ಶ್ರೀಲಂಕಾ ಕ್ರಿಕೆಟ್ ತಂಡದ ಭದ್ರತೆಯನ್ನು ಸೇನೆಗೆ ಹಸ್ತಾಂತರಿಸಿದ ಪಾಕ್ ಸರ್ಕಾರ!

(ನ್ಯೂಸ್‌ ಕಡಬ) newskadaba.com,  ನ.14:   ಇಸ್ಲಾಮಾಬಾದ್‌ನಲ್ಲಿ ನಡೆದ ಸರಣಿ ಬಾಂಬ್ ಸ್ಫೋಟಗಳ ನಂತರ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಅವರ ಮಧ್ಯಸ್ಥಿಕೆಯ ಮೇರೆಗೆ ಪ್ರವಾಸ ಮುಂದುವರಿಸಲು ಒಪ್ಪಿಕೊಂಡ ನಂತರ, ಸರ್ಕಾರವು ಶ್ರೀಲಂಕಾ ಕ್ರಿಕೆಟ್ ತಂಡದ ಭದ್ರತೆಯನ್ನು ಪಾಕಿಸ್ತಾನ ಮಿಲಿಟರಿ ಪಡೆಗಳಿಗೆ ಹಸ್ತಾಂತರಿಸಿದೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿಯ (ಪಿಸಿಬಿ) ಮುಖ್ಯಸ್ಥ ಮತ್ತು ಫೆಡರಲ್ ಆಂತರಿಕ ಸಚಿವರೂ ಆಗಿರುವ ಮೊಹ್ಸಿನ್ ನಖ್ವಿ, ಸದ್ಯ ಇಲ್ಲಿಗೆ ಭೇಟಿ ನೀಡುವ ಯಾವುದೇ ತಂಡಕ್ಕೆ ರಾಜ್ಯ ಮಟ್ಟದ ಭದ್ರತೆ ಒದಗಿಸಲಾಗುತ್ತದೆ. ಆದರೆ, ಶ್ರೀಲಂಕಾ ಕ್ರಿಕೆಟ್ […]

ಶ್ರೀಲಂಕಾ ಕ್ರಿಕೆಟ್ ತಂಡದ ಭದ್ರತೆಯನ್ನು ಸೇನೆಗೆ ಹಸ್ತಾಂತರಿಸಿದ ಪಾಕ್ ಸರ್ಕಾರ! Read More »

ರಾಷ್ಟ್ರೀಯ ನ್ಯೂಸ್

ಜಮ್ಮು & ಕಾಶ್ಮೀರದ ನಾಗ್ರೋಟಾದಲ್ಲಿ ಬಿಜೆಪಿಗೆ ಜಯ- ಒಡಿಶಾದ ನುವಾಪಾದದಲ್ಲಿ ಮುನ್ನಡೆ

(ನ್ಯೂಸ್‌ ಕಡಬ) newskadaba.com,  ನ.14:   ಆರು ರಾಜ್ಯಗಳು ಹಾಗೂ ಜಮ್ಮು-ಕಾಶ್ಮೀರ ಕೇಂದ್ರಾಡಳಿತ ಪ್ರದೇಶ ಸೇರಿ ಎಂಟು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶಗಳನ್ನು ಶುಕ್ರವಾರ ಭಾರತೀಯ ಚುನಾವಣಾ ಆಯೋಗ ಪ್ರಕಟಿಸಲಿದೆ. ನವೆಂಬರ್ 11 ರಂದು ಈ ಸ್ಥಾನಗಳಿಗೆ ಮತದಾನ ನಡೆದಿತ್ತು. ಬಿಹಾರ ವಿಧಾನಸಭಾ ಚುನಾವಣೆಯ ಜೊತೆಗೆ ಬೆಳಗ್ಗೆ 8 ಗಂಟೆಗೆ ಉಪಚುನಾವಣೆಗಳ ಎಣಿಕೆ ಪ್ರಾರಂಭವಾಯಿತು. ಉಪಚುನಾವಣೆ ನಡೆದ ಕ್ಷೇತ್ರಗಳಲ್ಲಿ ಜಮ್ಮು ಮತ್ತು ಕಾಶ್ಮೀರದ ಬುಡ್ಗಮ್ ಮತ್ತು ನಾಗ್ರೋಟಾ, ಮಿಜೋರಾಂನ ಡಂಪಾ, ರಾಜಸ್ಥಾನದ ಅಂತಾ, ಜಾರ್ಖಂಡ್‌ನ ಘಟ್ಶಿಲಾ, ತೆಲಂಗಾಣದ ಜುಬಿಲಿ

ಜಮ್ಮು & ಕಾಶ್ಮೀರದ ನಾಗ್ರೋಟಾದಲ್ಲಿ ಬಿಜೆಪಿಗೆ ಜಯ- ಒಡಿಶಾದ ನುವಾಪಾದದಲ್ಲಿ ಮುನ್ನಡೆ Read More »

ರಾಷ್ಟ್ರೀಯ ನ್ಯೂಸ್

ಕಬ್ಬು ತುಂಬಿದ್ದ ರೈತರ ಟ್ರಾಕ್ಟರ್ ಟ್ರ್ಯಾಲಿಗಳಿಗೆ ಬೆಂಕಿಯಿಟ್ಟ ಕಿಡಿಗೇಡಿ

(ನ್ಯೂಸ್‌ ಕಡಬ) newskadaba.com,  ನ.14:   ಕಬ್ಬಿಗೆ ಸೂಕ್ತ ಬೆಂಬಲ ಬೆಲೆಗೆ ಒತ್ತಾಯಿಸಿ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಸಮೀರವಾಡಿಯ ಗೋದಾವರಿ ಸಕ್ಕರೆ ಕಾರ್ಖಾನೆ ಬಳಿ ರೈತರು ಪ್ರತಿಭಟನೆ ನಡೆಸುತ್ತಿದ್ದು, ಕಬ್ಬು ತುಂಬಿದ್ದ ಟ್ರಾಕ್ಟರ್‌ ಟ್ರ್ಯಾಲಿಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದರಿಂದ ನಡೆದ ಹಿಂಸಾಚಾರ ಘಟನೆಗೆ ಸಂಬಂಧಿಸಿದಂತೆ ಮಹಲಿಂಗಪುರ ಪೊಲೀಸ್‌‍ ಠಾಣೆಯಲ್ಲಿ ಐದು ಪ್ರಕರಣಗಳು ದಾಖಲಾಗಿವೆ. ಹಿಂಸಾಚಾರಕ್ಕೆ ಕಾರಣವಾಗಿ ಪರಾರಿಯಾಗಿರುವ ಕಿಡಿಗೇಡಿಗಳ ಬಂಧನಕ್ಕೆ ಬಾಗಲಕೋಟೆ ಜಿಲ್ಲಾ ಪೊಲೀಸರು ಶೋಧ ನಡೆಸುತ್ತಿದ್ದು, ಇದುವರೆಗೂ ಯಾರನ್ನೂ ಬಂಧಿಸಿಲ್ಲ.ಮುಧೋಳ ತಾಲ್ಲೂಕಿನಾದ್ಯಂತ ಮೂರು ದಿನ ನಿಷೇದಾಜ್ಞೆ

ಕಬ್ಬು ತುಂಬಿದ್ದ ರೈತರ ಟ್ರಾಕ್ಟರ್ ಟ್ರ್ಯಾಲಿಗಳಿಗೆ ಬೆಂಕಿಯಿಟ್ಟ ಕಿಡಿಗೇಡಿ Read More »

ಕರಾವಳಿ

ಕಾಸರಗೋಡು: ಟಯರ್ ಸ್ಪೋಟಗೊಂಡು ರಸ್ತೆ ಮಗುಚಿ ಬಿದ್ದ ಲಾರಿ; ಚಾಲಕ ಪಾರು

(ನ್ಯೂಸ್‌ ಕಡಬ) newskadaba.com,  ನ.14:   ಮೀನು ಸಾಗಾಟದ ಲಾರಿಯೊಂದರ ಟಯರ್ ಸ್ಪೋಟಗೊಂಡ ಹಿನ್ನೆಲೆಯಲ್ಲಿ ರಸ್ತೆಗೆ ಲಾರಿ ಮಗುಚಿ ಬಿದ್ದ ಘಟನೆ ಕಾಸರಗೋಡಿನ ರಾಷ್ಟ್ರೀಯ ಹೆದ್ದಾರಿಯ ಮೊಗ್ರಾಲ್ ಪುತ್ತೂರು ನಲ್ಲಿ ಗುರುವಾರ ರಾತ್ರಿ ನಡೆದಿದೆ. ಚಾಲಕ ವಿಜಿನ್ ಕುಮಾರ್ (35) ಸಣ್ಣ ಪುಟ್ಟ ಗಾಯ ಗಳೊಂದಿಗೆ ಪಾರಾಗಿದ್ದಾರೆ. ಕೋಜಿಕ್ಕೋಡ್ ನಿಂದ ಉಳ್ಳಾಲಕ್ಕೆ ತೆರಳುತ್ತಿದ್ದ ಲಾರಿ ಟಯರ್ ಸ್ಪೋಟಗೊಂಡ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಲಾರಿ ಮಗುಚಿ ಬಿದ್ದು ದುರ್ಘಟನೆ ಸಂಭವಿಸಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿ

ಕಾಸರಗೋಡು: ಟಯರ್ ಸ್ಪೋಟಗೊಂಡು ರಸ್ತೆ ಮಗುಚಿ ಬಿದ್ದ ಲಾರಿ; ಚಾಲಕ ಪಾರು Read More »

ಕರಾವಳಿ

ಬಿಹಾರದಲ್ಲಿ ಮತ್ತೆ ಅಧಿಕಾರ ಏರಿದ ಎನ್ ಡಿ ಎ

(ನ್ಯೂಸ್‌ ಕಡಬ) newskadaba.com,  ನ.14:   ರಾಷ್ಟ್ರ ರಾಜಕಾರಣಕ್ಕೆ ಹೊಸ ದಿಕ್ಸೂಚಿ ಎಂದೇ ಹೇಳಲಾಗಿದ್ದ ಪ್ರತಿಷ್ಠಿತ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಆಡಳಿತ ವಿರೋಧಿ ಅಲೆಯನ್ನು ಹಿಂದಿಕ್ಕಿ ಎನ್‌ಡಿಎ ಅಭೂತಪೂರ್ವ ಜನಾದೇಶ ಪಡೆದು ಮತ್ತೆ ಅಧಿಕಾರಕ್ಕೆ ಬಂದಿದೆ. ರಾಜ್ಯದ ಒಟ್ಟು 243 ವಿಧಾನಸಭಾ ಕ್ಷೇತ್ರಗಳ ಪೈಕಿ ಎನ್‌ಡಿಎ ಮೈತ್ರಿಕೂಟ 190 ಸ್ಥಾನಗಳನ್ನು ಪಡೆದು ಈ ಬಾರಿ ಭಾರೀ ಜನಾದೇಶದೊಂದಿಗೆ ಅಧಿಕಾರ ಗದ್ದುಗೆ ಹಿಡಿದಿದೆ. ಎನ್‌ಡಿಎ ಅಬ್ಬರಕ್ಕೆ ಪ್ರತಿಪಕ್ಷಗಳು ಧೂಳಿಪಟವಾಗಿದ್ದು, ಅಧಿಕೃತ ವಿರೋಧ ಪಕ್ಷದ ಸ್ಥಾನಕ್ಕೆ ಬೇಕಾದ ಸ್ಥಾನಗಳನ್ನು ಪಡೆಯಲೂ ವಿಫಲವಾಗಿವೆ.

ಬಿಹಾರದಲ್ಲಿ ಮತ್ತೆ ಅಧಿಕಾರ ಏರಿದ ಎನ್ ಡಿ ಎ Read More »

ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಮುಂದಿನ ಮೂರು ದಿನ ಒಣ ಹವೆ: ಹವಾಮಾನ ಇಲಾಖೆ ಮುನ್ಸೂಚನೆ

(ನ್ಯೂಸ್‌ ಕಡಬ) newskadaba.com,  ನ.14:   ರಾಜ್ಯದಲ್ಲಿ ಗುರುವಾರ ಎಲ್ಲೆಡೆ ಒಣ ಹವೆ ಕಂಡುಬಂದಿತ್ತು. ಅದೇ ರೀತಿ ಮುಂದಿನ ಮೂರು ದಿನ ಕರ್ನಾಟಕದಲ್ಲಿ ಮುಂದುವರಿಯುವ ಸಾಧ್ಯತೆ ಇದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಇರುವ ಸಾಧ್ಯತೆ ಇದೆ. ಗರಿಷ್ಠ ಮತ್ತು  ಕ್ರಮವಾಗಿ 27 ಡಿಗ್ರಿ ಸೆ. ಮತ್ತು 20 ಡಿಗ್ರಿ ಸೆ. ಇರಬಹುದು. ನ.14ರಿಂದ 16ರವರೆಗೆ ಕರಾವಳಿ, ಉತ್ತರ

ರಾಜ್ಯದಲ್ಲಿ ಮುಂದಿನ ಮೂರು ದಿನ ಒಣ ಹವೆ: ಹವಾಮಾನ ಇಲಾಖೆ ಮುನ್ಸೂಚನೆ Read More »

ಕರ್ನಾಟಕ

ಸಾಲುಮರದ ತಿಮ್ಮಕ್ಕ ನಿಧನ

(ನ್ಯೂಸ್‌ ಕಡಬ) newskadaba.com,  ನ.14:   ಪರಿಸರ ಮಾತೆ, ವೃಕ್ಷಮಾತೆ ಸಾಲುಮರ ತಿಮ್ಮಕ್ಕ(114) ಇಂದು ವಿಧಿವಶರಾಗಿದ್ದಾರೆ. ಪದ್ಮಶ್ರೀ ಪುರಸ್ಕೃತೆ ತಿಮ್ಮಕ್ಕ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

ಸಾಲುಮರದ ತಿಮ್ಮಕ್ಕ ನಿಧನ Read More »

ಕರ್ನಾಟಕ

ಪಾಕ್ ವಿರುದ್ಧ ಸರಣಿ ಅರ್ಧದಲ್ಲೇ ಮೊಟಕು: ಶ್ರೀಲಂಕಾ ಆಟಗಾರರಿಗೆ 2 ವರ್ಷ ಬ್ಯಾನ್ ಎಚ್ಚರಿಕೆ

(ನ್ಯೂಸ್‌ ಕಡಬ) newskadaba.com,  ನ.14:   ಪಾಕಿಸ್ತಾನ್ ವಿರುದ್ಧದ ಏಕದಿನ ಸರಣಿಯನ್ನು ಅರ್ಧದಲ್ಲೇ ಮೊಟಕುಗೊಳಿಸಿ ತವರಿಗೆ ಹಿಂತಿರುಗಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಶ್ರೀಲಂಕಾ ಕ್ರಿಕೆಟ್ ಬೋರ್ಡ್ ಎಚ್ಚರಿಸಿದೆ. ಈ ಎಚ್ಚರಿಕೆಯ ಹೊರತಾಗಿಯೂ ಯಾರಾದರು ಪಾಕಿಸ್ತಾನ್ ವಿರುದ್ಧದ ಸರಣಿಯಿಂದ ಹಿಂದೆ ಸರಿದರೆ, ಅವರನ್ನು 2 ವರ್ಷಗಳ ಕಾಲ ಬ್ಯಾನ್ ಮಾಡಲಾಗುತ್ತದೆ ಎಂದು ಶ್ರೀಲಂಕಾ ಕ್ರಿಕೆಟ್ ಬೋರ್ಡ್ ಹೇಳಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ. ಮಂಗಳವಾರ ಇಸ್ಲಾಮಾಬಾದ್‌ನಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯ ನಂತರ ಶ್ರೀಲಂಕಾ ತಂಡದ ಕೆಲ ಆಟಗಾರರು ಶ್ರೀಲಂಕಾಗೆ ಮರಳಲು ಮುಂದಾಗಿದ್ದರು.

ಪಾಕ್ ವಿರುದ್ಧ ಸರಣಿ ಅರ್ಧದಲ್ಲೇ ಮೊಟಕು: ಶ್ರೀಲಂಕಾ ಆಟಗಾರರಿಗೆ 2 ವರ್ಷ ಬ್ಯಾನ್ ಎಚ್ಚರಿಕೆ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಇಂಡೋನೇಷ್ಯಾದಲ್ಲಿ ಭೂ ಕುಸಿತ, ಇಬ್ಬರ ದುರ್ಮರಣ, 21 ಮಂದಿ ನಾಪತ್ತೆ

(ನ್ಯೂಸ್‌ ಕಡಬ) newskadaba.com,  ನ.14:   ಇಂಡೋನೇಷ್ಯಾದ ಜಾವಾ ದ್ವೀಪದಲ್ಲಿ ಧಾರಾಕಾರ ಮಳೆಯಿಂದ ಉಂಟಾದ ಭೂಕುಸಿತದಲ್ಲಿ ಇಬ್ಬರು ಸಾವನ್ನಪ್ಪಿದ್ದು, 21 ಜನರು ಕಾಣೆಯಾಗಿದ್ದಾರೆ. ಕಾಣೆಯಾದ 21 ಜನರಿಗಾಗಿ ರಕ್ಷಣಾ ಕಾರ್ಯಕರ್ತರು ಇನ್ನೂ ಹುಡುಕಾಟ ನಡೆಸುತ್ತಿದ್ದಾರೆ.ಈ ಪ್ರದೇಶದಲ್ಲಿ ಹಲವಾರು ದಿನಗಳ ಭಾರೀ ಮಳೆಯಿಂದಾಗಿ ಇಂಡೋನೇಷ್ಯಾದ ಮಧ್ಯ ಜಾವಾ ಪ್ರಾಂತ್ಯದ ಮೂರು ಹಳ್ಳಿಗಳಲ್ಲಿ ಡಜನ್‌ಗಟ್ಟಲೆ ಮನೆಗಳಿಗೆ ಭೂಕುಸಿತ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇಂತಹ ಸಮಯದಲ್ಲಿ ಬಲಿಪಶುಗಳನ್ನು ಹುಡುಕುವಲ್ಲಿ ಅಸ್ಥಿರ ನೆಲದ ಪರಿಸ್ಥಿತಿಗಳು ಶೋಧ ಮತ್ತು ರಕ್ಷಣಾ ತಂಡಕ್ಕೆ ಸವಾಲನ್ನು

ಇಂಡೋನೇಷ್ಯಾದಲ್ಲಿ ಭೂ ಕುಸಿತ, ಇಬ್ಬರ ದುರ್ಮರಣ, 21 ಮಂದಿ ನಾಪತ್ತೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ರಾಜ್ಯದ ಎಲ್ಲಾ ಬಸ್ಗಳಲ್ಲಿ ತುರ್ತು ನಿರ್ಗಮನ ದ್ವಾರ ಕಡ್ಡಾಯ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ

(ನ್ಯೂಸ್‌ ಕಡಬ) newskadaba.com,  ನ.14:   ರಾಜ್ಯದ ಎಲ್ಲಾ ಬಸ್‌ಗಳಲ್ಲಿ ತುರ್ತು ನಿರ್ಗಮನ ದ್ವಾರಗಳ ಅಳವಡಿಕೆ ಕಡ್ಡಾಯ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರು ಗುರುವಾರ ಹೇಳಿದ್ದಾರೆ. ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಪರಿಶೀಲನಾ ಸಭೆಯಲ್ಲಿ ಸಚಿವರು ಈ ನಿರ್ದೇಶನ ನೀಡಿದ್ದಾರೆಂದು ತಿಳಿದುಬಂದಿದೆ. ಸಭೆಯಲ್ಲಿ ಇತ್ತೀಚಿನ ಬಸ್ ಅಪಘಾತಗಳನ್ನು ಉಲ್ಲೇಖಿಸಿದ ಸಚಿವರು, ಕರ್ನಾಟಕದ ಎಲ್ಲಾ ಬಸ್‌ಗಳು ನೋಂದಣಿ ಅಥವಾ ಫಿಟ್‌ನೆಸ್ ಪ್ರಮಾಣಪತ್ರಗಳನ್ನು ನವೀಕರಿಸುವ ಮೊದಲು ತುರ್ತು ನಿರ್ಗಮನ ದ್ವಾರಗಳನ್ನು ಹೊಂದಿರಬೇಕು. ನಿಯಮ ಪಾಲನೆಯನ್ನು ಖಚಿತಪಡಿಸಿಕೊಳ್ಳಲು ಶೀಘ್ರದಲ್ಲೇ ಸುತ್ತೋಲೆ

ರಾಜ್ಯದ ಎಲ್ಲಾ ಬಸ್ಗಳಲ್ಲಿ ತುರ್ತು ನಿರ್ಗಮನ ದ್ವಾರ ಕಡ್ಡಾಯ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top