ಉಚಿತ ಆಯುಷ್ ಚಿಕಿತ್ಸಾ ಶಿಬಿರ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.3.ಕರ್ನಾಟಕ ಸರ್ಕಾರ, ದಕ್ಷಿಣ ಕನ್ನಡ ಜಿಲ್ಲಾಪಂಚಾಯತ್, ಆಯುಷ್ ಇಲಾಖೆ ಹಾಗೂ ಶ್ರೀರಾಮಾಶ್ರಮ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶ್ರೀರಾಮಾಶ್ರಮ ಅನುದಾನರಹಿತ ಆಂಗ್ಲಮಾಧ್ಯಮ ಶಾಲೆ, ಕೊಂಚಾಡಿ, ಮಂಗಳೂರು ಇವರ ಸಹಕಾರದೊಂದಿಗೆ ಉಚಿತ ಆಯುಷ್ ಚಿಕಿತ್ಸಾ ಶಿಬಿರ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ರಾಷ್ಟ್ರೀಯ ಆಯುಷ್ ಅಭಿಯಾನದಡಿಯಲ್ಲಿ ಆಗಸ್ಟ್ 30 ರಂದು ಶ್ರೀರಾಮಾಶ್ರಮ ವಿದ್ಯಾಸಂಸ್ಥೆ, ಕೊಂಚಾಡಿಯಲ್ಲಿ ಉಚಿತ ಆಯುಷ್ ಚಿಕಿತ್ಸಾ ಶಿಬಿರವು ನಡೆಯಿತು. ಕೊಂಚಾಡಿ ಶ್ರೀರಾಮಾಶ್ರಮ ವಿದ್ಯಾಸಂಸ್ಥೆಯ ಸಂಚಾಲಕರಾದ ಡಾ ಎನ್.ವಿ.ಕಿಶೋರ್, ಶಿಬಿರಕ್ಕೆ ಚಾಲನೆ ನೀಡಿದರು. […]

ಉಚಿತ ಆಯುಷ್ ಚಿಕಿತ್ಸಾ ಶಿಬಿರ ಕಾರ್ಯಕ್ರಮ Read More »

ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ಪರಿಶೀಲನಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.3.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ಪರಿಶೀಲನಾ ಕಾರ್ಯಕ್ರಮ(ಇವಿಪಿ) ಸೆಪ್ಟಂಬರ್ 1 ರಿಂದಆರಂಭಗೊಂಡಿದ್ದು, ಅಕ್ಟೋಬರ್ 15ರವರೆಗೆ ನಡೆಯಲಿದೆ. ಸಾರ್ವತ್ರಿಕ ಚುನಾವಣೆ ಸಂದರ್ಭದಲ್ಲಿ ಮತದಾರರ ಪಟ್ಟಿಯಲ್ಲಿ ದೋಷ, ಹೆಸರಿನಲ್ಲಿ ವ್ಯತ್ಯಾಸ, ಹೆಸರು ನಾಪತ್ತೆ, ಮೃತರ ಹೆಸರು ಮತ್ತಿತರ ದೂರುಗಳು ಬರುತ್ತಿವೆ. ಈ ಹಿನ್ನಲೆಯಲ್ಲಿ ಮತದಾರರ ಪಟ್ಟಿಯ ದೋಷಗಳನ್ನು ಸರಿಪಡಿಸಿ ಮತದಾರರ ಭಾವಚಿತ್ರ ಹಾಗೂ ವಿವರಗಳನ್ನು ಸಮರ್ಪಕವಾಗಿ ನಮೂದಿಸುವ ಕಾರ್ಯವನ್ನು ಅಭಿಯಾನ ರೂಪದಲ್ಲಿ ನಡೆಸಿ ಶುದ್ಧ ಮತದಾರರ ಪಟ್ಟಿಯನ್ನು ತಯಾರಿಸಲು ಈ ಕಾರ್ಯಕ್ರಮವನ್ನು ಚುನಾವಣಾ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ಪರಿಶೀಲನಾ ಕಾರ್ಯಕ್ರಮ Read More »

ಕರಾವಳಿ

ಸಿರಿ ತೋಟಗಾರಿಕೆ ಸಂಘ ➤ ಇದರ ವತಿಯಿಂದ ಜೇನುಕೃಷಿಯ ಬಗ್ಗೆ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.3.ಸಿರಿ ತೋಟಗಾರಿಕೆ ಸಂಘದ ವತಿಯಿಂದ ಸಪ್ಟೆಂಬರ್ 7 ರಂದು ಜೇನುಕೃಷಿಯ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ಬಾಲಭವನ, ಕದ್ರಿ ಉದ್ಯಾನವನದ ಹತ್ತಿರ ಆಯೋಜಿಸಲಾಗಿದೆ. ಆಸಕ್ತರು ಸಿರಿ ತೋಟಗಾರಿಕೆ ಸಂಘ, ಬೆಂದೂರುವೆಲ್ ಇಲ್ಲಿ ತರಬೇತಿ ಶುಲ್ಕ ನೀಡಿ ಸಪ್ಟೆಂಬರ್ 6 ರೊಳಗೆ ನೊಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ರುಕ್ಮಯ ದೂರವಾಣಿ ಸಂಖ್ಯೆ:9845523944 ಇವರನ್ನು ಸಂಪರ್ಕಿಸಬೇಕು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ರಾಜ್ಯವಲಯ, ಮಂಗಳೂರು ಹಾಗೂ ಪದನಿಮಿತ್ತ ಕಾರ್ಯದರ್ಶಿಗಳು ಸಿರಿ ತೋಟಗಾರಿಕೆ ಸಂಘ (ರಿ), ಮಂಗಳೂರು

ಸಿರಿ ತೋಟಗಾರಿಕೆ ಸಂಘ ➤ ಇದರ ವತಿಯಿಂದ ಜೇನುಕೃಷಿಯ ಬಗ್ಗೆ ತರಬೇತಿ Read More »

ಕರಾವಳಿ

ವಿ.ವಿ ಕಾಲೇಜು ಮಂಗಳೂರಿನ ಸೂಕ್ಷ್ಮಾಣು ಜೀವಶಾಸ್ತ್ರ ವಿಭಾಗ➤ ಇದರ ವತಿಯಿಂದ (ಪಿಸಿಆರ್) ಮತ್ತು ಅದರ ಬಳಕೆಯ ಕುರಿತು ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.3.ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರಿನ ಸೂಕ್ಷ್ಮಾಣು ಜೀವಶಾಸ್ತ್ರ ವಿಭಾಗದ ವತಿಯಿಂದ ‘ಪಾಲಿಮರೇಸ್ ಚೈನ್ ರಿಯಾಕ್ಷನ್ (ಪಿಸಿಆರ್) ಮತ್ತು ಅದರ ಬಳಕೆಯ ಕುರಿತಾದ ಒಂದು ದಿನದ ಕಾರ್ಯಾಗಾರವನ್ನು ರವೀಂದ್ರ ಕಲಾಭವನದಲ್ಲಿ ಶನಿವಾರ ಆಯೋಜಿಸಲಾಗಿತ್ತು. ಕಾರ್ಯಾಗಾರ ಉದ್ಘಾಟಿಸಿದ ಪ್ರಾಂಶುಪಾಲ ಡಾ. ಉದಯ ಕುಮಾರ್ ಎಂ.ಎ, ಶಿಕ್ಷಣ ಎಂಬುದು ವಿಜ್ಞಾನ ನಮ್ಮ ದಿನನಿತ್ಯದ ಅದೆಷ್ಟೋ ಸಮಸ್ಯೆಗಳನ್ನು ಪರಿಹರಿಸುತ್ತದೆ. ಧರ್ಮ, ಸಂಪ್ರದಾಯ ನಮ್ಮಲ್ಲಿ ಬೆಳೆಸದ ಪ್ರಶ್ನೆ ಕೇಳುವ ಪ್ರವೃತ್ತಿಯನ್ನು ವಿಜ್ಞಾನ ಬೆಳೆಸುತ್ತದೆ ಎಂದರು. ಮಹಿಳೆಯರು ಈಗ ಎಲ್ಲಾ ರಂಗಗಳಲ್ಲೂ

ವಿ.ವಿ ಕಾಲೇಜು ಮಂಗಳೂರಿನ ಸೂಕ್ಷ್ಮಾಣು ಜೀವಶಾಸ್ತ್ರ ವಿಭಾಗ➤ ಇದರ ವತಿಯಿಂದ (ಪಿಸಿಆರ್) ಮತ್ತು ಅದರ ಬಳಕೆಯ ಕುರಿತು ಕಾರ್ಯಾಗಾರ Read More »

ಕರಾವಳಿ

ಋಣ ಪರಿಹಾರ ಕಾಯ್ದೆ ಎಂದರೇನು? ಈ ಯೋಜನೆಗೆ ಯಾರು ಅರ್ಹರು? ➤ ಈ ಎಲ್ಲಾ ಗೊಂದಲಗಳಿಗೆ ಇಲ್ಲಿದೆ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.3.ಋಣಮುಕ್ತ ಕಾಯ್ದೆಯನ್ವಯ ಖಾಸಗಿ ಲೇವಾದೇವಿದಾರರಿಂದ ಮತ್ತು ಗಿರವಿದಾರರಿಂದ ಸಾಲ ಪಡೆದಿದ್ದಲ್ಲಿ ಕರ್ನಾಟಕ ಋಣ ಪರಿಹಾರ ಕಾಯ್ದೆ 2018 ರಂತೆ ಪರಿಹಾರ ಪಡೆಯಲು ಅರ್ಹರಿರುವುದಾಗಿ ಪ್ರಕಟಿಸಲಾಗಿದೆ. ಆದಾಗ್ಯೂ ಅನೇಕ ಫಲಾನುಭವಿಗಳು ದೂರವಾಣಿ ಕರೆ ಮಾಡಿ ಸಹಕಾರಿ ಸಂಘಗಳಲ್ಲಿ, ಬ್ಯಾಂಕ್‍ಗಳಲ್ಲಿ, ಇತರೇ ಹಣಕಾಸು ಸಂಸ್ಥೆಯಿಂದ ಪಡಕೊಂಡ ಸಾಲ, ಚಿನ್ನಾಭರಣಗಳನ್ನು ಅಡವಿಟ್ಟು ಪಡೆದ ಸಾಲಗಳಿಗೆ ಅನ್ವಯಿಸುತ್ತದೆಯಾ ಎಂಬ ಬಗ್ಗೆ ವಿಚಾರಿಸುತ್ತಿದ್ದಾರೆ. ಈ ಬಗ್ಗೆ ಸ್ಪಷ್ಟಪಡಿಸುವುದೇನೆಂದರೆ, ಸರಕಾರಿ ಕಂಪೆನಿಗಳು/ ಜೀವವಿಮಾ ನಿಗಮ/ ಸಹಕಾರಿ ಸಂಘಗಳು/ ಸೌಹಾರ್ದ ಸಹಕಾರಿ

ಋಣ ಪರಿಹಾರ ಕಾಯ್ದೆ ಎಂದರೇನು? ಈ ಯೋಜನೆಗೆ ಯಾರು ಅರ್ಹರು? ➤ ಈ ಎಲ್ಲಾ ಗೊಂದಲಗಳಿಗೆ ಇಲ್ಲಿದೆ ಸ್ಪಷ್ಟನೆ Read More »

ಕರಾವಳಿ

ಕರಾವಳಿಯಾದ್ಯಂತ ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆಯಿಂದ ಎಚ್ಚರಿಕೆ ➤ ಮುಂದಿನ ನಾಲ್ಕು ದಿನಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲೆರ್ಟ್ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.02. ರಾಜ್ಯದ ಕರಾವಳಿ ಪ್ರದೇಶದಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ನಾಲ್ಕು ದಿನಗಳವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಕರಾವಳಿ ಪ್ರದೇಶದಲ್ಲಿ ಕಳೆದ ಹಲವು ದಿನಗಳಿಂದ ಸುರಿಯುತ್ತಿದ್ದ ಮಳೆಯು ಸ್ವಲ್ಪ ಬಿಡುವು ನೀಡಿತ್ತಾದರೂ, ಇದೀಗ ಮತ್ತೆ ಬಿರುಸನ್ನು ಪಡೆದುಕೊಂಡಿದೆ. ಮುಂದಿನ ಕೆಲವು ದಿನಗಳ ಕಾಲ ಭಾರೀ ಮಳೆ ಬೀಳುವ ಸಂಭವವಿದ್ದು, ಭಾರತೀಯ ಹವಾಮಾನ ಇಲಾಖೆ ವರದಿಯ

ಕರಾವಳಿಯಾದ್ಯಂತ ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆಯಿಂದ ಎಚ್ಚರಿಕೆ ➤ ಮುಂದಿನ ನಾಲ್ಕು ದಿನಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲೆರ್ಟ್ ಘೋಷಣೆ Read More »

ರಾಷ್ಟ್ರೀಯ ನ್ಯೂಸ್

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಆಲ್ಟೋ ಕಾರು ➤ ಮೃತಪಟ್ಟ ನಾಲ್ವರ ಗುರುತು ಪತ್ತೆ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ.02. ಗಣೇಶ ಚತುರ್ಥಿ ಹಬ್ಬದ ಸಂಭ್ರಮದಲ್ಲಿದ್ದ ಕುಟುಂಬವೊಂದು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಅರಿಯಡ್ಕ ಗ್ರಾಮದ ಮಡ್ಯಂಗಳ ಎಂಬಲ್ಲಿ ಕೆರೆಗೆ ಬಿದ್ದು ಮೃತಪಟ್ಟ ಕರುಣಾಜನಕ ಘಟನೆ ಸೋಮವಾರ ಬೆಳಿಗ್ಗೆ ನಡೆದಿದ್ದು, ಮೃತರ ಗುರುತು ಪತ್ತೆಯಾಗಿದೆ. ಸುಳ್ಯ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ KA.05.MF.9794 ನೋಂದಣಿ ಸಂಖ್ಯೆಯ ಮಾರುತಿ ಆಲ್ಟೋ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯಲ್ಲಿದ್ದ ಕೆರೆಗೆ ಬಿದ್ದಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಶುಂಠಿಕೊಪ್ಪ ಮೂಲದ ಅಶೋಕ್(48), ಪತ್ನಿ ಹೇಮಲತಾ,

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಆಲ್ಟೋ ಕಾರು ➤ ಮೃತಪಟ್ಟ ನಾಲ್ವರ ಗುರುತು ಪತ್ತೆ Read More »

ಕರ್ನಾಟಕ

➤➤ Big Breaking News ಪುತ್ತೂರು: ಕೆರೆಗೆ ಉರುಳಿದ ಕಾರು ➤ ಒಂದೇ ಕುಟುಂಬದ ನಾಲ್ವರು ಮೃತ್ಯು

(ನ್ಯೂಸ್ ಕಡಬ) ‌newskadaba.com ಪುತ್ತೂರು, ಸೆ.02. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಕೆರೆಗೆ ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ದಾರುಣ ಘಟನೆ ಮಾಣಿ – ಮೈಸೂರು ರಾಜ್ಯ ಹೆದ್ದಾರಿಯ ಕಾವು ಎಂಬಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ಮೃತರು ಮಡಿಕೇರಿಯ ಶುಂಠಿ ಕೊಪ್ಪ ನಿವಾಸಿಗಳೆಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದ್ದು, ಪತಿ – ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ಮಂಗಳೂರಿಗೆ ಆಗಮಿಸಿ ಹಿಂದಿರುಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

➤➤ Big Breaking News ಪುತ್ತೂರು: ಕೆರೆಗೆ ಉರುಳಿದ ಕಾರು ➤ ಒಂದೇ ಕುಟುಂಬದ ನಾಲ್ವರು ಮೃತ್ಯು Read More »

ಕರ್ನಾಟಕ

ಕರ್ನಾಟಕ ಋಣಮುಕ್ತ ಕಾಯ್ದೆಯ ಬಗ್ಗೆ ಸ್ಪಷ್ಟನೆ ➤ ನೀವು ಮಾಡಿರುವ ಸಾಲಕ್ಕೆ ಕಾಯ್ದೆ ಅನ್ವಯ ಆಗುತ್ತದೆಯೇ ಎಂದು ತಿಳಿಯಬೇಕೇ..?

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.02. ಋಣಮುಕ್ತ ಕಾಯ್ದೆಯನ್ವಯ ಖಾಸಗಿ ಲೇವಾದೇವಿದಾರರಿಂದ ಮತ್ತು ಗಿರವಿದಾರರಿಂದ ಸಾಲ ಪಡೆದಿದ್ದಲ್ಲಿ ಕರ್ನಾಟಕ ಋಣ ಪರಿಹಾರ ಕಾಯ್ದೆ 2018 ರಂತೆ ಪರಿಹಾರ ಪಡೆಯಲು ಅರ್ಹರಿರುವುದಾಗಿ ಪ್ರಕಟಿಸಲಾಗಿದ್ದು, ಆದಾಗ್ಯೂ ಅನೇಕ ಫಲಾನುಭವಿಗಳು ದೂರವಾಣಿ ಕರೆ ಮಾಡಿ ಸಹಕಾರಿ ಸಂಘಗಳಲ್ಲಿ, ಬ್ಯಾಂಕ್‍ಗಳಲ್ಲಿ, ಇತರೇ ಹಣಕಾಸು ಸಂಸ್ಥೆಯಿಂದ ಪಡಕೊಂಡ ಸಾಲ, ಚಿನ್ನಾಭರಣಗಳನ್ನು ಅಡವಿಟ್ಟು ಪಡೆದ ಸಾಲಗಳಿಗೆ ಅನ್ವಯಿಸುತ್ತದೆಯಾ ಎಂಬ ಬಗ್ಗೆ ವಿಚಾರಿಸುತ್ತಿದ್ದಾರೆ. ಈ ಬಗ್ಗೆ ಸ್ಪಷ್ಟಪಡಿಸುವುದೇನೆಂದರೆ, ಸರಕಾರಿ ಕಂಪೆನಿಗಳು/ ಜೀವವಿಮಾ ನಿಗಮ/ ಸಹಕಾರಿ ಸಂಘಗಳು/ ಸೌಹಾರ್ದ ಸಹಕಾರಿ

ಕರ್ನಾಟಕ ಋಣಮುಕ್ತ ಕಾಯ್ದೆಯ ಬಗ್ಗೆ ಸ್ಪಷ್ಟನೆ ➤ ನೀವು ಮಾಡಿರುವ ಸಾಲಕ್ಕೆ ಕಾಯ್ದೆ ಅನ್ವಯ ಆಗುತ್ತದೆಯೇ ಎಂದು ತಿಳಿಯಬೇಕೇ..? Read More »

ಕರ್ನಾಟಕ

ಬಲ್ಯ: ಕೆರೆಗೆ ಬಿದ್ದು ಯುವತಿ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಸೆ.01. ಕಳೆದ 20 ವರ್ಷಗಳಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಯುವತಿಯೋರ್ವಳ ಮೃತದೇಹವು ಮನೆ ಸಮೀಪದ ಕೆರೆಯಲ್ಲಿ ಭಾನುವಾರದಂದು ಪತ್ತೆಯಾಗಿದೆ. ಬಲ್ಯ ಗ್ರಾಮದ ಪನ್ಯಾಡಿ ಲಿಂಗಪ್ಪ ಗೌಡರ ಪುತ್ರಿ ಕು| ಸುಮಿತ್ರಾ(41ವ.) ಮೃತಪಟ್ಟವರು. ಇವರು ಸುಮಾರು 20 ವರ್ಷಗಳಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದರು. ಇವರು ಶನಿವಾರದಂದು ಹುಲ್ಲು ತರಲೆಂದು ಹೋಗಿದ್ದು ಬಳಿಕ ಮನೆಗೆ ಬಾರದೆ ನಾಪತ್ತೆಯಾಗಿದ್ದರು. ಇವರನ್ನು ಮನೆಯವರು ಹುಡುಕಾಡತೊಡಗಿದಾಗ ಭಾನುವಾರದಂದು ಮನೆಯ ಸಮೀಪದ ಕೆರೆಯಲ್ಲಿ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಮೃತರ

ಬಲ್ಯ: ಕೆರೆಗೆ ಬಿದ್ದು ಯುವತಿ ಮೃತ್ಯು Read More »

ಕರಾವಳಿ
Scroll to Top