ಬೆಂಗಳೂರು: ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ ಮೀಸಲಾತಿ ಪ್ರಮಾಣ ಕುರಿತ ಸುಪ್ರೀಂ ತೀರ್ಪು

(ನ್ಯೂಸ್‌ ಕಡಬ) newskadaba.com,  ನ.19  ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇತರೆ ಹಿಂದುಳಿದ ವರ್ಗ(ಒಬಿಸಿ)ಗಳಿಗೆ ಮೀಸಲಾತಿ ಪ್ರಮಾಣವನ್ನು ಶೇ.50ಕ್ಕಿಂತ ಹೆಚ್ಚಿಸಬಾರದೆಂದು ಸುಪ್ರೀಂಕೋರ್ಟ್‌ ನೀಡಿರುವ ತೀರ್ಪು ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಏಕೆಂದರೆ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಜಯಪ್ರಕಾಶ್‌ ಹೆಗಡೆ, ಜಯಪ್ರಕಾಶ್‌ ಹೆಗಡೆ ಅವರು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಒಬಿಸಿಗಳಿಗೆ ನೀಡಲಾಗುತ್ತಿರುವ ಹೆಚ್ಚಳ ಮಾಡಬೇಕೆಂದು ಶಿಫಾರಸ್ಸು ಮಾಡಿದ್ದರು. ಇದರ ಪ್ರಕಾರ ಜನವರಿ ಇಲ್ಲವೇ ಫೆಬ್ರವರಿ ತಿಂಗಳಿನಲ್ಲಿ ನಡೆಸಲು ಉದ್ದೇಶಿಸಿದ್ದ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್‌ ಹಾಗೂ […]

ಬೆಂಗಳೂರು: ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ ಮೀಸಲಾತಿ ಪ್ರಮಾಣ ಕುರಿತ ಸುಪ್ರೀಂ ತೀರ್ಪು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ ಮೀಸಲಾತಿ ಪ್ರಮಾಣ ಕುರಿತ ಸುಪ್ರೀಂ ತೀರ್ಪು

(ನ್ಯೂಸ್‌ ಕಡಬ) newskadaba.com,  ನ.19 : ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇತರೆ ಹಿಂದುಳಿದ ವರ್ಗ(ಒಬಿಸಿ)ಗಳಿಗೆ ಮೀಸಲಾತಿ ಪ್ರಮಾಣವನ್ನು ಶೇ.50ಕ್ಕಿಂತ ಹೆಚ್ಚಿಸಬಾರದೆಂದು ಸುಪ್ರೀಂಕೋರ್ಟ್‌ ನೀಡಿರುವ ತೀರ್ಪು ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಏಕೆಂದರೆ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಜಯಪ್ರಕಾಶ್‌ ಹೆಗಡೆ, ಜಯಪ್ರಕಾಶ್‌ ಹೆಗಡೆ ಅವರು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಒಬಿಸಿಗಳಿಗೆ ನೀಡಲಾಗುತ್ತಿರುವ ಹೆಚ್ಚಳ ಮಾಡಬೇಕೆಂದು ಶಿಫಾರಸ್ಸು ಮಾಡಿದ್ದರು. ಇದರ ಪ್ರಕಾರ ಜನವರಿ ಇಲ್ಲವೇ ಫೆಬ್ರವರಿ ತಿಂಗಳಿನಲ್ಲಿ ನಡೆಸಲು ಉದ್ದೇಶಿಸಿದ್ದ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್‌ ಹಾಗೂ

ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ ಮೀಸಲಾತಿ ಪ್ರಮಾಣ ಕುರಿತ ಸುಪ್ರೀಂ ತೀರ್ಪು Read More »

ಕರ್ನಾಟಕ

ಬಾಲ ಕಾರ್ಮಿಕ ಪುನವರ್ಸತಿ ಯೋಜನೆಗೆ ದೇಣಿಗೆ

(ನ್ಯೂಸ್‌ ಕಡಬ) newskadaba.com,  ನ.19  ಮೈಸೂರು: ಬಾಲ ಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ಹೋಗಲಾಡಿಸಿ ಬಾಲ ಕಾರ್ಮಿಕ ಮುಕ್ತ ರಾಜ್ಯವನ್ನಾಗಿಸಲು ಕಾರ್ಮಿಕ ಇಲಾಖೆ ಆಯುಕ್ತರು ದೇಣಿಗೆ ಸಂಗ್ರಹಿಸಲು ಸೂಚನೆ ನೀಡಿದ್ದು, ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸಲು ಪ್ರತ್ಯೇಕ ಖಾತೆ ತೆರೆದು ಪ್ರಚಾರ ನೀಡುವಂತೆ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ.ಜಿ ತಿಳಿಸಿದರು. ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಕಾರ್ಯಕಾರಿ, ಕಾರ್ಯಪಡೆ ಹಾಗೂ ಸರ್ವ ಸದಸ್ಯರ ಸಮಿತಿ ಸಭೆ ನಡೆಸಿ ಮಾತನಾಡಿದ ಅವರು, ಬಾಲಕಾರ್ಮಿಕ ಪದ್ಧತಿ ಪುನರ್ವಸತಿ ದೇಣಿಗೆ ಸಂಗ್ರಹಿಸಲು ತೆರೆಯಲಾಗುವ

ಬಾಲ ಕಾರ್ಮಿಕ ಪುನವರ್ಸತಿ ಯೋಜನೆಗೆ ದೇಣಿಗೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನ. 20ರಂದು 10ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕಾರ

(ನ್ಯೂಸ್‌ ಕಡಬ) newskadaba.com,  ನ.19 : ಬಿಹಾರದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಬಹುಮತ ಗಳಿಸಿತ್ತು. ಇದೀಗ 10ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ನವೆಂಬರ್ 20ರಂದು ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಎನ್‌ಡಿಎ ಮೈತ್ರಿಕೂಟದೊಳಗೆ ಸಭೆಗಳು ನಡೆಯುತ್ತಿದ್ದು, ಸಚಿವ ಸಂಪುಟ ಹಂಚಿಕೆ ಕುರಿತು ಚರ್ಚೆಗಳು ನಡೆಯುತ್ತಿವೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವರು ಸೇರಿದಂತೆ ಎನ್‌ಡಿಎಯ ಹಲವು ಪ್ರಮುಖ ನಾಯಕರು ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆಯುವ

ನ. 20ರಂದು 10ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕಾರ Read More »

ಬ್ರೇಕಿಂಗ್ ನ್ಯೂಸ್

ಸುಳ್ಯ: ಕುಕ್ಕರ್ ಸಿಡಿದು ಅಡುಗೆ ಮನೆಗೆ ಹಾನಿಯಾಗಿ ಮನೆಯವರು ಅಪಾಯದಿಂದ ಪಾರು

(ನ್ಯೂಸ್‌ ಕಡಬ) newskadaba.com,  ನ.19  ಸುಳ್ಯ:  ಬೋರುಗುಡ್ಡೆ ಅಬ್ಬುಲ ಅಡ್ಕತ್ಬೈಲ್ ಅವರ ಮನೆಯಲ್ಲಿ ನ.19ರಂದು ಮುಂಜಾನೆ ಉಪಹಾರ ತಯಾರಿಸುವ ವೇಳೆ ಗ್ಯಾಸ್ ಸ್ಟೌವ್ ನಲ್ಲಿ ಇದ್ದ ಕುಕ್ಕರ್ ಸಿಡಿದು ಅಡುಗೆಮನೆಗೆ ಹಾನಿಯಾಗಿ ಮನೆಯವರು ಅಪಾಯದಿಂದ ಪಾರಾಗಿರುವ ಘಟನೆ ಸುಳ್ಯದಲ್ಲಿ ವರದಿಯಾಗಿದೆ. ಬೆಳಗಿನ ಉಪಹಾರ ತಯಾರಿಸುವ ವೇಳೆ ಗ್ಯಾಸ್ ಒಲೆಯ ಮೇಲೆ ಇಟ್ಟಿದ್ದ ಕುಕ್ಕರ್ ಹಠಾತ್ ಸಿಡಿದ ಪರಿಣಾಮ ಅಡುಗೆಮನೆಯ ಗೋಡೆ, ಟೈಲ್ಸ್‌, ಮೇಲ್ಚಾವಣಿ ಹಾಗೂ ಅಡುಗೆ ಸಾಮಾನುಗಳು ಹಾನಿಗೊಳಗೊಂಡಿವೆ. ಘಟನೆ ಸಂಭವಿಸಿದ ವೇಳೆ ಮನೆಮಂದಿ ಅಡುಗೆಮನೆ ಸಮೀಪದಲ್ಲೇ

ಸುಳ್ಯ: ಕುಕ್ಕರ್ ಸಿಡಿದು ಅಡುಗೆ ಮನೆಗೆ ಹಾನಿಯಾಗಿ ಮನೆಯವರು ಅಪಾಯದಿಂದ ಪಾರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಡ್ಯಾರ್ ಕಣ್ಣೂರಿನಲ್ಲಿ ಮಂಗಳೂರಿಗೆ ನೀರು ಪೂರೈಸುವ ಪೈಪ್ ಲೈನ್ ಬ್ಲಾಸ್ಟ್ ; ಎರಡು ದಿನಗಳಿಂದ ನೀರು ವ್ಯತ್ಯಯ

(ನ್ಯೂಸ್‌ ಕಡಬ) newskadaba.com,  ನ.19 : ನೀರು ವ್ಯತ್ಯಯದಿಂದಾಗಿ ಪಡೀಲ್, ಮರೋಳಿ, ಕಂಕನಾಡಿ, ಮಂಗಳಾದೇವಿ, ಜೆಪ್ಪು ಪನ್ನೀರ್, ಮುಳಿಹಿತ್ತು ಬೋಳಾರ, ಕಾರ್ ಸ್ಟ್ರೀಟ್, ಮಣ್ಣಗುಡ್ಡ, ಪಾಂಡೇಶ್ವರ, ಸ್ಟೇಟ್ ಬ್ಯಾಂಕ್, ಶಕ್ತಿನಗರ, ಕಣ್ಣೂರು, ಬಜಾಲ್, ಜಪ್ಪಿನಮೊಗರು, ಅಳಪೆ, ಅತ್ತಾವರ, ಉಲ್ಲಾಸ್‌ ನಗರ, ಚಿಲಿಂಬಿ, ಕೋಡಿಕಲ್, ಉರ್ವಾ ಸ್ಟೋರ್, ಅಶೋಕನಗರ, ಕುಡುಪು, ವಾಮಂಜೂರು, ಬೋಂದೆಲ್, ಕಾವೂರು, ಮರಕದ ಮುಂತಾದ ಭಾಗದಲ್ಲಿ ನೀರು ಸರಬರಾಜಿನಲ್ಲಿ ತೊಂದರೆಯಾಗಲಿದೆ ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ. ಮಂಗಳೂರು ಮಹಾನಗರಕ್ಕೆ ನೀರು ಪೂರೈಸುವ ತುಂಬೆ ರೇಚಕ ಸ್ಥಾವರದಿಂದ

ಅಡ್ಯಾರ್ ಕಣ್ಣೂರಿನಲ್ಲಿ ಮಂಗಳೂರಿಗೆ ನೀರು ಪೂರೈಸುವ ಪೈಪ್ ಲೈನ್ ಬ್ಲಾಸ್ಟ್ ; ಎರಡು ದಿನಗಳಿಂದ ನೀರು ವ್ಯತ್ಯಯ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಇಂದಿನ ಚಿನ್ನದ ಬೆಲೆ

(ನ್ಯೂಸ್‌ ಕಡಬ) newskadaba.com,  ನ.19  ಕಳೆದ ಕೆಲವು ದಿನಗಳಿಂದ ಗಣನೀಯವಾಗಿ ಚಿನ್ನದ ಬೆಲೆಯಲ್ಲಿ ಕುಸಿತ ಕಂಡು ಬರುತ್ತಿದೆ. ಬೆಲೆ ಇಳಿಕೆಯಾಗುವ ಸಂದರ್ಭದಲ್ಲಿ ಚಿನ್ನ ಮತ್ತು ಬೆಳ್ಳಿಯನ್ನು ಖರೀದಿಸೋದು ಸೂಕ್ತ ಎಂದು ತಜ್ಞರು ಹೇಳುತ್ತಾರೆ….. ದೇಶದಲ್ಲಿಂದು 24 ಕ್ಯಾರಟ್ ಚಿನ್ನದ ಬೆಲೆ 1 ಗ್ರಾಂ: 12,486 ರೂಪಾಯಿ 8 ಗ್ರಾಂ: 99,888 ರೂಪಾಯಿ 10 ಗ್ರಾಂ: 1,24,860 ರೂಪಾಯಿ 100 ಗ್ರಾಂ: 12,48,600 ರೂಪಾಯಿ ದೇಶದಲ್ಲಿಂದು ಬೆಳ್ಳಿ ಬೆಲೆ ಕಳೆದ ಎರಡು ದಿನಗಳಿಂದ ಚಿನ್ನದ ಜೊತೆಯಲ್ಲಿಯೇ ಬೆಳ್ಳಿ ದರವೂ

ಇಂದಿನ ಚಿನ್ನದ ಬೆಲೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

“ಎರಡು ತಿಂಗಳ ಗೃಹಲಕ್ಷ್ಮಿ ಹಣವನ್ನು ಶೀಘ್ರದಲ್ಲೇ ಬಿಡುಗಡೆ ಮಾಡ್ತೇವೆ” – ಲಕ್ಷ್ಮೀ ಹೆಬ್ಬಾಳ್ಕರ್

(ನ್ಯೂಸ್‌ ಕಡಬ) newskadaba.com,  ನ.19  ತುಮಕೂರು: ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳ ಗೃಹಲಕ್ಷ್ಮಿ ಹಣವನ್ನು ಆದಷ್ಟು ಬೇಗ ಬಿಡುಗಡೆ ಮಾಡುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳ ಗೃಹಲಕ್ಷ್ಮಿ ಹಣ ಇನ್ನೂ ಬಿಡುಗಡೆಯಾಗಿಲ್ಲ. ಆದಷ್ಟು ಬೇಗ ಬಿಡುಗಡೆ ಮಾಡ್ತೀವಿ. ಕರ್ನಾಟಕವನ್ನು ರೋಲ್ ಮಾಡಲ್ ಮಾಡಿಕೊಂಡು ಹೋಗುತ್ತಿದ್ದಾರೆ ಎಂದು ಹೇಳಿದರು………… ನ.28ಕ್ಕೆ ನಾವು ಅಂಗನವಾಡಿ ಆರಂಭಿಸಿ 50 ವರ್ಷ ಆಯಿತು. ಕರ್ನಾಟಕದಿಂದಲೇ ಅಂಗನವಾಡಿ

“ಎರಡು ತಿಂಗಳ ಗೃಹಲಕ್ಷ್ಮಿ ಹಣವನ್ನು ಶೀಘ್ರದಲ್ಲೇ ಬಿಡುಗಡೆ ಮಾಡ್ತೇವೆ” – ಲಕ್ಷ್ಮೀ ಹೆಬ್ಬಾಳ್ಕರ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ ತಾಲೂಕು ಬಂಟರ ಯಾನೆ ನಾಡವರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com,  ನ.19  ಸುಳ್ಯ ತಾಲೂಕು ಬಂಟರ ಯಾನೆ ನಾಡವರ ಸಂಘದಿಂದ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ಡಿಸೆಂಬರ್ ತಿಂಗಳ 28ರಂದು ನಡೆಯಲಿದ್ದು, 2024 -25 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡಾ 85ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿರುವ ಸ್ವಜಾತಿಯ ವಿದ್ಯಾರ್ಥಿಗಳು ಅಂಕಪಟ್ಟಿಯ ಜೆರಾಕ್ಸ್ ಪ್ರತಿಯೊಂದಿಗೆ ತಮ್ಮ ಪಾಸ್ ಪೋರ್ಟ್ ಸೈಜ್ ಭಾವಚಿತ್ರ ಮತ್ತು ಸ್ವ-ವಿಳಾಸದ ವಿವರವನ್ನು ತಮ್ಮ ತಮ್ಮ ವಲಯ ಅಧ್ಯಕ್ಷರಲ್ಲಿ ಅಥವಾ ಕಚೇರಿ ಕಾರ್ಯದರ್ಶಿ-ಕುಸುಮಾಧರ ರೈ (9343243257) ಯವರಲ್ಲಿ

ಸುಳ್ಯ ತಾಲೂಕು ಬಂಟರ ಯಾನೆ ನಾಡವರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸರ್ಕಾರದ ‘ಕಿಯೋ’ ಕಂಪ್ಯೂಟರ್ ₹18,999ಗೆ ಲಭ್ಯ!

(ನ್ಯೂಸ್‌ ಕಡಬ) newskadaba.com,  ನ.19  ಬೆಂಗಳೂರು : ಖಾಸಗಿ ಸ್ಟಾರ್ಟ್‌ ಅಪ್‌ಗಳು ಹಾಗೂ ರಾಜ್ಯ ಐಟಿ ಬಿಟಿ ಇಲಾಖೆ, ಕಿಯೋನಿಕ್ಸ್ ಸಹಯೋಗದಲ್ಲಿ ರಾಜ್ಯದಲ್ಲೇ ಅಭಿವೃದ್ಧಿಪಡಿಸಿ ನಿರ್ಮಿಸಿರುವ ಬಹುನಿರೀಕ್ಷೆಯ ಅಗ್ಗದ ದರದ ‘ಕಿಯೋ’ ಎಐ ಕಂಪ್ಯೂಟರ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರು ಟೆಕ್ ಸಮ್ಮಿಟ್‌ನಲ್ಲಿ ಮಂಗಳವಾರ ಬಿಡುಗಡೆ ಮಾಡಿದರು. ಲೀನಕ್ಸ್ ಆಧಾರಿತ ಆಪರೇಟಿಂಗ್ ಸಿಸ್ಟಮ್‌ ಇರುವ ಕಿಯೋಗೆ 18,999 ರು. ದರ ನಿಗದಿಪಡಿಸಲಾಗಿದೆ. ಭಾರೀ ಕುತೂಹಲ ಕೆರಳಿಸಿರುವ ಕಿಯೋ ಕಂಪ್ಯೂಟರ್ ಟೆಕ್ ಸಮ್ಮಿಟ್‌ನ ಪ್ರಮುಖ, ವಿಶೇಷ ಆಕರ್ಷಣೆಯಾಗಿತ್ತು. ಅಲ್ಲದೆ,

ಸರ್ಕಾರದ ‘ಕಿಯೋ’ ಕಂಪ್ಯೂಟರ್ ₹18,999ಗೆ ಲಭ್ಯ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top