ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ನ.18 ಸಿಲಿಕಾನ್‌ ಸಿಟಿ ಬೆಂಗಳೂರು ಸೇರಿದಂತೆ ಕರುನಾಡು ಮುಂದಿನ ಎರಡು ದಿನಗಳ ಕಾಲ ಚಳಿಗೆ ನಡುಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಹಲವು ಜಿಲ್ಲೆಗಳಿಗೆ ತೀವ್ರ ಚಳಿಗಾಳಿಯ ಎಚ್ಚರಿಕೆ ನೀಡಲಾಗಿದೆ. ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿಗೆ ತೀವ್ರ ಚಳಿಗಾಳಿಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 26 […]

ಇಂದಿನ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ; ಕೇಂದ್ರ ಸರ್ಕಾರವು ನೌಕರರ ನಿವೃತ್ತಿ ವಯಸ್ಸಿನ ಮಿತಿ 65ಕ್ಕೆ ಏರಿಕೆ

(ನ್ಯೂಸ್‌ ಕಡಬ) newskadaba.com,  ನ.18 ಸರ್ಕಾರಿ ನೌಕರರ ನಿವೃತ್ತಿ ವಯಸ್ಸು ಮತ್ತು ಪಿಂಚಣಿ ನಿಯಮಗಳಲ್ಲಿ ಇತ್ತೀಚೆಗೆ ಹಲವಾರು ಮಹತ್ವದ ಬದಲಾವಣೆಗಳನ್ನು ಮಾಡಲಾಗಿದೆ. ಈ ಬದಲಾವಣೆಗಳು ಉದ್ಯೋಗಿಗಳು ತಮ್ಮ ವೃತ್ತಿ ಮತ್ತು ನಿವೃತ್ತಿ ಜೀವನಕ್ಕೆ ಸಹಾಯ ಮಾಡಲಿದೆ.ಪ್ರಸ್ತುತ, ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸು 60 ವರ್ಷಗಳು. ಐದನೇ ಕೇಂದ್ರ ವೇತನ ಆಯೋಗದ ಶಿಫಾರಸುಗಳನ್ನು ಅನುಸರಿಸಿ ಈ ನಿಯಮವನ್ನು 1998 ರಲ್ಲಿ ಜಾರಿಗೆ ತರಲಾಯಿತು. ಸರ್ಕಾರವು ನೌಕರರ ನಿವೃತ್ತಿ ವಯಸ್ಸನ್ನು 62 ಅಥವಾ 65 ಕ್ಕೆ ಹೆಚ್ಚಿಸಬಹುದು ಎನ್ನುವ

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ; ಕೇಂದ್ರ ಸರ್ಕಾರವು ನೌಕರರ ನಿವೃತ್ತಿ ವಯಸ್ಸಿನ ಮಿತಿ 65ಕ್ಕೆ ಏರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ನ.28 ರಂದು ಲೋಕಾಯುಕ್ತ ಜನಸಂಪರ್ಕ ಸಭೆ

(ನ್ಯೂಸ್‌ ಕಡಬ) newskadaba.com,  ನ.18 ಮಂಗಳೂರು: ಲೋಕಾಯುಕ್ತ ಜನ ಸಂಪರ್ಕ ಸಭೆ ನವೆಂಬರ್ 28 ರಂದು ಬೆಳಿಗ್ಗೆ 11 ಗಂಟೆಯಿಂದ ಕಡಬ ತಾಲೂಕು ಕಛೇರಿಯಲ್ಲಿ ಆಯೋಜಿಸಲಾಗಿದೆ.ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ನವೆಂಬರ್ 28 ರಂದು ರಂದು ಕಡಬ ತಾಲೂಕು ಕಛೇರಿ ಇಲ್ಲಿಗೆ ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಿ, ಭರ್ತಿ ಮಾಡಿ, ಅಫಿದಾವಿತ್ ಮಾಡಿಸಿದ ದೂರು ಅರ್ಜಿಗಳನ್ನು ಸ್ವೀಕರಿಸಲಾಗುವುದು. ಇದಲ್ಲದೇ ಉಳಿದ ದಿನಗಳಲ್ಲೂ ಕಛೇರಿ

ಕಡಬ: ನ.28 ರಂದು ಲೋಕಾಯುಕ್ತ ಜನಸಂಪರ್ಕ ಸಭೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆಲಂಕಾರು ಶ್ರೀ ಭಾರತಿ ವಿದ್ಯಾಸಂಸ್ಥೆ ಯ ನಾಲ್ಕು ಕಬ್ಬಡ್ಡಿ ಪಟುಗಳು SGFI ಗೆ ಆಯ್ಕೆ ಗ್ರಾಮೀಣ ಮಕ್ಕಳ ಐತಿಹಾಸಿಕ ಸಾಧನೆ..ಕಬ್ಬಡಿ ಶಿಖರವೇರಿದ ಹಳ್ಳಿ ಕ್ರೀಡಾ ಪ್ರತಿಭೆಗಳು

(ನ್ಯೂಸ್‌ ಕಡಬ) newskadaba.com,  ನ.18 ಆಲಂಕಾರು :-ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ,36ನೇ ಅಖಿಲ ಭಾರತೀಯ ಖೇಲಖೂದ್,ಕಬ್ಬಡಿ ಟೂರ್ನಮೆಂಟ್ 2025-26 ಇದರ ವತಿಯಿಂದ ಭಾರತ ಭಾರತಿ ರೆಸಿಡೆನ್ಸಿಯಲ್ ಸಿ.ಬಿ.ಎಸ್.ಸಿ ಸ್ಕೂಲ್,ಜಾಮಟಿ,ಬೆತುಲ್,ಮಧ್ಯಪ್ರದೇಶ ಇಲ್ಲಿ ನಡೆದ 14 ರ ವಯೋಮಾನದ ಬಾಲಕಿಯರ ರಾಷ್ಟ್ರ ಮಟ್ಟದ ಕಬ್ಬಡಿ ಫೈನಲ್ ಫೈಟ್ ನಲ್ಲಿ.. ಬಲಿಷ್ಠ ವೆಸ್ಟ್ ಯು.ಪಿ ವಿರುದ್ದ 36-35 ಅಂತರದ ಜಯದೊಂದಿಗೆ  ದಕ್ಷಿಣ ಮಧ್ಯ ಕ್ಷೇತ್ರ ತಂಡವು ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ ದ ರಾಷ್ಟ್ರೀಯ ಕಬ್ಬಡಿ ಟೂರ್ನಮೆಂಟ್ ಗೆ

ಆಲಂಕಾರು ಶ್ರೀ ಭಾರತಿ ವಿದ್ಯಾಸಂಸ್ಥೆ ಯ ನಾಲ್ಕು ಕಬ್ಬಡ್ಡಿ ಪಟುಗಳು SGFI ಗೆ ಆಯ್ಕೆ ಗ್ರಾಮೀಣ ಮಕ್ಕಳ ಐತಿಹಾಸಿಕ ಸಾಧನೆ..ಕಬ್ಬಡಿ ಶಿಖರವೇರಿದ ಹಳ್ಳಿ ಕ್ರೀಡಾ ಪ್ರತಿಭೆಗಳು Read More »

ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಎಣ್ಮೂರು ಪ್ರೌಢಶಾಲಾ ದೈಹಿಕ ಶಿಕ್ಷಕ ರಾಮಚಂದ್ರ ಪಿ.ಎನ್. ನಿಧನ

ಕಡಬ, ನ.17. ಎಣ್ಮೂರು ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕ, ಕಡಬ ತಾಲೂಕಿನ 102 ನೆಕ್ಕಿಲಾಡಿ ಗ್ರಾಮದ ಬೊಳ್ಳೂರು ಸಮೀಪದ ಕೊಡಿಂಕಿರಿ ನಿವಾಸಿ ರಾಮಚಂದ್ರ ಪಿ.ಎನ್. (55) ಅವರು ಅಲ್ಪಕಾಲದ ಅಸೌಖ್ಯದಿಂದ ಸೋಮವಾರದಂದು ನಿಧನ ಹೊಂದಿದರು. ಕಡಬ ಸರಕಾರಿ ಪ್ರೌಢಶಾಲೆ, ಕೊಂಬಾರು ಪ್ರಾಥಮಿಕ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸಿ ಪ್ರಸ್ತುತ ಎಣ್ಮೂರು ಶಾಲೆಯಲ್ಲಿ ದೈಹಿಕ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ರಾಷ್ಟ್ರೀಯ ಕಬಡ್ಡಿ ತೀರ್ಪುಗಾರರಾಗಿದ್ದ ಅವರು ಕಡಬ ತಾಲೂಕು ಕಬಡ್ಡಿ ತೀರ್ಪುಗಾರರ ಮಂಡಳಿ ಸ್ಥಾಪಕಾಧ್ಯಕ್ಷರಾಗಿದ್ದು, ತಾಯಿ ರತ್ನಾವತಿ, ಪತ್ನಿ ಶಿಕ್ಷಕಿ ವನಿತಾ,

ಎಣ್ಮೂರು ಪ್ರೌಢಶಾಲಾ ದೈಹಿಕ ಶಿಕ್ಷಕ ರಾಮಚಂದ್ರ ಪಿ.ಎನ್. ನಿಧನ Read More »

ಕರಾವಳಿ

ಕಡಬ: ರಸ್ತೆಗಡ್ಡವಾಗಿ ಬಿದ್ದ ದೂಪದ ಮರ

(ನ್ಯೂಸ್ ಕಡಬ) newskadaba.com ಕಡಬ, ನ.17. ದೂಪದ ಮರವೊಂದು ಮುರಿದು ರಸ್ತೆಗೆ ಬಿದ್ದ ಘಟನೆ ಕಡಬ ಪಂಜ ರಸ್ತೆಯ ಪುಳಿಕುಕ್ಕು ಎಂಬಲ್ಲಿ ಸೋಮವಾರ ಸಂಜೆ ನಡೆದಿದ್ದು, ಬೈಕ್ ಸವಾರ ಮತ್ತು ಬಸ್ಸೊಂದು ಕೂದಳೆಲೆಯ ಅಂತರದಲ್ಲಿ ಪಾರಾದ ಘಟನೆ ಸಂಭವಿಸಿದೆ. ಕಡಬದಿಂದ ಪಂಜ‌ ಕಡೆಗೆ ತೆರಳುತ್ತಿದ್ದ ಬಸ್ಸಿನಲ್ಲಿದ್ದ ಸಿಸಿ ಕ್ಯಾಮರಾದಲ್ಲಿ ಮರ ಬೀಳುವ ದೃಶ್ಯ ಸೆರೆಯಾಗಿದ್ದು, ಬೈಕ್ ಸವಾರ ಅದೃಷ್ಟವಶಾತ್ ಕೂದಳೆಲೆಯ ಅಂತರದಲ್ಲಿ ಪಾರಾಗಿರುವುದು ಕಂಡುಬಂದಿದೆ. ಕಳೆದ ಒಂದು ವರ್ಷದ ಅವಧಿಯಲ್ಲಿ ಇದೇ ಪರಿಸರದಲ್ಲಿ ಪ್ರತ್ಯೇಕ ಪ್ರಕರಣಗಳಲ್ಲಿ ಮರ

ಕಡಬ: ರಸ್ತೆಗಡ್ಡವಾಗಿ ಬಿದ್ದ ದೂಪದ ಮರ Read More »

ಕರ್ನಾಟಕ

ತಮಿಳುನಾಡು ಸಿಎಂ ಸ್ಟಾಲಿನ್, ನಟ ಅಜಿತ್ ಕುಮಾರ್ ಸಹಿತ ಹಲವರಿಗೆ ಬಾಂಬ್ ಬೆದರಿಕೆ

(ನ್ಯೂಸ್‌ ಕಡಬ) newskadaba.com,  ನ.17: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ನಟ ಅಜಿತ್ ಕುಮಾರ್ ಹಾಗೂ ಇನ್ನಿತರ ಪ್ರತಿಷ್ಠಿತ ವ್ಯಕ್ತಿಗಳು ಹಾಗೂ ಸಂಸ್ಥೆಗಳಿಗೆ ಸರಣಿ ಬೆದರಿಕೆಯ ಇಮೇಲ್ ದೂರವಾಣಿ ಕರೆಗಳು ಬಂದಿದ್ದು, ಈ ಕುರಿತು ರವಿವಾರ ಚೆನ್ನೈ ನಗರ ಪೊಲೀಸರು ತನಿಖೆ ಕೈಗೊಂಡರು. ನಗರದಾದ್ಯಂತ ನಡೆದ ತೀವ್ರ ಶೋಧ ಕಾರ್ಯಾಚರಣೆಯ ನಂತರ, ಇವು ಹುಸಿ ಬಾಂಬ್ ಬೆದರಿಕೆಗಳು ಎಂದು ಬಾಂಬ್ ನಿಷ್ಕ್ರಿಯ ದಳ ಘೋಷಿಸಿದೆ  

ತಮಿಳುನಾಡು ಸಿಎಂ ಸ್ಟಾಲಿನ್, ನಟ ಅಜಿತ್ ಕುಮಾರ್ ಸಹಿತ ಹಲವರಿಗೆ ಬಾಂಬ್ ಬೆದರಿಕೆ Read More »

ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ 2020 ರಿಂದ ಮಕ್ಕಳ ಮೇಲಿನ ಅಪರಾಧಗಳಲ್ಲಿ 63% ರಷ್ಟು ಹೆಚ್ಚಳ

(ನ್ಯೂಸ್‌ ಕಡಬ) newskadaba.com,  ನ.17: ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಪ್ರಕಟಿಸಿರುವ ಇತ್ತೀಚಿನ ವರದಿಯ ಪ್ರಕಾರ, ಕರ್ನಾಟಕದಲ್ಲಿ ಮಕ್ಕಳ ಮೇಲಿನ ಅಪರಾಧಗಳು ತೀವ್ರವಾಗಿ ಹೆಚ್ಚಿದ್ದು, 2023 ರಲ್ಲಿ ರಾಜ್ಯದಲ್ಲಿ 8,929 ಪ್ರಕರಣಗಳು ದಾಖಲಾಗಿವೆ. 2022 ಕ್ಕೆ ಹೋಲಿಸಿ ದರೆ ಇದು ಶೇ 11.8 ರಷ್ಟು ಹೆಚ್ಚಳವಾಗಿದೆ. ಸಾಂಕ್ರಾಮಿಕ ರೋಗದ ನಂತರದ ವರ್ಷಗಳಲ್ಲಿ ತೀವ್ರ ಏರಿಕೆ ಕಂಡುಬಂದಿದ್ದು, ಇದು ಸುಧಾರಿತ ವರದಿ ಮಾಡುವಿಕೆ ಮತ್ತು ರಾಜ್ಯದಲ್ಲಿ ಮಕ್ಕಳು ಅಪಾಯಕ್ಕೀಡಾಗುವಿಕೆ ಮುಂದುವರಿದಿರುವುದನ್ನು ಸೂಚಿಸುತ್ತದೆ. ರಾಜ್ಯದ ಅಪರಾಧ ಪ್ರವೃತ್ತಿ ತೀವ್ರವಾಗಿ

ರಾಜ್ಯದಲ್ಲಿ 2020 ರಿಂದ ಮಕ್ಕಳ ಮೇಲಿನ ಅಪರಾಧಗಳಲ್ಲಿ 63% ರಷ್ಟು ಹೆಚ್ಚಳ Read More »

ಕರ್ನಾಟಕ

ರಾಜ್ಯದ 5 ಕಡೆಗಳಲ್ಲಿ ವಿಶ್ವ ದರ್ಜೆಯ ಏರೋಸ್ಪೇಸ್, ಡಿಫೆನ್ಸ್ ಪಾರ್ಕ್ ಸ್ಥಾಪನೆ-ಡಿ.ಕೆ.ಶಿ

(ನ್ಯೂಸ್‌ ಕಡಬ) newskadaba.com,  ನ.17: ರಾಜ್ಯದ ಐದು ಕಡೆಗಳಲ್ಲಿ ವಿಶ್ವ ದರ್ಜೆ ಗುಣಮಟ್ಟದ ಏರೋಸ್ಪೆಸ್ ಹಾಗೂ ರಕ್ಷಣಾ ಪಾರ್ಕ್ ಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ ಮುಂದಾಗಿದೆ. ಈ ಮೂಲಕ ಅತ್ಯಾಧುನಿಕ ತಂತ್ರಜ್ಞಾನ ಸಾಮರ್ಥ್ಯವನ್ನು ಬಲಪಡಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೋಮವಾರ ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಡಿಕೆ ಶಿವಕುಮಾರ್, ಕೌಶಲಯುಕ್ತ ಪ್ರತಿಭಾವಂತರಿಗೆ ಹೊಸ ಅವಕಾಶ ಸೃಷಿಸುವ ಮೂಲಕ ಏರೋಸ್ಪೆಸ್ ಹಾಗೂ ರಕ್ಷಣಾ ಸರಕುಗಳ ಉತ್ಪಾದನೆಯಲ್ಲಿ ರಾಜ್ಯದ ಮುಂಚೂಣಿಯನ್ನು

ರಾಜ್ಯದ 5 ಕಡೆಗಳಲ್ಲಿ ವಿಶ್ವ ದರ್ಜೆಯ ಏರೋಸ್ಪೇಸ್, ಡಿಫೆನ್ಸ್ ಪಾರ್ಕ್ ಸ್ಥಾಪನೆ-ಡಿ.ಕೆ.ಶಿ Read More »

ಕರ್ನಾಟಕ

ದೇಶದ ಟಾಪ್ 10 ಶ್ರೀಮಂತ ಮಹಿಳಾ ಉದ್ಯಮಿಗಳ ಪಟ್ಟಿಯಲ್ಲಿ ಅಗ್ರಸ್ಥಾನ ಗಳಿಸಿದ ಮಂಗಳೂರಿನ ಜಯಶ್ರೀ ಉಳ್ಳಾಲ್

(ನ್ಯೂಸ್‌ ಕಡಬ) newskadaba.com,  ನ.17: ಹುರುನ್ ರೀಸರ್ಚ್ ಪ್ರಕಟಿಸಿದ ಇಂಡಿಯಾ ರಿಚ್ ಲಿಸ್ಟ್ 2025 ರ ಪ್ರಕಾರ ಭಾರತದ ಅತ್ಯಂತ ಶ್ರೀಮಂತ ಮಹಿಳಾ ಉದ್ಯಮಿಗಳ ಪಟ್ಟಿಯಲ್ಲಿ ಮಂಗಳೂರಿನಲ್ಲಿ ಜನಿಸಿದ ಟೆಕ್ ಲೀಡರ್ ಜಯಶ್ರೀ ಉಳ್ಳಾಲ್ ಅವರು 50,170 ಕೋಟಿ ರೂ. ಸಂಪತ್ತಿನೊಂದಿಗೆ ಅಗ್ರಸ್ಥಾನ ಗಳಿಸಿದ್ದಾರೆ. ಜಯಶ್ರೀ ಉಳ್ಳಾಲ್ 2008 ರಿಂದ ಕಂಪ್ಯೂಟರ್ ನೆಟ್‌ವರ್ಕಿಂಗ್ ಸಂಸ್ಥೆಯಾದ ಅರಿಸ್ಟಾ ನೆಟ್‌ವರ್ಕ್ಸ್‌ನ ಅಧ್ಯಕ್ಷೆ ಮತ್ತು ಸಿಇಒ ಆಗಿದ್ದಾರೆ. ಸಾರ್ವಜನಿಕವಾಗಿ ವ್ಯಾಪಾರ ಮಾಡುವ ಕಂಪನಿಯಾದ ಅರಿಸ್ಟಾ ನೆಟ್ವರ್ಕ್ಸ್ ಕಳೆದ ವರ್ಷ 7 ಬಿಲಿಯನ್ ಡಾಲರ್‌ಗಳ

ದೇಶದ ಟಾಪ್ 10 ಶ್ರೀಮಂತ ಮಹಿಳಾ ಉದ್ಯಮಿಗಳ ಪಟ್ಟಿಯಲ್ಲಿ ಅಗ್ರಸ್ಥಾನ ಗಳಿಸಿದ ಮಂಗಳೂರಿನ ಜಯಶ್ರೀ ಉಳ್ಳಾಲ್ Read More »

ಬ್ರೇಕಿಂಗ್ ನ್ಯೂಸ್
Scroll to Top