ಕಡಿಮೆಯಾಗದ ಸೊಂಟ ನೋವು ➤ ಮನನೊಂದ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಆ.31. ಸೊಂಟ ನೋವಿನಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿಳಿನೆಲೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಬಿಳಿನೆಲೆ ಗ್ರಾಮದ ಅರಿಗೇಣಿ ನಿವಾಸಿ ರವೀಂದ್ರ ಯಾನೆ ರೋಹಿತಾಶ್ವ (38) ಎಂದು ಗುರುತಿಸಲಾಗಿದೆ. ಕಳೆದ ಕೆಲವು ಸಮಯಗಳಿಂದ ಸೊಂಟ ನೋವಿನಿಂದ ಬಳಲುತ್ತಿದ್ದ ಇವರು ಶುಕ್ರವಾರ ಸಾಯಂಕಾಲ ಮನನೊಂದು ತನ್ನ ಮನೆಯ ಸಮೀಪದ ಗುಡ್ಡೆಯಲ್ಲಿರುವ ಮರವೊಂದಕ್ಕೆ ನೈಲಾನ್ ಹಗ್ಗ ಹಾಕಿ ಕುತ್ತಿಗೆಗೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ‌. ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಕಡಬ […]

ಕಡಿಮೆಯಾಗದ ಸೊಂಟ ನೋವು ➤ ಮನನೊಂದ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ Read More »

ಕರಾವಳಿ

ಮರ್ದಾಳ ಗಣೇಶ್ ಕೈಕುರೆಯವರ ಕೃಷಿ ಭೂಮಿಯಲ್ಲಿ ಬೆಥನಿ ಪ.ಪೂ ಕಾಲೇಜಿನ ವಿದ್ಯಾರ್ಥಿಗಳಿಂದ “ಕಂಡೊಟೊಂಜಿ ದಿನ” ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಆಗಸ್ಟ್.31.ಮರ್ದಾಳದ ಗಣೇಶ್ ಕೈಕುರೆಯವರ ಭತ್ತದ ಗದ್ದೆಯಲ್ಲಿ ಬೆಥನಿ ಪ.ಪೂ ಕಾಲೇಜಿನ ವಿದ್ಯಾರ್ಥಿಗಳಿಂದ “ಕಂಡೊಟೊಂಜಿ ದಿನ” ಕಾರ್ಯಕ್ರಮ ನಡೆಸಲಾಯಿತು. ಕಡಬ ಲಯನ್ಸ್ ಅಧ್ಯಕ್ಷ ತೋಮಸ್ ಕಾರ್ಯಕ್ರಮ ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿ ಶುಭಹಾರೈಸಿದರು.ನೂಜಿಬಾಳ್ತಿಲ ಗ್ರಾ.ಪಂ ಅಧ್ಯಕ್ಷ , ಬೆಥನಿ ಪ.ಪೂ ಕಾಲೇಜಿನ ಎಸ್‍ಡಿಎಮ್‍ಸಿ ಅಧ್ಯಕ್ಷ ಸದಾನಂದ ಗೌಡ ಸಾಂತ್ಯಡ್ಕ ಮಾತನಾಡಿ, ಕೃಷಿಯೇ ರೈತರ ಬೆನ್ನುಲುಬಾಗಿದ್ದು ಕೃಷಿ ಇಲ್ಲದೆ ದೇಶ ನಡೆಯಲು ಸಾಧ್ಯವಿಲ್ಲ ಎಂದ ಅವರು ಬೆರಳೆಣಿಕೆಯಲ್ಲಿ ನಡೆಸುತ್ತಿರುವ ಭತ್ತದ ಕೃಷಿಕರನ್ನು ಓಲೈಸುವ ಮೂಲಕ ಭತ್ತದ

ಮರ್ದಾಳ ಗಣೇಶ್ ಕೈಕುರೆಯವರ ಕೃಷಿ ಭೂಮಿಯಲ್ಲಿ ಬೆಥನಿ ಪ.ಪೂ ಕಾಲೇಜಿನ ವಿದ್ಯಾರ್ಥಿಗಳಿಂದ “ಕಂಡೊಟೊಂಜಿ ದಿನ” ಕಾರ್ಯಕ್ರಮ Read More »

ಕರಾವಳಿ

ನೂಜಿಬಾಳ್ತಿಲ: ಸೇತುವೆ ತಡೆಗೋಡೆ ಕುಸಿತ ➤ ದುರಸ್ಥಿಗೆ ಆಗ್ರಹ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಆಗಸ್ಟ್.31. ನೂಜಿಬಾಳ್ತಿಲ ಗ್ರಾಮದ ಅರಿಮಜಲು ಎಂಬಲ್ಲಿಯ ಸೇತುವೆ ತಡೆಗೋಡೆ ಕುಸಿದಿದ್ದು, ಅಪಾಯ ಸಂಭವಿಸುವ ಮೊದಲು ದುರಸ್ಥಿಗೊಳಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ. ಕಲ್ಲುಗುಡ್ಡೆ – ಎಂಜಿರ ಸಂಪರ್ಕ ಜಿ.ಪಂ. ರಸ್ತೆಯ ಅರಿಮಜಲು ಎಂಬಲ್ಲಿ ತೋಡಿಗೆ ಸೇತುವೆ ನಿರ್ಮಿಸಿದ್ದು, ಇದೀಗ ಈ ಸೇತುವೆ ತಡೆಗೋಡೆ ಕುಸಿದಿದ್ದು, ಅಪಾಯದ ಸ್ಥಿತಿಯಲ್ಲಿದ್ದು. ಈ ಪ್ರದೇಶ ಇಳಿಜಾರು ಹಾಗೂ ತಿರುವಿನಿಂದ ಕೂಡಿರುವುದರಿಂದ ವಾಹನ ಸವಾರರು ಸ್ವಲ್ಪ ಎಚ್ಚರ ತಪ್ಪಿದರು ಅಪಾಯದ ಸ್ಥಿತಿ ಎದುರಿಸಬೇಕಾಗಿದ್ದು, ಮುಂದೆ ಹೆಚ್ಚಿನ ಅಪಾಯ ಸಂಭವಿಸುವ ಮೊದಲು ಸೇತುವೆ

ನೂಜಿಬಾಳ್ತಿಲ: ಸೇತುವೆ ತಡೆಗೋಡೆ ಕುಸಿತ ➤ ದುರಸ್ಥಿಗೆ ಆಗ್ರಹ Read More »

ಕರಾವಳಿ

ಕಡ್ಯ ಕೊಣಾಜೆ – ರೆಂಜಿಲಾಡಿ ರಸ್ತೆಗೆ ಆಗಬೇಕಿದೆ ಕಾಯಕಲ್ಪ ➤ ಡಾಮರೀಕರಣ ಆಗಬೇಕಿದೆ 2 ಕೀ.ಮೀ. ರಸ್ತೆ; ದುರಸ್ಥಿಗೆ ಆಗ್ರಹ!

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಆಗಸ್ಟ್.31.ಕಡಬ ತಾಲೂಕಿನ ಕಡ್ಯ ಕೊಣಾಜೆ ಗ್ರಾಮದ ಕೊಣಾಜೆಯಿಂದ ರೆಂಜಿಲಾಡಿ ಗ್ರಾಮದ ಮಾರಪ್ಪೆವರೆಗಿನ ಸಾರ್ವಜನಿಕ ರಸ್ತೆಯು ತೀರಾ ಹದಗೆಟ್ಟಿದ್ದು, ಸಂಚಾರ ದುಸ್ತರವಾಗಿದ್ದು, ರಸ್ತೆ ಅಭಿವೃದ್ಧಿಗೆ ಸಾರ್ವಜನಿಕರು ಆಗ್ರಹಿಸಿದ್ದಾರೆ. ಕೊಣಾಜೆ ಪೇಟೆಯಿಂದ ಕಲ್ಲುಗುಡ್ಡೆ ರಸ್ತೆಯ ಸ್ವಲ್ಪ ದೂರದ ವರೆಗೆ ಹಲವು ವರ್ಷಗಳ ಹಿಂದೆ ಡಾಮರೀಕರಣಗೊಂಡಿದ್ದು, ಅದೂ ಈಗ ಕಿತ್ತುಹೋಗಿದ್ದು, ಬಳಿಕ ಮುಂದೆ ರೆಂಜಿಲಾಡಿ ಗ್ರಾಮದ ಮಾರಪ್ಪೆ ಎಂಬಲ್ಲಿ ವರೆಗೆ ಸುಮಾರು 2 ಕಿ.ಮೀ. ದೂರದ ವರೆಗೆ ರಸ್ತೆ ಮಣ್ಣಿನ ರಸ್ತೆಯಾಗಿಯೇ ಉಳಿದಿದೆ. ಅಲ್ಲದೇ, ಈ

ಕಡ್ಯ ಕೊಣಾಜೆ – ರೆಂಜಿಲಾಡಿ ರಸ್ತೆಗೆ ಆಗಬೇಕಿದೆ ಕಾಯಕಲ್ಪ ➤ ಡಾಮರೀಕರಣ ಆಗಬೇಕಿದೆ 2 ಕೀ.ಮೀ. ರಸ್ತೆ; ದುರಸ್ಥಿಗೆ ಆಗ್ರಹ! Read More »

ಕರಾವಳಿ

ಕಡ್ಯ-ಕೊಣಾಜೆ ➤ ರಮೇಶ್ ಆಚಾರಿ ಅವರಿಗೆ ಸಮ್ಮಾನ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಆಗಸ್ಟ್.31.ಕಡ್ಯ-ಕೊಣಾಜೆ ಗ್ರಾ.ಪಂ.ನಲ್ಲಿ ಕಳೆದ 4 ವರ್ಷಗಳಿಂದ ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ಇತ್ತೀಚೆಗೆ ವರ್ಗಾವಣೆಗೊಂಡ ರಮೇಶ್ ಆಚಾರಿ ಅವರನ್ನು ಗ್ರಾ.ಪಂ. ವತಿಯಿಂದ ಶುಕ್ರವಾರ ಸಮ್ಮಾನಿಸಲಾಯಿತು. ಕಡ್ಯ ವಾಸುದೇವ ಭಟ್ ಹಾಗೂ ಅತಿಥಿಗಳು ರಮೇಶ್ ಅಚಾರಿ ಅವರನ್ನು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಸಮ್ಮಾನಿಸಿ, ಗೌರವಿಸಿದರು. ವಾಸುದೇವ ಭಟ್ ಮಾತನಾಡಿ, ಕಡ್ಯ-ಕೊಣಾಜೆ ಗ್ರಾ.ಪಂ. ನೂತನವಾಗಿ ಪ್ರಾರಂಭಗೊಂಡಂದಿನಿಂದ ಸುಮಾರು 4 ವರ್ಷಗಳ ಕಾಲ ಪಿಡಿಒ ಆಗಿ ಕರ್ತವ್ಯ ನಿರ್ವಹಿಸಿ, ಗ್ರಾಮಸ್ಥರೊಂದಿಗೆ ಉತ್ತಮ

ಕಡ್ಯ-ಕೊಣಾಜೆ ➤ ರಮೇಶ್ ಆಚಾರಿ ಅವರಿಗೆ ಸಮ್ಮಾನ Read More »

ಕರಾವಳಿ

ಮಂಗಳೂರಿಗೆ ಭೇಟಿ ನೀಡಿದ ಟಿಬೆಟಿಯನ್ ಆಧ್ಯಾತ್ಮಿಕ ಧರ್ಮಗುರು ದಲಾಯಿಲಾಮಾ ➤ ಭೇಟಿಯಾದ ಶಾಸಕ ಯು.ಟಿ. ಖಾದರ್

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.31. ಆ.30ಶುಕ್ರವಾರದಂದು ಮಂಗಳೂರು ನಗರಕ್ಕೆ ಭೇಟಿನೀಡಿದ  ಟಿಬೆಟಿಯನ್ ಆಧ್ಯಾತ್ಮಿಕ ಧರ್ಮಗುರು ದಲಾಯಿಲಾಮಾ. ಮಂಗಳೂರಿನ ಶಾಸಕ ಯು.ಟಿ. ಖಾದರ್ ಅವರು ಮಂಗಳೂರಿಗೆ ಆಗಮಿಸಿದ ಟಿಬೆಟಿಯನ್  ಆಧ್ಯಾತ್ಮಿಕ ಧರ್ಮಗುರುಗಳನ್ನು  ಭೇಟಿ ಮಾಡಿದರು.  

ಮಂಗಳೂರಿಗೆ ಭೇಟಿ ನೀಡಿದ ಟಿಬೆಟಿಯನ್ ಆಧ್ಯಾತ್ಮಿಕ ಧರ್ಮಗುರು ದಲಾಯಿಲಾಮಾ ➤ ಭೇಟಿಯಾದ ಶಾಸಕ ಯು.ಟಿ. ಖಾದರ್ Read More »

ಕರಾವಳಿ

ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ➤ ‘ಡಿ’ ಗ್ರೂಪ್ ನೌಕರರಿಂದ ಶುಶ್ರೂಷಕರ ಅಧೀಕ್ಷರಾದ ಹರಿಣಿ.ಪಿರವರಿಗೆ ಬೀಳ್ಕೊಡುವ ಸಮಾರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.31.ವೆನ್‍ಲಾಕ್ ಜಿಲ್ಲಾ ಆಸ್ಪತ್ರೆಯ ಶುಶ್ರೂಷಕರ ಅಧೀಕ್ಷರಾದ ಹರಿಣಿ.ಪಿ ಅವರು ವೆನ್ ಲಾಕ್ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ  ಅವರು ವಯೋ ನಿವೃತ್ತಿ ಹೊಂದಲಿರುವುದರಿಂದ ವೆನ್‍ಲಾಕ್‍ನಲ್ಲಿ ಹರಿಣಿ.ಪಿ ಅವರ ಜೊತೆಗೆ ಕಾರ್ಯನಿರ್ವಹಿಸುತ್ತಿದ್ದ  ‘ಡಿ’ ಗ್ರೂಪ್ ನೌಕರರವತಿಯಿಂದ ಇಂದು ಬೀಳ್ಕೊಡುವ ಸಮಾರಂಭವನ್ನು ಮಾಡಲಾಯಿತು.

ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ➤ ‘ಡಿ’ ಗ್ರೂಪ್ ನೌಕರರಿಂದ ಶುಶ್ರೂಷಕರ ಅಧೀಕ್ಷರಾದ ಹರಿಣಿ.ಪಿರವರಿಗೆ ಬೀಳ್ಕೊಡುವ ಸಮಾರಂಭ Read More »

ಕರಾವಳಿ

ಶಿರಾಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರು ನಡುವೆ ಢಿಕ್ಕಿ ➤ ಅಪಾಯದಿಂದ ಪಾರಾದ ಪ್ರಯಾಣಿಕರು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಆ.31. ಕೆಎಸ್ಸಾರ್ಟಿಸಿ ಬಸ್ ಹಾಗೂ ಟೊಯೋಟಾ ಎಟಿಯೋಸ್ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರು ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಸಮೀಪ ಶನಿವಾರದಂದು ಸಂಭವಿಸಿದೆ. ಹುಬ್ಬಳ್ಳಿಯಿಂದ ಶಿವಮೊಗ್ಗ ಮಾರ್ಗವಾಗಿ ಧರ್ಮಸ್ಥಳಕ್ಕೆ ಆಗಮಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸು ಹಾಗೂ ಬೆಂಗಳೂರು ಕಡೆಗೆ ತೆರಳುತ್ತಿದ್ದ ಕಾರಿನ ನಡುವೆ ಶಿರಾಡಿ ಸಮೀಪ ಢಿಕ್ಕಿ ಸಂಭವಿಸಿದೆ. ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರು ಸಣ್ಣ-ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ

ಶಿರಾಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರು ನಡುವೆ ಢಿಕ್ಕಿ ➤ ಅಪಾಯದಿಂದ ಪಾರಾದ ಪ್ರಯಾಣಿಕರು Read More »

ಕರಾವಳಿ

ಕೇಂದ್ರ ಸರ್ಕಾರದವತಿಯಿಂದ ಸಣ್ಣ ಮತ್ತು ಅತಿಸಣ್ಣ ರೈತರಿಗಾಗಿ ಜಾರಿಗೆ ತರಲಾದ ➤ ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ್ ಯೋಜನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.31.ಕೇಂದ್ರ ಸರ್ಕಾರದಿಂದ ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ್ ಯೋಜನೆ (PM-KMY) ವೃದ್ಧಾಪ್ಯ ಪಿಂಚಣಿ ಯೋಜನೆಯನ್ನು 18 ರಿಂದ 40 ವರ್ಷದೊಳಗಿನ ಸಣ್ಣ ಮತ್ತು ಅತಿಸಣ್ಣ ರೈತರಿಗಾಗಿ ಜಾರಿಗೆ ತರಲಾಗಿದೆ. ಈ ಯೋಜನೆಯಡಿ ಪ್ರವೇಶ ಪಡೆಯುವ ಸಣ್ಣ ಮತ್ತು ಅತಿಸಣ್ಣ ರೈತರು – ಪ್ರತಿ ತಿಂಗಳಿಗೆ ನಿಗದಿಪಡಿಸಿದ ವಿಮಾಕಂತು ರೂ.55/- ರಿಂದ ರೂ.200/-ರವರೆಗೆ ಪಾವತಿಸಬೇಕು. 60 ವರ್ಷ ದಾಟಿದ ನಂತರ ಪ್ರತಿ ತಿಂಗಳು ಕನಿಷ್ಠ ಪಿಂಚಣಿ ರೂ.3000/- ದೊರೆಯುವುದು. ಪ್ರೀಮಿಯಂ ಮೊತ್ತದಲ್ಲಿ

ಕೇಂದ್ರ ಸರ್ಕಾರದವತಿಯಿಂದ ಸಣ್ಣ ಮತ್ತು ಅತಿಸಣ್ಣ ರೈತರಿಗಾಗಿ ಜಾರಿಗೆ ತರಲಾದ ➤ ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ್ ಯೋಜನೆ Read More »

ಕರಾವಳಿ

ದ. ಕ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಮಂಗಳೂರು ➤ ದತ್ತು ಕೇಂದ್ರದಲ್ಲಿ ದಾಖಲಿಸಲಾಗಿರುವ ಮಗುವಿನ ವಾರಸುದಾರರ ಪತ್ತೆಗೆ ಮನವಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.31.ಜೂನ್ 20 ರಂದು ಹೆಣ್ಣು ಮಗುವನ್ನು ತಾತ್ಕಾಲಿಕ ಪಾಲನೆ ಪೋಷಣೆಗಾಗಿ ಸಮಿತಿಯ ವಶಕ್ಕೆ ನೀಡಿದ್ದು, ದಕ್ಷಿಣ ಕನ್ನಡ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಮಂಗಳೂರು ಇವರ ಆದೇಶದನ್ವಯ ಪುತ್ತೂರಿನ ಶ್ರೀ ರಾಮಕೃಷ್ಣ ಸೇವಾ ಸಮಾಜದ “ವಾತ್ಸಲ್ಯಧಾಮ” ದತ್ತು ಕೇಂದ್ರದಲ್ಲಿ ದಾಖಲಿಸಲಾಗಿದೆ. ಈ ಮಗುವಿನ ವಾರಸುದಾರರು ಯಾರಾದರೂ ಇದ್ದಲ್ಲಿ 60 ದಿನದೊಳಗೆ ಸೂಕ್ತ ದಾಖಲೆಗಳೊಂದಿಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, 1 ನೇ ಮಹಡಿ, ಜಿಲ್ಲಾಧಿಕಾರಿಗಳ ಕಛೇರಿ,

ದ. ಕ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಮಂಗಳೂರು ➤ ದತ್ತು ಕೇಂದ್ರದಲ್ಲಿ ದಾಖಲಿಸಲಾಗಿರುವ ಮಗುವಿನ ವಾರಸುದಾರರ ಪತ್ತೆಗೆ ಮನವಿ Read More »

ಕರಾವಳಿ
Scroll to Top