ಶಿಶು ಅಭಿವೃದ್ಧಿ ಯೋಜನಾಧಿಕಾರಿ, ವಿಟ್ಲ ➤ ಮಾಸಿಕ ಬಾಡಿಗೆ ಆಧಾರದಲ್ಲಿ 1ವರ್ಷದ ಅವಧಿಗೆ ವಾಹನವನ್ನು ಒದಗಿಸುವ ಬಗ್ಗೆ ಟೆಂಡರ್ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.7.ಶಿಶು ಅಭಿವೃದ್ಧಿ ಯೋಜನಾಧಿಕಾರಿ, ವಿಟ್ಲ ಇವರಿಗೆ ಅಕ್ಟೋಬರ್ 1 ರಿಂದ ಒಂದು ವರ್ಷದ ಅವಧಿಗೆ ಮಾಸಿಕ ಬಾಡಿಗೆ ಆಧಾರದಲ್ಲಿ ವಾಹನವನ್ನು ಒದಗಿಸುವ ಬಗ್ಗೆ ಟೆಂಡರ್ ಆಹ್ವಾನಿಸಲಾಗಿದೆ. ಟೆಂಡರ್ ಸಲ್ಲಿಸಲು ಸೆಪ್ಟೆಂಬರ್ 23 ಕೊನೆಯ ದಿನ.ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ, ವಿಟ್ಲ ದೂರವಾಣಿ ಸಂಖ್ಯೆ 08255-238080 ಇವರನ್ನು ಸಂಪರ್ಕಿಸಬೇಕು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ವಿಟ್ಲ ಇವರ ಪ್ರಕಟಣೆ ತಿಳಿಸಿದೆ.

ಶಿಶು ಅಭಿವೃದ್ಧಿ ಯೋಜನಾಧಿಕಾರಿ, ವಿಟ್ಲ ➤ ಮಾಸಿಕ ಬಾಡಿಗೆ ಆಧಾರದಲ್ಲಿ 1ವರ್ಷದ ಅವಧಿಗೆ ವಾಹನವನ್ನು ಒದಗಿಸುವ ಬಗ್ಗೆ ಟೆಂಡರ್ ಆಹ್ವಾನ Read More »

ಕರಾವಳಿ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು ➤ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.7.ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ 2019-20ನೇ ಸಾಲಿನ ಮಂಗಳೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಸೆಪ್ಟಂಬರ್ 14 ರಂದು ಮಂಗಳೂರು ನಗರದ ಮಂಗಳ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಹಾಗೂ ಮಹಾನಗರಪಾಲಿಕೆ, ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಸಂಘಟಿಸಲಾಗಿದೆ. ಮಂಗಳೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿ ವೈಯಕ್ತಿಕ ಸ್ಪರ್ಧೆಗಳಲ್ಲಿ ವಿಜೇತರಾಗಿ ಪ್ರಥಮ, ಹಾಗೂ ಗುಂಪು ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು ➤ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ Read More »

ಕರಾವಳಿ

ಮಂಗಳೂರು-ಉಡುಪಿ ಹಾಗೂ ಉಡುಪಿ-ಕುಂದಾಪುರ ➤ ಕೆಎಸ್ಆರ್ಟಿಸಿ ಬಸ್ ಪಾಸು ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.7.ಕರಾರಸಾನಿಗಮವು ಪ್ರತಿದಿನ ಪ್ರಯಾಣಿಸುವ ಪ್ರಯಾಣಿಕರ ಅನುಕೂಲಕ್ಕಾಗಿ ಅತೀ ಕಡಿಮೆ ಪ್ರಯಾಣ ದರದಲ್ಲಿ ಮಂಗಳೂರು-ಉಡುಪಿ ಹಾಗೂ ಉಡುಪಿ-ಕುಂದಾಪುರ ಮಾರ್ಗಗಳಲ್ಲಿ ಕಾರ್ಯಚರಿಸುತ್ತಿರುವ ವೇಗದೂತ ಸಾರಿಗೆಗಳಲ್ಲಿ (ಪ್ರತಿದಿನ ಎರಡು ಟ್ರಿಪ್, ಹೋಗುವ ಹಾಗೂ ಬರುವ) ದೈನಂದಿನ ಮತ್ತು ಮಾಸಿಕ ಬಸ್ಸು ಪಾಸುಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಸದರಿ ದೈನಂದಿನ ಹಾಗೂ ಮಾಸಿಕ ಬಸ್ಸು ಪಾಸುಗಳ ದರಗಳು ಇಂತಿವೆ : ಮಾರ್ಗ ಮಂಗಳೂರು- ಉಡುಪಿ ದೈನಂದಿನ ಪಾಸು ರೂ.100/-, ಮಾಸಿಕ ಪಾಸು ರೂ. 2000/-, ಮಾರ್ಗ ಉಡುಪಿ-ಕುಂದಾಪುರ ದೈನಂದಿನ

ಮಂಗಳೂರು-ಉಡುಪಿ ಹಾಗೂ ಉಡುಪಿ-ಕುಂದಾಪುರ ➤ ಕೆಎಸ್ಆರ್ಟಿಸಿ ಬಸ್ ಪಾಸು ಆರಂಭ Read More »

ಕರಾವಳಿ

ದಕ್ಷಿಣ ಕನ್ನಡದ ನೂತನ ಜಿಲ್ಲಾಧಿಕಾರಿಯಾಗಿ ಸಿಂಧು ಬಿ. ರೂಪೇಶ್ ನೇಮಕ ➤ ಸೆಂಥಿಲ್ ರಾಜೀನಾಮೆ ಬೆನ್ನಲ್ಲೇ ನೂತನ ಜಿಲ್ಲಾಧಿಕಾರಿಯನ್ನು ನೇಮಿಸಿದ ಸರಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.06. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಾಜೀನಾಮೆ ನೀಡಿದ ಬೆನ್ನಲ್ಲೇ ನೂತನ ಜಿಲ್ಲಾಧಿಕಾರಿಯನ್ನಾಗಿ 2011ರ ಬ್ಯಾಚ್‌ನ ಐಎಎಸ್ ಅಧಿಕಾರಿ ಸಿಂಧು ಬಿ. ರೂಪೇಶ್ ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಬಿ.ಇ. ಪದವೀಧರೆಯಾಗಿರುವ ಸಿಂಧು ಬಿ.ರೂಪೇಶ್ 2011ನೇ ಸಾಲಿನ ಸಿವಿಲ್ ಸರ್ವಿಸ್ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದರು. ಈ ಹಿಂದೆ ಉಡುಪಿ ಜಿಲ್ಲಾ ಪಂಚಾಯತ್ ಸಿಇಒ ಆಗಿ ಕಾರ್ಯ ನಿರ್ವಹಿಸಿದ್ದ ಇವರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯನ್ನಾಗಿ ನೇಮಕ

ದಕ್ಷಿಣ ಕನ್ನಡದ ನೂತನ ಜಿಲ್ಲಾಧಿಕಾರಿಯಾಗಿ ಸಿಂಧು ಬಿ. ರೂಪೇಶ್ ನೇಮಕ ➤ ಸೆಂಥಿಲ್ ರಾಜೀನಾಮೆ ಬೆನ್ನಲ್ಲೇ ನೂತನ ಜಿಲ್ಲಾಧಿಕಾರಿಯನ್ನು ನೇಮಿಸಿದ ಸರಕಾರ Read More »

ಕರ್ನಾಟಕ

ಕಬಕ: ಕಾಲೇಜು ಬಸ್ ಹಾಗೂ ಕುರಿ ಸಾಗಾಟದ ಲಾರಿ ನಡುವೆ ಢಿಕ್ಕಿ ➤ ಅಪಾರ ಕುರಿಗಳ ಸಾವು

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ.06. ಕಾಲೇಜು ಬಸ್ ಹಾಗೂ ಕುರಿ ಸಾಗಾಟದ ಲಾರಿ ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ ಐವರು ಗಾಯಗೊಂಡ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ 275 ರ ಕಬಕ ಬಳಿ ಶುಕ್ರವಾರ ಸಂಜೆ ನಡೆದಿದೆ.   ಮಂಗಳೂರಿನಿಂದ ಪುತ್ತೂರು ಕಡೆಗೆ ಕುರಿ ಸಾಗಾಟ ಮಾಡುತ್ತಿದ್ದ ಲಾರಿ ಹಾಗೂ ಕುಂಬ್ರ ಮರ್ಕಝಲ್ ಹುದಾ ಮಹಿಳಾ ಕಾಲೇಜು ಬಸ್ಸಿನ ಮಧ್ಯೆ ಕಬಕ ಸಮೀಪದ ಕೂವೆತ್ತಿಲ ಎಂಬಲ್ಲಿ ಅಪಘಾತ ಸಂಭವಿಸಿದೆ. ಢಿಕ್ಕಿಯ ರಭಸಕ್ಕೆ ಲಾರಿಯ ಒಂದು

ಕಬಕ: ಕಾಲೇಜು ಬಸ್ ಹಾಗೂ ಕುರಿ ಸಾಗಾಟದ ಲಾರಿ ನಡುವೆ ಢಿಕ್ಕಿ ➤ ಅಪಾರ ಕುರಿಗಳ ಸಾವು Read More »

ಕರಾವಳಿ

ಕ್ರೀಡಾ ಭಾರತಿ ಪ್ರತಿಭಾ ಪುರಸ್ಕಾರ 2018-19 ➤ ಪ್ರೆಸಿಡೆನ್ಸಿ ಶಾಲೆಯ ವಿದ್ಯಾರ್ಥಿ ಮಾ| ಮೊಹಮ್ಮದ್ ಫರಾಝ್ ಅಲಿ ಆಯ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.06. ಕ್ರೀಡಾ ಭಾರತಿ ಸಂಘನಿಕೇತನ ಮಂಗಳೂರು, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಜಿಲ್ಲಾ ದೈಹಿಕ ಶಿಕ್ಷಕರ ಸಂಘ ಇದರ ವತಿಯಿಂದ ಕೊಡಮಾಡುವ ಕ್ರೀಡಾ ಭಾರತಿ ಪ್ರತಿಭಾ ಪುರಸ್ಕಾರ 2018-19 ಪ್ರಶಸ್ತಿಯನ್ನು ಮಂಗಳೂರಿನ ಪ್ರೆಸಿಡೆನ್ಸಿ ಶಾಲೆಯ ನಾಲ್ಕನೇ ತರಗತಿಯ ವಿದ್ಯಾರ್ಥಿ ಮಾ | ಮೊಹಮ್ಮದ್ ಫರಾಝ್ ಅಲಿ ಯವರಿಗೆ ನೀಡಿ ಗೌರವಿಸಲಾಯಿತು. ಸ್ಕೇಟಿಂಗ್‌ ನಲ್ಲಿ ಅದ್ವಿತೀಯ ನಿರ್ವಹಣೆಗೈದು, ಹಲವು ಪ್ರಶಸ್ತಿಗಳನ್ನು ಪಡೆದು ಜಿಲ್ಲೆಯ ಕೀರ್ತಿಯನ್ನು ರಾಜ್ಯಮಟ್ಟದಲ್ಲಿ ಬೆಳಗಿಸಿದಕ್ಕಾಗಿ ಮಾ | ಮೊಹಮ್ಮದ್ ಫರಾಝ್

ಕ್ರೀಡಾ ಭಾರತಿ ಪ್ರತಿಭಾ ಪುರಸ್ಕಾರ 2018-19 ➤ ಪ್ರೆಸಿಡೆನ್ಸಿ ಶಾಲೆಯ ವಿದ್ಯಾರ್ಥಿ ಮಾ| ಮೊಹಮ್ಮದ್ ಫರಾಝ್ ಅಲಿ ಆಯ್ಕೆ Read More »

ಕರ್ನಾಟಕ

ಈ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕರ್ತವ್ಯ ನಿರ್ವಹಿಸಲು ಕಷ್ಟವಿದೆ: ಸಸಿಕಾಂತ್ ಸೆಂಥಿಲ್ ➤ ಐಎಎಸ್‌ ಗೆ ರಾಜೀನಾಮೆ ನೀಡಿದ ದ.ಕ. ಜಿಲ್ಲಾಧಿಕಾರಿಯ ಪತ್ರ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.06. ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಕುಸಿಯುತ್ತಿದ್ದು, ಮೂಲಭೂತ ಒತ್ತಡಗಳಿಗೆ ರಾಜಿಯಾಗಿ ಕೆಲಸ ಮಾಡಬೇಕಾದ ಪರಿಸ್ಥಿತಿ ಇರುವುದರಿಂದ ನಾಗರಿಕ ಸೇವೆಯಲ್ಲಿ ಮುಂದುವರಿಯುವುದು ಇಷ್ಟವಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ. ಸೆಪ್ಟೆಂಬರ್ 06 ರಂದು ಐಎಎಸ್ ಹುದ್ದೆಗೆ ದಿಢೀರನೆ ರಾಜೀನಾಮೆ ನೀಡಿರುವ ಸಸಿಕಾಂತ್ ಸೆಂಥಿಲ್, ಮುಂದಿನ ದಿನಗಳಲ್ಲಿ ನಮ್ಮ ದೇಶವು ಅತ್ಯಂತ ಕಷ್ಟಕರ ಸವಾಲುಗಳನ್ನು ಎದುರಿಸಲಿದ್ದು, ಆ ಸಂದರ್ಭದಲ್ಲಿ ತನ್ನ ಸಿದ್ದಾಂತಕ್ಕೆ ಎದುರಾಗಿ ಮುಂದುವರಿಯುವುದು ಕಷ್ಟ ಎಂದು ತಿಳಿದು

ಈ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕರ್ತವ್ಯ ನಿರ್ವಹಿಸಲು ಕಷ್ಟವಿದೆ: ಸಸಿಕಾಂತ್ ಸೆಂಥಿಲ್ ➤ ಐಎಎಸ್‌ ಗೆ ರಾಜೀನಾಮೆ ನೀಡಿದ ದ.ಕ. ಜಿಲ್ಲಾಧಿಕಾರಿಯ ಪತ್ರ Read More »

ರಾಷ್ಟ್ರೀಯ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಾಜೀನಾಮೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.06. ದ.ಕ. ಜಿಲ್ಲಾಧಿಕಾರಿಯಾಗಿರುವ ಎಸ್. ಸಸಿಕಾಂತ್ ಸೆಂಥಿಲ್ ಅವರು ಐಎಎಸ್ ಸೇವೆಗೆ ಹಠಾತ್ ರಾಜೀನಾಮೆ ಸಲ್ಲಿಸಿದ್ದಾರೆ. 2017ರ ಅಕ್ಟೋಬರ್ ನಿಂದ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಸೇವೆಯಲ್ಲಿದ್ದ ಅವರು ಜಿಲ್ಲೆಯಲ್ಲಿನ ಭೀಕರ ಮಳೆ, ಪ್ರವಾಹ, ಅತಿವೃಷ್ಟಿ, ಡೆಂಗ್ ಹಾವಳಿ, ಮರಳು ಮತ್ತಿತರ ಸಮಸ್ಯೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದರು. ಇದೀಗ ವೈಯಕ್ತಿಕ ಕಾರಣದಿಂದ ರಾಜೀನಾಮೆಯ ನಿರ್ಧಾರ ತೆಗೆದುಕೊಂಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಾಜೀನಾಮೆ Read More »

ರಾಷ್ಟ್ರೀಯ ನ್ಯೂಸ್

ಸರಸ್ವತೀ ವಿದ್ಯಾಲಯದಲ್ಲಿ ಗುರುವಂದನಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ,ಸಪ್ಟೆಂಬರ್.6.ಡಾ/ ಸರ್ವಪಲ್ಲಿ ರಾಧಾಕೃಷ್ಣ ಅವರ 131 ನೇ ಜನ್ಮ ದಿನದ ಅಂಗವಾಗಿ ಕಡಬ ತಾಲೂಕಿನ,ಶಿಕ್ಷಕ ಸೇವೆಯಿಂದ ವಿಶ್ರಾಂತಿಯಲ್ಲಿ ರುವ ಶ್ರೀಮತಿ ಸುಶೀಲ ಪಿ ಇವರನ್ನು ಸನ್ಮಾನಿಸುವ ಮೂಲಕ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ದೇಶದೆಲ್ಲಾ ವಿಜೃಂಭಣೆಯಿಂದ ಆಚರಿಸುವ ಹಬ್ಬ ಯಾವ ವ್ಯಕ್ತಿಯೇ ಆಗಲಿ ಯಾವುದೇ ಹುದ್ದೆಗೆ ಹೋದರೂ ಕೂಡ ತಮ್ಮ ಗುರುವನ್ನು ಮರೆಯಾಬಾರದು ಮತ್ತು ನಮ್ಮ ದೇಶದ ಉನ್ನತಿಗೆ ಗುರುವೇ ಸಾಕ್ಷಿ, ಶಿಕ್ಷಕರ ವೃತ್ತಿಯೇ ಶೇಷ್ಠ ವೃತ್ತಿ ಎಂದು ಶ್ರೀಮತಿ ಸುಶೀಲ

ಸರಸ್ವತೀ ವಿದ್ಯಾಲಯದಲ್ಲಿ ಗುರುವಂದನಾ ಕಾರ್ಯಕ್ರಮ Read More »

ಕರಾವಳಿ

ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ ರೂ. 30 ಲಕ್ಷಗಳ ದೇಣಿಗೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.6.ಕರ್ನಾಟಕ ರಾಜ್ಯಾದ್ಯಾಂತ ಅತಿವೃಷ್ಟಿ ಮಳೆಯಿಂದಾಗಿ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರೆ ಸಂತ್ರಸ್ತರ ನೆರವಿಗೆ ಆಡಳಿತ ಮಂಡಳಿಯ ಅನುಮೋದನೆಯಂತೆ ಪ್ರಾಥಮಿಕ ಹಾಲು ಉತ್ಪಾದಕರ ಸಂಘಗಳಿಂದ, ಒಕ್ಕೂಟದ ನಿರ್ದೇಶಕರುಗಳಿಂದ, ಒಕ್ಕೂಟದ ನೌಕರರ ಒಂದು ದಿನದ ವೇತನವನ್ನು ಮತ್ತು ಒಕ್ಕೂಟದ ದೇಣಿಗೆ ಸೇರಿಸಿ,ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಲಾಯಿತು. ಸಪ್ಟೆಂಬರ್ 4 ರಂದು ಒಕ್ಕೂಟದ ಅಧ್ಯಕ್ಷರಾದ ರವಿರಾಜ ಹೆಗ್ಡೆ, ಉಪಾಧ್ಯಕ್ಷರಾದ ಪ್ರಕಾಶಚಂದ್ರ ಶೆಟ್ಟಿ, ವ್ಯವಸ್ಥಾಪಕ ನಿರ್ದೇಶಕರಾದ ಡಾ: ಜಿ.ವಿ.

ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ ರೂ. 30 ಲಕ್ಷಗಳ ದೇಣಿಗೆ Read More »

ಕರಾವಳಿ
Scroll to Top