5 ವರ್ಷದಲ್ಲಿ 25,000 ಸ್ಟಾರ್ಟ್‌ ಅಪ್‌ ನೀತಿಗೆ ಕ್ಯಾಬಿನೆಟ್‌ ಒಪ್ಪಿಗೆ

(ನ್ಯೂಸ್‌ ಕಡಬ) newskadaba.com,  ನ.07 ಬೆಂಗಳೂರು : ರಾಜ್ಯವನ್ನು ಜಾಗತಿಕ ನಾವೀನ್ಯತಾ ಕೇಂದ್ರವಾಗಿ ಬಲಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರೂಪಿಸಿರುವ ‘ಕರ್ನಾಟಕ ನವೋದ್ಯಮ ನೀತಿ- 2025-2030’ಕ್ಕೆ ಗುರುವಾರ ನಡೆದ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದ್ದು, ನೀತಿಯಡಿ ಮುಂದಿನ 5 ವರ್ಷದಲ್ಲಿ 25,000 ಸ್ಟಾರ್ಟ್‌ ಅಪ್‌ ಹುಟ್ಟು ಹಾಕುವ ಗುರಿ ಹೊಂದಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ನೀತಿಗೆ ಅನುಮೋದನೆ ನೀಡಿದ್ದು, ಈ ಹೊಸ ನೀತಿ ಮುಂದಿನ ಐದು ವರ್ಷಗಳಲ್ಲಿ ರಾಜ್ಯದಲ್ಲಿ 25,000 ಹೊಸ ಸ್ಟಾರ್ಟ್‌ಅಪ್‌ಗಳನ್ನು ಹುಟ್ಟು ಹಾಕುವ ಗುರಿ […]

5 ವರ್ಷದಲ್ಲಿ 25,000 ಸ್ಟಾರ್ಟ್‌ ಅಪ್‌ ನೀತಿಗೆ ಕ್ಯಾಬಿನೆಟ್‌ ಒಪ್ಪಿಗೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು:‘ಶಕ್ತಿ ಯೋಜನೆ’ಯಿಂದ ಮಹಿಳಾ ಪ್ರಯಾಣಿಕರ ಸಂಖ್ಯೆ 2.5 ಪಟ್ಟು ಹೆಚ್ಚಳ

(ನ್ಯೂಸ್‌ ಕಡಬ) newskadaba.com,  ನ.07 ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಬಳಿಕ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಶಕ್ತಿ ಯೋಜನೆʼ ಬೆಂಗಳೂರಿನಲ್ಲಿ ಮಹಿಳೆಯರ ಸಾರಿಗೆ ವ್ಯವಸ್ಥೆಯಲ್ಲಿ ಗಮನಾರ್ಹ ಬದಲಾವಣೆ ತಂದಿದೆ ಎಂದು ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯ ತನ್ನ ಅಧ್ಯಯನ ವರದಿಯಲ್ಲಿ ತಿಳಿಸಿದೆ. ಮಹಿಳಾ ಪ್ರಯಾಣಿಕರ ಸಂಖ್ಯೆ ಹಿಂದಿಗಿಂತಲೂ ಎರಡೂವರೆ ಪಟ್ಟು ಹೆಚ್ಚಳವಾಗಿದೆ ಎಂದು ಅದು ತಿಳಿಸಿದೆ. ಶಕ್ತಿ ಯೋಜನೆ ಅಡಿ ಮಹಿಳೆಯರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ಬಸ್‌ಗಳಲ್ಲಿ ಉಚಿತ

ಬೆಂಗಳೂರು:‘ಶಕ್ತಿ ಯೋಜನೆ’ಯಿಂದ ಮಹಿಳಾ ಪ್ರಯಾಣಿಕರ ಸಂಖ್ಯೆ 2.5 ಪಟ್ಟು ಹೆಚ್ಚಳ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಒಂದು ಲಕ್ಷ ಮನೆಗಳಿಗೆ ಕಸದಿಂದ ಉತ್ಪಾದಿಸಿದ ವಿದ್ಯುತ್‌ ಪೂರೈಕೆ

(ನ್ಯೂಸ್‌ ಕಡಬ) newskadaba.com,  ನ.07 ಬೆಂಗಳೂರು : ಸಾರ್ವಜನಿಕರು ಕಟ್ಟುನಿಟ್ಟಾಗಿ ಹಸಿ ಮತ್ತು ಒಣ ಕಸ ವಿಂಗಡಿಸಿಕೊಟ್ಟರೆ ಒಂದು ಲಕ್ಷ ಮನೆಗಳಿಗೆ ಕಸದಿಂದ ಉತ್ಪಾದಿಸಿದ ವಿದ್ಯುತ್‌ ಪೂರೈಕೆ ಮಾಡಬಹುದಾಗಿದೆ ಎಂದು ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕರೀಗೌಡ ತಿಳಿಸಿದ್ದಾರೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮತ್ತು ಕರ್ನಾಟಕ ಪವರ್ ಕಾರ್ಪೊರೇಶನ್ (ಕೆಪಿಸಿಎಲ್) ಸಹಭಾಗಿತ್ವದಲ್ಲಿ ಬಿಡದಿಯಲ್ಲಿ ಸ್ಥಾಪಿಸಿರುವ ತ್ಯಾಜ್ಯದಿಂದ ವಿದ್ಯುತ್ ಉತ್ಪಾದಿಸುವ ಘಟಕಕ್ಕೆ ಗುರುವಾರ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು…. 314.74 ಕೋಟಿ ರು. ವೆಚ್ಚದಲ್ಲಿ ಘಟಕ ಬಳಿಕ

ಒಂದು ಲಕ್ಷ ಮನೆಗಳಿಗೆ ಕಸದಿಂದ ಉತ್ಪಾದಿಸಿದ ವಿದ್ಯುತ್‌ ಪೂರೈಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

9ನೇ ತರಗತಿಯ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ನ.06. ಬಾಲಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ರಾತ್ರಿ ಠಾಣಾ ವ್ಯಾಪ್ತಿಯ ಕಲ್ಲುಗುಡ್ಡೆ ಎಂಬಲ್ಲಿ ನಡೆದಿದೆ.   ಆತ್ಮಹತ್ಯೆ ಮಾಡಿಕೊಂಡ ಬಾಲಕನನ್ನು ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ನಿವಾಸಿ 14 ವರ್ಷದ ಬಾಲಕ ಎಂದು ಗುರುತಿಸಲಾಗಿದೆ. ಗುರುವಾರ ಎಂದಿನಂತೆ ಶಾಲೆಗೆ ತೆರಳಿದ್ದ ಬಾಲಕ ಶಾಲೆಯಿಂದ‌ ಮನೆಗೆ ಬಂದು ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ತಿಳಿದುಬಂದಿದೆ. ಮೃತದೇಹವನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ಇರಿಸಲಾಗಿದೆ. ಸ್ಥಳಕ್ಕೆ

9ನೇ ತರಗತಿಯ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

2028ಕ್ಕೆ ಕಾಂಗ್ರೆಸ್ ಅಧಿಕಾರಕ್ಕೆ ವಾಪಸ್ ಬರುವ ಮೂಲಕ ಕ್ರಾಂತಿ ಆಗಲಿದೆ’- ಡಿಕೆಶಿ

(ನ್ಯೂಸ್‌ ಕಡಬ) newskadaba.com,  ನ.06:   ರಾಜ್ಯದಲ್ಲಿ ಯಾವುದೇ ನವೆಂಬರ್ ಕ್ರಾಂತಿ ಇಲ್ಲ.  ಬದಲಾಗಿ 2028ಕ್ಕೆ ಕಾಂಗ್ರೆಸ್ ಅಧಿಕಾರಕ್ಕೆ ವಾಪಸ್ ಬರುವ ಮೂಲಕ ಕ್ರಾಂತಿ ಆಗಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ ದೆಹಲಿಯಲ್ಲಿ ಮಾತನಾಡಿದ ಅವರು, ನಾಯಕತ್ವ ಬದಲಾವಣೆ  ಅಂತಾ ಸಿಎಂ ಸಿದ್ದರಾಮಯ್ಯ ಅಥವಾ ನಾನು ಹೇಳಿದ್ದೀವಾ ಎಂದು ಪ್ರಶ್ನಿಸಿದ್ದಾರೆ. 5 ವರ್ಷ, 10 ವರ್ಷ, 15 ವರ್ಷ ಆಗಲಿ. ನಾಯಕತ್ವ ಬಗ್ಗೆ ಹೈಕಮಾಂಡ್ ಹೇಗೆ ಹೇಳುತ್ತೆ ಹಾಗೆ ನಾವು ನಡೆದುಕೊಳ್ಳುತ್ತೇವೆ. ಪಕ್ಷದ ಚೌಕಟ್ಟು ಬಿಟ್ಟು ನಾನು ಎಂದೂ

2028ಕ್ಕೆ ಕಾಂಗ್ರೆಸ್ ಅಧಿಕಾರಕ್ಕೆ ವಾಪಸ್ ಬರುವ ಮೂಲಕ ಕ್ರಾಂತಿ ಆಗಲಿದೆ’- ಡಿಕೆಶಿ Read More »

ಕರಾವಳಿ

ಇರುವೆಗಳಿಗೆ ಹೆದರಿ ಮಹಿಳೆ ಆತ್ಮಹತ್ಯೆಗೆ ಶರಣು

(ನ್ಯೂಸ್‌ ಕಡಬ) newskadaba.com,  ನ.06:   ಇರುವೆಗಳ ಭೀತಿಯಿಂದ ಬಳಲುತ್ತಿದ್ದ ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದ ಸಂಗರೆಡ್ಡಿ ಜಿಲ್ಲೆಯ ಅಮೀನ್‌ಪುರದಲ್ಲಿ ನಡೆದಿದೆ. ಮೃತೆಯಾಗಿ ಗುರುತಿಸಲ್ಪಟ್ಟಿರುವವರು ಮನೀಷಾ (25) ಎಂದು ಪೊಲೀಸರು ತಿಳಿಸಿದ್ದಾರೆ. ಮನೀಷಾ, ಮನೆಯಲ್ಲಿ ಒಬ್ಬರೇ ಇದ್ದ ವೇಳೆ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲಸ ಮುಗಿಸಿ ಮನೆಗೆ ಹಿಂತಿರುಗಿದ ಪತಿ ಶ್ರೀಕಾಂತ್, ಮಲಗುವ ಕೋಣೆಯ ಬಾಗಿಲು ಒಳಗಿನಿಂದ ಲಾಕ್ ಆಗಿರುವುದನ್ನು ಗಮನಿಸಿ ಸ್ಥಳೀಯರ ಸಹಾಯದಿಂದ ಬಾಗಿಲು ಒಡೆದಾಗ

ಇರುವೆಗಳಿಗೆ ಹೆದರಿ ಮಹಿಳೆ ಆತ್ಮಹತ್ಯೆಗೆ ಶರಣು Read More »

ಬ್ರೇಕಿಂಗ್ ನ್ಯೂಸ್

ಜಿ20 ಶೃಂಗಸಭೆಯಲ್ಲಿ ಭಾಗವಹಿಸುವುದಿಲ್ಲ : ಟ್ರಂಪ್

(ನ್ಯೂಸ್‌ ಕಡಬ) newskadaba.com,  ನ.06:   ಈ ತಿಂಗಳ ಕೊನೆಯಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಜಿ.20 ಶೃಂಗಸಭೆಯಲ್ಲಿ ಭಾಗವಹಿಸುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಹೇಳಿದ್ದಾರೆ. ಜಿ20 ಅಧ್ಯಕ್ಷತೆಯನ್ನು ವಹಿಸಿಕೊಂಡಿರುವ ದಕ್ಷಿಣ ಆಫ್ರಿಕಾ, ನ. 22 ಮತ್ತು 23 ರಂದು ಜೋಹಾನ್‌್ಸಬರ್ಗ್‌ನಲ್ಲಿ ಶೃಂಗಸಭೆಯನ್ನು ಆಯೋಜಿಸಿದ್ದು,ಇದೇ ಮೊದಲ ಬಾರಿಗೆ ಜಿ.20 ನಾಯಕರ ಸಭೆ ಆಫ್ರಿಕನ್‌ ನೆಲದಲ್ಲಿ ನಡೆಯಲಿದೆ.ಫ್ಲೋರಿಡಾದಲ್ಲಿ ನಡೆದ ಅಮೇರಿಕಾ ಬಿಸಿನೆಸ್‌‍ ಫೋರಂ ಸಮೇಳನದಲ್ಲಿ ಅವರು ಮಾತನಾಡುತ್ತಾ ಈ ವಿಷಯ ತಿಳಿಸಿದ್ದಾರೆ. ನಾನು ಹೋಗುತ್ತಿಲ್ಲ.ಏಕೆಂದರೆ ಅಲ್ಲಿ ಎಲ್ಲವೂ ಸೆರಿಯಿಲ್ಲ

ಜಿ20 ಶೃಂಗಸಭೆಯಲ್ಲಿ ಭಾಗವಹಿಸುವುದಿಲ್ಲ : ಟ್ರಂಪ್ Read More »

ಅಂತರ್ರಾಷ್ಟ್ರೀಯ ನ್ಯೂಸ್

ಚಿನ್ನದ ಬೆಲೆಯಲ್ಲಿ ಇಳಿಕೆ

(ನ್ಯೂಸ್‌ ಕಡಬ) newskadaba.com,  ನ.06: ಚಿನ್ನ ಮತ್ತು ಬೆಳ್ಳಿ ಫ್ಯೂಚರ್ ಮಾರುಕಟ್ಟೆಗಳ ಬೆಲೆಯಲ್ಲಿ ಸಾಧಾರಣ ಏರಿಕೆ ಕಂಡುಬಂದಿದೆ. ಆದರೆ ಚಿಲ್ಲರೆ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಕುಸಿದಿದೆ. ಬೆಳಿಗ್ಗೆ 9.45 ರ ಹೊತ್ತಿಗೆ, ಮಲ್ಟಿ ಕಮಾಡಿಟಿ ಎಕ್ಸ್ಚೇಂಜ್ (MCX)ನಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 1,20,617 ರೂ.ಗಳಲ್ಲಿ ಕಂಡುಬಂದಿದೆ. ಈ ಬೆಲೆಯನ್ನು ಹಿಂದಿನ ಅವಧಿಗೆ ಹೋಲಿಸಿದರೆ ಶೇ. 0.08 ರಷ್ಟು ಹೆಚ್ಚಾಗಿದೆ. MCX ನ ಅಧಿಕೃತ ವೆಬ್‌ಸೈಟ್ ಪ್ರಕಾರ, ಡಿಸೆಂಬರ್ ವಿತರಣೆಗೆ ಬೆಳ್ಳಿಯ ಬೆಲೆಯೂ ಪ್ರತಿ ಕಿಲೋಗ್ರಾಂಗೆ 1,47,503

ಚಿನ್ನದ ಬೆಲೆಯಲ್ಲಿ ಇಳಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮತಗಳ್ಳತನ ಆರೋಪ: ‘ಭಾರತದ ರಾಜಕೀಯಕ್ಕೂ ನನಗೂ ಯಾವುದೇ ಸಂಬಂಧವಿಲ್ಲ’- ಬ್ರೆಜಿಲ್ ಮಾಡೆಲ್ ಸ್ಪಷ್ಟನೆ

(ನ್ಯೂಸ್‌ ಕಡಬ) newskadaba.com,  ನ.06:   ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಮತಗಳ್ಳತನ ಆರೋಪ ಮಾಡಿದ್ದ ಲೋಕಸಭಾ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಆರೋಪವನ್ನು ಸ್ವತಃ ಬ್ರೆಜಿಲಿಯನ್‌ ಮಾಡೆಲ್‌ ಲ್ಲಗಲ್ಲಗಳೆದು ಸ್ಪಷ್ಟನೆ ನೀಡಿದ್ದಾರೆ. ಹರಿಯಾಣ ಚುನಾವಣೆಯಲ್ಲಿ ಭಾರೀ ಅಕ್ರಮ ನಡೆದಿದೆ. ಬ್ರೆಜಿಲ್‌ ರೂಪದರ್ಶಿ 22 ಕಡೆ ಮತ ಚಲಾಯಿಸಿದ್ದಾರೆ ಎಂದು ಸುದ್ದಿಗೋಷ್ಠಿ ನಡೆಸಿ ರಾಹುಲ್‌ ಗಾಂಧಿ ಗಂಭೀರ ಆರೋಪ ಮಾಡಿದ್ದರು. ಆರೋಪದ ಬಗ್ಗೆ ಬ್ರೆಜಿಲ್‌ ಮಾಡೆಲ್‌ ಲಾರಿಸಾ ಪ್ರತಿಕ್ರಿಯೆ ನೀಡಿದ್ದಾರೆ. ಅವರು ನನ್ನ ಹಳೆಯ ಫೋಟೊ ಬಳಸಿ ಸೀಮಾ ಮತ್ತು ಸರಸ್ವತಿ

ಮತಗಳ್ಳತನ ಆರೋಪ: ‘ಭಾರತದ ರಾಜಕೀಯಕ್ಕೂ ನನಗೂ ಯಾವುದೇ ಸಂಬಂಧವಿಲ್ಲ’- ಬ್ರೆಜಿಲ್ ಮಾಡೆಲ್ ಸ್ಪಷ್ಟನೆ Read More »

ಕರಾವಳಿ

ಶಿವಮೊಗ್ಗ: ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತ – ಸಾಗರ KSRTC ಡಿಪೋ ಭದ್ರತಾ ಸಿಬ್ಬಂದಿ ಸಾವು

(ನ್ಯೂಸ್‌ ಕಡಬ) newskadaba.com,  ನ.06 ಶಿವಮೊಗ್ಗ: ಸಾಗರದ ಕೆಎಸ್ಆರ್‌ಟಿಸಿ ಡಿಪೋದ ಭದ್ರತಾ ಸಿಬ್ಬಂದಿ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಮೃತರನ್ನು ಸಾಗರದ ನಿವಾಸಿ ಸಂದೀಪ್ (41) ಎಂದು ಗುರುತಿಸಲಾಗಿದೆ. ಬುಧವಾರ ರಾತ್ರಿ ಪಾಳಿಯಲ್ಲಿ ಅವರು ಕೆಲಸ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಸಂದೀಪ್​ರನ್ನು ಸಹೋದ್ಯೋಗಿಗಳು ಬಸ್ಸಿನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದರೆ ಅಷ್ಟರಲ್ಲೇ ಸಂದೀಪ್ ಸಾವನ್ನಪ್ಪಿದ್ದಾರೆ. ಆಸ್ಪತ್ರೆಗೆ ಕರೆದುಕೊಂಡು ಬಂದ ಸಿಬ್ಬಂದಿ ಚಂದ್ರು ಮಾತನಾಡಿ, ನಾನು ಬಸ್​ನಲ್ಲಿ ಚಾಲಕ ಕಂ ನಿರ್ವಾಹಕನಾಗಿ ಕೆಲಸ‌

ಶಿವಮೊಗ್ಗ: ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತ – ಸಾಗರ KSRTC ಡಿಪೋ ಭದ್ರತಾ ಸಿಬ್ಬಂದಿ ಸಾವು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top