ಕಡಿಮೆಯಾಗದ ಸೊಂಟ ನೋವು ➤ ಮನನೊಂದ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ
(ನ್ಯೂಸ್ ಕಡಬ) newskadaba.com ಕಡಬ, ಆ.31. ಸೊಂಟ ನೋವಿನಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿಳಿನೆಲೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಬಿಳಿನೆಲೆ ಗ್ರಾಮದ ಅರಿಗೇಣಿ ನಿವಾಸಿ ರವೀಂದ್ರ ಯಾನೆ ರೋಹಿತಾಶ್ವ (38) ಎಂದು ಗುರುತಿಸಲಾಗಿದೆ. ಕಳೆದ ಕೆಲವು ಸಮಯಗಳಿಂದ ಸೊಂಟ ನೋವಿನಿಂದ ಬಳಲುತ್ತಿದ್ದ ಇವರು ಶುಕ್ರವಾರ ಸಾಯಂಕಾಲ ಮನನೊಂದು ತನ್ನ ಮನೆಯ ಸಮೀಪದ ಗುಡ್ಡೆಯಲ್ಲಿರುವ ಮರವೊಂದಕ್ಕೆ ನೈಲಾನ್ ಹಗ್ಗ ಹಾಕಿ ಕುತ್ತಿಗೆಗೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಕಡಬ […]
ಕಡಿಮೆಯಾಗದ ಸೊಂಟ ನೋವು ➤ ಮನನೊಂದ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ Read More »
ಕರಾವಳಿ








