ಗ್ರಾಮೀಣ ಭಾಗದಲ್ಲಿ ಪ್ಯಾರ ಮೆಡಿಕಲ್ ಕಾಲೇಜ್ ಪ್ರಾರಂಭಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸುವಲ್ಲಿ ಮನ್ ಷ್ಯರ್ ತಂಗಳ್ ರವರ ಶ್ರಮ ಪ್ರಶಂಶನೀಯ- ಡಾ. ಯು. ಟಿ. ಖಾದರ್

(ನ್ಯೂಸ್‌ ಕಡಬ) newskadaba.com,  ನ.17: ಬೆಳ್ತಂಗಡಿ :- ಬಹುಮಾನ್ಯ ಸಯ್ಯಿದ್ ಉಮರ್ ಅಸ್ಸಕ್ವಾಫ್ ತಂಗಳ್ ರವರ  ಸಾರಥ್ಯದ ಮನ್ ಶರ್ ಪ್ಯಾರಾ ಮೆಡಿಕಲ್ ಕಾಲೇಜಿನ 5ನೇ ಬ್ಯಾಚ್ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಹಾಗೂ ರಾಜ್ಯ ಮಟ್ಟ  ರಾಂಕ್  ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವು ದಿನಾಂಕ 15/11/2025 ರಂದು ಮನ್ ಶರ್ ವಿದ್ಯಾಸಂಸ್ಥೆಯಲ್ಲಿ ನಡೆಯಿತು.   ಕಾರ್ಯಕ್ರಮದ ಉದ್ಘಾಟನೆಯನ್ನು ಬಹುಮಾನ್ಯ ಸಯ್ಯದ್ ಅಬ್ದುಲ್ ರಹಿಮಾನ್  ಸಾದತ್ ತಂಗಳ್  ಬಾ ಅಲವಿ ನಿರ್ವಹಿಸಿದರು. ಕಾರ್ಯಕ್ರಮಕ್ಕೆ ಕರ್ನಾಟಕ ಸರಕಾರದ ವಿಧಾನಸಭಾ ಅಧ್ಯಕ್ಷರಾದ […]

ಗ್ರಾಮೀಣ ಭಾಗದಲ್ಲಿ ಪ್ಯಾರ ಮೆಡಿಕಲ್ ಕಾಲೇಜ್ ಪ್ರಾರಂಭಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸುವಲ್ಲಿ ಮನ್ ಷ್ಯರ್ ತಂಗಳ್ ರವರ ಶ್ರಮ ಪ್ರಶಂಶನೀಯ- ಡಾ. ಯು. ಟಿ. ಖಾದರ್ Read More »

ಕರಾವಳಿ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ: 21 ವರ್ಷಗಳಿಂದ ಬಡ್ತಿಗಾಗಿ ಕಾಯುತ್ತಿರುವ 500 ಸೂಪರ್ ವೈಸರ್ಸ್ !

(ನ್ಯೂಸ್‌ ಕಡಬ) newskadaba.com,  ನ. 17  ಬೆಂಗಳೂರು: 2004 ರಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸುಮಾರು 500 ಮೇಲ್ವಿಚಾರಕರಿಗೆ ಇದೂವರೆಗೂ ಒಂದೇ ಒಂದು ಬಡ್ತಿ ಸಿಕ್ಕಿಲ್ಲ, ಅವರಲ್ಲಿ 100 ಕ್ಕೂ ಹೆಚ್ಚು ಜನರು ಕೆಲವು ತಿಂಗಳುಗಳಲ್ಲಿ ನಿವೃತ್ತರಾಗಲಿದ್ದಾರೆ.ಈ ಮೇಲ್ವಿಚಾರಕರು ಸಮಗ್ರ ಶಿಶು ಅಭಿವೃದ್ಧಿ ಸೇವೆಗಳಂತಹ ಸರ್ಕಾರಿ ಕಾರ್ಯಕ್ರಮಗಳನ್ನು ಸಾರ್ವಜನಿಕರಿಗೆ ತಲುಪಿಸುತ್ತಾರೆ.. ರಾಜ್ಯಾದ್ಯಂತ ಮಹಿಳೆಯರು ಮತ್ತು ಮಕ್ಕಳಿಗೆ ಇತರ ಸರ್ಕಾರಿ ಯೋಜನೆಗಳನ್ನು ತಲುಪಿಸುತ್ತಾರೆ, ಅಂಗನವಾಡಿ ಕಾರ್ಯಕರ್ತರನ್ನು ಮೇಲ್ವಿಚಾರಣೆ ಮಾಡುತ್ತಾರೆ ಮತ್ತು ತರಬೇತಿ ನೀಡುತ್ತಾರೆ. ಅವರನ್ನು ಕ್ಷೇತ್ರಮಟ್ಟದ ಕಾರ್ಯಕರ್ತರು

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ: 21 ವರ್ಷಗಳಿಂದ ಬಡ್ತಿಗಾಗಿ ಕಾಯುತ್ತಿರುವ 500 ಸೂಪರ್ ವೈಸರ್ಸ್ ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಗಳನ್ನು ಮಾಡೆಲ್ ಮಾಡುವ ಆಸೆಗೆ ಬಿದ್ದು 3.74 ಲಕ್ಷ ರೂ. ಕಳೆದುಕೊಂಡ ತಾಯಿ

(ನ್ಯೂಸ್‌ ಕಡಬ) newskadaba.com,  ನ. 17  ಬೆಂಗಳೂರು: ಮಗಳನ್ನ ಮಾಡೆಲ್ ಮಾಡಲು ಹೋಗಿ ತಾಯಿ 3.74 ಲಕ್ಷ ರೂ. ಹಣ ಕಳೆದುಕೊಂಡಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.ಚಿಕ್ಕ ವಯಸ್ಸಿನಲ್ಲೇ ಮಗಳನ್ನ ಮಾಡೆಲಿಂಗ್ ಮಾಡುವ ಆಸೆಗೆ ಬಿದ್ದು ಸುಮಾ ಎಂಬ ಮಹಿಳೆ 3.74 ಲಕ್ಷ ಹಣ ಕಳೆದುಕೊಂಡಿದ್ದಾರೆ. ಸುಮಾ ಸಾಮಾಜಿಕ ಜಾಲತಾಣದಲ್ಲಿ ಚೈಲ್ಡ್ ಮಾಡೆಲ್ ಆಡ್ ನೋಡಿದ್ದರು. ಲಿಟ್ಲ್ ನೆಸ್ಟ್ ಎಂಬ ಚೈಲ್ಡ್ ಮಾಡೆಲಿಂಗ್ ಲಿಂಕ್ ಫೇಸ್ ಬುಕ್‌ಪೇಜ್‌ನಲ್ಲಿ ಬಂದಿತ್ತು. ಕ್ಲಿಕ್ ಮಾಡಿದ್ದಾಗ ಲಿಂಕ್ ಮೂಲಕವೇ ಮಗುವಿನ ದಾಖಲಾತಿಗಳನ್ನ

ಮಗಳನ್ನು ಮಾಡೆಲ್ ಮಾಡುವ ಆಸೆಗೆ ಬಿದ್ದು 3.74 ಲಕ್ಷ ರೂ. ಕಳೆದುಕೊಂಡ ತಾಯಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಗಲ್ಲು ಶಿಕ್ಷೆ ಪ್ರಕಟ

(ನ್ಯೂಸ್‌ ಕಡಬ) newskadaba.com,  ನ.17: ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಖ್‌ ಹಸೀನಾ ಮಾನವ ಹಕ್ಕುಗಳ ಉಲ್ಲಂಘನೆ ಸೇರಿ ಹಲವು ಆರೋಪಗಳನ್ನು ಎದುರಿಸುತ್ತಿದ್ದಾರೆ. ಇಂದು ಶಿಕ್ಷೆಯ ಪ್ರಮಾಣ ಪ್ರಕಟವಾಗಿದ್ದು, ಬಾಂಗ್ಲಾದೇಶದಲ್ಲಿ ಬಹುದೊಡ್ಡ ಮಟ್ಟದಲ್ಲಿ ನಡೆದ ದಂಗೆಗೆ ಶೇಖ್‌ ಹಸೀನಾ ಅವರ ಪ್ರಚೋದನಕಾರಿ ಹೇಳಿಕೆಯೇ ಕಾರಣ ಎಂದು ತೀರ್ಪು ಹೇಳಲಾಗಿದೆ. ನ್ಯಾಯಮಂಡಳಿಯು ಶೇಖ್‌ ಹಸೀನಾಗೆ ಗಲ್ಲು ಶಿಕ್ಷೆಯನ್ನು ವಿಧಿಸಿದೆ. ICT ಕೋರ್ಟ ತೀರ್ಪನ್ನು ನೀಡಿದೆ. ನ್ಯಾಯಮೂರ್ತಿ ಎಂಡಿ ಗೋಲಮ್ ಮೊರ್ತುಜಾ ಮಜುಂದಾರ್ ನೇತೃತ್ವದ ತ್ರಿಸದಸ್ಯ ನ್ಯಾಯಮಂಡಳಿಯು ಹಸೀನಾ ಅವರ ಇಬ್ಬರು

ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಗಲ್ಲು ಶಿಕ್ಷೆ ಪ್ರಕಟ Read More »

ಅಂತರ್ರಾಷ್ಟ್ರೀಯ ನ್ಯೂಸ್

ಭಾರತ -ಅಮೆರಿಕ ನಡುವೆ ಹೊಸ ಎಲ್ಪಿಿಜಿ ಒಪ್ಪಂದ

(ನ್ಯೂಸ್‌ ಕಡಬ) newskadaba.com,  ನ. 17  ನವದೆಹಲಿ: ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಮಾತುಕತೆಗಳಲ್ಲಿ ಸಕಾರಾತ್ಮಕ ಪ್ರಗತಿಯ ಲಕ್ಷಣಗಳೊಂದಿಗೆ, ಎರಡೂ ದೇಶಗಳು ಇಂಧನ ವಲಯದಲ್ಲಿ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿವೆ, ಇದು ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಲು ದಾರಿ ಮಾಡಿಕೊಡುತ್ತದೆ. ಭಾರತೀಯ ಸಾರ್ವಜನಿಕ ವಲಯದ ತೈಲ ಕಂಪನಿಗಳು ಅಮೆರಿಕದಿಂದ ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‍ಪಿಜಿ) ಗಾಗಿ ಒಂದು ವರ್ಷದ ದೀರ್ಘಾವಧಿಯ ಒಪ್ಪಂದಕ್ಕೆ ಸಹಿ ಹಾಕಿವೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್‍ದೀಪ್

ಭಾರತ -ಅಮೆರಿಕ ನಡುವೆ ಹೊಸ ಎಲ್ಪಿಿಜಿ ಒಪ್ಪಂದ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸೌದಿ ಅರೇಬಿಯಾ ಬಸ್ ದುರಂತ: ಸಂತಾಪ ಸೂಚಿಸಿದ ಮೋದಿ

(ನ್ಯೂಸ್‌ ಕಡಬ) newskadaba.com,  ನ.17: ಮೆಕ್ಕಾದಿಂದ ಮದೀನಾಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಬಸ್‌ಗೆ ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿಯಾಗಿ 42 ಭಾರತೀಯರು ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, “ಮೆಕ್ಕಾದಿಂದ ಮದೀನಾಕ್ಕೆ ಹೊರಟಿದ್ದ ಭಾರತೀಯ ಯಾತ್ರಿಕರು ಸಾವನ್ನಪ್ಪಿರುವ ಸುದ್ದಿ ತಿಳಿದು, ಅತೀವ ನೋವಾಗಿದೆ. ಈ ಅವಘಡದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಸ್ಥರಿಗೆ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ನೀಡಲಿ ಎಂದು ಆ ದೇವರಲ್ಲಿ ಪ್ರಾರ್ಥಿಸುತ್ತೇನೆ” ಎಂದು ಬರೆದುಕೊಂಡಿದ್ದಾರೆ. “ಗಾಯಗೊಂಡವರೆಲ್ಲರೂ

ಸೌದಿ ಅರೇಬಿಯಾ ಬಸ್ ದುರಂತ: ಸಂತಾಪ ಸೂಚಿಸಿದ ಮೋದಿ Read More »

ಅಂತರ್ರಾಷ್ಟ್ರೀಯ ನ್ಯೂಸ್

ಮೆಕ್ಕಾ ಯಾತ್ರೆ ವೇಳೆ ಭಾರತೀಯರ ಬಸ್ ಅಪಘಾತ ; 42 ಮಂದಿ ಸಾವು

(ನ್ಯೂಸ್‌ ಕಡಬ) newskadaba.com,  ನ. 17  : ಮುಸಲ್ಮಾನರ ಪವಿತ್ರ ಯಾತ್ರಾ ಸ್ಥಳವಾದ ಮೆಕ್ಕಾದಲ್ಲಿ ಭಾರತೀಯ ಯಾತ್ರಾರ್ಥಿಗಳು ತೆರಳುತ್ತಿದ್ದ ಬಸ್ ಅಪಘಾತಕ್ಕೀಡಾಗಿರುವ ದುರಂತ ಘಟನೆ ಸಂಭವಿಸಿದೆ. ಸೌದಿ ಅರೇಬಿಯಾದಲ್ಲಿ ಭಾರತದಿಂದ ಮೆಕ್ಕಾಗೆ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್ ಮೆಕ್ಕಾದಿಂದ ಮದೀನಾಗೆ ಸಾಗುತ್ತಿದ್ದ ಮಾರ್ಗದಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ. ಮಧ್ಯರಾತ್ರಿ 01:30 ರ ಸುಮಾರಿಗೆ ಭಾರತದಿಂದ ಮೆಕ್ಕಾಗೆ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್ ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆಡಿದೆ. ತಕ್ಷಣವೇ, ಬೆಂಕಿ ಹೊತ್ತಿಕೊಂಡು ಬಸ್ ಕೆಲವೇ ಸೆಕೆಂಡುಗಳಲ್ಲಿ ಸುಟ್ಟುಕರಕಲಾಗಿದೆ.

ಮೆಕ್ಕಾ ಯಾತ್ರೆ ವೇಳೆ ಭಾರತೀಯರ ಬಸ್ ಅಪಘಾತ ; 42 ಮಂದಿ ಸಾವು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಆಟೋ ರಿಕ್ಷಾ ಪಲ್ಟಿ; ಬಾಲಕ ಸಾವು, 5 ಮಂದಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ನ. 17 ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾವೊಣದು ಪಲ್ಟಿಯಾಗಿ, 12 ವರ್ಷದ ಬಾಲಕನೊಬ್ಬ ಸ್ಥಳದಲ್ಲೇ ಮೃತಪಟ್ಟು, ಐವರು ಗಾಯಗೊಂಡಿರುವ ಘಟನೆ ಲಾಯಿಲ ಗ್ರಾಮದ ಕುತ್ರೊಟ್ಟು-ಟಿ.ಬಿ. ಕ್ರಾಸ್ ರಸ್ತೆಯ ಹೊಕ್ಕಿಲ ಎಂಬಲ್ಲಿ ನವೆಂಬರ್ 16ರ ತಡರಾತ್ರಿ ಸಂಭವಿಸಿದೆ. ಮೃತನನ್ನು ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಕುಂಡಡ್ಕ ನಿವಾಸಿ ಗಣೇಶ್ ಅವರ ಪುತ್ರ ತನ್ವಿತ್ (12) ಎಂದು ಗುರುತಿಸಲಾಗಿದೆ. ನಾವೂರಿನ ಶಶಿ ಎಂಬುವವರ ಆಟೋರಿಕ್ಷಾದಲ್ಲಿ ಪ್ರಯಾಣಿಕರು ಧರ್ಮಸ್ಥಳದ ಲಕ್ಷ ದೀಪೋತ್ಸವಕ್ಕಾಗಿ ತೆರಳುತ್ತಿದ್ದರು. ಅಪಘಾತದಲ್ಲಿ

ಬೆಳ್ತಂಗಡಿ: ಆಟೋ ರಿಕ್ಷಾ ಪಲ್ಟಿ; ಬಾಲಕ ಸಾವು, 5 ಮಂದಿಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನವೆಂಬರ್ 20ರಂದು ಬಿಹಾರದಲ್ಲಿ ಎನ್ ಡಿಎ ಪ್ರಮಾಣ ವಚನ

(ನ್ಯೂಸ್‌ ಕಡಬ) newskadaba.com,  ನ.17: ವಿಧಾನ ಸಭಾ ಚುನಾವಣೆಯಲ್ಲಿ ಜಯಭೇರಿ ಬಾರಿಸಿರುವ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ನಾಯಕರು ನವೆಂಬರ್ 20ರಂದು ಗಾಂಧಿ ಮೈದಾನದಲ್ಲಿ ಪ್ರಮಾಣ ವಚನ ಸ್ವೀಕಾರ  ಮಾಡಲಿದ್ದಾರೆ. ಈ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುವ ನಿರೀಕ್ಷೆ ಇದೆ. ಬಿಹಾರ ರಾಜ್ಯದ 243 ಸ್ಥಾನಗಳಲ್ಲಿ 202 ಸ್ಥಾನಗಳನ್ನು ಗೆದ್ದಿರುವ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ ಡಿಎ)ವು ಮಹಾಘಟಬಂಧನ್ ಅನ್ನು ಹೀನಾಯವಾಗಿ ಸೋಲುವಂತೆ ಮಾಡಿತು. ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು ನವೆಂಬರ್ 20 ರಂದು ಬಿಹಾರದ ಗಾಂಧಿ

ನವೆಂಬರ್ 20ರಂದು ಬಿಹಾರದಲ್ಲಿ ಎನ್ ಡಿಎ ಪ್ರಮಾಣ ವಚನ Read More »

ಬ್ರೇಕಿಂಗ್ ನ್ಯೂಸ್

ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜೀನಾಮೆ

(ನ್ಯೂಸ್‌ ಕಡಬ) newskadaba.com,  ನ.17: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಇತ್ತೀಚೆಗೆ ಬಿಹಾರದ 243 ವಿಧಾನಸಭಾ ಸ್ಥಾನಗಳಿಗೆ ಎರಡು ಹಂತಗಳಲ್ಲಿ ಚುನಾವಣೆ ನಡೆದು, ನ. 14 ರಂದು ಫಲಿತಾಂಶ ಪ್ರಕಟವಾಗಿತ್ತು. ಚುನಾವಣೆಯಲ್ಲಿ ಎನ್‌ಡಿಎ ಬಹುಮತ ಗಳಿಸಿತ್ತು. ಇದೇ ನವೆಂಬರ್ 20ರಂದು ನೂತನ ಸಿಎಂ ಪ್ರಮಾಣವಚನ ಕಾರ್ಯಕ್ರಮ ನೆರವೇರಲಿದೆ. ಇದೀಗ ತಮ್ಮ ಸರ್ಕಾರದ ಅಂತಿಮ ಸಚಿವ ಸಂಪುಟ ಸಭೆಯ ನಂತರ ರಾಜಭವನದಲ್ಲಿ ನಿತೀಶ್ ಕುಮಾರ್ ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಬಿಹಾರದಲ್ಲಿ ಹೊಸ

ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜೀನಾಮೆ Read More »

ಬ್ರೇಕಿಂಗ್ ನ್ಯೂಸ್
Scroll to Top