರಿದ ಅವರ ಪತ್ನಿ ಜ್ಯೋತಿ ಸೋಮಯಾಜಿ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗಾಯಾಳುವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಮವಾರ ರಾತ್ರಿ ವೇಳೆ ಏಕಾಏಕಿ ಪತಿಯ ಸೋಮಯಾಜಿ ಟೆಕ್ಸ್ಟ್

ಮಾರುವೇಷದಲ್ಲಿ ಬಂದು ಪತಿಗೆ ಚೂರಿ ಇರಿತ: ಪತ್ನಿ ಪೊಲೀಸ್ ವಶಕ್ಕೆ Read More »

ಕರ್ನಾಟಕ

ಗುರು ಮಂದಿರ ದೇವಾಲಯದ 450 ಮೆಟ್ಟಿಲನ್ನು23 ನಿಮಿಷದಲ್ಲಿ ಹತ್ತಿ ಇಂಡಿಯಾ ಬುಕ್‌ ಆಫ್ರೆಕಾರ್ಡ್‌ಗೆ ಸೇರಿದ 2 ವರ್ಷದ ಮಗು

(ನ್ಯೂಸ್‌ ಕಡಬ) newskadaba.com,  ನ.20 ತುಮಕೂರು : ತಾಲ್ಲೂಕು ಪಂಡಿತನಹಳ್ಳಿ ಬಳಿಯಿರುವ ಮಂದಾರಗಿರಿ ಬೆಟ್ಟದಲ್ಲಿರುವ ಗುರು ಮಂದಿರ ದೇವಾಲಯದ 450 ಮೆಟ್ಟಿಲುಗಳನ್ನು 23 ನಿಮಿಷ 8 ಸೆಕೆಂಡುಗಳಲ್ಲಿ ಹತ್ತುವ ಮೂಲಕ ಇಂಡಿಯಾ ಬುಕ್‌ ಅ್‌‍ ರೆಕಾರ್ಡ್‌ ಪ್ರಶಸ್ತಿಗೆ ಪಾತ್ರವಾದ ಎರಡು ವರ್ಷದ ಭುವನ್‌ ರೆಡ್ಡಿ. ಅನುಷಾ ಮತ್ತು ರೆಡ್ಡಿ ಜಗದೀಶ್‌ ದಂಪತಿ ಪುತ್ರನಾದ ಭುವನ್‌ ರೆಡ್ಡಿಗೆ ಇಂಡಿಯಾ ಬುಕ್‌ ಅ್‌‍ ರೆಕಾರ್ಡ್‌ ಕೀರ್ತಿಗೆ ಪಾತ್ರನಾಗಿರುವ ಈ ಮಗು. ಭಾರತೀಯ ವಿಶ್ವ ದಾಖಲೆಯ ಪ್ರಮಾಣ ಪತ್ರವನ್ನು ಸಹ ಕಳದ

ಗುರು ಮಂದಿರ ದೇವಾಲಯದ 450 ಮೆಟ್ಟಿಲನ್ನು23 ನಿಮಿಷದಲ್ಲಿ ಹತ್ತಿ ಇಂಡಿಯಾ ಬುಕ್‌ ಆಫ್ರೆಕಾರ್ಡ್‌ಗೆ ಸೇರಿದ 2 ವರ್ಷದ ಮಗು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು: MDMA ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿ ಬಂಧನ; 14 ಗ್ರಾಂ ಮಾದಕ ವಸ್ತು ವಶ

(ನ್ಯೂಸ್‌ ಕಡಬ) newskadaba.com,  ನ.20 ಪುತ್ತೂರು: ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕೆಮ್ಮಿಂಜೆ ಗ್ರಾಮದಲ್ಲಿರುವ ಬಾಡಿಗೆ ಮನೆಯಲ್ಲಿ MDMA ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ, 14 ಗ್ರಾಂ ನಿಷೇಧಿತ ಮಾದಕ ಮನೋನ್ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸ್ ಉಪನಿರೀಕ್ಷಕ ಜನಾರ್ಧನ ಕೆ.ಎಂ ಅವರ ನೇತೃತ್ವದ ಪುತ್ತೂರು ನಗರ ಪೊಲೀಸ್ ತಂಡವು ಮುಕ್ರಂಪಾಡಿ ಕಮ್ಮಾಡಿ ಮರದ ಮಿಲ್ ಬಳಿ ಇರುವ ವೀಣಾ ಎಂಬವರ ಬಾಬ್ತು ಬಾಡಿಗೆ ಕೋಣೆಯಲ್ಲಿ ತಪಾಸಣೆ ನಡೆಸುವ ವೇಳೆ ಆರೋಪಿಯನ್ನು ಪತ್ತೆ ಹಚ್ಚಿದೆ. ಬಂಧಿತನನ್ನು ಪುತ್ತೂರು

ಪುತ್ತೂರು: MDMA ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿ ಬಂಧನ; 14 ಗ್ರಾಂ ಮಾದಕ ವಸ್ತು ವಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೆಟ್ರೋ ನಿಲ್ದಾಣದಲ್ಲಿ ಹಳಿಗೆ 10ನೇ ತರಗತಿ ವಿದ್ಯಾರ್ಥಿ ಹಾರಿ ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com,  ನ.20  ನವದೆಹಲಿ: 10ನೇ ತರಗತಿಯ ವಿದ್ಯಾರ್ಥಿಯೊಬ್ಬ ಮೆಟ್ರೋ ನಿಲ್ದಾಣದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ಬಾಲಕ ತನ್ನ ಶಿಕ್ಷಕರನ್ನು ದೂಷಿಸಿ ಆತ್ಮಹತ್ಯೆ ಪತ್ರ ಬರೆದಿದ್ದಾನೆ. ಈ ಸಂಬಂಧ 16 ವರ್ಷದ ಬಾಲಕನ ತಂದೆ ಪೊಲೀಸರಿಗೆ ದೂರು ನೀಡಿದ್ದು, ಮೂವರು ಶಿಕ್ಷಕರು ಮತ್ತು ಶಾಲೆಯ ಪ್ರಾಂಶುಪಾಲರು ತನ್ನ ಮಗನಿಗೆ ಮಾನಸಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಇದರಿಂದ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ನೋವಿನಿಂದ ಹೇಳಿದ್ದಾರೆ.ದೆಹಲಿಯ ಪ್ರಮುಖ ಶಾಲೆಯೊಂದರಲ್ಲಿ ವ್ಯಾಸಾಂಗ

ಮೆಟ್ರೋ ನಿಲ್ದಾಣದಲ್ಲಿ ಹಳಿಗೆ 10ನೇ ತರಗತಿ ವಿದ್ಯಾರ್ಥಿ ಹಾರಿ ಆತ್ಮಹತ್ಯೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಭಾರತಕ್ಕೆ 93 ಮಿಲಿಯನ್ ಮೌಲ್ಯದ ಜಾವೆಲಿನ್ , ಎಕ್ಸಾಲಿಬರ್ ಕ್ಷಿಪಣಿಗಳ ಮಾರಾಟಕ್ಕೆ ಅಮೆರಿಕ ಅನುಮೋದನೆ

(ನ್ಯೂಸ್‌ ಕಡಬ) newskadaba.com,  ನ.20: ಜಾವೆಲಿನ್ ಕ್ಷಿಪಣಿ ವ್ಯವಸ್ಥೆ, ಎಕ್ಸಾಲಿಬರ್ ಸ್ಪೋಟಕಗಳು ಮತ್ತು ಸಂಬಂಧಿತ ಉಪಕರಣಗಳ ಒಟ್ಟು ಅಂದಾಜು 92.8 ಮಿಲಿಯನ್ ವೆಚ್ಚದ ಮಾರಾಟಕ್ಕೆ ಅಮೆರಿಕ ಅನುಮೋದನೆ ನೀಡಿದೆ. ಬುಧವಾರ ಪ್ರಕಟವಾದ ಎರಡು ಹೇಳಿಕೆಗಳಲ್ಲಿ, ರಕ್ಷಣಾ ಭದ್ರತಾ ಸಹಕಾರ ಸಂಸ್ಥೆ (DSCA) ಅಗತ್ಯವಿರುವ ಪ್ರಮಾಣೀಕರಣಗಳನ್ನು ತಲುಪಿಸಿದೆ ಎಂದು ಹೇಳಿದೆ. ಪ್ರಸ್ತಾವಿತ ಮಾರಾಟವು ಅಮೆರಿಕ-ಭಾರತದ ಕಾರ್ಯತಂತ್ರದ ಪಾಲುದಾರಿಕೆ ಸಂಬಂಧವನ್ನು ಬಲಪಡಿಸಲು ಸಹಾಯ ಮಾಡುವ ಮೂಲಕ ಅಮೆರಿಕದ ವಿದೇಶಾಂಗ ನೀತಿ ಮತ್ತು ರಾಷ್ಟ್ರೀಯ ಭದ್ರತಾ ಉದ್ದೇಶಗಳನ್ನು ಬೆಂಬಲಿಸುತ್ತದೆ ಎಂದು ಡಿಎಸ್‌ಸಿಎ

ಭಾರತಕ್ಕೆ 93 ಮಿಲಿಯನ್ ಮೌಲ್ಯದ ಜಾವೆಲಿನ್ , ಎಕ್ಸಾಲಿಬರ್ ಕ್ಷಿಪಣಿಗಳ ಮಾರಾಟಕ್ಕೆ ಅಮೆರಿಕ ಅನುಮೋದನೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top