ಕಡಬ: ನೂತನವಾಗಿ ಆರಂಭಗೊಂಡ ಪುರುಷರ ವಸ್ತ್ರ ಮಳಿಗೆ ‘XL ಮೆನ್ಸ್ ವೇರ್’ ➤ ಶುಭಾರಂಭದ ಪ್ರಯುಕ್ತ ವಿಶೇಷ ದರಕಡಿತ ಮಾರಾಟ

(ನ್ಯೂಸ್ ಕಡಬ) newskadaba.com ಕಡಬ, ಸೆ.01. ದಿನನಿತ್ಯ ಫ್ಯಾಷನ್ ಲೋಕದಲ್ಲಿ ಹಲವು ಬದಲಾವಣೆಗಳು ಆಗುತ್ತಿದ್ದು, ಅದಕ್ಕನುಗುಣವಾಗಿ ಪುರುಷರ ವಸ್ತ್ರ ವಿನ್ಯಾಸಕ್ಕೆ ಕಡಬದಲ್ಲಿ ಹೊಸದೊಂದು ಮಳಿಗೆ ಸೇರ್ಪಡೆಗೊಂಡಿದೆ. ಇಲ್ಲಿನ ಮುಖ್ಯ ರಸ್ತೆಯ ರತ್ನಶ್ರೀ ಫೈನಾನ್ಸ್ ಹತ್ತಿರದ ವಿನೋದ ಕಾಂಪ್ಲೆಕ್ಸ್ ನ ಮೊದಲ ಮಹಡಿಯಲ್ಲಿ ‘XL ಮೆನ್ಸ್ ವೇರ್’ ಪುರುಷರ ವಸ್ತ್ರಗಳ ಅಪೂರ್ವ ಸಂಗ್ರಹದೊಂದಿಗೆ ಶುಭಾರಂಭಗೊಂಡಿದೆ. ಪ್ಯಾಂಟ್, ಶರ್ಟ್, ಟೀ ಶರ್ಟ್, ಫೂಟ್ ವೇರ್ ಹಾಗೂ ವಿವಿಧ ಬ್ರ್ಯಾಂಡ್ ಗಳ ಎಲ್ಲಾ ತರದ ಮನಸೂರೆಗೊಳ್ಳುವ ಪುರುಷರ ಸಿದ್ಧ ಉಡುಪುಗಳ ಬೃಹತ್ […]

ಕಡಬ: ನೂತನವಾಗಿ ಆರಂಭಗೊಂಡ ಪುರುಷರ ವಸ್ತ್ರ ಮಳಿಗೆ ‘XL ಮೆನ್ಸ್ ವೇರ್’ ➤ ಶುಭಾರಂಭದ ಪ್ರಯುಕ್ತ ವಿಶೇಷ ದರಕಡಿತ ಮಾರಾಟ Read More »

ಕರಾವಳಿ

ಮರ್ಧಾಳ: ಕ್ಯಾನ್ಸರ್ ಗೆ ತುತ್ತಾಗಿದ್ದ ಬಾಲಕ ವಿಧಿವಶ

(ನ್ಯೂಸ್ ಕಡಬ) newskadaba.com ಕಡಬ, ಸೆ.01. ಅಸೌಖ್ಯದಿಂದ ಬಳಲುತ್ತಿದ್ದ ಕಡಬದ ಬಾಲಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಭಾನುವಾರದಂದು ಮೃತಪಟ್ಟಿದ್ದಾನೆ. ಮೃತ ಬಾಲಕನನ್ನು ಕಡಬ ತಾಲೂಕು ಬಂಟ್ರ ಗ್ರಾಮದ ಕಂಪ ನಿವಾಸಿ ಸುರೇಶ್ ಗೌಡ ಹಾಗೂ ಲಲಿತಾ ದಂಪತಿಯ ಪ್ರಥಮ ಪುತ್ರ ರಾಜೇಶ್ ಎಂದು ಗುರುತಿಸಲಾಗಿದೆ. ಕಳೆದ ಸುಮಾರು ನಾಲ್ಕು ವರ್ಷಗಳಿಂದ ರಕ್ತದ ಕ್ಯಾನ್ಸರ್ ಗೆ ತುತ್ತಾಗಿದ್ದ ರಾಜೇಶ್ ನಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಕಳೆದ ನಾಲ್ಕು ದಿನಗಳಿಂದ ತೀರಾ ಅನಾರೋಗ್ಯಕ್ಕೊಳಗಾಗಿದ್ದ ರಾಜೇಶ್

ಮರ್ಧಾಳ: ಕ್ಯಾನ್ಸರ್ ಗೆ ತುತ್ತಾಗಿದ್ದ ಬಾಲಕ ವಿಧಿವಶ Read More »

ಕರಾವಳಿ

ಪುತ್ತೂರು: ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಅಪ್ರಾಪ್ತ ಬಾಲಕಿಯ ಮಾನಭಂಗಕ್ಕೆ ಯತ್ನ ➤ ಆರೋಪಿಯ ಬಂಧನ – ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ.01. ತನ್ನ ತಂದೆಯ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ 10 ವರ್ಷದ ಅಪ್ರಾಪ್ತ ಬಾಲಕಿಯ ಮಾನಭಂಗಕ್ಕೆ ಯತ್ನಿಸಿದ್ದು, ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾದ ಘಟನೆ ಭಾನುವಾರದಂದು ಪುತ್ತೂರಿನ ಕೆಮ್ಮಾಯಿ ಬಳಿ ನಡೆದಿದೆ. ಅಪ್ರಾಪ್ತ ಬಾಲಕಿಯೋರ್ವಳು ತನ್ನ ತಂದೆಯ ಆಟೋ ರಿಕ್ಷಾದಲ್ಲಿ ಪುತ್ತೂರಿಗೆ ಬರುತ್ತಿದ್ದ ವೇಳೆ ಅದೇ ಅಟೋ ರಿಕ್ಷಾಕ್ಕೆ ಹತ್ತಿದ ಚಿಕ್ಕಮುಡ್ನೂರು ನಿವಾಸಿ ಕೆ. ಸಾಜುದ್ದೀನ್ (34) ಎಂಬಾತ ಬಾಲಕಿಯ ಮಾನಭಂಗಕ್ಕೆ ಯತ್ನಿಸಿದ್ದಾನೆ. ಈ ವಿಚಾರವನ್ನು ಬಾಲಕಿಯು ತನ್ನ ತಂದೆಗೆ ತಿಳಿಸಿದ್ದು, ತಕ್ಷಣ

ಪುತ್ತೂರು: ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಅಪ್ರಾಪ್ತ ಬಾಲಕಿಯ ಮಾನಭಂಗಕ್ಕೆ ಯತ್ನ ➤ ಆರೋಪಿಯ ಬಂಧನ – ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು Read More »

ಕರಾವಳಿ

ದ.ಕ.ಜಿಲ್ಲಾ ಸರ್ವ ಕಾಲೇಜು ವಿದ್ಯಾರ್ಥಿ ಸಂಘ(ರಿ.) ಚುನಾವಣೆ ➤ ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ರಝಾಕ್ ಮರ್ಧಾಳ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಸೆ.01. ದಕ್ಷಿಣ ಕನ್ನಡ ಜಿಲ್ಲಾ ಸರ್ವ ಕಾಲೇಜು ವಿದ್ಯಾರ್ಥಿ ಸಂಘ(ರಿ.) ನ ಪ್ರಧಾನ ಕಾರ್ಯದರ್ಶಿಯಾಗಿ ಕಡಬದ ವಿದ್ಯಾರ್ಥಿ ಅಬ್ದುಲ್ ರಝಾಕ್ ಮರ್ಧಾಳ ಆಯ್ಕೆಯಾಗಿದ್ದಾರೆ. ಆಗಸ್ಟ್ 31 ರಂದು ಮಂಗಳೂರಿನ ರೊಸಾರಿಯೋ ಹಾಲ್ ನಲ್ಲಿ ನಡೆದ ಸರ್ವ ಕಾಲೇಜು ವಿದ್ಯಾರ್ಥಿ ಸಂಘ(ರಿ) ದ ಚುನಾವಣೆಯಲ್ಲಿ ಪುತ್ತೂರಿನ ಸೈಂಟ್ ಫಿಲೋಮಿನಾ ಕಾಲೇಜಿನ ಅಂತಿಮ ವರ್ಷದ ಪದವಿ ವಿದ್ಯಾರ್ಥಿ ಅಬ್ದುಲ್ ರಝಾಕ್ ಮರ್ಧಾಳ ತನ್ನ ಪ್ರತಿಸ್ಪರ್ಧಿ ಮಂಗಳೂರಿನ ಖಾಸಗಿ ಕಾಲೇಜಿನ ಹಸನ್ ಮುಕ್ಸಿತ್ ವಿರುದ್ದ ವಿಜಯಿಯಾಗಿದ್ದಾರೆ‌.

ದ.ಕ.ಜಿಲ್ಲಾ ಸರ್ವ ಕಾಲೇಜು ವಿದ್ಯಾರ್ಥಿ ಸಂಘ(ರಿ.) ಚುನಾವಣೆ ➤ ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ರಝಾಕ್ ಮರ್ಧಾಳ ಆಯ್ಕೆ Read More »

ಕರಾವಳಿ

ನಾಳೆ (ಸೆ.01) ಗುಂಡ್ಯ – ಸುಬ್ರಹ್ಮಣ್ಯ ರಸ್ತೆಯಲ್ಲಿ ವಾಹನ ಸಂಚಾರ ಬಂದ್ ➤ ಕಾಪಾರು ರೈಲ್ವೇ ಮೇಲ್ಸೇತುವೆಯ ಕೆಳಗಿನ ಮೋರಿ ತುರ್ತು ದುರಸ್ತಿಯ ಹಿನ್ನೆಲೆ

(ನ್ಯೂಸ್ ಕಡಬ) newskadaba.com ಕಡಬ, ಆ.31. ಗುಂಡ್ಯ – ಸುಬ್ರಹ್ಮಣ್ಯ ರಸ್ತೆಯ ಕಾಪಾರು ಎಂಬಲ್ಲಿ ರೈಲ್ವೆ ಸೇತುವೆಯ ಕೆಳಭಾಗದಲ್ಲಿ ಮೋರಿ ದುರಸ್ತಿ ಕಾಮಗಾರಿಯನ್ನು ತುರ್ತಾಗಿ ಕೈಗೊಳ್ಳಬೇಕಾಗಿ ರುವುದರಿಂದ ಸದರಿ ರಸ್ತೆಯಲ್ಲಿ ಸೆಪ್ಟೆಂಬರ್ 01 ಭಾನುವಾರದಂದು ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಎಲ್ಲಾ ವಾಹನಗಳು ಬದಲಿ ರಸ್ತೆಯಾದ ಸುಬ್ರಹ್ಮಣ್ಯ – ಮರ್ಧಾಳ – ಇಚಿಲಂಪಾಡಿ – ಧರ್ಮಸ್ಥಳ ರಸ್ತೆಯಲ್ಲಿ ಸಂಚರಿಸುವ ಮೂಲಕ ಸಹಕರಿಸುವಂತೆ ಪುತ್ತೂರು ಲೋಕೋಪಯೋಗಿ ಇಲಾಖೆಯ ಪ್ರಕಟಣೆ ತಿಳಿಸಿದೆ.

ನಾಳೆ (ಸೆ.01) ಗುಂಡ್ಯ – ಸುಬ್ರಹ್ಮಣ್ಯ ರಸ್ತೆಯಲ್ಲಿ ವಾಹನ ಸಂಚಾರ ಬಂದ್ ➤ ಕಾಪಾರು ರೈಲ್ವೇ ಮೇಲ್ಸೇತುವೆಯ ಕೆಳಗಿನ ಮೋರಿ ತುರ್ತು ದುರಸ್ತಿಯ ಹಿನ್ನೆಲೆ Read More »

ಕರ್ನಾಟಕ

ಧರ್ಮಸ್ಥಳ: ಕೆಎಸ್ಸಾರ್ಟಿಸಿ ಬಸ್ – ಬೈಕ್ ಢಿಕ್ಕಿ ➤ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಆ.31. ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್‌ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಧರ್ಮಸ್ಥಳ ಸಮೀಪದ ನಿಡ್ಲೆ ಎಂಬಲ್ಲಿ ಶನಿವಾರ ಸಂಜೆ ಸಂಭವಿಸಿದೆ. ಮೃತ ಸವಾರನನ್ನು ಬೆಂಗಳೂರಿನ ರಾಜಾಜಿನಗರ ನಿವಾಸಿ ರೋಹಿತ್ ಎಂದು ಗುರುತಿಸಲಾಗಿದೆ. ರೋಹಿತ್ ತನ್ನ ಹೀರೋ ಸಿಡಿ ಡಿಲಕ್ಸ್ ಬೈಕಿನಲ್ಲಿ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಆಗಮಿಸುತ್ತಿದ್ದ ವೇಳೆ ನಿಡ್ಲೆ ಸಮೀಪದ ಕರಿಜೆ ಎಂಬಲ್ಲಿ ಬೈಕ್ ಹಾಗೂ ಬಸ್ ನಡುವೆ ಢಿಕ್ಕಿ ಸಂಭವಿಸಿದ್ದು, ಪರಿಣಾಮ

ಧರ್ಮಸ್ಥಳ: ಕೆಎಸ್ಸಾರ್ಟಿಸಿ ಬಸ್ – ಬೈಕ್ ಢಿಕ್ಕಿ ➤ ಸವಾರ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ

ಅಮಾಯಕರಿಗೆ ಭಯೋತ್ಪಾದಕ ಪಟ್ಟ ಕಟ್ಟಿದ ಕೆಲವು ಮಾಧ್ಯಮಗಳು ➤ ಕಡಬದಲ್ಲಿ ಪ್ರತಿಭಟನೆ ನಡೆಸಿದ ಎಸ್ಕೆಎಸ್ಸೆಸ್ಸೆಫ್

(ನ್ಯೂಸ್ ಕಡಬ) newskadaba.com ಕಡಬ, ಆ.31. ಅಮಾಯಕರನ್ನು ಭಯೋತ್ಪಾದಕರೆಂಬಂತೆ ಬಿಂಬಿಸಿ ಕೆಲ ಮಾಧ್ಯಮಗಳು ಸುದ್ದಿ ಬಿತ್ತರಿಸಿವೆ ಎಂದು ಆರೋಪಿಸಿ ದ.ಕ.ಜಿಲ್ಲಾ ಎಸ್‌ಕೆಎಸ್ಸೆಸ್ಸೆಫ್ ಸಮಿತಿಯ ನಿರ್ದೇಶನದಂತೆ ಎಸ್‌ಕೆಎಸ್ಸೆಸ್ಸೆಫ್ ಕಡಬ ವಲಯದ ವತಿಯಿಂದ ಶುಕ್ರವಾರ ಸಂಜೆ ಕಡಬ ಪಂಚಾಯತ್ ವಾಣಿಜ್ಯ ಕಟ್ಟಡದ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಎಸ್‌ಕೆಎಸ್ಸೆಸ್ಸೆಫ್ ಕರ್ನಾಟಕ ರಾಜ್ಯಾಧ್ಯಕ್ಷ ಅನೀಸ್ ಕೌಸರಿ, ಸಂವಿಧಾನದ ನಾಲ್ಕನೇ ಅಂಗವಾಗಿರುವ ಮಾಧ್ಯಮ ರಂಗವು ದೇಶದ ಹಿತಕ್ಕಾಗಿ, ಜನ ಸಾಮಾನ್ಯರ ಸಂಕಷ್ಟಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು. ಆದರೆ ಕೆಲವು ದಿನಗಳ

ಅಮಾಯಕರಿಗೆ ಭಯೋತ್ಪಾದಕ ಪಟ್ಟ ಕಟ್ಟಿದ ಕೆಲವು ಮಾಧ್ಯಮಗಳು ➤ ಕಡಬದಲ್ಲಿ ಪ್ರತಿಭಟನೆ ನಡೆಸಿದ ಎಸ್ಕೆಎಸ್ಸೆಸ್ಸೆಫ್ Read More »

ಕರ್ನಾಟಕ

ಸೊರಕೆ: ಶಾಲಾ ಬಸ್ – ಇನ್ನೋವಾ ಕಾರು ಮಧ್ಯೆ ಢಿಕ್ಕಿ ➤ ವಿದ್ಯಾರ್ಥಿಗಳು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಕಡಬ, ಆ.31. ಶಾಲಾ ಬಸ್ ಹಾಗೂ ಇನ್ನೋವಾ ಕಾರು ನಡುವೆ ಢಿಕ್ಕಿಯುಂಟಾದ ಘಟನೆ ಶನಿವಾರ ಸಂಜೆ ಬೆಳಂದೂರು ಸಮೀಪದ ಸೊರಕೆ ಎಂಬಲ್ಲಿ ನಡೆದಿದೆ.   ಬೆಳಂದೂರಿನ ಈಡನ್ ಗ್ಲೋಬಲ್ ಪಬ್ಲಿಕ್ ಸ್ಕೂಲ್ ಗೆ ಸೇರಿದ ಬಸ್ ಶಾಲಾ ತರಗತಿಗಳು ಬಿಟ್ಟ ನಂತರ ವಿದ್ಯಾರ್ಥಿಗಳನ್ನು ಮನೆಗೆ ಕರೆದೊಯ್ಯುತ್ತಿದ್ದಾಗ ಸೊರಕೆ ಎಂಬಲ್ಲಿ ವಿರುದ್ಧ ದಿಕ್ಕಿನಿಂದ ಆಗಮಿಸಿದ ಇನ್ನೋವಾ ಕಾರಿನ ನಡುವೆ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಮಹಿಳೆಯೋರ್ವರು ಸಣ್ಣಪುಟ್ಟದಾಗಿ ಗಾಯಗೊಂಡಿದ್ದು, ವಿದ್ಯಾರ್ಥಿಗಳು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ

ಸೊರಕೆ: ಶಾಲಾ ಬಸ್ – ಇನ್ನೋವಾ ಕಾರು ಮಧ್ಯೆ ಢಿಕ್ಕಿ ➤ ವಿದ್ಯಾರ್ಥಿಗಳು ಅಪಾಯದಿಂದ ಪಾರು Read More »

ಕರಾವಳಿ

ಕೆಮಿಕಲ್ ಫ್ಯಾಕ್ಟರಿಯೊಳಗೆ ಸರಣಿ ಸಿಲಿಂಡರ್ ಸ್ಫೋಟ ➤ 10ಕ್ಕೂ ಅಧಿಕ ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಮುಂಬೈ, ಆಗಸ್ಟ್.31.ಮಹಾರಾಷ್ಟ್ರ ಧುಲೇ ಸಮೀಪದ ಶಿರ್ಪುರ್ ಎಂಬಲ್ಲಿ ರಾಸಾಯನಿಕ ಉತ್ಪನ್ನ ತಯಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಭಾರೀ ಸ್ಫೋಟದಲ್ಲಿ ಸುಮಾರು 10ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಶನಿವಾರ ಬೆಳಗ್ಗೆ ನಡೆದಿದೆ. ಇಂದು ಬೆಳಗ್ಗೆ 9.45ರ ಸುಮಾರಿಗೆ ಕೆಮಿಕಲ್ ಫ್ಯಾಕ್ಟರಿಯೊಳಗೆ ಸರಣಿ ಸಿಲಿಂಡರ್ ಸ್ಫೋಟ ಸಂಭವಿಸಿರುವುದಾಗಿ ಪ್ರಾಥಮಿಕ ವರದಿಯಿಂದ ತಿಳಿದು ಬಂದಿದೆ.ಸ್ಫೋಟದ ರಭಸಕ್ಕೆ 70ಕ್ಕೂ ಅಧಿಕ ಮಂದಿ ಕಾರ್ಖಾನೆ ಒಳಗಡೆ ಸಿಲುಕಿದ್ದು, 20 ಮಂದಿ ಸಾವನ್ನಪ್ಪಿದ್ದಾರೆಂದು ಶಂಕಿಸಲಾಗಿದೆ.ಸ್ಥಳಕ್ಕೆ ಎನ್ ಡಿಆರ್ ಎಫ್ ಮತ್ತು ಅಗ್ನಿಶಾಮಕ

ಕೆಮಿಕಲ್ ಫ್ಯಾಕ್ಟರಿಯೊಳಗೆ ಸರಣಿ ಸಿಲಿಂಡರ್ ಸ್ಫೋಟ ➤ 10ಕ್ಕೂ ಅಧಿಕ ಮಂದಿಗೆ ಗಾಯ Read More »

ರಾಷ್ಟ್ರೀಯ ನ್ಯೂಸ್

ಶಕ್ತಿ ವಸತಿ ಶಾಲೆಯಲ್ಲಿ ಅಂತರಾಷ್ಟ್ರೀಯಕ್ರೀಡಾ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.31.ರಾಷ್ಟ್ರ ಮಟ್ಟದ ಹ್ಯಾಂಡ್ ಬಾಲ್‍ಕ್ರೀಡಾ ಪಟು ಹಾಗೂ ತರಬೇತಿದಾರಎಂ.ಟೆಕ್ ಪದವೀದರ ಸ್ವರೂಪ್‍ಎಸ್.ಶಕ್ತಿನಗರದ ಶಕ್ತಿ ವಸತಿ ಶಾಲೆಯಲ್ಲಿ ನಡೆದರಾಷ್ಟ್ರೀಯಕ್ರೀಡಾ ದಿನವನ್ನು ಉದ್ಘಾಟಿಸಿ ಮಾತನಾಡಿದರು. ಕ್ರೀಡೆ ಮನುಷ್ಯನದೈಹಿಕ ಸಾಮಥ್ರ್ಯವನ್ನು ಹೆಚ್ಚಿಸುವುದಲ್ಲದೆ ಭೌದ್ಧಿಕ ಮಟ್ಟವನ್ನು ಹೆಚ್ಚಿಸುವುದು ವಿದ್ಯಾರ್ಥಿಗಳ ಶಾಲಾ ದಿನಗಳಲ್ಲಿಯೇ ಆಟದ ಮೈದಾನ ಹಾಗೂ ಕ್ರೀಡೆಯ ಮಹತ್ವವನ್ನು ತಿಳಿದು ಅದರ ಸದ್ಬಳಕೆ ಮಾಡಿಕೊಂಡುಕ್ರೀಡೆ ಹಾಗೂ ಶಿಕ್ಷಣ ಎರಡರಲ್ಲೂಉನ್ನತ ಸಾಧನೆಯನ್ನು ಮಾಡಬೇಕುಎಂದುವಿದ್ಯಾರ್ಥಿಗಳು ತಮ್ಮಅಭಿರುಚಿಯ ವಿಷಯಗಳನ್ನು ಆಯ್ಕೆ ಮಾಡಿಕೊಂಡ ಮೇಲೆ ಅದರಲ್ಲಿ ಸಾಧನೆಯನ್ನು ಮಾಡುವಛಲ ಹೊಂದಿರಬೇಕುಎಂದು ಹೇಳಿದರು. ಶಕ್ತಿ

ಶಕ್ತಿ ವಸತಿ ಶಾಲೆಯಲ್ಲಿ ಅಂತರಾಷ್ಟ್ರೀಯಕ್ರೀಡಾ ದಿನಾಚರಣೆ Read More »

ಕರಾವಳಿ
Scroll to Top