ಶೀಘ್ರದಲ್ಲೇ ಪತನವಾಗಲಿದೆ ಗ್ಯಾರಂಟಿ ಸರ್ಕಾರ : ಕುತೂಹಲ ಕೆರಳಿಸಿದ ಹೆಚ್ಡಿಕೆ ಹೇಳಿಕೆ

(ನ್ಯೂಸ್‌ ಕಡಬ) newskadaba.com,  ನ.06:   ಜೆಡಿಎಸ್, ಬಿಜೆಪಿ ಮೈತ್ರಿಯ ಬೆನ್ನಲ್ಲೇ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಪತನಗೊಳ್ಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿದೆ.ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನ ಗೆದ್ದು, ರಚಿಸಿರುವ ಭರ್ಜರಿ ಬಹುಮತ ಸರ್ಕಾರ ಪತನಗೊಳ್ಳಲಿದೆ ಎಂಬ ಹೇಳಿಕೆಗಳು ಹಲವು ಅನುಮಾನಗಳನ್ನು ಹುಟ್ಟುಹಾಕಿವೆ. ಸರ್ಕಾರ ರಚನೆಯಾದ ದಿನದಿಂದಲೂ ಅದನ್ನು ಪತನಗೊಳಿಸಲು ನಾನಾ ರೀತಿಯ ಪ್ರಯತ್ನಗಳು ನಡೆಯುತ್ತಲೇ ಇವೆ. ಆದರೆ ಬಿಜೆಪಿಯಲ್ಲಿ ನಾಯಕತ್ವ ಇನ್ನೂ ಸ್ಪಷ್ಟವಾಗದ ಹಿನ್ನೆಲೆಯಲ್ಲಿ

ಶೀಘ್ರದಲ್ಲೇ ಪತನವಾಗಲಿದೆ ಗ್ಯಾರಂಟಿ ಸರ್ಕಾರ : ಕುತೂಹಲ ಕೆರಳಿಸಿದ ಹೆಚ್ಡಿಕೆ ಹೇಳಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅನ್ನಭಾಗ್ಯ ಯೋಜನೆ: ಇಂದಿರಾ ಆಹಾರ ಕಿಟ್ ನಲ್ಲಿ ಹೆಸರುಕಾಳಿನ ಬದಲು ತೊಗರಿ ಬೇಳೆ ನೀಡಲು ತೀರ್ಮಾನ

(ನ್ಯೂಸ್‌ ಕಡಬ) newskadaba.com,  ನ.06:   ಅನ್ನಭಾಗ್ಯ ಯೋಜನೆಯಡಿ 5 ಕೆ.ಜಿ. ಅಕ್ಕಿ ಬದಲು ಇಂದಿರಾ ಆಹಾರ ಕಿಟ್ ಘೋಷಿಸಿದ್ದ ಸರ್ಕಾರ, ಅದರಲ್ಲಿ ನೀಡಲು ಉದ್ದೇಶಿಸಿದ್ದ ಆಹಾರ ಧಾನ್ಯಗಳನ್ನು ಪರಿಷ್ಕರಣೆ ಮಾಡಿದೆ. ಗುರುವಾರ ನಡೆದ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಂಡಿದ್ದು, ‘ಇಂದಿರಾ ಪೌಷ್ಟಿಕ ಆಹಾರ ಕಿಟ್’ ಬದಲು ಇಂದಿರಾ ಕಿಟ್ ಎಂದು ತೀರ್ಮಾನಿಸಿದೆ. ಅಲ್ಲದೆ, ಕಿಟ್‌ನಲ್ಲಿ ಇರಬೇಕಿದ್ದ ಹೆಸರುಕಾಳಿನ ಬದಲು ಹೆಚ್ಚುವರಿ ತೊಗರಿಬೇಳೆ ನೀಡಲು ನಿರ್ಧರಿಸಿದೆ. ಸಂಪುಟ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ವಿವರಣೆ ನೀಡಿದ ಕಾನೂನು

ಅನ್ನಭಾಗ್ಯ ಯೋಜನೆ: ಇಂದಿರಾ ಆಹಾರ ಕಿಟ್ ನಲ್ಲಿ ಹೆಸರುಕಾಳಿನ ಬದಲು ತೊಗರಿ ಬೇಳೆ ನೀಡಲು ತೀರ್ಮಾನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರವೀಂದ್ರನಾಥ ಟ್ಯಾಗೋರ್ ಮೊದಲು ಹಾಡಿದ ರಾಷ್ಟ್ರೀಯ ಗೀತೆಯ 150 ವರ್ಷಾಚರಣೆ

(ನ್ಯೂಸ್‌ ಕಡಬ) newskadaba.com,  ನ.07 ನವದೆಹಲಿ: ‘ವಂದೇ ಮಾತರಂ ಈ ಹಾಡನ್ನು ಕೇಳಿದಾಗ ಭಾರತೀಯರಾದ ನಮ್ಮ ಮೈ ರೋಮಾಚಂನಗೊಳ್ಳುತ್ತದೆ, ಮನ ಪುಳಕಿತಗೊಳ್ಳುತ್ತದೆ. ಸಂತ ಬಂಕಿಮಚಂದ್ರ ಚಟರ್ಜಿ ಅವರ ಕೃತು ಶಕ್ತಿಯಿಂದ ಮೂಡಿಬಂದಿರುವ ಗೀತೆ ಶತಮಾನಗಳಿಂದ ಇಂದಿನವರೆಗೂ ನಮ್ಮಲ್ಲಿ ನವ ಚೈತನ್ಯವನ್ನು ಮತ್ತು ದೇಶ ಪ್ರೇಮದ ಭಾವವನ್ನು ಉದ್ದೀಪನಗೊಳಿಸುತ್ತಿದೆಯೆಂದರೆ ಈ ಹಾಡಿಗಿರುವ ಶಕ್ತಿಗೆ ಸಾಕ್ಷಿಯಾಗಿದೆ. ಈ ದೇಶ ಪ್ರೇಮವನ್ನು ಉದ್ದೀಪನಗೊಳಿಸುವ ಈ ಗೀತೆಗೆ ಇದೇ ನ.07ಕ್ಕೆ 150 ವರ್ಷ ತುಂಬುತ್ತಿದೆ. ಚಟರ್ಜಿ ಅವರು ಈ ಹಾಡನ್ನು ಬರೆದಿರುವ ದಿನಾಂಕದ ಕುರಿತಾಗಿ

ರವೀಂದ್ರನಾಥ ಟ್ಯಾಗೋರ್ ಮೊದಲು ಹಾಡಿದ ರಾಷ್ಟ್ರೀಯ ಗೀತೆಯ 150 ವರ್ಷಾಚರಣೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

9ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿ – ವೈದ್ಯಕೀಯ ಪರೀಕ್ಷೆ ವೇಳೆ ದೃಢ

(ನ್ಯೂಸ್‌ ಕಡಬ) newskadaba.com,  ನ.07 ರಾಯಚೂರು: 9ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದು ವೈದ್ಯಕೀಯ ಪರೀಕ್ಷೆ ವೇಳೆ ದೃಢಪಟ್ಟಿರುವ ಘಟನೆ ರಾಯಚೂರಿನ ಮಸ್ಕಿ ತಾಲೂಕಿನ ಹಳ್ಳಿಯೊಂದರಲ್ಲಿ ನಡೆದಿದೆ…ಘಟನೆ ಬಳಿಕ ಪೋಕ್ಸೋ ಕೇಸ್‌ ದಾಖಲಿಸಿಕೊಂಡ ಪೊಲೀಸರು ಆರೋಪಿ ಯುವಕನನ್ನ ಬಂಧಿಸಿ ಜೈಲಿಗಟ್ಟಿದ್ದಾರೆ. 25ರ ಯುವಕ ವಿದ್ಯಾರ್ಥಿಯನಿಯನ್ನ ಪುಸಲಾಯಿಸಿ ಕರೆದೊಯ್ದಿದ್ದಾನೆ ಎಂಬ ಆರೋಪ ಕೇಳಿಬಂದಿತ್ತು. ಬಳಿಕ ಪೊಲೀಸರು ಇಬ್ಬರನ್ನೂ ಪತ್ತೆಹಚ್ಚಿ ಕರೆತಂದಿದ್ದರು . ಈ ವೇಳೆ ವಿದ್ಯಾರ್ಥಿನಿಯನ್ನ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಆಕೆ ಗರ್ಭಿಣಿಯಾಗಿರುವುದು ದೃಢವಾಗಿದೆ.ನಂತರ ಯುವಕನನ್ನ ಜೈಲಿಗಟ್ಟಿದ ಪೊಲೀಸರು ವಿದ್ಯಾರ್ಥಿನಿಯನ್ನ ಆಸ್ಪತ್ರೆಗೆ

9ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿ – ವೈದ್ಯಕೀಯ ಪರೀಕ್ಷೆ ವೇಳೆ ದೃಢ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಟೆಸ್ಟ್ ರೈಡ್ ವೇಳೆ ಮೊನೊ ರೈಲು ಅಪಘಾತ – ಹಲವರಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ನ.06:   ವಡಾಲಾ ಡಿಪೋದಲ್ಲಿ ಬುಧವಾರ ಬೆಳಿಗ್ಗೆ ನಡೆದ ಟೆಸ್ಟ್ ರನ್ ವೇಳೆ ಹೊಸದಾಗಿ ಖರೀದಿಸಿದ ಮೊನೊರೈಲ್ ರೈಲು ಹಳಿತಪ್ಪಿ ಅಪಘಾತಕ್ಕೀಡಾಗಿದೆ. ಖಾಲಿ ರೈಲು ಬೀಮ್‌ಗೆ ಡಿಕ್ಕಿ ಹೊಡೆದು ರೈಲು ಕ್ಯಾಪ್ಟನ್ ಸೇರಿದಂತೆ ಮೂವರು ಸಿಬ್ಬಂದಿ ಗಾಯಗೊಂಡಿದ್ದಾರೆ. ರೈಲಿನಲ್ಲಿ ಯಾವುದೇ ಪ್ರಯಾಣಿಕರು ಇರಲಿಲ್ಲವೆಂಬುದು ಅಧಿಕಾರಿಗಳ ಸ್ಪಷ್ಟನೆ. ಈ ಘಟನೆದಲ್ಲಿ ಹೊಸದಾಗಿ ಖರೀದಿಸಿದ ಬೋಗಿಗೂ ಭಾರೀ ಹಾನಿಯಾಗಿದೆ. ಮಹಾ ಮುಂಬೈ ಮೆಟ್ರೋ ಆಪರೇಷನ್ ಕಾರ್ಪೊರೇಷನ್ ಲಿಮಿಟೆಡ್ ಮಾಹಿತಿ ಪ್ರಕಾರ, ಅಪಘಾತವು ಬೆಳಿಗ್ಗೆ ಸುಮಾರು 9 ಗಂಟೆಯ

ಟೆಸ್ಟ್ ರೈಡ್ ವೇಳೆ ಮೊನೊ ರೈಲು ಅಪಘಾತ – ಹಲವರಿಗೆ ಗಾಯ Read More »

ಬ್ರೇಕಿಂಗ್ ನ್ಯೂಸ್

ಕರಾವಳಿಯಲ್ಲಿ ವಾಹನ ಖರೀದಿ ಹೆಚ್ಚಳ

(ನ್ಯೂಸ್‌ ಕಡಬ) newskadaba.com,  ನ.06:   ದಕ್ಷಿಣ ಕನ್ನಡ (ದ.ಕ.) ಮತ್ತು ಉಡುಪಿ ಜಿಲ್ಲೆಗಳಲ್ಲಿ ಹಬ್ಬದ ಸೀಸನ್‌ನಲ್ಲಿ ವಾಹನಗಳ ಖರೀದಿ ಗಣನೀಯವಾಗಿ ಹೆಚ್ಚಾಗಿದೆ. ಅನೇಕರು ದೀಪಾವಳಿಯನ್ನು ಹೊಸ ವಾಹನಗಳೊಂದಿಗೆ ಸಂಭ್ರಮಿಸಿದ್ದಾರೆ. ದಸರಾದಿಂದಲೇ ವಾಹನ ಮಾರಾಟ ಸ್ಥಿರವಾಗಿ ಏರಿಕೆ ಕಂಡಿದ್ದು, ದೀಪಾವಳಿಯ ಸಂದರ್ಭದಲ್ಲಿ ಇದು ಗರಿಷ್ಠ ಮಟ್ಟವನ್ನು ತಲುಪಿದೆ. ಜಿಎಸ್‌ಟಿ ದರಗಳಲ್ಲಿನ ಇಳಿಕೆ ಮತ್ತು ಆಕರ್ಷಕ ಹಬ್ಬದ ಕೊಡುಗೆಗಳು ಗ್ರಾಹಕರನ್ನು ಆಕರ್ಷಿಸಿವೆ. ಹೊಸ ವರ್ಷಾಚರಣೆವರೆಗೂ ವಾಹನ ಖರೀದಿ ಮುಂದುವರಿಯುವ ನಿರೀಕ್ಷೆಯನ್ನು ವಾಹನ ಮಾರುಕಟ್ಟೆ ಹೊಂದಿದೆ.   ದಕ್ಷಿಣ ಕನ್ನಡ (ದ.ಕ.)

ಕರಾವಳಿಯಲ್ಲಿ ವಾಹನ ಖರೀದಿ ಹೆಚ್ಚಳ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಬ್ಯಾಂಕ್ ಸಾಲ

(ನ್ಯೂಸ್‌ ಕಡಬ) newskadaba.com,  ನ.07 ಬೆಂಗಳೂರು: ಗೃಹಲಕ್ಷ್ಮಿ ಫಲಾನುಭವಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್‌ನ್ಯೂಸ್‌ ನೀಡಿದ್ದಾರೆ. ಗೃಹಲಕ್ಷ್ಮಿ ಸೊಸೈಟಿಯಿಂದ 3 ಲಕ್ಷ ರೂ.ವರೆಗೂ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲಾಗುವುದು ಎಂದು ಸಚಿವೆ ತಿಳಿಸಿದ್ದಾರೆ. ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನವೆಂಬರ್ 19 ರಂದು ನಡೆಯಲಿರುವ ಐಸಿಡಿಎಸ್ ಯೋಜನೆಯ ಅಂಗನವಾಡಿ ಸುವರ್ಣ ಮಹೋತ್ಸವ, ಅಕ್ಕಾ ಪಡೆ ಲೋಕಾರ್ಪಣೆ, ಗೃಹಲಕ್ಷ್ಮಿ ಬ್ಯಾಂಕ್ ಉದ್ಘಾಟನೆ ಕುರಿತು ಡಾ.ಬಾಬು ಜಗಜೀವನರಾಮ್ ಆಡಿಟೋರಿಯಂ ಮತ್ತು ತರಬೇತಿ ಕೇಂದ್ರದಲ್ಲಿ

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಬ್ಯಾಂಕ್ ಸಾಲ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಜ್ಪೆಯಲ್ಲಿ ಬೀದಿ ನಾಯಿ ದಾಳಿಗೆ 6 ವರ್ಷದ ಬಾಲಕನಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ನ.06:   ಬಜ್ಪೆ ಸಮೀಪದ ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೌಹಾರ್ದ ನಗರದಲ್ಲಿ ಗುರುವಾರ 6 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ಮಾಡಿದ್ದು, ಬಾಲಕ ಗಾಯಗೊಂಡಿದ್ದಾನೆ. ಗಾಯಗೊಂಡ ಬಾಲಕನನ್ನು ಸೌಹಾರ್ದ ನಗರದ ನಿವಾಸಿ ಮುಹಮ್ಮದ್ ಅಝರ್ ಅವರ ಪುತ್ರ ಅಹಿಲ್ ಎಂದು ಗುರುತಿಸಲಾಗಿದೆ. ಅಹಿಲ್ ಮದರಸದಿಂದ ಮನೆಗೆ ಹಿಂದಿರುಗುತ್ತಿದ್ದಾಗ ಈ ಘಟನೆ ನಡೆದಿದೆ. ಬೀದಿ ನಾಯಿಗಳ ಗುಂಪೊಂದು ದಿಢೀರನೇ ಬಾಲಕನನ್ನು ಸುತ್ತುವರಿದು ದಾಳಿ ಮಾಡಿದೆ. ನಾಯಿಗಳು ಬಾಲಕನ ಕೆನ್ನೆ ಮತ್ತು ಕೈಗೆ

ಬಜ್ಪೆಯಲ್ಲಿ ಬೀದಿ ನಾಯಿ ದಾಳಿಗೆ 6 ವರ್ಷದ ಬಾಲಕನಿಗೆ ಗಾಯ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಾಣೆಯಾಗಿದ್ದ ಭಾರತೀಯ ವಿದ್ಯಾರ್ಥಿಯ ಮೃತದೇಹ ರಷ್ಯಾದ ಅಣೆಕಟ್ಟಿನಲ್ಲಿ ಪತ್ತೆ

(ನ್ಯೂಸ್‌ ಕಡಬ) newskadaba.com,  ನ.06:   ರಷ್ಯಾದ ಉಫಾ ನಗರದಲ್ಲಿ ನಾಪತ್ತೆಯಾಗಿದ್ದ 22 ವರ್ಷದ ಭಾರತೀಯ ವಿದ್ಯಾರ್ಥಿಯ ಮೃತದೇಹ ಗುರುವಾರ ಅಣೆಕಟ್ಟಿನಲ್ಲಿ ಪತ್ತೆಯಾಗಿದೆ. ರಾಜಸ್ಥಾನದ ಅಲ್ವಾರ್‌ನ ಲಕ್ಷ್ಮಣಗಢದ ಕಫನ್ವಾಡ ಗ್ರಾಮದ ನಿವಾಸಿ ಅಜಿತ್ ಸಿಂಗ್ ಚೌಧರಿ ಮೃತ ವಿದ್ಯಾರ್ಥಿ. ಅವರು 2023 ರಲ್ಲಿ ಎಂಬಿಬಿಎಸ್ ಕೋರ್ಸ್‌ಗಾಗಿ ಬಶ್ಕಿರ್ ರಾಜ್ಯ ವೈದ್ಯಕೀಯ ವಿಶ್ವವಿದ್ಯಾಲಯಕ್ಕೆ ಸೇರಿದ್ದರು. ಇದೇ ಅಕ್ಟೋಬರ್ 19 ರಂದು ಅವರು ಉಫಾದಲ್ಲಿ ನಾಪತ್ತೆಯಾಗಿದ್ದರು. ವಿದ್ಯಾರ್ಥಿ ಬೆಳಗ್ಗೆ 11 ಗಂಟೆ ಸುಮಾರಿಗೆ ಹಾಲು ಖರೀದಿಸಲು ಹೋಗುವುದಾಗಿ ಹೇಳಿ ಹಾಸ್ಟೆಲ್‌ನಿಂದ ಹೊರಟುಹೋಗಿದ್ದರು, ಆದರೆ

ಕಾಣೆಯಾಗಿದ್ದ ಭಾರತೀಯ ವಿದ್ಯಾರ್ಥಿಯ ಮೃತದೇಹ ರಷ್ಯಾದ ಅಣೆಕಟ್ಟಿನಲ್ಲಿ ಪತ್ತೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top